Headlines

ಐಎಎಫ್ ಅಧಿಕಾರಿಯ ಪತ್ನಿ ಮೇಲೆ ಲೈಂಗಿಕ ದೌರ್ಜನ್ಯ, ಬಲವಂತದ ಮತಾಂತರ – Kannada News | IAF officer;s wife drugged, raped, forced to convert religion in Nagpur

ನಾಗ್ಪುರ, ಜೂನ್ 16: ಮಹಾರಾಷ್ಟ್ರದ ನಾಗ್ಪುರದಲ್ಲಿ ಭಾರತೀಯ ವಾಯುಪಡೆಯ (ಐಎಎಫ್) ಅಧಿಕಾರಿಯ ಪತ್ನಿ ಅತ್ಯಾಚಾರ, ಬ್ಲ್ಯಾಕ್‌ಮೇಲ್ ಮತ್ತು ಬಲವಂತದ ಮತಾಂತರದ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ನನ್ನನ್ನು ಬಿಟ್ಟುಬಿಡಿ ಎಂದು 24 ವರ್ಷದ ಯುವತಿಯೊಬ್ಬಳು ಅಳುತ್ತಾ ಕೈಬಿಡಿಸಿಕೊಳ್ಳಲು ಹೆಣಗಾಡುತ್ತಿರುವ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ (Viral Video) ಆಗಿದೆ. ಈ ಆಘಾತಕಾರಿ ವೀಡಿಯೊ ಭಾರತೀಯ ವಾಯುಪಡೆ (IAF) ಅಧಿಕಾರಿಯೊಬ್ಬರ ಪತ್ನಿಯ ಮೇಲೆ ನಡೆದಿರುವ ಭೀಕರ ದೌರ್ಜನ್ಯದ ಪ್ರಮುಖ ಸಾಕ್ಷಿಯಾಗಿದೆ. ನಾಗ್ಪುರದಲ್ಲಿ ಯುವತಿಗೆ ಡ್ರಗ್ಸ್ ನೀಡಿ ಅತ್ಯಾಚಾರ…

Read More

Video: ಪುಟ್ಟ ಪುಟ್ಟ ಹೆಜ್ಜೆಯನ್ನಿಟ್ಟು ಭರತನಾಟ್ಯ ಮಾಡಿದ ಪುಟ್ಟ ಕಂದಮ್ಮ – Kannada News | A little girl performed Bharatanatyam with tiny steps, video goes viral

ಪುಟಾಣಿಗಳೇ (little kids) ಹಾಗೆ, ಹಾಡು ಕೇಳಿದ ಕೂಡಲೇ ಯಾವುದೇ ಹಿಂಜರಿಕೆಯಿಲ್ಲದೆ ಸ್ಟೆಪ್ ಹಾಕಲು ಶುರು ಮಾಡ್ತಾರೆ. ಇನ್ನು ಸ್ಟೇಜ್ ಮೇಲೆ ಯಾರಾದ್ರೂ ಡ್ಯಾನ್ಸ್ ಮಾಡುತ್ತಿದ್ದರೆ ವೇದಿಕೆಯ ಮುಂಭಾಗದಲ್ಲಿ ಪುಟ್ಟ ಮಕ್ಕಳು ಡ್ಯಾನ್ಸ್ ಮಾಡ್ತಾರೆ. ಇಂತಹ ಸಾಕಷ್ಟು ವಿಡಿಯೋ ವೈರಲ್ ಆಗುತ್ತಿರುತ್ತವೆ. ಇದೀಗ ಅಂತಹದ್ದೇ ವಿಡಿಯೋವೊಂದು ನೆಟ್ಟಿಗರ ಗಮನ ಸೆಳೆದಿದೆ. ಪುಟಾಣಿಯೊಂದು ತನ್ನ ಪುಟ್ಟ ಪುಟ್ಟ ಹೆಜ್ಜೆಯಿಡುತ್ತಾ ಭರತನಾಟ್ಯ ಮಾಡುತ್ತಿದೆ. ಈ ವಿಡಿಯೋ ಸದ್ಯ ನೆಟ್ಟಿಗರ ಹೃದಯ ಗೆದ್ದಿದೆ. ನ್ಯಾಹ ಗೌರಂಗಿ (Nyha Gaurangi) ಹೆಸರಿನ ಇನ್ಸ್ಟಾಗ್ರಾಮ್…

Read More

ಗುಂಡಿ ಇಲ್ಲದ ರಸ್ತೆ ನಿರ್ಮಾಣ ರಾಕೆಟ್ ಸೈನ್ಸಾ? ಮೊದಲ ಸಭೆಯಲ್ಲೇ ಜಿಬಿಎ ಅಧಿಕಾರಿಗಳಿಗೆ ಕೃಷ್ಣ ಬೈರೇಗೌಡ ಕ್ಲಾಸ್ – Kannada News | Minister krishna byre gowda Class to Officers first Meeting W about Pothole In bengaluru

