Headlines

Garuda Purana: ಗರುಡ ಪುರಾಣದ ಪ್ರಕಾರ ಈ ಮನೆಗಳಲ್ಲಿ ಎಂದಿಗೂ ಊಟ ಮಾಡಬಾರದು! – Kannada News | The Spiritual Impact of Food: Garudapuranas Guide to Where and What to Eat for Blessings

ಗರುಡ ಪುರಾಣವು ಊಟದ ಕುರಿತು ಅತಿ ಮಹತ್ವದ ನಿಯಮಗಳನ್ನು ತಿಳಿಸಿದೆ, ಇದು ನಾವು ಎಲ್ಲಿ ಊಟ ಮಾಡಬೇಕು, ಎಲ್ಲಿ ಮಾಡಬಾರದು ಮತ್ತು ಅದರ ಫಲಗಳು ಏನೆಂಬುದನ್ನು ವಿವರಿಸುತ್ತದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಸಾಮಾನ್ಯವಾಗಿ, ದೈವಾಧೀನರಾದವರ ಮನೆಯಲ್ಲಿ ಊಟ ಮಾಡಿದಾಗ ಅವರ ಆತ್ಮಕ್ಕೆ ಶಾಂತಿ ಸಿಗುತ್ತದೆ ಎಂಬ ನಂಬಿಕೆ ಇದೆ. ಹಾಗೆಯೇ, ದೇವಾಲಯಗಳಲ್ಲಿ ಮಾಡುವ ಊಟವನ್ನು ದೇವರ…

Read More

ನಿಮಗೆ ಸಹಾಯ ಬೇಕಿದ್ದರೆ ಕೇಳಿ; ಬಾಲಿವುಡ್​​ ನಟನಿಗೆ ನೇರ ಆಫರ್ ಕೊಟ್ಟಿದ್ದ ದಾವೂದ್ – Kannada News

ಬಾಲಿವುಡ್ ಚಿತ್ರರಂಗ ಹಾಗೂ ಭೂಗತ ಲೋಕದ ಲಿಂಕ್ ಬಗ್ಗೆ ಆಗಾಗ ಒಂದಿಲ್ಲೊಂದು ಸುದ್ದಿಗಳು ಕೇಳಿಬರುತ್ತಲೇ ಇರುತ್ತವೆ. ಈ ಹಿಂದೆ ಹಿರಿಯ ನಟ ದಿವಂಗತ ರಿಷಿ ಕಪೂರ್ ಕೂಡ ತಾವು ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ದಾವೂದ್ ಇಬ್ರಾಹಿಂನನ್ನು ಭೇಟಿಯಾಗಿದ್ದ ವಿಷಯವನ್ನು ಬಹಿರಂಗಪಡಿಸಿದ್ದರು. ತಮ್ಮ ಆತ್ಮಕಥೆ ‘ಖುಲ್ಲಂ ಖುಲ್ಲಾ’ ಪುಸ್ತಕದಲ್ಲಿ ದುಬೈನಲ್ಲಿ ತಾವು ದಾವೂದ್‌ನನ್ನು ಎರಡು ಬಾರಿ ಮುಖಾಮುಖಿಯಾಗಿದ್ದ ಸಂಗತಿಯನ್ನು ಅವರು ಮುಕ್ತವಾಗಿ ಹಂಚಿಕೊಂಡಿದ್ದರು. 1993 ರ ಮುಂಬೈ ಸರಣಿ ಬಾಂಬ್ ಸ್ಫೋಟಕ್ಕೂ ಮುನ್ನ ಈ ಭೇಟಿಗಳು ನಡೆದಿದ್ದರಿಂದ,…

Read More

Chanakya Niti: ತಪ್ಪಿಯೂ ಇಂತಹ ಜನರಿಗೆ ಸಹಾಯ ಮಾಡಬಾರದು – Kannada News | Chanakya Niti: Chanakya says one should not help such people

