Headlines

ಕ್ಯಾಸ್ಟರ್ ಆಯಿಲ್ ನಿಜವಾಗಿಯೂ ಕರುಳನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆಯೇ? ಇಲ್ಲಿದೆ ಸ್ಪಷ್ಟ ಮಾಹಿತಿ – Kannada News | Castor Oil Benefits for Gut Health and Constipation Relief

Castor Oil Benefits For Gut Health And Constipation ReliefImage Credit source: Getty Images ಕ್ಯಾಸ್ಟರ್ ಆಯಿಲ್ ಅಥವಾ ಹರಳೆಣ್ಣೆಯನ್ನು (Castor Oil) ಮನೆಮದ್ದುಗಳಲ್ಲಿ ಬಹಳ ಹಿಂದಿನಿಂದಲೂ ಬಳಸಲಾಗುತ್ತಿದೆ. ಇದು ಚರ್ಮ, ಕೂದಲು ಮತ್ತು ಜೀರ್ಣಕಾರಿ ಸಮಸ್ಯೆಗಳಿಗೆ ಪ್ರಯೋಜನಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹೌದು, ಕ್ಯಾಸ್ಟರ್ ಎಣ್ಣೆಯಲ್ಲಿರುವ ಪೋಷಕಾಂಶಗಳು ದೇಹದ ಮೇಲೆ ವಿಭಿನ್ನ ರೀತಿಯಲ್ಲಿ ಪರಿಣಾಮ ಬೀರುತ್ತವೆ, ಅದಕ್ಕಾಗಿಯೇ ಅನೇಕರು ಇದನ್ನು ನಿಯಮಿತವಾಗಿ ಬಳಸುತ್ತಾರೆ. ವಿಶೇಷವಾಗಿ ಕರುಳಿಗೆ ಸಂಬಂಧಿಸಿದ ಸಮಸ್ಯೆಗಳಿಂದ ಮುಕ್ತಿ ಕಂಡುಕೊಳ್ಳಲು…

Read More

IND vs NZ: ರಾಜ್‌ಕೋಟ್​ನಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ ಕೆಎಲ್ ರಾಹುಲ್ – Kannada News | KL Rahul Century: Unbeaten 112* vs NZ in Rajkot ODI – A Historic Knock

ಈ ಶತಕದೊಂದಿಗೆ ವಿಶೇಷ ಪಟ್ಟಿಗೆ ಸೇರಿರುವ ರಾಹುಲ್, ಭಾರತದಲ್ಲಿ ಮತ್ತು ನ್ಯೂಜಿಲೆಂಡ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಶತಕ ಬಾರಿಸಿದ ಆರನೇ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ. ರಾಹುಲ್​ಗೂ ಮೊದಲು, ಈ ಪಟ್ಟಿಯಲ್ಲಿ ರಾಹುಲ್ ದ್ರಾವಿಡ್, ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ಸೇರಿದ್ದಾರೆ. Source link

Read More

ನವಜಾತ ಶಿಶು ರಸ್ತೆಯಲ್ಲಿ ಬಿಟ್ಟುಹೋಗಿದ್ದ ಮಹಿಳೆಗೆ ಜೈಲು ಶಿಕ್ಷೆ: 10 ಸಾವಿರ ರೂ ದಂಡ – Kannada News | Bagalkote Court: Woman Gets 1 Year Jai; 10K Fine for Newborn Baby Abandonment

ಬಾಗಲಕೋಟೆಯ ಜೆಎಂಎಫ್​ಸಿ ನ್ಯಾಯಾಲಯ ಬಾಗಲಕೋಟೆ, ಜನವರಿ 14: ನವಜಾತ ಶಿಶು (Newborn Baby) ಪಾಲನೆ ಮಾಡದೆ ರಸ್ತೆಯಲ್ಲಿ ಬಿಟ್ಟುಹೋದ ಮಹಿಳೆಗೆ (Woman) ಒಂದು ವರ್ಷ ಜೈಲು ಶಿಕ್ಷೆ ಮತ್ತು 10 ಸಾವಿರ ರೂ ದಂಡ ವಿಧಿಸಿ ಬಾಗಲಕೋಟೆಯ ಜೆಎಂಎಫ್​ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಸಿದ್ದವ್ವ ಹನುಮಂತ ಸಂಗೊಂದಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಬಾಗಲಕೋಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ನಡೆದದ್ದೇನು?  ಪತಿ ಮೃತಪಟ್ಟ 8 ವರ್ಷಗಳ ನಂತರ ಅನೈತಿಕ ಸಂಬಂಧದಿಂದ ಗರ್ಭಿಣಿಯಾಗಿದ್ದ ಮಹಿಳೆ ಜನಿಸಿದ ಗಂಡು…

