Headlines

Karnataka Weather Update: ರಾಜ್ಯದ ಹಲವೆಡೆ ವರುಣಾರ್ಭಟ! ಬೆಂಗಳೂರಲ್ಲಿ ಮರ ಬಿದ್ದು ವಾಹನಗಳು ಚೂರು, ಕೋಲಾರದಲ್ಲಿ 90 ಲಕ್ಷದ ಬೆಳೆ ನಾಶ – Kannada News | Karnataka Rain Update: Heavy Damages in Bengaluru, Kolar, and Davanagere Due to Storm

ಬೆಂಗಳೂರು, ಮೇ 22: ಗುರುವಾರ ಸಂಜೆ ಸುರಿದ ಭಾರೀ ಮಳೆಗೆ (Weather) ರಾಜ್ಯದ ಅನೇಕ ಕಡೆಗಳಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಬೆಂಗಳೂರು ಸೇರಿದಂತೆ ದಾವಣಗೆರೆ , ಕೋಲಾರ, ಚಿತ್ರದುರ್ಗ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಜೋರು ಮಳೆಗೆ ಕೆಲವೆಡೆ ಮನೆಗಳಿಗೆ ನೀರು ನಿಗ್ಗಿದರೆ, ಇನ್ನೂ ಕೆಲ ಕಡೆ ಮರಗಳು ಧರೆಗುರುಳಿವೆ. ವರುಣಾರ್ಭಟಕ್ಕೆ ರಾಜ್ಯದ ಜನತೆ ತತ್ತರಿಸಿಹೋಗಿದ್ದಾರೆ. ಇನ್ನೂ ಮೂರು ದಿನ ರಾಜ್ಯದಲ್ಲಿ ಹೀಗೆ ಮಳೆಯ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಖ್ಯಾಂಶಗಳು ಬೆಂಗಳೂರಿನಲ್ಲಿ ಮರ ಬಿದ್ದು ನಾಲ್ಕು…

Read More

ಇನ್ನು ಒಂದೇ ವರ್ಷದಲ್ಲಿ ‘ಕೆಡಿ 2’ ಬರಲಿದೆ: ಅಪ್ಡೇಟ್ ಕೊಟ್ಟ ಜೋಗಿ ಪ್ರೇಮ್ – Kannada News | Jogi Prem gives update about KD movie sequel KD 2 Ft Kichcha Sudeep Dhruva Sarja

ಜೋಗಿ ಪ್ರೇಮ್ ನಿರ್ದೇಶನ ಮಾಡಿರುವ ‘ಕೆಡಿ’ ಸಿನಿಮಾ (KD Movie) ಅದ್ದೂರಿಯಾಗಿ ಬಿಡುಗಡೆ ಆಗಿದೆ. ಧ್ರುವ ಸರ್ಜಾ ಅಭಿಮಾನಿಗಳು ಈ ಸಿನಿಮಾ ನೋಡಿ ಎಂಜಾಯ್ ಮಾಡುತ್ತಿದ್ದಾರೆ. ಮೊದಲ ದಿನ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಸಿನಿಮಾ ನೋಡಲು ಹೋದವರಿಗೆ ಒಂದು ಸರ್ಪ್ರೈಸ್ ಕೂಡ ಕಾದಿತ್ತು. ಈ ಸಿನಿಮಾಗೆ ಸೀಕ್ವೆಲ್ (KD 2) ಕೂಡ ಬರಲಿದೆ ಎಂಬುದನ್ನು ಕ್ಲೈಮ್​ಯಾಕ್ಸ್​ನಲ್ಲಿ ತಿಳಿಸಲಾಗಿದೆ. ಅದರಿಂದಾಗಿ ಅಭಿಮಾನಿಗಳು ಎಕ್ಸೈಟ್ ಆಗಿದ್ದಾರೆ. ಆ ಬಗ್ಗೆ ಜೋಗಿ ಪ್ರೇಮ್ (Jogi Prem) ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ….

