Headlines

Health Dept Recruitment 2026: ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳಿಗೆ ಅರ್ಜಿ ಆಹ್ವಾನ; ಗುತ್ತಿಗೆ ಆಧಾರದ ನೇಮಕಾತಿ – Kannada News | Karnataka Health Dept Recruitment 2026: 800 Lab Technician and Pharmacist Contract Posts

ಆರೋಗ್ಯ ಇಲಾಖೆಯಲ್ಲಿ ನೇಮಕಾತಿImage Credit source: hfwcom ಬೆಂಗಳೂರು, ಜೂ.20: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ ಒಟ್ಟು 800 ಸ್ಥಾನಗಳ ಭರ್ತಿಗೆ ಗುತ್ತಿಗೆ ಆಧಾರದ ನೇಮಕಾತಿಗೆ ಅನುಮತಿ ನೀಡಿದೆ. ಈ ನೇಮಕಾತಿಯ ಅಡಿಯಲ್ಲಿ ಕಿರಿಯ ಪ್ರಯೋಗಾಲಯ ತಾಂತ್ರಿಕ ಅಧಿಕಾರಿ (ಲ್ಯಾಬ್ ಟೆಕ್ನಿಷಿಯನ್) ಹುದ್ದೆಗಳ 400 ಸ್ಥಾನಗಳು ಹಾಗೂ ಫಾರ್ಮಸಿ ಅಧಿಕಾರಿಗಳ (ಫಾರ್ಮಾಸಿಸ್ಟ್) 400 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಈ ಹುದ್ದೆಗಳ ಸೇವಾ ಅವಧಿಯು ಒಂದು ವರ್ಷ ಅಥವಾ ನೇರ ನೇಮಕಾತಿಯಿಂದ…

Read More

‘ಸನ್​ರೈಸರ್ಸ್’ ಪರ ಪಾಕ್ ಆಟಗಾರ ಕಣಕ್ಕಿಳಿಯುವುದು ಡೌಟ್!

ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಆಯೋಜಿಸುವ ದಿ ಹಂಡ್ರೆಡ್ ಲೀಗ್​ಗೆ ಆಯ್ಕೆಯಾಗಿರುವ ಪಾಕಿಸ್ತಾನ್ ಸ್ಪಿನ್ನರ್ ಅಬ್ರಾರ್ ಅಹ್ಮದ್ ಮುಂಬರುವ ಟೂರ್ನಿಯಲ್ಲಿ ಸನ್​ರೈಸರ್ಸ್​ ಲೀಡ್ಸ್ ಪರ ಕಣಕ್ಕಿಳಿಯುವುದು ಅನುಮಾನ. ದಿ ಹಂಡ್ರೆಡ್ ಲೀಗ್​​ ಟೂರ್ನಿಗೆ ದಿನಾಂಕ ನಿಗದಿಯಾಗಿದ್ದು, ಇದೇ ವೇಳೆ ಪಾಕಿಸ್ತಾನ್ ತಂಡ ಟೆಸ್ಟ್ ಸರಣಿ ಆಡಲಿದೆ. ಈ ಸರಣಿಗೆ ಅಬ್ರಾರ್ ಆಯ್ಕೆಯಾದರೆ ಅವರು ಸನ್​ರೈಸರ್ಸ್ ಲೀಡ್ಸ್​ ತಂಡದಲ್ಲಿ ಕಾಣಿಸಿಕೊಳ್ಳುವುದಿಲ್ಲ. ಮಾರ್ಚ್ 12, 2026 ರಂದು ನಡೆದ ಹರಾಜಿನಲ್ಲಿ ಅಬ್ರಾರ್ ಅಹ್ಮದ್ ಅವರನ್ನುಎಸ್​ಆರ್​ಹೆಚ್ ಮಾಲೀಕತ್ವದ ಸನ್​ರೈಸರ್ಸ್ ಲೀಡ್ಸ್ ಫ್ರಾಂಚೈಸಿಯು ಬರೋಬ್ಬರಿ…

