ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್ ​ ಲಕ್ಷ್ಮೀ ಬರ್ತಾಳೆ

ಬೆಂಗಳೂರು, (ಡಿಸೆಂಬರ್ 21): ವಿಪಕ್ಷ ಬಿಜೆಪಿ-ಜೆಡಿಎಸ್‌ ಹೋರಾಟಕ್ಕೆ ರಾಜ್ಯ ಸರ್ಕಾರ ಮಣಿದಿದೆ. ಗೃಹಲಕ್ಷ್ಮಿ ಯೋಜನೆ 24ನೇ ಕಂತಿನ ಹಣ ಬಿಡುಗಡೆಗೆ ಸರ್ಕಾರ ಮುಂದಾಗಿದೆ. ಬರುವ ಶನಿವಾರದೊಳಗೆ 24ನೇ ಕಂತಿನ ದುಡ್ಡು ಫಲಾನುಭವಿಗಳ ಖಾತೆಗೆ ಸೇರಲಿ.ಇದು ಸಹಜವಾಗಿಯೇ ಫಲಾನುಭವಿಗಳ ಮುಖದಲ್ಲಿ ಮಂದಹಾಸ ಮೂಡಿಸಿದೆ. ಪಂಚ ಗ್ಯಾರಂಟಿಯಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ಗ್ರಹಣ ಹಿಡಿದಿತ್ತು. ಚಳಿಗಾಲ ಅಧಿವೇಶನದಲ್ಲಿ ಫೆಬ್ರವರಿ, ಮಾರ್ಚ್ ತಿಂಗಳ ಹಣ ಬಿಟ್ಟು ಬೇರೆ ತಿಂಗಳಿನ ಹಣ ಹಾಕಿದ್ದಾರೆ ಎಂದು ಬಿಜೆಪಿ ಹೋರಾಟ ನಡೆಸಿತ್ತು. 5 ಸಾವಿರ ಕೋಟಿ ರೂಪಾಯಿ…

Read More

ಕೊಬ್ಬರಿಗೆ ಬಂಪರ್ ಬೆಲೆ: ರೈತರಿಗೆ ಸಿಗದ ಲಾಭ, ಭಾರೀ ನಿರೀಕ್ಷೆಯಲ್ಲಿದ್ದ ಅನ್ನದಾತ ನಿರಾಸೆ – Kannada News | Tumakuru copra Price Soars Record High: Farmers not getting any profit

ತುಮಕೂರು, ಫೆಬ್ರವರಿ 04: ಕಲ್ಪತರು ನಾಡು ಎಂದೇ ಹೆಸರಾದ ತುಮಕೂರಿನ (Tumakuru) ಕೊಬ್ಬರಿಗೆ (Coconut) ಇದೀಗ ಎಲ್ಲಿಲ್ಲದ ಬೆಂಬಲ ಬೆಲೆ ಸಿಕ್ಕಿದೆ. ಹಿಂದೆಂದು ಕಂಡರಿಯದ ದಾಖಲೆ ಮೊತ್ತ ದತ್ತ ಕೊಬ್ಬರಿ ಸಮೀಪಿಸಿದೆ. ಹೀಗಿದ್ದರೂ ರೈತರ ಮೊಗದಲ್ಲಿ ಮಂದಹಾಸ ಬದಲಿಗೆ ಬೇಸರ ಮನೆಮಾಡಿದೆ. ತೆಂಗು ಬೆಳೆಗೆ ತಲೆದೂರಿದ ನಾನಾ ಕಾಯಿಲೆಗಳು ಇಳುವರಿ ಕಡಿಮೆ ಮಾಡಿದೆ. ಇದರಿಂದ ಆದಾಯಕ್ಕೆ ತಕ್ಕ ಪ್ರತಿಫಲ‌‌ ಸಿಕ್ಕರೆ ಹೆಚ್ಚು ಎಂಬುವಂತಾಗಿದೆ ರೈತರ ಬದುಕು. ರೈತರ ಕನಸಿಗೆ ತಣ್ಣೀರೆರಚಿದ ರೋಗ ಬಾಧೆ  ಕಲ್ಪತರು ನಾಡಿನ ಹೆಮ್ಮೆಯ…

Read More

ಭಾರತದಲ್ಲಿ ಫಲವತ್ತತೆ ದರ ಕುಸಿತ; ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯಲ್ಲೇನಿದೆ? – Kannada News