Read More

ಟ್ರಾಫಿಕ್ ಕಿರಿಕಿರಿಗೆ ಗುಡ್ ಬೈ ಹೇಳಲು ಬೆಂಗಳೂರಿನ 5 ಕಡೆ ನಿರ್ಮಾಣವಾಗಲಿದೆ ಎಲಿವೇಟೆಡ್​​ ಕಾರಿಡಾರ್: ಎಲ್ಲೆಲ್ಲಿ ಗೊತ್ತಾ? – Kannada News | Five Elevated Corridors Planned in Bengaluru to Ease Traffic Congestion: Here’s the List

ಬೆಂಗಳೂರು, ಜನವರಿ 12: ಬೆಂಗಳೂರಿನ (Bangalore) ಜನರು ಅತಿಯಾಗಿ ಜಿಗುಪ್ಸೆಗೆ ಒಳಗಾಗುವುದು ಇಲ್ಲಿನ ಸಂಚಾರ (Traffic) ದಟ್ಟಣೆಯಿಂದ. ಹೀಗಾಗಿ ಸಂಚಾರ ದಟ್ಟಣೆ ನಿವಾರಣೆಗಾಗಿ ಸರ್ಕಾರ ನಾನಾ ಯೋಜನೆಗಳನ್ನು ಹಾಕಿಕೊಳ್ಳುತ್ತಿದೆ. ಇದೀಗ ಪ್ರಮುಖ ಭಾಗಗಳಲ್ಲಿ ಎಲಿವೇಟೆಡ್​ ಕಾರಿಡಾರ್​​ ನಿರ್ಮಾಣಕ್ಕೆ ನಿರ್ಧರಿಸಿದೆ. ಒಟ್ಟು ಸುಮಾರು 75 ಕಿಲೋ ಮೀಟರ್​ ಉದ್ದದ 5 ಎತ್ತರಿಸಿದ ರಸ್ತೆಗಳು ಅಥವಾ ಎಲಿವೇಟೆಡ್​ ಕಾರಿಡಾರ್​ಗಳ ನಿರ್ಮಾಣದ ಜವಾಬ್ದಾರಿಯನ್ನು ಬೆಂಗಳೂರು ಸ್ಮಾರ್ಟ್​​ ಇನ್ಫ್ರಾಸ್ಟ್ರಕ್ಚರ್​​ ಲಿಮಿಟೆಡ್​ಗೆ ವಹಿಸಲಾಗಿದೆ. ಎಲ್ಲೆಲ್ಲಿ ಎಲಿವೇಟೆಡ್​ ಕಾರಿಡಾರ್? ನಾಗವಾರ ಜಂಕ್ಷನ್​​​ – ನ್ಯೂ ಏರ್ಪೋರ್ಟ್​​​ ರಸ್ತೆ…

Read More

T20 World Cup 2026: ಟೀಂ ಇಂಡಿಯಾ ಪಾಕಿಸ್ತಾನ ತಂಡಕ್ಕಿಂತ ಬಲಿಷ್ಠವಾಗಿದೆ; ಕಮ್ರಾನ್ ಅಕ್ಮಲ್ – Kannada News | T20 World Cup 2026: Pakistan Squad Announced; Kamran Akmal Calls India Stronger

ಎಲ್ಲಾ ಊಹಾಪೋಹಗಳ ನಡುವೆ 2026 ರ ಟಿ20 ವಿಶ್ವಕಪ್‌ಗಾಗಿ ಪಾಕಿಸ್ತಾನ ತನ್ನ ತಂಡವನ್ನು ಪ್ರಕಟಿಸಿದೆ. ನಿನ್ನೆಯಷ್ಟೇ ಪಿಸಿಬಿ ಅಧ್ಯಕ್ಷರು ಪಾಕ್ ತಂಡ ಟಿ20 ವಿಶ್ವಕಪ್​ನಲ್ಲಿ ಭಾಗವಹಿಸುವುದು ಇನ್ನು ಖಚಿತವಾಗಿಲ್ಲ ಎಂದಿದ್ದರು. ಆದರೆ ಇಂದು ಈ ಟೂರ್ನಿಗೆ ತಂಡವನ್ನು ಪ್ರಕಟಿಸಿದ್ದಾರೆ. ಫೆಬ್ರವರಿ 9 ರಿಂದ ಆರಂಭವಾಗಲಿರುವ ಈ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಫೆಬ್ರವರಿ 15 ರಂದು ಮುಖಾಮುಖಿಯಾಗಲಿವೆ. ಆದರೆ ಇದಕ್ಕೂ ಮುನ್ನ, ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಕಮ್ರಾನ್ ಅಕ್ಮಲ್ ಮಹತ್ವದ ಹೇಳಿಕೆ ನೀಡಿದ್ದಾರೆ. ಯೂಟ್ಯೂಬ್ ಚಾನೆಲ್‌ಗೆ…

