Headlines

ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ; ವಿಡಿಯೋ ವೈರಲ್

ಹುಬ್ಬಳ್ಳಿ, ಏಪ್ರಿಲ್​ 04: ಹುಬ್ಬಳ್ಳಿಯ ಜಿಮ್​ ಟ್ರೈನರ್ ಸಮೀರ್​ ವಿರುದ್ಧ ಅತ್ಯಾಚಾರ ಆರೋಪ​ ಕೇಸ್​ ದಾಖಲಾಗಿದೆ. ಈ ಮಧ್ಯೆ ಸಮೀರ್​ಗೆ ಐವತ್ತಕ್ಕೂ ಹೆಚ್ಚು ಜನರ ಗುಂಪಿನಿಂದ ಮನಸೋ ಇಚ್ಛೆ ಥಳಿಸಿರುವ ವಿಡಿಯೋ ಒಂದು ಇದೀಗ ವೈರಲ್​ ಆಗಿದೆ. ಹುಬ್ಬಳ್ಳಿ ನಗರದ ದೇವಾಂಗಪೇಟ್​ನಲ್ಲಿರುವ ಸಮೀರ್ ಅಪಾರ್ಟ್‌ಮೆಂಟ್​ಗೆ ನಿನ್ನೆ ಮುಂಜಾನೆ ಶ್ರೀರಾಮಸೇನೆ ಸಂಘಟನೆ ಕಾರ್ಯಕರ್ತರು ಮತ್ತು ಕೆಲ ಎಸ್​ಎಸ್​ಕೆ ಸಮಾಜದ ಯುವಕರು ತೆರಳಿದ್ದಾರೆ. ಸಮೀರ್ ಬರುತ್ತಿದ್ದಂತೆ ಆತನ ಮೊಬೈಲ್ ಕಸಿದುಕೊಂಡಿದ್ದಾರೆ. ನಂತರ ಹಿಗ್ಗಾಮುಗ್ಗಾ ಥಳಿಸಿ, ಹಳೆ ಹುಬ್ಬಳ್ಳಿ ಠಾಣೆ ಪೊಲೀಸರಿಗೆ…

Read More

Bengaluru Air Quality: ಕಳಪೆ ಮಟ್ಟಕ್ಕಿಳಿದ ಕಲಬುರ್ಗಿಯ ವಾಯು ಗುಣಮಟ್ಟ! – Kannada News | Bangalore Air Pollution Crisis: Bengaluru, Kalaburgi Air quality is dropping fast, Better AQI elsewhere

ಕಳಪೆ ಮಟ್ಟಕ್ಕಿಳಿದ ಕಲಬುರ್ಗಿಯ ವಾಯು ಗುಣಮಟ್ಟ! ಬೆಂಗಳೂರು, ಮಾರ್ಚ್​ 04: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಹಲವೆಡೆಯ ಏರ್ ಕ್ವಾಲಿಟಿ (Bengaluru Air Quality) ಹದಗೆಡುತ್ತಿದ್ದು, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು, ಕಲಬುರ್ಗಿ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150 ದಾಟಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 166ಕ್ಕೆ ತಲುಪಿದೆ. ಕೆಲ ದಿನಗಳಿಂದ ಉಡುಪಿ, ಮಂಗಳೂರು…

Read More

ಪ್ರೀತಿ ಹೆಸರಲ್ಲಿ ವಿವಾಹಿತ ಮಹಿಳೆ ಜೊತೆ ಚಕ್ಕಂದ: ನಂಬಿಸಿ ಗರ್ಭಪಾತ ಮಾಡಿಸಿದ್ನಾ ಯುವಕ? – Kannada News | Devanahalli Forced Abortion: Man Accused of Deceiving Woman, Causing Miscarriage

