Headlines

IPL 2026: ನಿಷೇಧಿತ ಇ-ಸಿಗರೇಟ್ ಸೇದಿದ್ದ ರಿಯಾನ್ ಪರಾಗ್​ಗೆ ಭಾರಿ ದಂಡ – Kannada News | Riyan Parag Fined by BCCI for E Cigarette in IPL 2026 Dressing Room | Vaping Ban Violation

ಐಪಿಎಲ್ 2026 (IPL 2026) ರಲ್ಲಿ ಏಪ್ರಿಲ್ 28 ರಂದು ನಡೆದಿದ್ದ ಪಂಜಾಬ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯದ ವೇಳೆ ರಾಜಸ್ಥಾನ್ ನಾಯಕ ರಿಯಾನ್ ಪರಾಗ್ (Riyan Parag) ಭಾರತದಲ್ಲಿ ನಿಷೇಧಕ್ಕೊಳಪಟ್ಟಿರುವ ಇ-ಸಿಗರೇಟ್ ಅನ್ನು ತಂಡದ ಡ್ರೆಸಿಂಗ್ ಕೋಣೆಯಲ್ಲಿ ಸೇದಿ ಕ್ಯಾಮೆರಾ ಕಣ್ಣಿಗೆ ಸಿಕ್ಕಿಬಿದ್ದಿದ್ದರು. ಪಂದ್ಯದ ಸಮಯದಲ್ಲಿ ಪರಾಗ್ ಇ-ಸಿಗರೇಟ್ ಸೇದುತ್ತಿರುವ ವಿಡಿಯೋ ಕ್ಷಣ ಮಾತ್ರದಲ್ಲಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಪರಾಗ್​ಗೆ ಬಿಸಿಸಿಐನಿಂದ ಶಿಕ್ಷೆ ಖಚಿತ ಎಂಬ ಸುದ್ದಿಯೂ ಹರಿದಾಡಿತ್ತು….

Read More

Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ? ಯಾರಿಗೆ ಸಂಕಷ್ಟ? ಇಲ್ಲಿದೆ ನೋಡಿ – Kannada News | Blood Moon Total Lunar Eclipse 2026 On March 3rd, here His Effects, Significance And Timings details

2026ರ ಮೊದಲನೇ ಸೂರ್ಯ ಗ್ರಹಣವು (Lunar Eclipse 2026) ಈಗಾಗಲೇ ಮುಕ್ತಾಯಗೊಂಡಿದ್ದು, ಇದೀಗ ವರ್ಷದ ಮೊದಲನೇ ಚಂದ್ರ ಗ್ರಹಣ ಸಂಭವಿಸಲಿದೆ. 2026ರ ಮೊದಲನೇ ಚಂದ್ರ ಗ್ರಹಣವು ಮಾರ್ಚ್‌ 3, ಮಂಗಳವಾರ ಬಂದಿದ್ದು, ಈ ಚಂದ್ರ ಗ್ರಹಣವನ್ನು ಖಗ್ರಾಸ ಚಂದ್ರ ಗ್ರಹಣ, ಕೇತುಗ್ರಸ್ತ ಚಂದ್ರ ಗ್ರಹಣ ಹಾಗೂ ರಕ್ತ ಚಂದ್ರ ಗ್ರಹಣವೆಂದು ಕರೆಯಲಾಗುತ್ತದೆ. 2026ರ ಮೊದಲನೇ ಚಂದ್ರ ಗ್ರಹಣದ ಸಮಯ, ಸೂತಕ ಅವಧಿ, ಗ್ರಹಣದ ಸಮಯದಲ್ಲಿ ಹಾಗೂ ಗ್ರಹಣದ ನಂತರ ಏನು ಮಾಡಬೇಕು ಮತ್ತು ಏನು ಮಾಡಬಾರದು ಎನ್ನುವ…

Read More

ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ – Kannada News | Bengaluru Fake Beggar Exposed: UP Man Faked Disability, Stole Mobiles in Byatarayanapura

