ಶಿಡ್ಲಘಟ್ಟ ಕಮಿಷನರ್​​ಗೆ ಅಶ್ಲೀಲವಾಗಿ ನಿಂದಿಸಿ ಬೆದರಿಕೆ: ಕೈ ಮುಖಂಡನಿಗೆ ಶಾಕ್​​ ಕೊಟ್ಟ ಡಿಕೆ ಶಿವಕುಮಾರ್​​​ – Kannada News | Sidlaghatta Commissioner Amrutha Gowda Breaks Down After Alleged Threats from Congress Leader Rajiv Gowda

ಚಿಕ್ಕಬಳ್ಳಾಪುರ, (ಜನವರಿ 14): ಶಿಡ್ಲಘಟ್ಟ ಪೌರಾಯುಕ್ತ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ನಾಯಕ ರಾಜೀವ್ ಗೌಡ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಚೇರಿಗೆ ಬೆಂಕಿ ಹಚ್ಚುವ ಬೆದರಿಕೆ ಹಾಕಿದ ಆರೋಪದ ಘಟನೆ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಟಿವಿ9 ಜೊತೆ ಮಾತನಾಡುವಾಗ ಪೌರಾಯುಕ್ತೆ ಅಮೃತಾ ಗೌಡ ಅವರು ಕಣ್ಣೀರಿಟ್ಟಿದ್ದಾರೆ. ಅಕ್ರಮ ಬ್ಯಾನರ್‌ಗಳನ್ನು ತೆರವುಗೊಳಿಸಲು ಹೋಗಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಯಾರೇ ಆಗಲಿ, ಕಾನೂನು ತನ್ನ ಕ್ರಮ…

Read More

ಹಾಡಹಗಲೇ ಸಿನಿಮಾ ಸ್ಟೈಲ್​ನಲ್ಲಿ ಹೆಂಡತಿ, ಮಕ್ಕಳನ್ನು ಅಪಹರಿಸಿದ ಗಂಡ! – Kannada News | Madhya Pradesh Man Kidnapped 2 children and Wife in shivpuri Crime News

ನವದೆಹಲಿ, ಜನವರಿ 14: ಹಣಕ್ಕಾಗಿ, ವೈಯಕ್ತಿಕ ದ್ವೇಷಕ್ಕಾಗಿ, ಉದ್ಯೋಗದ ಕಾರಣಕ್ಕಾಗಿ ಹೀಗೆ ನಾನಾ ಕಾರಣಗಳಿಂದ ಅಪಹರಣದ (Kidnap) ಘಟನೆಗಳು ದಿನನಿತ್ಯ ನಡೆಯುತ್ತಲೇ ಇರುತ್ತವೆ. ಆದರೆ, ಗಂಡನೇ ತನ್ನ ಹೆಂಡತಿ ಮತ್ತು ಮಕ್ಕಳನ್ನು ಕಿಡ್ನಾಪ್ ಮಾಡಿದ್ದನ್ನು ನೀವು ಎಲ್ಲಾದರೂ ಕೇಳಿದ್ದೀರಾ? ಮಧ್ಯಪ್ರದೇಶದಲ್ಲಿ ಈ ರೀತಿಯ ಅಚ್ಚರಿಯ ಮತ್ತು ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಮಂಗಳವಾರ (ಜನವರಿ 13) ಶಿವಪುರಿ ಜಿಲ್ಲೆಯಲ್ಲಿ ಹಾಡಹಗಲೇ ಪತಿಯೊಬ್ಬ ತನ್ನ ಪತ್ನಿ ಮತ್ತು ಮಕ್ಕಳನ್ನು ಅಪಹರಿಸಿದ ಸಿನಿಮೀಯ ಶೈಲಿಯ ಘಟನೆ ನಡೆದಿದೆ. ಈ ವಿಡಿಯೋ…

Read More

ಕೆಂಪೇಗೌಡ್ರು ಬೆಂಗಳೂರು ಕಟ್ಟಿದ್ದು ಹೇಗೆ? ಸಂಕ್ರಾಂತಿಗೂ ಕೆಂಪೇಗೌಡ್ರಿಗೂ ಇರೋ ನಂಟು ಬಿಚ್ಚಿಟ್ಟ ಧರ್ಮೇಂದ್ರ ಕುಮಾರ್ – Kannada News | Kempegowda Bhoomi Pooja On Sankranthi To Build Bengaluru, here Is Dharmendra Kumar explained about It

