Headlines

ದಂಗಲ್, ಸುಲ್ತಾನ್ ರೀತಿ ಇದೆಯಾ ‘ಪೆದ್ದಿ’ ಕಥೆ? ಆಮಿರ್, ಸಲ್ಲುಗೆ ರಾಮ್ ಚರಣ್ ಧನ್ಯವಾದ – Kannada News | Ram Charan Peddi movie transformation thanks Salman Amir Khan during Trailer Launch

ಟಾಲಿವುಡ್ ನಟ ರಾಮ್ ಚರಣ್ ಅಭಿನಯದ, ಬಹುನಿರೀಕ್ಷಿತ ‘ಪೆದ್ದಿ’ (Peddi) ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮ ಮುಂಬೈನಲ್ಲಿ ಅದ್ದೂರಿಯಾಗಿ ನೆರವೇರಿದೆ. ಈ ಕ್ರೀಡಾ ಆಧಾರಿತ ಸಾಹಸ ಪ್ರಧಾನ ಚಿತ್ರಕ್ಕಾಗಿ ರಾಮ್ ಚರಣ್ (Ram Charan) ಭಾರಿ ದೈಹಿಕ ಬದಲಾವಣೆ ಮಾಡಿಕೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚಿತ್ರದ ಕಥೆಯ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಲ್ಲದೆ, ಬಾಲಿವುಡ್ ಸೂಪರ್ ಸ್ಟಾರ್‌ ನಟರಾದ ಸಲ್ಮಾನ್ ಖಾನ್ ಮತ್ತು ಆಮಿರ್ ಖಾನ್ ಅವರಿಗೆ ವಿಶೇಷವಾಗಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಕಾರ್ಯಕ್ರಮದಲ್ಲಿ ರಾಮ್ ಚರಣ್ ಅವರಿಗೆ ಚಿತ್ರಕ್ಕಾಗಿ…

Read More

ಪ್ರತ್ಯೇಕ ಘಟನೆ: ಎಸಿ ಹಾಕೊಂಡು ಮಗಿದ್ದಲ್ಲೇ ವ್ಯಕ್ತಿ ಸಾವು; ಅಪಘಾತದಲ್ಲಿ ತಾಯಿ-ಮಗಳು ದುರ್ಮರಣ – Kannada News | Separate Incidents: Man Dies While Sleeping in AC Car; Mother and Daughter Killed in Accident

ತುಮಕೂರು, ಮೇ 18: ಭೀಕರ ರಸ್ತೆ ಅಪಘಾತದಲ್ಲಿ (accident) ತಾಯಿ ಮತ್ತು ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ (death) ದಾರುಣ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಭವಿಸಿದೆ. ಮೃತ ದುರ್ದೈವಿಗಳನ್ನು ಬೆಂಗಳೂರು ನಿವಾಸಿಗಳಾದ ಜಯಮಾಲಾ (60) ಮತ್ತು ರಾಜೇಶ್ವರಿ (40) ಎಂದು ಗುರುತಿಸಲಾಗಿದೆ. ಮೂಲತಃ ರಾಯಚೂರು ಜಿಲ್ಲೆಯವರಾದ ಜಯಮಾಲಾ ಅವರು ಹಲವು ವರ್ಷಗಳಿಂದ ಮಗಳು ರಾಜೇಶ್ವರಿಯೊಂದಿಗೆ ಬೆಂಗಳೂರಿನಲ್ಲಿ ವಾಸವಿದ್ದರು. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಖ್ಯಾಂಶಗಳು ತುಮಕೂರಿನಲ್ಲಿ ಭೀಕರ ಅಪಘಾತಕ್ಕೆ ತಾಯಿ-ಮಗಳು…

Read More

CSK vs SRH: ನಾಯಕನಾಗಿ ಹೆಚ್ಚು ವಿಕೆಟ್; ಪಾಂಡ್ಯ ದಾಖಲೆ ಮುರಿದ ಕಮ್ಮಿನ್ಸ್ – Kannada News | Pat Cummins’ IPL 2026 Heroics: Overtakes Pandya in Captaincy Wickets Record

