Headlines

ಭಾರತದಲ್ಲಿ ಹಾರ್ಡ್ ರಾಕ್ ಕೆಫೆ ಯುಗ ಅಂತ್ಯ: ಬೆಂಗಳೂರು ಸೇರಿದಂತೆ 10 ನಗರಗಳ ಔಟ್‌ಲೆಟ್ ಬಂದ್, ಕಾರಣವೇನು?

ಬೆಂಗಳೂರು, ಮಾ.17: ದಶಕಗಳ ಕಾಲ ರಾಕ್ ಸಂಗೀತ ಮತ್ತು ಅಮೇರಿಕನ್ ಶೈಲಿಯ ಆಹಾರಕ್ಕೆ ಹೆಸರಾಗಿದ್ದ ‘ಹಾರ್ಡ್ ರಾಕ್ ಕೆಫೆ’ (HRC) ಭಾರತಕ್ಕೆ ಗುಡ್‌ಬೈ ಹೇಳುತ್ತಿದೆ. ಭಾರತದಲ್ಲಿ ಈ ಕೆಫೆಗಳನ್ನು ನಡೆಸುತ್ತಿದ್ದ JSM ಕಾರ್ಪೊರೇಷನ್ ಪ್ರೈವೇಟ್ ಲಿಮಿಟೆಡ್ ಜೊತೆಗಿನ ಒಪ್ಪಂದವನ್ನು ಹಾರ್ಡ್ ರಾಕ್ ಇಂಟರ್ನ್ಯಾಷನಲ್ ಅಧಿಕೃತವಾಗಿ ಕೊನೆಗೊಳಿಸಿದೆ. ಅದರಲ್ಲೂ ಬೆಂಗಳೂರಿನಲ್ಲಿ ತನ್ನದೇ ಆಗಿರುವ ರುಚಿಯನ್ನು ಹಾಗೂ ವೈಶಿಷ್ಟವನ್ನು ಹೊಂದಿದ್ದ ಇದು, ಇದೀಗ ಬೆಂಗಳೂರಿಗರಿಗೆ ದೊಡ್ಡ ನಿರಾಶಿಯನ್ನು ಮೂಡಿಸಿದೆ. ಇನ್ನು ಈ ನಿರ್ಧಾರದಿಂದಾಗಿ ಭಾರತದ ಪ್ರಮುಖ ನಗರಗಳಲ್ಲಿದ್ದ 10 ಕೆಫೆಗಳು…

Read More

‘ಧುರಂಧರ್’ ಗೆಲುವಿನ ಖುಷಿಯಲ್ಲಿರೋ ರಣವೀರ್​​​ಗೆ ಶಾಕ್ ಕೊಟ್ಟ ಬೆಂಗಳೂರು ಪೊಲೀಸರು – Kannada News | Ranveer Singh Daiva FIR: Bengaluru Police Files Case Over Daiva Sentiments Hurt

ಬಾಲಿವುಡ್ ನಟ ರಣವೀರ್ ಸಿಂಗ್ (Ranveer Singh) ನಟನೆಯ ಜೊತೆಗೆ ವಿವಾದಗಳ ಮೂಲಕವೂ ಸುದ್ದಿಯಲ್ಲಿರುತ್ತಾರೆ. ಈ ಮೊದಲು ಬೆತ್ತಲಾಗಿ ಫೋಟೋಶೂಟ್ ಮಾಡಿಸಿ ವಿವಾದ ಮೈಮೇಲೆ ಎಳೆದುಕೊಂಡಿದ್ದರು. ಕಳೆದ ವರ್ಷ ದೈವ ಅನುಕರಿಸಲು ಹೋಗಿ ವಿವಾದಕ್ಕೆ ಸಿಲುಕಿದ್ದರು. ಈ ಪ್ರಕರಣದ ಸಂಬಂಧ ಬೆಂಗಳೂರಿನ ಹೈಗ್ರೌಂಡ್ಸ್​​ ಪೊಲೀಸ್​ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಈ ಪ್ರಕರಣದಿಂದ ಅವರು ಸಾಕಷ್ಟು ತೊಂದರೆ ಅನುಭವಿಸಬೇಕಾದ ಪರಿಸ್ಥಿತಿ ಎದುರಾಗಿದೆ. ‘ಧುರಂಧರ್’ ಸಿನಿಮಾ ಗೆಲುವಿನ ಖುಷಿಯನ್ನು ಇದು ತಗ್ಗಿಸಿದೆ. ನವೆಂಬರ್ 28ರಂದು ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ…