Read More

ವ್ಯಕ್ತಿಯನ್ನು ವಿವಸ್ತ್ರಗೊಳಿಸಿ ಥಳಿಸಿದ ಪ್ರಕರಣ; ಯುವತಿಗೆ ಲವ್​ ಮ್ಯಾರೇಜ್ ಮಾಡಿಸಿದ್ದಕ್ಕೆ ನಡೀತಾ ಹಲ್ಲೆ? – Kannada News | Mandya Bommalapura: Man Brutally Attacked for Aiding Love Marriage, Leg Crushed

ಮಂಡ್ಯ, ಫೆಬ್ರವರಿ 24:  ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಕಾಲನ್ನು ಸೈಜ್​ ಕಲ್ಲಿನಿಂದ ಜಜ್ಜಿ ಹಲ್ಲೆ ಮಾಡಿದ ಘಟನೆ ನಡೆದಿತ್ತು. ಹುಡುಗಿ ವಿಚಾರವಾಗಿಯೇ ಈ ಹಲ್ಲೆ ನಡೆದಿದೆಯೆಂದು ಹೇಳಲಾಗಿದ್ದು, ಗ್ರಾಮದ ಹುಡುಗಿಯೊಬ್ಬಳು ಪ್ರೀತಿಸಿದ ಹುಡುಗನೊಂದಿಗೆ ಮದುವೆಯಾಗಲು ಸಂತ್ರಸ್ತ ಸಹಾಯ ಮಾಡಿದ್ದ ಎಂಬ ಕಾರಣಕ್ಕೆ ಆತನ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಲಾಗಿದೆ ಎಂಬುದು ತಿಳಿದು ಬಂದಿದೆ. ಸೇಡು ತೀರಿಸಿಕೊಂಡ್ರಾ ಯುವತಿಯ ತಂದೆ? ಬೊಮ್ಮಲಾಪುರ ಗ್ರಾಮದ ಪ್ರಕಾಶ್ ಹಾಗೂ ಆತನ ಬಾಮೈದ ನವೀನ್ ಮೇಲೆ ಗಿರೀಶ್,…

Read More

ಮೇಲಾಧಿಕಾರಿಗಳ ಕಿರುಕುಳ, ಕೆಲಸದ ಒತ್ತಡಕ್ಕೆ ಬಲಿಯಾದ್ರಾ ಮಹಿಳಾ ಅಧಿಕಾರಿ?: ಜಿಲ್ಲಾದ್ಯಂತ ಕಂದಾಯ ಸಿಬ್ಬಂದಿ ಧರಣಿ – Kannada News | Karnataka VAOs Tragic Demise: Association Demands Action Against Senior Officers Over Election Duty Pressure

ತುಮಕೂರು,ಜು.4: ಜಿಲ್ಲೆಯ ಗ್ರಾಮ ಆಡಳಿತ ಅಧಿಕಾರಿ ಕುಮಾರಿ ಭುವನಾ ಅವರು ಎಸ್ಐಆರ್ ಕರ್ತವ್ಯಕ್ಕೆ ತೆರಳುವಾಗ ನಡೆದ ಅಪಘಾತದಲ್ಲಿ ನಿಧನರಾಗಿದ್ದಾರೆ. ಅಧಿಕಾರಿಗಳ ವಿಪರೀತ ಕೆಲಸದ ಒತ್ತಡ ಮತ್ತು ಕಿರುಕುಳವೇ ಅವರ ಸಾವಿಗೆ ಕಾರಣ ಎಂದು ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘ ಆರೋಪಿಸಿದೆ. ಸಂಘದ ರಾಜ್ಯಾಧ್ಯಕ್ಷ ಯೋಗೇಶ್ ನಾಯಕ್ ಮಾತನಾಡಿ, ಬೆಳಗಿನ ಜಾವ 6:30ರ ಸುಮಾರಿಗೆ ಮೇಲಾಧಿಕಾರಿಗಳ ಒತ್ತಡದಿಂದ ಕೆಲಸಕ್ಕೆ ತೆರಳುತ್ತಿದ್ದ ಭುವನಾ ಅವರು ಅಪಘಾತಕ್ಕೀಡಾಗಿದ್ದು, ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ತಹಸೀಲ್ದಾರ್, ಉಪವಿಭಾಗಾಧಿಕಾರಿ, ಅಪರ ಜಿಲ್ಲಾಧಿಕಾರಿ…

