Headlines

ಹೈಸ್ಕೂಲ್, ಪಿಯುಸಿ ಮಕ್ಕಳಿಗೆ ಸಿಗಲಿದೆ ಬಿಗ್ ಮೆಂಟಲ್ ಹೆಲ್ತ್ ಸಪೋರ್ಟ್! – Kannada News | Karnataka to Boost Mental Health Support for High School and PU Students

ಬೆಂಗಳೂರು, ಆಗಸ್ಟ್ 11: ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಮಾನಸಿಕ ಒತ್ತಡ, ಖಿನ್ನತೆ ಮತ್ತು ಶೈಕ್ಷಣಿಕ ಆತಂಕಗಳನ್ನು ನಿವಾರಿಸಲು ಕರ್ನಾಟಕ ಸರ್ಕಾರವು ಅತ್ಯಂತ ಮಹತ್ವದ ಹೆಜ್ಜೆಯನ್ನಿಟ್ಟಿದೆ. ರಾಜ್ಯದ ಪ್ರೌಢಶಾಲೆ (High School) ಹಾಗೂ ಪದವಿ ಪೂರ್ವ (PU) ವಿದ್ಯಾರ್ಥಿಗಳಿಗಾಗಿ ವಿಶೇಷ ಮಾನಸಿಕ ಆರೋಗ್ಯ (Mental Health) ಬೆಂಬಲ ವ್ಯವಸ್ಥೆಯನ್ನು ಬಲಪಡಿಸಲು ಸರ್ಕಾರ ಬೃಹತ್ ಯೋಜನೆಯೊಂದನ್ನು ರೂಪಿಸಿದೆ. ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿರುವ ಜೀವನಶೈಲಿ, ಪರೀಕ್ಷೆಗಳ ಒತ್ತಡ ಹಾಗೂ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದಾಗಿ ಹದಿಹರೆಯದ ವಿದ್ಯಾರ್ಥಿಗಳಲ್ಲಿ ಮಾನಸಿಕ ಆರೋಗ್ಯ ಸಮಸ್ಯೆಗಳು…

Read More

ಆ.13ರ ಕರ್ನಾಟಕ ಬಂದ್​​ಗೆ ಕ್ಯಾಮ್ಸ್​​ನಿಂದ ನೈತಿಕ ಬೆಂಬಲ ಮಾತ್ರ: ಖಾಸಗಿ ಶಾಲೆಗಳಿಗಿಲ್ಲ ರಜೆ! – Kannada News | CAMS Withdraws Direct Support for August 13th Karnataka Bandh; Bengaluru Schools to Remain Open

ಬೆಂಗಳೂರು, ಆಗಸ್ಟ್​​ 11: ಕಾವೇರಿ ಜಲವಿವಾದ ಸಂಬಂಧ ಕನ್ನಡಪರ ಸಂಘಟನೆಗಳು ಗುರುವಾರ, ಅಂದರೆ ಆಗಸ್ಟ್ 13ರಂದು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಆರಂಭದಲ್ಲಿ ಬೆಂಬಲ ಸೂಚಿಸಿದ್ದ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಸಂಘಟನೆ (ಕ್ಯಾಮ್ಸ್) ಈಗ ತನ್ನ ನಿರ್ಧಾರವನ್ನು ಬದಲಾಯಿಸಿದ್ದು, ಕೇವಲ ನೈತಿಕ ಬೆಂಬಲ ನೀಡಲು ಮುಂದಾಗಿದೆ. ಹೀಗಾಗಿ ಅಂದು ಬೆಂಗಳೂರಿನ ಖಾಸಗಿ ಶಾಲೆಗಳಿಗೆ ರಜೆ ಇರುವುದಿಲ್ಲ ಎಂದು ಕ್ಯಾಮ್ಸ್ ಸ್ಪಷ್ಟಪಡಿಸಿದೆ. ಮಕ್ಕಳ ಹಿತದೃಷ್ಟಿಯಿಂದ ಬಂದ್​​ಗೆ ಬೆಂಬಲದಿಂದ ಹಿಂದೆ ಸರಿಯಲಾಗುದೆ. ಶಿಕ್ಷಕರು ಮತ್ತು ಸಿಬ್ಬಂದಿ ಕಪ್ಪು ಪಟ್ಟಿ…