Read More

Gold Rate Today Bangalore: 13,000 ರೂ ದಾಟಿದ 22 ಕ್ಯಾರಟ್ ಚಿನ್ನದ ಬೆಲೆ – Kannada News | Gold Price Today on 12th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 12: ಜಾಗತಿಕವಾಗಿ ಅನಿಶ್ಚಿತ ರಾಜಕೀಯ ವಾತಾವರಣ ತೀವ್ರಗೊಂಡಷ್ಟೂ ಚಿನ್ನ, ಬೆಳ್ಳಿಯಂತಹ ಅಮೂಲ್ಯ ಲೋಹಗಳಿಗೆ ಬೇಡಿಕೆ ಹೆಚ್ಚುತ್ತಲೇ ಇದೆ. ಇಂದು ಸೋಮವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಹೆಚ್ಚಿವೆ. ಆಭರಣ ಚಿನ್ನದ ಬೆಲೆ (Gold Rate) 13,000 ರೂ ಗಡಿ ದಾಟಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆ ಯಥಾಸ್ಥಿತಿಯಲ್ಲಿದೆ. ಇನ್ನು, ಬೆಳ್ಳಿ ಬೆಲೆಯ ನಾಗಾಲೋಟ ಮುಂದುವರಿಯುತ್ತಿದೆ. ಸೋಮವಾರದ ಇದರ ಬೆಲೆ 10-12 ರೂ ಹೆಚ್ಚಿದೆ. ಚೆನ್ನೈ ಮೊದಲಾದ ಕಡೆ ಬೆಲೆ 287 ರೂ ತಲುಪಿದ್ದು,…

Read More

ವೆನೆಜುವೆಲಾದಲ್ಲಿ ಭಾರತೀಯ ನಾವಿಕನ ನಿಗೂಢ ಸಾವು; ಶವದಲ್ಲಿ ಹೃದಯ, ಮೆದುಳು, ಶ್ವಾಸಕೋಶಗಳೇ ಇಲ್ಲ ಎಂದ ಕುಟುಂಬಸ್ಥರು! – Kannada News | Indian Sailors Mysterious Death In Venezuela his Family Alleges Missing Organs in his Dead body

ನವದೆಹಲಿ, ಜುಲೈ 1: ವೆನೆಜುವೆಲಾದಲ್ಲಿ (Venezuela) ನಿಗೂಢವಾಗಿ ಸಾವನ್ನಪ್ಪಿದ 33 ವರ್ಷದ ಭಾರತೀಯ ನಾವಿಕನ (ನೌಕಾಪಡೆಯ ಉದ್ಯೋಗಿ) ಮೃತದೇಹವು ಭಾರತಕ್ಕೆ ತಲುಪಿದ ನಂತರ ಭೀಕರ ಸತ್ಯವೊಂದು ಬೆಳಕಿಗೆ ಬಂದಿದೆ. ಮೃತ ನಾವಿಕನ ದೇಹದಲ್ಲಿ ಹೃದಯ, ಮೆದುಳು ಮತ್ತು ಶ್ವಾಸಕೋಶಗಳು ಸೇರಿದಂತೆ ಪ್ರಮುಖ ಅಂಗಾಗಗಳೇ ನಾಪತ್ತೆಯಾಗಿವೆ ಎಂದು ಕುಟುಂಬಸ್ಥರು ಗಂಭೀರವಾಗಿ ಆರೋಪಿಸಿದೆ. ಈ ಘಟನೆ ಭಾರೀ ಚರ್ಚೆಗೆ ಕಾರಣವಾಗಿದೆ. ಅಲ್ಲದೆ, ದೇಹದ ಮೇಲೆ ವ್ಯಾಪಕವಾದ ಹೊಲಿಗೆಗಳಿದ್ದವು. ಕತ್ತಿನಿಂದ ಪ್ಯುಬಿಕ್ ಸಿಂಫಿಸಿಸ್‌ವರೆಗೆ (ಹೊಟ್ಟೆಯ ಕೆಳಭಾಗ) 22 ಹೊಲಿಗೆಗಳು ಮತ್ತು ಒಂದು…

