Headlines

ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ – Kannada News | This is why Darshan did not act in Bheema Theeradalli movie

ನಿರ್ಮಾಪಕ ಅಣಜಿ ನಾಗರಾಜ್, ನಿರ್ದೇಶಕ ಓಂ ಪ್ರಕಾಶ್ ರಾವ್ ಅವರು ಒಟ್ಟಾಗಿ 2012ರಲ್ಲಿ ‘ಭೀಮ ತೀರದಲ್ಲಿ’ (Bheema Theeradalli) ಸಿನಿಮಾ ಮಾಡಿದ್ದರು. ಅವರ ಜೊತೆ ದರ್ಶನ್ ಆಪ್ತವಾಗಿದ್ದರೂ ಕೂಡ ಆ ಸಿನಿಮಾದಲ್ಲಿ ನಾಯಕನಾಗಿ ನಟಿಸಿದ್ದು ದುನಿಯಾ ವಿಜಯ್. ಹಾಗಾದ್ರೆ, ದರ್ಶನ್ (Darshan) ಜೊತೆ ಈ ಸಿನಿಮಾವನ್ನು ಯಾಕೆ ಮಾಡಲಿಲ್ಲ ಎಂಬ ಪ್ರಶ್ನೆಗೆ ಓಂ ಪ್ರಕಾಶ್ ರಾವ್ ಮತ್ತು ಅಣಜಿ ನಾಗರಾಜ್ ಅವರು ಉತ್ತರಿಸಿದ್ದಾರೆ. ‘ಈ ಕತೆಯನ್ನು ತಂದಿದ್ದೇ ದುನಿಯಾ ವಿಜಯ್. ಪಾತ್ರಕ್ಕಾಗಿ ವಿಜಯ್ ಅವರು ಅದಾಗಲೇ ಡ್ರೆಸ್…

Read More

Medical Career Without NEET: ನೀಟ್ ಇಲ್ಲದೆಯೂ ವೈದ್ಯಕೀಯ ಲೋಕಕ್ಕೆ ಎಂಟ್ರಿ; 12ನೇ ತರಗತಿ ಅಂಕಗಳ ಆಧಾರದ ಮೇಲೆ ಸಿಗಲಿದೆ ಅಡ್ಮಿಷನ್! – Kannada News | Medical Career Without NEET: Top 13 Allied Health Courses via 12th Marks

NEET ಇಲ್ಲದೆಯೂ ವೈದ್ಯಕೀಯ ಲೋಕಕ್ಕೆ ಎಂಟ್ರಿ ನವದೆಹಲಿ: ಜೂನ್ 21 ರಂದು ದೇಶಾದ್ಯಂತ ನೀಟ್ ಯುಜಿ (NEET UG 2026) ಮರುಪರೀಕ್ಷೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಈ ವರ್ಷ 22 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಆದರೆ, ದೇಶದಲ್ಲಿ ಲಭ್ಯವಿರುವ ಎಂಬಿಬಿಎಸ್ (MBBS) ಸೀಟುಗಳ ಸಂಖ್ಯೆ ಕೇವಲ 1.5 ಲಕ್ಷಕ್ಕಿಂತ ಕಡಿಮೆ ಇದೆ. ಇಂತಹ ಕಠಿಣ ಪೈಪೋಟಿಯ ನಡುವೆ, ಲಕ್ಷಾಂತರ ವಿದ್ಯಾರ್ಥಿಗಳು ಉತ್ತಮ ಸ್ಕೋರ್ ಗಳಿಸಿದರೂ ಎಂಬಿಬಿಎಸ್ ಸೀಟು ಪಡೆಯಲು ಸಾಧ್ಯವಾಗುತ್ತಿಲ್ಲ. ಆದರೆ, ವೈದ್ಯಕೀಯ ಕ್ಷೇತ್ರದಲ್ಲಿ ವೃತ್ತಿಜೀವನ…

Read More

ಬೆಂಗಳೂರಿಗರ ನಿದ್ದೆ ಕಸಿಯುತ್ತಿದೆ ಈ ತಾಪಮಾನ! ಹೇಗೆ ಗೊತ್ತಾ? – Kannada News | Climate Change Stealing Bangaloreans Sleep as city Hits Highest Footprint in New Study

