Headlines

ಐಪಿಎಲ್​ನಲ್ಲಿ ‘ಹ್ಯಾಟ್ರಿಕ್’ ಟ್ರೋಫಿ ಗೆದ್ದ ಮೂವರು ಆಟಗಾರರು ಯಾರು ಗೊತ್ತಾ?

ಇಂಡಿಯನ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ಟ್ರೋಫಿ ಗೆದ್ದ ದಾಖಲೆ ರೋಹಿತ್ ಶರ್ಮಾ ಹಾಗೂ ಅಂಬಾಟಿ ರಾಯುಡು ಹೆಸರಿನಲ್ಲಿದೆ. ಈ ಇಬ್ಬರು ಆಟಗಾರರು ತಲಾ 6 ಬಾರಿ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದ್ದಾರೆ. ಇದಾಗ್ಯೂ ಇಬ್ಬರಿಗೆ ಹ್ಯಾಟ್ರಿಕ್ ಟ್ರೋಫಿ ಗೆಲ್ಲುವ ಭಾಗ್ಯ ಲಭಿಸಿಲ್ಲ. (PC: IPL) ಅಂದರೆ ಸತತವಾಗಿ ಮೂರು ಬಾರಿ ಟ್ರೋಫಿ ಗೆದ್ದು “ಹ್ಯಾಟ್ರಿಕ್ ಪ್ರಶಸ್ತಿ” ಮುಡಿಗೇರಿಸಿಕೊಂಡ ಅಪರೂಪದ ಸಾಧನೆ ಮಾಡಲು ರೋಹಿತ್ ಶರ್ಮಾ ಹಾಗೂ ಅಂಬಾಟಿ ರಾಯುಡುಗೆ ಸಾಧ್ಯವಾಗಿಲ್ಲ. ಈ ಸಾಧನೆ…

Read More

ಹುಬ್ಬಳ್ಳಿಯಲ್ಲಿ ಗೃಹಜ್ಯೋತಿ ಪುನರ್ ಪರಿಶೀಲನೆ ಆರಂಭ: ಹೆಸ್ಕಾಂ ಸಿಬ್ಬಂದಿ ಮನೆ-ಮನೆಗೆ ಭೇಟಿ – Kannada News | HESCOM Begins Door to Door Re Inspection of Household Electricity Connections in Hubballi

ಹುಬ್ಬಳ್ಳಿ, ಜುಲೈ 01: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪೈಕಿ ರಾಜ್ಯದಲ್ಲಿ ಮೊದಲು ಜಾರಿಯಾಗಿದ್ದು ಗೃಹಜೋತಿ ಗ್ಯಾರಂಟಿ (gruha jyothi scheme). ಪ್ರತಿಯೊಬ್ಬರ ಮನೆಗೆ 200 ಯೂನಿಟ್ ಉಚಿತ ವಿದ್ಯುತ ನೀಡುವ ಈ ಗೃಹಜೋತಿ ಗ್ಯಾರಂಟಿಯ ಪರಿಷ್ಕರಣೆಗೆ ಸರ್ಕಾರ ಮುಂದಾಗಿದೆ. ಅನರ್ಹ ಫಲಾನುಭವಿಗಳನ್ನು ತೆಗೆದು ಹಾಕುವ ಉದ್ದೇಶದಿಂದ ಇಂದಿನಿಂದ ಪುನರ್ ಪರಿಶೀಲನೆ ಆರಂಭವಾಗಿದೆ. ಇತ್ತ ಹುಬ್ಬಳ್ಳಿ (Hubballi) ವಿದ್ಯುತ್ ಸರಬರಾಜು ಕಂಪನಿಯ ವ್ಯಾಪ್ತಿಯ 7 ಜಿಲ್ಲೆಗಳಲ್ಲಿ ಪುನರ್ ಪರಿಶೀಲನೆ ಕಾರ್ಯ ಆರಂಭವಾಗಿದೆ. ಗೃಹಜೋತಿ ಯೋಜನೆಯ ಪುನರ್…

Read More

IPL 2026: ಗೆಲ್ಲೋರು ಯಾರು? ಹೀಗಿದೆ RCB ಲೆಕ್ಕಾಚಾರ – Kannada News | GT vs RCB: Dharamshala Debut in Qualifier 1

