Headlines

ಅಮೆರಿಕದ ಮಸೀದಿಯೊಳಗೆ ಮನಬಂದಂತೆ ಗುಂಡಿನ ದಾಳಿ, ಮೂವರು ಸಾವು, ಇಬ್ಬರು ಶಂಕಿತರು ಕೂಡ ಶವವಾಗಿ ಪತ್ತೆ – Kannada News | Shooting at Major Mosque in San Diego Leaves Three Dead

ಸ್ಯಾನ್ ಡಿಯಾಗೋ, ಮೇ 19: ಅಮೆರಿಕದ ಸ್ಯಾನ್ ಡಿಯಾಗೋದಲ್ಲಿರುವ ಇಸ್ಲಾಮಿಕ್ ಸೆಂಟರ್ ಮಸೀದಿ(Mosque)ಯೊಳಗೆ ಭೀಕರ ಗುಂಡಿನ ದಾಳಿ ನಡೆದಿದೆ. ಇಬ್ಬರು ಮಸೀದಿಗೆ ನುಗ್ಗಿ ಗುಂಡಿನ ಸುರಿಮಳೆಗೈದಿದ್ದಾರೆ. ಮಸೀದಿಯ ಭದ್ರತಾ ಸಿಬ್ಬಂದಿ ಸೇರಿದಂತೆ ಮೂವರು ಅಮಾಯಕರನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಇತ್ತ ಪೊಲೀಸರು ನಡೆಸಿದ ತಕ್ಷಣದ ಪ್ರತಿದಾಳಿಯಲ್ಲಿ ಇಬ್ಬರು ಶೂಟರ್‌ಗಳೂ ಸಹ ಸಾವನ್ನಪ್ಪಿದ್ದಾರೆ ಎಂದು ಸ್ಯಾನ್ ಡಿಯಾಗೋ ಪೊಲೀಸ್ ಮುಖ್ಯಸ್ಥ ಸ್ಕಾಟ್ ವಾಲ್ ತಿಳಿಸಿದ್ದಾರೆ. ಈ ಇಸ್ಲಾಮಿಕ್ ಕೇಂದ್ರವು ಸ್ಯಾನ್ ಡಿಯಾಗೋ ಕೌಂಟಿಯಲ್ಲೇ ಅತ್ಯಂತ ದೊಡ್ಡ ಮಸೀದಿಯಾಗಿದ್ದು, ಇಲ್ಲಿ…

Read More

2026ರಲ್ಲಿ ದಾಂಪತ್ಯ ಜೀವನಕ್ಕೆ ಗುಡ್‌ಬೈ ಹೇಳಿದ 5 ಜನಪ್ರಿಯ ಸೆಲೆಬ್ರಿಟಿ ಜೋಡಿಗಳು – Kannada News | Indian Celebrity Divorces 2026: 5 Star Couples Whose Marriages Ended Recently

2026ರಲ್ಲಿ ದಾಂಪತ್ಯ ಜೀವನಕ್ಕೆ ಗುಡ್‌ಬೈ ಹೇಳಿದ 5 ಜನಪ್ರಿಯ ಸೆಲೆಬ್ರಿಟಿ ಜೋಡಿಗಳು ಸಿನಿಮಾ ರಂಗದ ಸೆಲೆಬ್ರಿಟಿಗಳ ವೈವಾಹಿಕ ಜೀವನದ ಏಳುಬೀಳುಗಳು ಯಾವಾಗಲೂ ಸುದ್ದಿಯಲ್ಲಿರುತ್ತವೆ. ಅದರಲ್ಲೂ 2026ರ ಆರಂಭದಿಂದ ಹಿಡಿದು ಇತ್ತೀಚಿನವರೆಗಿನ ಕೆಲವೇ ತಿಂಗಳುಗಳಲ್ಲಿ ಭಾರತೀಯ ಚಿತ್ರರಂಗ ಹಾಗೂ ಕಿರುತೆರೆಯ ಹಲವು ಸ್ಟಾರ್ ಜೋಡಿಗಳು ತಮ್ಮ ದಾಂಪತ್ಯ ಜೀವನವನ್ನು ಕೊನೆಗೊಳಿಸುವ ಮೂಲಕ ಅಭಿಮಾನಿಗಳಿಗೆ ತೀವ್ರ ಆಘಾತ ನೀಡಿವೆ. ಅಂತಹ ಪ್ರಮುಖ 5 ಸೆಲೆಬ್ರಿಟಿ ಜೋಡಿಗಳ ವಿವರ ಇಲ್ಲಿde. 1. ದಳಪತಿ ವಿಜಯ್ – ಸಂಗೀತಾ ಸ್ವರ್ಣಲಿಂಗಂ: ಕಾಲಿವುಡ್‌ನ ಸ್ಟಾರ್…