ನವದೆಹಲಿ, ಜೂನ್ 2: ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಬಿಡುಗಡೆಯಾಗಿರುವ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ (NFHS) ಮತ್ತು ಮಾದರಿ ನೋಂದಣಿ ವ್ಯವಸ್ಥೆಯ (SRS) ಇತ್ತೀಚಿನ ವರದಿಗಳ ಪ್ರಕಾರ, ಭಾರತದಲ್ಲಿ ಮಹಿಳೆಯರ ಒಟ್ಟು ಫಲವತ್ತತೆ ದರವು (TFR) ನಿರಂತರವಾಗಿ ಕುಸಿಯುತ್ತಿದೆ. ಮಹಿಳೆ ತನ್ನ ಒಟ್ಟು ಫಲವತ್ತಾದ ಅವಧಿಯಲ್ಲಿ (ಅಂದರೆ 15ರಿಂದ 49 ವರ್ಷದವರೆಗೆ) ಜನ್ಮ ನೀಡುವ ಸರಾಸರಿ ಮಕ್ಕಳ ಸಂಖ್ಯೆಯನ್ನು ‘ಒಟ್ಟು ಫಲವತ್ತತೆ ದರ’ ಅಥವಾ TFR ಎನ್ನಲಾಗುತ್ತದೆ. ಜನಸಂಖ್ಯೆಯು ಹೆಚ್ಚಾಗದೆ ಅಥವಾ ಕಡಿಮೆಯಾಗದೆ ಸ್ಥಿರವಾಗಿರಲು ಈ…

Read More

ಕುವೈತ್​​ನಲ್ಲಿರುವ ತಾಯಿಗೆ ‘ಐ ಲವ್ ಯೂ ಸೋ ಮಚ್’ ಎಂದು ಸಂದೇಶ ಕಳುಹಿಸಿ ನೇಣಿನ ಕುಣಿಕೆಗೆ ಕೊರಳೊಡ್ಡಿದ ವಿದ್ಯಾರ್ಥಿನಿ – Kannada News | Hyderabad Student Suicide: YouTuber Komali Dies After Breakup, Texts Mother in Kuwait

ಹೈದರಾಬಾದ್, ಫೆಬ್ರವರಿ 26: ಯೂಟ್ಯೂಬರ್ ಹಾಗೂ ಬಿಎಸ್​ಸಿ ವಿದ್ಯಾರ್ಥಿನಿ ತೆಲಂಗಾಣದ ರಾಜಧಾನಿ ಹೈದರಾಬಾದ್‌ನಲ್ಲಿರುವ ತನ್ನ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಾಯುವ ಮುನ್ನ ಕುವೈತ್​​ನಲ್ಲಿರುವ ತಾಯಿಗೆ ಐ ಲವ್ ಯೂ ಸೋ ಮಚ್ ಎಂದು ಸಂದೇಶ ಕಳುಹಿಸಿದ್ದಾಳೆ.ಈ ಘಟನೆ ಫೆಬ್ರವರಿ 23 ರಂದು (ಸೋಮವಾರ) ನಡೆದಿದ್ದು, ಆಕೆಯ ತಾಯಿ ಕುವೈತ್​ನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತಳನ್ನು ಕೋಮಲಿ ಎಂದು ಗುರುತಿಸಲಾಗಿದ್ದು, ಅವರು ಮೂಲತಃ ಆಂಧ್ರಪ್ರದೇಶದ ವಿಶಾಖಪಟ್ಟಣಂ ಮೂಲದವರು. ಅವರು ಕಳೆದ…

Read More

ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ? – Kannada News | MLA Bharath Reddy And janardhan reddy followers Gang war: here Is Completes Details Bellary violence

ಬಳ್ಳಾರಿ, (ಜನವರಿ 02): ಶಾಸಕರಾದ ಜನಾರ್ದನ ರೆಡ್ಡಿ ಹಾಗೂ ಭರತ್‌ ರೆಡ್ಡಿ ಬೆಂಬಲಿಗರ ನಡುವೆ ಬಳ್ಳಾರಿಯಲ್ಲಿ ಭೀಕರ ಸಂಘರ್ಷವೇ ನಡೆದುಹೋಗಿದೆ. ಈ ಸಂಘರ್ಷದ ನಡುವೆ ಅಚಾನಕ್ಕಾಗಿ ಸಿಡಿದ ಗುಂಡಿಗೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತಪಟ್ಟಿದ್ದಾರೆ. ರೆಡ್ಡಿ ಮನೆ ಎದುರು ಕಟ್ಟಿದ್ದ ಬ್ಯಾನರ್ ಅನ್ನ ಜಮಾಯಿಸಿದ್ದವರು ಹರಿದುಬಿಸಾಡಿದ್ರು. ಈ ವೇಳೆ ಜನಾರ್ದನ ರೆಡ್ಡಿ ಹಾಗೂ ಭರತ್ ರೆಡ್ಡಿ ಬೆಂಬಲಿಗರ ನಡುವೆ ಗಲಾಟೆ ಶುರುವಾಯ್ತು. ಗಲಾಟೆ ಜಾಗಕ್ಕೆ ಮಾಜಿ ಸಚಿವ ಶ್ರೀರಾಮುಲು ಕೂಡ ಭೇಟಿ ನೀಡಿದ್ದಾರೆ. ಆಗ ತಳ್ಳಾಟ-ನೂಕಾಟ ಆಗಿದೆ….