Read More

Video: ನವಜಾತ ಶಿಶುವಿನ ಜತೆ ಹೈಕೋರ್ಟ್​ನ 5ನೇ ಮಹಡಿಯಿಂದ ಹಾರಲು ಮಹಿಳೆ ಯತ್ನ

ಲಕ್ನೋ, ಏಪ್ರಿಲ್ 12: ವಿಚ್ಛೇದನ ಪ್ರಕರಣದಿಂದ ಬೇಸತ್ತ ಮಹಿಳೆಯೊಬ್ಬರು ತನ್ನ ನವಜಾತ ಶಿಶುವಿನ ಜತೆ ಲಕ್ನೋ ಹೈಕೋರ್ಟ್​​ನ 5ನೇ ಮಹಡಿಯಿಂದ ಹಾರಲು ಯತ್ನಿಸಿರುವ ಘಟನೆ ನಡೆದಿದೆ. ಎಸ್‌ಐ ಧೈರ್ಯದಿಂದ ಮಧ್ಯಪ್ರವೇಶಿಸಿ ಎರಡೂ ಜೀವಗಳನ್ನು ಉಳಿಸಿದ್ದಾರೆ. ಮಹಿಳೆಯೊಬ್ಬರು ಕೋರ್ಟ್​​ನ ಐದನೇ ಮಹಡಿಯ ತುದಿಯಲ್ಲಿ ಮಗುವನ್ನು ಕೈಯಲ್ಲಿ ಎತ್ತಿಕೊಂಡು ನಿಂತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಎಲ್ಲರೂ ಮನವೊಲಿಸಲು ಯತ್ನಿಸಿರುವುದನ್ನು ನೊಡಬಹುದು.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

Horoscope Today 24th​​ March​: ಇಂದು ಈ ರಾಶಿಯವರಿಗೆ ದೂರದ ಪ್ರಯಾಣ ಯೋಗ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 24, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಷಷ್ಠಿ ತಿಥಿಯಿದ್ದು, ರಾಹುಕಾಲ 3 ಗಂಟೆ 27 ನಿಮಿಷದಿಂದ 4 ಗಂಟೆ 58 ನಿಮಿಷದ ತನಕ ರಾಹುಕಾಲವಿರುತ್ತದೆ ಎಂದು ಗುರೂಜಿ ಹೇಳಿದ್ದಾರೆ. ಇಂದು ಸ್ಕಂದ ದವನಾರ್ಪಣೆಯ ದಿನ. ಇಂದು ರವಿ ಮೀನ ರಾಶಿಯಲ್ಲಿ,…

Read More

Happy Holi 2026: ಹೋಳಿ ಹಬ್ಬಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಅರ್ಥಪೂರ್ಣ ಸಂದೇಶಗಳು – Kannada News | Happy Holi 2026: Share these Best wishes, poster, quotes on Holi with your loved ones

