Headlines

ಭಾರತ-ಯೂರೋಪಿಯನ್ ಯೂನಿಯನ್ ಒಪ್ಪಂದದಿಂದ ಯಾರಿಗೆ ಲಾಭ? – Kannada News | India European Union trade deal, which sectors will benefit from this FTA

ಯುಇ ಕಮಿಷನ್ ಅಧ್ಯಕ್ಷೆ ಉರ್ಸುಲಾ ಜೊತೆ ಪ್ರಧಾನಿ ನರೇಂದ್ರ ಮೋದಿ ನವದೆಹಲಿ, ಜನವರಿ 27: ಭಾರತ ಮತ್ತು ಐರೋಪ್ಯ ಒಕ್ಕೂಟ ಮಧ್ಯೆ ಏರ್ಪಟ್ಟಿರುವ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದದಿಂದ (India-EU trade pact) ಎರಡೂ ಪಕ್ಷಗಳಿಗೆ ಲಾಭವಾಗಲಿದೆ. ಈ ಒಪ್ಪಂದವನ್ನು ಮದರ್ ಆಫ್ ಆಲ್ ಡೀಲ್ಸ್ (Mother of all deals) ಎಂದು ಬಣ್ಣಿಸಲಾಗುತ್ತಿದೆ. ಯೂರೋಪ್​ನ ಮುಂದುವರಿದ 27 ದೇಶಗಳ ಗುಂಪಾಗಿರುವ ಐರೋಪ್ಯ ಒಕ್ಕೂಟ ಹಾಗೂ ವಿಶ್ವದ 5ನೇ ಅತಿದೊಡ್ಡ ಆರ್ಥಿಕತೆಯ ದೇಶವಾದ ಭಾರತದ ನಡುವಿನ ವ್ಯಾಪಾರದ…

Read More

ಇಷ್ಟೆಲ್ಲ ಆದ್ರೂ ಕೆವಿಎನ್​​ಗೆ ಇಲ್ಲ ಚಿಂತೆ; ಕೈಯಲ್ಲಿವೆ ಇನ್ನೂ ಹಲವು ಬಿಗ್ ಬಜೆಟ್ ಸಿನಿಮಾಗಳು – Kannada News | KVN Productions Unfazed by Film Delays: Mega Budget Projects and Strategic Planning

ಬಿಗ್ ಬಜೆಟ್ ಸಿನಿಮಾಗಳನ್ನು ನಿರ್ಮಾಣ ಮಾಡಬೇಕು ಎಂದರೆ ಅದು ಸುಲಭದ ಮಾತಲ್ಲ. ಸಾಕಷ್ಟು ರಿಸ್ಕ್ ಇರುತ್ತದೆ. ಒಂದು ಬಿಗ್ ಬಜೆಟ್ ಸಿನಿಮಾ ನಿರ್ಮಾಣ ಮಾಡುವಾಗಲೇ ಕೆಲವರು ಸುಸ್ತಾಗಿಬಿಡುತ್ತಾರೆ. ಆದರೆ, ಕನ್ನಡದ ‘ಕೆವಿಎನ್​ ಪ್ರೊಡಕ್ಷನ್ಸ್’ ಒಟ್ಟೊಟ್ಟಿಗೆ ಹಲವು ಬಿಗ್ ಬಜೆಟ್ ಚಿತ್ರಗಳನ್ನು ನಿರ್ಮಿಸುತ್ತಿದೆ. ಈ ನಿರ್ಮಾಣ ಸಂಸ್ಥೆಯ ಬತ್ತಳಿಕೆಯಲ್ಲಿ ಇನ್ನೂ ಕೆಲವು ಸಿನಿಮಾಗಳು ಇವೆ. ಹಾಗಾದರೆ ಯಾವುದು ಆ ಚಿತ್ರ? ಸಿನಿಮಾಗಳು ಮುಂದಕ್ಕೆ ಹೋಗಿದ್ದರಿಂದ ಸಂಸ್ಥೆಗೆ ಏನಾದರೂ ತೊಂದರೆ ಆಯಿತೇ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ. ದೊಡ್ಡ ಸಿನಿಮಾಗಳನ್ನು…

Read More

ಶಿವಕುಮಾರ ಸ್ವಾಮೀಜಿ 7ನೇ ಪುಣ್ಯ ಸಂಸ್ಮರಣೆ: ನಾಳೆ ತುಮಕೂರಿಗೆ ಉಪರಾಷ್ಟ್ರಪತಿ – Kannada News | Tumakuru: shivakumara swamiji’s 7th death anniversary: CP Radhakrishnan visiting tomorrow on siddaganga