ಬೆಂಗಳೂರು, ಜುಲೈ 29: ನಗರದ ಬೈಯತರಾಯನಪುರ ಬಳಿಯ ಐಟಿಐ ಲೇಔಟ್‌ನಲ್ಲಿ ಅಚ್ಚರಿಯ ಘಟನೆಯೊಂದು ಬೆಳಕಿಗೆ ಬಂದಿದೆ. ಉತ್ತರ ಪ್ರದೇಶ ಮೂಲದ ಮುಕೇಶ್ ಎಂಬಾತ ನಗರದಲ್ಲಿ ಭಿಕ್ಷಾಟನೆ ಮಾಡುವ ನೆಪದಲ್ಲಿ ಅಂಗವಿಕಲನಂತೆ ನಟಿಸಿ ಜನರನ್ನು ವಂಚಿಸುತ್ತಿದ್ದ. ಕರುಣೆ ಬರುವಂತೆ ಕುಂಟುತ್ತಾ ನಡೆದು ಜನರ ಸಹಾನುಭೂತಿ ಗಳಿಸುತ್ತಿದ್ದ ಈತ, ಭಿಕ್ಷೆ ಬೇಡುವ ಸೋಗಿನಲ್ಲಿ ಮೊಬೈಲ್ ಫೋನ್‌ಗಳನ್ನು ಕದಿಯುತ್ತಿದ್ದ ಆರೋಪಕ್ಕೆ ಗುರಿಯಾಗಿದ್ದಾನೆ. ಸ್ಥಳೀಯರು ಈತನ ನಡವಳಿಕೆ ಬಗ್ಗೆ ಅನುಮಾನಗೊಂಡು ವಿಚಾರಿಸಿದಾಗ, ಮುಕೇಶ್‌ನ ಕಳ್ಳಾಟ ಬಯಲಾಗಿದೆ. ಕೈಕಾಲು ನೆಟ್ಟಗಿದ್ದರೂ ಕೂಡ ಶೋಕಿ ಜೀವನಕ್ಕಾಗಿ…

Read More

ಕ್ಷುಲ್ಲಕ ಕಾರಣಕ್ಕೆ ಹರಿದ ನೆತ್ತರು: ಮದ್ಯಕ್ಕೆ ನೀರು ತರಲು ನಿರಾಕರಿಸಿದ್ದಕ್ಕೆ 9 ವರ್ಷದ ಬಾಲಕನಿಗೆ ಗುಂಡು ಹಾರಿಸಿ ಕೊಲೆ – Kannada News | Kasganj Boy Shot Dead for Refusing Water for Alcohol: Naming Ceremony Tragic

ಗುಂಡಿನ ದಾಳಿ ಸಾಂದರ್ಭಿಕ ಚಿತ್ರ Image Credit source: Shutterstock ಲಕ್ನೋ, ಮೇ 03:   ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ಸಂಭ್ರಮದ ಮನೆಯೊಂದು ಮದ್ಯದ ಅಮಲಿನಿಂದಾಗಿ ಕ್ಷಣಮಾತ್ರದಲ್ಲಿ ಸ್ಮಶಾನ ಮೌನಕ್ಕೆ ಸಾಕ್ಷಿಯಾದ ದಾರುಣ ಘಟನೆ ನಡೆದಿದೆ. ಕೇವಲ ನೀರು ತರಲು ನಿರಾಕರಿಸಿದ ಎಂಬ ಕ್ಷುಲ್ಲಕ ಕಾರಣಕ್ಕೆ ಒಂಬತ್ತು ವರ್ಷದ ಬಾಲಕನನ್ನು ಗುಂಡಿಕ್ಕಿ ಕೊಲೆ(Murder) ಮಾಡಲಾಗಿದೆ. ಕಾಸ್ಗಂಜ್ ಜಿಲ್ಲೆಯ ಸಹವರ್ ಪೊಲೀಸ್ ಠಾಣೆ ವ್ಯಾಪ್ತಿಯ ಯಾಕುತ್‌ಗಂಜ್ ಗ್ರಾಮದಲ್ಲಿ ಕಳೆದ ಶುಕ್ರವಾರದಂದು ನಾಮಕರಣ ಸಮಾರಂಭವೊಂದನ್ನು ಆಯೋಜಿಸಲಾಗಿತ್ತು. ಸಂಬಂಧಿಕರು ಮತ್ತು ಗ್ರಾಮಸ್ಥರು…

Read More

ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್ – Kannada News | Cashier And His Friends Arrested For Stealing Rs 91 Lakh From Builders Office In Bengaluru

ಬೆಂಗಳೂರು, ಫೆಬ್ರವರಿ 27: ಸದಾಶಿವನಗರದಲ್ಲಿರುವ ಬಿಲ್ಡರ್ ನರಸಿಂಹ ಅವರ ಕಚೇರಿಯಲ್ಲಿ ನಡೆದ 91.76 ಲಕ್ಷ ರೂಪಾಯಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸದಾಶಿವನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಚೇರಿಯ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದ ಧನಂಜಯ್ ಮತ್ತು ಅವನ ಸ್ನೇಹಿತ ಪ್ರವೀಣ್ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಪೊಲೀಸರ ತನಿಖೆಯಿಂದಾಗಿ ಆರೋಪಿಗಳನ್ನು ಬಂಧಿಸಲಾಗಿದ್ದು, ಕಳ್ಳತನವಾದ ಒಟ್ಟು 91,76,000 ರೂಪಾಯಿಗಳ ಪೈಕಿ 81,66,000 ರೂಪಾಯಿಗಳನ್ನು ವಸೂಲಿ ಮಾಡಲಾಗಿದೆ. ಇನ್ನೂ ಇಬ್ಬರು ಆರೋಪಿಗಳು ಪತ್ತೆಯಾಗಬೇಕಿದ್ದು, ಅವರ ಬಂಧನಕ್ಕಾಗಿ ಪೊಲೀಸರು ಶೋಧ…

