Headlines

ಚರ್ಮರೋಗ ಇದ್ಯಾ? ಚಳಿಗಾಲದಲ್ಲಿ ಸ್ನಾನ ಮಾಡುವಾಗ ಈ ತಪ್ಪು ಮಾಡಿದ್ರೆ ಸಮಸ್ಯೆ ಉಲ್ಬಣವಾಗುವುದು ಗ್ಯಾರೆಂಟಿ – Kannada News | How to Bathe Safely with Skin Issues in Winter

ಚಳಿಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಒಂದು ರೀತಿಯ ಸವಾಲಿನ ಕೆಲಸ. ಅದರಲ್ಲಿಯೂ ಚರ್ಮ ಸಂಬಂಧಿ ಸಮಸ್ಯೆ (Skin Disease) ಇರುವವರು ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ. ಏಕೆಂದರೆ ಶೀತ ಮತ್ತು ಕಡಿಮೆ ಆರ್ದ್ರತೆಯಿಂದ, ಚರ್ಮವು ಬಿಗಿಯಾಗುವುದಲ್ಲದೆ ಸೂಕ್ಷ್ಮವಾಗುತ್ತದೆ. ಹಾಗಾಗಿ ಈ ಋತುವಿನಲ್ಲಿ ಚರ್ಮಕ್ಕೆ ಸಂಬಂಧಪಟ್ಟ ಸಮಸ್ಯೆ ಇರುವವರು ಹೆಚ್ಚಿನ ಕಾಳಜಿ ವಹಿಸುವುದು ಅಗತ್ಯ. ಈ ಸಮಯದಲ್ಲಿ ಸ್ನಾನದ ಅಭ್ಯಾಸಗಳು ಸಹ ಪ್ರಮುಖ ಪಾತ್ರವಹಿಸುತ್ತವೆ, ಏಕೆಂದರೆ ಕೆಲವೊಮ್ಮೆ ಸರಿಯಾಗಿ ಸ್ನಾನ ಮಾಡದಿರುವುದರಿಂದ ಚರ್ಮದ ಸಮಸ್ಯೆಗಳು ಉಲ್ಬಣಗೊಳ್ಳಬಹುದು. ಹೌದು, ಹೆಚ್ಚಿನವರು ಚಳಿಗಾಲದಲ್ಲಿ ನೀರಿನ…

Read More

ಕುತ್ತಿಗೆಗೆ ರಬಸವಾಗಿ ಬಡಿದ ಚೆಂಡು! ನೋವು ತಾಳಲಾರದೆ ಬಿದ್ದು ಒದ್ದಾಡಿದ ಬ್ಯಾಟರ್; ವಿಡಿಯೋ

ಅಫ್ಘಾನಿಸ್ತಾನ ಹಾಗೂ ವೆಸ್ಟ್ ಇಂಡೀಸ್ ನಡುವೆ ನಡೆದ ಟಿ20 ಪಂದ್ಯದಲ್ಲಿ ಅಫ್ಘಾನಿಸ್ತಾನದ ಆರಂಭಿಕ ಆಟಗಾರ ರಹಮಾನುಲ್ಲಾ ಗುರ್ಬಾಜ್ ಕೂದಲೆಳೆ ಅಂತರದಲ್ಲಿ ಅವಘಡದಿಂದ ಪಾರಾಗಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದ ಸಮಯದಲ್ಲಿ ಗುರ್ಬಾಜ್ ಗಾಯಕ್ಕೆ ತುತ್ತಾದರು. ರಬಸವಾಗಿ ಬಂದ ಚೆಂಡು ಗುರ್ಬಾಜ್ ಅವರ ಕುತ್ತಿಗೆಗೆ ತಗುಲಿತು. ಇದರಿಂದ ಗುರ್ಬಾಜ್ ನೋವಿನಿಂದ ಮೈದಾನದಲ್ಲೇ ಬಿದ್ದು ನರಳಲಾರಂಭಿಸಿದರು. ಪಂದ್ಯದ 15 ನೇ ಓವರ್‌ನಲ್ಲಿ ನಡೆದ ಈ ಘಟನೆಯಲ್ಲಿ ಚೆಂಡು ಗುರ್ಬಾಜ್ ಅವರ ಕುತ್ತಿಗೆಗೆ ತಗುಲಿತು. ಚೆಂಡು ಗುರ್ಬಾಜ್ ಕುತ್ತಿಗೆಗೆ…

Read More

ಇವರ ಹಣ ಸ್ಥಗಿತ: ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ – Kannada News | Gruhalakshami Money Stop If BPL Rastion Card canceled Says Minister Lakshmi Hebbalkar

