Headlines

ಸಾಲ ಮರುಪಾವತಿ ಮಾಡಿದ ಕೂಡ್ಲೇ ಬ್ಯಾಂಕ್‌ನಿಂದ ಈ ದಾಖಲೆಗಳನ್ನು ತಪ್ಪದೇ ಪಡೆಯಿರಿ – Kannada News | Bank Loan: Retrieve this document from the bank after repaying the loan.

ಸಾಂದರ್ಭಿಕ ಚಿತ್ರImage Credit source: Priyanka Parashar/Mint via Getty Images ಸಾಲ (Loan) ಮಾಡಿಯಾದ್ರು ತುಪ್ಪ ತಿನ್ನು ಅನ್ನೋ ಮಾತಿದೆ. ಆದರೆ ಸಾಲ ಮಾಡಿ ಅದನ್ನು ತೀರಿಸುವವರೆಗೆ ನೆಮ್ಮದಿಯೇ ಇರಲ್ಲ. ಒಮ್ಮೆ ಸಾಲ ಮರುಪಾವತಿ ಮಾಡಿದ್ರೆ ಅದೇನೋ ಮನಸ್ಸಿಗೆ ಸಮಾಧಾನ. ಬ್ಯಾಂಕ್ ಸಾಲ ತೀರಿಸಿದ ಬಳಿಕ ಎಲ್ಲಾ ಕೆಲಸ ಆಯ್ತು, ಇನ್ನು ಆರಾಮಾಗಿ ಇರಬಹುದು ಅಂದು ಕೊಂಡಿದ್ದೀರಾ. ಆದರೆ ನೀವು  ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಸಾಲ ಮುಕ್ತಾಯ ಪತ್ರ, ನಿರಾಕ್ಷೇಪಣೆ ಪ್ರಮಾಣಪತ್ರ…

Read More

ಅಂಚೆ ಮತಗಳ ಮರು ಎಣಿಕೆಯಲ್ಲಿ ಗೆದ್ದ ಜೀವರಾಜ್​​ ಈಗ ಶೃಂಗೇರಿಗೆ ಹೊಸ ಶಾಸಕ: MLA ಪ್ರಮಾಣಪತ್ರ ಪಡೆದ ಬಿಜೆಪಿಗ – Kannada News | D.N. Jeevaraj Emerges Winner in Sringeri After Recount; Official Certificate Issued

MLA ಪ್ರಮಾಣಪತ್ರ ಪಡೆದ ಜೀವರಾಜ್​​Image Credit source: Tv9 Kannada ಚಿಕ್ಕಮಗಳೂರು, ಮೇ 04: ಭಾರಿ ಕುತೂಹಲ ಮೂಡಿಸಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಡಿ.ಎನ್. ಜೀವರಾಜ್ ಚುನಾವಣಾ ಅಧಿಕಾರಿಗಳಿಂದ ಅಂತಿಮವಾಗಿ ಪ್ರಮಾಣಪತ್ರ ಸ್ವೀಕರಿಸಿದ್ದಾರೆ. ಆ ಮೂಲಕ ಮರುಎಣಿಕೆಯಲ್ಲಿಯೂ ಗೆಲುವಿನ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್​​ನ ಟಿ.ಡಿ. ರಾಜೇಗೌಡಗೆ ಸೋಲಾಗಿದೆ. ಅಂಚೆ ಮತಗಳ ಮರು ಎಣಿಕೆ ವೇಳೆ 52 ಮತಗಳಿಂದ ಜೀವರಾಜ್​ ಗೆಲುವು ಸಾಧಿಸಿದ್ದು,  ಚಿಕ್ಕಮಗಳೂರು ಜಿಲ್ಲೆಯ 5 ಕ್ಷೇತ್ರಗಳ ಪೈಕಿ…

Read More

ಚಾರ್ಮ್ ಕಳೆದುಕೊಳ್ಳುತ್ತಿದೆ ಕಪಿಲ್ ಶೋ; ಸುನೀಲ್ ಗ್ರೋವರ್ ಇಲ್ಲವಾದರೆ ಝೀರೋ? – Kannada News | Kapil Sharma Show Losing Charm: Is Sunil Grover Key to Revival? Netflix Viewership Drops