Read More

ದಿನ ಭವಿಷ್ಯ: ಇಂದು ಈ ರಾಶಿಯವರನ್ನು ಸುಳ್ಳಿನಿಂದ ನಂಬಿಸಬಹುದು – Kannada News | Horoscope 22 Sunday 2026; Dina Rashi Bhavishya Today, Checkout the details here

ಮೇಷ ರಾಶಿ: ನಿಮ್ಮ ಮೇಲಿಟ್ಟ ನಂಬಿಕೆಯನ್ನು ಉಳಿಸಿಕೊಳ್ಳಿ. ವ್ಯಕ್ತಿಯ ದ್ವೇಷಕ್ಕಿಂತ ವ್ಯಕ್ತಿತ್ವದ ಮೇಲೆ ದ್ವೇಷವಿರುವುದು. ಇಂದು ವಿದ್ಯಾರ್ಥಿಗಳಿಗೆ ಉತ್ತಮ ದಿನವಾಗಿದ್ದು ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ನಿರ್ಧಾರವನ್ನು ಮಾಡಲು ಸರಿಯಾದ ವ್ಯಕ್ತಿಗಳು ಸಿಗುವರು. ನಿಮ್ಮ ಬಗ್ಗೆ ನಿಮಗೇ ನಂಬಿಕೆ ಕಡಿಮೆ ಆಗಬಹುದು. ಮುದುವಾದ ಮಾತು ಕೃತಕತೆಯಂತೆ ತೋರಬಹುದು. ನೀವು ಸುಳ್ಳುಗಾರರೆನ್ನುವಂತೆ ಇತರರು ಬಿಂಬಿಸಬಹುದು. ಭಯವು ನಿಮ್ಮ ಮನಸ್ಸನ್ನು ಕಟ್ಟಿಹಾಕುವುದು. ವೃಷಭ ರಾಶಿ: ದೂರಪ್ರಯಾಣದಲ್ಲಿ ಅಡೆತಡೆಗಳು ಉಂಟಾಗಬಹುದು. ಇಂದು ನಿಮ್ಮ ಕೆಲಸವು ನೀವಂದುಕೊಂಡಷ್ಟು ಸುಲಭವಾಗಿ ಇರದು. ಮಕ್ಕಳ ಜೊತೆಗಿದ್ದು ಸಂತೋಷವನ್ನು ಪಡೆಯುವಿರಿ….

Read More

ನಾಪತ್ತೆಯಾಗಿ 26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ – Kannada News

ಪೃಥ್ವಿರಾಜ್​ ಬಿ.ಯು. ಮಂಗಳೂರು ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್…

Read More

ಜನರನ್ನು ಬೀದಿ ನಾಯಿಗೆ ಹೋಲಿಸಿದ ರಾಘವ ಲಾರೆನ್ಸ್? ಆಕ್ರೋಶದ ಬಳಿಕ ಸ್ಪಷ್ಟನೆ ನೀಡಿದ ನಟ – Kannada News | Raghava Lawrence clarifies Stray Dog analogy row amid backlash over TVK remarks

ಇತ್ತೀಚೆಗಷ್ಟೇ ರಾಜಕೀಯ ಪ್ರವೇಶದ ಸುಳಿವು ನೀಡಿ ಸುದ್ದಿಯಾಗಿದ್ದ ಖ್ಯಾತ ನಟ, ನೃತ್ಯ ನಿರ್ದೇಶಕ ರಾಘವ ಲಾರೆನ್ಸ್ (Raghava Lawrence) ಈಗ ಹೊಸದೊಂದು ವಿವಾದಕ್ಕೆ ಸಿಲುಕಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಹಾಗೂ ನಟ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ಆಡಳಿತದ ಕುರಿತು ಮಾತನಾಡುವಾಗ ಅವರು ಬಳಸಿದ ಉದಾಹರಣೆಯೊಂದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ರಾಘವ ಲಾರೆನ್ಸ್ ಅವರು ಜನರನ್ನು ಬೀದಿ ನಾಯಿಗಳಿಗೆ (Stray Dog) ಹೋಲಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ. ತಮ್ಮ ರಾಜಕೀಯ…

