Headlines

ಮತ್ತೆ ಬಂತು ಬೆದರಿಕೆ: ರಣ್ವೀರ್ ಸಿಂಗ್-ದೀಪಿಕಾಗೆ ಭದ್ರತೆ ಹೆಚ್ಚಳ – Kannada News | Fresh threat to Ranveer Singh, security tightened

ಬಾಲಿವುಡ್ (Bollywood)​​ ಮೇಲೆ ಭೂಗತ ಜಗತ್ತಿನ ಕಣ್ಣು ಬಿದ್ದಿದೆ. ಕೆಲ ದಶಕಗಳ ಹಿಂದೆ ದಾವೂದ್, ಚೋಟಾ ಶಕೀಲ್ ಇನ್ನೂ ಕೆಲ ಪಾತಕಿಗಳ ಸಮಯದಲ್ಲಿ ಬಾಲಿವುಡ್​​ ಅಕ್ಷರಷಃ ನಡುಗಿತ್ತು. ಅದಾದ ಬಳಿಕ ಕಳೆದ ಒಂದೆರಡು ದಶಕದಿಂದ ಭೂಗತ ಜಗತ್ತಿನ ಉಪಟಳ ಇಲ್ಲದೆ ಆರಾಮವಾಗಿತ್ತು ಆದರೆ ಇದೀಗ ಮತ್ತೆ ಬಾಲಿವುಡ್ ಮೇಲೆ ಭೂಗತ ಜಗತ್ತಿನ ಕಣ್ಣು ಬಿದ್ದಿದೆ. ಸಲ್ಮಾನ್ ಖಾನ್, ಕಪಿಲ್ ಶರ್ಮಾ ಇನ್ನೂ ಹಲವಾರು ಸೆಲೆಬ್ರಿಟಿಗಳಿಗೆ ಈಗಾಗಲೇ ಬೆದರಿಕೆ ಹಾಕಲಾಗಿದೆ. ಇದೀಗ ರೋಹಿತ್ ಶೆಟ್ಟಿ ಮತ್ತು ರಣ್ವೀರ್ ಸಿಂಗ್…

Read More

ಟಿವಿ9 ನವನಕ್ಷತ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಭಾವುಕ ಮಾತು

ಟಿವಿ9 ನವ ನಕ್ಷತ್ರ ಅವಾರ್ಡ್ 2026 ಪ್ರಶಸ್ತಿ ಪ್ರದಾನ ಸಮಾರಂಭ ಇತ್ತೀಚೆಗಷ್ಟೆ ನಡೆಯಿತು. ಹಲವು ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ ಸಾಧಕರು, ಗಣ್ಯರನ್ನು ಗುರುತಿಸಿ ಟಿವಿ9 ನವ ನಕ್ಷತ್ರ ಪ್ರಶಸ್ತಿ ನೀಡಿ ಸನ್ಮಾನ ಮಾಡಿತು. ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಲಕ ದೇಶದಾದ್ಯಂತ ಕನ್ನಡ ಸಿನಿಮಾದ ಶಕ್ತಿಯನ್ನು ಸಾರಿದ ರಿಷಬ್ ಶೆಟ್ಟಿ ಅವರಿಗೆ ಸಹ ಟಿವಿ9 ನವನಕ್ಷತ್ರ ಪ್ರಶಸ್ತಿ ನೀಡಿ ಸನ್ಮಾನಿಸಲಾಯ್ತು. ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಅವರು ಸಿನಿಮಾದ ಬಗ್ಗೆ, ಟಿವಿ9 ಜೊತೆಗಿನ ಒಡನಾಟದ ಬಗ್ಗೆ…

Read More

ಬಜೆಟ್​ ಮಂಡನೆಗೆ ಸಿಎಂ ಸಜ್ಜು: ಪಟ್ಟದ ಪಟ್ಟು ಮತ್ತಷ್ಟು ಗಟ್ಟಿಗೊಳಿಸಿದ ಡಿಕೆಶಿ; ದೂರ ಉಳಿದ ಮಲ್ಲಿಕಾರ್ಜುನ ಖರ್ಗೆ – Kannada News | Karnataka Congress CM Tussle: Siddaramaiah, DK Shivakumar Power Play Intensifies