ಬೆಂಗಳೂರು, (ಜನವರಿ 14): ಬೆಂಗಳೂರಿಗೆ ಗಾರ್ಡನ್ ಸಿಟಿ, ಸಿಲಿಕಾನ್ ಸಿಟಿ ಎಂಬ ಬಿರುದುಗಳು ಇವೆ. ಇದನ್ನು ಕಟ್ಟಿ ಬೆಳೆಸಿದ್ದು ಕೆಂಪೇಗೌಡರು. ಹೌದು..ಜನವರಿ ಸಂಕ್ರಾಂತಿಯಂದೇ ಕೆಂಪೇಗೌಡರು ಬೆಂಗಳೂರು ಕಟ್ಟಲು ಶುರುಮಾಡಿದ ಪುಣ್ಯ ದಿನ. ಅವಿನ್ಯೂ ರಸ್ತೆಯಲ್ಲೇ ಭೂಮಿ ಪೂಜೆ ಮಾಡಿದ್ದರು. ಬಳಿಕ ಬೆಂಗಳೂರಿನ ಬೆಳವಣಿಗೆಗೆ ಅವರು ನೀಡಿದ ಕೊಡುಗೆಗಳು ಬಹಳ ಮಹತ್ವದ್ದಾಗಿವೆ. ಅಂದಿನ ವಿಜಯನಗರದ ವಾಸ್ತುಶಿಲ್ಪ ಶೈಲಿಯನ್ನು ಅನುಸರಿಸಿ, ಅಚ್ಚುಕಟ್ಟಾದ ಯೋಜನೆಯೊಂದಿಗೆ ಬೆಂಗಳೂರನ್ನು ನಿರ್ಮಿಸಿದರು. ಮುಖ್ಯ ರಸ್ತೆಗಳು, ವ್ಯಾಪಾರಿ ಕೇಂದ್ರಗಳು, ದೇವಾಲಯಗಳು ಮತ್ತು ಕೆರೆಗಳನ್ನು ನಿರ್ಮಿಸಿ, ನಗರಕ್ಕೆ ಒಂದು…

Read More

ನಾಗಮಂಗಲದಲ್ಲಿ ಭಾರೀ ಅಕ್ರಮ: ಲೋಕಾಯುಕ್ತ ದಾಳಿ ವೇಳೆ ಬಯಲು; 11 ಅಧಿಕಾರಿಗಳ ಪೈಕಿ ಐವರು ಜೈಲಿಗೆ – Kannada News | Mandya Land Scam: Lokayukta Uncovers 320 Acre Bagar Hukum Fraud; 5 Officials Arrested

ಮಂಡ್ಯ, ಜನವರಿ 14: ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ಬಗರ್‌ಹುಕುಂ‌ (Bagar Hukum) ಅಡಿಯಲ್ಲಿ 320 ಎಕರೆ ಜಮೀನು ಹಂಚಿಕೆಯಲ್ಲಿ (Land Scam) ಭಾರೀ ಅಕ್ರಮ ನಡೆದಿದೆ. ನಾಗಮಂಗಲ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಒಟ್ಟು 11 ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈಗಾಗಲೇ ಐವರನ್ನು ಬಂಧಿಸಿರುವ ಲೋಕಾಯುಕ್ತ ಅಧಿಕಾರಿಗಳು ಉಳಿದವರಿಗಾಗಿ ಶೋಧ ನಡೆಸಿದ್ದಾರೆ. ಬಂಧಿತರು ನಾಗಮಂಗಲ ತಾಲೂಕು ಕಚೇರಿಯ ಎಲ್&ಡಿ ಶಾಖೆಯ ಎಸ್​​ಡಿಎ ಸತೀಶ್, ಶಿರಸ್ತೇದಾರ್‌ಗಳಾದ…

Read More

ಕುಟುಂಬದೊಂದಿಗೆ ಗಾಳಿಪಟ ಹಾರಿಸಿದ ಗೃಹ ಸಚಿವ ಅಮಿತ್ ಶಾ – Kannada News | Home Minister Amit Shah celebrates Uttarayan enjoys kite flying with family

ಅಹಮದಾಬಾದ್, ಜನವರಿ 14: ಗುಜರಾತ್‌ನಲ್ಲಿ ‘ಉತ್ತರಾಯಣ’ ಎಂದೂ ಕರೆಯಲ್ಪಡುವ ಮಕರ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ತಮ್ಮ ಕುಟುಂಬ ಮತ್ತು ನರನ್‌ಪುರ ಪ್ರದೇಶದ ನಿವಾಸಿಗಳೊಂದಿಗೆ ಗಾಳಿಪಟ ಹಾರಿಸಿ ಆನಂದಿಸಿದರು. ಉತ್ತರ ಭಾರತದಲ್ಲಿ ಸಂಕ್ರಾಂತಿಯ ವೇಳೆ ಗಾಳಿಪಟ ಹಾರಿಸುವುದು ಸಂಪ್ರದಾಯವಾಗಿದೆ. ಹಾಗೇ, ಇಂದು ಬೆಳಗ್ಗೆ ಅಮಿತ್ ಶಾ ಜಮಾಲ್‌ಪುರ ಪ್ರದೇಶದ ಪ್ರಸಿದ್ಧ ಜಗನ್ನಾಥ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