Read More

Video: ಪಿಜ್ಜಾ ಆರ್ಡರ್ ಮಾಡಿ ಅಜ್ಜಿಗೆ ಸರ್ಪ್ರೈಸ್ ಕೊಟ್ಟ ಮೊಮ್ಮಗಳು – Kannada News | Granddaughter surprised pizza loving grandmother by ordering pizza

ಅಜ್ಜ ಅಜ್ಜಿಯಂದಿರು (grandparents) ಪಿಜ್ಜಾ, ಬರ್ಗರ್ ಹಾಗೂ ಫಾಸ್ಟ್ ಫುಡ್ ಕೊಟ್ಟರೆ ಇಷ್ಟ ಪಟ್ಟು ತಿನ್ನುವುದು ಕಡಿಮೆಯೇ. ಆದರೆ 92 ವರ್ಷದ ಈ ಅಜ್ಜಿ ಮಾತ್ರ ಪಿಜ್ಜಾ ಪ್ರಿಯೆ. ಹೀಗಾಗಿ ಮೊಮ್ಮಗಳು ಅಜ್ಜಿಗಾಗಿ ಪಿಜ್ಜಾ ಆರ್ಡರ್ ಮಾಡಿ ಸರ್ಪ್ರೈಸ್  (surprise) ನೀಡಿದ್ದಾಳೆ. ಮನೆ ಬಾಗಿಲಿಗೆ ಡೆಲಿವರಿ ಬಾಯ್ ಪಿಜ್ಜಾ ತಂದು ಕೊಡುತ್ತಿದ್ದಂತೆ ಅಜ್ಜಿ ಫುಲ್ ಖುಷ್‌ ಆಗಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗಿದೆ. ವ್ಯೂಸ್ ಅಂಡ್ ಬ್ರೇವ್ಸ್ ಬೈ ಹರ್ಷದ (ViewsandBrews by…

Read More

ಶಿವಮೊಗ್ಗ ವಿಮಾನ ನಿಲ್ದಾಣ ನಿರ್ವಹಣೆ ಖಾಸಗಿ ಸಂಸ್ಥೆಗೆ ಹಸ್ತಾಂತರಕ್ಕೆ ಮುಂದಾದ ಸರ್ಕಾರ – Kannada News | Karnataka Government Plans to Hand Over Shivamogga Airport Operations to Private Company

ಶಿವಮೊಗ್ಗ ಏರ್‌ಪೋರ್ಟ್ (ಸಂಗ್ರಹ ಚಿತ್ರ)Image Credit source: tv9 ಶಿವಮೊಗ್ಗ, ಆಗಸ್ಟ್ 11: ಕರ್ನಾಟಕ ಸರ್ಕಾರದ ನಿರ್ವಹಣೆಯಲ್ಲಿರುವ ಶಿವಮೊಗ್ಗ ವಿಮಾನ ನಿಲ್ದಾಣದ (Shivamogga Airport)  ಕಾರ್ಯಾಚರಣೆಯನ್ನು ಖಾಸಗಿ ಸಂಸ್ಥೆಗೆ ವಹಿಸಲು ಸರ್ಕಾರ ಮುಂದಾಗಿದೆ. ಶಿವಮೊಗ್ಗದ ಸೋಗಾನೆಯಲ್ಲಿರುವ ವಿಮಾನ ನಿಲ್ದಾಣದ ನಿರ್ವಹಣೆಗಾಗಿ ಖಾಸಗಿ ಏರ್‌ಲೈನ್ ಆಪರೇಟರ್‌ಗಳು, ವಿಮಾನ ನಿಲ್ದಾಣ ನಿರ್ವಹಣಾ ಸಂಸ್ಥೆಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿದಾರರಿಂದ ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ (KSIIDC) ‘ಎಕ್ಸ್​​ಪ್ರೆಷನ್ ಆಫ್ ಇಂಟರೆಸ್ಟ್ (EoI)’ ಆಹ್ವಾನಿಸಿದೆ. ಎಕ್ಸ್​​ಪ್ರೆಷನ್ ಆಫ್ ಇಂಟರೆಸ್ಟ್ ಎಂದರೇನು?…