ಹೋಳಿ ಹಬ್ಬದ ಶುಭಾಯಗಳುImage Credit source: vecteezy ವಸಂತ ಕಾಲದ ಆಗಮನ ಮತ್ತು ಕೆಟ್ಟದರ ವಿರುದ್ಧ ಒಳ್ಳೆಯದರ ವಿಜಯದ ಸಂಕೇತವನ್ನು ಸೂಚಿಸುವ ಬಣ್ಣಗಳ ಹಬ್ಬ ಹೋಳಿಯನ್ನು (Holi) ದೇಶಾದ್ಯಂತ ಬಹಳ ಉತ್ಸಾಹದಿಂದ ಆಚರಿಸಲಾಗುತ್ತದೆ. ಫಾಲ್ಗುಣ ಮಾಸದ ಹುಣ್ಣಿಮೆಯಂದು ಆಚರಿಸಲಾಗುವ ಈ ಬಣ್ಣಗಳ ಹಬ್ಬ ಎಂದರೆ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಬಲು ಇಷ್ಟ. ಈ ಶುಭ ದಿನದಂದು ಜನ ಪರಸ್ಪರ ಬಣ್ಣ ಹಚ್ಚಿ, ಸಿಹಿ ಹಂಚುವ ಮೂಲಕ ತಮ್ಮ ಪ್ರೀತಿಪಾತ್ರರೊಂದಿಗಿನ ಸಂಬಂಧವನ್ನು ಮತ್ತಷ್ಟು ಬಲಪಡಿಸುತ್ತಾರೆ. ಇದು ಬಣ್ಣಗಳೊಂದಿಗೆ ಆಟವಾಡುವ…

Read More

ಪೋಷಕರು ತಮ್ಮ ಮಕ್ಕಳ ಮುಂದೆ ಈ ವಿಷಯಗಳನ್ನು ಎಂದಿಗೂ ಚರ್ಚಿಸಬಾರದು – Kannada News | Parenting Tips: Parents should never discuss these topics in front of their children

ಮಕ್ಕಳ ಪಾಲನೆ ಎಂದರೆ ಮಕ್ಕಳನ್ನು (children) ಬೆಳೆಸುವ ಪ್ರಕ್ರಿಯೆ ಮಾತ್ರವಲ್ಲ, ಅದು ಮಕ್ಕಳ ವ್ಯಕ್ತಿತ್ವವನ್ನು ರೂಪಿಸುವ ಕಲೆಯೂ ಹೌದು. ಚಿಕ್ಕ ಮಕ್ಕಳ ಮನಸ್ಸು ಬಹಳ ಮೃದು ಹಾಗಾಗಿ  ಮಕ್ಕಳು ತಮ್ಮ ಸುತ್ತಮುತ್ತಲಿನ ಹಾಗುಹೋಗುಗಳ ಮೂಲಕ ಮತ್ತು ವಿಶೇಷವಾಗಿ ಪೋಷಕರ ನಡುವಿನ ಸಂವಹನ, ನಡವಳಿಕೆಯ ಮೂಲಕ ಜಗತ್ತನ್ನು ಅರ್ಥೈಸಿಕೊಳ್ಳುತ್ತಾರೆ. ಇದು ಅವರ ಮಾನಸಿಕ ಮತ್ತು ಭಾವನಾತ್ಮಕ ಬೆಳವಣಿಗೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹಾಗಾಗಿ ಪೋಷಕರು ಯಾವಾಗಲೂ ಮಕ್ಕಳ ಮುಂದೆ ಸಕಾರಾತ್ಮ ರೀತಿಯಲ್ಲಿ ವರ್ತಿಸಬೇಕು. ಪೋಷಕರು ತಮ್ಮ ಮಕ್ಕಳೊಂದಿಗೆ…