ಸಂತ್ರಸ್ತೆ ಜೊತೆ ಆರೋಪಿImage Credit source: Tv9 Kannada ದೇವನಹಳ್ಳಿ, ಫೆಬ್ರವರಿ 04: ಗಂಡನಿಂದ ದೂರವಾಗಿದ್ದ ಮಹಿಳೆಯನ್ನು ಪ್ರೀತಿ ಹೆಸರಲ್ಲಿ ಮದುವೆಯಾಗೋದಾಗಿ ನಂಬಿಸಿ ಲೈಂಗಿಕ ಸಂಪರ್ಕ ನಡೆಸಿದ್ದಲ್ಲದೆ, ಬಳಿಕ ಆಕೆ ಗರ್ಭಿಣಿ ಎಂಬ ವಿಷಯ ತಿಳಿದ ಪ್ರಿಯಕರ ಊಟದಲ್ಲಿ ಗರ್ಭಪಾತದ ಮಾತ್ರೆ‌ಕೊಟ್ಟಿರುವ ಆರೋಪ ದೇವನಹಳ್ಳಿಯಲ್ಲಿ ಕೇಳಿಬಂದಿದೆ. ಪ್ರಕರಣ ಸಂಬಂಧ ದೊಡ್ಡಬಳ್ಳಾಪುರ ನಗರದ ಶಾಂತಿನಗರ ನಿವಾಸಿ ಪ್ರವೀಣ್ ಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಮಹಿಳೆಗೆ ಓರ್ವ ಮಗಳು ಕೂಡ ಇದ್ದಾಳೆಂಬ ವಿಷಯ ಬಹಿರಂಗವಾಗಿದ್ದು, ತನ್ನ ಮೇಲೆ ಆರೋಪಿ…

Read More

ಬಾಂಗ್ಲಾದೇಶದಲ್ಲಿ ನಿಲ್ಲದ ಹಿಂಸಾಚಾರ; ಚಿತ್ತಗಾಂಗ್​ನಲ್ಲಿ ಅನಿರ್ದಿಷ್ಟಾವಧಿ ವೀಸಾ ಸೇವೆ ನಿಲ್ಲಿಸಿದ ಭಾರತ – Kannada News | Bangladesh violence, India suspends its visa operations for indefinite period in Chittagong

ಢಾಕಾ, ಡಿಸೆಂಬರ್ 21: ಮತ್ತೆ ತೀವ್ರ ರೀತಿಯಲ್ಲಿ ಬಾಂಗ್ಲಾದೇಶ ಹೊತ್ತಿ ಉರಿಯುತ್ತಿರುವ ಹಿನ್ನೆಲೆಯಲ್ಲಿ ಭಾರತವು ಚಿತ್ತಗಾಂಗ್ ನಗರದಲ್ಲಿ ತನ್ನ ವೀಸಾ ಆಪರೇಷನ್ಸ್ ಅನ್ನು ಅನಿರ್ದಿಷ್ಟಾವಧಿಯವರೆಗೆ ಸ್ಥಗಿತಗೊಳಿಸಿದೆ. ಚಿತ್ತಗಾಂಗ್ ನಗರದಲ್ಲಿ ಭಾರತೀಯ ಉಪರಾಯಭಾರ ಕಚೇರಿಯ (Chittagong Indian Assistant High Commission) ಮೇಲೆ ಬಾಂಗ್ಲಾ ಪ್ರತಿಭಟನಕಾರರು ದಾಳಿ ನಡೆಸಿದ ಬೆನ್ನಲ್ಲೇ ಈ ನಿರ್ಧಾರ ಕೈಗೊಳ್ಳಲಾಗಿದೆ. ಬೃಹತ್ ಸಂಖ್ಯೆಯಲ್ಲಿದ್ದ ಜನರ ಗುಂಪು ಭಾರತದ ಈ ರಾಜತಾಂತ್ರಿಕ ಕಚೇರಿಗೆ ನುಗ್ಗಲು ಯತ್ನಿಸಿತ್ತಾದರೂ ಭದ್ರತಾ ಪಡೆಗಳು ಅದನ್ನು ವಿಫಲಗೊಳಿಸಿದ್ದವು. ಈಗ ಮುನ್ನೆಚ್ಚರಿಕೆಯಾಗಿ ಕಚೇರಿಯಲ್ಲಿನ…