ಕಪಿಲ್ ಶರ್ಮಾ (Kapil Sharma) ಅವರ ಹಾಸ್ಯದ ಶೋಗಳಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಈ ಮೊದಲು ಸೋನಿ ಟಿವಿಯಲ್ಲಿ ಅವರು ಸಾಕಷ್ಟು ಶೋಗಳನ್ನು ಮಾಡುತ್ತಿದ್ದರು. ಆ ಬಳಿಕ ಅವರು ನೆಟ್​​​ಫ್ಲಿಕ್ಸ್​​ಗೆ ಬಂದರು. ಈ ವೇಳೆ ಸುನೀಲ್ ಗ್ರೋವರ್ ಜೊತೆ ಒಂದಾದರು. ಹಾಳಾಗಿದ್ದ ಗೆಳೆತನ ಸರಿ ಆಯಿತು. ಈಗ ಕಪಿಲ್ ಶರ್ಮಾ ಶೋ ತನ್ನ ಚಾರ್ಮ್ ಕಳೆದುಕೊಳ್ಳುತ್ತಿದೆ. ಸುನೀಲ್ ಗ್ರೋವರ್ ಇಲ್ಲವಾದಲ್ಲಿ ಶೋ ಝೀರೋ ಎಂದು ಅನೇಕರು ಮಾತನಾಡಿಕೊಳ್ಳುತ್ತಿದ್ದಾರೆ. ಕಪಿಲ್ ಶರ್ಮಾ ಹಾಗೂ ಸುನೀಲ್ ಗ್ರೋವರ್ 2017ರಲ್ಲಿ…

Read More

ಏಷ್ಯನ್ ಗೇಮ್ಸ್​ಗೆ ಭಾರತ ಮಹಿಳಾ ತಂಡ ಪ್ರಕಟ – Kannada News | India women’s squad for the Asian Games

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯಲಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಕ್ರಿಕೆಟ್ ಟೂರ್ನಿಗಾಗಿ ಭಾರತ ಮಹಿಳಾ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ಬಲಿಷ್ಠ ಪಡೆಯನ್ನು ಹರ್ಮನ್​ಪ್ರೀತ್ ಕೌರ್ ಮುನ್ನಡೆಸಲಿದ್ದು, ಉಪನಾಯಕಿಯಾಗಿ ಸ್ಮೃತಿ ಮಂಧಾನ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ಬಾರಿಯ ತಂಡದಲ್ಲಿ 17 ವರ್ಷದ ಯುವ ವಿಕೆಟ್ ಕೀಪರ್-ಬ್ಯಾಟರ್ ಜಿ. ಕಮಲಿನಿ ಅವರ ಸೇರ್ಪಡೆಯಾಗಿದ್ದಾರೆ. ಮಹಿಳಾ ಟಿ20 ವಿಶ್ವಕಪ್ ವೇಳೆ ಟೀಮ್ ಇಂಡಿಯಾದಲ್ಲಿದ್ದ ವಿಕೆಟ್ ಕೀಪರ್ ಬ್ಯಾಟರ್ ಯಾಸ್ತಿಕಾ ಭಾಟಿಯಾ ಅವರು ತಂಡದಿಂದ ಹೊರಬಿದ್ದಿದ್ದು, ಅವರ ಬದಲಿಗೆ ಕಮಲಿನಿ…

Read More

ಎಟರ್ನಲ್ ಸಿಇಒ ಸ್ಥಾನಕ್ಕೆ ದೀಪಿಂದರ್ ಗೋಯಲ್ ರಾಜೀನಾಮೆ ಕೊಟ್ಟಿದ್ದು ಯಾಕೆ? ಮುಂದೇನು ಅವರ ದಾರಿ? – Kannada News | Reasons why Deepinder Goyal resigns as CEO of Eternal

