Headlines

Horoscope Today: ಇಂದು ಈ ರಾಶಿಯವರ ವ್ಯಾಪಾರದಲ್ಲಿ ಅಧಿಕ ಲಾಭ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜುಲೈ 07, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನಪರಾಭವನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷದ ಸಪ್ತಮಿ ತಿಥಿ, ಉತ್ತರಾಭಾದ್ರ ನಕ್ಷತ್ರ, ಶೋಭನ ಯೋಗ ಮತ್ತು ಭವಕರಣಗಳನ್ನು ಒಳಗೊಂಡಿದೆ. ದಿನದ ಪ್ರಮುಖ ಸಮಯಗಳಾದ ರಾಹುಕಾಲವು ಮಧ್ಯಾಹ್ನ 3 ಗಂಟೆ 35 ನಿಮಿಷದಿಂದ ಸಂಜೆ 5 ಗಂಟೆ 11 ನಿಮಿಷದವರೆಗೆ ಇರಲಿದೆ. ಶುಭ…

Read More

NEET-UG opportunities: ವೈದ್ಯಕೀಯ ಆಕಾಂಕ್ಷಿಗಳಿಗೆ ಗುಡ್​ ನ್ಯೂಸ್​​; 11,000ಕ್ಕೂ ಹೆಚ್ಚು MBBS ಸೀಟುಗಳ ಭರ್ಜರಿ ಹೆಚ್ಚಳ!

ವೈದ್ಯಕೀಯ ಶಿಕ್ಷಣದ ಕನಸು ಕಾಣುತ್ತಿರುವ ದೇಶದ ಸಾವಿರಾರು ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. ಈ ಬಾರಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET-UG) ಬರೆಯುವ ಪದವಿಪೂರ್ವ ವಿದ್ಯಾರ್ಥಿಗಳಿಗೆ ಎಂಬಿಬಿಎಸ್ ಪ್ರವೇಶ ಪಡೆಯಲು ಹೆಚ್ಚಿನ ಅವಕಾಶಗಳು ಲಭ್ಯವಾಗಲಿವೆ. ರಾಷ್ಟ್ರೀಯ ವೈದ್ಯಕೀಯ ಮಂಡಳಿಯು (NMC) ತನ್ನ ವೆಬ್‌ಸೈಟ್‌ನಲ್ಲಿ ನೀಡಿರುವ ಅಧಿಕೃತ ಮಾಹಿತಿಯಂತೆ, 2026ರ ಶೈಕ್ಷಣಿಕ ವರ್ಷದಲ್ಲಿ ಎಂಬಿಬಿಎಸ್ ಸೀಟುಗಳ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಸರಿಸುಮಾರು 11,000ಕ್ಕೂ ಹೆಚ್ಚು ಹೊಸ ಸೀಟುಗಳು ಸೇರ್ಪಡೆಯಾಗಿವೆ. ಈ ಮಹತ್ವದ ನಿರ್ಧಾರವನ್ನು…

Read More

ಕರ್ನಾಟಕ ವಿಚಾರ ಬಂದಾಗ ನಾವು ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ – Kannada News | We will with Karnataka Government Says BJP MP Tejaswi Surya after DK Shivakumar Meeting

ನವದೆಹಲಿ, (ಜುಲೈ 27): ಸಿಎಂ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ದೆಹಲಿಯಲ್ಲಿ ನಡೆದ ಕರ್ನಾಟಕದ ಎಲ್ಲಾ ಸಂಸದರ ಸಭೆ ಅಂತ್ಯವಾಗಿದ್ದು, ಕೇಂದ್ರ ಸರ್ಕಾರದ ಮುಂದೆ ಬಾಕಿ ಇರುವ 13 ಅಂಶಗಳ ಬಗ್ಗೆ ಚರ್ಚೆಯಾಗಿದೆ. ಇನ್ನು ಸಭೆ ಬಳಿಕ ಬಿಜೆಪಿ ಎಂಪಿ ತೇಜಸ್ವಿ ಸೂರ್ಯ ಮಾತನಾಡಿ, ಸಿಎಂ ಮೊದಲ ಬಾರಿಗೆ ರಾಜ್ಯದ ಸಂಸದರ ಸಭೆ ಕರೆದಿದ್ದರು. ರಾಜ್ಯ ಸರ್ಕಾರದ ಬಾಕಿ ಯೋಜನೆಗಳ ಬಗ್ಗೆ ಚರ್ಚಿಸಲಾಗಿದೆ. ರಾಜ್ಯದ ವಿಚಾರ ಬಂದಾಗ ಪಕ್ಷಾತೀತವಾಗಿ ಕೆಲಸ ಮಾಡುತ್ತೇವೆ. ರಾಜ್ಯದ ವಿಚಾರ ಬಂದಾಗ ನಾವು…

