Headlines

ನಾಳೆ ಸಾರಿಗೆ ಬಸ್ ಮಾತ್ರವಲ್ಲ, ಔಷಧಗಳು ಸಿಗೋದೂ ಡೌಟ್! ಕರ್ನಾಟಕದಲ್ಲೂ ಮೆಡಿಕಲ್ ಶಾಪ್ ಬಂದ್ – Kannada News | Nationwide Medical Shop Strike on May 20: Pharmacies in Karnataka to Shut Down Over Online Medicine Sales

ಬೆಂಗಳೂರು, ಮೇ 19: ರಾಜಧಾನಿ ಬೆಂಗಳೂರು (Bengaluru) ಸೇರಿದಂತೆ ರಾಜ್ಯಾದ್ಯಂತ ನಾಳೆ (ಮೇ 20) ಸಾರಿಗೆ ನೌಕರರ ಮುಷ್ಕರದಿಂದಾಗಿ ಬಸ್ ಸಂಚಾರ ಸ್ಥಗಿತಗೊಳ್ಳುವ ಆತಂಕ ಎದುರಾಗಿರುವ ಬೆನ್ನಲ್ಲೇ, ಜನಸಾಮಾನ್ಯರಿಗೆ ಮತ್ತೊಂದು ದೊಡ್ಡ ಆಘಾತ ಕಾದಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ ದೇಶವ್ಯಾಪಿ ಖಾಸಗಿ ಔಷಧ ಮಳಿಗೆಗಳ (Medical Shop Bandh) ಬಂದ್‌ಗೆ ಕರೆ ನೀಡಲಾಗಿದ್ದು, ಕರ್ನಾಟಕದಲ್ಲೂ ಇದಕ್ಕೆ ಭಾರಿ ಬೆಂಬಲ ವ್ಯಕ್ತವಾಗಿದೆ. ಇದರಿಂದಾಗಿ ನಾಳೆ ಬಸ್ ಸೌಲಭ್ಯ ಮಾತ್ರವಲ್ಲದೆ, ತುರ್ತು ಸಂದರ್ಭಗಳಲ್ಲಿ ಔಷಧಗಳು ಸಿಗುವುದೂ ಸಹ…

Read More

ನಟ ಸಲ್ಮಾನ್ ಖಾನ್ ಮನೆಯಲ್ಲಿ ಹಾವು ಪತ್ತೆ: ಸುರಕ್ಷಿತವಾಗಿ ಹಿಡಿದ ಸಿಬ್ಬಂದಿ – Kannada News | Snake rescued at Salman Khan Mumbai home Galaxy Apartment Photo Goes Viral

ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರ ಮುಂಬೈನ ಪ್ರಸಿದ್ಧ ಗ್ಯಾಲಕ್ಸಿ ಅಪಾರ್ಟ್‌ಮೆಂಟ್ (Galaxy Apartment) ಆವರಣದಲ್ಲಿ ಸೋಮವಾರ (ಮೇ 18) ಹಾವೊಂದು ಪತ್ತೆಯಾಗಿದ್ದು, ಅದನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ. ಅಪಾರ್ಟ್‌ಮೆಂಟ್‌ನ ನೆಲ ಅಂತಸ್ತಿನಲ್ಲಿ ಹಾವು (Snake) ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಮತ್ತು ಭದ್ರತಾ ಸಿಬ್ಬಂದಿಯು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಹಾವು ಹಿಡಿಯುವ ತಜ್ಞರು ಅತ್ಯಂತ ಜಾಣ್ಮೆಯಿಂದ ಹಾವನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೊದಲು ಸಲ್ಮಾನ್ ಖಾನ್ (Salman Khan) ಅವರಿಗೆ ಹಾವು ಕಚ್ಚಿದ್ದ ಘಟನೆಯನ್ನು ಫ್ಯಾನ್ಸ್…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಪ್ರಭಾವಿಗಳ ಜೊತೆ ಹೋರಾಟ ಮಾಡಬೇಕಾದೀತು – Kannada News | Horoscope May 19 Tuesday 2026; Dina Rashi Bhavishya Today, Checkout the details here