ಬೆಂಗಳೂರು, ಜುಲೈ 18: ನಗರದ ಜನರಿಗೆ ಟ್ರಾಫಿಕ್ ಕಿರಿಕಿರಿ, ವಾಯು ಮಾಲಿನ್ಯ ಸೇರಿದಂತೆ ಹಲವು ಸಮಸ್ಯೆಗಳು ದಿನಚರಿಯ ಭಾಗವಾಗಿಹೋಗಿವೆ. ಇದರ ನಡುವೆ ಹೊಸ ತಲೆನೋವೊಂದು ಉಲ್ಬಣಿಸಿದ್ದು, ಬೆಂಗಳೂರು ಜನರ ನಿದ್ದೆಗೆ ಕನ್ನ ಹಾಕುತ್ತಿದೆ. ಮುಂಗಾರಿನ ಮುನಿಸಿಂದ ಬೆಂಗಳೂರಿಗರು ತತ್ತರಿಸುತ್ತಿರುವಾಗಲೇ ತಾಪಮಾನ ಏರಿಕೆಯಿಂದಾಗಿ ನಗರದ ಜನರು ನಿದ್ದೆ ಕಳೆದುಕೊಳ್ಳುತ್ತಿದ್ದಾರೆ. ಹೌದು, ಅಮೆರಿಕ ಮೂಲದ ‘ಕ್ಲೈಮೇಟ್ ಸೆಂಟ್ರಲ್’ ಸಂಸ್ಥೆ ನಡೆಸಿರುವ ಜಾಗತಿಕ ಮಟ್ಟದ ಸಂಶೋಧನಾ ವರದಿಯೊಂದರಲ್ಲಿ ಈ ಆತಂಕಕಾರಿ ವಿಷಯ ಬಹಿರಂಗವಾಗಿದೆ. ನಗರದ ಜನರು ವರ್ಷಕ್ಕೆ ಎಷ್ಟು ತಾಸು ನಿದ್ದೆ…

Read More

ಅಗತ್ಯ ಇದ್ದರೆ ಮಾತ್ರ ಎಲ್​ಪಿಜಿ ಸಿಲಿಂಡರ್ ಬುಕ್ ಮಾಡಿ: ಇಂಡಿಯನ್ ಆಯಿಲ್ ಮನವಿ

ನವದೆಹಲಿ, ಮಾರ್ಚ್ 17: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದ ಎಲ್​ಪಿಜಿ ಸರಬರಾಜು (LPG) ಕ್ಷೀಣಿಸಿದೆ. ಬಹಳ ಜನರು ಎಲ್​ಪಿಜಿ ಸಿಲಿಂಡರ್ ಬುಕ್ ಮಾಡಲು ಆಗುತ್ತಿಲ್ಲ ಎಂದು ದೂರುತ್ತಿದ್ದಾರೆ. ಸಿಲಿಂಡರ್ ದರವೂ ಹೆಚ್ಚಿದೆ. ಬುಕಿಂಗ್ ಆದರೂ ಡೆಲಿವರಿ ವಿಳಂಬವಾಗಿ ಆಗುತ್ತಿದೆ. ಇದರಿಂದ ಜನರು ಭವಿಷ್ಯದಲ್ಲಿ ಎಲ್​ಪಿಜಿಗೆ ಮತ್ತಷ್ಟು ತತ್ವಾರ ಬರುವ ನಿರೀಕ್ಷೆಯಲ್ಲಿ ಅನಗತ್ಯವಾಗಿದ್ದರೂ ಎಲ್​ಪಿಜಿ ಬುಕಿಂಗ್ ಮಾಡಲು ಮುಗಿಬೀಳುತ್ತಿದ್ದಾರೆ. ಇದೇ ವೇಳೆ ಇಂಡಿಯನ್ ಆಯಿಲ್ ಸಂಸ್ಥೆ ಅಡ್ವೈಸರಿ ಹೊರಡಿಸಿದ್ದು, ಜನರು ಅಗತ್ಯ ಇಲ್ಲದಿದ್ದರೂ ಎಲ್​ಪಿಜಿ ಬುಕಿಂಗ್ ಮಾಡದಿರಲು ವಿನಂತಿಸಿದೆ. ‘ದೇಶಾದ್ಯಂತ…

