Headlines

Ranji Trophy: ಕರ್ನಾಟಕಕ್ಕೆ ಉತ್ತರಾಖಂಡ ಸೆಮೀಸ್ ಎದುರಾಳಿ; 9ನೇ ಟ್ರೋಫಿಯತ್ತ ಪಡಿಕ್ಕಲ್ ಪಡೆಯ ಚಿತ್ತ – Kannada News | Ranji Trophy 2025 26 Semifinals: Karnataka Eyes 9th Title, Uttarakhand Chases Maiden Trophy Dream

2025-26 ರ ಆವೃತ್ತಿಯ ರಣಜಿ ಟ್ರೋಫಿ ಸೆಮಿಫೈನಲ್‌ಗೆ (Ranji Trophy Semifinals 2025-26) ವೇದಿಕೆ ಸಜ್ಜಾಗಿದ್ದು, 4 ತಂಡಗಳು ಫೈನಲ್​ಗೆ ಟಿಕೆಟ್ ಪಡೆಯಲು ಸೆಣಸಾಡಲಿವೆ. ಅದರಲ್ಲಿ ಕರ್ನಾಟಕ ತಂಡವು ಉತ್ತರಾಖಂಡ್ (Karnataka vs Uttarakhand) ವಿರುದ್ಧ ಸೆಣಸಲಿದ್ದು, ಇನ್ನೊಂದು ಪಂದ್ಯದಲ್ಲಿ ಬಂಗಾಳ ತಂಡವು ಜಮ್ಮು ಮತ್ತು ಕಾಶ್ಮೀರ ತಂಡವನ್ನು ಎದುರಿಸಲಿದೆ. ಈ ನಾಲ್ಕು ತಂಡಗಳು ಟೂರ್ನಿಯ ಪ್ರಸ್ತುತ ಆವೃತ್ತಿಯಲ್ಲಿ ಅದ್ಭುತ ಪ್ರದರ್ಶನ ನೀಡಿವೆ. ಅದರಲ್ಲೂ ಕರ್ನಾಟಕ ಹಾಗೂ ಉತ್ತರಾಖಂಡ್ ನಡುವಿನ ಕಾಳಗಕ್ಕೆ ಎಲ್ಲರೂ ಕಾದುಕುಳಿತಿದ್ದಾರೆ. ಒಂದೆಡೆ ಕರ್ನಾಟಕ…

Read More

‘ಧುರಂಧರ್ 2’ Vs ‘ಟಾಕ್ಸಿಕ್’: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು – Kannada News | K Manju talks about Yash starrer Toxic movie clash with Ranveer Singh starrer Dhurandhar 2

ನಿರ್ಮಾಪಕ ಕೆ. ಮಂಜು ಅವರು ಯಶ್ (Yash) ಜೊತೆ ‘ರಾಜಾಹುಲಿ’, ‘ಸಂತು ಸ್ಟ್ರೇಟ್ ಫಾರ್ವರ್ಡ್’ ಸಿನಿಮಾಗಳನ್ನು ಮಾಡಿದ್ದರು. ಈಗ ಯಶ್ ಬೆಳವಣಿಗೆಯನ್ನು ನೋಡಿ ಕೆ. ಮಂಜು ಖುಷಿಪಟ್ಟಿದ್ದಾರೆ. ಯಶ್ ನಟನೆಯ ‘ಟಾಕ್ಸಿಕ್’ (Toxic) ಹಾಗೂ ರಣವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ಆ ಕ್ಲ್ಯಾಶ್ ಬಗ್ಗೆ ಕೆ. ಮಂಜು ಅವರು ತಮ್ಮ ಅನಿಸಿಕೆ ತಿಳಿಸಿದ್ದಾರೆ. ‘ಟಾಕ್ಸಿಕ್ ಸಿನಿಮಾವನ್ನು ಧುರಂಧರ್ ಚಿತ್ರಕ್ಕೆ ಹೋಲಿಸಬೇಡಿ. ಧುರಂದರ್ ಒಂದು ಕಂಟೆಂಟ್ ಓರಿಯೆಂಟೆಡ್ ಸಿನಿಮಾ. ಟಾಕ್ಸಿಕ್…