ಮೇಷ ರಾಶಿ: ನೀವು ಅಪಾರ ಆತ್ಮವಿಶ್ವಾಸವನ್ನು ಪಡೆದಿದ್ದರೂ ಸರಿಯಾದ ಸಹಕಾರ ಸಿಗದೇ ಕಾರ್ಯವು ಅಪೂರ್ಣವಾಗುವುದು. ಮನೆಯಲ್ಲಿ ನಿಮ್ಮ ಶಕ್ತಿಯು ಸಮಸ್ಯೆಗಳನ್ನು ನಿವಾರಿಸುತ್ತದೆ. ಯಾರ ಮೇಲೋ ಅನುಮಾನಪಡುವುದಕ್ಕಿಂತ ಸರಿಯಾದ ಮಾಹಿತಿಯನ್ನು ಪಡೆದು ಮುಂದಡಿ ಇಡಿ. ಬಂಧುಗಳ ಆರೋಗ್ಯದ ಆರೈಕೆಯನ್ನು ನೀವು ಮಾಡಬೇಕಾದೀತು. ನಿಕಟವರ್ತಿಗಳ ಮಾತನ್ನು ನಗಣ್ಯ ಮಾಡುವಿರಿ. ಅವಾಚ್ಯ ಮಾತುಗಳಿಂದ ನಿಮ್ಮನ್ನು ಯಾರಾದರೂ ನಿಂದಿಸಬಹುದು.‌ ವೃಷಭ ರಾಶಿ: ಯಾರಿಗೂ ಗೊತ್ತಾಗದಂತೆ ದಾನ ಮಾಡುವಿರಿ. ಇದು ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಬಹುದು. ಹಣಕಾಸಿನಲ್ಲಿ ಹೆಚ್ಚು ಎಚ್ಚರಿಕೆ ವಹಿಸಿ. ಸಂಬಂಧಿಕರಿಗೆ…

Read More

ಟಾಲಿವುಡ್​​​ನಲ್ಲಿ ಮತ್ತೊಂದು ಸಮಂತಾ ಆಗ್ತಾರಾ ಜಾನ್ವಿ ಕಪೂರ್ ? – Kannada News | Janhvi Kapoor’s Peddi Role: A Career Defining Moment After Ram Charan’s Trailer

ಟಾಲಿವುಡ್ ನಟ ರಾಮ್ ಚರಣ್ (Ram Charan) ನಟನೆಯ, ಬುಚ್ಚಿ ಬಾಬು ನಿರ್ದೇಶನದ ಬಹುನಿರೀಕ್ಷಿತ ‘ಪೆದ್ದಿ’ ಚಿತ್ರದ ಟ್ರೇಲರ್ ರಿಲೀಸ್ ಆಗಿ, ಭಾರಿ ಸದ್ದು ಮಾಡುತ್ತಿದೆ. ಗ್ರಾಮೀಣ ಹಿನ್ನೆಲೆಯಲ್ಲಿ ಸಾಗೋ ಈ ಚಿತ್ರ ಕ್ರೀಡಾ ಕಥೆಯನ್ನು ಹೊಂದಿದೆ. ‘ಪೆದ್ದಿ’ ಟ್ರೈಲರ್ ನೋಡಿದ ಸಿನಿಪ್ರಿಯರು, ಚಿತ್ರದ ನಾಯಕಿ ಜಾನ್ವಿ ಕಪೂರ್ ಅವರ ಪಾತ್ರವನ್ನು ‘ರಂಗಸ್ಥಲಂ’ ಚಿತ್ರದ ಸಮಂತಾ ಪಾತ್ರಕ್ಕೆ ಹೋಲಿಸಿ ಚರ್ಚೆ ಆರಂಭಿಸಿದ್ದಾರೆ. 2018ರಲ್ಲಿ ಬಿಡುಗಡೆಯಾಗಿದ್ದ ‘ರಂಗಸ್ಥಲಂ’ ಚಿತ್ರದಲ್ಲಿ ಸಮಂತಾ ನಟಿಸಿದ್ದ ರಾಮಲಕ್ಷ್ಮಿ ಹೆಸರಿನ ಹಳ್ಳಿ ಹುಡುಗಿಯ ಪಾತ್ರ…

Read More

ಗೃಹಲಕ್ಷ್ಮೀ ಹಣದಲ್ಲಿ ರೊಟ್ಟಿ ಕೇಂದ್ರ ತೆರೆದ ನಾರಿಯರು!

ಕೊಪ್ಪಳ, ಮೇ 19: ಜಿಲ್ಲೆಯ ಕುಷ್ಟಗಿಯ ತೆಗ್ಗಿಣ ಓಣಿಯ ಮೂವರು ಮಹಿಳೆಯರು ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಬಳಸಿಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವ ಮೂಲಕ ಮಾದರಿಯಾಗಿದ್ದಾರೆ. ಒಂದೇ ಕುಟುಂಬದ ಈ ಮೂವರು ಮಹಿಳೆಯರು, ಗೃಹಲಕ್ಷ್ಮಿ ಯೋಜನೆಯಡಿ ಬಂದ ಹಣವನ್ನು ಸಂಗ್ರಹಿಸಿ, ಅದನ್ನು ತಮ್ಮ ರೊಟ್ಟಿ ಕೇಂದ್ರದ ಸ್ಥಾಪನೆಗೆ ಹೂಡಿಕೆ ಮಾಡಿದ್ದಾರೆ. ಮೋಹಿನಿ ಮತ್ತು ಇನ್ನಿಬ್ಬರು ಸಹೋದರಿಯರು ಸೇರಿ ಗೃಹಲಕ್ಷ್ಮಿ ರೊಟ್ಟಿ ಕೇಂದ್ರವನ್ನು ಆರಂಭಿಸಿದ್ದು, ಇದು ಮಹಿಳೆಯರಿಗೆ ಜೀವನಪೂರ್ತಿ ದುಡಿದು ತಿನ್ನಲು ಒಂದು ದಾರಿಯಾಗಿದೆ ಎಂದು ಸಂತೋಷ…

