Headlines

ಮತ್ತೆ ಗಣಿ ಲೂಟಿ ಸಂಕಷ್ಟಕ್ಕೆ ಸಿಲುಕಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ – Kannada News | Retired Justice Dulia Committee Submits Report on Karnataka Border Encroachment; MLA Janardhana Reddy in Trouble Again

ಬಳ್ಳಾರಿ, ಡಿಸೆಂಬರ್​ 28: ಅಕ್ರಮ ಗಣಿಗಾರಿಯ (Mining) ಭೂತ ಮತ್ತೆ ಗಣಿನಾಡು ಬಳ್ಳಾರಿಯಲ್ಲಿ ಸದ್ದು ಮಾಡುತ್ತಿದೆ. ಪಕ್ಕದ ರಾಜ್ಯ ಆಂಧ್ರದ ಗಣಿಗಾರಿಕೆ ಪರ್ಮಿಟ್ ಹೆಸರಲ್ಲಿ, ಕರ್ನಾಟಕದ ಭೂಮಿಯನ್ನೇ ಒತ್ತುವರಿ ಮಾಡಿಕೊಂಡಿರುವುದು ಇದೀಗ ಸಾಬೀತಾಗಿದೆ. ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಾಧೀಶರ ನೇತೃತ್ವದ ಸಮಿತಿ ನಡೆಸಿದ ಹೈಟೆಕ್ ಸರ್ವೇಯಲ್ಲಿ ಈ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಈ ಸ್ಪೋಟಕ ಮಾಹಿತಿಯಿಂದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ (Janardhana Reddy) ಮತ್ತೆ ಸಂಕಷ್ಟ ಎದುರಾಗಿದೆ. ಅಕ್ರಮ ಗಣಿಗಾರಿಯ ಭೂತ ಮತ್ತೆ ಗಣಿನಾಡು ಬಳ್ಳಾರಿಯಲ್ಲಿ ಸದ್ದು…

Read More

ಹಾಸ್ಯ ಪಾತ್ರ ಮಾಡಿಕೊಂಡಿದ್ದವನಿಗೆ ಗಂಭೀರ ಕ್ಯಾರೆಕ್ಟರ್ ಕೊಟ್ಟಿದ್ದಾರೆ; ಕಿರುತೆರೆಯಲ್ಲಿ ಎಸ್​ ನಾರಾಯಣ್ – Kannada News | S Narayan Acting in Krishna Rukku Serial he is doing serial Character

ಎಸ್​ ನಾರಾಯಣ್ ಅವರಿಗೆ ಕಿರುತೆರೆ ಹೊಸದಲ್ಲ. ಅವರು ಈ ಮೊದಲು ಧಾರಾವಾಹಿಗಳಲ್ಲಿ ನಟಿಸಿದ್ದರು. ಈಗ ಅವರು ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಯಲ್ಲಿ ಸೂರ್ಯ ಪ್ರಕಾಶ್ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಹಾಸ್ಯ ಪಾತ್ರಗಳ ಮೂಲಕ ಗಮನ ಸೆಳೆದ ನಾರಾಯಣ್ ಅವರು, ಈ ಬಾರಿ ಗಂಭೀರ ಪಾತ್ರ ಮಾಡುತ್ತಿದ್ದಾರೆ. ಪಾತ್ರದ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಎಲೆಕ್ಟ್ರಿಕ್ ಕಾರು ಬ್ಯಾಟರಿ ದೀರ್ಘ ಬಾಳಿಕೆ ಬರಬೇಕಾ? ಇಲ್ಲಿದೆ ಏಳು ಟಿಪ್ಸ್ – Kannada News | Top 7 Electric Car Care Tips for Longer Battery Life

ಆಧುನಿಕ ಎಲೆಕ್ಟ್ರಿಕ್ ವಾಹನ (EV) ನಿಮ್ಮ ದೈನಂದಿನ ಪ್ರಯಾಣ ವೆಚ್ಚ ಕಡಿಮೆ ಮಾಡುವುದಲ್ಲದೆ ಒಳ್ಳೆಯ ಡ್ರೈವಿಂಗ್ ಅನುಭವ ನೀಡುತ್ತದೆ. ನೀವು ಇವಿಯಿಂದ ಗರಿಷ್ಠ ಲಾಭ ಪಡೆಯಬೇಕೆಂದರೆ, ಅದರ ಬ್ಯಾಟರಿಯ ಪರಿಣಾಮಕಾರಿ ನಿರ್ವಹಣೆಯನ್ನು ಕಲಿಯಬೇಕು. ಹಾಗೂ ಒಟ್ಟಾರೆ ವಾಹನ ಚಾಲನೆ ವೆಚ್ಚದ ಮೇಲೆ ನಿಯಂತ್ರಣ ಸಾಧಿಸಬೇಕು. ನಿಮ್ಮ ಕಾರಿನ ಬಾಳಿಕೆ ಹೆಚ್ಚಿಸುವ ಮತ್ತು ನಿಮ್ಮ ಬ್ಯಾಂಕ್ ಬ್ಯಾಲನ್ಸ್ ಆರೋಗ್ಯಯುತವಾಗಿಸುವ ಕೆಲ ಟಿಕ್ಸ್ ಅನ್ನು ನೀವು ತಿಳಿದಿರುವುದು ಉತ್ತಮ. 1. ನಿಮ್ಮ ಚಾರ್ಜಿಂಗ್ ಸಮರ್ಪಕವಾಗಿರುವಂತೆ ನೋಡಿಕೊಳ್ಳಿ ಇವಿ ಬ್ಯಾಟರಿಯನ್ನು ಅತಿಯಾದ…