Read More

Vasthu Tips: ಮನೆ ನಿರ್ಮಾಣ ಕಾರ್ಯದಲ್ಲಿ ವಿಘ್ನ ಬರಬಾರದೆಂದರೆ ಈ ವಾಸ್ತು ನಿಯಮ ಪಾಲಿಸಿ

ಪ್ರತಿಯೊಬ್ಬರಿಗೂ ಸ್ವಂತ ಮನೆಯ ಕನಸು ಇರುತ್ತದೆ. ಈ ಕನಸನ್ನು ನನಸು ಮಾಡುವಾಗ, ಗೃಹಾರಂಭಕ್ಕೆ ಸರಿಯಾದ ಸಮಯವನ್ನು ಆಯ್ಕೆ ಮಾಡಿಕೊಳ್ಳುವುದು ಅತ್ಯಗತ್ಯ. ಹಿಂದೂ ಸನಾತನ ಸಂಸ್ಕೃತಿ ಮತ್ತು ಪರಂಪರೆಗಳಲ್ಲಿ, ಕೆಲವು ನಿರ್ದಿಷ್ಟ ಮಾಸಗಳಲ್ಲಿ ಶಂಕುಸ್ಥಾಪನೆ ಅಥವಾ ಪಾಯ ಪೂಜೆ ಮಾಡುವುದು ನಿರ್ವಿಘ್ನವಾಗಿ ಕಾರ್ಯ ನೆರವೇರಲು ಸಹಾಯಕವಾಗುತ್ತದೆ. ಈ ಬಗ್ಗೆಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಮನೆ ನಿರ್ಮಾಣದ ಸಮಯದಲ್ಲಿ ಜ್ಯೋತಿಷ್ಯಶಾಸ್ತ್ರದ ಪ್ರಕಾರ ಜಾತಕದಲ್ಲಿರುವ…

Read More

ಹಿಮಾಚಲ ಪ್ರದೇಶದ ಚಿಂತ್‌ಪುರಿ ಬಳಿ ಕಣಿವೆಗೆ ಉರುಳಿದ ಕಾರು; ಇಬ್ಬರು ಸಾವು – Kannada News | Car plunged into deep gorge near Chintpuri Himachal Pradesh 2 people dead

ಚಿಂತ್​ಪುರಿ, ಏಪ್ರಿಲ್ 30: ಹಿಮಾಚಲ ಪ್ರದೇಶದ ಉನಾದಲ್ಲಿ ಕಾರು ಆಳವಾದ ಕಂದಕಕ್ಕೆ ಉರುಳಿ ಬಿದ್ದಿದೆ. ಮಾತಾ ಚಿಂತ್‌ಪೂರ್ಣಿ ದೇವಸ್ಥಾನಕ್ಕೆ ತೀರ್ಥಯಾತ್ರೆ ಮುಗಿಸಿ ಹಿಂತಿರುಗುತ್ತಿದ್ದ ಇಬ್ಬರು ಅಪಘಾತದಲ್ಲಿ (Road Accident) ಸಾವನ್ನಪ್ಪಿದ್ದಾರೆ. ಕಾರು ಕಣಿವೆಗೆ ಬಿದ್ದ ನಂತರ ಬೆಂಕಿ ಹೊತ್ತಿಕೊಂಡಿದೆ. ಕಾರನ್ನು ಅತಿ ವೇಗದಲ್ಲಿ ಚಲಾಯಿಸುತ್ತಿದ್ದಾಗ ಟೈರ್ ಸ್ಫೋಟಗೊಂಡು ಅಪಘಾತ ಸಂಭವಿಸಿದೆ ಎಂದು ಪೊಲೀಸ್ ತಿಳಿಸಿದ್ದಾರೆ. ಭರ್ವೈನ್-ಹೋಶಿಯಾರ್‌ಪುರ್ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಮಾತಾ ಚಿಂತ್‌ಪೂರ್ಣಿ ದೇವಸ್ಥಾನಕ್ಕೆ ತೀರ್ಥಯಾತ್ರೆ ಮುಗಿಸಿ ಹಿಂತಿರುಗುತ್ತಿದ್ದ ಕಾರಿನೊಳಗೆ ಇಬ್ಬರು ಇದ್ದರು. ಆ ಕಾರು ಲುಧಿಯಾನದ…

Read More