Read More

ಫೇಕ್ ನ್ಯೂಸ್, ದ್ವೇಷ ಹರಡುವ ಕಂಟೆಂಟ್ ತಡೆಗೆ ಬರಲಿದೆ ಎಐ ಸಾಫ್ಟ್​ವೇರ್: 67 ಕೋಟಿ ರೂ. ಯೋಜನೆಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್ – Kannada News | Karnataka Cabinet Approves Rs 67 Cr AI Software to Track Fake News and Hate Content on Social Media

ಬೆಂಗಳೂರು, ಫೆಬ್ರವರಿ 6: ನಕಲಿ ಸುದ್ದಿ ಮತ್ತು ಸಮಾಜ ವಿರೋಧಿ ಅಂಶಗಳುಳ್ಳ ಡಿಜಿಟಲ್ ಕಂಟೆಂಟ್​ಗಳನ್ನು ತಡೆಗಟ್ಟಲು ಕೃತಕ ಬುದ್ಧಿಮತ್ತೆ (AI) ಆಧಾರಿತ ಸಾಫ್ಟ್‌ವೇರ್ ಅಭಿವೃದ್ಧಿಪಡಿಸಿ ಬಳಕೆ ಮಾಡುವ ಬಗ್ಗೆ ಕರ್ನಾಟಕ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ. ಸುಮಾರು 67.26 ಕೋಟಿ ರೂ. ವೆಚ್ಚದಲ್ಲಿ ‘ಸೋಶಿಯಲ್ ಮೀಡಿಯಾ ಅನಾಲಿಟಿಕ್ಸ್ ಸೊಲ್ಯೂಷನ್ಸ್ (Social media analytics solutions)’ ಎಂಬ ಸಾಫ್ಟ್​ವೇರ್ ಅಭಿವೃದ್ಧಿಪಡಿಸಿ ಯೋಜನೆ ಜಾರಿಗೊಳಿಸುವ ಪ್ರಸ್ತಾವನೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ…

Read More

Video: ಪುಟ್ಟ ಬಾಲಕ ಸಿಎಂ ಯೋಗಿ ಬಳಿ ಇಟ್ಟ ಬೇಡಿಕೆ ಏನು ಗೊತ್ತೇ? – Kannada News | A Simple Wish Steals the Show During CM Yogi’s Interaction With a Child

ಲಕ್ನೋ, ಜನವರಿ 16: ಪುಟ್ಟ ಬಾಲಕ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಬಳಿ ಹೋಗಿ ಕಿವಿಯಲ್ಲಿ ಪಿಸುಗುಟ್ಟಿದ್ದಾನೆ. ಏನೋ ದೊಡ್ಡ ಬೇಡಿಕೆಯಲ್ಲ ಕೇಳಿದ್ದು ಒಂದು ಪ್ಯಾಕೆಟ್ ಚಿಪ್ಸ್​. ಆ ವಿಡಿಯೋದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರ್ಚಿಯ ಮೇಲೆ ಕುಳಿತಿದ್ದಾರೆ. ಅಷ್ಟರಲ್ಲಿ ಒಂದು ಪುಟ್ಟ ಮಗು ಅವರ ಬಳಿಗೆ ಬರುತ್ತಾನೆ. ಯೋಗಿ ಮಗುವನ್ನು ನೋಡಿ ನಗುತ್ತಾ ಮಾತನಾಡುತ್ತಾನೆ. ಏನು ಬೇಕು ನಿನಗೆ ಎಂದು ಕೇಳುತ್ತಾರೆ. ಬಾಲಕ ಸಿಎಂ ಕಿವಿಯಲ್ಲಿ ನನಗೆ ಚಿಪ್ಸ್ ಬೇಕು ಎಂದು…