Read More

ರಾತ್ರಿ ವೇಳೆ ನಡುರಸ್ತೆಯಲ್ಲೇ ಝಳಪಿಸಿದ ಲಾಂಗ್​​: ಖಾರದ ಪುಡಿ ಎರಚಿ ರೌಡಿ ಶೀಟರ್​​ನ ಭೀಕರ ಹತ್ಯೆ – Kannada News | Notorious Rowdy Shabbir Killed in Bande Palya, Bengaluru, 6 Man Gang Attack Due to Old Feud

ಬೆಂಗಳೂರು, ಜನವರಿ 14: 1 ನಟೋರಿಯಸ್ ರೌಡಿ ಶೀಟರ್​​ನ ಹಳೇ ದ್ವೇಷದ ಹಿನ್ನೆಲೆ ವೈರಿಗಳು ಅಟ್ಟಾಡಿಸಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಬಂಡೆಪಾಳ್ಯ ಠಾಣಾ ವ್ಯಾಪ್ತಿಯ ಮಂಗಮ್ಮನಪಾಳ್ಯದಲ್ಲಿ ನಡೆದಿದೆ. 6 ಜನ ದುಷ್ಕರ್ಮಿಗಳ ತಂಡ ನಡೆಸಿದ ಅಟ್ಟಹಾಸಕ್ಕೆ 28 ವರ್ಷದ ಮೊಹಮ್ಮದ್ ಶಬ್ಬೀರ್ ಎಂಬಾತ ನಡು ರಸ್ತೆಯಲ್ಲಿಯೇ ಪ್ರಾಣ ಕಳೆದುಕೊಂಡಿದ್ದಾನೆ. ಆರೋಪಿಗಳು ಹೊಂಚು ಹಾಕಿ ದಾಳಿ ನಡೆಸಿರುವ ವಿಚಾರ ಪೊಲೀಸ್​​ ತನಿಖೆ ವೇಳೆ ಗೊತ್ತಾಗಿದೆ. ಕೋರಮಂಗಲ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಆಗಿರುವ ಮಂಗಮ್ಮನಪಾಳ್ಯ ನಿವಾಸಿ…

Read More

ಬಿಗ್​​ಬಾಸ್ ಮನೆಯಲ್ಲಿ ಗಿಲ್ಲಿಗೆ ಹೊಡೆಯಲು ಯತ್ನಿಸಿದ್ದ ಡಾಗ್ ಸತೀಶ್? – Kannada News | Bigg Boss Kannada: Dog Satish said he tried to hit Gilli in Bigg Boss house

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಮುಗಿಯುತ್ತಾ ಬಂದಿದೆ. ಆರಂಭದಲ್ಲಿ ಹಲವು ಮಂದಿ ಮನೆಗೆ ಎಂಟ್ರಿ ಕೊಟ್ಟಿದ್ದರು ನಿಯಮದಂತೆ ಒಬ್ಬೊಬ್ಬರಾಗಿ ಎಲ್ಲರೂ ಹೊರಗೆ ಹೋಗಿ ಈಗ ಏಳು ಮಂದಿ ಮಾತ್ರ ಉಳಿದುಕೊಂಡಿದ್ದಾರೆ. ಬಿಗ್​​ಬಾಸ್ ಮನೆಗೆ ಹೋಗಿ ಬಂದವರು ಸಖತ್ ಜನಪ್ರಿಯತೆ ಗಳಿಸುತ್ತಾರೆ ಆದರೆ ಹೀಗೆ ಆಚೆ ಬಂದವರು ಬಿಗ್​​ಬಾಸ್ ವಿರುದ್ಧವಾಗಿ ಮಾತನಾಡಿರುವುದು ಕಡಿಮೆ. ಆದರೆ ಈ ಬಾರಿ ಬಿಗ್​​ಬಾಸ್ ಮನೆಗೆ ಹೋಗಿ ಕೆಲ ವಾರವಷ್ಟೆ ಇದ್ದು ಹೊರಗೆ ಬಂದ ಡಾಗ್ ಸತೀಶ್ ಅವರು ಹೊರಗೆ…

Read More

ರಾಯಚೂರು: 2 ಕೋಟಿ ರೂ ಬಿಲ್ ಪಾವತಿಸದ ಸಮಾಜ ಕಲ್ಯಾಣ ಇಲಾಖೆಗೆ ಕೋರ್ಟ್ ತಕ್ಕ ಶಾಸ್ತಿ – Kannada News | Raichur Social Welfare Dept: Court Orders Seizure Over Rs 2 Cr Ration Bill Arrears