Read More

ಇತಿಹಾಸಕ್ಕೆ ಮರುಜೀವ ನೀಡಿದ ಪಾಕ್: ವಿಭಜನೆ ಪೂರ್ವದ ಹಿಂದೂ-ಸಿಖ್ ಹೆಸರುಗಳು ಲಾಹೋರ್ ಬೀದಿಗಳಿಗೆ ವಾಪಸ್, ಇಸ್ಲಾಂಪುರ ಈಗ ಕೃಷ್ಣ ನಗರ – Kannada News | Lahore Revives Several Pre Partition Street Names in Heritage Move

ಲಾಹೋರ್, ಮೇ 19: ಭಾರತ ಮತ್ತು ಪಾಕಿಸ್ತಾನ(Pakistan) ವಿಭಜನೆಯಾಗಿ 79 ವರ್ಷಗಳ ನಂತರ, ಪಾಕಿಸ್ತಾನ ಸರ್ಕಾರವು ಲಾಹೋರ್​ನ ಇತಿಹಾಸವನ್ನು ಪುನಃ ಬರೆಯುವ ಮಹತ್ವದ ಸಾಹಸಕ್ಕೆ ಕೈಹಾಕಿದೆ. ದಶಕಗಳ ಹಿಂದೆ ಇಸ್ಲಾಮೀಕರಣದ ಭಾಗವಾಗಿ ಬದಲಾಗಿದ್ದ ರಸ್ತೆಗಳು, ಚೌಕಗಳು ಮತ್ತು ಐತಿಹಾಸಿಕ ಸ್ಥಳಗಳ ಹೆಸರುಗಳನ್ನು ತೆಗೆದುಹಾಕಿ, ಅವುಗಳ ಮೂಲ ಹಿಂದೂ, ಸಿಖ್ ಮತ್ತು ಬ್ರಿಟಿಷ್ ಯುಗದ ಹೆಸರುಗಳ ಸೈನ್ ಬೋರ್ಡ್​ ಮರುಸ್ಥಾಪಿಸುತ್ತಿದೆ. ಕೇವಲ ಎರಡು ತಿಂಗಳ ಅವಧಿಯಲ್ಲಿ ಲಾಹೋರ್‌ನ ಪ್ರಮುಖ ಒಂಬತ್ತು ಸ್ಥಳಗಳು ತಮ್ಮ ಮೂಲ ಗುರುತನ್ನು ಮರಳಿ ಪಡೆದಿವೆ….

Read More

ಮಾಡಿದ್ದುಣ್ಣೋ ಮಹಾರಾಯ, ಬೆಕ್ಕಿಗೆ ಒದ್ದ ಮಹಿಳೆಗೆ ಏನಾಯ್ತು ನೋಡಿ

ಭದ್ರತೆ ದೃಷ್ಟಿಯಿಂದ ಬಹುತೇಕ ಎಲ್ಲಾ ಅಪಾರ್ಟ್​ಮೆಂಟ್​ಗಳಲ್ಲಿ ಈಗ ಸಿಸಿಟಿವಿ ಇರುವುದು ಸಾಮಾನ್ಯ, ಈ ಕ್ಯಾಮರಾಗಳ ಕಣ್ಣಲ್ಲಿ ಕೆಲವೊಂದು ಹಾಸ್ಯಮಯ ಸನ್ನಿವೇಶಗಳು ಕೂಡ ಸೆರೆಯಾಗುತ್ತವೆ. ವೈರಲ್ ಆಗಿರುವ ವಿಡಿಯೋದಲ್ಲಿ ಮಹಿಳೆಯೊಬ್ಬರು ಕಟ್ಟಡದ ಮೆಟ್ಟಿಲು ಹತ್ತುವಾಗ ಅಲ್ಲೇ ಮಲಗಿದ್ದ ಬೆಕ್ಕಿಗೆ ಒದೆಯುತ್ತಾರೆ. ಇನ್ನೇನು ಮೆಟ್ಟಿಲು ಹತ್ತಲು ಶುರು ಮಾಡುವಾಗ ಎಡವಿ ಬೀಳುತ್ತಾರೆ. ನಾವು ಬೇರೆಯವರಿಗೆ ಏನು ಮಾಡುತ್ತೀವೋ ವಿಧಿಯೂ ನಮಗೆ ಅದನ್ನೇ ಮಾಡುತ್ತದೆ ಎಂಬುದಕ್ಕೆ ಇದು ಸಾಕ್ಷಿ. ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

