Headlines

Video: ಸೇತುವೆ ಬಳಿ ರೀಲ್ಸ್ ಮಾಡೋದ್ರಲ್ಲಿ ಮಹಿಳೆ ಬ್ಯುಸಿ, ಬಿಡ್ಜ್‌ನತ್ತ ತೆವಳುತ್ತಾ ಹೋದ ಕಂದಮ್ಮ – Kannada News | Woman makes Reels near a bridge after putting her child down

ರೀಲ್ಸ್ ರೀಲ್ಸ್ ರೀಲ್ಸ್…. ಈಗಿನ ಕಾಲದ ಯುವಕ ಯುವತಿಯರಲ್ಲಿ ರೀಲ್ಸ್ (reels) ಕ್ರೇಜ್ ಹೆಚ್ಚಾಗಿದೆ. ಸೋಷಿಯಲ್‌ ಮೀಡಿಯಾದಲ್ಲಿ ಫೇಮಸ್‌ ಆಗುವ ಸಲುವಾಗಿ ರೀಲ್ಸ್ ಮಾಡಲು ಹೋಗಿ ಅಪಾಯದಲ್ಲಿ ಸಿಲುಕುವುದಿದೆ. ಇಲ್ಲೊಬ್ಬ ಮಹಿಳೆಯದ್ದು ಅದೇ ಕಥೆ. ತಾಯಿಯೊಬ್ಬಳು ಸೇತುವೆ ಬಳಿ ಮಗುವನ್ನು  ಬಿಟ್ಟು ರೀಲ್ಸ್ ಮಾಡಲು ಮುಂದಾಗಿದ್ದಾಳೆ. ಈ ಮಹಿಳೆ ರೀಲ್ಸ್ ಮಾಡುವುದರಲ್ಲಿ ಬ್ಯುಸಿಯಾಗಿದ್ರೆ ಈ ಪುಟಾಣಿ ತೆವಳುತ್ತಾ ಸೇತುವೆ ಅಂಚಿಗೆ ಹೋಗಿರುವ ವಿಡಿಯೋ ವೈರಲ್ ಆಗಿದೆ.  ಈ ವಿಡಿಯೋ ನೋಡಿದ ನೆಟ್ಟಿಗರು ಈ ಮಹಿಳೆಗೆ ಕ್ಲಾಸ್ ತೆಗೆದುಕೊಂಡಿದ್ದಾರೆ….

Read More

ನಶೆ ಏಟಲ್ಲ, ತಾಂತ್ರಿಕ ದೋಷ ಕಾರಣ; ಏರ್ ಇಂಡಿಯಾ ವಿಮಾನ ಗಿರಕಿ ಹೊಡೆದ ಘಟನೆಗೆ ಕಾರಣ ಹುಡುಕಿದ ತನಿಖೆ – Kannada News | Air India Airbus flight turbulence incident, reason is technical failure, not pilot intoxication, says investigation

ನವದೆಹಲಿ, ಆಗಸ್ಟ್ 11: ಇತ್ತೀಚೆಗೆ ಫುಕೆಟ್‌ನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನ (A320 – Flight AI2379) ಆಕಾಶದಲ್ಲೇ ಹೊಯ್ದಾಡಿ 300 ಅಡಿಗಳಷ್ಟು ಕೆಳಗೆ ಕುಸಿದ ಘಟನೆಗೆ ಕಾರಣ ಬೆಳಕಿಗೆ ಬಂದಿದೆ. ಹಲವು ಪ್ರಯಾಣಿಕರು ಮತ್ತು ಸಿಬ್ಬದಿ ಗಾಯಗೊಂಡಿದ್ದ ಈ ಘಟನೆಗೆ ಟ್ರಿಪಲ್ ಹೈಡ್ರಾಲಿಕ್ ವಿಫಲತೆ (Triple Hydraulic Failures) ಮತ್ತು ಅನೇಕ ತಾಂತ್ರಿಕ ದೋಷಗಳು ಕಾರಣ ಎಂದು ತನಿಖೆಯಿಂದ ತಿಳಿದುಬಂದಿದೆ. ಪೈಲಟ್ ಮದ್ಯಸೇವನೆಯಿಂದಲೋ ಅಥವಾ ಮತ್ತೊಂದರಿಂದಲೋ ನಶೆಯಲ್ಲಿದ್ದುದ್ದರಿಂದ ವಿಮಾನ ಭೀಕರವಾಗಿ ಹೊಯ್ದಾಡಿತ್ತು ಎನ್ನುವ ಅನುಮಾನವಿತ್ತು….