Read More

ಆಲಮಟ್ಟಿ ಡ್ಯಾಂ ಭರ್ತಿಗೆ ಕೇವಲ 1.02 ಮೀಟರ್ ಬಾಕಿ: 14 ಕ್ರಸ್ಟ್ ಗೇಟ್‌ಗಳು ಓಪನ್​​ – Kannada News | Almatti Dam Just 1.02 Metres Away from Full Capacity; 14 Crest Gates Opened

ವಿಜಯಪುರ, ಜುಲೈ 24: ಉತ್ತರ ಕರ್ನಾಟಕದ ಜೀವನದಿ ಕೃಷ್ಣೆಗೆ ಮತ್ತೆ ಜೀವಕಳೆ ಬಂದಿದ್ದು, ಆಲಮಟ್ಟಿ ಡ್ಯಾಂ ಭರ್ತಿಗೆ ಕೇವಲ 1.02 ಮೀಟರ್ ಬಾಕಿ ಉಳಿದಿದೆ. ಡ್ಯಾಂನಲ್ಲಿ 518.58 ಮೀಟರ್ ನೀರು ಸಂಗ್ರಹವಾಗಿದ್ದು, 73,162 ಕ್ಯೂಸೆಕ್ ಒಳಹರಿವಿದೆ. ಈ ವರ್ಷದ ಮೊದಲ ಬಾರಿಗೆ ಆಲಮಟ್ಟಿ ಕ್ರಸ್ಟ್ ಗೇಟ್‌ಗಳನ್ನು ಓಪನ್ ಮಾಡಲಾಗಿದ್ದು, 26 ಗೇಟ್‌ಗಳಲ್ಲಿ 14 ಕ್ರಸ್ಟ್ ಗೇಟ್‌ಗಳನ್ನು ತೆರೆಯಲಾಗಿದೆ. ಮಹಾರಾಷ್ಟ್ರ ಹಾಗೂ ಕೃಷ್ಣಾ ಕಣಿವೆಯಲ್ಲಿ ಉತ್ತಮ ಮಳೆ ಪರಿಣಾಮ ನದಿಪಾತ್ರದ ಜನರಿಗೆ ಜಿಲ್ಲಾಡಳಿತದಿಂದ ನದಿಗೆ ಇಳಿಯದಂತೆ, ಜಾನುವಾರುಗಳನ್ನು ಬಿಡದಂತೆ…

Read More

SIR ಕರ್ತವ್ಯದ ವೇಳೆ ಮತ್ತೊಂದು ದುರಂತ: ಬಿಎಲ್‌ಒ ಶಿಕ್ಷಕಿ ಹೃದಯಾಘಾತದಿಂದ ಸಾವು! – Kannada News | Bengaluru: BLO Teacher Dies of Cardiac Arrest Amid SIR Duty Pressure

ಬೆಂಗಳೂರು, ಜುಲೈ 24: ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನಿರತರಾಗಿದ್ದ ಬಿಎಲ್‌ಒ (BLO) ಕರ್ತವ್ಯದಲ್ಲಿದ್ದ ಮತ್ತೊಬ್ಬರು ಶಿಕ್ಷಕಿಯೊಬ್ಬರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಕುರುಬರಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿಯಾಗಿದ್ದ ಶಮಂತಾಕುಮಾರಿ (44) ಮೃತಪಟ್ಟವರಾಗಿದ್ದಾರೆ. ಇತ್ತೀಚೆಗಷ್ಟೇ ಇವರನ್ನು SIR ಪ್ರಕ್ರಿಯೆಯ ಬಿಎಲ್‌ಒ ಡ್ಯೂಟಿಗೆ ನಿಯೋಜಿಸಲಾಗಿತ್ತು. ಈ ಹಿಂದೆ ತುಮಕೂರು ಮೂಲದ ಶಿಕ್ಷಕಿ ಭುವನಾ ಪರಿಷ್ಕರಣೆಗೆ ತೆರಳುತ್ತಿದ್ದ ವೇಳೆ ಅಪಘಾತದಿಂದ ಮೃತಪಟ್ಟಿದ್ದರು. ಮೇಲಾಧಿಕಾರಿಗಳ ಒತ್ತಡವೇ ಕಾರಣವೆಂದು ಕುಟುಂಬಸ್ಥರ ಆರೋಪ SIR ಪ್ರಕ್ರಿಯೆಯನ್ನು ಆದಷ್ಟು ಬೇಗ ಮುಗಿಸುವಂತೆ ಮೇಲಾಧಿಕಾರಿಗಳು ತೀವ್ರ ಒತ್ತಡ…