Read More

ಇಸ್ರೇಲ್ ಕ್ಯಾನ್ಸರ್ ಇದ್ದಂತೆ : ಪಾಕ್ ಸಚಿವ ಖ್ವಾಜಾ ಆಸಿಫ್ ವಿವಾದಾತ್ಮಕ ಹೇಳಿಕೆ, ನೆತನ್ಯಾಹು ತೀವ್ರ ವಾಗ್ದಾಳಿ

ಇಸ್ಲಾಮಾಬಾದ್, ಏಪ್ರಿಲ್ 10: ಮಧ್ಯಪ್ರಾಚ್ಯದ ರಣಾಂಗಣದಲ್ಲಿ ಬಾಂಬ್‌ಗಳ ಸದ್ದು ಕೇಳಿಸುತ್ತಿರುವಂತೆಯೇ, ಇತ್ತ ರಾಜತಾಂತ್ರಿಕ ವೇದಿಕೆಯಲ್ಲಿ ಪಾಕಿಸ್ತಾನ ಮತ್ತು ಇಸ್ರೇಲ್(Israel) ನಡುವೆ ‘ಪದಗಳ ಸಮರ’ ತಾರಕಕ್ಕೇರಿದೆ. ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆಗಳಿಗೆ ಪಾಕಿಸ್ತಾನ ಆತಿಥ್ಯ ವಹಿಸಲು ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ, ಪಾಕ್ ರಕ್ಷಣಾ ಸಚಿವರ ಸ್ಫೋಟಕ ಹೇಳಿಕೆ ಜಾಗತಿಕ ರಾಜಕಾರಣದಲ್ಲಿ ಕಿಚ್ಚು ಹಚ್ಚಿದೆ. ಇಸ್ರೇಲ್ ಒಂದು ಕ್ಯಾನ್ಸರ್: ಪಾಕ್ ಸಚಿವ ಖವಾಜಾ ಆಸಿಫ್ ಆಕ್ರೋಶ, ನೆತನ್ಯಾಹು ತಿರುಗೇಟು ಅಮೆರಿಕ ಮತ್ತು ಇರಾನ್ ನಡುವೆ 14 ದಿನಗಳ…

Read More

Gadag: ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!

ಗದಗ, ಜನವರಿ 23: ಮನೆ ಅಡಿಪಾಯ ನಿರ್ಮಾಣದ ವೇಳೆ ನಿಧಿ ಸಿಕ್ಕ ಬೆನ್ನಲ್ಲೇ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ ಕಾರ್ಯ ಆರಂಭವಾಗಿದ್ದು, ದೇಶ ಮತ್ತು ವಿದೇಶಗಳಲ್ಲಿಯೂ ಈ ವಿಚಾರ ಸುದ್ದಿಯಾಗಿದೆ. ಈ ನಡುವೆ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನ ನೋಡಲು ವಿದೇಶಿ ಪ್ರವಾಸಿಗರು ಸಹ ಬಂದಿದ್ದಾರೆ. ಫ್ರಾನ್ಸ್​ ದೇಶದ 9 ಪ್ರವಾಸಿಗರು ಲಕ್ಕುಂಡಿ ಗ್ರಾಮಕ್ಕೆ ಭೇಟಿ ನೀಡಿದ್ದು, ಐತಿಹಾಸಿಕ ದೇವಸ್ಥಾನಗಳ ವೀಕ್ಷಣೆ ಬಳಿಕ ಉತ್ಖನನ ಸ್ಥಳದಲ್ಲೂ ಓಡಾಟ ನಡೆಸಿ ಮಾಹಿತಿ ಪಡೆದಿದ್ದಾರೆ. ಮತ್ತೊಂದೆಡೆ ನಿರ್ಬಂಧಿತ ಪ್ರದೇಶದಲ್ಲಿ ಜನರ…

Read More

ಮೋದಿ ಜತೆಗಿನ ಒಂದೇ ಒಂದು ಮಾತು: ಪಾಕ್​​ನ ಮಹತ್ವ ಯೋಜನೆ ಭಾರತಕ್ಕೆ ತಂದ ಯುಎಇ – Kannada News | India UAE Strategic Alliance Deepens: Pakistan’s Isolation Amidst Economic Crisis and New Deals