Read More

ಕಾವೇರಿ ವಿವಾದ: ಕರ್ನಾಟಕಕ್ಕೆ ಮತ್ತೆ ಶಾಕ್​​ ಕೊಟ್ಟ CWRC; ತಮಿಳುನಾಡಿಗೆ ಮುಂದಿನ 15ದಿನ ನಿತ್ಯ 12 ಸಾವಿರ ಕ್ಯೂಸೆಕ್ ನೀರು ಹರಿಸಲು ಆದೇಶ – Kannada News | Cauvery Dispute: CWRC Recommends Karnataka Release 12,000 Cusecs of Water Daily to Tamil Nadu for 15 Days

ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ಬೆಂಗಳೂರು, ಆಗಸ್ಟ್​​ 11: ಕಾವೇರಿ ನೀರು ನಿಯಂತ್ರಣ ಸಮಿತಿ ಮತ್ತೆ ಕರ್ನಾಟಕಕ್ಕೆ ಶಾಕ್​​ ನೀಡಿದ್ದು, ಮುಂದಿನ 15 ದಿನಗಳ ಕಾಲ ಪ್ರತಿದಿನ 12 ಸಾವಿರ ಕ್ಯೂಸೆಕ್ ನೀರನ್ನು ನೆರೆ ರಾಜ್ಯ ತಮಿಳುನಾಡಿಗೆ ಹರಿಸುವಂತೆ ಶಿಫಾರಸ್ಸು ಮಾಡಿದೆ. ಇಂದು ನಡೆದಿರುವ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದು, CWRC ಶಿಫಾರಸು ಹಿನ್ನೆಲೆ ಮಧ್ಯಾಹ್ನದ ಬಳಿಕ ದೆಹಲಿಯಲ್ಲಿ CWMA ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಅಂತಿಮ ಆದೇಶ ಸಾಧ್ಯತೆ ಇದೆ….

Read More

ಬಿಗ್‌ಬಾಸ್ ‘ಅಗ್ನಿಪರೀಕ್ಷೆ’ಯಲ್ಲಿ ಗಲಾಟೆ: ‘ವಿನಯ್ ಗೌಡ ಅಲ್ಲಿರೋದಕ್ಕೆ ಲಾಯಕ್ಕಿಲ್ಲ’ ಎಂದ ಸ್ಪರ್ಧಿ – Kannada News | Bigg Boss Agniparikshe Drama: Contestant Burns Vinay Gowda Photo, Sangeetha Sringeri Slams Cringe Behavior

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿರುವ ಬಿಗ್‌ಬಾಸ್ (Bigg Boss) ‘ಅಗ್ನಿಪರೀಕ್ಷೆ’ ಕಾರ್ಯಕ್ರಮದ ವೇದಿಕೆಯಲ್ಲಿ ತೀವ್ರ ಚರ್ಚೆ ಹಾಗೂ ಹೈಡ್ರಾಮಾಗಳು ನಡೆಯುವ ಸೂಚನೆ ಸಿಕ್ಕಿದೆ. ಬಿಗ್‌ಬಾಸ್ ಮನೆ ಪ್ರವೇಶಿಸಲು ಆಕಾಂಕ್ಷಿಗಳು ಸಜ್ಜಾಗುತ್ತಿರುವಂತೆಯೇ, ತೀರ್ಪುಗಾರರ ಮುಂದೆ ಪ್ರಬಲ ಪೈಪೋಟಿ ಏರ್ಪಟ್ಟಿದೆ. ಸಾಮಾನ್ಯವಾಗಿ ಬಿಗ್ ಬಾಸ್ ಮನೆಯಲ್ಲಿ ಈ ರೀತಿ ಹೈ ಡ್ರಾಮಾ ನಡೆಯೋದು ಸಾಮಾನ್ಯ. ಅದೇ ರೀತಿ, ಅಗ್ನಿಪರೀಕ್ಷೆಯಲ್ಲೂ ಡ್ರಾಮಾ ಹೆಚ್ಚಾಗಿದೆ. ವಿನಯ್ ಗೌಡ ಫೋಟೋಗೆ ಬೆಂಕಿ ಹಚ್ಚಿದ ಆಕಾಂಕ್ಷಿ ವೇದಿಕೆಯ ಮೇಲೆ ಬಂದ ಸ್ಪರ್ಧಿಯೊಬ್ಬರು ಮಾಜಿ ಬಿಗ್‌ಬಾಸ್ ಸ್ಪರ್ಧಿ…

