Headlines

ಸಲ್ಮಾನ್ ಖಾನ್ ಮನೆಯಲ್ಲಿ ಹಾವು ರಕ್ಷಣಾ ಕಾರ್ಯ ಹೇಗಿತ್ತು? ಇಲ್ಲಿದೆ ವೈರಲ್ ವಿಡಿಯೋ – Kannada News | Snake rescue at Salman Khan home Galaxy Apartment video viral on social media

ಖ್ಯಾತ ನಟ ಸಲ್ಮಾನ್ ಖಾನ್ ಅವರ ಮನೆಗೆ ಹಾವು (Snake) ಬಂದಿದೆ. ಮುಂಬೈನ ಗ್ಯಾಲಕ್ಸಿ ಅಪಾರ್ಟ್​ಮೆಂಟ್​ನಲ್ಲಿ ಹಾವು ಕಾಣಿಸಿಕೊಂಡಿದೆ. ಕೂಡಲೇ ಹಾವು ಹಿಡಿಯುವವರನ್ನು ಕರೆಸಲಾಗಿದೆ. ಇದು ವಿಷಕಾರಿಯಲ್ಲದ ಹಾವು ಎಂಬುದು ಗೊತ್ತಾಗಿದೆ. ಸುರಕ್ಷಿತವಾಗಿ ಹಾವನ್ನು ಹಿಡಿದು ಸಾಗಿಸಲಾಗಿದೆ. ಈ ವೇಳೆ ಹಾವು ಹಿಡಿಯುವವರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಕೂಡ ಜೊತೆಗಿದ್ದರು. ಸ್ಟಾರ್ ನಟನ ಮನೆಯಲ್ಲಿ ಹಾವು ಕಾಣಿಸಿಕೊಂಡಿದ್ದರಿಂದ ರಕ್ಷಣಾ ಕಾರ್ಯವನ್ನು ನೋಡಲು ಜನರು ಮುಗಿಬಿದ್ದಿದ್ದರು. ಈ ಮೊದಲು ಸಲ್ಮಾನ್ ಖಾನ್ (Salman Khan) ಅವರಿಗೆ ಫಾರ್ಮ್​ಹೌಸ್​ನಲ್ಲಿ…

Read More

‘ರಗಡೋ ರಕ್ಕಿ’ ಹಾಡಿನಲ್ಲಿ ಹೀರೋ ಮಾಸ್ ಎಂಟ್ರಿ; ‘ಪಿಆರ್​ಕೆ ಆಡಿಯೋ’ ಮೂಲಕ ರಿಲೀಸ್ – Kannada News | Ragado Rakky new song ft Rakky Suresh released on PRK Audio

ರಕ್ಕಿ ಸುರೇಶ್ ಅಭಿನಯದ ‘ರಕ್ಕಿ’ (Rakky) ಸಿನಿಮಾದ ಪ್ರಚಾರ ಕಾರ್ಯ ಶುರುವಾಗಿದೆ. ಈ ಸಿನಿಮಾದಿಂದ ‘ರಗಡೋ ರಕ್ಕಿ’ ಹಾಡನ್ನು ರಿಲೀಸ್ ಮಾಡಲಾಗಿದೆ. ‘ಪಿಆರ್​ಕೆ ಆಡಿಯೋ’ ಮೂಲಕ ಈ ಹಾಡು ಬಿಡುಗಡೆಯಾಗಿದೆ. ಯುವಜನತೆಗೆ ಇಷ್ಟವಾಗುವ ರೀತಿಯಲ್ಲಿ ಹಾಡು ಮೂಡಿಬಂದಿದೆ. ಇದು ಹೀರೋ ಆಗಿ ರಕ್ಕಿ ಸುರೇಶ್ (Rakky Suresh) ನಟಿಸಿರುವ ಮೊದಲ ಸಿನಿಮಾ. ಚೊಚ್ಚಲ ಪ್ರಯತ್ನದಲ್ಲೇ ಅವರು ಯುವ ಪ್ರೇಕ್ಷಕರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ. ‘ರಗಡೋ ರಕ್ಕಿ’ ಹಾಡಿನಲ್ಲಿ ರಕ್ಕಿ ಸುರೇಶ್ ಅವರ ಎನರ್ಜಿಟಿಕ್ ಡ್ಯಾನ್ಸ್ ಮತ್ತು…