Read More

ವಿಜಯನಗರ ತ್ರಿವಳಿ ಕೊಲೆಗೆ ಟ್ವಿಸ್ಟ್​​: ಮೂವರನ್ನ ಮನೆಯಲ್ಲೇ ಹೂತುಹಾಕಿದ್ದ, ಲವ್​​ ಮ್ಯಾಟರ್​ ಹತ್ಯೆಗೆ ಕಾರಣವಾಯ್ತಾ? – Kannada News | Vijayanagara Triple Murder Case: Three Bodies Buried Inside House; Was a Love Affair the Motive

ಬಾಡಿಗೆ ಮನೆ, ಆರೋಪಿ ಅಕ್ಷಯ್Image Credit source: tv9 kannada ವಿಜಯನಗರ, ಜನವರಿ 30: ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಘೋರವೇ ನಡೆದು ಹೋಗಿದೆ. ವ್ಯಕ್ತಿಯೊಬ್ಬ ತನ್ನ ತಂದೆ, ತಾಯಿ ಹಾಗೂ ಸಹೋದರಿಯನ್ನೇ ಕೊಂದು ಹಾಕಿದ್ದಾನೆ. ಅಕ್ಷಯ್ ಎಂಬಾತ ತನ್ನ ತಂದೆ ಭೀಮರಾಜ್, ತಾಯಿ ಜಯಲಕ್ಷ್ಮೀ ಹಾಗೂ ಸಹೋದರಿ ಅಮೃತಾ ಅವರನ್ನ ಜನವರಿ 27 ರಂದೇ ಕೊಲೆ (murder) ಮಾಡಿದ್ದಾನೆ. ಮೂವರ ಶವಗಳನ್ನ ಬಾಡಿಗೆ ಮನೆಯಲ್ಲಿ ಸಮಾಧಿ ಮಾಡಿದ್ದಾನೆ. ವಿಜಯನಗರ ಎಸ್​ಪಿ ಜಾಹ್ನವಿ, ಕೂಡ್ಲಿಗಿ DySP ಮಲ್ಲೇಶ್ ಸ್ಥಳಕ್ಕೆ…

Read More

‘ಧುರಂದರ್ 2’ ಚಿತ್ರದಲ್ಲಿ ಅಕ್ಷಯ್ ಖನ್ನಾ ಇರೋದು ಖಚಿತ; ಸಿಕ್ತು ಪಕ್ಕಾ ಸಾಕ್ಷಿ – Kannada News | Akshaye Khanna returns in Dhurandhar 2 Team confirms by tagging

2025ರಲ್ಲಿ ಭಾರಿ ಯಶಸ್ಸು ಕಂಡ ಸಿನಿಮಾ ಎಂದರೆ ಅದು ‘ಧುರಂಧರ್’. ಈ ಸಿನಿಮಾದಲ್ಲಿ ಹೀರೋ ರಣವೀರ್ ಸಿಂಗ್. ಆದರೆ ಹೆಚ್ಚು ಹೈಲೈಟ್ ಆಗಿದ್ದು ಖಳನಟ ಅಕ್ಷಯ್ ಖನ್ನಾ. ಪ್ರೇಕ್ಷಕರು ಅಕ್ಷಯ್ ಖನ್ನಾ (Akshaye Khanna) ನಟನೆಯನ್ನು ಸಖತ್ ಇಷ್ಟಪಟ್ಟರು. ಈ ಚಿತ್ರದಿಂದಾಗಿ ಅಕ್ಷಯ್ ಖನ್ನಾ ಅವರ ಖ್ಯಾತಿ ಹೆಚ್ಚಾಯಿತು. ಈಗ ‘ಧುರಂದರ್ 2’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಆದರೆ ಈ ಸಿನಿಮಾದಲ್ಲಿ ಅಕ್ಷಯ್ ಖನ್ನಾ ಇರುತ್ತಾರಾ ಇಲ್ಲವಾ ಎಂಬ ಪ್ರಶ್ನೆ ಎದುರಾಗಿತ್ತು. ಯಾಕೆಂದರೆ, ‘ಧುರಂದರ್’ ಕ್ಲೈಮ್ಯಾಕ್ಸ್​​ನಲ್ಲಿ ಅಕ್ಷಯ್…