Read More

IPL 2026: CSK ದಾಂಡಿಗರ ಆರ್ಭಟಕ್ಕೆ RCB ದಾಖಲೆ ಧೂಳೀಪಟ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್‌ (IPL) ಇತಿಹಾಸದ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದಾದ ಚೆನ್ನೈ ಸೂಪರ್ ಕಿಂಗ್ಸ್ (CSK) ಇದೀಗ ತನ್ನ ಬದ್ಧ ವೈರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹೆಸರಿನಲ್ಲಿದ್ದ ಮಹತ್ತರ ದಾಖಲೆಯೊಂದನ್ನು ಅಳಿಸಿ ಹಾಕಿದೆ. ಏಪ್ರಿಲ್ 3, 2026 ರಂದು ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​​ಗಳಲ್ಲಿ 5 ವಿಕೆಟ್ ಕಳೆದುಕೊಂಡು 209 ರನ್​ ಕಲೆಹಾಕಿತ್ತು….

Read More

ಮದುವೆಯಾಗುವುದಾಗಿ ನಂಬಿಸಿ ಮೋಸ; ಮೊಹಮ್ಮದ್ ಶಮಿ ಸಹೋದರನ ಮೇಲೆ ಗಂಭೀರ ಆರೋಪ – Kannada News | Mohammed Kaif Fraud Allegations: Shami’s Brother Accused of Marriage Deceit and Betrayal

ಟೀಂ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಶಮಿ ( Mohammed Shami) ಅವರ ವೃತ್ತಿಜೀವನದ ಜೊತೆಗೆ ವೈಯಕ್ತಿಕ ಜೀವನವೂ ಹಳಿತಪ್ಪಿದೆ. ಶಮಿ ಟೀಂ ಇಂಡಿಯಾದಲ್ಲಿ ಕಾಣಿಸಿಕೊಂಡು ವರ್ಷಗಳೇ ಕಳೆದಿವೆ. ಇತ್ತ ಶಮಿ ಅವರ ವೈವಾಹಿಕ ಜೀವನವೂ ಮುರಿದುಬಿದ್ದಿದೆ. 2014 ರಲ್ಲಿ ಶಮಿ, ಹಸಿನ್ ಜಹಾನ್ ಅವರನ್ನು ವಿವಾಹವಾಗಿದ್ದರು. ಆದರೆ 2018 ರಲ್ಲಿ ಹಸಿನ್ ಜಹಾನ್, ಶಮಿ ಮತ್ತು ಅವರ ಕುಟುಂಬದ ವಿರುದ್ಧ ಕೌಟುಂಬಿಕ ಹಿಂಸೆ, ವರದಕ್ಷಿಣೆ ಕಿರುಕುಳ ಮತ್ತು ಮ್ಯಾಚ್ ಫಿಕ್ಸಿಂಗ್ ಸೇರಿದಂತೆ ಗಂಭೀರ ಆರೋಪಗಳನ್ನು ಮಾಡಿದ್ದರು….

Read More

IPL 2026: RCB ಜಸ್ಟ್ 3 ಪಂದ್ಯ ಗೆದ್ದರೆ ಸಾಕು!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಐಪಿಎಲ್ ಸೀಸನ್-19ರ ಮೊದಲಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡಿದೆ. ಈ ಪ್ರದರ್ಶನದೊಂದಿಗೆ ಆರ್​ಸಿಬಿ ಪಡೆ ಮೊದಲ ಏಳು ಪಂದ್ಯಗಳ ಮೂಲಕ 10 ಅಂಕಗಳನ್ನು ಪಡೆದುಕೊಂಡಿದೆ. ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಬಗ್ಗು ಬಡಿಯುವ ಮೂಲಕ ಈ ಬಾರಿಯ ಐಪಿಎಲ್ ಅಭಿಯಾನ ಆರಂಭಿಸಿದ್ದ ಆರ್​ಸಿಬಿ, ಆ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಹೀನಾಯವಾಗಿ ಸೋಲಿಸಿತ್ತು. ಆದರೆ ಮೂರನೇ ಮ್ಯಾಚ್​ನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ…