ಐಪಿಎಲ್ 2026 ರ 63ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ನಾಯಕ ಪ್ಯಾಟ್ ಕಮ್ಮಿನ್ಸ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಭರ್ಜರಿ ಪ್ರದರ್ಶನ ನೀಡಿದರು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಸಿಎಸ್​ಕೆ ತಂಡದ ಬ್ಯಾಟಿಂಗ್‌ ಬೆನ್ನೆಲುಬು ಮುರಿದ ಕಮ್ಮಿನ್ಸ್, ಸಿಎಸ್​ಕೆ ಆರಂಭಿಕರಾದ ಸಂಜು ಸ್ಯಾಮ್ಸನ್, ರುತುರಾಜ್ ಗಾಯಕ್ವಾಡ್ ಮತ್ತು ಕಾರ್ತಿಕ್ ಶರ್ಮಾ ಅವರನ್ನು ಔಟ್ ಮಾಡಿದರು. ಕಾರ್ತಿಕ್ ಅವರನ್ನು ಔಟ್ ಮಾಡುವ ಮೂಲಕ, ಕಮ್ಮಿನ್ಸ್ ಮಹತ್ವದ ಮೈಲಿಗಲ್ಲನ್ನು ಸಾಧಿಸಿದರು. ಐಪಿಎಲ್‌ನಲ್ಲಿ ಪ್ಯಾಟ್ ಕಮ್ಮಿನ್ಸ್ ನಾಯಕನಾಗಿ 42 ವಿಕೆಟ್‌ಗಳನ್ನು…

Read More

ಬಂಗಾಳದ ಸಿಎಂ ಸುವೇಂದು ಅಧಿಕಾರಿ ಪಿಎ ಹತ್ಯೆ; ಕೊನೆಗೂ ಸೆರೆಸಿಕ್ಕ ಪ್ರಮುಖ ಶೂಟರ್ – Kannada News | West Bengal CM Suvendu Adhikari PA Murder Case Main Shooter Finally Captured

ಕೊಲ್ಕತ್ತಾ, ಮೇ 18: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ (Chandranath Rath) ಅವರ ಹತ್ಯೆ ಪ್ರಕರಣದಲ್ಲಿ ಪೊಲೀಸರಿಗೆ ಕೊನೆಗೂ ಯಶಸ್ಸು ಸಿಕ್ಕಿದೆ. ಈ ಹೈಪ್ರೊಫೈಲ್ ಸುಪಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮತ್ತು ಬಿಹಾರದ ಗಡಿ ಭಾಗಗಳಲ್ಲಿ ಮೂವರು ಶಾರ್ಪ್‌ಶೂಟರ್‌ಗಳನ್ನು ಪಶ್ಚಿಮ ಬಂಗಾಳದ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಇವರಲ್ಲಿ ಪ್ರಮುಖ ಶೂಟರ್ ರಾಜ್‌ಕುಮಾರ್ ಅಲಿಯಾಸ್ ರಾಜ್ ಸಿಂಗ್ ಕೂಡ ಸೇರಿದ್ದಾರೆ. ಕೊಲೆ ನಡೆದ 12 ದಿನಗಳ ಬಳಿಕ…

Read More

ಕರ್ನಾಟಕದ ಇತಿಹಾಸದಲ್ಲಿ ಗರಿಷ್ಠ ಸಾಧನೆಗೈದು ಈಗ ರಾಷ್ಟ್ರೀಯ ದಾಖಲೆಯ ಹೊಸ್ತಿಲಲ್ಲಿ ಸಿದ್ದರಾಮಯ್ಯ – Kannada News | One And Only Siddaramaiah completed 8 Years as CM in history of Karnataka, here is His record details