ಸಹಾಯ (Help) ಎಂದು ಬೇಡಿ ಬಂದವರಿಗೆ ಉಪಕಾರ ಮಾಡುವುದು ಮಾನವನ ಸಹಜ ಗುಣ. ಪ್ರತಿಯೊಬ್ಬರೂ ಸಹ ತಮ್ಮವರಿಗೆ ಒಂದಲ್ಲಾ ಒಂದು ರೀತಿಯಲ್ಲಿ ಸಹಾಯವನ್ನು ಮಾಡುತ್ತಲೇ ಇರುತ್ತಾರೆ. ಆದರೆ ಈ ರೀತಿ ಎಲ್ಲರಿಗೂ ಸಹಾಯ ಮಾಡುವುದು ಸರಿಯಲ್ಲ, ಇದರಿಂದ ತೊಂದರೆಯನ್ನು ಅನುಭವಿಸಬೇಕಾಗುತ್ತದೆ ಎಂದು ಆಚಾರ್ಯ ಚಾಣಕ್ಯರು ಎಚ್ಚರಿಕೆಯನ್ನು ನೀಡಿದ್ದಾರೆ. ಹೌದು ಒಂದು ಜನರಿಗೆ ಸಹಾಯ ಮಾಡಿದರೆ ಅದರಿಂದ ಒಳ್ಳೆಯದಕ್ಕಿಂದ ಕೆಟ್ಟದಾಗುವುದೇ ಹೆಚ್ಚಂತೆ. ಹಾಗಿದ್ರೆ ಯಾರಿಗೆಲ್ಲಾ ಸಹಾಯ ಮಾಡಬಾರದು ಎಂಬುದನ್ನು ನೋಡೋಣ ಬನ್ನಿ. ಇಂತಹ ಜನರಿಗೆ ಎಂದಿಗೂ ಸಹಾಯ ಮಾಡಬೇಡಿ:…

Read More

ತಮಿಳುನಾಡಿನ ವೆಲ್ಲೂರಿನಲ್ಲಿ ಜಲ್ಲಿಕಟ್ಟು ಸ್ಪರ್ಧೆ; 200ಕ್ಕೂ ಹೆಚ್ಚು ಹೋರಿಗಳು ಭಾಗಿ – Kannada News | First annual bull race organised in Vellore watch video

ವೆಲ್ಲೂರು, ಜನವರಿ 16: ಪೊಂಗಲ್ ಹಬ್ಬದ ಸಂದರ್ಭದಲ್ಲಿ ತಮಿಳುನಾಡಿನಾದ್ಯಂತ ಸರ್ಕಾರ ಮತ್ತು ಸಾರ್ವಜನಿಕರು ಜಲ್ಲಿಕಟ್ಟು (Jallikattu), ಮಂಜು ವಿರಾಟು ಮತ್ತು ಹೋರಿ ಓಟದ ಸ್ಪರ್ಧೆಗಳನ್ನು ಆಯೋಜಿಸುತ್ತಾರೆ. ಇಂದು ವೆಲ್ಲೂರಿನಲ್ಲಿ ಹೋರಿ ಓಟ ಸ್ಪರ್ಧೆಯನ್ನು ನಡೆಸಲಾಯಿತು. ಇದರಲ್ಲಿ 200ಕ್ಕೂ ಹೆಚ್ಚು ಎತ್ತುಗಳು ಭಾಗವಹಿಸಿದ್ದವು. 2026ರ ಋತುವಿನ ಮೊದಲ ವಾರ್ಷಿಕ ಬುಲ್ ರೇಸ್ ಇಂದು ವೆಲ್ಲೂರಿನ ಪನಾಮದಂಗಿ, ಶಿವನಾಥಪುರಂ ಮತ್ತು ಗುಡಲವರಿಪಲ್ಲಿಯಲ್ಲಿ ಪ್ರಾರಂಭವಾಯಿತು. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

Karnataka Weather Forecast: ಕರ್ನಾಟಕದಲ್ಲಿ ಮುಂಗಾರು ಕ್ಷೀಣಿಸಿದರೂ ಹಲವೆಡೆ 5 ದಿನ ಮಳೆ ಮುನ್ಸೂಚನೆ – Kannada News | Weak monsoon In Some Places at Karnataka: intermittent rain in southern districts upcoming 5 days

ಬೆಂಗಳೂರು, (ಜೂನ್ 14): ಕರ್ನಾಟಕದಲ್ಲಿ (Karnataka) ಮುಂದಿನ ಇಂದಿನಿಂದ ಅಂದರೆ ಜೂನ್ 14ರಿಂದ ಐದು ದಿನಗಳವರೆಗೆ ಕೆಲವೆಡೆ ವರುಣಾರ್ಭಟ (Monson Rain)) ಮುಂದುವರಿಯಲಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿರಲಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮಂಗಳವಾರದಿಂದ ಮಳೆ ಕ್ಷೀಣಿಸಲಿದೆ. ಹೌದು…ಉತ್ತರ ಒಳನಾಡಿನಲ್ಲಿ ಪ್ರಸ್ತುತ…