Read More

ಭಾರತದ ವಿರುದ್ಧ ಆಡದಿದ್ದರೂ ಪಾಕಿಸ್ತಾನಕ್ಕಿದೆ ಸೆಮಿಫೈನಲ್​ಗೇರುವ ಅವಕಾಶ – Kannada News | 2026 T20 World Cup: Pakistan’s Super 8 Path Without Facing India Explained

2026 ರ ಟಿ20 ವಿಶ್ವಕಪ್​ಗೆ (T20 World Cup 2026) ವೇದಿಕೆ ಸಜ್ಜಾಗಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸುತ್ತಿರುವ ಈ ಮೆಗಾ ಟೂರ್ನಮೆಂಟ್ ಎರಡು ದಿನಗಳಲ್ಲಿ ಪ್ರಾರಂಭವಾಗಲಿದೆ. ಈ ಟೂರ್ನಿಯಲ್ಲಿ 20 ತಂಡಗಳು ಮುಖಾಮುಖಿಯಾಗುತ್ತಿದ್ದು, ತಲಾ 5 ತಂಡಗಳ 4 ಗುಂಪುಗಳನ್ನು ರಚಿಸಲಾಗಿದೆ. ಗುಂಪು ಹಂತದಲ್ಲಿ ಪ್ರತಿ ತಂಡವೂ ತನ್ನ ಗುಂಪಿನಲ್ಲಿರುವ ಇತರ 4 ತಂಡಗಳ ವಿರುದ್ಧ ಆಡಲಿದೆ. ಆ ಬಳಿಕ ಗುಂಪಿನಲ್ಲಿ ಅಗ್ರ ಎರಡು ಸ್ಥಾನ ಪಡೆಯುವ ತಂಡಗಳು ಸೂಪರ್ 8 ಸುತ್ತಿಗೆ ಅರ್ಹತೆ…

Read More

2nd PUC District Wise Result 2026: ಯಾವ ಜಿಲ್ಲೆ ಫಸ್ಟ್, ಯಾವುದು ಲಾಸ್ಟ್? ಇಲ್ಲಿದೆ ಜಿಲ್ಲಾವಾರು ಲಿಸ್ಟ್

ಬೆಂಗಳೂರು, (ಏಪ್ರಿಲ್ 09): ಪ್ರಸಕ್ತ 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ- 1 ರ ಫಲಿತಾಂಶ (Karnataka 2nd PUC Results 2026) ಏಪ್ರಿಲ್‌ 9ರ ಗುರುವಾರ ಮಧ್ಯಾಹ್ನ 3 ಗಂಟೆಗೆ ಆನ್​​ಲೈನ್​​ನಲ್ಲಿ ಪ್ರಕಟಗೊಂಡಿದ್ದು, ಬಳಿಕ ಇದೀಗ ಶಿಕ್ಷಣ ಸಚಿವ ಮಧುಬಂಗಾರಪ್ಪ (Madhu Bangarappa) ಅವರು ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಿದ್ದು, ಈ ಬಾರಿ ದಾಖಲೆಯ ರಿಸಲ್ಟ್​ ಬಂದಿದೆ. ಹೌದು…2025-26ನೇ ಸಾಲಿನ ಸೆಕೆಂಡ್ ಪಿಯುಸಿ ಪರೀಕ್ಷೆಯಲ್ಲಿ ಶೇ.86.48ರಷ್ಟು ಮಕ್ಕಳು ಉತ್ತೀರ್ಣರಾಗಿದ್ದಾರೆ. ಅಂದರೆ 7,10,363 ವಿದ್ಯಾರ್ಥಿಗಳ ಪೈಕಿ…

Read More

ಹಂಸಲೇಖ ಮೆಚ್ಚಿದ ‘ವೀರ ಕಂಬಳ’ ಸಿನಿಮಾ ಟ್ರೇಲರ್ ಹೇಗಿದೆ? – Kannada News | Hamsalekha released Veera Kambala Kannada movie trailer ft Adithya and Prakash Raj