Read More

ಸ್ಕೂಟರ್ ನಿರಾಕರಿಸಿದ್ದಕ್ಕೆ ಗೆಳತಿ ಮತ್ತು ಆಕೆಯ ಪೋಷಕರ ಮೇಲೆ ಬೆಂಕಿ ಹಚ್ಚಿದ ಬೆಂಗಳೂರಿನ ವ್ಯಕ್ತಿ

ಬೆಂಗಳೂರು, ಮಾ.9: ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳವೊಂದು ತಾರಕಕ್ಕೇರಿ, ಯುವತಿ ಮತ್ತು ಆಕೆಯ ಪೋಷಕರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಈ ಸಂಬಂಧ ನಂದಿನಿ ಲೇಔಟ್ ನಿವಾಸಿ ಪಾಂಡುರಂಗ (32) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ತರಬನಹಳ್ಳಿಯಲ್ಲಿ ವಾಸವಾಗಿರುವ ಸುಮಲತಾ (27) ಮತ್ತು ಪಾಂಡುರಂಗ ನಡುವೆ ಸಂಬಂಧವಿತ್ತು ಎನ್ನಲಾಗಿದೆ. ಸೋಮವಾರ ಸುಮಲತಾ ಮನೆಗೆ ಬಂದ ಪಾಂಡುರಂಗ, ಆಕೆಯ ದ್ವಿಚಕ್ರ ವಾಹನವನ್ನು (ಸ್ಕೂಟರ್) ನೀಡುವಂತೆ ಕೇಳಿದ್ದಾನೆ. ಸುಮಲತಾ ಸ್ಕೂಟರ್ ನೀಡಲು ನಿರಾಕರಿಸಿದಾಗ ಇಬ್ಬರ…

Read More

6,322 ಕೋಟಿ ರೂ. ಬಹುಮಾನ: ಯಾರಿಗೆ ಎಷ್ಟು ಕೋಟಿ? ಇಲ್ಲಿದೆ ಸಂಪೂರ್ಣ ಮಾಹಿತಿ – Kannada News | FIFA World Cup 2026: Full Awards winners list, prize money

FIFA World Cup 2026: ಫಿಫಾ ವಿಶ್ವಕಪ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸುಮಾರು ₹6,322+ ಕೋಟಿ ರೂ. ಬಹುಮಾನ ಮೊತ್ತವನ್ನು ನೀಡಲಾಗಿದೆ. ಈ ಬಹುಮಾನ ಮೊತ್ತವನ್ನು 48 ತಂಡಗಳಿಗೆ ಹಂಚಲಾಗಿದ್ದು, ಚಾಂಪಿಯನ್ ಸ್ಪೇನ್ ತಂಡವು ಗರಿಷ್ಠ ಮೊತ್ತ ಪಡೆದರೆ, 15 ತಂಡಗಳು ಕನಿಷ್ಠ ಮೊತ್ತವನ್ನು ತಮ್ಮದಾಗಿಸಿಕೊಂಡಿದ್ದಾರೆ. ಹಾಗಾದರೆ ಯಾರಿಗೆ ಎಷ್ಟು ಕೋಟಿ ರೂ. ಸಿಕ್ಕಿದೆ? ವಿಜೇತ ಮತ್ತು ರನ್ನರ್-ಅಪ್ ತಂಡಗಳ ಪಾಲಾದ ಒಟ್ಟು ಮೊತ್ತ ಎಷ್ಟು? ಎಂಬುದರ ಸಂಪೂರ್ಣ ವಿವರ ಈ ಕೆಳಗಿನಂತಿದೆ… ಟೂರ್ನಿಯ ಸ್ಥಾನ…

Read More

ಪಿಒಕೆಯಲ್ಲಿ ಪ್ರತಿಭಟನಾಕಾರರ ಮೇಲೆ ಪಾಕಿಸ್ತಾನದಿಂದ ಗುಂಡಿನ ದಾಳಿ; 30 ಜನ ಸಾವು, 200ಕ್ಕೂ ಹೆಚ್ಚು ಮಂದಿಗೆ ಗಾಯ – Kannada News