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19ರ ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ಆತಿಥ್ಯವಹಿಸಲು ವಿಶ್ವದ ಅತ್ಯಂತ ಸುಂದರ ಕ್ರಿಕೆಟ್ ಕ್ರೀಡಾಂಗಣಗಳಲ್ಲಿ ಒಂದಾದ ಹಿಮಾಚಲ ಪ್ರದೇಶದ ಧರ್ಮಶಾಲಾದ ಎಚ್‌ಪಿಸಿಎ (HPCA) ಸ್ಟೇಡಿಯಂ ಸಜ್ಜಾಗಿದೆ. ಈ ಮೈದಾನದಲ್ಲಿ ನಾಳೆ (ಮೇ 26) ನಡೆಯಲಿರುವ ಪ್ಲೇಆಫ್​ನ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ಮುಖಾಮುಖಿಗೂ ಮುನ್ನ ಆರ್​ಸಿಬಿ ಈ ಮೈದಾನದಲ್ಲಿ ಗೆಲ್ಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಹೆಚ್​ಪಿಸಿಎ ಮೈದಾನದಲ್ಲಿ ಆರ್​ಸಿಬಿ ಈವರೆಗೆ…

Read More

ಪರಿಷತ್ ಕದನದ ಅಂತಿಮ ಪರೀಕ್ಷೆ: ಅಡ್ಡಮತದಾನದ ಭೀತಿ, ರೆಸಾರ್ಟ್‌ನಿಂದ ನೇರವಾಗಿ ವಿಧಾನಸೌಧಕ್ಕೆ ಶಾಸಕರು – Kannada News | Karnataka MLC Polls 2026: Congress Fights for 5th Seat, CM Trains MLAs to Prevent Invalid Votes

ಬೆಂಗಳೂರು, ಜೂ.18 : ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ಇಂದು (ಜೂನ್ 18, 2026) ಹೈವೋಲ್ಟೇಜ್ ವೋಟಿಂಗ್ ನಡೆಯಲಿದೆ. ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿಧಾನಸೌಧದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, ಇಡೀ ರಾಜ್ಯ ರಾಜಕಾರಣದ ಚಿತ್ತ ಈಗ ಈ ಚುನಾವಣೆಯತ್ತ ನೆಟ್ಟಿದೆ. ಚುನಾವಣೆಯಲ್ಲಿ ಒಳಜಗಳ ಹಾಗೂ ಅಡ್ಡಮತದಾನ (Cross Voting) ಆಗುವ ಭೀತಿ ಎದುರಾಗಿರುವುದರಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತಮ್ಮ ಶಾಸಕರನ್ನು ರಕ್ಷಿಸಿಕೊಳ್ಳಲು ರೆಸಾರ್ಟ್ ರಾಜಕೀಯದ…

Read More

ಇದು ಕೆಸರು ಗದ್ದೆಯಲ್ಲ, ಹಾವೇರಿ-ಶಿರಸಿ ರಾಜ್ಯ ಹೆದ್ದಾರಿ!: ರಸ್ತೆ ದುಃಸ್ಥಿಗೆ ಜನ ಹೈರಾಣು – Kannada News | Haveri–Sirsi State Highway Turns Into Muddy Stretch After Untimely Rains; Commuters Struggle

ಹಾವೇರಿ, ಫೆಬ್ರವರಿ 27: ಜಿಲ್ಲೆಯಿಂದ ಶಿರಸಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ಸಂಪೂರ್ಣ ಹದಗೆಟ್ಟ ಪರಿಣಾಮ ದಕ್ಷಿಣ ಭಾರತದಲ್ಲಿಯೇ ಪ್ರಸಿದ್ಧಿ ಪಡೆದ ಶಿರಸಿಯ ಮಾರಿಕಾಂಬಾ ಜಾತ್ರೆಗೆ ತೆರಳುವ ಭಕ್ತರು ಪ್ರತಿನಿತ್ಯ ಪರದಾಟ ನಡೆಸಬೇಕಾದ ಸ್ಥಿತಿ ಉದ್ಭವವಾಗಿದೆ. ಕಳೆದ ಮೂರು ವರ್ಷಗಳಿಂದ ಹೆದ್ದಾರಿಯ ಕಾಮಗಾರಿ ನಡೆಯುತ್ತಿದ್ದು, ಹಾವೇರಿ ಜಿಲ್ಲೆಯ ಗಡಿ ದಾಟುತ್ತಿದ್ದಂತೆ 20 ಕಿಲೋ ಮೀಟರ್ ರಸ್ತೆಯಲ್ಲಿ ಜೀವದ ಹಂಗು ತೊರೆದು ವಾಹನ ಸವಾರರು ಸಂಚರಿಸಬೇಕಿದೆ. ಅಕಾಲಿಕವಾಗಿ ಸುರಿದ ಅ್ಪ ಮಳೆಗೇ ರಸ್ತೆ ಕೆಸರು ಗದ್ದೆಯಂತಾಗಿದ್ದು, ಬೈಕ್​​ ಸವಾರರು…