U19 World Cup 2026: ಮೊದಲ ದಿನವೇ ಟೀಂ ಇಂಡಿಯಾ ಕಣಕ್ಕೆ; ಎದುರಾಳಿ ಯಾರು? ಎಷ್ಟು ಗಂಟೆಗೆ ಪಂದ್ಯ ಆರಂಭ? – Kannada News | U19 World Cup 2026: India vs USA Match Details, Live Stream, Squads and Start Time

2026 ರ ಅಂಡರ್ 19 ವಿಶ್ವಕಪ್ (U19 World Cup 2026) ಜನವರಿ 15 ರ ಗುರುವಾರದಿಂದ ಅಂದರೆ ನಾಳೆಯಿಂದ ಪ್ರಾರಂಭವಾಗುತ್ತಿದೆ. ಪಂದ್ಯಾವಳಿಯ ಮೊದಲ ಪಂದ್ಯದಲ್ಲೇ ಭಾರತ ಕಣಕ್ಕಿಳಿಯುತ್ತಿದ್ದು ಅಮೆರಿಕ ತಂಡವನ್ನು ಎದುರಿಸುತ್ತಿದೆ. ಜಿಂಬಾಬ್ವೆಯಲ್ಲಿ ನಡೆಯುತ್ತಿರುವ ಈ ಅಂಡರ್-19 ವಿಶ್ವಕಪ್‌ನಲ್ಲಿ ಹದಿನಾರು ತಂಡಗಳು ಭಾಗವಹಿಸುತ್ತಿವೆ . ಭಾರತ ತಂಡವು ಯುಎಸ್ಎ, ಬಾಂಗ್ಲಾದೇಶ ಮತ್ತು ನ್ಯೂಜಿಲೆಂಡ್ ಜೊತೆಗೆ ಎ ಗುಂಪಿನಲ್ಲಿದೆ. ಪ್ರತಿ ಗುಂಪಿನಲ್ಲಿ ನಾಲ್ಕು ತಂಡಗಳಿವೆ. ಆಯುಷ್ ಮ್ಹಾತ್ರೆ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಭಾರತ ತಂಡವು ಟೂರ್ನಮೆಂಟ್‌ಗೆ ಮೊದಲು…

Read More

ಧಾರವಾಡ: ಇಳಕಲ್ ಸೀರೆ, ಬಗೆಬಗೆಯ ಊಟ; ಮಹಿಳೆಯರಲ್ಲಿ ಹಿಗ್ಗು ತಂದ ಸುಗ್ಗಿ ಹಬ್ಬ – Kannada News | Dharwad Sankranti Celebrations: Folk Research Center Grand Festival with Traditional Food and Dance

ಸಜ್ಜಿ ರೊಟ್ಟಿ, ರಾಗಿ ರೊಟ್ಟಿ, ಎಳ್ಳು ಹಚ್ಚಿದ ರೊಟ್ಟಿ, ಮಾದಲಿ, ಎಣ್ಣೆಕಾಯಿ ಪಲ್ಲೆ, ಕೆಂಪು ಚಟ್ನಿ, ಶೇಂಗಾ ಹೋಳಿಗೆ, ಮೊಸರನ್ನ, ಪುಳಿಯೊಗರೆ, ಚಿತ್ರಾನ್ನ ಸೇರಿದಂತೆ ವಿವಿಧ ಬಗೆಯ ಭಕ್ಷ್ಯಗಳನ್ನು ತಂದು, ಗಂಗಾ ಮಾತೆಗೆ ನೈವೇದ್ಯ ಮಾಡಿ, ಭಕ್ತಿ ಸಮರ್ಪಿಸಿದರು. Source link

Read More

IND vs NZ: ರಾಹುಲ್ ಶತಕ ವ್ಯರ್ಥ; 2ನೇ ಏಕದಿನ ಪಂದ್ಯ ಗೆದ್ದ ನ್ಯೂಜಿಲೆಂಡ್ – Kannada News | India vs NZ 2nd ODI: Mitchell’s Century Powers New Zealand to 7 Wicket Win, Rahul’s Ton in Vain

ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯವನ್ನು ಗೆದ್ದು ಸರಣಿಯನ್ನು ಕೈವಶ ಮಾಡಿಕೊಳ್ಳಬೇಕೆಂಬ ಇರಾದೆಯಲ್ಲಿದ್ದ ಶುಭ್​ಮನ್ ಗಿಲ್ ಪಡೆಗೆ ರಾಜ್‌ಕೋಟ್ ಮೈದಾನದಲ್ಲಿ ಸೋಲಿನ ಆಘಾತ ಎದುರಾಗಿದೆ. ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯವನ್ನು ಟೀಂ ಇಂಡಿಯಾ 7 ವಿಕೆಟ್​ಗಳಿಂದ ಸೋತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ 284 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ ಕೇವಲ 3 ವಿಕೆಟ್‌ ಕಳೆದುಕೊಂಡು ಏಕಪಕ್ಷೀಯ ಗೆಲುವು ಸಾಧಿಸಿತು. ಶತಕದ ಇನ್ನಿಂಗ್ಸ್ ಆಡಿದ ಡ್ಯಾರೆಲ್ ಮಿಚೆಲ್ ನ್ಯೂಜಿಲೆಂಡ್‌ ಗೆಲುವಿನ…

Read More

ಜನಪ್ರಿಯತೆ ಎಫೆಕ್ಟ್: ಸತ್ತ ಪಾತ್ರವನ್ನು ಬದುಕಿಸಲಿದ್ದಾರಾ ‘ಧುರಂಧರ್ 2’ ನಿರ್ದೇಶಕ? – Kannada News | Aditya Dhar reportedly planing to retain Akshaye Khanna role in Dhurandhar 2

ನಟ ಅಕ್ಷಯ್ ಖನ್ನಾ ಅವರು ‘ಧುರಂಧರ್’ (Dhurandhar) ಸಿನಿಮಾದಿಂದ ಸಿಕ್ಕಾಪಟ್ಟೆ ಫೇಮಸ್ ಆಗಿದ್ದಾರೆ. ಈ ಸಿನಿಮಾದಲ್ಲಿ ಅವರು ರೆಹಮಾನ್ ಡಕಾಯಿತ್ ಎಂಬ ಗ್ಯಾಂಗ್​ಸ್ಟರ್ ಪಾತ್ರವನ್ನು ಮಾಡಿದ್ದಾರೆ. ವಿಶ್ವಾದ್ಯಂತ ಈ ಸಿನಿಮಾ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈಗ ಈ ಚಿತ್ರಕ್ಕೆ ಸೀಕ್ವೆಲ್ ಕೂಡ ಸಿದ್ಧವಾಗುತ್ತಿದೆ. ಮಾರ್ಚ್ 19ರಂದು ‘ಧುರಂದರ್ 2’ (Dhurandhar 2) ಸಿನಿಮಾ ಬಿಡುಗಡೆ ಆಗಲಿದೆ. ಸೀಕ್ವೆಲ್​ನಲ್ಲಿ ಅಕ್ಷಯ್ ಖನ್ನಾ (Akshaye Khanna) ಪಾತ್ರ ಇರುವುದಿಲ್ಲ ಎಂದು ಅಭಿಮಾನಿಗಳು ಅಂದುಕೊಂಡಿದ್ದರು. ಯಾಕೆಂದರೆ, ಮೊದಲ ಪಾರ್ಟ್​​ನಲ್ಲೇ…

Read More

IND vs NZ: ಸಚಿನ್ ದಾಖಲೆ ಮುರಿದರೂ ಇತಿಹಾಸ ಸೃಷ್ಟಿಸುವ ಅವಕಾಶ ಕೈಚೆಲ್ಲಿದ ವಿರಾಟ್ – Kannada News | Virat Kohli Breaks Sachin’s Record: Most ODI Runs vs New Zealand

ಒಂದು ವೇಳೆ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ 50 ರನ್ ಗಳಿಸಿದ್ದರೆ, ಸತತ ಆರು ಏಕದಿನ ಇನ್ನಿಂಗ್ಸ್‌ಗಳಲ್ಲಿ 50+ ರನ್ ಗಳಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗುತ್ತಿದ್ದರು. ಆದಾಗ್ಯೂ, ಕೊಹ್ಲಿ ಈ ಇತಿಹಾಸ ನಿರ್ಮಿಸುವ ಅವಕಾಶವನ್ನು ಕಳೆದುಕೊಂಡರು. Source link

Read More