Read More

Daily Devotional: ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು! – Kannada News | The Significance of Adhika Jyeshtha Masa: Rituals and Benefits

ಅಧಿಕ ಜ್ಯೇಷ್ಠ ಮಾಸದಲ್ಲಿ ವಿಷ್ಣು ಪೂಜೆಯಿಂದ ಏನೆಲ್ಲಾ ಲಾಭವಿದೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಅಧಿಕ ಜೇಷ್ಠ ಮಾಸವು ಹಿಂದೂ ಚಾಂದ್ರಮಾನ ಪದ್ಧತಿಯಲ್ಲಿ ಅತ್ಯಂತ ಶ್ರೇಷ್ಠ ಹಾಗೂ ಪವಿತ್ರವಾದ ಮಾಸವಾಗಿದೆ. ಸೂರ್ಯ ಮತ್ತು ಚಂದ್ರರ ಚಲನೆಯನ್ನು ಅವಲಂಬಿಸಿ ಇದು ಪ್ರತಿ ಮೂರು ವರ್ಷಗಳಿಗೊಮ್ಮೆ ಬರುತ್ತದೆ. ಈ ಮಾಸವನ್ನು ‘ಪುರುಷೋತ್ತಮ ಮಾಸ’ ಅಥವಾ ‘ಅಧಿಕ ಮಾಸ’ ಎಂದೂ ಕರೆಯುತ್ತಾರೆ. ‘ಅಧಿಕಸ್ಯ ಅಧಿಕ ಫಲಂ’ ಎಂಬ ನುಡಿಯಂತೆ ಈ ಮಾಸದಲ್ಲಿ ಮಾಡುವ ಪುಣ್ಯ…

Read More

ಕೊನೆ ಕ್ಷಣದಲ್ಲಿ ಇರಾನ್ ಮೇಲಿನ ಭೀಕರ ದಾಳಿ ಮುಂದೂಡಿದ ಅಮೆರಿಕ, ಗಲ್ಫ್ ರಾಷ್ಟ್ರಗಳ ಮನವಿಗೆ ಓಗೊಟ್ಟ ಟ್ರಂಪ್ – Kannada News | Donald Trump Says Planned Strike Was Delayed Amid Talks With Iran

ವಾಷಿಂಗ್ಟನ್, ಮೇ 19: ಜಾಗತಿಕ ಮಟ್ಟದಲ್ಲಿ ಮತ್ತೊಂದು ಮಹಾ ಯುದ್ಧದ ಭೀತಿ ಸೃಷ್ಟಿಸಿದ್ದ ಇರಾನ್ ಮೇಲಿನ ಅತ್ಯಂತ ಭೀಕರ ಮಿಲಿಟರಿ ದಾಳಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಕೊನೆ ಕ್ಷಣದಲ್ಲಿ ಮುಂದೂಡಿದ್ದಾರೆ. ಅಮೆರಿಕದ ಶ್ವೇತಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ  ವಿಷಯವನ್ನು ಖುದ್ದಾಗಿ ಹಂಚಿಕೊಂಡಿರುವ ಅಧ್ಯಕ್ಷ ಟ್ರಂಪ್, ಗಲ್ಫ್ ರಾಷ್ಟ್ರಗಳ ಉನ್ನತ ನಾಯಕರ ಮಧ್ಯಸ್ಥಿಕೆ ಮತ್ತು ಮನವಿಯ ಮೇರೆಗೆ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ತಮ್ಮ ಸಾಮಾಜಿಕ ಮಾಧ್ಯಮವಾದ ‘ಟ್ರುತ್ ಸೋಶಿಯಲ್’ಪೋಸ್ಟ್ ಕುರಿತು ವರದಿಗಾರರು ಕೇಳಿದ ಪ್ರಶ್ನೆಗೆ…