ಬೆಂಗಳೂರು, (ಜನವರಿ 08): ರಾಜ್ಯದಲ್ಲಿ ಬಿಪಿಎಲ್ ಕಾರ್ಡುಗಳನ್ನು ಪರಿಶೀಲನೆಗೆ ಒಳಪಡಿಸಿ ಅಕ್ರಮ ಪಡಿತರ ಕಾರ್ಡುಗಳನ್ನು ರದ್ದುಗೊಳಿಸಲಾಗುತ್ತಿದೆ. ಇದರಿಂದ ಅಕ್ರಮ ಪಡಿತರ ಕಾರ್ಡುಗಳನ್ನು ಕೊಟ್ಟು ಗೃಹಲಕ್ಷ್ಮೀ  (Gruhalakshami) ಹಣ ಪಡೆಯುತ್ತಿದ್ದವರಿಗೆ ಹಣವನ್ನು ಕೂಡ ಸ್ಥಗಿತಗೊಳಿಸಲಾಗುತ್ತದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್​​ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಕಾರ್ಡುದಾರರಿಗೆ ಈ ಹಿಂದೆ ಗೃಹಲಕ್ಷ್ಮೀ ಹಣ ನೀಡಲಾಗುತ್ತಿತ್ತು. ಆದ್ರೆ, ಇದೀಗ ತೆರಿಗೆ ಕಟ್ಟುವವರ ಬಿಪಿಎಲ್ ಕಾರ್ಡ್​…

Read More

ಧರ್ಮೇಂದ್ರ ಕುಟುಂಬ ಹೇಮಾ ಮಾಲಿನಿಯನ್ನು ಒಂಟಿ ಮಾಡಿದೆ; ಕೇಳಿ ಬಂತು ಆರೋಪ – Kannada News | Dharmendra’s Demise: Shobhaa De on Hema Malini’s Dignity Amidst Family Snub

ನಟ ಧರ್ಮೇಂದ್ರ ಮತ್ತು ನಟಿ ಹೇಮಾ ಮಾಲಿನಿ 45 ವರ್ಷಗಳ ಕಾಲ ಒಟ್ಟಿಗೆ ಇದ್ದವರು. ಧರ್ಮೇಂದ್ರ ನವೆಂಬರ್ 24 ರಂದು ಕೊನೆಯುಸಿರೆಳೆದರು. ನಂತರ ನವೆಂಬರ್ 27 ರಂದು, ಡಿಯೋಲ್ ಕುಟುಂಬವು ಹೇಮಾ ಮಾಲಿನಿಯನ್ನು ನಿರ್ಲಕ್ಷಿಸಿ ಸಂತಾಪ ಸೂಚಿಸುವ ಸಭೆಯನ್ನು ಆಯೋಜಿಸಿತು. ಹೇಮಾ ಮಾಲಿನಿ ಮತ್ತು ಅವರ ಇಬ್ಬರು ಹೆಣ್ಣುಮಕ್ಕಳು ಸಹ ಸಂತಾಪ ಸೂಚಿಸುವ ಸಭೆಯಲ್ಲಿ ಕಾಣಿಸಲಿಲ್ಲ. ಅಷ್ಟೇ ಅಲ್ಲ, ಅಂತ್ಯಕ್ರಿಯೆ ನಡೆಯುತ್ತಿರುವಾಗ ಹೇಮಾ ಮಾಲಿನಿ ನೇರವಾಗಿ ಸ್ಮಶಾನಕ್ಕೆ ತಲುಪಿದರು. ಧರ್ಮೇಂದ್ರ ಅವರ ಎರಡು ಕುಟುಂಬಗಳ ನಡುವೆ ಭಿನ್ನಾಭಿಪ್ರಾಯಗಳಿರುವುದಕ್ಕೆ…

Read More

Union Budget 2026 LIVE: ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ – Kannada News | Union Budget 2026 Live Updates: Finance Minister Nirmala Sitharaman Presents Union Budget

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಸತತ ಒಂಬತ್ತನೇ ಬಾರಿಗೆ ಬಜೆಟ್‌ ಮಂಡಿಸುತ್ತಿದ್ದು, ಹೊಸ ದಾಖಲೆ ಬರೆದಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಯಿಂದ ಸಂಸತ್‌ನಲ್ಲಿ ಪ್ರಾರಂಭವಾದ ಬಜೆಟ್​​ನ ಕ್ಷಣ ಕ್ಷಣದ ಮಾಹಿತಿಗಾಗಿ ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ.   ಮತ್ತಷ್ಟು ಓದಿ: ಬಜೆಟ್ ಭಾಷಣ ಸಮಯ, ಲೈವ್ ಸ್ಟ್ರೀಮಿಂಗ್, ಪಿಡಿಎಫ್ ಕಾಪಿ ಡೌನ್​ಲೋಡ್ ಇತ್ಯಾದಿ ಮಾಹಿತಿ Source link