Read More

ದಿಲ್ಲಿಯಲ್ಲಿ ಟ್ಯಾಕ್ಸಿ, ಆಟೊ ಚಾಲಕರಿಂದ 3 ದಿನ ಮುಷ್ಕರ; ಏನಿವೆ ಅವರ ಬೇಡಿಕೆಗಳು? – Kannada News | Delhi Auto, tax drivers strike on May 21 23, demanding for fare increase due to rising fuel prices

ದೆಹಲಿಯಲ್ಲಿ ಟ್ಯಾಕ್ಸಿ ಚಾಲಕರಿಂದ ಮುಷ್ಕರImage Credit source: AI/Mediaforge/TV9 ನವದೆಹಲಿ, ಮೇ 19: ರಾಷ್ಟ್ರ ರಾಜಧಾನಿನಗರಿಯಲ್ಲಿನ ಕಮರ್ಷಿಯಲ್ ವಾಹನಗಳ ಚಾಲಕರ ಒಕ್ಕೂಟಗಳು (Commercial vehicle drivers unions ಮೂರು ದಿನಗಳ ಮುಷ್ಕರ (Strike) ನಡೆಸುವುದಾಗಿ ಘೋಷಿಸಿವೆ. ಮೇ 21, ಗುರುವಾರದಿಂದ ಮೇ 23, ಶನಿವಾರದವರೆಗೆ ಈ ಪ್ರತಿಭಟನೆ ನಡೆಯಲಿದೆ. ದೆಹಲಿಯಲ್ಲಿ ಇಂಧನ ದರ ಏರಿಕೆ ಹಿನ್ನೆಲೆಯಲ್ಲಿ ಟ್ಯಾಕ್ಸಿ ಮತ್ತು ಆಟೊರಿಕ್ಷಾ ದರಗಳನ್ನು (Taxi fares) ಹೆಚ್ಚಿಸಬೇಕೆಂದು ಆಗ್ರಹಿಸಿ ಈ ಮುಷ್ಕರ ನಡೆಸಲಾಗುತ್ತಿದೆ. ಈ ಸುದ್ದಿಯ ಮುಖ್ಯಾಂಶಗಳು ದೆಹಲಿಯಲ್ಲಿ…

Read More

ಸಾರಿಗೆ ನೌಕರರಿಗೆ ಬಿಗ್​​ ಶಾಕ್​​: ಮುಷ್ಕರ ನಡೆಸದಂತೆ ಸಾರಿಗೆ ಸಂಘಟನೆಗಳಿಗೆ ಹೈಕೋರ್ಟ್ ಆದೇಶ – Kannada News | Big Shock to Transport Employees: Karnataka High Court Bars Planned Strike on May 20

ಸಾರಿಗೆ ನೌಕರರಿಗೆ ಬಿಗ್​​ ಶಾಕ್​​ ಬೆಂಗಳೂರು, ಮೇ 19: ನಾಳೆ (ಮೇ 20) ಮುಷ್ಕರಕ್ಕೆ ಕರೆ ನೀಡಿದ್ದ ಸಾರಿಗೆ ಸಂಘಟನೆಗಳಿಗೆ ಕರ್ನಾಟಕ ಹೈಕೋರ್ಟ್​​ ಶಾಕ್​​ ಕೊಟ್ಟಿದೆ. ನ್ಯಾ.ಸೂರಜ್ ಗೋವಿಂದರಾಜ್ ಮತ್ತು ನ್ಯಾ.ಕೆ.ಮನ್ಮಥರಾವ್ ಅವರಿದ್ದ ಪೀಠ ಮುಷ್ಕರ ನಡೆಸದಂತೆ ಸಾರಿಗೆ ಸಂಘಟನೆಗಳಿಗೆ ನಿರ್ಬಂಧ ವಿಧಿಸಿ ಆದೇಶಿಸಿದೆ. ಸಾರಿಗೆ ಸಂಘಟನೆಗಳೊಂದಿಗೆ ಸರ್ಕಾರ ಚರ್ಚೆ ನಡೆಸಲಿ, ಮುಷ್ಕರ ಬೇಡ ಎಂದು ಕೋರ್ಟ್​ ಹೇಳಿದೆ. ಸರ್ಕಾರ ಮತ್ತು ಸಾರಿಗೆ ಸಂಘಟನೆಗಳಿಗೆ ಹೈಕೋರ್ಟ್ ನೋಟಿಸ್ ನೀಡಿದ್ದು ಸಾರಿಗೆ ಸಚಿವರೊಂದಿಗೆ ಸಭೆ ನಡೆಸಲು ಸೂಚಿಸಿದೆ. ಮುಖ್ಯಾಂಶಗಳು…