ಬೆಂಗಳೂರು, (ಮೇ 18):  ನಾಯಕತ್ವ ಗೊಂದಲಗಳ ನಡುವೆ ಸಿಎಂ ಸಿದ್ದರಾಮಯ್ಯ (Siddaramaiah) ಕರ್ನಾಟಕದ (Karnataka) ಮುಖ್ಯಮಂತ್ರಿಯಾಗಿ 8 ವರ್ಷ ಪೂರ್ಣಗೊಳಿಸಿದ ಏಕೈಕ ವ್ಯಕ್ತಿ ಎನ್ನುವ ದಾಖಲೆ ಬರೆದಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಮೇ 20ಕ್ಕೆ 3 ವರ್ಷ ಪೂರ್ಣಗೊಳ್ಳಲಿದೆ. ಅದಕ್ಕೂ ಮೊದಲೇ ಸಿಎಂ ಸಿದ್ದರಾಮಯ್ಯ ತಮ್ಮ ಹಲವು ದಾಖಲೆಗಳ ಸಾಲಿನಲ್ಲಿ ಮತ್ತೊಂದು ಸಾಧನೆ ಬರೆದಿದ್ದು ಕರ್ನಾಟಕದ ಮುಖ್ಯಮಂತ್ರಿಯಾಗಿ 8 ವರ್ಷ ಪೂರ್ಣಗೊಳಿಸಿದ ಏಕೈಕ ವ್ಯಕ್ತಿ ಎಂಬುದು ಅವರ ಮತ್ತೊಂದು ಗರಿಮೆ. ಇದರ ಜೊತೆಗೆ ಅತಿ ಹೆಚ್ಚು…

Read More

IPL 2026: ಪ್ಲೇಆಫ್‌ ಸುತ್ತಿಗೆ ಮೀಸಲು ದಿನವಿಲ್ಲ; ಹೀಗಾಗಿ ಪಂದ್ಯ ರದ್ದಾದರೆ ಫಲಿತಾಂಶ ನಿರ್ಧರಿಸುವುದು ಹೇಗೆ? – Kannada News | IPL 2026 Playoffs: Rain Threat? How Points Table Decides Q1, Eliminator Winners

ಐಪಿಎಲ್ 2026 (IPL 2026) ರ ಗುಂಪು ಹಂತದ ಪಂದ್ಯಗಳು ಮೇ 24 ರಂದು ಕೊನೆಗೊಳ್ಳಲಿವೆ. ಅದಾದ ನಂತರ, ಪ್ಲೇಆಫ್ ಸುತ್ತು ಆರಂಭವಾಗಲಿದೆ. ಈ ಸುತ್ತಿನಲ್ಲಿ 4 ತಂಡಗಳು ಪ್ರಶಸ್ತಿಗಾಗಿ ಸೆಣಸಾಡಲಿದ್ದು, ಪ್ಲೇಆಫ್ ಪಂದ್ಯಗಳು ಮೇ 26 ರಿಂದ ಪ್ರಾರಂಭವಾಗಲಿದ್ದು, ಮೇ 31 ರಂದು ನಡೆಯಲಿರುವ ಫೈನಲ್ ಪಂದ್ಯದೊಂದಿಗೆ ಕೊನೆಗೊಳ್ಳಲಿದೆ. ಪ್ಲೇಆಫ್ ಪಂದ್ಯಗಳು ಮೂರು ವಿಭಿನ್ನ ಮೈದಾನಗಳಲ್ಲಿ ನಡೆಯಲಿವೆ. ಮೊದಲ ಕ್ವಾಲಿಫೈಯರ್ ಪಂದ್ಯ ಧರ್ಮಶಾಲಾದಲ್ಲಿ, ಎಲಿಮಿನೇಟರ್ ಮತ್ತು ಎರಡನೇ ಕ್ವಾಲಿಫೈಯರ್ ಪಂದ್ಯ ನ್ಯೂ ಚಂಡೀಗಢದಲ್ಲಿ ನಡೆಯಲಿದೆ. ಫೈನಲ್…

Read More

ಯೂರಿಕ್ ಆಸಿಡ್ ಸಮಸ್ಯೆ ಇದ್ಯಾ? ಇದನ್ನು ವೇಗವಾಗಿ ಕಡಿಮೆ ಮಾಡಲು ವೈದ್ಯರು ಸೂಚಿಸಿರುವ ಈ ಆಹಾರ ಕ್ರಮ ಅನುಸರಿಸಿ – Kannada News | Uric Acid Diet Plan: Best Foods To Eat And Avoid For Gout Control