ಡಿಕೆ ಶಿವಕುಮಾರ್​, ಮಲ್ಲಿಕಾರ್ಜನ್​ ಖರ್ಗೆ, ಸಿದ್ದರಾಮಯ್ಯ ಬೆಂಗಳೂರು, ಫೆಬ್ರವರಿ 14: ಪ್ರಸ್ತುತ ರಾಜಕೀಯ ವಿದ್ಯಮಾನ ನೋಡುತ್ತಿದ್ದರೆ ಕಾಂಗ್ರೆಸ್​ನಲ್ಲಿ (Congress) ಪಟ್ಟದಪಗಡೆಯಾಟ ರೋಚಕಘಟ್ಟಕ್ಕೆ ತಲುಪಿದಂತೆ ಕಾಣಿಸುತ್ತಿದೆ. ಸಿಎಂ ಸಿದ್ರಾಮಯ್ಯ (Siddaramaiah) 17ನೇ ಬಾರಿ ಬಜೆಟ್​ಗೆ ಸಿದ್ಧತೆ ಮಾಡುವ ಮೂಲಕ ಮತ್ತೊಂದು ದಾಖಲೆ ಸೃಷ್ಟಿಸಲು ಸಜ್ಜಾಗಿದ್ದರೆ, ಡಿಸಿಎಂ ಡಿಕೆ ಶಿವಕುಮಾರ್​ ತಮ್ಮದೇ ಆದ ರೀತಿಯಲ್ಲಿ ತಂತ್ರಗಾರಿಕೆ ನಡೆಸ್ತಿದ್ದಾರೆ. ಮೊನ್ನೆ ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿ ಏನು ಹೇಳ್ಬೇಕೋ ಎಲ್ಲಾ ಹೇಳಿದ್ದೀನಿ ಅನ್ನೋ ಮೂಲಕ ಪಿಕ್ಚರ್ ಅಭಿ ಬಾಕಿ ಹೈ ಅನ್ನೋ…

Read More

ಗಂಗಾ ನದಿಯ ಥೀಮ್​ನಲ್ಲಿ ಮಹಾಶಿವರಾತ್ರಿಗೆ ಸಜ್ಜಾಗಿದೆ ಇಶಾ ಫೌಂಡೇಷನ್ – Kannada News | Mahashivratri celebrations at Isha Foundations Isha Yoga Centre is themed around sacred river Ganga watch video

ಬೆಂಗಳೂರು, ಫೆಬ್ರವರಿ 14: ತಮಿಳುನಾಡಿನ ಇಶಾ ಫೌಂಡೇಷನ್​ನಲ್ಲಿ ಸದ್ಗುರು ಜಗ್ಗಿ ವಾಸುದೇವ್ ನೇತೃತ್ವದಲ್ಲಿ ಫೆ. 15ರಂದು 32ನೇ ಮಹಾಶಿವರಾತ್ರಿ (Mahashivaratri 2026) ಆಚರಿಸಲಾಗುತ್ತಿದೆ. ಈ ಬಾರಿ ಪವಿತ್ರ ನದಿಯಾದ ಗಂಗೆಯ ಥೀಮ್​ನಲ್ಲಿ ಶಿವರಾತ್ರಿ ಉತ್ಸವಕ್ಕೆ ಸಕಲ ಸಿದ್ಧತೆಗಳಾಗಿವೆ. ಶಿವರಾತ್ರಿ ಉತ್ಸವವನ್ನು ನಾಳೆ ಇಶಾ ಯೋಗ ಕೇಂದ್ರದಲ್ಲಿ ಅದ್ಧೂರಿಯಾಗಿ ಆಚರಿಸಲಾಗುವುದು. ಇಂದು ರಾತ್ರಿ ಸಂಗೀತ ಕಾರ್ಯಕ್ರಮಗಳು ಇರಲಿವೆ. ನಾಳೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಅನೇಕ ಪ್ರಮುಖ ವ್ಯಕ್ತಿಗಳು ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮಹಾರಾಷ್ಟ್ರದ ಮುಖ್ಯಮಂತ್ರಿ…