ಸಿದ್ದಗಂಗಾ ಮಠ, ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ತುಮಕೂರು, ಜನವರಿ 20: ತ್ರಿವಿಧ ದಾಸೋಹಿ, ನಡೆದಾಡುವ ದೇವರು ಸಿದ್ಧಗಂಗಾ ಮಠದ ಶಿವೈಕ್ಯ ಡಾ ಶಿವಕುಮಾರ ಸ್ವಾಮೀಜಿಗಳು ಲಿಂಗೈಕ್ಯರಾಗಿ ನಾಳೆಗೆ (ಜನವರಿ 21) ಏಳು ವರ್ಷ. ಈ ಹಿನ್ನೆಲೆ ನಾಳೆ ತುಮಕೂರಿನ ಸಿದ್ದಗಂಗಾ ಮಠದಲ್ಲಿ ಡಾ. ಶಿವಕುಮಾರ ಸ್ವಾಮೀಜಿಗಳ 7ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ನಡೆಯಲಿದೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್​​​​​ (CP Radhakrishnan) ಅವರು ಭಾಗಿಯಾಗುತ್ತಿದ್ದಾರೆ. ಆ ಮೂಲಕ ಕರ್ನಾಟಕಕ್ಕೆ ಮೂರನೇ ಬಾರಿಗೆ ಆಗಮಿಸುತ್ತಿದ್ದಾರೆ. ಹೀಗಾಗಿ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ನಡೆಯನ್ನು ಸುಲಭಕ್ಕೆ ಗ್ರಹಿಸಲಾಗದು

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಶುಕ್ಲ ಪಕ್ಷದ ಸಪ್ತಮೀ ತಿಥಿಯ ಬುಧವಾರದಂದು ನಿರ್ದಿಷ್ಟ ಕಾರ್ಯ, ಮಾತಿಗೆ ತಪ್ಪುವುದು, ಅನ್ಯರ ಉನ್ನತಿಯಲ್ಲಿ ಈರ್ಷೆ, ಕಡಿಮೆ ಆದಾಯ, ಖರೀದಿ ಗೊಂದಲ, ಬಂಧುಗಳಿಂದ ಅಸಮಾಧಾನ ಇವೆಲ್ಲ ಈ ದಿನದ ವಿಶೇಷ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಬುಧ, ಪಕ್ಷ : ಶುಕ್ಲ,…

Read More

ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿ ಸಿಲುಕಿರುವ ಕನ್ನಡಿಗರ ನೆರವಿಗೆ ನಿಂತ ಒಕ್ಕಲಿಗರ ಸಂಘ – Kannada News | Amid the Israel–Iran conflict, Dubai Vokkaligara Sangha steps up to help Kannadigas affected by disruptions

ದುಬೈ ಒಕ್ಕಲಿಗರ ಸಂಘದ ಅಧ್ಯಕ್ಷ ಯತೀಶ್ ಗೌಡ ಹಾಸನ, ಮಾರ್ಚ್​​​ 01: ಇರಾನ್​ನಾದ್ಯಂತ ಅಮೆರಿಕ ಮತ್ತು ಇಸ್ರೇಲ್​​ ದಾಳಿ ಮುಂದುವರಿಸಿದೆ. ಯುದ್ಧದ (Middle East Conflict) ಎಫೆಕ್ಟ್​​ ಭಾರತೀಯರಿಗೂ ತಟ್ಟಿದೆ. ಫ್ಲೈಟ್ ಇಲ್ಲದೇ ಪರದಾಟ ನಡೆಸಿದ್ದಾರೆ. ಬೇರೆ ಬೇರೆ ದೇಶಗಳಲ್ಲಿ ನೂರಾರು ಕನ್ನಡಿಗರು ಸಿಲುಕಿದ್ದಾರೆ. ಸಹಾಯಕ್ಕಾಗಿ ಅಂಗಲಾಚುತ್ತಿದ್ದಾರೆ. ಹೀಗಾಗಿ ದುಬೈನಲ್ಲಿ ಸಿಲುಕಿದ ಕನ್ನಡಿಗರಿಗೆ ದುಬೈ ಒಕ್ಕಲಿಗರ ಸಂಘ ನೆರವಿಗೆ ಮುಂದಾಗಿದೆ. ತುರ್ತು ಪರಿಸ್ಥಿತಿ ಉಂಟಾದರೆ ಸಂಪರ್ಕ‌ ಮಾಡುವಂತೆ ಮನವಿ ಮಾಡಲಾಗಿದೆ. ಕನ್ನಡಿಗರ ಸಹಾಯಕ್ಕೆ ಮುಂದಾದ ದುಬೈ ಒಕ್ಕಲಿಗರ…