ದೆಹಲಿ, ಜ.26: 77ನೇ ಗಣರಾಜ್ಯೋತ್ಸವದ (2026) ಹೊತ್ತಿನಲ್ಲೇ ದಕ್ಷಿಣ ಏಷ್ಯಾದ ಭೌಗೋಳಿಕ ರಾಜಕೀಯದಲ್ಲಿ ಒಂದು ಮಹತ್ವದ ಬೆಳವಣಿಗೆ ನಡೆದಿದೆ. ಯುಎಇ (UAE) ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಭಾರತಕ್ಕೆ ಅನಿರೀಕ್ಷಿತ ಭೇಟಿ ನೀಡಿದ ಬೆನ್ನಲ್ಲೇ, ಪಾಕಿಸ್ತಾನದ ವಿಮಾನ ನಿಲ್ದಾಣದ ಒಪ್ಪಂದದಿಂದ ಯುಎಇ ಹಿಂದೆ ಸರಿದಿದೆ . ಪಾಕಿಸ್ತಾನದ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇಸ್ಲಾಮಾಬಾದ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ಯುಎಇಗೆ ಹಸ್ತಾಂತರಿಸಲು ಮಾತುಕತೆ ನಡೆದಿತ್ತು. ಈ ಒಪ್ಪಂದವು ಸುಮಾರು ಆಗಸ್ಟ್…

Read More

ಬೀದಿ ನಾಯಿಗಳ ಅಟ್ಟಹಾಸಕ್ಕೆ ಬೆಚ್ಚಿಬಿದ್ದ ಜನ: ಒಂದೇ ದಿನ 36ಕ್ಕೂ ಅಧಿಕ ಮಂದಿ ಮೇಲೆ ದಾಳಿ – Kannada News | Karnataka Stray Dog Attacks: More Than 36 People Injured in Single Day

ಬೀದಿ ನಾಯಿಗಳ ಹಾವಳಿ (ಸಾಂದರ್ಭಿಕ ಚಿತ್ರ) ಶಿವಮೊಗ್ಗ/ ಧಾರವಾಡ, ಜನವರಿ 27: ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು ಶಿವಮೊಗ್ಗದ ಭದ್ರವಾತಿ, ಧಾರವಾಡ ಮತ್ತು ಬಾಗಲಕೋಟೆ ಸೇರಿ ವಿವಿಧೆಡೆ ನಿನ್ನೆ ಒಂದೇ ದಿನ 36ಕ್ಕೂ ಹೆಚ್ಚು ಮಂದಿಯ ಮೇಲೆ ದಾಳಿ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ. ಭದ್ರಾವತಿಯಲ್ಲಿ 11 ಜನರಿಗೆ ಹುಚ್ಚು ನಾಯಿ ಕಡಿದಿದ್ದರೆ, ಧಾರವಾಡದಲ್ಲಿ 15ಕ್ಕೂ ಅಧಿಕ ಮಂದಿ ಇಂತಹುದ್ದೇ ಪ್ರಕರಣದಲ್ಲಿ ಗಾಯಗೊಂಡಿದ್ದಾರೆ. ಅತ್ತ ಬಾಗಲಕೋಟೆಯಲ್ಲಿಯೂ 10ಕ್ಕೂ ಹೆಚ್ಚು ಜನರ ಮೇಲೆ ಬೀದಿ ನಾಯಿ…

Read More

ಕರ್ನಾಟಕ ಹವಾಮಾನ ವರದಿ: ಶೀತದಲೆಯ ಪರಿಣಾಮ ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​; ಬೆಂಗಳೂರು ಸೇರಿ ಹಲವೆಡೆ ಇಂದು ತುಂತುರು ಮಳೆ – Kannada News | Bengaluru temperature: Yellow alert for 7 district of karnataka, light rain in south area

ಶೀತದಲೆಯ ಪರಿಣಾಮ ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಬೆಂಗಳೂರು, ಜನವರಿ 09: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಶುಷ್ಕ ವಾತಾವರಣವಿತ್ತು. ಆದರೀಗ ಕೆಲ ಜಿಲ್ಲೆಗಳಲ್ಲಿಂದು ಸಾಧಾರಣ ಮಳೆಯಾಗುವ (Weather Forecast) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಚಳಿಗಾಲದ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹಲವೆಡೆ ಮಂಜು ಹಾಗೂ ಒಣ ಹವೆಯ ವಾತಾವರಣ ಜನಜೀವನದ ಮೇಲೆ ಪ್ರಭಾವ ಬೀರುತ್ತಿದೆ. ಪರಿಣಾಮವಾಗಿ ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಹವಾಮಾನ ಇಲಾಖೆ ನೀಡಿರುವ…

Read More