Read More

ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್

ಧನಂಜಯ್ ಅವರು ತಂದೆ ಆಗುತ್ತಿದ್ದಾರೆ. ಧನ್ಯತಾ ಜೊತೆ ಅವರು ಜೀವನದ ಮತ್ತೊಂದು ಹಂತಕ್ಕೆ ಹೋಗುತ್ತಿದ್ದಾರೆ. ಧನಂಜಯ್ ತಂದೆ ಆಗುತ್ತಿರುವ ವಿಷಯ ಇನ್​​ಸ್​​ಟಾಗ್ರಾಮ್​​ಗೂ ಗೊತ್ತಾಗಿ ಬಿಟ್ಟಿದೆಯಂತೆ! ‘ಇನ್​​ಸ್ಟಾಗ್ರಾಮ್ ಓಪನ್ ಮಾಡಿದರೆ ಸಾಕು ಈಗ ಮಗುವಿಗೆ ಸಂಬಂಧಿಸಿದ ರೀಲ್ಸ್​​​ಗಳೇ ಬರುತ್ತವೆ. ಈ ಹಂತವನ್ನು ನಾನು ಎಂಜಾಯ್ ಮಾಡುತ್ತಿದ್ದೇನೆ’ ಎಂದು ಧನಂಜಯ್ ಅವರು ಖುಷಿಯಿಂದ ಹೇಳಿಕೊಂಡಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಕಲಬುರಗಿ: ತೊಗರಿ, ಈರುಳ್ಳಿ ಬೆಳೆಗೆ ‘ಕಸ್ಕೂಟಾ’ ಮಾರಿಯ ಕಾಟ, ಬೆಳೆ ಕಳೆದುಕೊಂಡು ಕಂಗಾಲಾದ ರೈತರು

ಕಲಬುರಗಿ, ಮಾರ್ಚ್ 30: ಕಲಬುರಗಿ (Kalaburagi) ಜಿಲ್ಲೆಯಲ್ಲಿ ರೈತರು ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿಯಿಂದ ಬೆಳೆ ನಷ್ಟ ಅನುಭವಿಸಿದ್ದ ರೈತರು ಹಿಂಗಾರು ಹಾಗೂ ಬೇಸಿಗೆ ಬೆಳೆಗಳ ಮೂಲಕ ಬದುಕು ಕಟ್ಟಿಕೊಳ್ಳಬೇಕೆಂದು ನಿರೀಕ್ಷೆ ಇಟ್ಟಿದ್ದರು. ಆದರೆ ಇದೀಗ ‘ಕಸ್ಕೂಟಾ’ ಎಂಬ ರೋಗದಿಂದ ಬೆಳೆಗಳು ನಾಶವಾಗುತ್ತಿದ್ದು, ರೈತರು ಕಂಗಾಲಾಗಿದ್ದಾರೆ. ಚಿಂಚೋಳಿ ತಾಲೂಕಿನ ಗಾರಂಪಳ್ಳಿ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಈ ಸಮಸ್ಯೆ ಗಂಭೀರವಾಗಿ ಕಾಣಿಸಿಕೊಂಡಿದೆ. ರೈತರು ತಮ್ಮ ಜಮೀನಿನಲ್ಲಿ ಒಣಗಿ ಹೋಗಿರುವ ತೊಗರಿ ಬೆಳೆಗಳನ್ನು ಹಿಡಿದು ಆಕ್ರೋಶ…