Read More

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ಹಲ್ಲೆ: ಇತ್ತ ಶಾಸಕಿಯ ಶ್ರದ್ಧಾಂಜಲಿ ಪೋಸ್ಟ್ ವೈರಲ್ – Kannada News | Mangaluru: Fake Tribute Post on MLA Bhagirathi Murulya; Police Case Filed

ವೈರಲ್​​ ಪೋಸ್ಟ್, ಶಾಸಕಿ ಭಾಗೀರಥಿ ಮುರುಳ್ಯ ಮಂಗಳೂರು, ಜನವರಿ 08: ಹುಬ್ಬಳ್ಳಿಯಲ್ಲಿ ಬಿಜೆಪಿ (BJP) ಕಾರ್ಯಕರ್ತೆಯನ್ನ ಅರೆನಗ್ನಗೊಳಿಸಿ ಹಲ್ಲೆ ನಡೆಸಿರುವ ಪ್ರಕರಣ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಹೀಗಿರುವಾಗ ಇತ್ತ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕ್ಷೇತ್ರದ ಬಿಜೆಪಿ ಶಾಸಕಿ ಭಾಗೀರಥಿ ಮುರುಳ್ಯ (MLA Bhagirathi Murulya) ಅವರ ನಕಲಿ ಶ್ರದ್ಧಾಂಜಲಿ ಪೋಸ್ಟ್ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​​ ಆಗಿದೆ. ನಕಲಿ ಪೋಸ್ಟ್​​ ಹರಿಬಿಟ್ಟಿದ್ದ ಆರೋಪಿ ಸಂದೇಶ್​ ಅಲಿಯಾಸ್ ಸೀತಾರಾಮ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ…

Read More

ಭಾರತದ ಈ ರೈಲು ನಿಲ್ದಾಣಗಳಿಂದ ನೇರವಾಗಿ ಫಾರಿನ್​ಗೆ ಹೋಗಬಹುದು ಗೊತ್ತೇ!

ನೇಪಾಳಕ್ಕೆ ಹೋಗುವ ರೈಲುಗಳು ಮುಖ್ಯವಾಗಿ ಜಯನಗರ ರೈಲು ನಿಲ್ದಾಣದಿಂದ ಹೊರಡುತ್ತವೆ. ಇದು ಬಿಹಾರದ ಮಧುಬನಿ ಜಿಲ್ಲೆಯ ಗಡಿ ಭಾಗದಲ್ಲಿರುವ ಪ್ರಮುಖ ನಿಲ್ದಾಣ. ಇಲ್ಲಿಂದ ನೇಪಾಳದ ಜನಕಪುರಕ್ಕೆ ನೇರ ರೈಲು ಸೇವೆ ಲಭ್ಯವಿದೆ. ಗಡಿಯಾಚೆ ನೇಪಾಳದ ನಿಲ್ದಾಣವಿದೆ. ಬಿಹಾರ–ನೇಪಾಳ ಗಡಿಯಲ್ಲಿರುವ ರಕ್ಸೌಲ್ ಜಂಕ್ಷನ್ ಕೂಡ ನೇಪಾಳ ಪ್ರವೇಶದ ಪ್ರಮುಖ ದ್ವಾರವಾಗಿ ಪರಿಗಣಿಸಲಾಗುತ್ತದೆ. ಭಾರತದ ವಿವಿಧ ಭಾಗಗಳಿಂದ ಇಲ್ಲಿಗೆ ಬರುವ ರೈಲುಗಳು ನೇಪಾಳದತ್ತ ಸಂಪರ್ಕ ಒದಗಿಸುತ್ತವೆ. ನೇಪಾಳಕ್ಕೆ ಭಾರತದಿಂದ ಮುಕ್ತ ಸಾರಿಗೆ ಸಂಪರ್ಕ ಇರುವುದರಿಂದ ರೈಲು ಸಂಪರ್ಕ ಕೂಡ ಸಾಮಾನ್ಯವಾಗಿದೆ….

