Headlines

ಯುಗಾದಿಯ ನಂತರ ಈ ರಾಶಿಯ ಯೋಗ, ಭಾಗ್ಯ, ಭೋಗ ನಾಶ!: ಆದರೆ ಗುರು ಬಲಕ್ಕಾಗಿ ಈ ಒಂದು ಕೆಲಸ ಮಾಡಬೇಕು

ಹೊಸ ವರ್ಷದ ಆರಂಭದಲ್ಲಿ ಅಂದರೆ ಸೂರ್ಯೋದಯದ ಕಾಲದಲ್ಲಿ ಗ್ರಹಗತಿಗಳು ಹೇಗಿರುತ್ತವೋ ಹಾಗೆ ವರ್ಷಪೂರ್ತಿ ಅದರ ಪ್ರಭಾವ ಇರುತ್ತದೆ. ಇಂದು ಮುಖ್ಯವಾಗಿ ಮೀನ ರಾಶಿಯಲ್ಲಿ ಸೂರ್ಯ, ಚಂದ್ರ, ಶುಕ್ರ ಮತ್ತು ಶನಿ ಸೇರಿರುವ ಅಸಾಧಾರಣ ಗ್ರಹಗತಿಗಳನ್ನು ಆಧರಿಸಿದೆ. ಗುರುವಾರವಾದ ಕಾರಣ ಗುರುವು ಲಗ್ನದಿಂದ ಚತುರ್ಥ ಸ್ಥಾನದಲ್ಲಿ ಇದ್ದಾನೆ. ​ಈ ವರ್ಷವು ನಿಮ್ಮ ಜೀವನದಲ್ಲಿ ಪ್ರಮುಖ ಬದಲಾವಣೆಗಳನ್ನು ಮತ್ತು ಹೊಸ ಆರಂಭಗಳನ್ನು ತರುವ ಸೂಚನೆ ನೀಡುತ್ತಿದೆ. ಲಗ್ನ ಮತ್ತು ರಾಶಿ ಎರಡೂ ಮೀನವಾಗಿರುವುದರಿಂದ ನಿಮ್ಮ ವ್ಯಕ್ತಿತ್ವದಲ್ಲಿ ದೈವಿಕ ಚಿಂತನೆ ಮತ್ತು…

Read More

ದೇವೇಗೌಡರು ನಮ್ಮನ್ನು ಪ್ರೇಮಿಸಿದರು, ಮೋದಿ ಜತೆ ಮದುವೆಯಾದರು! ಮಲ್ಲಿಕಾರ್ಜುನ ಖರ್ಗೆ ಹೀಗಂದಾಗ ಮೋದಿ ರಿಯಾಕ್ಷನ್ ಹೇಗಿತ್ತು ನೋಡಿ

ನವದೆಹಲಿ, ಮಾರ್ಚ್​ 18: ನಿವೃತ್ತಿ ಹೊಂದುತ್ತಿರುವ ಸದಸ್ಯರಿಗೆ ರಾಜ್ಯಸಭೆಯಲ್ಲಿ (Rajya Sabha) ಬುಧವಾರ ಆಯೋಜಿಸಿದ ಬೀಳ್ಕೊಡುಗೆ ಸಮಾರಂಭ ಹಾಸ್ಯಮಯ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ನಿವೃತ್ತಿಯಾಗುತ್ತಿರುವ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರಿಗೆ (HD Deve Gowda) ಶುಭ ಹಾರೈಸಿದರು. ಇದೇ ವೇಳೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಜೊತೆಗಿನ ಅವರ ಸಂಬಂಧದ ಬಗ್ಗೆ ತಿಳಿಸಿ ಹಾಸ್ಯ, ವ್ಯಂಗ್ಯಭರಿತ ಮಾತನ್ನಾಡಿದ್ದು, ಸದನವನ್ನು ನಗೆಗಡಲಿನಲ್ಲಿ ತೇಲುವಂತೆ ಮಾಡಿತು. ಮಾಜಿ…

Read More

ಅಂತರ್ಜಾತಿ ವಿವಾಹವಾಗುವವರಿಗೆ ಶುಭ ಸುದ್ದಿ: ವಿಧಾನಸಭೆಯಲ್ಲಿ ‘ಇವನಮ್ಮವ ಇವ ನಮ್ಮವ’ ವಿಧೇಯಕ ಮಂಡನೆ