Read More

ಸಿಎಂ ಡಿಕೆಶಿ ಸೂಚನೆಗೆ ಡೋಂಟ್ ಕೇರ್: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಖಾಲಿ ಖಾಲಿ – Kannada News | No Officers In Dakshina Kannada DC office, here Is TV9 Reality Check

ಮಂಗಳೂರು, (ಜೂನ್ 22): ಸಿಎಂ ಡಿಕೆ ಶಿವಕುಮಾರ್ ಸೂಚನೆ ಮೇರೆಗೆ ಸರ್ಕಾರಿ ಅಧಿಕಾರಿಗಳು ಕಡ್ಡಾಯವಾಗಿ 10 ಗಂಟೆಯೊಳಗೆ ಕಚೇರಿಗೆ ಹಾಜರಾಗಬೇಕೆಂದು ಆದೇಶ ಹೊರಡಿಸಲಾಗಿದೆ. ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕ ಆಡಳಿತ ತರುವ ಉದ್ದೇಶದೊಂದಿಗೆ ಬಯೋಮೆಟ್ರಿಕ್‌ ವ್ಯವಸ್ಥೆ ಬದಲಾಗಿ ಕೃತಕ ಬುದ್ಧಿಮತ್ತೆ (AI) ಮತ್ತು ಜಿಪಿಎಸ್‌ ಆಧರಿತ ಹಾಜರಾತಿಯನ್ನ ಕಡ್ಡಾಯಗೊಳಿಸಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌ (Shalini Rajneesh) ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಆದ್ರೆ, ದಕ್ಷಿಣ ಕನ್ನಡ ಜಿಲ್ಲೆಯ ಕಚೇರಿಗಳಿಗೆ ಅದು ಅನ್ವಯವಾಗಿಲ್ಲ ಎನ್ನುವಂತಾಗಿದೆ….

Read More

SSLC ವಿದ್ಯಾರ್ಥಿಗಳೇ ಎಚ್ಚರ! ಹಣ ಕೊಟ್ರೆ ಪ್ರಶ್ನೆ ಪತ್ರಿಕೆ ಸಿಗತ್ತೆ ಅಂತಾ ಯಾಮಾರಬೇಡಿ – Kannada News | SSLC Exam Paper Leak Scam: Students Warned Against Fake Papers on Social Media

SSLC ವಿದ್ಯಾರ್ಥಿಗಳೇ ಎಚ್ಚರ! ಹಣ ಕೊಟ್ರೆ ಪ್ರಶ್ನೆ ಪತ್ರಿಕೆ ಸಿಗತ್ತೆ ಅಂತಾ ಯಾಮಾರಬೇಡಿ ಬೆಂಗಳೂರು, ಜನವರಿ 09: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕಿಡಗೇಡಿಗಳು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುತ್ತಿದ್ದಾರೆ. ಪ್ರಶ್ನೆ ಪತ್ರಿಕೆ ಲೀಕ್ ಮಾಡುತ್ತೇವೆ ಎಂದು ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್‌ನಲ್ಲಿ ಪೋಸ್ಟ್‌ಗಳು, ವೀಡಿಯೊಗಳು ಹಾಗೂ ಬಯೋಗಳಲ್ಲಿ ಪ್ರಕಟಿಸಿ, ಹಣ ಕೇಳಿ ವಿದ್ಯಾರ್ಥಿಗಳನ್ನು ಯಾಮಾರಿಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ನೂರು ರೂ. ಕೊಟ್ಟರೆ ಸಿಗುತ್ತೆ ಪ್ರಶ್ನೆ ಪತ್ರಿಕೆ ಈಗಾಗಲೇ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಮೊದಲನೇ ಹಂತದ…