Read More

Guru Sanchara Rashi Phala 2026: ಗುರು ಸಂಚಾರ ಮೇಷ ರಾಶಿಯ ಮೇಲೆ ಹೇಗೆ ಪ್ರಭಾವ ಬೀರಲಿದೆ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Aries Horoscope 2026: Jupiter Transit Predictions by Dr. Basavaraj Guruji

ಜ್ಯೋತಿಷ್ಯದಲ್ಲಿ ಗುರು ಗ್ರಹದ ಸಂಚಾರವು ಅತ್ಯಂತ ಮಹತ್ವದ್ದಾಗಿದೆ. ಈ ವರ್ಷ ಗುರುವು ಜೂನ್‌ನಲ್ಲಿ ಸ್ಥಾನ ಬದಲಾಯಿಸುತ್ತಿದ್ದು, ಪ್ರಪ್ರಥಮವಾಗಿ ಮೇಷ ರಾಶಿಯವರಿಗೆ ಗುರು ಸಂಚಾರ ಹೇಗಿರಲಿದೆ ಎಂಬುದನ್ನು ಡಾ. ಬಸವರಾಜ್ ಗುರೂಜಿ ವಿವರಿಸಿದ್ದಾರೆ. ಮೇಷರಾಶಿಯ ನಾಲ್ಕನೇ ಮನೆಯಲ್ಲಿ ಗುರುವು (ಸುಖಸ್ಥಾನ) ಸಂಚಾರ ಮಾಡಲಿದ್ದಾನೆ. ಈ ಸಂಚಾರವು ಇವರ ಜೀವನದಲ್ಲಿ ಹಲವು ಸಕಾರಾತ್ಮಕ ಬದಲಾವಣೆಗಳನ್ನು ತರಲಿದೆ. ಈ ಅವಧಿಯಲ್ಲಿ, ಮೇಷ ರಾಶಿಯವರಿಗೆ ಮನೆ ಕಟ್ಟುವ, ನಿವೇಶನ ಅಥವಾ ಭೂಮಿ ಖರೀದಿಸುವ ಯೋಗ ಬಲಗೊಳ್ಳಲಿದೆ. ವಾಹನ ಯೋಗವೂ ಚೆನ್ನಾಗಿದ್ದು, ಉದ್ಯೋಗದಲ್ಲಿ ಬಡ್ತಿ…

Read More

ನಾಯಿ ಕಡಿತ ನಿರ್ಲಕ್ಷಿಸಲು ಸಾಧ್ಯವಿಲ್ಲ, ಬೀದಿ ನಾಯಿಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಖಡಕ್ ಆದೇಶ – Kannada News | Supreme Court of India Calls for Action on Rising Stray Dog Concerns

ನವದೆಹಲಿ, ಮೇ 19: ದೇಶಾದ್ಯಂತ ಸಾರ್ವಜನಿಕ ಸ್ಥಳಗಳು ಮತ್ತು ರಸ್ತೆಗಳಿಂದ ಬೀದಿ ನಾಯಿಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವ ಹಾಗೂ ಅವುಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಅತ್ಯಂತ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಬೀದಿ ನಾಯಿಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ತಾನು ನವೆಂಬರ್ 2025 ರಲ್ಲಿ ನೀಡಿದ್ದ ಐತಿಹಾಸಿಕ ಆದೇಶವನ್ನು ಮಾರ್ಪಡಿಸಲು ಅಥವಾ ಹಿಂಪಡೆಯಲು ಕೋರಿ ಸಲ್ಲಿಕೆಯಾಗಿದ್ದ ಎಲ್ಲಾ ಅರ್ಜಿಗಳನ್ನು ನ್ಯಾಯಾಲಯವು ಸಂಪೂರ್ಣವಾಗಿ ವಜಾಗೊಳಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ಉಪಸ್ಥಿತಿಯು ಮತ್ತು ಅವುಗಳ ಜನಸಂಖ್ಯೆ ಹೆಚ್ಚುತ್ತಿರುವುದು ಅತ್ಯಂತ ಆತಂಕಕಾರಿ…