ಬೆಂಗಳೂರು, ಮಾರ್ಚ್​​ 18: ಅಂತರ್ಜಾತಿ ವಿವಾಹ ಸಂದರ್ಭ ಕುಟುಂಬಸ್ಥರಿಂದ ತೀವ್ರ ಆಕ್ಷೇಪ, ಬಹಿಷ್ಕಾರ ಸೇರಿ ಕೆಲ ಪ್ರಕರಣಗಳಲ್ಲಿ ಕೊಲೆಯೂ ನಡೆದಿರುವ ಉದಾಹರಣೆಗಳಿವೆ. ಹೀಗಾಗಿ ಅಂತರ್ಜಾತಿ ವಿವಾಹಿತರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಹೊಸ ಕಾಯ್ದೆ ತರಲು ಮುಂದಾಗಿದೆ. ಈ ಸಂಬಂಧ ವಿಧಾನಸಭೆಯಲ್ಲಿ ‘ಇವನಮ್ಮವ ಇವ ನಮ್ಮವ’ ವಿಧೇಯಕ ಮಂಡನೆ ಮಾಡಲಾಗಿದ್ದು, ಜಾತಿ ಶ್ರೇಣೀಕರಣ, ಸಂಪ್ರದಾಯಗಳ ಹೆಸರಿನಲ್ಲಿ ಹಿಂಸೆ ಮತ್ತು ಕಿರುಕುಳ‌ ತಪ್ಪಿಸಲು ಮುಂದಾಗಿದೆ. ಈ ವಿಧೇಯಕ ಕಾಯ್ದೆಯಾಗಿ ಜಾರಿಗೆ ಬಂದಿದ್ದೇ ಆದರೆ ಅಂತರ್ಜಾತಿ ವಿವಾಹಕ್ಕೆ ಹೆಚ್ಚಿನ ಮಾನ್ಯತೆ…

Read More

ಐಪಿಎಲ್ ಆರಂಭಕ್ಕೂ ಮುನ್ನವೇ ‘ಕಪ್ ಗೆಲ್ಲುತ್ತೇವೆ’ ಎಂದು ಮೆಸೇಜ್ ಮಾಡಿದ್ದ ಕೊಹ್ಲಿ!

ಇಂಡಿಯನ್ ಪ್ರೀಮಿಯರ್ ಲೀಗ್​​ ಸೀಸನ್-18ರ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡಕ್ಕೆ ಸೋಲುಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ 18 ವರ್ಷಗಳ ಕಾಯುವಿಕೆ ಅಂತ್ಯಗೊಳಿಸಿದ್ದರು. ಆದರೆ ಈ ಕಾಯುವಿಕೆ ಈ ವರ್ಷವೇ ಅಂತ್ಯವಾಗಲಿದೆ ಎಂಬುದು ವಿರಾಟ್ ಕೊಹ್ಲಿಗೆ ಮೊದಲೇ ಗೊತ್ತಿತ್ತು. ಏಕೆಂದರೆ ಐಪಿಎಲ್​ನ ಹರಾಜಿನ ಬಳಿಕ ಆರ್​ಸಿಬಿ ತಂಡದ ಸಮತೋಲನವನ್ನು ನೋಡಿದ್ದ ಕೊಹ್ಲಿ ಅಂತಹದೊಂದು ವಿಶ್ವಾಸ ಹೊಂದಿದ್ದರು. ಇದೇ ವಿಶ್ವಾಸದೊಂದಿಗೆ ತನ್ನ ಗೆಳೆಯ ಆರ್​ಸಿಬಿ ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್​ಗೆ ವಿಶೇಷ ಸಂದೇಶವನ್ನೂ ಸಹ…

Read More

ಹಿಂದುತ್ವಕ್ಕೆ ನಿಷ್ಠನಾಗಿದ್ದೇನೆ ಎಂಬುದನ್ನು ಸಾಬೀತು ಮಾಡಿದ್ರೆ ಮಾತ್ರ ನಟಿ ಸಾರಾಗೆ ಕೇದರನಾಥಕ್ಕೆ ಎಂಟ್ರಿ