Read More

ಬಸ್ ಫ್ರೀ ನೀಡಿ ದೊಡ್ಡ ಸಮಸ್ಯೆಯಾಗಿದೆ: ಬಿಜೆಪಿ ನಾಯಕರ ಮುಂದೆಯೇ ಗ್ಯಾರಂಟಿ ಬಗ್ಗೆ ವ್ಯಂಗ್ಯವಾಡಿದ ಕಾಂಗ್ರೆಸ್​​​​ ಶಾಸಕ ದೇಶಪಾಂಡೆ – Kannada News | Dandeli Speech: RV Deshpande Hails BJP Minister, Critiques Congress ‘Shakti’ Guarantee

ಆರ್.ವಿ. ದೇಶಪಾಂಡೆ ಕಾರವಾರ, ಫೆ.7: ಉತ್ತರ ಕನ್ನಡದ ದಾಂಡೇಲಿಯಲ್ಲಿ ನಡೆದ ರೈಲ್ವೆ ಇಲಾಖೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ನ ಹಿರಿಯ ಶಾಸಕ ಮತ್ತು ಮಾಜಿ ಸಚಿವ ಆರ್.ವಿ. ದೇಶಪಾಂಡೆ (RV Deshpande) ಬಿಜೆಪಿ ನಾಯಕರನ್ನ ಹೊಗಳಿ ಗ್ಯಾರಂಟಿಗಳ ಬಗ್ಗೆ ವ್ಯಂಗ್ಯ ಮಾಡಿದ್ದಾರೆ. ಇದೀಗ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಸ್ವಪಕ್ಷದ ‘ಶಕ್ತಿ’ ಯೋಜನೆ ಬಗ್ಗೆ ಅವರು ಮಾಡಿರುವ ವ್ಯಂಗ್ಯ ಮತ್ತು ಬಿಜೆಪಿ ಸಚಿವರ ಬಗ್ಗೆ ತೋರಿದ ಪ್ರೀತಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಕಾರ್ಯಕ್ರಮದಲ್ಲಿ ಭಾಷಣ ಮಾಡುವ ವೇಳೆ…

Read More

ಭಾರತೀಯರ ಇಂಧನ ಭದ್ರತೆಗೆ ಮೊದಲ ಆದ್ಯತೆ; ವಿದೇಶಾಂಗ ಸಚಿವಾಲಯ ಸ್ಪಷ್ಟನೆ – Kannada News | Energy security is supreme priority MEA says amid Donald Trumps Russian oil import curb claims

ನವದೆಹಲಿ, ಫೆಬ್ರವರಿ 7: ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, “ಭಾರತದ ಜನರಿಗೆ ಇಂಧನ ಭದ್ರತೆಯು ಸರ್ಕಾರದ ಪ್ರಮುಖ ಆದ್ಯತೆಯಾಗಿ ಉಳಿದಿದೆ. ಭಾರತದ ಇಂಧನ ಮೂಲದ ವಿಷಯದಲ್ಲಿ 1.4 ಬಿಲಿಯನ್ ಭಾರತೀಯರ ಇಂಧನ ಭದ್ರತೆ ಸರ್ಕಾರದ ಅತ್ಯಂತ ಪ್ರಮುಖ ಆದ್ಯತೆಯಾಗಿದೆ ಎಂದು ಸರ್ಕಾರವು ಹಲವಾರು ಸಂದರ್ಭಗಳಲ್ಲಿ ಸಾರ್ವಜನಿಕವಾಗಿ ಹೇಳಿದೆ” ಎಂದು ಪುನರುಚ್ಛರಿಸಿದ್ದಾರೆ. ಭಾರತ ರಷ್ಯಾದಿಂದ ತೈಲ ಆಮದನ್ನು ಸ್ಥಗಿತಗೊಳಿಸಲಿದೆ ಎಂಬ ಅಮೆರಿಕದ ಹೇಳಿಕೆಯ ಮಧ್ಯೆ ಈ ಹೇಳಿಕೆಯು ಭಾರತದ ದೀರ್ಘಕಾಲದ ನಿಲುವನ್ನು ಪ್ರತಿಬಿಂಬಿಸುತ್ತದೆ….