ಫೆಬ್ರವರಿ 27ರಂದು ‘ವೀರ ಕಂಬಳ’ (Veera Kambala) ಸಿನಿಮಾ ಬಿಡುಗಡೆ ಆಗಲಿದೆ. ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ಈ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಶೀರ್ಷಿಕೆಯೇ ಸೂಚಿಸುವಂತೆ ತುಳುನಾಡಿನ ಜನಜೀವನದೊಂದಿಗೆ ಹೊಸೆದುಕೊಂಡಿರುವ ಕಂಬಳದ ಕುರಿತು ಈ ಸಿನಿಮಾದಲ್ಲಿ ತೋರಿಸಲಾಗುತ್ತದೆ. ಒಟ್ಟಾರೆ ಸಿನಿಮಾ ಹೇಗಿರಬಹುದು ಎಂಬುದನ್ನು ತಿಳಿಸಲು ಈಗ ‘ವೀರ ಕಂಬಳ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಹಿರಿಯ ಸಂಗೀತ ನಿರ್ದೇಶಕ, ಗೀತರಚನಕಾರ ಹಂಸಲೇಖ (Hamsalekha) ಅವರು ಟ್ರೇಲರ್ ಬಿಡುಗಡೆ ಮಾಡಿದ್ದಾರೆ. ‘ಬಾಬಾಸ್ ಬ್ಲೆಸಿಂಗ್ ಫಿಲ್ಮ್ಸ್’ ಮೂಲಕ…

Read More

ಯೇಸು ಕ್ರಿಸ್ತನ ಅಂತ್ಯಕ್ರಿಯೆಗೆ ಬಳಸಿದ್ದ ಬಟ್ಟೆಗೆ ಭಾರತದ ನಂಟು; ವಿಜ್ಞಾನಿಗಳ ಸಂಶೋಧನೆ ಹೇಳೋದೇನು?

ನವದೆಹಲಿ, ಏಪ್ರಿಲ್ 1: ಕ್ರೈಸ್ತ ಧರ್ಮೀಯರಿಂದ ಪೂಜಿಸಲ್ಪಡುವ ಯೇಸು ಕ್ರಿಸ್ತನ ಬಗ್ಗೆ ಇಂದಿಗೂ ಸಂಶೋಧನೆಗಳು ನಡೆಯುತ್ತಲೇ ಇವೆ. ಟುರಿನ್ ಶ್ರೌಡ್ (ಯೇಸು ಕ್ರಿಸ್ತನ ಅಂತ್ಯಕ್ರಿಯೆ ವೇಳೆ ಸುತ್ತಲು ಬಳಸಲಾದ ಬಿಳಿಯ ಬಟ್ಟೆ) ಕುರಿತು ಈಗ ಹೊಸ ಸಂಶೋಧನೆ ಅಚ್ಚರಿಯ ಸಂಗತಿಯನ್ನು ಬಯಲು ಮಾಡಿದೆ. ಅತ್ಯಾಧುನಿಕ ಡಿಎನ್‌ಎ (DNA) ವಿಶ್ಲೇಷಣೆ ಈ ಬಟ್ಟೆಗೂ ಭಾರತಕ್ಕೂ ಸಂಬಂಧವಿದೆ ಎಂದು ತಿಳಿಸಿದೆ. ವಿಜ್ಞಾನಿಗಳು ಈ ಬಟ್ಟೆಯ ಮೇಲಿರುವ ಧೂಳಿನ ಕಣಗಳು ಮತ್ತು ಪರಾಗವನ್ನು ಪರೀಕ್ಷಿಸಿದಾಗ ಅದರಲ್ಲಿ ಪ್ರಪಂಚದ ವಿವಿಧ ಭಾಗಗಳ ಸಸ್ಯಗಳ…