Read More

16 ಅಂಕಗಳಿದ್ದರೂ ಗುಜರಾತ್ ಟೈಟಾನ್ಸ್​ ಇನ್ನೂ ಪ್ಲೇಆಫ್‌ಗೆ ಕ್ವಾಲಿಫೈ ಆಗಿಲ್ಲವೇಕೆ? – Kannada News | IPL 2026: Why Gujarat Titans’s 16 Points Don’t Guarantee a Playoff Spot

ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಪ್ರಸಕ್ತ ಸೀಸನ್ ರೋಚಕ ಘಟ್ಟವನ್ನು ತಲುಪಿದ್ದು, ಪ್ಲೇಆಫ್ ರೇಸ್ ದಿನದಿಂದ ದಿನಕ್ಕೆ ಜಟಿಲವಾಗುತ್ತಿದೆ. ಸಾಮಾನ್ಯವಾಗಿ ಯಾವುದೇ ಐಪಿಎಲ್ ಟೂರ್ನಿಯಲ್ಲಿ 16 ಅಂಕಗಳನ್ನು ಗಳಿಸಿದ ತಂಡವು ಅತ್ಯಂತ ಸುಲಭವಾಗಿ ಪ್ಲೇಆಫ್​ ಹಂತಕ್ಕೆ ಅರ್ಹತೆ ಪಡೆಯುತ್ತದೆ. ಆದರೆ, ಈ ಬಾರಿ ಗುಜರಾತ್ ಟೈಟಾನ್ಸ್ (GT) ಈಗಾಗಲೇ 16 ಅಂಕಗಳನ್ನು ತನ್ನ ಖಾತೆಗೆ ಜಮೆ ಮಾಡಿಕೊಂಡಿದ್ದರೂ, ಅಧಿಕೃತವಾಗಿ ಇನ್ನೂ ಸಹ ಪ್ಲೇಆಫ್ ಸ್ಥಾನವನ್ನು ಖಚಿತ ಪಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಇದಕ್ಕೆ ಮುಖ್ಯ ಕಾರಣ ಅಂಕ ಪಟ್ಟಿಯಲ್ಲಿ…

Read More

‘ಜನ ನಾಯಗನ್’ ಲೀಕ್ ಬಗ್ಗೆ ಪ್ರಶ್ನೆ ಮಾಡಿದರೆ ಉತ್ತರಿಸದೆ ಹೋದ ದಳಪತಿ ವಿಜಯ್

‘ಜನ ನಾಯಗನ್’ ಸಿನಿಮಾ (Jana Nayagan) ಬಗ್ಗೆ ಸೃಷ್ಟಿ ಆದ ವಿವಾದಗಳು ಒಂದೆರಡಲ್ಲ. ಪ್ರತಿ ಹಂತದಲ್ಲೂ ಚಿತ್ರಕ್ಕೆ ಹಿನ್ನಡೆಗಳು ಆಗುತ್ತಲೇ ಬರುತ್ತಿದ್ದವು. ಈಗ ಸಿನಿಮಾಗೆ ದೊಡ್ಡ ಹೊಡೆತ ಸಿಕ್ಕಿದೆ. ಚಿತ್ರದ ಪ್ರಮುಖ ದೃಶ್ಯಗಳೇ ಲೀಕ್ ಆಗಿವೆ. ಈ ಮೂಲಕ ನೂರಾರು ಕೋಟಿ ರೂಪಾಯಿ ಸುರಿದು ಸಿನಿಮಾ ಮಾಡಿದ ನಿರ್ಮಾಪಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ವಿಷಯವನ್ನು ಅನೇಕ ಸ್ಟಾರ್​​ಗಳು ಖಂಡನೆ ಮಾಡಿದ್ದಾರೆ. ಆದರೆ, ವಿಜಯ್ ಮಾತ್ರ ಈ ವಿಷಯದಲ್ಲಿ ಮೌನ ತಾಳಿದ್ದಾರೆ. ‘ಜನ ನಾಯಗನ್’ ಸಿನಿಮಾ ಲೀಕ್ ವಿಷಯವನ್ನು…

Read More

ಕಣ್ಣೀರು ಹಾಕುತ್ತಾ ಸುದ್ದಿಗೋಷ್ಠಿಯಿಂದಲೇ ಎದ್ದು ನಡೆದ ಡಾಲಿ ಧನಂಜಯ್ ಚಿತ್ರದ ನಟಿ – Kannada News | Payal Rajput Emotional Exit: Head Bush Actress Walks Out of Press Meet Over Personal Questions