ಬೆಂಗಳೂರು, (ಜೂನ್ 16): ಖಾತೆ ಹಂಚಿಕೆಯಾಗಿ ಹಲವು ದಿನಗಳ ಬಳಿಕ ಕೊನೆಗೂ ಸಚಿವ ಕೃಷ್ಣ ಬೈರೇಗೌಡ (krishna byre gowda) ಅವರು ಬೆಂಗಳೂರು (Bengaluru) ನಗರಾಭಿವೃದ್ಧಿ ಇಲಾಖೆಯ ಜವಾಬ್ದಾರಿಯನ್ನು ಅಧಿಕೃತವಾಗಿ ವಹಿಸಿಕೊಂಡಿದ್ದಾರೆ. ಪೂರ್ಣ ಪ್ರಮಾಣದ ಅಧಿಕಾರ ನೀಡದ ಹಿನ್ನೆಲೆಯಲ್ಲಿ ಹಲವು ದಿನಗಳಿಂದ ಅಸಮಾಧಾನ ವ್ಯಕ್ತಪಡಿಸಿ ಅಧಿಕಾರ ಸ್ವೀಕಾರದಿಂದ ದೂರ ಉಳಿದಿದ್ದ ಅವರು, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರೊಂದಿಗೆ ನಡೆದ ಸಂಧಾನದ ಬಳಿಕ ಇಂದು (ಜೂನ್ 16) ಜಿಬಿಎ ಅಧಿಕಾರಿಗಳ ಸಭೆ ನಡೆಸಿಸುವ ಮೂಲಕ ಅಧಿಕಾರ…

Read More

ಸತತ 2 ಸೋಲುಗಳ ನಂತರ ಭಾರತ ಎ ತಂಡದಲ್ಲಿ ಮಹತ್ವದ ಬದಲಾವಣೆ – Kannada News | India A Team Suffers Setbacks in Sri Lanka; IPL Star Ashok Sharma Replaces Injured Yudhvir Singh

ತ್ರಿಕೋನ ಸರಣಿಗಾಗಿ ಶ್ರೀಲಂಕಾ ಪ್ರವಾಸ ಮಾಡಿರುವ ಭಾರತ ಎ ತಂಡಕ್ಕೆ (India A team ) ಸತತ ಎರಡು ಸೋಲುಗಳ ಆಘಾತ ಎದುರಾಗಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ತಂಡವನ್ನು ಮಣಿಸಿದ್ದ ತಿಲಕ್ ವರ್ಮಾ ನಾಯಕತ್ವದ ಭಾರತ ಎ ತಂಡ ಪ್ರವಾಸವನ್ನು ಗೆಲುವಿನೊಂದಿಗೆ ಆರಂಭಿಸಿತ್ತು. ಆದರೆ ಆ ಬಳಿಕ ನಡೆದ ಎರಡು ಪಂದ್ಯಗಳಲ್ಲಿ ಭಾರತ ಎ ತಂಡಕ್ಕೆ ಸೋಲಿನ ಆಘಾತ ಎದುರಾಗಿದೆ. ಎರಡನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ಎ ತಂಡವನ್ನು ಎದುರಿಸಿದ್ದ ಭಾರತ ಎ ತಂಡ…

Read More

KPCL Recruitment 2026: ಕರ್ನಾಟಕ ವಿದ್ಯುತ್ ನಿಗಮದಲ್ಲಿ ನೇಮಕಾತಿ; 65,000 ರೂ. ಮಾಸಿಕ ಗೌರವಧನ! – Kannada News | KPCL Assistant Law Officer Recruitment 2026: 2 Posts, Apply by June 22

ಕರ್ನಾಟಕ ವಿದ್ಯುತ್ ನಿಗಮದಲ್ಲಿ ನೇಮಕಾತಿ ಬೆಂಗಳೂರು: ಕಾನೂನು ಪದವಿ ಮುಗಿಸಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕರ್ನಾಟಕ ಸರ್ಕಾರದ ಸ್ವಾಮ್ಯದ ಪ್ರಮುಖ ಉದ್ಯಮವಾದ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KPCL) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ನಿಗಮದ ಕಾನೂನು ವಿಷಯಗಳಿಗೆ ಸಂಬಂಧಪಟ್ಟ ಕಾರ್ಯಗಳನ್ನು ನಿರ್ವಹಿಸಲು ಒಟ್ಟು 02 ಸಹಾಯಕ ಕಾನೂನು ಅಧಿಕಾರಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ ಜೂನ್​ 22…