Read More

ರಾಮಾಯಣದ ಬಗ್ಗೆ ಪ್ರಕಾಶ್ ರಾಜ್ ಮಾತನಾಡಿದ ವಿಡಿಯೋ ವೈರಲ್; ತೀವ್ರ ಟೀಕೆ – Kannada News | Prakash Raj gets trolled for saying Ram a North Indian and Ravan a South Indian

ಬಹುಭಾಷಾ ನಟ ಪ್ರಕಾಶ್ ರಾಜ್ (Prakash Raj) ಅವರು ರಾಜಕೀಯದ ವಿಷಯಗಳ ಬಗ್ಗೆ ಆಗಾಗ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಾರೆ. ಬಿಜೆಪಿ ನಿಲುವುಗಳನ್ನು ಅವರು ಆಗಾಗ ವಿರೋಧಿಸುತ್ತಾರೆ. ಆ ಕಾರಣದಿಂದ ಅವರನ್ನು ವಿರೋಧಿಗಳು ಟ್ರೋಲ್ ಮಾಡುತ್ತಾರೆ. ಕೇರಳ ಸಾಹಿತ್ಯ ಉತ್ಸವದ ವೇದಿಕೆಯಲ್ಲಿ ಪ್ರಕಾಶ್ ರಾಜ್ ಅವರು ಮಾತನಾಡಿದ್ದ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ಅವರು ರಾಮಾಯಣದ (Ramayana) ಬಗ್ಗೆ ಮಾತನಾಡಿದ್ದಾರೆ. ಈಗಿನ ರಾಜಕೀಯ ಪರಿಸ್ಥಿತಿಯ ವಿಡಂಬನೆಗೆ ಅವರು ರಾಮಾಯಣವನ್ನು ಉದಾಹರಣೆಯಾಗಿ ತೆಗೆದುಕೊಂಡಿದ್ದಾರೆ. ಆದರೆ ಅವರು ಮಾತನಾಡಿದ್ದನ್ನು ಅನೇಕರು ಖಂಡಿಸುತ್ತಿದ್ದಾರೆ….

Read More

ವಿವಾದದ ಬಳಿಕ ಅರಾವಳಿ ಬೆಟ್ಟದ ಕುರಿತ ತನ್ನದೇ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ – Kannada News | Supreme Court Stays Its own Order On Aravalli Hills amid row

ನವದೆಹಲಿ, ಡಿಸೆಂಬರ್ 29: ಅರಾವಳಿ ಬೆಟ್ಟಗಳ ಏಕರೂಪದ ವ್ಯಾಖ್ಯಾನದ ಕುರಿತು ನವೆಂಬರ್ 20ರಂದು ನೀಡಿದ ತನ್ನದೇ ತೀರ್ಪು ಮತ್ತು ತಜ್ಞರ ಸಮಿತಿಯ ಶಿಫಾರಸುಗಳನ್ನು ಸುಪ್ರೀಂ ಕೋರ್ಟ್ (Supreme Court) ಇಂದು ತಡೆಹಿಡಿದಿದೆ. ತನ್ನದೇ ತೀರ್ಪಿಗೆ ಸುಪ್ರೀಂ ಕೋರ್ಟ್ ಇಂದು ತಡೆಯಾಜ್ಞೆ ನೀಡಿದೆ. ಅರಾವಳಿ ಬೆಟ್ಟಗಳು (Aravalli Hills) ಮತ್ತು ಶ್ರೇಣಿಗಳ ಏಕರೂಪದ ವ್ಯಾಖ್ಯಾನವನ್ನು ಒಪ್ಪಿಕೊಂಡು ದೆಹಲಿ, ಹರಿಯಾಣ, ರಾಜಸ್ಥಾನ ಮತ್ತು ಗುಜರಾತ್‌ಗಳಲ್ಲಿ ಹೊಸ ಗಣಿಗಾರಿಕೆ ಗುತ್ತಿಗೆ ನೀಡುವುದನ್ನು ನಿಷೇಧಿಸಿದ ಸುಪ್ರೀಂ ಕೋರ್ಟ್‌ನ ಹಿಂದಿನ ತೀರ್ಪು ಪ್ರಕಟವಾಗುತ್ತಿದ್ದಂತೆ ಅನಿಯಂತ್ರಿತ…