ಚಾರ್ ಧಾಮ್ ಯಾತ್ರೆ 2026 ಇನ್ನೇನು ಆರಂಭ ಆಗಲಿದೆ. ಬಾಲಿವುಡ್ ನಟಿ ಸಾರಾ ಅಲಿ ಖಾನ್ (Sara Ali Khan) ಅವರು ಪ್ರತಿ ವರ್ಷವೂ ಅಲ್ಲಿಗೆ ತೆರಳುತ್ತಾರೆ. ಈ ಬಾರಿಯೂ ಅವರು ದೇವಸ್ಥಾನಕ್ಕೆ ಹೋಗುವ ಆಲೋಚನೆಯಲ್ಲಿ ಇದ್ದರು ಎನ್ನಲಾಗಿದೆ. ಅದಕ್ಕೂ ಮೊದಲೇ ದೇವಸ್ಥಾನದಲ್ಲಿ ಹೊಸ ನಿಯಮ ಜಾರಿಗೆ ತರಲಾಗಿದೆ. ವಿಶೇಷವಾಗಿ ಹಿಂದೂಯೇತರ ಪ್ರವೇಶಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ ಮಾಡಲಾಗಿದೆ. ಬದರಿನಾಥ ಮತ್ತು ಕೇದಾರನಾಥಕ್ಕೆ ಬರುವ ಸನಾತನಿಗಳಲ್ಲದವರು ದೇವಾಲಯವನ್ನು ಪ್ರವೇಶಿಸಲು ಅಫಿಡವಿಟ್ ನೀಡಬೇಕಾಗುತ್ತದೆ ಎಂದು ಕೇದಾರನಾಥ ದೇವಾಲಯ ಸಮಿತಿಯ…

Read More

ಕೆಲಸ ಮಾಡ್ತಿದ್ದ ಅಂಗಡಿಗೇ ಕನ್ನ: ಕದ್ದ ಆಭರಣ ಮಾರಿ ಮಹಾಕಾಳೇಶ್ವರನಿಗೆ ಪೂಜೆ ಸಲ್ಲಿಸಿದ್ದವರು ಲಾಕ್!

ಬೆಂಗಳೂರು, ಮಾರ್ಚ್ 18: ಆನ್‌ಲೈನ್ ಜೂಜಿನ (Online Gambling) ವ್ಯಸನಕ್ಕೆ ಒಳಗಾಗಿ, ತಾವೇ ಕೆಲಸ ಮಾಡುತ್ತಿದ್ದ ಆಭರಣ ಪಾಲಿಷ್ ಅಂಗಡಿಯಲ್ಲಿ ವ್ಯಕ್ತಿಗಳಿಬ್ಬರು ಕಳ್ಳತನ ನಡೆಸಿದ ಘಟನೆ ಬೆಂಗಳೂರಿನಲ್ಲಿ (Bangalore) ನಡೆದಿದೆ. ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳ್ಳಿ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರನ್ನು ನರೇಂದ್ರ ಮತ್ತು ಕುಲ್ದೀಪ್ ಎಂದು ಗುರುತಿಸಲಾಗಿದೆ. ನರೇಂದ್ರ ಕಳೆದ ಒಂದು ತಿಂಗಳಿನಿಂದ ಧನಲಕ್ಷ್ಮೀ ರೋಡಿಯಂ ಎಂಬ ಆಭರಣ…

Read More

IPL 2026: ಐಪಿಎಲ್​ನಲ್ಲಿ ಅಂಪೈರ್​ಗೆ ಸಿಗುವ ವೇತನ ಎಷ್ಟು ಗೊತ್ತಾ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಆಟಗಾರರಿಗೆ ಕೋಟಿ ಕೋಟಿ ರೂ. ಸಂಭಾವನೆ ಸಿಗುವುದು ಗೊತ್ತೇ ಇದೆ. ಆದರೆ ಟೂರ್ನಿಯಲ್ಲಿ ಕಾಣಿಸಿಕೊಳ್ಳುವ ಅಂಪೈರ್​ಗಳಿಗೂ ಲಕ್ಷ ಲಕ್ಷ ರೂ. ವೇತನ ಸಿಗುತ್ತಿರುವ ವಿಚಾರ ಅನೇಕರಿಗೆ ಗೊತ್ತಿಲ್ಲ. ಅಂದರೆ ಐಪಿಎಲ್ ಕೇವಲ ಆಟಗಾರರಿಗೆ ಮಾತ್ರವಲ್ಲದೆ, ಪಂದ್ಯದ ನಿರ್ಣಾಯಕರಿಗೂ ಕೂಡ ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಲೀಗ್ ಆಗಿದೆ. ಹಾಗಿದ್ರೆ ಐಪಿಎಲ್​ನಲ್ಲಿ ಅಂಪೈರ್​ಗಳು ಪಡೆಯುವ ವೇತನ ಎಷ್ಟು ಎಂದು ನೋಡೋಣ.. ಐಪಿಎಲ್ 2026ರ ಅಂಪೈರ್ ವೇತನ: ಅಂಪೈರ್‌ಗಳ ಅನುಭವ ಮತ್ತು ಅವರ…