Read More

ಸಚಿನ್, ಕೊಹ್ಲಿಯಲ್ಲ: ಸರ್ವ ಶ್ರೇಷ್ಠ ಕ್ರಿಕೆಟಿಗನನ್ನು ಹೆಸರಿಸಿದ ಬ್ರೇಟ್ ಲೀ – Kannada News | Brett Lee Picks Jacques Kallis as Cricket’s Ultimate GOAT

ವಿಶ್ವ ಕ್ರಿಕೆಟ್‌ನ ಸಾರ್ವಕಾಲಿಕ ಶ್ರೇಷ್ಠ ಆಟಗಾರ (GOAT – Greatest of All Time) ಯಾರು ಎಂಬ ಚರ್ಚೆ ಬಂದಾಗಲೆಲ್ಲಾ ಭಾರತದ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ ಅಥವಾ ವೆಸ್ಟ್ ಇಂಡೀಸ್‌ನ ವಿವಿಯನ್ ರಿಚರ್ಡ್ಸ್ ಅವರ ಹೆಸರುಗಳು ಮುಂಚೂಣಿಗೆ ಬರುತ್ತವೆ. ಆದರೆ ಆಸ್ಟ್ರೇಲಿಯಾದ ಮಾಜಿ ಮಾರಕ ವೇಗಿ ಬ್ರೆಟ್ ಲೀ ಈ ಚರ್ಚೆಗೆ ಹೊಸ ಟ್ವಿಸ್ಟ್ ಕೊಟ್ಟಿದ್ದಾರೆ. ಅವರ ಪ್ರಕಾರ, ಸಚಿನ್ ತೆಂಡೂಲ್ಕರ್ ಅವರನ್ನೂ ಮೀರಿಸಿ ಕ್ರಿಕೆಟ್ ಇತಿಹಾಸದ ಅತ್ಯಂತ ಶ್ರೇಷ್ಠ ಆಟಗಾರನಾಗಿ ನಿಲ್ಲುವುದು…

Read More

ಮೈಸೂರಿನಲ್ಲಿ ಛಿದ್ರವಾಯ್ತಾ ಮಾಜಿ ಸಿಎಂ ಸಿದ್ದರಾಮಯ್ಯ ಟೀಂ?: ಕುತೂಹಲ ಮೂಡಿಸಿದ ಸಚಿವ ಸ್ಥಾನ ವಂಚಿತ ಶಾಸಕರ ಸಭೆ – Kannada News | Siddaramaiah Camp in Disarray? Meeting of Ministerial Aspirants in Mysuru Sparks Curiosity

ಮೈಸೂರು, ಆಗಸ್ಟ್​​ 11: ಇತ್ತೀಚೆಗೆ ರಚನೆಯಾದ ರಾಜ್ಯ ಸಚಿವ ಸಂಪುಟ ವಿಸ್ತರಣೆ ವೇಳೆ ಸ್ಥಾನ ವಂಚಿತರಾದ ಕಾಂಗ್ರೆಸ್‌ನ ಮೂವರು ಹಿರಿಯ ಶಾಸಕರು ಮೈಸೂರಿನಲ್ಲಿ ಪ್ರತ್ಯೇಕ ಸಭೆ ನಡೆಸಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಟೀಂ ಛಿದ್ರವಾಯ್ತಾ? ಎಂಬ ಪ್ರಶ್ನೆಯೂ ಈ ಬೆಳವಣಿಗೆ ಬೆನ್ನಲ್ಲೇ ಉದ್ಭವಿಸಿದೆ. ಸಿದ್ದರಾಮಯ್ಯ ಪರಮಾಪ್ತರಾಗಿರುವ ಮಹದೇವಪ್ಪ, ಕೆ.ವೆಂಕಟೇಶ್ ಮತ್ತು ತನ್ವೀರ್ ಸೇಠ್​​ ಸಭೆ ನಡೆಸಿರೋದು ತೀವ್ರ ಕುತೂಹಲ ಮೂಡಿಸಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ….