Read More

ಟಿ20 ವಿಶ್ವಕಪ್‌ನಲ್ಲಿ ಒಂದೇ ತಂಡದ ಪರವಾಗಿ ಆಡಲಿದ್ದಾರೆ ಭಾರತ- ಪಾಕ್ ಮೂಲದ ಆಟಗಾರರು – Kannada News | T20 World Cup 2026: USA Squad Announced, Indian and Pakistani Players Included

2026 ರ ಟಿ20 ವಿಶ್ವಕಪ್‌ಗೆ (T20 World Cup) ಕ್ಷಣಗಣನೆ ಆರಂಭವಾಗಿದೆ. ಈ ಪಂದ್ಯಾವಳಿಯಲ್ಲಿ ಇಪ್ಪತ್ತು ತಂಡಗಳು ಆಡಲಿದ್ದು, ಈಗಾಗಲೇ ಭಾಗಶಃ ತಂಡಗಳನ್ನು ಘೋಷಿಸಲಾಗಿದೆ. ಇದೀಗ ಯುಎಸ್​ಎ (USA) ಕೂಡ ತನ್ನ 15 ಸದಸ್ಯರ ತಂಡವನ್ನು ಬಹಿರಂಗಪಡಿಸಿದೆ. ಅಚ್ಚರಿಯ ಸಂಗತಿಯೆಂದರೆ ಈ ತಂಡದಲ್ಲಿ ಭಾರತೀಯ ಮತ್ತು ಪಾಕಿಸ್ತಾನಿ ಮೂಲದ ಆಟಗಾರರು ಸೇರಿದ್ದು, ಒಟ್ಟಿಗೆ ಆಡಲಿದ್ದಾರೆ. ಟಿ20 ವಿಶ್ವಕಪ್​ನಲ್ಲಿ ಎ ಗುಂಪಿನಲ್ಲಿ ಸ್ಥಾನ ಪಡೆದಿರುವ ಅಮೆರಿಕ ತಂಡ, ಟೀಂ ಇಂಡಿಯಾ ವಿರುದ್ಧವೂ ಸ್ಪರ್ಧಿಸಲಿದೆ. ಒಂದೇ ತಂಡದಲ್ಲಿ ಭಾರತ, ಪಾಕ್…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರಿಗೆ ಇಂದು ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ – Kannada News | Numerology Prediction: Jan 10 Daily Horoscope for Janam Sankhya 7, 8, 9

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮಲ್ಲಿ ಭವಿಷ್ಯಕ್ಕೆ ದೊಡ್ಡ ಮಟ್ಟದಲ್ಲಿ ಅನುಕೂಲ ಆಗುವ ಆಲೋಚನೆಗಳು ಮೂಡಲಿವೆ. ಲೌಕಿಕ ಜಗತ್ತಿನ ಜಂಜಾಟಗಳಿಂದ ಸ್ವಲ್ಪ ವಿರಾಮ ಪಡೆಯಲು ಬಯಸುತ್ತೀರಿ. ಪುಸ್ತಕಗಳ ಓದು ಅಥವಾ ಸಂಗೀತದ ಕಡೆಗೆ ಆಸಕ್ತಿ ಹೆಚ್ಚಲಿದೆ. ಆರ್ಥಿಕವಾಗಿ ಹಣದ ಹರಿವು ಸಾಧಾರಣವಾಗಿರುತ್ತದೆ, ಆದರೆ ನೀವು ಮಾಡಿದ ಹಳೆಯ ಸಹಾಯ ಬೇರೊಂದು ರೂಪದಲ್ಲಿ ನಿಮಗೆ ಮರಳಿ ಸಿಗಲಿದೆ. ರಹಸ್ಯ ಶತ್ರುಗಳ ಬಗ್ಗೆ ಎಚ್ಚರವಿರಲಿ, ನಿಮ್ಮ ಯೋಜನೆಗಳನ್ನು ಎಲ್ಲರೊಂದಿಗೆ ಹಂಚಿಕೊಳ್ಳಬೇಡಿ….