Read More

ಮಗಳಿಗೆ Miyou ಎಂದು ಹೆಸರಿಟ್ಟ ಅಟ್ಲಿ-ಪ್ರಿಯಾ; ಅರ್ಥವೇನು? – Kannada News | Atlee Priya Name Daughter Miyou: Meaning, Japanese Origin and Fan Reactions

ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ ಅಟ್ಲಿ (Atlee) ಮತ್ತು ಅವರ ಪತ್ನಿ ಪ್ರಿಯಾ ತಮ್ಮ ಎರಡನೇ ಮಗುವಿನ ಹೆಸರನ್ನು ಘೋಷಿಸಿದ್ದಾರೆ. ಏಪ್ರಿಲ್ 20ರಂದು ಹೆಣ್ಣು ಮಗುವನ್ನು ಸ್ವಾಗತಿಸಿದ್ದ ಈ ಜೋಡಿ, ಈಗ ಮಗಳಿಗೆ ‘ಮಿಯು’ (Miyou) ಎಂದು ನಾಮಕರಣ ಮಾಡಿದೆ. ಸಾಮಾಜಿಕ ಜಾಲತಾಣದಲ್ಲಿ ಮಗುವಿನ ಪುಟ್ಟ ಕೈಯನ್ನು ಹಿಡಿದುಕೊಂಡಿರುವ ಸುಂದರವಾದ ಪೋಸ್ಟರ್ ಹಂಚಿಕೊಳ್ಳುವ ಮೂಲಕ ಅಟ್ಲಿ ದಂಪತಿ ಈ ವಿಷಯವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಅಟ್ಲಿ ಮತ್ತು ಪ್ರಿಯಾ ಇಟ್ಟಿರುವ ಈ ‘ಮಿಯು’ ಹೆಸರು ಸದ್ಯ ಎಲ್ಲರ ಗಮನ…

Read More

Bangalore rains: ಅರ್ಧ ಗಂಟೆಯ ಭಾರಿ ಮಳೆಗೇ ನಲುಗಿದ ಬೆಂಗಳೂರು, ಅವಾಂತರಗಳ ಸರಮಾಲೆ

ಕಚೇರಿ ಮುಗಿಸಿ ಮನೆಗೆ ಮರಳುತ್ತಿದ್ದ ವಾಹನ ಸವಾರರು ಗಂಟೆಗಟ್ಟಲೆ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ತೀವ್ರ ಪರದಾಟ ನಡೆಸುವಂತಾಯಿತು. ನಗರದ ಹೃದಯಭಾಗದಲ್ಲಿರುವ ಕೆ.ಆರ್. ಸರ್ಕಲ್ ಅಂಡರ್‌ಪಾಸ್ ಸಾಧಾರಣ ಮಳೆಗೆ ಕೆರೆಯಂತಾಗಿದ್ದು, ನಾಲ್ಕರಿಂದ ಐದು ಅಡಿಯಷ್ಟು ನೀರು ನಿಂತಿತು. ಮುಂಜಾಗ್ರತಾ ಕ್ರಮವಾಗಿ ಸಂಚಾರ ಪೊಲೀಸರು ಕೆ.ಆರ್. ಸರ್ಕಲ್ ಅಂಡರ್‌ಪಾಸ್​ಗೆ ಬ್ಯಾರಿಕೇಡ್ ಅಳವಡಿಸಿ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಿದರು. ಇದರ ಬಿಸಿ ಸುತ್ತಮುತ್ತಲಿನ ರಸ್ತೆಗಳಿಗೆ ತಟ್ಟಿದ್ದು, ಆಸ್ಪತ್ರೆಗೆ ತೆರಳಬೇಕಿದ್ದ ರೋಗಿಗಳು ಹಾಗೂ ಸವಾರರು ತೀವ್ರ ಸಂಕಷ್ಟ ಅನುಭವಿಸಿದರು. ಪ್ರತಿ ವರ್ಷ ಮಳೆ…