Read More

ಫೇಸ್‌-3 ಮೆಟ್ರೋ ಮಾರ್ಗದಲ್ಲಿ 37ರ ಬದಲು 11 ಕಿ.ಮೀ. ಮಾತ್ರ ಡಬಲ್‌ ಡೆಕ್ಕರ್‌ ಫ್ಲೈಓವರ್‌? – Kannada News | Namma Metro Phase 3: BMRCL May Truncate 37 km Double Decker Flyover to 11 km

ಡಬಲ್‌ ಡೆಕ್ಕರ್‌ ಫ್ಲೈಓವರ್‌ ಯೋಜನೆ Image Credit source: Deccam Herald ಬೆಂಗಳೂರು, ಆಗಸ್ಟ್​​ 11: ನಮ್ಮ ಮೆಟ್ರೋದ ಆರೆಂಜ್‌ ಲೈನ್‌ನ (ಜೆ.ಪಿ.ನಗರ-ಕೆಂಪಾಪುರ ಹಾಗೂ ಹೊಸಹಳ್ಳಿ-ಕಡಬಗೆರೆ) ಫೇಸ್‌-3 ಮಾರ್ಗದಲ್ಲಿ 37 ಕಿ.ಮೀ ಉದ್ದದ ಎಂಡ್‌-ಟು-ಎಂಡ್‌ ಡಬಲ್‌ ಡೆಕ್ಕರ್‌ ಫ್ಲೈಓವರ್‌ ನಿರ್ಮಿಸುವ ಯೋಜನೆಯನ್ನು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಕೈಬಿಡುವ ಸಾಧ್ಯತೆಯಿದೆ. ಇದರ ಬದಲಾಗಿ, ಸಂಚಾರ ದಟ್ಟಣೆಯಿಂದ ಪದೇಪದೆ ಸಮಸ್ಯೆ ಎದುರಾಗುವ ಪ್ರಮುಖ ಜಂಕ್ಷನ್‌ಗಳಲ್ಲಿ ಮಾತ್ರ ಕಡಿಮೆ ಉದ್ದದ ಡಬಲ್‌ ಡೆಕ್ಕರ್‌ ಮಾರ್ಗಗಳನ್ನು ನಿರ್ಮಿಸುವ ಕುರಿತು…

Read More

Temple Pradakshine: ದೇವಾಲಯದಲ್ಲಿ ಎಷ್ಟು ಪ್ರದಕ್ಷಿಣೆ ಹಾಕಿದರೆ ಏನು ಫಲ? ಪುರಾಣಗಳಲ್ಲಿ ಉಲ್ಲೇಖಿಸಿರುವ ನಿಯಮ ಇಲ್ಲಿವೆ – Kannada News | Temple Pradakshine: Spiritual Significance and Benefits for Moksha

ದೇವಾಲಯಕ್ಕೆ ತೆರಳಿದಾಗ ಭಕ್ತರು ಸಾಮಾನ್ಯವಾಗಿ ಮೊದಲು ದೇವಾಲಯವನ್ನು ಪ್ರದಕ್ಷಿಣೆ ಮಾಡಿ, ನಂತರ ಭಗವಂತನ ದರ್ಶನ ಪಡೆಯುವುದು ಅನಾದಿ ಕಾಲದಿಂದಲೂ ಬೆಳೆದುಬಂದಿರುವ ಸಾಂಪ್ರದಾಯಿಕ ಪದ್ಧತಿ. ಭಕ್ತರು ತಮ್ಮ ನಂಬಿಕೆ, ಹರಕೆ ಅಥವಾ ಪ್ರತಿಜ್ಞೆಯ ಆಧಾರದ ಮೇಲೆ 3, 5, 7, 9, 11, 21 ಅಥವಾ 108 ಪ್ರದಕ್ಷಿಣೆಗಳನ್ನು ಮಾಡುತ್ತಾರೆ. ಆಧ್ಯಾತ್ಮಿಕ ಮತ್ತು ಜ್ಯೋತಿಷ್ಯ ವಿದ್ವಾಂಸರ ಪ್ರಕಾರ, ದೇವಾಲಯದಲ್ಲಿ ಪ್ರದಕ್ಷಿಣೆ ಮಾಡುವುದರ ಹಿಂದೆ ಆಳವಾದ ಆಧ್ಯಾತ್ಮಿಕ ಹಾಗೂ ವೈಜ್ಞಾನಿಕ ಮಹತ್ವ ಅಡಗಿದೆ. ಅಷ್ಟಾದಶ ಪುರಾಣಗಳಲ್ಲಿ ಒಂದಾದ ಪದ್ಮ ಪುರಾಣ…