Read More

ಎತ್ತಿನ ಬಂಡಿಯಲ್ಲಿ ದುನಿಯಾ ವಿಜಯ್ ಪುತ್ರಿಯ ಮೆರವಣಿಗೆ: ವಿಡಿಯೋ – Kannada News | Duniya Vijay daughter Rithanya receive love in Anekal watch video

ದುನಿಯಾ ವಿಜಯ್ (Duniya Vijay) ನಟನೆಯ ‘ಲ್ಯಾಂಡ್​​ಲಾರ್ಡ್’ ಸಿನಿಮಾ ಕೆಲ ವಾರಗಳ ಹಿಂದಷ್ಟೆ ಬಿಡುಗಡೆ ಆಗಿತ್ತು. ಜಡೇಶ್ ನಿರ್ದೇಶನ ಮಾಡಿದ್ದ ಈ ಸಿನಿಮಾನಲ್ಲಿ ದುನಿಯಾ ವಿಜಯ್ ಪುತ್ರಿ ಸಹ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಜಮೀನ್ದಾರಿ ಪದ್ಧತಿ, ಜಾತಿ ಪದ್ಧತಿಯ ವಿರುದ್ಧ ಕತೆ ಹೊಂದಿದ್ದ ‘ಲ್ಯಾಂಡ್​ಲಾರ್ಡ್’ ಸಿನಿಮಾ ಬಗ್ಗೆ ಬಹಳ ಮೆಚ್ಚುಗೆಗಳು ವ್ಯಕ್ತವಾಗಿದ್ದವು. ಸ್ವತಃ ಸಿಎಂ ಸಿದ್ದರಾಮಯ್ಯ ಅವರು ‘ಲ್ಯಾಂಡ್​​ಲಾರ್ಡ್’ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದರು. ಸಿನಿಮಾ ಆನೆಕಲ್​​ನಲ್ಲಿ ಒಳ್ಳೆಯ ಪ್ರದರ್ಶನ ಕಂಡಿದ್ದು, ಆನೆಕಲ್​​ನ ಅಭಿಮಾನಿಗಳು ದುನಿಯಾ ವಿಜಯ್ ಅವರ…

Read More

ಆಫ್ರಿಕಾ ವಿರುದ್ಧ ದಿಟ್ಟ ಪ್ರದರ್ಶನ ನೀಡಿದ ಗುರ್ಬಾಝ್​ಗೆ ಸ್ಮರಣೀಯ ಉಡುಗೊರೆ ನೀಡಿದ ಕೊಹ್ಲಿ – Kannada News | Virat Kohli Gifts Bats to Gurbaz: Inspiring Young Talent After T20 World Cup Heroics

ಟೀಂ ಇಂಡಿಯಾ ಮಾಜಿ ನಾಯಕ ಹಾಗೂ ವಿಶ್ವ ಕ್ರಿಕೆಟ್​ನ ಕಿಂಗ್ ವಿರಾಟ್ ಕೊಹ್ಲಿ (Virat Kohli) ಪ್ರಸ್ತುತ ಕ್ರಿಕೆಟ್​ನಿಂದ ದೂರ ಉಳಿದಿರಬಹುದು. ಆದರೆ ಯುವ ಆಟಗಾರರನ್ನು ಸದಾ ಬೆನ್ತಟ್ಟುವ ಕೆಲಸವನ್ನು ಕೊಹ್ಲಿ ಎಂದಿಗೂ ಮರೆತಿಲ್ಲ. ಇದೀಗ ನಡೆಯುತ್ತಿರುವ ಟಿ20 ವಿಶ್ವಕಪ್​ನಲ್ಲೂ (T20 World Cup) ದಕ್ಷಿಣ ಆಫ್ರಿಕಾದಂತಹ ಬಲಿಷ್ಠ ತಂಡದ ವಿರುದ್ಧ ಕೆಚ್ಚೆದೆಯ ಪ್ರದರ್ಶನ ನೀಡಿದ ಅಫ್ಘಾನಿಸ್ತಾನದ ರಹಮಾನಲ್ಲಾ ಗುರ್ಬಾಜ್​ಗೆ (Rahmanullah Gurbaz) ವಿರಾಟ್ ಕೊಹ್ಲಿ ಸ್ಮರಣೀಯ ಉಡುಗೊರೆ ನೀಡಿ ಅವರ ಪ್ರದರ್ಶನವನ್ನು ಶ್ಲಾಘಿಸಿದ್ದಾರೆ. ವಾಸ್ತವವಾಗಿ ದಕ್ಷಿಣ…