Read More

ರಾಜಸ್ಥಾನ್​ ಮಾರಾಟ ಒಪ್ಪಂದವನ್ನು ರದ್ದುಗೊಳಿಸುವಂತೆ ಬಿಸಿಸಿಐ ಮೊರೆ ಹೋದ ರಾಜ್ ಕುಂದ್ರಾ

15000 ಕೋಟಿ ರೂಗೆ ಮಾರಾಟವಾಗಿ ಐಪಿಎಲ್ ಇತಿಹಾಸದಲ್ಲಿ ಎರಡನೇ ಅತಿ ದುಬಾರಿ ತಂಡ ಎಂಬ ದಾಖಲೆ ಬರೆದಿದ್ದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಹೊಸ ಸಂಕಷ್ಟವೊಂದು ಎದುರಾಗಿದೆ. ರಾಜಸ್ಥಾನ್ ರಾಯಲ್ಸ್ ತಂಡದ ವ್ಯಾಪಾರ ಒಪ್ಪಂದವನ್ನು ಕೂಡಲೇ ರದ್ದುಗೊಳಿಸುವಂತೆ ತಂಡದ ಮಾಜಿ ಮಾಲೀಕ ರಾಜ್ ಕುಂದ್ರಾ, ಬಿಸಿಸಿಐ ಬಳಿ ಮನವಿ ಮಾಡಿದ್ದಾರೆ. ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯಲ್ಲಿರುವ ನನ್ನ 11.7% ಪಾಲನ್ನು ಇತ್ಯರ್ಥಪಡಿಸುವವರೆಗೆ ಫ್ರಾಂಚೈಸಿಯ ಮಾಲೀಕರು ಬದಲಾಗಲು ಸಾಧ್ಯವಿಲ್ಲ. ತಂಡವನ್ನು ಯಾರಿಗೂ ಮಾರಾಟ ಮಾಡಲು ಸಾಧ್ಯವಿಲ್ಲ. ಹೀಗಾಗಿ ಒಪ್ಪಂದವನ್ನು ತಿರಸ್ಕರಿಸಬೇಕೆಂದು ಒತ್ತಾಯಿಸಿ…

Read More

Chanakya Niti: ದಾಂಪತ್ಯ ಜೀವನದಲ್ಲಿ ಬಿರುಕು ಮೂಡಲು ಈ ಅಂಶಗಳೇ ಮುಖ್ಯ ಕಾರಣ – Kannada News | Chanakya Niti: Chanakya says this is the main reason why relationships between couples deteriorate

ಗಂಡ ಹೆಂಡತಿಯ ಸಂಬಂಧ (relationship) ಎನ್ನುವಂತಹದ್ದು ತುಂಬಾನೇ ಅಮೂಲ್ಯ ಮತ್ತು ವಿಶೇಷವಾದದ್ದು. ಈ ಸಂಬಂಧವನ್ನು ಜೋಪಾನವಾಗಿ ಕಾಪಾಡಿಕೊಳ್ಳುವುದು ತುಂಬಾನೇ ಮುಖ್ಯ, ಇಲ್ಲದಿದ್ದರೆ ಒಡೆದು ಹೋಗುತ್ತದೆ. ಅದರಲ್ಲೂ ಈ ಕೆಲವು ಅಂಶಗಳು ವಿಚ್ಛೇದನಕ್ಕೂ ಕಾರಣವಾಗಬಹುದು ಎಂದು ಆಚಾರ್ಯ ಚಾಣಕ್ಯರು ಎಚ್ಚರಿಕೆ ನೀಡಿದ್ದಾರೆ. ಅವುಗಳನ್ನು ಸರಿಪಡಿಸಿಕೊಂಡರೆ ಖಂಡಿತವಾಗಿಯೂ ಸಂಸಾರ ಹಾಲು ಜೇನಿನಂತಿರುತ್ತದೆ ಎಂದು ಹೇಳಿದ್ದಾರೆ. ಹಾಗಿದ್ದರೆ ಯಾವ ಅಂಶಗಳು ಗಂಡ ಹೆಂಡತಿಯ ಸಂಬಂಧದ ನಡುವೆ ಬಿರುಕು ಮೂಡಲು ಕಾರಣವಾಗುತ್ತದೆ ಎಂಬುದನ್ನು ನೋಡೋಣ ಬನ್ನಿ. ದಾಂಪತ್ಯ ಜೀವನದಲ್ಲಿ ಬಿರುಕು ಮೂಡಲು ಕಾರಣ…

Read More