Read More

ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ – Kannada News | Mars Enters Taurus: Daily Horoscope for All 12 Zodiac Signs on July 22, 2026 by Dr Basavaraj Guruji

ಇಂದು 2026 ರ ಜುಲೈ 22 ರ ಬುಧವಾರ, ಪರಾಭವನಾಮ ಸಂವತ್ಸರ, ದಕ್ಷಿಣಾಯಣ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷದ ನವಮಿ, ಸ್ವಾತಿ ನಕ್ಷತ್ರ, ಸಾಧ್ಯ ಯೋಗ, ಭವಕರಣ ಇರುವ ಈ ದಿನ ವೆಂಕಟೇಶ್ವರ, ಕಾಲಭೈರವ ಮತ್ತು ವಿನಾಯಕನ ಆರಾಧನೆಗೆ ಶುಭದಾಯಕವಾಗಿದೆ. ಕರ್ಕಾಟಕ ರಾಶಿಯಲ್ಲಿ ರವಿ ಮತ್ತು ತುಲಾ ರಾಶಿಯಲ್ಲಿ ಚಂದ್ರ ಸಂಚಾರ ಮಾಡುತ್ತಿದ್ದಾರೆ. ಈ ದಿನದ ರಾಹುಕಾಲ ಮಧ್ಯಾಹ್ನ 12:25 ರಿಂದ 01:55 ರ ತನಕ ಇರಲಿದೆ. ಸಂಕಲ್ಪ ಕಾಲವು ಬೆಳಗ್ಗೆ 10:50 ರಿಂದ…

Read More

ಐಪಿಎಲ್ 2026ರಲ್ಲಿ ನಿವೃತ್ತಿ ಘೋಷಿಸಲಿದ್ದಾರೆ ಈ ಐದು ಆಟಗಾರರು

2026ರ ಐಪಿಎಲ್ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಈ ಬಾರಿ ಬೆಂಗಳೂರಿನಲ್ಲಿ ಮೊದಲ ಪಂದ್ಯ ನಡೆಯುತ್ತಿರುವುದು ವಿಶೇಷ. ಹಾಲಿ ಚಾಂಪಿಯನ್ಸ್ ಆರ್​​ಸಿಬಿ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಈ ಬಾರಿ ಎಲ್ಲಾ ತಂಡಗಳಲ್ಲಿ ಕೆಲವು ಬದಲಾವಣೆಗಳನ್ನು ಕೂಡ ಮಾಡಲಾಗಿದೆ. ಪ್ರಮುಖ ಆಟಗಾರರು ಬೇರೆ ಬೇರೆ ತಂಡ ಸೇರಿದ್ದಾರೆ. ಈ ಮಧ್ಯೆ ಈ ಬಾರಿಯ ಐಪಿಎಲ್ ಬಳಿಕ ಐದು ಆಟಗಾರರು ಐಪಿಎಲ್​​ನಿಂದ ಹೊರ ಹೋಗಲಿದ್ದಾರೆ ಎನ್ನುವ ಮಾತಿದೆ. ಎಂಎಸ್ ಧೋನಿ ಐಪಿಎಲ್ ಇತಿಹಾಸದಲ್ಲಿ ಹಲವು ದಾಖಲೆ ಬರೆದ ಎಂಎಸ್​ ಧೋನಿ ಈಗ…

Read More

ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು! – Kannada News | 15 km Traffic Jam in Manali Snowfall Tourists recount harrowing Manali trip

ಮನಾಲಿ, ಜನವರಿ 26: ಹಿಮಾಚಲ ಪ್ರದೇಶದಲ್ಲಿ ಉಂಟಾದ ಭಾರೀ ಹಿಮಪಾತವು (Snowfall) ನೂರಾರು ಪ್ರವಾಸಿಗರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಹಿಮಭರಿತ ರಸ್ತೆಗಳು ಮತ್ತು ಭಾರೀ ಟ್ರಾಫಿಕ್ ಜಾಮ್​ನಿಂದಾಗಿ ಮನಾಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ಸ್ಥಗಿತಗೊಂಡಿತು. ರಸ್ತೆ ಸಂಪರ್ಕ ಕಡಿತಗೊಂಡ ಕಾರಣದಿಂದಾಗಿ 15 ಕಿ.ಮೀ. ಟ್ರಾಫಿಕ್ ಜಾಮ್ ಉಂಟಾಗಿತ್ತು. ಹಿಮಪಾತದಿಂದ ರಸ್ತೆ ಮುಚ್ಚಿದ್ದರಿಂದಾಗಿ ಪ್ರವಾಸಿಗರಿಗೆ ಮುಂದೆ ಸಾಗಲು ಸಾಧ್ಯವಾಗದೆ ಸಿಕ್ಕ ಹೋಟೆಲ್​ಗಳನ್ನೆಲ್ಲ ಬುಕ್ ಮಾಡಿಕೊಂಡರು. ಇದರಿಂದ ಕೆಲವು ಪ್ರವಾಸಿಗರು ಹೋಟೆಲ್ ರೂಂ ಸಿಗದೆ, ಹಿಮಪಾತದಿಂದ ಹೊರಗೂ ಹೋಗಲಾಗದೆ 24…