Horoscope Today: ಇಂದು ಈ ರಾಶಿಯವರ ವಿವಾಹ ವಿಷಯದಲ್ಲಿ ಮನ್ನಣೆ!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 19, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ಶುಭ ದಿನವು ಪರಾಭವನಾ ಸಂವತ್ಸರ, ಉತ್ತರಾಯಣ, ಅಧಿಕ ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ತದಿಗೆ ತಿಥಿ, ಮೃಗಶಿರಾ ನಕ್ಷತ್ರ, ಧೃತಿ ಯೋಗ ಮತ್ತು ತೈತುಲ ಕರಣದಿಂದ ಕೂಡಿದೆ. ರವಿ ಮತ್ತು ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುತ್ತಿದ್ದು, ಇದು ಗ್ರಹಗತಿಗಳ ಮೇಲೆ ಪ್ರಮುಖ ಪರಿಣಾಮ ಬೀರಲಿದೆ. ರಾಹುಕಾಲವು…

Read More

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು, ಮೇ 19: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪತ್ನಿ ಸಮೇತ ಮಂಗಳವಾರ ತಿರುಪತಿ ತಿಮ್ಮಪ್ಪನ ದರ್ಶನ ಪಡೆದರು. ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು 3 ವರ್ಷಗಳಾದ ದಿನವೇ ಡಿಸಿಎಂ ದೇವರ ದರ್ಶನ ಪಡೆದರು. ಡಿಕೆಶಿ ಆಪ್ತ, ಕುಣಿಗಲ್ ಶಾಸಕ ರಂಗನಾಥ್ ಕೂಡ ಜತೆಗಿದ್ದರು. ಏತನ್ಮಧ್ಯೆ, ತುಮಕೂರಿನಲ್ಲಿ ಇಂದು ಇಂದು ರಾಜ್ಯ ಸರ್ಕಾರದ ಸಾಧನಾ ಸಮಾವೇಶ ನಡೆಯುತ್ತಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

Tulasi Puja: ಮನೆಯಲ್ಲಿ ತುಳಸಿ ಪೂಜೆ ಮಾಡಿದ್ರೂ ನೆಮ್ಮದಿ ಇಲ್ವಾ? ಹಾಗಾದ್ರೆ ನೀವು ತಿಳಿಯದೇ ಮಾಡ್ತಿರೋ ಈ ತಪ್ಪುಗಳೇ ಕಾರಣ! – Kannada News | Tulasi Puja Mistakes: Avoid These for Home Peace and Prosperity!

ಸನಾತನ ಧರ್ಮದಲ್ಲಿ ತುಳಸಿ ಗಿಡಕ್ಕೆ ಅತ್ಯಂತ ಪವಿತ್ರ ಹಾಗೂ ದೈವಿಕ ಸ್ಥಾನವಿದೆ. ಪ್ರತಿ ಮನೆಯ ಅಂಗಳದಲ್ಲಿರುವ ತುಳಸಿಗೆ, ಬೆಳಿಗ್ಗೆ ಮತ್ತು ಸಂಜೆ ದೀಪ ಹಚ್ಚಿ ಪೂಜಿಸುವುದು ತಲೆಮಾರುಗಳಿಂದ ನಡೆದುಕೊಂಡು ಬಂದಿರುವ ಶ್ರೇಷ್ಠ ಸಂಪ್ರದಾಯವಾಗಿದೆ. ತುಳಸಿ ಇರುವ ಮನೆಯಲ್ಲಿ ಸಾಕ್ಷಾತ್ ಮಹಾಲಕ್ಷ್ಮಿ ದೇವಿ ನೆಲೆಸುತ್ತಾಳೆ ಮತ್ತು ಆ ಮನೆ ಯಾವಾಗಲೂ ಸುಖ-ಸಂಪತ್ತಿನಿಂದ ತುಂಬಿರುತ್ತದೆ ಎಂಬುದು ಹಿರಿಯರ ನಂಬಿಕೆ. ಆದಾಗ್ಯೂ, ಕೆಲವು ಮನೆಗಳಲ್ಲಿ ತುಳಸಿ ಗಿಡವನ್ನು ಎಷ್ಟೇ ಭಕ್ತಿಯಿಂದ ಪೂಜಿಸಿದರೂ, ಎಷ್ಟೇ ಸುಂದರವಾಗಿ ಬೆಳೆಸಿದರೂ ಶಾಂತಿ ಇರುವುದಿಲ್ಲ. ನಿರಂತರ ಜಗಳಗಳು,…

Read More