ಇತ್ತೀಚಿನ ದಿನಗಳಲ್ಲಿ ಹೈ ಯೂರಿಕ್ ಆಸಿಡ್ (Uric Acid) ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ನಿಮಗೆ ತಿಳಿದಿರುವಂತೆ, ಯೂರಿಕ್ ಆಸಿಡ್ ಎನ್ನುವುದು ದೇಹದಲ್ಲಿ ಪ್ಯೂರಿನ್ ಎಂಬ ಅಂಶ ಒಡೆಯುವಾಗ ಉತ್ಪತ್ತಿಯಾಗುವ ತ್ಯಾಜ್ಯ ಪದಾರ್ಥವಾಗಿದೆ. ಸಾಮಾನ್ಯವಾಗಿ ಇದು ಮೂತ್ರಪಿಂಡಗಳ ಮೂಲಕ ದೇಹದಿಂದ ಹೊರಹೋಗುತ್ತದೆ. ಆದರೆ ದೇಹದಲ್ಲಿ ಯೂರಿಕ್ ಆಸಿಡ್ ಹೆಚ್ಚು ಉತ್ಪತ್ತಿಯಾದರೆ ಅಥವಾ ಕಿಡ್ನಿಗಳು ಅದನ್ನು ಸರಿಯಾಗಿ ಹೊರಹಾಕಲು ಸಾಧ್ಯವಾಗದಿದ್ದರೆ ಅದರ ಪ್ರಮಾಣ ಹೆಚ್ಚಾಗಬಹುದು. ತಜ್ಞರ ಪ್ರಕಾರ, ಪ್ಯೂರಿನ್ ಅಧಿಕವಾಗಿರುವ ಆಹಾರ, ಕಡಿಮೆ ನೀರು ಕುಡಿಯುವುದು, ಅತಿಯಾದ ತೂಕ, ಮದ್ಯಪಾನ,…

Read More

33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು? – Kannada News | Former Miss Pune Twisha Sharma Death Case Husband Family details

ನಟಿ, ಮಾಡೆಲ್ ಟ್ವಿಶಾ ಶರ್ಮಾ (Twisha Sharma) ಅವರ ನಿಧನದ ಸುದ್ದಿ ಭಾರಿ ಸಂಚಲನ ಮೂಡಿಸಿದೆ. 2012ರಲ್ಲಿ ಮಿಸ್ ಪುಣೆ ಆಗಿದ್ದ ಟ್ವಿಶಾ ಅವರು ಕೆಲವು ಸಿನಿಮಾಗಳಲ್ಲಿ ನಟಿಸಿದ್ದರು. ಮಾಡೆಲ್ ಆಗಿ ಅವರು ಗುರುತಿಸಿಕೊಂಡಿದ್ದರು. ಕೆಲವೇ ತಿಂಗಳ ಹಿಂದೆ ಹೈಪ್ರೊಫೈಲ್ ಕುಟುಂಬಕ್ಕೆ ಸೊಸೆಯಾಗಿ ಹೋಗಿದ್ದರು. ಆದರೆ ಮದುವೆ ಬಳಿಕ ಅವರ ಜೀವನ ನರಕ ಆಯಿತು. ಗಂಡನ ಜೊತೆ ಜಗಳ ಮಾಡಿಕೊಂಡ ಬಳಿಕ ಅವರ ಸಾವಿನ ಸುದ್ದಿ ಬಂದಿದೆ. ಸಾಯುವುದಕ್ಕೂ ಮುನ್ನ ಪೋಷಕರಿಗೆ ಕರೆ ಮಾಡಿ ತಮ್ಮ ನೋವನ್ನು…