Read More

20 ದಿನಕ್ಕೆ‘ಕೆಡಿ’ಸಿನಿಮಾ ಗಳಿಸಿದ್ದೆಷ್ಟು? ನಿರ್ಮಾಪಕರಿಗೆ ಲಾಭವೋ, ನಷ್ಟವೋ? – Kannada News | KD Movie Box Office: 20 Day Collection, Profit or Loss for Producers

‘ಕೆಡಿ’ ಸಿನಿಮಾ (KD Movie) ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಜೋಗಿ ಪ್ರೇಮ್ ನಿರ್ದೇಶನ, ಧ್ರುವ ಸರ್ಜಾ ನಟನೆ ಸಿನಿಮಾದ ಹೈಲೈಟ್ ಆಗಿತ್ತು. ಈಗ ಸಿನಿಮಾ ರಿಲೀಸ್ ಆಗಿ 20 ದಿನಗಳು ಕಳೆದಿವೆ. ಕೆಲವರು ಚಿತ್ರವನ್ನು ಇಷ್ಟಪಟ್ಟರೆ, ಇನ್ನೂ ಕೆಲವರು ಮಿಶ್ರಪ್ರತಿಕ್ರಿಯೆ ನೀಡಿದ್ದಾರೆ. ಒಟ್ಟಾರೆಯಾಗಿ ‘ಕೆಡಿ’ ಸಿನಿಮಾ ಎಷ್ಟು ಕೋಟಿ ರೂಪಾಯಿ ಗಳಿಕೆ ಮಾಡಿದೆ? ನಿರ್ಮಾಪಕರಿಗೆ ಲಾಭವೋ ಅಥವಾ ನಷ್ಟವೋ? ಆ ಬಗ್ಗೆ ಇಲ್ಲಿದೆ ವಿವರ. ‘ಕೆಡಿ’ ಸಿನಿಮಾ ರಿಲೀಸ್ ಆಗಿದ್ದು ಮೇ 1ರಂದು. ಅಂದರೆ…

Read More

ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅಗ್ನಿ ಅವಘಡ: ಕೂಡಲೇ ಸಚಿವರನ್ನ ಕರೆದೊಯ್ದ ಸಿಬ್ಬಂದಿ – Kannada News | Fire Breaks Out at Sindhanur Mass Wedding Due to Short Circuit

ರಾಯಚೂರು, ಮೇ 03: ಜಿಲ್ಲೆಯ ಸಿಂಧನೂರಿನಲ್ಲಿ 151 ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಅವಘಡವೊಂದು ಸಂಭವಿಸಿದೆ. ವೇದಿಕೆ ಮೇಲಿಂದ ಡಿಸಿಎಂ ಡಿಕೆ ಶಿವಕುಮಾರ್​ ತೆರಳಿದ ಬೆನ್ನಲ್ಲೇ  ಶಾರ್ಟ್​​ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸಿಕೊಂಡಿದೆ. ಇನ್ನು ಇದೇ ವೇಳೆ ಸಚಿವ ಈಶ್ವರ ಖಂಡ್ರೆ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಸಿಬ್ಬಂದಿ ಕೂಡಲೇ ಅವರನ್ನು ಪಕ್ಕಕ್ಕೆ ಕರೆದುಕೊಂಡ ಹೋದರು. ಶಾರ್ಟ್​ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸುತ್ತಿದ್ದಂತೆ ಕೆಲಕಾಲ ಆತಂಕ ಉಂಟಾಗಿತ್ತು. ಹೊಗೆ ಹೆಚ್ಚಾದ ಹಿನ್ನೆಲೆ ಸ್ಥಳೀಯರು ಕೂಡ ಗಾಬರಿಗೊಂಡಿದ್ದರು. ಕೂಡಲೇ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಯಿಂದ…

Read More