Read More

ರಿಯಲ್ ಎಸ್ಟೇಟ್ ಉದ್ಯಮಿ ರೋಹನ್ ಮೊಂಟೆರೋಗೆ ಟಿವಿ9 ನವ ನಕ್ಷತ್ರ ಪ್ರಶಸ್ತಿ – Kannada News | TV9 Nava Nakshatra 2026 Rohan Corporation Owner rohan monteiro awarded in Bengaluru

ಬೆಂಗಳೂರು, ಫೆಬ್ರವರಿ 14: ರೋಹನ್ ಕಾರ್ಪೊರೇಷನ್‌ನ ರೋಹನ್ ಮಾಂಟೆರೋ ಅವರನ್ನು ಟಿವಿ9 ನವ ನಕ್ಷತ್ರ (TV9 Nava Nakshatra) ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಗಿದೆ. ರೋಹನ್ ಅವರ ಬದಲಾಗಿ ಪ್ರಶಸ್ತಿ ಸ್ವೀಕರಿಸಿದ ಅವರ ಡಿವನ್ ಮೊಂಟೆರೋ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರೋಹನ್ ಸನ್ಮಾನಿಸಿದರು. ರೋಹನ್ ಮೊಂಟೆರೋ ನಂಬಿಕೆ ಮತ್ತು ಗುಣಮಟ್ಟದ ರಿಯಲ್ ಎಸ್ಟೇಟ್ ವ್ಯವಹಾರ ಹಾಗೂ ಸಮಾಜಮುಖಿ ಕಾರ್ಯಗಳಿಂದ ಮಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆದಿದ್ದಾರೆ. TV9 ಕನ್ನಡ ಸುದ್ದಿವಾಹಿನಿಯು ಪ್ರತಿ ವರ್ಷದಂತೆ ಈ ಬಾರಿಯೂ…

Read More

ಬೂಕರ್ ಪ್ರಶಸ್ತಿ ಲೇಖಕಿ ಬಾನು ಮುಷ್ತಾಕ್​ಗೆ ಟಿವಿ9 ನವ ನಕ್ಷತ್ರ ಅವಾರ್ಡ್​​ – Kannada News | Booker Prize Laureate Banu Mushtaq Honoured at TV9 Nava Nakshatra Awards 2026

ಬೆಂಗಳೂರು, ಫೆಬ್ರವರಿ 14: ನಗದರಲ್ಲಿ ನಡೆದ ಟಿವಿ9 ನವ ನಕ್ಷತ್ರ ಸನ್ಮಾನ 2026 ಕಾರ್ಯಕ್ರಮದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಭಾನು ಮುಷ್ತಾಕ್ ಅವರನ್ನು ಸನ್ಮಾನಿಸಲಾಯಿತು. ಬಳಿಕ ಮಾತನಾಡಿದ ಭಾನು ಮುಷ್ತಾಕ್ ಅವರು, ಟಿವಿ9 ಸಂಸ್ಥೆಯು 18 ವರ್ಷಗಳ ಹಿಂದೆ ಹಾಸನದಲ್ಲಿ ಆರಂಭವಾದ ಸಂದರ್ಭವನ್ನು ಸ್ಮರಿಸಿದರು. ಮಾಧ್ಯಮ ಕ್ಷೇತ್ರ ಎದುರಿಸುತ್ತಿರುವ ಸವಾಲುಗಳ ನಡುವೆಯೂ ಟಿವಿ9 ವಿಶ್ವಾಸಾರ್ಹ ಸುದ್ದಿವಾಹಿನಿಯಾಗಿ ನಿಂತಿದೆ ಎಂದು ಶ್ಲಾಘಿಸಿದರು. ಬೂಕರ್ ಪ್ರಶಸ್ತಿ ಘೋಷಣೆಯ ನಂತರದ ತಮ್ಮ ಅನುಭವಗಳನ್ನು ಹಂಚಿಕೊಂಡ ಅವರು, ಕನ್ನಡ ಸಾಹಿತ್ಯದ ಸಾರವನ್ನು…