Read More

ಆಪರೇಷನ್ ಟೈಗರ್ ಅಂತಿಮ ಹಂತಕ್ಕೆ; ಶಿಂಧೆ ಬಣ ಸೇರಲಿದ್ದಾರಾ ಉದ್ಧವ್ ಠಾಕ್ರೆ ಬಣದ 7 ಸಂಸದರು? – Kannada News | Operation Tiger; 7 MPs from Uddhav Thackeray’s Shiv Sena camp may switch to Eknath Shinde faction

ಮುಂಬೈ, ಜೂನ್ 16: ಮಹಾರಾಷ್ಟ್ರ ರಾಜಕಾರಣದಲ್ಲಿ ಮತ್ತೊಮ್ಮೆ ಭಾರಿ ರಾಜಕೀಯ ಬಿರುಗಾಳಿ ಎದ್ದಿದೆ. ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ (TMC) ಎದುರಿಸುತ್ತಿರುವ ಬಂಡಾಯದ ಬೆನ್ನಲ್ಲೇ, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (UBT) ಬಣಕ್ಕೂ ದೊಡ್ಡ ಆಘಾತ ಎದುರಾಗುವ ಸಾಧ್ಯತೆ ದಟ್ಟವಾಗಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ‘ಆಪರೇಷನ್ ಟೈಗರ್’ (Operation Tiger) ಬಗ್ಗೆ ಚರ್ಚೆ ನಡೆಯುತ್ತಿತ್ತು. ಶಿವಸೇನೆ ಏಕನಾಥ್ ಶಿಂಧೆ ಬಣವು ಆಕ್ರಮಣ ಮುಂದುವರಿಸಿದ್ದರೂ ಉದ್ಧವ್ ಠಾಕ್ರೆ ಬಣದ ಕೆಲವು ಸಂಸದರು ಮತ್ತು ಶಾಸಕರು ಉಪಮುಖ್ಯಮಂತ್ರಿ ಏಕನಾಥ್…

Read More

ರಿಲೀಸ್​​ಗೂ ಮೊದಲೇ ಸೇಫ್ ಆದ ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’ – Kannada News | Samantha’s ‘Maa Inti Bangaram’ is a Pre Release Hit! Producers Already in Profit

ಸಮಂತಾ ರುತ್ ಪ್ರಭು (Samantha) ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ ಜೂನ್ 19ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಹೊಂದಿದ್ದಾರೆ. ಈ ಸಿನಿಮಾ ಬಗ್ಗೆ ಈಗ ಒಂದು ಅಚ್ಚರಿಯ ಮಾಹಿತಿ ರಿವೀಲ್ ಆಗಿದೆ. ಈ ಸಿನಿಮಾ ರಿಲೀಸ್​​ಗೂ ಮೊದಲೇ ಸೇಫ್ ಆಗಿದೆಯಂತೆ. ಈ ಮೂಲಕ ಮುಂದೆ ಬರೋದೆಲ್ಲವೂ ಲಾಭದ ರೂಪದಲ್ಲಿ ನಿರ್ಮಾಪಕರ ಜೇಬಿಗೆ ಇಳಿಯಲಿದೆ. ಸಿನಿಮಾದ ನಿರ್ಮಾಪಕರೇ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ‘ಮಾ ಇಂಟಿ ಬಂಗಾರಂ’ ಆ್ಯಕ್ಷನ್ ಕಾಮಿಡಿ…

Read More

ಬೆಂಗಳೂರಿನ ಸರ್ವಂ ಎಐ ಈಗ ಯುನಿಕಾರ್ನ್ ಕಂಪನಿಗಳ ಸಾಲಿನಲ್ಲಿ; ಹೂಡಿಕೆ ಮಾಡಿದ ಎಚ್​ಸಿಎಲ್​ಗೂ ಷೇರುಪೇಟೆಯಲ್ಲಿ ಸುಗ್ಗಿ – Kannada News | Sarvam AI of Bengaluru becomes unicorn company after series B funding round led by HCLTech