ನವದೆಹಲಿ, ಜೂನ್ 9: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (PoK) ಕಳೆದ ಕೆಲವು ದಿನಗಳಿಂದ ಹೆಚ್ಚುತ್ತಿರುವ ಹಣದುಬ್ಬರ, ಗಗನಕ್ಕೇರಿರುವ ವಿದ್ಯುತ್ ಬಿಲ್‌ಗಳು, ಗೋಧಿ ಹಿಟ್ಟಿನ ಬೆಲೆ ಏರಿಕೆ ಹಾಗೂ ಸರ್ಕಾರದ ಅಸಮರ್ಪಕ ನೀತಿಗಳ ವಿರುದ್ಧ ಸಾರ್ವಜನಿಕರು ಬೃಹತ್ ಪ್ರತಿಭಟನೆಗಳನ್ನು ಹಮ್ಮಿಕೊಂಡಿದ್ದಾರೆ. ‘ಅವಮಿ ಆಕ್ಷನ್ ಕಮಿಟಿ’ ನೇತೃತ್ವದಲ್ಲಿ ಮುಜಾಫರಾಬಾದ್ ಸೇರಿದಂತೆ ಹಲವು ನಗರಗಳಲ್ಲಿ ಜನಾಂದೋಲನ ತೀವ್ರಗೊಂಡಿದೆ. ಈ ವೇಳೆ ಪ್ರತಿಭಟನಾಕಾರರು ಪಾಕಿಸ್ತಾನಿ ವಿರೋಧಿ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದರು. ಇದಕ್ಕೆ ಪ್ರತಿಯಾಗಿ ರಾವಲ್ಕೋಟ್‌ನಲ್ಲಿ ಜನರು ಬೆಳಿಗ್ಗೆಯಿಂದಲೇ ಎಲ್ಲಾ ಪ್ರಮುಖ ರಸ್ತೆಗಳನ್ನು…

Read More

ಸಂಸತ್ತಿನಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ-2026’ ಮಂಡನೆ: ಪ್ರಶ್ನೆ ಪತ್ರಿಕೆ ಸೋರಿಕೆ ಮಾಫಿಯಾಗೆ 10 ವರ್ಷ ಜೈಲು, 10 ಕೋಟಿ ರೂ. ದಂಡ – Kannada News | Public Examinations Amendment Bill 2026: Centre Tables New Exam Reform Bill With Stricter Penalties for Question Paper Leak Syndicates

ನವದೆಹಲಿ,ಜುಲೈ 27: ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದ ನೀಟ್ ಪರೀಕ್ಷಾ ಅಕ್ರಮ ಮತ್ತು ಇತ್ತೀಚಿನ ವಿದ್ಯಾರ್ಥಿ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಪ್ರಶ್ನೆ ಪತ್ರಿಕೆ ಸೋರಿಕೆ( Question Paper Leak)ಮಾಫಿಯಾವನ್ನು ಮಟ್ಟಹಾಕಲು ಕೇಂದ್ರ ಸರ್ಕಾರ ಪ್ರಮುಖ ಕ್ರಮ ಕೈಗೊಂಡಿತು. ‘ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ, 2026’ ಅನ್ನು ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಲೋಕಸಭೆಯಲ್ಲಿ ಮಂಡಿಸಿದರು. ಮಸೂದೆಯ ಕುರಿತು ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು,…

Read More

ಬ್ರೌನ್ ಬಾಯ್ ಎಂದು ಕರೀತಿದ್ರು, ಜೆಪಿ ಮೋರ್ಗನ್ ಹಿರಿಯ ಮಹಿಳಾ ಅಧಿಕಾರಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ – Kannada News | JPMorgan Controversy: Senior Executive Faces Harassment Lawsuit by Junior Colleague

ನ್ಯಾಯಾರ್ಕ್​, ಮೇ 01: ವಿಶ್ವದ ಅತಿದೊಡ್ಡ ಬ್ಯಾಂಕಿಂಗ್ ಸಮೂಹವಾದ ಜೆಪಿ ಮಾರ್ಗನ್ ಚೇಸ್ ಮತ್ತೊಮ್ಮೆ ವಿವಾದದಲ್ಲಿ ಸಿಲುಕಿದೆ. ಕಾರ್ಯನಿರ್ವಾಹಕ ನಿರ್ದೇಶಕಿ ಲೋರ್ನಾ ಹಜ್ದಿನಿ ಅವರು ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು, ಕಿರಿಯ ಸಹೋದ್ಯೋಗಿಯ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪದ ಮೇಲೆ ನ್ಯೂಯಾರ್ಕ್ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ದಾಖಲಾಗಿದೆ. 37 ವರ್ಷದ ಲೋರ್ನಾ ಹಜ್ದಿನಿ ಅವರು ಬ್ಯಾಂಕಿನ ಲಿವರೇಜ್ಡ್ ಫೈನಾನ್ಸ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮಾಜಿ ಸಹೋದ್ಯೋಗಿಯೊಬ್ಬರು ನೀಡಿರುವ ದೂರಿನಲ್ಲಿ ಈ ಕೆಳಗಿನ ಗಂಭೀರ…

Read More

ಟಿವಿಕೆ ಮುಖ್ಯಸ್ಥ ವಿಜಯ್‌ಗೆ ರಾಹುಲ್​​ ಗಾಂಧಿ ಕರೆ: ಟಿವಿಕೆ ಜೊತೆ ಕಾಂಗ್ರೆಸ್​​​​ ಮೈತ್ರಿ?