ರಾಯಚೂರು, ಜನವರಿ 14: ಸಮಾಜ ಕಲ್ಯಾಣ ಇಲಾಖೆ (Social Welfare Dept), ತಮ್ಮ ಹಾಸ್ಟೆಲ್​ಗಳಿಗೆ ರೇಷನ್​​ ಸರಬರಾಜು ಮಾಡಿರುವ ವ್ಯಾಪಾರಿಗೆ ಕೋಟ್ಯಂತರ ರೂ ಬಿಲ್ ಪಾವತಿಸದೇ (Ration Bill) ಡೋಂಟ್ ಕೇರ್ ಎಂದಿದೆ. ಕೋರ್ಟ್ ಸಮ್ಮುಖದಲ್ಲಿ ಹಣ ಕೊಡುತ್ತೇವೆ ಅಂತ ಒಪ್ಪಿಕೊಂಡಿದ್ದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಮಾತ್ರ ಯಾವುದಕ್ಕೂ ಸ್ಪಂದಿಸುತ್ತಿಲ್ಲ. ಹೀಗಾಗಿ ಪೀಠೋಪಕರಣಗಳ ಜಪ್ತಿಗೆ ಆದೇಶಿಸುವ ಮೂಲಕ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. 2 ಕೋಟಿ 19 ಲಕ್ಷ ರೂ….

Read More

ರಕ್ತಹೀನತೆ ನಿವಾರಿಸುವ, ಮೈ ಬೆಚ್ಚಗಾಗಿಸುವ ನೈಸರ್ಗಿಕ ವಿಧಾನಗಳು: ಬಾಬಾ ರಾಮದೇವ್ ಶಿಫಾರಸು – Kannada News | Baba Ramdev advices natural methods to keep body warm in winters

ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿರಿಸಬಹುದಾದ ವಿವಿಧ ನೈಸರ್ಗಿಕ ವಿಧಾನಗಳನ್ನು ಬಾಬಾ ರಾಮದೇವ್ ವಿವರಿಸುತ್ತಾರೆ. ನೀವು ಗಮನಿಸಿ ನೋಡಿ, ಕೆಲ ವ್ಯಕ್ತಿಗಳ ದೇಹವು ಬೇರೆಯವರಿಗೆ ಹೋಲಿಸಿದರೆ ತಣ್ಣಗಿರುತ್ತದೆ. ದೇಹದಲ್ಲಿ ರಕ್ತದ ಅಂಶ ಕಡಿಮೆ ಇದ್ದರೆ ಹೀಗಾಗಬಹುದು. ಇದಲ್ಲದೆ, ಕಳಪೆ ಜೀರ್ಣಕ್ರಿಯೆಯು ಹಲವಾರು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಕೆಲವು ಸರಳ ಕ್ರಮಗಳನ್ನು ಅಳವಡಿಸಿಕೊಳ್ಳುವ ಮೂಲಕ, ನೀವು ದೀರ್ಘಕಾಲದವರೆಗೆ ಆರೋಗ್ಯಕರ ದೇಹವನ್ನು ಕಾಪಾಡಿಕೊಳ್ಳಬಹುದು ಎಂದು ರಾಮದೇವ್ (Baba Ramdev) ಹೇಳುತ್ತಾರೆ. ವಾಸ್ತವವಾಗಿ, ಕಳಪೆ ಜೀರ್ಣಕ್ರಿಯೆ ಇರುವ ಜನರು ಅಜೀರ್ಣ, ಗ್ಯಾಸ್ ಮತ್ತು ಆ್ಯಸಿಡಿಟಿಯಿಂದ…

Read More

ಕೊಹ್ಲಿಗೆ ನೀಡಲು 15 ಲಕ್ಷ ರೂ. ಮೌಲ್ಯದ ಉಡುಗೊರೆ ತಂದ ಅಭಿಮಾನಿ; ವಿಡಿಯೋ – Kannada News | Surat Fan wants to give 15 Lakh Worth Gold Mobile Cover to Virat Kohli

ನ್ಯೂಜಿಲೆಂಡ್ ವಿರುದ್ಧದ ರಾಜ್‌ಕೋಟ್‌ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಬ್ಬರಿಸದೆ ಇರಬಹುದು. ಆದರೆ ತಮ್ಮ ಅಲ್ಪ ಇನ್ನಿಂಗ್ಸ್ ಮೂಲಕ ಕೊಹ್ಲಿ, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ದಾಖಲೆಯೊಂದನ್ನು ಮುರಿದಿದ್ದಾರೆ. ಕಿವೀಸ್ ವಿರುದ್ಧ ಏಕದಿನ ಮಾದರಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಆಟಗಾರ ಎನಿಸಿಕೊಂಡಿದ್ದಾರೆ. ಇದು ಪಂದ್ಯದ ವಿಚಾರವಾದರೆ, ಪಂದ್ಯದ ಹೊರಗಿನ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ. ಈ ವೈರಲ್ ವಿಡಿಯೋದಲ್ಲಿ ಅಭಿಮಾನಿಯೊಬ್ಬ ವಿರಾಟ್ ಕೊಹ್ಲಿಗೆ ನೀಡಲು ಅತಿ ದುಬಾರಿ ಉಡುಗೊರೆಯೊಂದನ್ನು ತಂದಿದ್ದಾನೆ. ವಾಸ್ತವವಾಗಿ ಸೂರತ್…