Read More

Video: ಆತುರದಿಂದ ಹಳಿ ದಾಟುವಾಗ ಬಂದೇ ಬಿಡ್ತು ರೈಲು, ಮಕ್ಕಳನ್ನು ಎದೆಗಪ್ಪಿ ಕುಳಿತ ಮಹಿಳೆ – Kannada News | Mother Shields Child on Railway Tracks as Train Passes Overhead

ಸಮಷ್ಟಿಪುರ, ಮೇ 19: ಬಿಹಾರದ ಸಮಷ್ಟಿಪುರದ ರೈಲ್ವೆ ನಿಲ್ದಾಣದಲ್ಲಿ ಮಹಿಳೆಯೊಬ್ಬರು ತಮ್ಮ ಮಕ್ಕಳೊಂದಿಗೆ ಆತುರದಿಂದ ಹಳಿ ದಾಟುವಾಗ ರೈಲು ಬಂದಿರುವ ವಿಡಿಯೋ ವೈರಲ್ ಆಗಿದೆ. ಶಹಪುರ್ ಪಟೋರಿ ರೈಲ್ವೆ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು, ತಾಯಿಯೊಬ್ಬರು ತನ್ನ ಪ್ರಾಣವನ್ನು ಪಣಕ್ಕಿಟ್ಟು ಇಬ್ಬರು ಮಕ್ಕಳನ್ನು ರಕ್ಷಿಸಿದ್ದಾರೆ. ಮಹಿಳೆಯ ಧೈರ್ಯ ಮತ್ತು ಸಹಾನುಭೂತಿಗೆ ಜನರಿಂದ ಪ್ರಶಂಸೆ ಗಳಿಸಿದೆ. ವರದಿಗಳ ಪ್ರಕಾರ, ಮೂವರು ಮಹಿಳೆಯರು ಇಬ್ಬರು ಚಿಕ್ಕ ಮಕ್ಕಳೊಂದಿಗೆ ರೈಲ್ವೆ ಹಳಿಗಳನ್ನು ದಾಟುತ್ತಿದ್ದರು. ಅವರು ಆತುರದಿಂದ ಹಳಿಗಳನ್ನು ದಾಟಲು ಪ್ರಯತ್ನಿಸುತ್ತಿದ್ದಾಗ…

Read More

Gold Rate: ಚಿನ್ನದ ಬೆಲೆ ಅಲ್ಪ ಏರಿಕೆ, ಬೆಳ್ಳಿ ಬೆಲೆ ಇಳಿಕೆ – Kannada News | Gold Price Today on 19th May 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಮೇ 19: ಸತತವಾಗಿ ಇಳಿಯುತ್ತಿದ್ದ ಚಿನ್ನದ ಬೆಲೆ (Gold Rates) ಇಂದು ಮಂಗಳವಾರ ಗ್ರಾಮ್​ಗೆ 75 ರೂನಷ್ಟು ಹೆಚ್ಚಿದೆ. ಕಳೆದ ಹತ್ತು ದಿನದಲ್ಲಿ ಇದರ ಬೆಲೆ ಸುಮಾರು 430 ರೂಗಳಷ್ಟು ಹೆಚ್ಚಿದಂತಾಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಇಂದು ಬಂಗಾರದ ದರ ಏರಿಕೆ ಆಗಿದೆ. ನಿನ್ನೆ ಏರಿದ್ದ ಬೆಳ್ಳಿ ಬೆಲೆ ಇವತ್ತು 5 ರೂ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ…

Read More

TV9 Kannada News Live: ಬೆಳಗಾವಿ ವಂಚನೆ ಪ್ರಕರಣದಲ್ಲಿ ನೂರಾರು ಕೋಟಿ ಹಣ ಪತ್ತೆ! ಇಲ್ಲಿದೆ ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | TV9 Kannada News Live: Belagavi 4500 Crore Scam, Fuel Price Hike and Lahore’s Historic Name Change