Read More

ಕಾಡಾನೆಗೆ ಮತ್ತೊಂದು ಬಲಿ ಬೆನ್ನಲ್ಲೇ ರಣರಂಗವಾದ ಚಿಕ್ಕಮಗಳೂರು: ಕಲ್ಲು ತೂರಾಟ-ಲಾಠಿ ಚಾರ್ಜ್‌, ಶೃಂಗೇರಿ ಬಂದ್​​ಗೆ ಕರೆ – Kannada News | Chikkamagaluru Elephant Attack: Second Death in 7 Days Ignites Massive Protests, Police Lathi Charge

ಪ್ರತಿಭಟನೆ ವೇಳೆ ಲಾಠಿಜಾರ್ಜ್​​Image Credit source: tv9 kannada ಚಿಕ್ಕಮಗಳೂರು, ಫೆಬ್ರವರಿ 22: ಕಾಫಿನಾಡಿನಲ್ಲಿ ಕಾಡಾನೆ (Elephant) ದಾಳಿಗೆ ಮತ್ತೊಂದು ಬಲಿಯಾಗಿದೆ. ಕೇವಲ 7 ದಿನಗಳ ಅಂತರದಲ್ಲಿ ಒಂದೇ ಸ್ಥಳದಲ್ಲಿ ಇಬ್ಬರನ್ನ ಕಾಡಾನೆ ಬಲಿ (death) ಪಡೆದಿದ್ದು ಆಕ್ರೋಶಕ್ಕೆ ಕಾರಣವಾಗಿದೆ. ಆನೆ ಹಾವಳಿಗೆ ಶಾಶ್ವತ ಪರಿಹಾರ ಬೇಕೆಂದು ಆಗ್ರಹಿಸಿ ಸಾವಿರಾರು ಜನರು ರಾಜ್ಯ ಹೆದ್ದಾರಿ ಬಂದ್ ಮಾಡಿ ರಸ್ತೆಯಲ್ಲಿ ಮೃತ ದೇಹವಿಟ್ಟು ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಜನರು ಮತ್ತು ಪೊಲೀಸರ ಮಧ್ಯೆ ತಳ್ಳಾಟ ನೂಕಾಟ ಉಂಟಾಗಿದೆ….

Read More

ಸತತವಾಗಿ ಕುಸಿಯುತ್ತಿದ್ದ ಷೇರುಪೇಟೆ ದಿಢೀರನೇ ಚೇತರಿಕೆ; ಮಾರುಕಟ್ಟೆ ತಿರುಗಿ ನಿಲ್ಲಲು ಏನು ಕಾರಣ? – Kannada News | Stock Market updates on Jan 12th, sensex and nifty gain big after successive losses

ನವದೆಹಲಿ, ಜನವರಿ 12: ಇವತ್ತು ಬೆಳಗ್ಗೆ ಟ್ರೇಡಿಂಗ್ ಅವಧಿಯಲ್ಲಿ ಷೇರು ಮಾರುಕಟ್ಟೆ (Stock Market) ಕಳೆಗುಂದಿತ್ತು. ಸತತ ಐದು ಸೆಷನ್ಸ್ ಕುಸಿದಿದ್ದ ಮಾರುಕಟ್ಟೆ, ಇವತ್ತು ಆರನೇ ಸೆಷನ್​ನಲ್ಲೂ ಭರ್ಜರಿ ಇಳಿಕೆಯ ಹಾದಿಯಲ್ಲಿತ್ತು. ಮಾಧ್ಯಮಗಳಲ್ಲೂ ಕೂಡ ಸತತ ಆರು ದಿನ ಷೇರು ಮಾರುಕಟ್ಟೆ ಕುಸಿದಿದೆ ಎನ್ನುವಂತಹ ಸುದ್ದಿ ಪ್ರಕಟವಾಯಿತು. ಆದರೆ, ನೋಡನೋಡುತ್ತಿದ್ದಂತೆಯೇ ಮಾರುಕಟ್ಟೆ ಹಸಿರುಬಣ್ಣಕ್ಕೆ ತಿರುಗಿತು. ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಕೂಡ ಪಾಸಿಟಿವ್ ಆಗಿವೆ. ಸೆನ್ಸೆಕ್ಸ್ ಇವತ್ತು ಟ್ರೇಡಿಂಗ್ ಕೊನೆಯಲ್ಲಿ 83,878 ಅಂಕಗಳಲ್ಲಿ ಅಂತ್ಯಗೊಂಡಿತು. 302 ಅಂಕ…

Read More