Read More

ಬಿಗ್ ಬಾಸ್ ಫಿನಾಲೆ: ಅಶ್ವಿನಿ ಗೌಡ ಪರವಾಗಿ ಸುದೀಪ್ ಮನೆಗೆ ಕರವೇ ನಾರಾಯಣ ಗೌಡ ಹೋಗಿದ್ದು ನಿಜವೇ? – Kannada News | Bigg Boss Kannada 12 Finale This is why Karave Narayana Gowda visited Kichcha Sudeep house

ಈಗ ಎಲ್ಲೆಲ್ಲೂ ‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಬಗ್ಗೆಯೇ ಚರ್ಚೆ ನಡೆಯುತ್ತಿದೆ. ಯಾರು ವಿನ್ ಆಗುತ್ತಾರೆ ಎಂಬ ಕೌತುಕ ಹೆಚ್ಚಾಗಿದೆ. ಗಿಲ್ಲಿ ನಟ (Gilli Nata), ಅಶ್ವಿನಿ ಗೌಡ, ರಕ್ಷಿತಾ ಶೆಟ್ಟಿ, ಕಾವ್ಯಾ ಶೈವ, ಧನುಷ್, ಧ್ರುವಂತ್, ಮ್ಯೂಟೆಂಟ್ ರಘು ಅವರು ಫಿನಾಲೆ ವಾರದ ತನಕ ಸಾಗಿಬಂದಿದ್ದಾರೆ. ಫಿನಾಲೆ ಹತ್ತಿರ ಆಗುತ್ತಿದ್ದಂತೆಯೇ ಕರವೇ ಅಧ್ಯಕ್ಷ ನಾರಾಯಣ ಗೌಡ ಅವರ ಫೋಟೋ ವೈರಲ್ ಆಗಿದೆ. ಕಿಚ್ಚ ಸುದೀಪ್ ಮನೆಗೆ ನಾರಾಯಣ ಗೌಡ ಅವರು ಹೋಗಿರುವುದು…

Read More

Makara Jyothi: ಮಳೆಯ ಭೀತಿಯ ನಡುವೆಯೂ ಶಬರಿಮಲೆಯ ಬೆಟ್ಟದಲ್ಲಿ ಮಕರ ಜ್ಯೋತಿ ದರ್ಶನ – Kannada News | Thousands of Lord Ayyappa devotees who witnessed sacred Makara Jyothi on Ponnambalamedu Hill

ಶಬರಿಮಲೆ, ಜನವರಿ 14: ಪ್ರತಿ ವರ್ಷ ಲಕ್ಷಾಂತರ ಭಕ್ತರು ಶಬರಿಮಲೆಯ (Sabarimala) ಪೊನ್ನಂಬಲಮೇಡು ಬೆಟ್ಟದಲ್ಲಿ ಕಾಣುವ ಪವಿತ್ರವಾದ ಮಕರ ಜ್ಯೋತಿಯನ್ನು ವೀಕ್ಷಿಸಲು ಕಾಯುತ್ತಿರುತ್ತಾರೆ. ಇಂದು ಮಳೆಯ ಆತಂಕದ ನಡುವೆಯೇ ಮಕರ ಜ್ಯೋತಿಯ ದರ್ಶನಕ್ಕಾಗಿ ಭಕ್ತರು ಕಾಯುತ್ತಿದ್ದರು. ಕೊನೆಗೂ ಇಂದು ಸಂಜೆ 6.45ಕ್ಕೆ ಶಬರಿಮಲೆಯಿಂದ 8 ಕಿ.ಮೀ. ದೂರದಲ್ಲಿರುವ ಪೊನ್ನಂಬಲಮೇಡು ಬೆಟ್ಟದಲ್ಲಿ ಮಕರ ಜ್ಯೋತಿಯ ದರ್ಶನವಾಗಿದೆ. ಅಯ್ಯಪ್ಪ ಸ್ವಾಮಿ ಭಕ್ತರು ಕೈಜೋಡಿಸಿ, ಸ್ವಾಮಿ ಶರಣಂ ಅಯ್ಯಪ್ಪ ಎಂದು ಪಠಿಸುತ್ತಾ ಮಕರ ಜ್ಯೋತಿಯನ್ನು ವೀಕ್ಷಿಸಿದರು. ಈ ವೇಳೆ ನಕ್ಷತ್ರವು ಆಕಾಶದಲ್ಲಿ…

Read More