Read More

60ಕ್ಕೂ ಹೆಚ್ಚು ಶಾಸಕರ ಸಂಪರ್ಕಿಸಿದ್ದ ಡಿಕೆಶಿ ಬೆಂಬಲಿಗರು! ಡಿನ್ನರ್ ಸಭೆಯಲ್ಲಿ ಏನೇನು ಚರ್ಚೆಯಾಯ್ತು? ಇಲ್ಲಿದೆ ವಿವರ – Kannada News | DK Shivakumar supporters dinner meeting inside information: Know What Happened in Meeting Amid Karnataka CM Change Buzz

ಬೆಂಗಳೂರು, ಫೆಬ್ರವರಿ 27: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ನಾಯಕತ್ವ ಬದಲಾವಣೆ ಕುರಿತ ಚರ್ಚೆ ಮತ್ತೊಮ್ಮೆ ಜೋರಾಗಿರುವ ನಡುವೆಯೇ, ಗುರುವಾರ ರಾತ್ರಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಬೆಂಬಲಿಗ ಶಾಸಕರು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಉನ್ನತ ಮಟ್ಟದ ಔತಣಕೂಟ ಸಭೆ ನಡೆಸಿದ್ದಾರೆ. ಮಾಗಡಿ ಶಾಸಕ ಎಚ್​ಸಿ ಬಾಲಕೃಷ್ಣ ಹುಟ್ಟುಹಬ್ಬದ ನೆಪದಲ್ಲಿ ಸಭೆ ನಡೆದಿದ್ದರೂ, ನಾಯಕತ್ವದ ಬದಲಾವಣೆ ಕುರಿತ ಗಂಭೀರ ಚರ್ಚೆ ನಡೆದಿದೆ ಎನ್ನಲಾಗಿದ್ದು, ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಮೂಲಗಳ ಪ್ರಕಾರ, ಡಿಕೆ ಶಿವಕುಮಾರ್ ಬೆಂಬಲಿಗರು…

Read More

ಡೋಲು ಬಾರಿಸುತ್ತಾ ಭರ್ಜರಿ ಡ್ಯಾನ್ಸ್ ಮಾಡಿದ ಶಾಸಕ ಶಿವಲಿಂಗೇಗೌಡ: ಶಿಳ್ಳೆ, ಚಪ್ಪಾಳೆಗಳ ಮಹಾಪೂರ, ವಿಡಿಯೋ ನೋಡಿ – Kannada News | Arsikere MLA KM Shivalinge Gowda Dances at Vasavi Jayanti Procession; Video Goes Viral

ಹಾಸನ, ಏಪ್ರಿಲ್ 27: ಹಾಸನ ಜಿಲ್ಲೆಯ ಅರಸೀಕೆರೆ ನಗರದಲ್ಲಿ ನಡೆದ ಶ್ರೀ ವಾಸವಿ ಜಯಂತಿ ಹಾಗೂ ಗಿರಿಜಾ ಕಲ್ಯಾಣ ಮಹೋತ್ಸವದ ಮೆರವಣಿಗೆಯಲ್ಲಿ ಶಾಸಕ ಕೆಎಂ ಶಿವಲಿಂಗೇಗೌಡ ಸಾರ್ವಜನಿಕರೊಂದಿಗೆ ಭರ್ಜರಿ ಸ್ಟೆಪ್ ಹಾಕುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ನಗರದ ಬಿ.ಎಚ್. ರಸ್ತೆಯಲ್ಲಿ ಆಯೋಜಿಸಲಾಗಿದ್ದ ವಿವಿಧ ಕಲಾ ತಂಡಗಳ ಭವ್ಯ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಶಾಸಕ ಹಾಗೂ ಗೃಹಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ, ಮೆರವಣಿಗೆಯ ರಂಗನ್ನು ಇಮ್ಮಡಿಗೊಳಿಸಿದರು. ಸ್ಥಳೀಯ ಕಲಾವಿದರೊಂದಿಗೆ ತಾವೂ ಸಹ ಡೋಲು ಬಾರಿಸುತ್ತಾ, ಲಯಬದ್ಧವಾಗಿ ಕುಣಿದು ಕುಪ್ಪಳಿಸಿದರು….

Read More