ಚೆನ್ನೈ, ಮೇ 05: ತಮಿಳುನಾಡು ವಿಧಾನಸಭೆ ಚುನಾವಣೆ 2026ರ ಫಲಿತಾಂಶದ ಬಳಿಕ ವಿಜಯ್ ಅವರ TVK ಪಕ್ಷ ರಾಜ್ಯದಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 108 ಸ್ಥಾನಗಳನ್ನು ಗೆಲ್ಲುವ ಮೂಲಕ ಏಕೈಕ ದೊಡ್ಡ ಪಕ್ಷ ಎನಿಸಿಕೊಂಡಿದ್ದರೂ, ಸರ್ಕಾರ ರಚನೆಗೆ ಅಗತ್ಯವಿರುವ 118 ಸ್ಥಾನಗಳ ಮ್ಯಾಜಿಕ್ ಸಂಖ್ಯೆಗೆ 10 ಸ್ಥಾನಗಳ ಕೊರತೆ ಇದೆ. ಈ ಹಿನ್ನೆಲೆಯಲ್ಲಿ, TVK ಸರ್ಕಾರ ರಚನೆಗೆ ತನ್ನ ಹಕ್ಕನ್ನು ಮಂಡಿಸಲು ಸಣ್ಣ ಪಕ್ಷಗಳ ಬೆಂಬಲವನ್ನು ಕೋರಿದೆ. TVK ಪ್ರಧಾನ ಕಾರ್ಯದರ್ಶಿಗಳು ಮತ್ತು ಪದಾಧಿಕಾರಿಗಳು ಈಗಾಗಲೇ ರಾಜಭವನಕ್ಕೆ…

Read More

WPL 2026: ಆರ್​ಸಿಬಿ ಸೇರಿದಂತೆ ಈ 3 ಪಂದ್ಯಗಳಿಗೆ ಸ್ಟೇಡಿಯಂಗೆ ವೀಕ್ಷಕರ ಪ್ರವೇಶ ನಿಷೇಧ

ಮಹಿಳಾ ಪ್ರೀಮಿಯರ್ ಲೀಗ್ 2026 ರ ಸೀಸನ್​ಗೆ ಅದ್ಭುತ ಆರಂಭ ಸಿಕ್ಕಿದೆ. ನಡೆದಿರುವ ಐದು ಪಂದ್ಯಗಳು ಅಭಿಮಾನಿಗಳನ್ನು ರಂಜಿಸಿವೆ. ಟೂರ್ನಮೆಂಟ್‌ನ ಆರಂಭಿಕ ಪಂದ್ಯಗಳು ನವಿ ಮುಂಬೈನಲ್ಲಿ ನಡೆಯುತ್ತಿದ್ದು, ಎಲ್ಲಾ ಪಂದ್ಯಗಳಿಗೂ ಕ್ರೀಡಾಂಗಣ ಭರ್ತಿಯಾಗುತ್ತಿದೆ. ಒಟ್ಟಾರೆಯಾಗಿ, ಟೂರ್ನಮೆಂಟ್ ಉತ್ತಮ ಆರಂಭವನ್ನು ಕಂಡಿರುವುದು ಬಿಸಿಸಿಐಗೆ ಸಮಾಧಾನಕರ ಸುದ್ದಿಯಾಗಿದೆ. ಆದಾಗ್ಯೂ ಬಿಸಿಸಿಐಗೆ ಕೊಂಚ ಹಿನ್ನಡೆಯುಂಟಾಗಿದ್ದು, ಟೂರ್ನಮೆಂಟ್‌ನ ಎರಡು ಪಂದ್ಯಗಳಿಗೆ ಪ್ರೇಕ್ಷಕರಿಗೆ ಮೈದಾನಕ್ಕೆ ಎಂಟ್ರಿ ಇಲ್ಲ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಮುಂಬೈ ಮತ್ತು ನವಿ ಮುಂಬೈನಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಂದಾಗಿ ಭದ್ರತಾ…

Read More