Read More

Video: ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ – Kannada News | Two Visitors Arrested After Entering Monkey Enclosure at Punch The Monkey’s Zoo

ಟೋಕಿಯೋ, ಮೇ 19: ಜಪಾನಿನಲ್ಲಿ ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರನ್ನು ಬಂಧಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಟೋಕಿಯೋ ಉಪನಗರ ಚಿಬಾದಲ್ಲಿರುವ ಪ್ರಸಿದ್ಧ ಇಚಿಕಾವಾ ಸಿಟಿ ಮೃಗಾಲಯದಲ್ಲಿ ಈ ಘಟನೆ ನಡೆದಿದ್ದು, ಕ್ರಿಪ್ಟೋಕರೆನ್ಸಿ ಪ್ರಚಾರಕ್ಕಾಗಿ ಇವರು ಈ ಹುಚ್ಚು ಸಾಹಸಕ್ಕೆ ಕೈಹಾಕಿದ್ದರು ಎನ್ನಲಾಗಿದೆ. ಬಂಧಿತರನ್ನು 24 ವರ್ಷದ ರೀಡ್ ಜಹ್ನಾಯಿ ಡೇಸನ್ ಮತ್ತು 27 ವರ್ಷದ ನೀಲ್ ಜಬಾಹ್ರಿ ಡುವಾನ್ ಎಂದು ಗುರುತಿಸಲಾಗಿದೆ. ವೈರಲ್ ಆಗಿರುವ ವಿಡಿಯೋ ತುಣುಕುಗಳ ಪ್ರಕಾರ, ಡೇಸನ್ ನೀಲಿ ಬಣ್ಣದ…

Read More

ಗೋಮಾಂಸ ಮತ್ತು ಅಶ್ಲೀಲ ಸಿನಿಮಾ ನಿಷೇಧವನ್ನು ಖಂಡಿಸಿದ್ದ ಕಿಯಾರಾ ಅಡ್ವಾಣಿ – Kannada News | Kiara Advani’s Decade Old Statement On Beef And P rn Bans Sparks Fresh Controversy

ಸೆಲೆಬ್ರಿಟಿಗಳು ಒಮ್ಮೊಮ್ಮೆ ನೀಡುವ ಹೇಳಿಕೆ ಅವರಿಗೆ ಮುಳುವಾಗುತ್ತದೆ. ಎಷ್ಟೋ ವರ್ಷಗಳ ಹಿಂದೆ ನೀಡಿದ ಹೇಳಿಕೆ ಮತ್ತೆ ಮತ್ತೆ ಚರ್ಚೆ ಆಗುತ್ತದೆ. ಈಗ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಅವರ ಹಳೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ದಶಕಗಳ ಹಿಂದೆ ಮುಂಬೈನಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಿಯಾರಾ ನೀಡಿದ್ದ ಹೇಳಿಕೆ ಇದಾಗಿದೆ. ಗೋಮಾಂಸ ಹಾಗೂ ಅಶ್ಲೀಲ ಸಿನಿಮಾ ಬ್ಯಾನ್ ವಿಷಯವಾಗಿ ಅವರು ಮಾತನಾಡಿದ್ದರು. 1. ಕಿಯಾರಾ ಅಡ್ವಾಣಿ ವೈರಲ್ ವಿಡಿಯೋ  2. ಅಶ್ಲೀಲ ಸೈಟ್ ಹಾಗೂ ಗೋಮಾಂಸ…