Read More

ಟಿಸಿಎಸ್ ಪ್ರಕರಣ: ತನಿಖೆ ತೀವ್ರ, ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಮ್ – Kannada News | TCS Nashik Probe: Conversion Attempts & Sexual Harassment Claims Lead to WFH, NIA

ಮುಂಬೈ, ಏಪ್ರಿಲ್ 16: ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಕಚೇರಿಯಲ್ಲಿ ಕೇಳಿಬಂದಿರುವ ಮತಾಂತರ ಪ್ರಯತ್ನ ಹಾಗೂ ಲೈಂಗಿಕ ಕಿರುಕುಳದ ಗಂಭೀರ ಆರೋಪಗಳು ಈಗ ರಾಷ್ಟ್ರೀಯ ಮಟ್ಟದಲ್ಲಿ ಸಂಚಲನ ಮೂಡಿಸಿವೆ. ಪ್ರಕರಣದ ಹಿನ್ನೆಲೆಯಲ್ಲಿ ತನಿಖೆ ತೀವ್ರಗೊಂಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ನೌಕರರಿಗೆ ವರ್ಕ್ ಫ್ರಮ್ ಹೋಮ್ (WFH) ಸೂಚಿಸಲಾಗಿದೆ. ನಾಸಿಕ್ ಪೊಲೀಸರು ತನಿಖೆ ವಿಸ್ತರಿಸುತ್ತಿದ್ದು, ಎನ್​ಐಎ, ಎಟಿಎಸ್ (ಭಯೋತ್ಪಾದನಾ ನಿಗ್ರಹ ದಳ) ಹಾಗೂ ರಾಜ್ಯ ಗುಪ್ತಚರ ಘಟಕಗಳ ಸಹಾಯ ಪಡೆಯುತ್ತಿದ್ದಾರೆ. ಏನಿದು ಟಿಸಿಎಸ್ ಪ್ರಕರಣ? ನಾಸಿಕ್‌ನ ಟಿಸಿಎಸ್…

Read More

ಹೇಗಿದ್ದೀರಾ, ಏನ್ಮಾಡ್ತಿದ್ದೀರಾ? IAS ಅಧಿಕಾರಿಗಳ ಹೆಸರಲ್ಲಿ ಮಹಿಳಾ ಆಫೀಸರ್ಸ್ ಜತೆ ವಾಟ್ಸಪ್ ಚಾಟ್ – Kannada News | WhatsApp Scam: Miscreants Pose as IAS Officers to Message Female Officers

ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಏಪ್ರಿಲ್​ 23: ಹಿರಿಯ ಐಎಎಸ್ ಅಧಿಕಾರಿಗಳ (IAS Officers) ಫೋಟೋ ಹಾಗೂ ಹೆಸರನ್ನು ಬಳಸಿಕೊಂಡು ಕಿಡಿಗೇಡಿಗಳು ನಕಲಿ ವಾಟ್ಸಾಪ್ ಖಾತೆಗಳನ್ನು ಸೃಷ್ಟಿಸಿ, ಸಹೋದ್ಯೋಗಿಗಳಿಗೆ ಹಾಗೂ ಇತರೆ ಅಧಿಕಾರಿಗಳಿಗೆ ಮೆಸೇಜ್ (message) ಕಳುಹಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಮಹಿಳಾ ಅಧಿಕಾರಿಗಳಿಗೂ ಕಿಡಿಗೇಡಿಗಳು ಮೆಸೇಜ್ ಮಾಡಿದ್ದು, ಸದ್ಯ ಅಮೃತಹಳ್ಳಿ ಹಾಗೂ ವೈಟ್​ಫೀಲ್ಡ್ ಸೈಬರ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆಯುಕ್ತ ಮಹೇಶ್ವರ ರಾವ್ ಸೇರಿದಂತೆ…

Read More

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ್ ಪಂಗಾರ್ಕರ್​ಗೆ ಚುನಾವಣೆಯಲ್ಲಿ ಗೆಲುವು – Kannada News | Jalna Civic Election Shock: Gauri Lankesh Murder Case Accused Shrikant Secures Independent Victory