Read More

ದೇಶದ ಅತಿ ದೊಡ್ಡ ರಾಬರಿ: ಬೆಳಗಾವಿ ಗಡಿಭಾಗದಲ್ಲಿ 400 ಕೋಟಿ ರೂ ಹಣವಿದ್ದ 2 ಕಂಟೇನರ್​​​ ಹೈಜಾಕ್​? – Kannada News | Belagavi: biggest robbery; 2 containers carrying Rs 400 crore hijacked at Belagavi border

ಬೆಳಗಾವಿ, ಜನವರಿ 25: ಬೆಳಗಾವಿಯ ಗಡಿ ಭಾಗದ ಮೂಲಕ ಗೋವಾದಿಂದ ಮಹಾರಾಷ್ಟ್ರಕ್ಕೆ 400 ಕೋಟಿ ರೂ ಹಣ ಸಾಗಿಸುತ್ತಿದ್ದ 2 ಕಂಟೇನರ್​​ಗಳನ್ನು ಹೈಜಾಕ್​​ ಮಾಡಲಾಗಿದೆ ಎನ್ನಲಾಗುತ್ತಿದೆ. 2025 ಅಕ್ಟೋಬರ್ 16ರಂದು ನಡೆದಿರುವ ದೇಶದ ಅತಿ ದೊಡ್ಡ ರಾಬರಿ ಪ್ರಕರಣ ಸದ್ಯ ತಡವಾಗಿ ಬೆಳಕಿಗೆ ಬಂದಿದೆ. ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ಮೂರು ರಾಜ್ಯಗಳ ಪೊಲೀಸ್​​ಗೆ ಪ್ರಕರಣ ದೊಡ್ಡ ಸವಾಲಾಗಿದೆ. ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ. Source link

Read More

Video: ಹಾವಿನ ಜತೆಗೆ ಯುವತಿಯ ಚೆಲ್ಲಾಟ, ಮುಂದೇನಾಯ್ತು ನೋಡಿ – Kannada News | A young woman tried to hold a snake in her hand without any fear

ಹಾವು (Snakes) ಕಂಡ್ರೆ ಯಾರಿಗೆ ತಾನೇ ಭಯವಿಲ್ಲ ಹೇಳಿ. ಬಹುತೇಕ ಜನರು ಈ ಹಾವುಗಳ ಹೆಸರನ್ನು ಕೇಳಿಯೇ ಬೆಚ್ಚಿ ಬೀಳುತ್ತಾರೆ. ಇನ್ನು ಹಾವುಗಳು ಮನೆಯೊಳಗೆ ಎಂಟ್ರಿ ಕೊಟ್ಟರೆ ಸಾಕು, ಅಲ್ಲಿ ನಿಲ್ಲುವ ಧೈರ್ಯವಂತೂ ಮಾಡಲ್ಲ. ಆದರೆ ಇನ್ನು ಕೆಲವರು ಭಂಡ ಧೈರ್ಯದಲ್ಲಿ ಯಾವುದೇ ಸಾಧನಗಳಿಲ್ಲದೇ ಬರಿಗೈಯಲ್ಲಿ ಹಾವನ್ನು ಹಿಡಿಯುವ ಪ್ರಯತ್ನ ಮಾಡ್ತಾರೆ. ಇದೀಗ ಯುವತಿಯೊಬ್ಬಳು (young woman) ಹಾವಿನೊಂದಿಗೆ ಚೆಲ್ಲಾಟವಾಡಿದ್ದಾಳೆ. ಕೋಪಗೊಂಡ ಹಾವು ಈ ಯುವತಿಯ ಮೇಲೆ ಪ್ರತಿ ದಾಳಿ ನಡೆಸಿದೆ. ಈ ಭಯಾನಕ ವಿಡಿಯೋ ಸೋಶಿಯಲ್…