Read More

Petrol Diesel Price Hike: ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ! ಬೆಳ್ಳಂಬೆಳಗ್ಗೆ ಗ್ರಾಹಕರಿಗೆ ಶಾಕ್ – Kannada News | Petrol, Diesel Price Hike: Fuel Prices Increase Again by 90 Paise

ಬೆಳ್ಳಂಬೆಳಗ್ಗೆ ಗ್ರಾಹಕರಿಗೆ ಶಾಕ್, ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ! ಬೆಂಗಳೂರು, ಮೇ 19: ಕಳೆದ ಶುಕ್ರವಾರದಂದು (ಮೇ 15) ಇಂಧನ ದರ 3 ರೂ.ನಷ್ಟು ಏರಿಕೆಯಾಗಿತ್ತು. ಇಂದು ಬೆಳ್ಳಂಬೆಳಗ್ಗೆ ಮತ್ತೊಮ್ಮೆ ಪೆಟ್ರೋಲ್, ಡೀಸೆಲ್ (Petrol, Diesel) ದರದಲ್ಲಿ 90 ಪೈಸೆ ಏರಿಕೆಯಾಗಿದ್ದು, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಗ್ರಾಹಕರಿಗೆ ಶಾಕ್ ಕೊಟ್ಟಿದೆ. ಒಂದೇ ವಾರದಲ್ಲಿ ಎರಡನೇ ಬಾರಿ ತೈಲ ಬೆಲೆ ಏರಿಕೆಯಾಗಿದ್ದು, ಇದರಿಂದ ಸಾರ್ವಜನಿಕರ ಜೇಬಿಗೆ ಮತ್ತಷ್ಟು ಕತ್ತರಿ ಬೀಳಲಿದೆ. (ಮಾಹಿತಿ ಅಪ್ಡೇಟ್ ಆಗುತ್ತಿದೆ) ಇನ್ನಷ್ಟು…

Read More

ಬೆಂಗಳೂರಿನಲ್ಲಿ ರಾತ್ರಿ ಸುರಿದ ಮಳೆಗೆ ಹಲವೆಡೆ ಭಾರೀ ಅವಾಂತರ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು – Kannada News | Bengaluru Rain: Over 300 Houses Drowned as Stormwater Drain Overflows into Nagawara Layout; HBR Layout Waterlogged

ಬೆಂಗಳೂರು, ಮೇ 19: ಬೆಂಗಳೂರಿನಲ್ಲಿ ಸಂಜೆ ಸುರಿದ ಭಾರೀ ಮಳೆಗೆ ನಾಗವಾರದ ಎಂಎಸ್ ರಾಮಯ್ಯ ನಾರ್ತ್ ಸಿಟಿ ಲೇಔಟ್‌ನಲ್ಲಿ ಭಾರಿ ಅವಾಂತರ ಸಂಭವಿಸಿದೆ. ರಾಜಕಾಲುವೆಯ ಕೊಳಚೆ ನೀರು ಲೇಔಟ್ ಒಳಗೆ ನುಗ್ಗಿ ಸುಮಾರು 300ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ. ಹತ್ತು ಕ್ರಾಸ್‌ಗಳಲ್ಲಿ ಏಳಕ್ಕೂ ಹೆಚ್ಚು ಕ್ರಾಸ್‌ಗಳು ಸಂಪೂರ್ಣವಾಗಿ ಮುಳುಗಿವೆ. ರಾಜಕಾಲುವೆ ಅಗಲೀಕರಣದ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಹಳೆ ಕಾಲುವೆಯನ್ನು ಒಡೆಯಲಾಗಿದ್ದರಿಂದ ನೀರಿನ ಹರಿವು ಹೆಚ್ಚಾಗಿ ಈ ಅವಾಂತರಕ್ಕೆ ಕಾರಣವಾಗಿದೆ. ನಿಗದಿತ ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ತೋರಿದ…

Read More