Read More

IND vs PAK: ಪ್ರೇಮದಾಸ ಮೈದಾನದಲ್ಲಿ ಭಾರತ- ಪಾಕ್ ದಾಖಲೆ ಹೇಗಿದೆ? – Kannada News | T20 World Cup 2026: India Pakistan performance in Premadasa stadium

2026 ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಪಂದ್ಯಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಕ್ರಿಕೆಟ್ ಲೋಕದ ಬದ್ಧವೈರಿಗಳೆನಿಸಿಕೊಂಡಿರುವ ಭಾರತ ಮತ್ತು ಪಾಕಿಸ್ತಾನ ತಂಡಗಳು ಶ್ರೀಲಂಕಾದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಾಳೆ, ಅಂದರೆ ಫೆಬ್ರವರಿ 15, 2026 ರಂದು ಮುಖಾಮುಖಿಯಾಗುತ್ತಿವೆ. ಆದರೆ ಈ ಪಂದ್ಯಕ್ಕೆ ವರುಣ ಅಡ್ಡಿಪಡಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ. ಈ ಆತಂಕದ ನಡುವೆ ಪ್ರೇಮದಾಸ ಕ್ರೀಡಾಂಗಣದಲ್ಲಿ ಉಭಯ…

Read More

ಸರ್ಕಾರಿ ಗೌರವಕ್ಕೆ ತಗುಲಿದ ವೆಚ್ಚ ಪಾವತಿಸುವಂತೆ ದಿ ರಾಮಯ್ಯ ಕುಟುಂಬಕ್ಕೆ ಸರ್ಕಾರ ಬಿಲ್? ಅಶೋಕ್​​​ ಕಿಡಿ – Kannada News | Did Karnataka Government Send Bill to Late Journalist Ramaiah Family for State Funeral Expenses; Ashoka sparks

ಸಿಎಂ ಸಿದ್ದರಾಮಯ್ಯ, ಆರ್​​ ಅಶೋಕ್​Image Credit source: deccanherald ಬೆಂಗಳೂರು, ಫೆಬ್ರವರಿ 14: ರಾಜ್ಯ ಕಾಂಗ್ರೆಸ್ (congress) ಸರ್ಕಾರ ಒಂದು ಸಾವಿರ ದಿನ ಪೂರೈಸಿದ ಸಂಭ್ರಮದಲ್ಲಿದೆ. ಸರ್ಕಾರದ ಘಟಾನುಘಟಿಗಳು ಇಂದು ಹಾವೇರಿಯಲ್ಲಿ ಅಬ್ಬರಿಸಿದರು. ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶದ ಹೆಸರಿನಲ್ಲಿ ಒಂದು ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಲಾಗಿದೆ. ಈ ಮಧ್ಯೆ ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತ ರಾಮಯ್ಯನವರ ಕುಟುಂಬಸ್ಥರಿಗೆ ಬಿಲ್ ನೀಡಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಇದು ನಿಜವೇ ಆದರೆ, ಕಾಂಗ್ರೆಸ್ ಸರ್ಕಾರದಂತಹ ಲಜ್ಜೆಗೇಡಿ ಸರ್ಕಾರ…

Read More