ಬೆಂಗಳೂರು, ಜೂನ್ 16: ಸಿಲಿಕಾನ್ ಸಿಟಿ ಮೂಲದ ಕೃತಕ ಬುದ್ಧಿಮತ್ತೆ (AI) ಸ್ಟಾರ್ಟ್‌ಅಪ್ ಕಂಪನಿಯಾದ ‘ಸರ್ವಮ್ ಐಐ’ (Sarvam AI) ಈಗ ಯೂನಿಕಾರ್ನ್ ಕಂಪನಿಗಳ ಸಾಲಿಗೆ ಸೇರ್ಪಡೆಯಾಗಿದೆ. ಐಟಿ ಕ್ಷೇತ್ರದ ಹೆಚ್‌ಸಿಎಲ್‌ಟೆಕ್ (HCLTech) ನೇತೃತ್ವದ ಸೀರೀಸ್-ಬಿ (Series B) ಫಂಡಿಂಗ್ ರೌಂಡ್‌ನಲ್ಲಿ ಬರೋಬ್ಬರಿ 234 ಮಿಲಿಯನ್ ಡಾಲರ್ (ಸುಮಾರು ₹1,950 ಕೋಟಿ) ಹೂಡಿಕೆಯನ್ನು ಗಳಿಸಿದೆ. ಈ ಭರ್ಜರಿ ಹೂಡಿಕೆಯೊಂದಿಗೆ ಕಂಪನಿಯ ಒಟ್ಟು ಮಾರುಕಟ್ಟೆ ಮೌಲ್ಯವು 1.5 ಬಿಲಿಯನ್ ಡಾಲರ್ (ಸುಮಾರು ₹12,500 ಕೋಟಿ) ದಾಟಿದ್ದು, ಭಾರತದ ಹೊಚ್ಚಹೊಸ…

Read More

ಪೋಕ್ಸೋ ಕೇಸ್​: ವಚನಾನಂದ ಶ್ರೀಗೆ ನಿರೀಕ್ಷಣಾ ಜಾಮೀನು ಕೊಟ್ಟ ರೀತಿ ಆಘಾತಕಾರಿ ಎಂದ ಹೈಕೋರ್ಟ್ – Kannada News | Vachanananda Swamiji pocso case: Karnataka High Court Unhappy on Davanagere Court Bail

ಬೆಂಗಳೂರು, (ಜೂನ್ 16): ಮಕ್ಕಳ ದುರ್ಬಳಕೆ ಹಾಗೂ ದೌರ್ಜನ್ಯ ಎಸಗಿದ ಆರೋಪದಡಿ ದಾವಣಗೆರೆ (Davanagere) ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ (Vachanananda Swamiji) ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದೆ. ಆದ್ರೆ, ದೂರು ದಾಖಲಾಗುವ ಮುನ್ನವೇ ದಾವಣಗೆರೆ ಜಿಲ್ಲಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಿದ್ದು, ಇದಕ್ಕೆ ಕರ್ನಾಟಕ ಹೈಕೋರ್ಟ್ (karnataka High Court) ಅಸಮಾಧನ ವ್ಯಕ್ತಪಡಿಸಿದೆ. ನಿರೀಕ್ಷಣಾ ಜಾಮೀನು ಪ್ರಶ್ನಿಸಿ ಬಾಲಕನ ತಾಯಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ದೂರು…

Read More

ಕ್ರಿಕೆಟ್ ಫ್ಯಾನ್ಸ್​ಗೆ ಡಬಲ್ ಧಮಾಕ; ಒಂದೇ ದಿನ ಕಣಕ್ಕಿಳಿಯಲಿವೆ ಭಾರತದ ಎರಡು ತಂಡಗಳು – Kannada News | Indian Cricket Teams Battle: Men’s ODI vs AFG, Women’s T20 World Cup on June 17

ಭಾರತದ ಕ್ರಿಕೆಟ್ ಫ್ಯಾನ್ಸ್​ಗೆ ಬುಧವಾರ ಅಂದರೆ ಜೂನ್ 17 ರಂದು ಡಬಲ್ ಮನರಂಜನೆ ಸಿಗಲಿದೆ. ಏಕೆಂದರೆ ಈ ದಿನದಂದು ಭಾರತದ ಪುರುಷ ಹಾಗೂ ಮಹಿಳಾ ಕ್ರಿಕೆಟ್ ತಂಡಗಳು ಪಂದ್ಯಗಳನ್ನಾಡಲಿವೆ. ಒಂದೆಡೆ ಭಾರತ ಹಾಗೂ ಅಫ್ಘಾನಿಸ್ತಾನ (India vs Afghanistan) ಪುರುಷ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯುತ್ತಿದೆ. ಈ ಸರಣಿಯ ಎರಡನೇ ಪಂದ್ಯವನ್ನು ಗೆದ್ದು ಸರಣಿಯನ್ನು ತನ್ನದಾಗಿಸಿಕೊಳ್ಳುವ ಇರಾದೆಯಲ್ಲಿ ಭಾರತದ ಪುರುಷರ ತಂಡವಿದೆ. ಮತ್ತೊಂದೆಡೆ ಭಾರತ ಮಹಿಳಾ ಕ್ರಿಕೆಟ್ ತಂಡ, 2026 ರ ಮಹಿಳಾ…

Read More