Read More

ತಮಿಳುನಾಡು ವಿಧಾನಸಭೆಯಲ್ಲಿ ನೀಟ್ ವಿರುದ್ಧ ನಿರ್ಣಯ; ಸರ್ಕಾರಕ್ಕೆ ಹೆಚ್ಚಿನ ವಿಪಕ್ಷಗಳ ಬೆಂಬಲ; ಬಿಜೆಪಿಯಿಂದ ಸಭಾತ್ಯಾಗ – Kannada News | Opposing NEET, Tamil Nadu government’s resolution gets support from opposition parties, except BJP

ನವದೆಹಲಿ, ಆಗಸ್ಟ್ 11: ತಮಿಳುನಾಡು ವಿಧಾನಸಭೆಯಲ್ಲಿ ನೀಟ್ (NEET) ಪರೀಕ್ಷೆಯನ್ನು ರದ್ದುಗೊಳಿಸಬೇಕೆಂದು ಕೇಂದ್ರವನ್ನು ಒತ್ತಾಯಿಸಿ ಸಿಎಂ ವಿಜಯ್ ನೇತೃತ್ವದ ಸರ್ಕಾರವು ಇಂದು ಮಂಗಳವಾರ ಮಹತ್ವದ ನಿರ್ಣಯವನ್ನು ಮಂಡಿಸಿದೆ. ಬಿಜೆಪಿ ಹೊರತುಪಡಿಸಿ ಹೆಚ್ಚಿನ ವಿಪಕ್ಷಗಳು ಸರ್ಕಾರದ ಈ ನಿರ್ಣಯಕ್ಕೆ ಬೆಂಬಲ ನೀಡಿವೆ. ಬಿಜೆಪಿ ಸದಸ್ಯರು ಈ ನಿರ್ಣಯ ವಿರೋದಿಸಿ ಸದನದಿಂದ ಹೊರನಡೆದರು. ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್’ ತಮಿಳುನಾಡಿನ ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಸರ್ಕಾರ ವಾದಿಸಿ, ರಾಜ್ಯದಲ್ಲಿ ನೀಟ್ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ…

Read More

ಬರ ವೀಕ್ಷಣೆ ವೇಳೆ ಅಧಿಕಾರಿಗಳಿಗೆ ಡಿಸಿಎಂ‌ ಪರಮೇಶ್ವರ್ ಕ್ಲಾಸ್! – Kannada News | DCM Parameshwar Lashes Out at Officials Over Shoddy Drought Relief Work and Water Crisis

ತುಮಕೂರು, ಆಗಸ್ಟ್ 11: ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಹೋಬಳಿಯ ಯಡವನಹಳ್ಳಿಗೆ ಬರ ವೀಕ್ಷಣೆಗಾಗಿ ಭೇಟಿ ನೀಡಿದ್ದು, ಗ್ರಾಮದಲ್ಲಿ ಅಳವಡಿಸಲಾಗಿದ್ದ ಕಳಪೆ ಗುಣಮಟ್ಟದ ನೀರಿನ ನಲ್ಲಿಗಳನ್ನು ಕಂಡು ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಕಾಟಾಚಾರಕ್ಕೆ ಮಾಡ್ತೀರಾ?” ಎಂದು ಪ್ರಶ್ನಿಸಿದ ಪರಮೇಶ್ವರ್, ಕಳಪೆ ಕಾಮಗಾರಿಯ ಹಿಂದೆ ಕಮಿಷನ್ ದಂಧೆ ಇರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಸಿ.ಎ.ಪಿ ಅನುದಾನದಡಿ ಕೊರೆಸಿದ ಬೋರ್‌ವೆಲ್‌ಗಳ ಪರಿಶೀಲನೆ ವೇಳೆ, ಪೈಪ್‌ಗಳು ಕಳಪೆಯಾಗಿದ್ದು, ಮಕ್ಕಳು ಸುಲಭವಾಗಿ ಕಿತ್ತಾಕಬಹುದು ಎಂದು…