Read More

ಕ್ರಿಸ್ಮಸ್ ಸಂಭ್ರಮದ ಮಧ್ಯೆ ಭೀಕರ ದುರಂತ: ಒಂದೇ ಕುಟುಂಬದ ಇಬ್ಬರು ಸಾವು, ನಾಲ್ವರ ಸ್ಥಿತಿ ಗಂಭೀರ – Kannada News | Nelamangala Car Accident: Two Family Members Killed, Four in Critical Condition

ಅಪಘಾತದಲ್ಲಿ ನುಜ್ಜುಗುಜ್ಜಾದ ಕಾರು ನೆಲಮಂಗಲ, ಡಿಸೆಂಬರ್​​ 26: ಕ್ರಿಸ್ ಮಸ್ ಹಬ್ಬದ ರಜೆಗೆಂದು ಹುಟ್ಟೂರಿಗೆ ಹೋಗಿ ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (accident) ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದು (death), ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತೋಟಗೆರೆ ಕ್ರಾಸ್​ನಲ್ಲಿ ಘಟನೆ ನಡೆದಿದೆ. ಗೌರಿಬಿದನೂರು ಮೂಲದ ಹರೀಶ್(39) ಮತ್ತು ವೀರಭದ್ರ(80) ಮೃತರು. ಕಾರಿನಲ್ಲಿದ್ದ ಗೌರಮ್ಮ, ಮೈತ್ರಿ, ಸಿರಿ, ವಂದನಾಗೆ ಗಂಭೀರ ಗಾಯಗಳಾಗಿದ್ದು, ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ….

Read More

ಪ್ರಿಯಕರನ ಜತೆ ಓಡಿ ಹೋಗಲು 3 ಮಕ್ಕಳಿಗೆ ಹಣ್ಣಿನಲ್ಲಿ ನಿದ್ರೆ ಮಾತ್ರೆ ಬೆರೆಸಿ, ಕತ್ತು ಹಿಸುಕಿ ಕೊಂದ ಮಹಿಳೆ – Kannada News | Pakistan Woman Arrested After Deaths of Three Children in Domestic Tragedy

ಮಾತ್ರೆಗಳು-ಸಾಂದರ್ಭಿಕ ಚಿತ್ರImage Credit source: Dateline Health Africa ಲಾಹೋರ್, ಜನವರಿ 04: ವಿವಾಹಿತ ಮಹಿಳೆಗೆ ಬೇರೆ ಪುರುಷನೊಟ್ಟಿಗೆ ಅಕ್ರಮ ಸಂಬಂಧವಿತ್ತು, ಆತನ ಜತೆಯೇ ಇರಲಿ ಆಕೆ ಬಯಸಿದ್ದಳು. ಹಾಗಾಗಿ ಮೂವರು ಮಕ್ಕಳಿಗೆ ನಿದ್ರೆ ಮಾತ್ರೆ ಹಾಕಿ ಸಾಯಿಸಿರುವ ಘಟನೆ ಪಾಕಿಸ್ತಾನ(Pakistan)ದಲ್ಲಿ ನಡೆದಿದೆ. ವಿವಾಹಿತ ಮಹಿಳೆ ಮತ್ತು ಆಕೆಯ ಪ್ರಿಯಕರನನ್ನು ಮದುವೆಯಾಗಲು ತನ್ನ ಮೂವರು ಚಿಕ್ಕ ಮಕ್ಕಳನ್ನು ಕೊಂದ ಆರೋಪದ ಮೇಲೆ ಬಂಧಿಸಲಾಗಿದೆ. ಲಾಹೋರ್‌ನಿಂದ ಸುಮಾರು 200 ಕಿ.ಮೀ ದೂರದಲ್ಲಿರುವ ಪಂಜಾಬ್ ಪ್ರಾಂತ್ಯದ ಗುಜರಾತ್ ಜಿಲ್ಲೆಯ ಸರೈ…

Read More

ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರ ಸಿಹಿ ಸುದ್ದಿ: ಸಿವಿಲ್ ಸೇವಾ ಹುದ್ದೆಗಳ ನೇರ ನೇಮಕಾತಿ ವಯೋಮಿತಿ ಸಡಿಲಿಕೆ! – Kannada News | Big Relief for Job Aspirants: Karnataka Government Approves Age Relaxation for Civil Services Recruitment

ಬೆಂಗಳೂರು, ಜನವರಿ 23: ಕರ್ನಾಟಕ ಸಚಿವ ಸಂಪುಟವು ರಾಜ್ಯದ ಸಿವಿಲ್ ಸೇವಾ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮಹತ್ವದ ಕೊಡುಗೆ ನೀಡಿದೆ. ವಯೋಮಿತಿ ಸಡಿಲಿಕೆಗೆ ಅನುಮೋದನೆ ನೀಡಿದೆ. ಈ ನಿರ್ಧಾರದ ಮೂಲಕ, ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಐದು ವರ್ಷಗಳ ಹೆಚ್ಚುವರಿ ವಯೋಮಿತಿ ಸೌಲಭ್ಯವನ್ನು ನೀಡಲಾಗಿದೆ. ಇದು ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಅನುಕೂಲವಾಗಲಿದೆ. ಈ ಹಿಂದೆ, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷಗಳ ವಯೋಮಿತಿ ಇದ್ದು, ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ವರ್ಗದ ಅಭ್ಯರ್ಥಿಗಳಿಗೆ 38…

Read More