Read More

ಮೈಸೂರು ದಸರಾ ಮಹೋತ್ಸವಕ್ಕೆ ದಿನಾಂಕ ನಿಗದಿ: ಅ 11ಕ್ಕೆ ಉದ್ಘಾಟನೆ, 21ಕ್ಕೆ ಜಂಬೂಸವಾರಿ – Kannada News | Mysuru Dasara 2026: Inauguration on October 11, Jumbo Savari on October 21

ಮೈಸೂರು ದಸರಾ ಮಹೋತ್ಸವImage Credit source: tv9 kannada ಮೈಸೂರು, ಜುಲೈ 10: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ರ (Mysuru Dasara) ಆಚರಣೆಗೆ ರಾಜ್ಯ ಸರ್ಕಾರ ಭರ್ಜರಿ ಸಿದ್ಧತೆ ಆರಂಭಿಸಿದೆ. ಸಿಎಂ ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಹತ್ವದ ದಸರಾ ಪೂರ್ವಸಿದ್ಧತಾ ಸಭೆ ನಡೆಯಿತು. ಸಭೆಯಲ್ಲಿ ದಸರಾ ಮಹೋತ್ಸವದ ದಿನಾಂಕವನ್ನು ಅಂತಿಮಗೊಳಿಸಲಾಗಿದ್ದು, ಅಕ್ಟೋಬರ್ 11ರ ಬೆಳಗ್ಗೆ 11.50ಕ್ಕೆ ದಸರಾ ಮಹೋತ್ಸವ ಉದ್ಘಾಟನೆಗೊಳ್ಳಲಿದ್ದು, ಅ. 21ರಂದು ಜಂಬೂಸವಾರಿ ನಡೆಯಲಿದೆ. ದಸರಾ ಮಹೋತ್ಸವದ ವಿವರ ಹೀಗಿದೆ…

Read More

Bhagavad Gita: ಜೀವನದಲ್ಲಿ ಭರವಸೆ ಕಳೆದುಕೊಂಡಾಗ ಧೈರ್ಯ ತುಂಬುವ ಭಗವದ್ಗೀತೆಯ 5 ಅಮೂಲ್ಯ ಪಾಠಗಳು! – Kannada News | Bhagavad Gita Lessons: 5 Ways to Overcome Life’s Challenges and Find Inner Peace

ಪ್ರತಿಯೊಬ್ಬರ ಜೀವನದಲ್ಲೂ ಎಲ್ಲವನ್ನೂ ಕಳೆದುಕೊಂಡಂತೆ ಭಾಸವಾಗುವ ಒಂದು ಕ್ಷಣ ಬಂದೇ ಬರುತ್ತದೆ. ದುಃಖಗಳು ಅಂತ್ಯವಿಲ್ಲದಂತೆ ಕಾಣುತ್ತವೆ ಮತ್ತು ತೊಂದರೆಗಳು ಒಂದರ ನಂತರ ಒಂದರಂತೆ ಬರುತ್ತಲೇ ಇರುತ್ತವೆ. ಅಂತಹ ಪರಿಸ್ಥಿತಿಯಲ್ಲಿ, ಮನುಷ್ಯನು ತನ್ನ ಎಲ್ಲಾ ಶಕ್ತಿ ಮತ್ತು ಆತ್ಮವಿಶ್ವಾಸವನ್ನು ಕಳೆದುಕೊಳ್ಳುತ್ತಾನೆ. ಒಂದು ವೇಳೆ ಅಂತಹ ಕಠಿಣ ಕ್ಷಣ ನಿಮ್ಮ ಜೀವನದಲ್ಲೂ ಬಂದರೆ, ಶ್ರೀಮದ್ ಭಗವದ್ಗೀತೆಯ ಈ 5 ಜೀವನಪ್ರೀತಿಯ ಪಾಠಗಳನ್ನು ಖಂಡಿತ ಓದಿ. ಇವು ನಿಮ್ಮಲ್ಲಿ ಗೆಲ್ಲುವ ಹೊಸ ಧೈರ್ಯ ಮತ್ತು ಹುಮ್ಮಸ್ಸನ್ನು ನೀಡುತ್ತವೆ. ನಿಮ್ಮ ಕೆಲಸ ಮಾಡಿ,…

Read More