Read More

ಚಿಯಾನ್ ವಿಕ್ರಮ್ ವಿರುದ್ಧ ತನಿಖೆಗೆ ಮುಂದಾದ ಅರಣ್ಯಾಧಿಕಾರಿಗಳು, ನಟ ಮಾಡಿದ್ದೇನು? – Kannada News | Chiyaan Vikram lands in trouble after posting a video with rare animal

ಚಿಯಾನ್ ವಿಕ್ರಮ್ (Chiyaan Vikram) ತಮಿಳಿನ ಸ್ಟಾರ್ ನಟ. ‘ಅನ್ನಿಯನ್’, ‘ಸೇತು’ ಸೇರಿದಂತೆ ಹಲವಾರು ಬ್ಲಾಕ್ ಬಸ್ಟರ್ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ನಟನೆಗೆ ರಾಷ್ಟ್ರಪ್ರಶಸ್ತಿ ಪಡೆದಿರುವ ವಿಕ್ರಂ ಅವರಿಗೆ ಈಗ ಅರಣ್ಯ ಇಲಾಖೆಯಿಂದ ಸಂಕಷ್ಟ ಎದುರಾಗಿದೆ. ಚಿಯಾನ್ ವಿಕ್ರಂ ಅವರು ಇತ್ತೀಚೆಗಷ್ಟೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದರು. ಆ ವಿಡಿಯೋನಲ್ಲಿ ಅವರು ಅಪರೂಪದ ಪ್ರಾಣಿಯೊಂದನ್ನು ಹಿಡಿದುಕೊಂಡಿದ್ದರು. ಇದೀಗ ಆ ವಿಡಿಯೋ ಇಂದಲೇ ಚಿಯಾನ್ ವಿಕ್ರಂಗೆ ಸಂಕಷ್ಟ ಶುರುವಾಗಿದ್ದು, ಅರಣ್ಯ ಇಲಾಖೆ ತನಿಖೆ ನಡೆಸಲು ಮುಂದಾಗಿದೆ….

Read More

ಇಂದಿರಾ ಕ್ಯಾಂಟೀನ್​​ಗಳ ಅಡುಗೆ ಮನೆಗಳ ಮೇಲೆ ದಾಳಿ: ಇಲಿ, ಹೆಗ್ಗಣಗಳ ಕಂಡು ಹೌಹಾರಿದ ಅಧಿಕಾರಿಗಳು! – Kannada News | Food Safety Officials Raid Bengaluru’s Indira Canteens; Gottigere Outlet Seized Over Rodent Infestation

ಇಂದಿರಾ ಕ್ಯಾಂಟೀನ್​​ಗಳ ಅಡುಗೆ ಮನೆಗಳ ಮೇಲೆ ದಾಳಿImage Credit source: Tv9 Kannada ಬೆಂಗಳೂರು, ಆಗಸ್ಟ್​​ 11: ಪಂಚತಾರಾ ಹಾಗೂ ಪ್ರಮುಖ ಸ್ಟಾರ್ ಹೋಟೆಲ್‌ಗಳ ಮೇಲೆ ದಾಳಿ ಮಾಡಿ ಅವಧಿ ಮೀರಿದ ಆಹಾರ ಪದಾರ್ಥಗಳು, ಕಳಪೆ ಗುಣಮಟ್ಟದ ಮಾಂಸ, ತರಕಾರಿಗಳ ಪತ್ತೆ ಮಾಡುವ ಮೂಲಕ ಮಾಲೀಕರಿಗೆ ಶಾಕ್​​ ಕೊಟ್ಟಿದ್ದ ಬೆಂಗಳೂರಿನ (Bengaluru) ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಇಂದೀಗ ಇಂದಿರಾ ಕ್ಯಾಂಟೀನ್‌ಗಳ ಅಡುಗೆಮನೆಗಳ ಮೇಲೆಯೂ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ…

Read More