Read More

ವೈದ್ಯನ ಮನೆಯಲ್ಲಿ ಅಪರೂಪದ ವಿದೇಶಿ ಪ್ರಾಣಿಗಳು ಪತ್ತೆ! 7 ಮಂದಿ ಅಂದರ್ – Kannada News

ವೈದ್ಯನ ಮನೆಯಲ್ಲಿ ಅಪರೂಪದ ವಿದೇಶಿ ಪ್ರಾಣಿಗಳು ಪತ್ತೆ!Image Credit source: cbc ಬೆಂಗಳೂರು, ಜೂನ್ 05: ನಗರದ ಅಕ್ರಮವಾಗಿ ಮತ್ತು ಯಾವುದೇ ಪರವಾನಗಿ ಇಲ್ಲದೆ ವಿದೇಶಿ ಹಾಗೂ ಅತ್ಯಂತ ಅಪರೂಪದ ವನ್ಯಜೀವಿಗಳನ್ನು ಮನೆಯಲ್ಲಿಯೇ ಸಾಕಿದ್ದ ವೈದ್ಯರೊಬ್ಬರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ವೈದ್ಯನನ್ನು ಡಾ ರಾಜ್ ಕಮಲ್ ಎಂದು ಗುರುತಿಸಲಾಗಿದ್ದು, ಆತನ ಮನೆಯಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಎಕ್ಸೋಟಿಕ್ (Exotic) ಪ್ರಾಣಿ ಮತ್ತು ಪಕ್ಷಿಗಳನ್ನು ರಕ್ಷಿಸಲಾಗಿದೆ. ರಾಜ್ ಸೇರಿದಂತೆ ಇನ್ನೂ 6 ಮಂದಿಯನ್ನು ಈ ಕೇಸ್​ನಲ್ಲಿ…

Read More

ಜಿಮ್ ಪ್ರಾರಂಭಿಸಿ ಮಧ್ಯದಲ್ಲಿಯೇ ಬಿಟ್ಟಿದ್ದೀರಾ? ಇದರಿಂದ ಆರೋಗ್ಯಕ್ಕೆ ಹಾನಿಯಾಗುತ್ತಾ ತಿಳಿದುಕೊಳ್ಳಿ

ಇತ್ತೀಚಿನ ದಿನಗಳಲ್ಲಿ ಫಿಟ್ ಆಗಿರಲು ಜಿಮ್‌ಗೆ (Gym) ಹೋಗುವುದು ಸಾಮಾನ್ಯ. ಜಿಮ್ ಹೋಗುವ ಅಭ್ಯಾಸ ದೇಹವನ್ನು ಬಲಪಡಿಸುವುದರ ಜೊತೆಗೆ ಮಾನಸಿಕವಾಗಿಯೂ ಬಲಿಷ್ಠರನ್ನಾಗಿಸುತ್ತದೆ. ಈ ರೀತಿ ವ್ಯಾಯಾಮದಿಂದ ಸ್ನಾಯುಗಳು ಬಲವಾಗುತ್ತವೆ, ಸ್ಟಾಮಿನಾ ಹೆಚ್ಚುತ್ತದೆ. ಇದರೊಂದಿಗೆ ತೂಕ ಕೂಡ ನಿಯಂತ್ರಣದಲ್ಲಿರುತ್ತದೆ, ಹೃದಯ ಆರೋಗ್ಯಕರವಾಗಿರುತ್ತದೆ ಮತ್ತು ಜೀವನಶೈಲಿಗೆ ಸಂಬಂಧಿಸಿದ ಅನೇಕ ರೋಗಗಳ ಅಪಾಯ ಕಡಿಮೆಯಾಗುತ್ತದೆ. ಪ್ರತಿದಿನ ನಿಗದಿತ ಸಮಯದಲ್ಲಿ ವ್ಯಾಯಾಮ ಮಾಡುವುದರಿಂದ ದಿನಚರಿಯೂ ಚುರುಕಾಗಿರುತ್ತದೆ. ಜಿಮ್‌ನಲ್ಲಿ ವಿಭಿನ್ನ ರೀತಿಯ ವ್ಯಾಯಾಮಗಳನ್ನು ಮಾಡುವುದರಿಂದ ದೇಹದ ಪ್ರತಿಯೊಂದು ಭಾಗಕ್ಕೂ ಪ್ರಯೋಜನವಾಗುತ್ತದೆ, ಇದರಿಂದ ಒಟ್ಟಾರೆ ಫಿಟ್‌ನೆಸ್…