ಮುಂಬೈ, ಜನವರಿ 16: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಲ್ನಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಫಲಿತಾಂಶ ಘೋಷಣೆಯಾದ ಕೂಡಲೇ ಬೆಂಬಲಿಗರೊಂದಿಗೆ ಸಂಭ್ರಮಾಚರಣೆ ನಡೆಸಿದ್ದಾರೆ. 2017ರ ಸೆಪ್ಟೆಂಬರ್ 5ರಂದು ಬೆಂಗಳೂರಿನ ಅವರ ಮನೆಯ ಹೊರಗೆ ಗೌರಿ ಲಂಕೇಶ್ ಅವರ​ ಹತ್ಯೆ ನಡೆದಿತ್ತು. ಪಂಗಾರ್ಕರ್ ಅವರನ್ನು ಪ್ರಕರಣದಲ್ಲಿ ಆರೋಪಿಯನ್ನಾಗಿ ಹೆಸರಿಸಲಾಯಿತು. ಸೆಪ್ಟೆಂಬರ್ 4, 2024 ರಂದು ಕರ್ನಾಟಕ ಹೈಕೋರ್ಟ್ ಅವರಿಗೆ ಜಾಮೀನು ನೀಡಿತ್ತು….

Read More

IND vs NED T20 WC Live Score: ಶಿವಂ ದುಬೆ ಅರ್ಧಶತಕ – Kannada News | India vs Netherlands T20 World Cup 2026 Live Cricket Score IND vs NED Group A Today Match, highlights latest news in Kannada

18 Feb 2026 08:26 PM (IST) India vs Netherlands Live Score: ಸೂರ್ಯ ಔಟ್ ಸೂರ್ಯಕುಮಾರ್ ಯಾದವ್ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ಜೀವದಾನದ ಅವಕಾಶವನ್ನು ಬಳಸಿಕೊಳ್ಳುವಲ್ಲಿ ವಿಫಲರಾದರು. 27 ಎಸೆತಗಳಲ್ಲಿ 34 ರನ್ ಗಳಿಸಿ ಔಟಾದರು. 18 Feb 2026 08:25 PM (IST) India vs Netherlands Live Score: 100 ರನ್ ಪೂರ್ಣ ನೆದರ್ಲ್ಯಾಂಡ್ಸ್ ವಿರುದ್ಧ ಭಾರತದ ಸ್ಕೋರ್ 100 ರನ್ ದಾಟಿದೆ. 13ನೇ ಓವರ್ ನಲ್ಲಿ ಭಾರತ 100 ರನ್…

Read More

ಸಿಲಿಂಡರ್​​ಗಳಿಗಾಗಿ ಜನ ಕ್ಯೂ ನಿಲ್ಲುತ್ತಿರುವ ನಡುವೆ ಅಚ್ಚರಿ ಹೇಳಿಕೆ ಕೊಟ್ಟ ಸಚಿವ ಮುನಿಯಪ್ಪ!

ದಾವಣಗೆರೆ, ಏಪ್ರಿಲ್​​ 01: ಆಹಾರ ಸಚಿವ ಕೆ.ಹೆಚ್​. ಮುನಿಯಪ್ಪ ರಾಜ್ಯದಲ್ಲಿ ಎಲ್​ಪಿಜಿ ಸಿಲಿಂಡರ್‌ಗಳ ಅಭಾವವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅನಗತ್ಯವಾಗಿ ಗ್ರಾಹಕರು ಕ್ಯೂ ನಿಲ್ಲುವ ಅಗತ್ಯವಿಲ್ಲ, ಏಕೆಂದರೆ ಬೇಕಾದಷ್ಟು ಎಲ್​ಪಿಜಿ ಸಿಲಿಂಡರ್‌ಗಳು ಲಭ್ಯವಿವೆ ಎಂದು ಅವರು ತಿಳಿಸಿದ್ದಾರೆ. ವಿಶೇಷವಾಗಿ ಎಲ್​ಪಿಜಿ ಆಟೋರಿಕ್ಷಾಗಳಿಗೆ ಪ್ರತಿದಿನ 3000 ಸಿಲಿಂಡರ್‌ಗಳು ಖರ್ಚಾಗುತ್ತಿದ್ದು, ಇಂಡಿಯನ್ ಆಯಿಲ್ ಕಾರ್ಪೊರೇಷನ್, ಬಿಪಿಎಲ್ ಮತ್ತು ಎಚ್‌ಪಿಸಿಎಲ್ ಕಂಪನಿಗಳಿಂದ ಸಮರ್ಪಕವಾಗಿ ಪೂರೈಕೆಯಾಗುತ್ತಿವೆ. ಎಲ್ಲಿಯೂ ಯಾವುದೇ ಕೊರತೆ ಇಲ್ಲ ಎಂದು ಸಚಿವರು ಹೇಳಿದ್ದಾರೆ. ಖಾಸಗಿ ಗ್ಯಾಸ್ ಏಜೆನ್ಸಿಗಳು ಗೊಂದಲಕ್ಕೆ ಕಾರಣವಾಗಿದ್ದು, ಅವು…

Read More