ಬೆಂಗಳೂರು, ಮೇ 19: ಬೆಳಗಾವಿಯ 4,500 ಕೋಟಿ ರೂ. ಮಹಾವಂಚನೆ ತನಿಖೆಯನ್ನು ಚುರುಕುಗೊಳಿಸಿರುವ ಸಿಐಡಿ, ನೂರಾರು ಕೋಟಿ ರೂ. ಪತ್ತೆ ಮಾಡಿದೆ. ಇತ್ತ ವಾರದಲ್ಲೇ ಎರಡನೇ ಬಾರಿ ಇಂಧನ (Petrol) ದರ ಏರಿಕೆಯಾಗಿದ್ದು, ಜನಸಾಮಾನ್ಯರು ಕಂಗಾಲಾಗಿದ್ದಾರೆ. ಇವೆಲ್ಲದರ ನಡುವೆ, ಪಾಕಿಸ್ತಾನದ ಲಾಹೋರ್‌ನಲ್ಲಿ ಐತಿಹಾಸಿಕ ಸ್ಥಳಗಳಿಗೆ ಹಳೆಯ ಹಿಂದೂ ಮತ್ತು ಸಿಖ್ ಹೆಸರುಗಳನ್ನು ಮರುಸ್ಥಾಪಿಸುವ ಮಹತ್ವದ ಬದಲಾವಣೆ ನಡೆದಿದೆ. ಮುಖ್ಯಾಂಶಗಳು ಬೆಳಗಾವಿ ವಂಚನೆ ಪ್ರಕರಣದಲ್ಲಿ ಆರೋಪಿಯ ಹದಿನೈದು ಬ್ಯಾಂಕ್ ಖಾತೆಗಳನ್ನು ಸಿಐಡಿ ಫ್ರೀಜ್ ಮಾಡಿದೆ. ವಾರದಲ್ಲಿ ಎರಡನೇ ಬಾರಿ…

Read More

Garuda Purana: ಗರುಡ ಪುರಾಣವನ್ನು ಮನೆಯಲ್ಲಿ ಇಡಬಾರದು ಎಂಬುದು ನಿಜವೇ? ಇದರ ಹಿಂದಿನ ಅಸಲಿ ರಹಸ್ಯ ಇಲ್ಲಿದೆ! – Kannada News | Garuda Purana at Home: Myth vs. Truth. Is it Inauspicious? Find Out the Real Benefits

ಸನಾತನ ಧರ್ಮದಲ್ಲಿ 18 ಮಹಾಪುರಾಣಗಳಿಗೆ ಅತ್ಯಂತ ಪವಿತ್ರವಾದ ಸ್ಥಾನವಿದೆ. ಅವುಗಳಲ್ಲಿ ಭಗವಾನ್ ವಿಷ್ಣು ಮತ್ತು ಆತನ ವಾಹನವಾದ ಗರುಡನ ನಡುವಿನ ಸಂವಾದವೇ ‘ಗರುಡ ಪುರಾಣ‘. ಆದರೆ, ಇಂದಿಗೂ ಅನೇಕ ಮನೆಗಳಲ್ಲಿ ಗರುಡ ಪುರಾಣವನ್ನು ಇಡಲು ಅಥವಾ ಓದಲು ಜನರು ಹಿಂಜರಿಯುತ್ತಾರೆ. ಮನೆಯಲ್ಲಿ ಗರುಡ ಪುರಾಣವನ್ನು ಇಟ್ಟರೆ ಅಪಶಕುನವಾಗುತ್ತದೆ, ಸಾವು ಸಂಭವಿಸುತ್ತದೆ ಅಥವಾ ನಕಾರಾತ್ಮಕ ಶಕ್ತಿಗಳು ಆವರಿಸುತ್ತವೆ ಎಂಬ ಭೀತಿ ಅನೇಕರಲ್ಲಿದೆ. ಆದರೆ ಧರ್ಮಶಾಸ್ತ್ರಗಳ ಪ್ರಕಾರ ಇದು ಸಂಪೂರ್ಣವಾಗಿ ಸುಳ್ಳು ಮತ್ತು ತಪ್ಪು ಕಲ್ಪನೆಯಾಗಿದೆ! ಹೌದು, ಗರುಡ ಪುರಾಣವನ್ನು…

Read More