Read More

ಆಟೋ ಸೀಟ್​​ ವಿಚಾರಕ್ಕೆ ಮಾರಾಮಾರಿ: ಕುಸಿದು ಬಿದ್ದಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು – Kannada News | Padarayanapura: Auto Seat Fight Turns Fatal, Man Dies from Assault Injuries

ಬೆಂಗಳೂರು, ಮೇ 04: ಆಟೋ ಸೀಟ್​​ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ಹೋಗಿ ತೀವ್ರ ಹಲ್ಲೆಗೊಳಗಾಗಿದ್ದ ಚಾಲಕ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಬೆಂಗಳೂರಿನ (Bengaluru) ಪಾದರಾಯನಪುರದಲ್ಲಿ ನಡೆದಿದೆ. ಮೃತನನ್ನು ಪರಿಚಿತನಿಂದ ಹಲ್ಲೆಗೊಳಗಾಗಿದ್ದ ಮುಬಾರಕ್​​ (26) ಎಂದು ಗುರುತಿಸಲಾಗಿದೆ. ಆರೋಪಿಯನ್ನು ತಬ್ರೇಜ್ (46) ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆ ಪ್ರಕಾರ, ಮೇ 1ರಂದು ಮುಬಾರಕ್ ತನ್ನ ಆಟೋ ಸೀಟ್ ತೆಗೆದುಕೊಂಡಿದ್ದಾನೆ ಎಂದು ತಬ್ರೇಜ್ ಮೇಲೆ ಆರೋಪಿಸಿದ್ದ. ಇದೇ ವಿಚಾರವಾಗಿ ಬೆಳಗ್ಗೆ 10ಗಂಟೆ ಸುಮಾರಿಗೆ ಇಬ್ಬರ ನಡುವೆ…

Read More

ಹಲಸಿನ ಹಣ್ಣಿನ ಪಡ್ಡು; ಈ ಸ್ಪೆಷಲ್‌ ಖಾದ್ಯ ತಯಾರಿಸೋದು ಬಲು ಸುಲಭ – Kannada News | Make sweet Paddu from jackfruit

ಹಲಸಿನ ಹಣ್ಣಿನ ಪಡ್ಡುImage Credit source: Getty Images ದಕ್ಷಿಣ ಭಾರತೀಯರ ನೆಚ್ಚಿನ ಖಾದ್ಯಗಳಲ್ಲಿ ಪಡ್ಡು (Paddu) ಕೂಡ ಒಂದು. ಸಾಮಾನ್ಯವಾಗಿ  ಹೆಚ್ಚಿನವರ ಮನೆಗಳಲ್ಲಿ ರುಚಿರುಚಿಯಾದ ಮಸಾಲ ಪಡ್ಡು, ರವೆ-ಮೊಸರು ಪಡ್ಡು ತಯಾರಿಸುತ್ತಾರೆ. ಇದರ ಜೊತೆಗೆ ಹಲಸಿನ ಹಣ್ಣಿನ ಸ್ವೀಟ್‌ ಪಡ್ಡು ಕೂಡ ತಯಾರಿಸಬಹುದು. ಮಳೆಗಾಲದ ಋತುವಿನಲ್ಲಿ ಹಲಸಿನ ಹಣ್ಣಿನ ಭರಾಟೆ ತುಂಬಾನೇ ಜೋರಿರುತ್ತವೆ. ಪೋಷಕಾಂಶಗಳ ಗಣಿಯಾಗಿರುವ ಈ ಹಣ್ಣು ತಿನ್ನಲು ರುಚಿಕರ ಮಾತ್ರವಲ್ಲ ಆರೋಗ್ಯಕ್ಕೂ ತುಂಬಾನೇ ಒಳ್ಳೆಯದು. ಇಂತಹ ಹಲಸಿನ ಹಣ್ಣನ್ನು ಬರೀ ತಿಂದು ಬೋರಾಗಿದ್ರೆ,…

Read More