ನವದೆಹಲಿ, ಜನವರಿ 22: ಬ್ಲಿಂಕಿಟ್ ಮತ್ತು ಜೊಮಾಟೊದ ಮಾಲಕ ಸಂಸ್ಥೆಯಾದ ಎಟರ್ನಲ್​ನ ಗ್ರೂಪ್ ಸಿಇಒ ಸ್ಥಾನಕ್ಕೆ ದೀಪಿಂದರ್ ಗೋಯಲ್ (Deepinder Goyal) ನಿನ್ನೆ ರಾಜೀನಾಮೆ ಕೊಟ್ಟಿದ್ದಾರೆ. ಬ್ಲಿಂಕಿಟ್​ನ ಸಿಇಒ ಆಗಿದ್ದ ಆಲ್ಬೀಂದರ್ ಧಿಂಡ್ಸ ಅವರು ಎಟರ್ನಲ್ ಗ್ರೂಪ್​ನ ಸಿಇಒ ಆಗಿ ಬಡ್ತಿ ಮತ್ತು ಜವಾಬ್ದಾರಿ ಪಡೆಯಲಿದ್ದಾರೆ. ದೀಪಿಂದರ್ ಗೋಯಲ್ ಅವರು ಸ್ಟಾಕ್ ಫೈಲಿಂಗ್​ನಲ್ಲಿ ಇದನ್ನು ಪ್ರಕಟಿಸಿದ್ದಾರೆ. ಷೇರುದಾರರು ಅನುಮಸತಿಸಿದರೆ ಎಟರ್ನಲ್ ನಿರ್ದೇಶಕರ ಮಂಡಳಿಯಲ್ಲಿ ವೈಸ್ ಛೇರ್ಮನ್ ಆಗಿ ಮುಂದುವರಿಯುವುದಾಗಿ ಅವರು ಹೇಳಿದ್ದಾರೆ. ಹಾಗೆಯೇ, ತಾನು ಎಟರ್ನಲ್ ಸಿಇಒ…

Read More

ಚಿಕ್ಕಮಗಳೂರಲ್ಲಿ ವರುಣಾರ್ಭಟ: ಮನೆಗಳಿಗೆ ನುಗ್ಗಿದ ಚರಂಡಿ ನೀರು, ಮರ ಬಿದ್ದು ರಸ್ತೆ ಬಂದ್​​ – Kannada News | Chikkamagaluru Rain Fury: Heavy Showers Flood Houses; Tree Fall Block Roads

ಮನೆಗಳಿಗೆ ನುಗ್ಗಿದ ನೀರುImage Credit source: Tv9 Kannada ಚಿಕ್ಕಮಗಳೂರು, ಮೇ 26: ಜಿಲ್ಲೆಯ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಬಿಸಿಲ ತಾಪಕ್ಕೆ ಕಂಗೆಟ್ಟಿದ್ದ ಜನರಿಗೆ ವರುಣ ತಂಪೆರೆದಿದ್ದಾನೆ. ಮುಳ್ಳಯ್ಯನಗಿರಿ ಭಾಗದಲ್ಲಿ ಕಳೆದ ಅರ್ಧಗಂಟೆಯಿಂದ ಭಾರಿ ಮಳೆಯಾಗಿದ್ದು, ಹೊನ್ನಮ್ಮನಹಳ್ಳ ಬಳಿ ಗುಡ್ಡ ಪ್ರದೇಶದಿಂದ ಭಾರಿ ಪ್ರಮಾಣದ ನೀರು ಹರಿದುಬಂದಿದೆ. ಚಂದ್ರದ್ರೋಣ ಪರ್ವತದ ಸಾಲಿನ ಹೊನ್ನಮ್ಮನಹಳ್ಳ, ಮುಳ್ಳಯ್ಯನಗಿರಿ, ಬಾಬಾ ಬುಡನ್ ಗಿರಿ ಭಾಗದಲ್ಲಿ ಗುಡುಗು-ಮಿಂಚು ಮತ್ತು ಗಾಳಿ ಸಹಿತ ಭಾರಿ ಮಳೆಯಾಗಿದೆ. ಮುಖ್ಯಾಂಶಗಳು ಚಿಕ್ಕಮಗಳೂರು ಜಿಲ್ಲೆಯ ಹಲವು…