Read More

ಇಂಡಿಗೋ ವಿಮಾನದೊಳಗೆ 25 ನಿಮಿಷ ಎಸಿ, ಕರೆಂಟ್ ಇಲ್ಲದೆ ಕತ್ತಲಲ್ಲಿ ಒದ್ದಾಡಿದ ಪ್ರಯಾಣಿಕರು

ನವದೆಹಲಿ, ಮೇ 18: ಇಂಡಿಗೋ ವಿಮಾನದಲ್ಲಿ (IndiGo Flight) ಎಸಿ ಮತ್ತು ಕ್ಯಾಬಿನ್ ಲೈಟ್ ಸುಮಾರು 25 ನಿಮಿಷಗಳ ಕಾಲ ಆಫ್ ಆಗಿದ್ದರಿಂದ ವಿಮಾನದ ಪ್ರಯಾಣಿಕರು ಪರದಾಡುವಂತಾಯಿತು. ಇದರಿಂದ ವಿಮಾನದೊಳಗೆ ಪ್ರಯಾಣಿಕರಲ್ಲಿ ಭಾರಿ ಗದ್ದಲ ಉಂಟಾಯಿತು. ಸುಮಾರು 25 ನಿಮಿಷಗಳ ಕಾಲ ಕ್ಯಾಬಿನ್ ದೀಪಗಳು ಸ್ಥಗಿತಗೊಂಡಿದ್ದರಿಂದ, ವಿಮಾನವು ಸಂಪೂರ್ಣ ಕತ್ತಲೆಯಲ್ಲಿತ್ತು. ವಿಮಾನದೊಳಗಿನ ಬಿಸಿಗೆ ಪ್ರಯಾಣಿಕರಿಗೆ ಉಸಿರುಗಟ್ಟಿಸುವಂತಹ ಪರಿಸ್ಥಿತಿ ಉಂಟಾಯಿತು. ವಿಮಾನದೊಳಗಿದ್ದ ಪ್ರಯಾಣಿಕರೊಬ್ಬರು ಈ ದೃಶ್ಯವನ್ನು ಮೊಬೈಲ್​ನಲ್ಲಿ ರೆಕಾರ್ಡ್ ಮಾಡಿದ್ದಾರೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್…

Read More

ಐಪಿಎಲ್‌ನಲ್ಲಿ ಸಾರ್ವಕಾಲಿಕ ಶ್ರೇಷ್ಠ ದಾಖಲೆ ಮುರಿಯುವ ಸನಿಹದಲ್ಲಿ ಭುವನೇಶ್ವರ್ ಕುಮಾರ್

2026 ರ ಐಪಿಎಲ್‌ನಲ್ಲಿ ತನ್ನ ಅದ್ಭುತ ಪ್ರದರ್ಶನದೊಂದಿಗೆ ಹಾಲಿ ಚಾಂಪಿಯನ್ ಆರ್​ಸಿಬಿ, ಮೊದಲ ತಂಡವಾಗಿ ಪ್ಲೇಆಫ್‌ಗೆ ಅರ್ಹತೆ ಪಡೆದುಕೊಂಡಿದೆ. ತಂಡದ ಈ ಯಶಸ್ಸಿನಲ್ಲಿ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಅವರ ಪಾತ್ರ ಅಪಾರವಾಗಿದೆ. ಪ್ರತಿಯೊಂದು ಪಂದ್ಯದಲ್ಲೂ ತಂಡದ ಗೆಲುವಿಗೆ ಪ್ರಮುಖ ಕೊಡುಗೆ ನೀಡುತ್ತಿರುವ ಭುವಿ ಪರ್ಪಲ್ ಕ್ಯಾಪ್ ರೇಸ್​ನಲ್ಲೂ ಆಗ್ರಸ್ಥಾನದಲ್ಲಿದ್ದಾರೆ (PC-RCB X). ಈ ಆವೃತ್ತಿಯಲ್ಲಿ ಇದುವರೆಗೆ 13 ಪಂದ್ಯಗಳನ್ನಾಡಿರುವ ಭುವನೇಶ್ವರ್ ಕುಮಾರ್ ಕೇವಲ7.71 ರ ಎಕಾನಮಿಯಲ್ಲಿ 24 ವಿಕೆಟ್‌ಗಳನ್ನು ಕಬಳಿಸಿದ್ದು, ಅತಿ ಹೆಚ್ಚು ವಿಕೆಟ್ ಪಡೆದ…

Read More