ಸುದ್ದಿಗೋಷ್ಠಿಯಲ್ಲಿ ಎದುರಾಗುವ ಎಲ್ಲಾ ಪ್ರಶ್ನೆಗಳನ್ನು ಎದುರಿಸಲು ಸೆಲೆಬ್ರಿಟಿಗಳಿಂದ ಸಾಧ್ಯವಾಗುವುದಿಲ್ಲ. ಅದರಲ್ಲೂ ವೈಯಕ್ತಿಕ ಪ್ರಶ್ನೆ ಬಂದರೆ ಕಲಾವಿದರು ಹೆದರುತ್ತಾರೆ. ಈಗ ಡಾಲಿ ಧನಂಜಯ್ ಅವರ ‘ಹೆಡ್​ ಬುಶ್’ ಸಿನಿಮಾ ನಾಯಕಿ ಪಾಯಲ್ ರಜಪೂತ್ (Payal Rajput) ಅವರಿಗೂ ಹೀಗೆಯೇ ಆಗಿದೆ. ವೈಯಕ್ತಿಕ ಚಾಲೆಂಜ್​​ಗಳ ಬಗ್ಗೆ ಅವರಿಗೆ ಪ್ರಶ್ನೆ ಎದುರಾಯಿತು. ಈ ಬಗ್ಗೆ ಮಾತನಾಡುತ್ತಾ ಅವರು ಕಣ್ಣೀರು ಹಾಕಿದರು. ಆ ಬಳಿಕ ವೇದಿಕೆಯಿಂದಲೇ ಎದ್ದು ಹೋದರು. 2018ರ ‘ಆರ್​ಎಕ್ಸ್ 100’ ಸಿನಿಮಾ ಮೂಲಕ ಪಾಯಲ್ ರಜಪೂತ್ ಅವರು ಜನಪ್ರಿಯತೆ ಪಡೆದುಕೊಂಡರು….

Read More

ಬಂಗಾರ ಪ್ರಿಯರಿಗೆ ಶಾಕ್: ಒಂದೇ ವಾರದಲ್ಲಿ ಚಿನ್ನದ ಬೆಲೆ 1500 ರೂ. ಏರಿಕೆ, ಬೆಳ್ಳಿ ದರದಲ್ಲಿ 11 ಸಾವಿರ ರೂ. ಜಂಪ್ – Kannada News | Gold Silver Price Weekly Update: Gold Rises by Rs 1500, Silver Jumps Over Rs 11000 in a Week

ಬೆಂಗಳೂರು, ಮೇ 9: ಈ ವಾರ ಚಿನ್ನ (Gold Price) ಮತ್ತು ಬೆಳ್ಳಿಯ ಬೆಲೆಗಳಲ್ಲಿ (Silver Price) ಭಾರಿ ಏರಿಕೆ ಕಂಡುಬಂದಿದೆ. ಕೇವಲ ಐದು ವರ್ಕಿಂಗ್ ಡೇಸ್​​ನಲ್ಲಿ ಚಿನ್ನದ ಬೆಲೆ ಸುಮಾರು 1,500 ರೂಪಾಯಿಗಳಷ್ಟು ತುಟ್ಟಿಯಾಗಿದ್ದರೆ, ಬೆಳ್ಳಿ ಬೆಲೆಯಲ್ಲಿ 11 ಸಾವಿರ ರೂಪಾಯಿಗೂ ಹೆಚ್ಚು ಏರಿಕೆ ದಾಖಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ಸುಧಾರಣೆ, ಡಾಲರ್ ಮೌಲ್ಯದ ಏರಿಳಿತ ಮತ್ತು ಹೂಡಿಕೆದಾರರ ಹೆಚ್ಚುತ್ತಿರುವ ಬೇಡಿಕೆಯಿಂದಾಗಿ ಈ ಅಮೂಲ್ಯ ಲೋಹಗಳ ಬೆಲೆ ಗಗನಕ್ಕೇರುತ್ತಿದೆ. ಮುಖ್ಯಾಂಶಗಳು ಕೇವಲ ಒಂದು ವಾರದಲ್ಲಿ 10 ಗ್ರಾಂ…

Read More

ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​

ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಇಂಟರ್​​ನ್ಯಾಷನಲ್ ಲೀಗ್ ಟಿ20 ಟೂರ್ನಿಯ 30ನೇ ಪಂದ್ಯದಲ್ಲಿ ಅಬುಧಾಬಿ ನೈಟ್ ರೈಡರ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಜಯದೊಂದಿಗೆ ಅಬುಧಾಬಿ ಪಡೆ ಪ್ಲೇಆಫ್​ಗೆ ಅರ್ಹತೆ ಪಡೆದುಕೊಂಡಿದೆ. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಗಲ್ಫ್ ಜೈಂಟ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಬುಧಾಬಿ ನೈಟ್ ರೈಡರ್ಸ್ ತಂಡಕ್ಕೆ ಫಿಲ್ ಸಾಲ್ಟ್ ಹಾಗೂ ಮೈಕೆಲ್ ಪೆಪ್ಪರ್ ಭರ್ಜರಿ ಆರಂಭ ಒದಗಿಸಿದ್ದರು. ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಈ…

Read More