Read More

ಟೀಂ ಇಂಡಿಯಾ ಮಾಜಿ ನಾಯಕನಿಗೆ ಗೆಲುವನ್ನು ಅರ್ಪಿಸಿದ LSG ಫಿನಿಶರ್ ಮುಕುಲ್ ಚೌಧರಿ

ಕೋಲ್ಕತ್ತಾ ನೈಟ್ ರೈಡರ್ಸ್ (KKR) ಹಾಗೂ ಲಖನೌ ಸೂಪರ್ ಜಯಂಟ್ಸ್ ನಡುವಿನ ಪಂದ್ಯದಲ್ಲಿ ಕೋಲ್ಕತ್ತ ಕೊನೆಯ ಕ್ಷಣದಲ್ಲಿ ಸೋತಿದೆ. ಎಲ್​​ಎಸ್​​ಜಿ ಪರ ಮುಕುಲ್ ಚೌಧರಿ ಅವರು 27 ಬಾಲ್​​ಗಳಿಗೆ 54 ರನ್ ಪೇರಿಸಿ, ತಂಡವನ್ನು ಗೆಲುವಿನ ದಡ ಸೇರಿಸಿದರು. ಅವರ ಅದ್ಭುತ ಆಟಕ್ಕೆ ಎಲ್ಲರೂ ತಲೆ ಬಾಗಿದ್ದಾರೆ. ಅವರು ತಮ್ಮ ಗೆಲುವನ್ನು ವಿಶೇಷ ವ್ಯಕ್ತಿಗೆ ಅರ್ಪಿಸಿದ್ದಾರೆ. ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ ಅಲ್ಲಿ ಈ ಬಗ್ಗೆ ಮಾತನಾಡಿದ್ದಾರೆ. 182 ರನ್​​ಗಳ ಬೃಹತ್ ಮೊತ್ತವನ್ನು ಎಲ್​​ಎಸ್​ಜಿ ಬೆನ್ನು ಹತ್ತಿತು. ಉತ್ತಮ…

Read More

Daily Devotional: ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ? – Kannada News | Daily Devotional: The Significance of Gotra in Hindu Marriages

ಬೆಂಗಳೂರು, ಡಿಸೆಂಬರ್ 20: ಒಂದೇ ಗೋತ್ರದವರ ನಡುವೆ ವಿವಾಹ ಸಾಧ್ಯವೇ ಎಂಬುದು ಹಲವು ಕುಟುಂಬಗಳಲ್ಲಿ ಉದ್ಭವಿಸುವ ಸಾಮಾನ್ಯ ಪ್ರಶ್ನೆಯಾಗಿದೆ. ಗೋತ್ರವು ವ್ಯಕ್ತಿಯ ಜೀವಾ ನಾಡಿಯನ್ನು ಪ್ರತಿನಿಧಿಸುತ್ತದೆ ಮತ್ತು ಇದು ಹುಟ್ಟಿಗೆ ನೇರ ಸಂಬಂಧ ಹೊಂದಿದೆ. ಜ್ಯೋತಿಷ್ಯ, ಆಧ್ಯಾತ್ಮಿಕ ಮತ್ತು ಸನಾತನ ಧರ್ಮದ ಪ್ರಕಾರ, ವಿವಾಹಕ್ಕಾಗಿ ಗೋತ್ರವನ್ನು ಪರಿಶೀಲಿಸುವುದು ಸಾಂಪ್ರದಾಯಿಕ ಪದ್ಧತಿಯಾಗಿದೆ. ಇದನ್ನು ವಿಜ್ಞಾನದಲ್ಲಿ ಕ್ರೋಮೋಸೋಮ್‌ಗಳಿಗೆ (X-Y, X-X) ಹೋಲಿಸಬಹುದು. ಗೋತ್ರವನ್ನು ಒಂದೇ ರಕ್ತದ ಪ್ರತೀಕ ಎಂದು ಕೂಡ ವ್ಯಾಖ್ಯಾನಿಸಲಾಗುತ್ತದೆ. ವಿವಾಹದ ನಂತರ ಹೆಣ್ಣು ತನ್ನ ಗಂಡನ ಗೋತ್ರವನ್ನು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 14ರ ದಿನಭವಿಷ್ಯ