Read More

ಕನ್ನಡ, ತೆಲುಗು, ತಮಿಳು ಬಳಿಕ ಮಲಯಾಳಂಗೆ ಹೊರಟ ರುಕ್ಮಿಣಿ, ಸಿನಿಮಾ ಯಾವುದು? – Kannada News | Rukmini Vasanth acting in Malayalam movie with Nivin Pauly

ರುಕ್ಮಿಣಿ ವಸಂತ್ (Rukmini Vasanth) ಕನ್ನಡದ ಹಾಲಿ ಸ್ಟಾರ್ ನಟಿ. ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾದಲ್ಲಿನ ಅವರ ನಟನೆ, ಅವರನ್ನು ಹೊಸ ಎತ್ತರಗಳಿಗೆ ಏರಿಸುತ್ತಿದೆ. ಅದಾದ ಬಳಿಕ ‘ಕಾಂತಾರ’ ಈಗ ‘ಟಾಕ್ಸಿಕ್’ ಹೀಗೆ ದೊಡ್ಡ ದೊಡ್ಡ ಸಿನಿಮಾಗಳಲ್ಲಿ ರುಕ್ಮಿಣಿ ವಸಂತ್ ನಟಿಸುತ್ತಿದ್ದಾರೆ. ಕನ್ನಡದ ಸಿನಿಮಾಗಳು ಮಾತ್ರವೇ ಅಲ್ಲದೆ, ತೆಲುಗು ಹಾಗೂ ತಮಿಳಿನ ಸಿನಿಮಾಗಳಲ್ಲಿಯೂ ಸಹ ರುಕ್ಮಿಣಿ ವಸಂತ್ ಈಗಾಗಲೇ ನಟಿಸಿದ್ದಾರೆ. ಇದೀಗ ಮೊದಲ ಬಾರಿಗೆ ಮಲಯಾಳಂ ಸಿನಿಮಾನಲ್ಲಿ ನಟಿಸಲು ಮುಂದಾಗಿದ್ದಾರೆ ನಟಿ. ಮಲಯಾಳಂ ಚಿತ್ರರಂಗದ ಸ್ಟಾರ್ ನಟ…

Read More

ಕೊಹ್ಲಿ ಎಫೆಕ್ಟ್​: ‘ಇಂಜೆಕ್ಷನ್’ ಮೊರೆಹೋದರೇ ಟೀಮ್ ಇಂಡಿಯಾ ಆಟಗಾರರು! – Kannada News | Indian Cricketers Under Scanner for Using Weight Loss Drugs