Read More

‘ಧುರಂಧರ್ 2’ ಮೊದಲ ವಿಮರ್ಶೆ: ಹಾಲಿವುಡ್ ನಿರ್ದೇಶಕರು ನೋಡಬೇಕು ಎಂದ ಆರ್​ಜಿವಿ

ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್ 2’ (Dhurandhar 2) ಚಿತ್ರವನ್ನು ನೋಡಿ ದಂಗಾಗಿದ್ದಾರೆ. ಈ ಚಿತ್ರದ ದೃಶ್ಯ ವೈಭವ ಮತ್ತು ಪ್ರಭಾವಕ್ಕೆ ಮನಸೋತಿರುವ ಅವರು, ಇದು ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಒಂದು ಹೊಸ ಮೈಲಿಗಲ್ಲು ಎಂದು ಬಣ್ಣಿಸಿದ್ದಾರೆ. ಚಿತ್ರದ ಪ್ರಿವ್ಯೂ ನೋಡಿದ ನಂತರ ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ರಾಮ್ ಗೋಪಾಲ್ ವರ್ಮಾ (Ram Gopal Varma) ಅವರು, ‘ಧುರಂಧರ್ 2 ಚಿತ್ರದ ಪ್ರಭಾವವು ಶೋಲೆ ಚಿತ್ರಕ್ಕಿಂತ…

Read More

ಮದುವೆ ಮನೆಗಳೇ ಈತನ ಟಾರ್ಗೆಟ್: ಕುಖ್ಯಾತ ಕಳ್ಳ ಪಲ್ಸರ್ ಬಾಬು ಅರೆಸ್ಟ್; 42 ಲಕ್ಷ ರೂ.ಗೂ ಅಧಿಕ ಮೌಲ್ಯದ ಸ್ವತ್ತು ವಶ!

ಬೆಂಗಳೂರು, ಮಾರ್ಚ್​ 18: ಮದುವೆ ಸಮಾರಂಭಗಳನ್ನೇ ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಚನ್ನಪಟ್ಟಣ ಮೂಲದ ಕುಖ್ಯಾತ ಕಳ್ಳ ‘ಪಲ್ಸರ್ ಬಾಬು’ ಅಲಿಯಾಸ್ ಬಾಬುನನ್ನು (Pulsar Babu) ಬೆಂಗಳೂರಿನ (Bangalore) ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಪ್ಯಾಲೇಸ್ ಗ್ರೌಂಡ್‌ನಲ್ಲಿ ನಡೆದ ಮದುವೆಯೊಂದರಲ್ಲಿ ಕಳ್ಳತನಕ್ಕೆ ಯತ್ನಿಸುತ್ತಿದ್ದಾಗ ಈತ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಈತನ ವಿರುದ್ಧ ಈಗಾಗಲೇ 19 ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳು ದಾಖಲಾಗಿವೆ. ಅಂದಹಾಗೆ, ಈತ ಈ ಹಿಂದೆ ಕೂಡ ಇಂಥದ್ದೇ ಪ್ರಕರಣಗಳಲ್ಲಿ ಬಂಧನಕ್ಕೊಳಗಾಗಿ ಬಿಡುಗಡೆಯಾಗಿದ್ದ. ಪಲ್ಸರ್ ಬಾಬುಗೆ ವರದಾನವಾಗಿದ್ದ…

Read More

ಪ್ರಜ್ವಲ್ ರೇವಣ್ಣ ಪ್ರಕರಣ: ಪ್ರೀತಂ ಗೌಡ, ಶ್ರೇಯಸ್ ಪಟೇಲ್ ಆಪ್ತರಿಗೆ ಬಿಗ್ ರಿಲೀಫ್

ಹಾಸನ, ಮಾರ್ಚ್​​ 18: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದೆ. ಈ ಪ್ರಕರಣದಲ್ಲಿ ಮಾಜಿ ಶಾಸಕ ಪ್ರೀತಂ ಗೌಡ ಮತ್ತು ಸಂಸದ ಶ್ರೇಯಸ್ ಪಟೇಲ್ ಅವರ ಆಪ್ತರಿಗೆ ದೊಡ್ಡ ಮಟ್ಟದ ರಿಲೀಫ್ ಸಿಕ್ಕಿದೆ. ಪ್ರೀತಂ ಗೌಡ ಆಪ್ತರಾದ ಶರತ್ ಮತ್ತು ಕಿರಣ್, ಹಾಗೆಯೇ ಶ್ರೇಯಸ್ ಪಟೇಲ್ ಆಪ್ತರಾಗಿರುವ ಪುಟ್ಟರಾಜು ಅವರಿಗೆ ಆರೋಪಗಳಿಂದ ಮುಕ್ತಿ ದೊರೆತಿದೆ. ವಿಶೇಷ ತನಿಖಾ ತಂಡ (SIT) ಈ ಮೂವರ ಹೆಸರುಗಳನ್ನು ತಮ್ಮ ದೋಷಾರೋಪ…

Read More