ಈ ದಿನ ತಾಮ್ರದ ತಂಬಿಗೆಯಲ್ಲಿ ನೀರು ಹಾಗೂ ಅದರೊಳಗೆ ನಾಣ್ಯವೊಂದನ್ನು ಹಾಕಿ, ದಾನ ಮಾಡಿ. ಅಥವಾ ಒಂದು ಲೋಟದಲ್ಲಿ ಹಾಲನ್ನು ಹಾಕಿ, ಅದನ್ನು ದಾನ ಮಾಡುವುದರಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಜೊತೆಗೆ ಆಸ್ತಿ ವ್ಯಾಜ್ಯಗಳು ದೂರವಾಗುತ್ತವೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ನಿಮ್ಮ ಪರಿಶ್ರಮಕ್ಕೆ ಮೇಲಧಿಕಾರಿಗಳ ಮೆಚ್ಚುಗೆ ಸಿಗುತ್ತದೆ. ಸಹೋದ್ಯೋಗಿಗಳ ಸಹಕಾರದಿಂದ ಕೆಲಸ ಸುಗಮವಾಗುತ್ತದೆ. ಸಂಬಂಧಗಳಲ್ಲಿ ಮಾತಿನಲ್ಲಿ ಮೃದುತ್ವ ಮುಖ್ಯ; ಸಂಗಾತಿಯ ಭಾವನೆಗಳನ್ನು ಗೌರವಿಸಿದರೆ ಸಣ್ಣ…

Read More

ಕೇವಲ 3.30 ರೂಪಾಯಿಗೆ ಒಂದು ಮೊಟ್ಟೆ ಲಭ್ಯ; ಕಂಗಾಲಾದ ಕೋಳಿ ಸಾಕಾಣಿಕೆದಾರರು! – Kannada News | Karnataka Egg Price Crash: Farmers Face Crisis Amidst Gulf Conflict and Holiday Season

ಚಿಕ್ಕಬಳ್ಳಾಪುರ, ಏ.23: ಗಲ್ಫ್ ರಾಷ್ಟ್ರಗಳೊಂದಿಗಿನ ಯುದ್ಧ ಮತ್ತು ಸರ್ಕಾರಿ ಶಾಲೆಗಳಿಗೆ ರಜೆ ಘೋಷಿಸಿರುವ ಕಾರಣದಿಂದಾಗಿ ರಾಜ್ಯದಲ್ಲಿ, ಅದರಲ್ಲೂ ವಿಶೇಷವಾಗಿ ಚಿಕ್ಕಬಳ್ಳಾಪುರದಲ್ಲಿ ಮೊಟ್ಟೆಗಳ ಬೆಲೆಯಲ್ಲಿ ತೀವ್ರ ಕುಸಿತ ಕಂಡುಬಂದಿದೆ. ವಿದೇಶಗಳಿಗೆ ಮೊಟ್ಟೆಗಳನ್ನು ರಫ್ತು ಮಾಡಲು ಸಾಧ್ಯವಾಗದೆ ಮತ್ತು ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆ ನಿಂತುಹೋಗಿರುವುದರಿಂದ ಮಾರುಕಟ್ಟೆಯಲ್ಲಿ ಮೊಟ್ಟೆಗಳಿಗೆ ಬೇಡಿಕೆ ಕುಸಿದಿದೆ. ಪರಿಣಾಮವಾಗಿ, ಚಿಕ್ಕಬಳ್ಳಾಪುರ ನಗರದ ಬಿಬಿ ರಸ್ತೆಯಂತಹ ಪ್ರದೇಶಗಳಲ್ಲಿ ಕೋಳಿ ಸಾಕಾಣಿಕೆದಾರರು ರಸ್ತೆ ಬದಿಯಲ್ಲಿ ಮೊಟ್ಟೆಗಳನ್ನು ಮಾರಾಟ ಮಾಡುತ್ತಿದ್ದಾರೆ. ಈ ಮೊಟ್ಟೆಗಳು ಕೇವಲ ಮೂರು ರೂಪಾಯಿ 30…

Read More