Read More

ಹಣ ಕೊಡಲಿಲ್ಲವೆಂದು ಎರಡೂ ಕಾಲು ಮುರಿದ್ರು; ಪೊಲೀಸ್ ಇನ್ಸ್ಪೆಕ್ಟರ್‌ರಿಂದಲೇ ಮಾರಣಾಂತಿಕ ಹಲ್ಲೆ? – Kannada News | Hassan: Police Inspector Accused of Brutal Assault Over Money Dispute

ಪೊಲೀಸ್ ಇನ್ಸ್ಪೆಕ್ಟರ್‌ರಿಂದಲೇ ಮಾರಣಾಂತಿಕ ಹಲ್ಲೆ? ಹಾಸನ, ಜನವರಿ 07: ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧ ಮಾರಣಾಂತಿಕ ಹಲ್ಲೆ ಆರೋಪದ ಕೇಳಿ ಬಂದಿದೆ. ಹಾಸನ ತಾಲ್ಲೂಕಿನ ಕಾರ್ಲೆಕೊಪ್ಪಲು ಗ್ರಾಮದ ಶಶಿಧರ್ ಎಂಬವರ ಮೇಲೆ ಬೆಂಗಳೂರು ಪೊಲೀಸ್ ಇನ್ಸ್ಪೆಕ್ಟರ್ ಶಿವಕುಮಾರ್ ಅವರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ‘ಕಬ್ಬಿಣದ ರಾಡ್‌ನಿಂದ ಹಲ್ಲೆ’ ನಿನ್ನೆ ಸಂಜೆ ಹಾಸನ ಜಿಲ್ಲೆಯ ಗೊರೂರು ಸಮೀಪದ ಉಳುವಾರೆ ಗ್ರಾಮದ ಬಳಿ ಇನ್ನೊವಾ ಕಾರಿನಲ್ಲಿ ಬಂದ ಶಿವಕುಮಾರ್ ಹಾಗೂ ಅವರೊಂದಿಗೆ ಇದ್ದ ಇಬ್ಬರು ತನ್ನನ್ನು ಅಡ್ಡಗಟ್ಟಿ ಕಬ್ಬಿಣದ ರಾಡ್‌ನಿಂದ…

Read More

‘ಧುರಂಧರ್’ ಯಶಸ್ಸಿನ ಬಳಿಕ ‘ದೃಶ್ಯಂ 3’ ಚಿತ್ರದಿಂದ ಹೊರಬಂದ ಅಕ್ಷಯ್ ಖನ್ನಾ? – Kannada News | Akshaye Khanna and Ranveer Singh Opts out of Drishyam 3 and Don 3 respectively

2025ರಲ್ಲಿ ಅತಿ ಹೆಚ್ಚು ಕೆಲಕ್ಷನ್ ಮಾಡಿದ ಸಿನಿಮಾ ಎಂಬ ಖ್ಯಾತಿಗೆ ‘ಧುರಂಧರ್’ (Dhurandhar) ಪಾತ್ರವಾಗಿದೆ. ಭಾರತದ ಬಾಕ್ಸ್ ಆಫೀಸ್​​ನಲ್ಲಿ ಈ ಸಿನಿಮಾ ಕೇವಲ 20 ದಿನಕ್ಕೆ 600 ಕೋಟಿ ರೂಪಾಯಿ ಬಾಚಿಕೊಂಡಿದೆ. ಇನ್ನೂ ಈ ಸಿನಿಮಾದ ಅಬ್ಬರ ನಿಂತಿಲ್ಲ. ವಿದೇಶದಿಂದ ಬಂದ ಆದಾಯವನ್ನೂ ಸೇರಿಸಿದರೆ 20 ದಿನಕ್ಕೆ ಒಟ್ಟು ಕಲೆಕ್ಷನ್ 925 ಕೋಟಿ ರೂಪಾಯಿ ದಾಟಿದೆ. ಈ ಚಿತ್ರದಿಂದ ನಟ ಅಕ್ಷಯ್ ಖನ್ನಾ (Akshaye Khanna) ಅವರ ಖ್ಯಾತಿ ಹೆಚ್ಚಾಗಿದೆ. ಹಾಗಾಗಿ ಅವರ ಬೇಡಿಕೆ ಕೂಡ ಹೆಚ್ಚಿದೆ….

Read More