ಭಾರತದಲ್ಲಿ ಕ್ರಿಕೆಟ್ ಕೇವಲ ಒಂದು ಕ್ರೀಡೆಯಲ್ಲ, ಅದೊಂದು ಧರ್ಮ. ಇಲ್ಲಿನ ಕ್ರಿಕೆಟಿಗರು ಕೇವಲ ಕ್ರೀಡಾಪಟುಗಳಾಗಿ ಉಳಿದಿಲ್ಲ, ಬದಲಿಗೆ ಕೋಟ್ಯಂತರ ಅಭಿಮಾನಿಗಳ ಪಾಲಿನ ರೋಲ್ ಮಾಡೆಲ್‌ಗಳು ಮತ್ತು ಸೆಲೆಬ್ರಿಟಿಗಳಾಗಿದ್ದಾರೆ. ಮೈದಾನದಲ್ಲಿ ಅವರ ಆಟದ ಪ್ರದರ್ಶನ ಎಷ್ಟು ಮುಖ್ಯವೋ, ಮೈದಾನದ ಹೊರಗೆ ಅವರ ಫಿಟ್‌ನೆಸ್ ಹಾಗೂ ಬಾಹ್ಯ ಸೌಂದರ್ಯ ಕೂಡ ಸದಾ ಸಾರ್ವಜನಿಕವಾಗಿ ಚರ್ಚೆಯಾಗುವ ವಿಷಯವಾಗಿದೆ. ಆದರೆ, ಇತ್ತೀಚೆಗೆ ಹೊರಬಂದಿರುವ ಕೆಲವು ಆಘಾತಕಾರಿ ವರದಿಗಳ ಪ್ರಕಾರ, ಭಾರತದ ಕೆಲವು ಆಟಗಾರರು “ಅಲ್ಟ್ರಾ-ಲೀನ್” (ಅತ್ಯಂತ ತೆಳ್ಳಗಿನ ಹಾಗೂ ಆಕರ್ಷಕ ದೇಹ) ಲುಕ್…

Read More

ಸ್ವಾತಂತ್ರ್ಯೋತ್ಸವ: ಬಾಗಲಕೋಟೆಯಲ್ಲಿ ಬಿಜೆಪಿಯಿಂದ ಭವ್ಯ ತಿರಂಗಾ ಯಾತ್ರೆ, ಗಮನ ಸೆಳೆದ 500 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜ – Kannada News | BJP Organises Grand 500 Metre Tiranga Yatra in Bagalkot Ahead of Independence Day

ಬಾಗಲಕೋಟೆ, ಆಗಸ್ಟ್ 11: ಸ್ವಾತಂತ್ರ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ ಬಿಜೆಪಿ ವತಿಯಿಂದ ಭವ್ಯ ತಿರಂಗಾ ಯಾತ್ರೆ ನಡೆಯಿತು. ಸುಮಾರು 500 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜವನ್ನು ಹಿಡಿದು ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಮಾಜಿ ಸೈನಿಕರು, ಸಾರ್ವಜನಿಕರು ಹಾಗೂ ಬಿಜೆಪಿ ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದರು. ಬಾಗಲಕೋಟೆ ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರು ಬೀಳೂರು ಅಜ್ಜನ ದೇವಸ್ಥಾನದಿಂದ ತಿರಂಗಾ ಯಾತ್ರೆಗೆ ಚಾಲನೆ ನೀಡಿದರು. ಅಲ್ಲಿಂದ ಬಸವೇಶ್ವರ ವೃತ್ತ, ಎಂಜಿ ರಸ್ತೆ, ವಲ್ಲಭಭಾಯಿ ವೃತ್ತ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ…

Read More

Leopard Spotted In Bengaluru: ಬನಶಂಕರಿಯಲ್ಲಿ ನಿನ್ನೆ ಸಂಜೆ ಮತ್ತೆ ಚಿರತೆ ಪ್ರತ್ಯಕ್ಷ ಇಂದು ಕಾರ್ಯಾಚರಣೆ – Kannada News | Leopard Sighting Sparks Fear in Bengaluru Banashankari, Operation Underway

ಬೆಂಗಳೂರು, ಆಗಸ್ಟ್ 11: ಬನಶಂಕರಿ 6ನೇ ಹಂತದ 2ನೇ ಬ್ಲಾಕ್‌ನಲ್ಲಿ ನಿನ್ನೆ ಸಂಜೆ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ. ಒಂದು ತಿಂಗಳ ಅವಧಿಯಲ್ಲೇ ಇದು ಎರಡನೇ ಬಾರಿಗೆ ಇದೇ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಚಿರತೆ ಓಡಾಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಚಿರತೆ ಪ್ರತ್ಯಕ್ಷವಾದ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ತಕ್ಷಣ, ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವಾಪಸಾಗಿದ್ದರು. ಇಂದು ಕಗ್ಗಲೀಪುರ ಅರಣ್ಯ ಅಧಿಕಾರಿಗಳು ಚಿರತೆ ಸೆರೆಹಿಡಿಯುವ…

Read More