Read More

ನಟ ರಾಜವರ್ಧನ್ ಪ್ಯಾನ್ ಏಷ್ಯಾ ಸಿನಿಮಾ ಕನಸಿಗೆ ವರ್ಷಗಳಿಂದ ನಡೆದಿದೆ ತಯಾರಿ

ಹಿರಿಯ ನಟ ಡಿಂಗ್ರಿ ನಾಗರಾಜ್ ಅವರ ಪುತ್ರ ರಾಜವರ್ಧನ್ ಈವರೆಗೂ 4 ಸಿನಿಮಾಗಳಲ್ಲಿ ಹೀರೋ ಆಗಿ ನಟಿಸಿದ್ದಾರೆ. ಪ್ರತಿ ಸಿನಿಮಾದಲ್ಲಿ ಬೇರೆ ಬೇರೆ ರೀತಿಯ ಪ್ರಯತ್ನ ಮಾಡಿದ್ದರು. ಈಗ ಪ್ಯಾನ್ ಏಷ್ಯಾ ಪ್ರಯತ್ನಕ್ಕೆ ಕೈ ಹಾಕುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಅವರ ಹೊಸ ಸಿನಿಮಾಗೆ ಈಗಾಗಲೇ ಮುಹೂರ್ತ ನೇರವೇರಿದೆ. ಗಣಪತಿ ದೇವಸ್ಥಾನದಲ್ಲಿ ಸಿನಿಮಾದ ಮುಹೂರ್ತಕ್ಕೆ ಚಾಲನೆ ನೀಡುವ ಮೂಲಕ ಕೆಲಸಗಳನ್ನು ಆರಂಭಿಸಲಾಗಿದೆ. ಈ ಸಿನಿಮಾಗಾಗಿ ರಾಜವರ್ಧನ್ (Rajavardhan) ಅವರು ಇತ್ತೀಚಿನ ಕೆಲವು ವರ್ಷಗಳಿಂದ ತಯಾರಿ ಮಾಡಿಕೊಂಡಿದ್ದಾರೆ. ಕೆಜಿಎಫ್, ಕಾಂತಾರ, ಟಾಕ್ಸಿಕ್…

Read More

ಬಾತ್‌ರೂಮ್‌ನಿಂದ ಬರುವ ಕೆಟ್ಟ ವಾಸನೆಯನ್ನು ಹೋಗಲಾಡಿಸಲು ಈ ನೈಸರ್ಗಿಕ ಪರಿಹಾರಗಳನ್ನು ಟ್ರೈ ಮಾಡಿ

ಸ್ನಾನಗೃಹವು (bathroom) ಎಷ್ಟೇ ಸ್ವಚ್ಛವಾಗಿದ್ದರೂ,  ಪ್ರತಿನಿತ್ಯ ಸ್ವಚ್ಛಗೊಳಿಸಿದರೂ ಸಹ  ಕೆಲವೊಂದು ಬಾರಿ ಬಾತ್‌ರೂಮ್‌ನಿಂದ ದುರ್ವಾಸನೆ ಬರುತ್ತದೆ. ಈ ಕೆಟ್ಟ ವಾಸನೆ ಅನಾನುಕೂಲವನ್ನುಂಟುಮಾಡುವುದಲ್ಲದೆ, ಅತಿಥಿಗಳ ಮುಂದೆ ಮುಜುಗರವನ್ನುಂಟು ಮಾಡುತ್ತದೆ. ಹಾಗಾಗಿ ಈ ಸಮಸ್ಯೆಯನ್ನು ತೊಡೆದುಹಾಕಲು ಹೆಚ್ಚಿನವರು ಫಿನೈಲ್, ರೂಮ್ ಫ್ರೆಶ್ನರ್‌ಗಳು ಅಥವಾ ಪರಿಮಳಯುಕ್ತ ಕ್ಲೀನರ್‌ಗಳ ಮೊರೆ ಹೋಗ್ತಾರೆ. ಆದರೆ ಇವು ವಾಸನೆಯನ್ನು ತಾತ್ಕಾಲಿಕವಾಗಿ ಮಾತ್ರ ನಿವಾರಿಸುತ್ತವೆ. ಹೀಗಿರುವಾಗ ಈ ಸಮಸ್ಯೆಯಿಂದ ಶಾಶ್ವತ ಪರಿಹಾರವನ್ನು ಪಡೆಯಲು ಈ ಕೆಲವೊಂದಿಷ್ಟು ನೈಸರ್ಗಿಕ ಉತ್ಪನ್ನಗಳನ್ನು ಬಳಸಿ. ಬಾತ್‌ರೂಮ್‌ ದುರ್ವಾಸನೆ ಬರದಂತೆ ನೋಡಿಕೊಳ್ಳಲು ಈ…

Read More