Headlines

ಗಂಡನ ಜತೆ ಜಗಳ: 4 ವರ್ಷ ಮಗಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಪತ್ನಿ – Kannada News | Sanjayanagar Incident: Woman, Child Perish in Fire Amidst Family Dispute

ಬೆಂಗಳೂರು, ಜ.17: ಗಂಡನ ಜತೆಗೆ ಜಗಳ ಮಾಡಿಕೊಂಡ ಮಹಿಳೆಯೊಬ್ಬರು 4 ವರ್ಷ ಮಗಳು ಜತೆಗೆ ಬೆಂಕಿ ಹಚ್ಚಿಕೊಂಡ ಘಟನೆ ಬೆಂಗಳೂರಿನ (Bengaluru Tragedy) ಸಂಜಯನಗರದಲ್ಲಿ ನಡೆದಿದೆ. ಮನೆ.. ಮನೆ.. ಹೋಗಿ ಕೆಲಸ ಮಾಡಿಕೊಂಡಿದ್ದ ಈ ಮಹಿಳೆ, ಗಂಡ ಮತ್ತು ಮಗಳ ಜತೆಗೆ ಸುಂದರ ಜೀವನ ನಡೆಸುತ್ತಿದ್ದರು. ಅದ್ಯಾಕೋ ಗೊತ್ತಿಲ್ಲ ಮನೆ ಕೆಲಸ ಮಾಡುತ್ತಿದ್ದ ವೇಳೆ ಪತಿಯೊಂದಿಗೆ ಫೋನ್‌ನಲ್ಲಿ ಜಗಳ ಮಾಡಿಕೊಂಡಿದ್ದಾಳೆ. ನಂತರ ಮಹಿಳೆ ಮನೆ ಹೋಗಿ ನಾಲ್ಕು ವರ್ಷದ ಮಗಳ ಜತೆಗೆ ಬೆಂಕಿ ಹಚ್ಚಿಕೊಂಡಿದ್ದಾಳೆ. ತಾಯಿ ಮತ್ತು…

Read More

ರೆಸ್ಟೋರೆಂಟ್​ಗಿಂತ ಜೊಮಾಟೋದಲ್ಲಿ ಭಾರೀ ರೇಟ್; ಆನ್​ಲೈನ್​ನಲ್ಲಿ ಡಿಬೇಟ್; ಕರ್ಮ ಫುಡ್ ಆ್ಯಪ್​ನದ್ದೋ, ಹೋಟೆಲ್​ನದ್ದೋ? – Kannada News | X user shows price difference in Zomato and Restaurant, netizens react

ನವದೆಹಲಿ, ಜನವರಿ 11: ಸ್ವಿಗ್ಗಿ, ಜೊಮಾಟೋ ಇತ್ಯಾದಿ ಫುಡ್ ಆ್ಯಪ್​ಗಳು (food delivery platforms) ಜನರ ಮನೆ ಬಾಗಿಲಿಗೆ ಆಹಾರವನ್ನು ತಂದೊದಗಿಸುವ ಸೇವೆ ನೀಡುತ್ತವೆ. ಪ್ಲಾಟ್​ಫಾರ್ಮ್ ಕಾರ್ಯನಿರ್ವಹಣೆ ಸೇರಿದಂತೆ ವಿವಿಧ ವೆಚ್ಚಗಳನ್ನು ಭರಿಸಲು ವಿವಿಧ ಶುಲ್ಕ ಸೇರಿ ಹೆಚ್ಚಿನ ಹಣವನ್ನು ಗ್ರಾಹಕರಿಗೆ ವಿಧಿಸಲಾಗುತ್ತದೆ. ಆದರೆ, ರೆಸ್ಟೋರೆಂಟ್​ಗೆ ಹೋಗಿ ಊಟ ಮಾಡುವುದಕ್ಕೂ ಆನ್ಲೈನ್​ನಲ್ಲಿ ಆರ್ಡರ್ ಮಾಡಿ ಊಟ ಮಾಡುವುದಕ್ಕೂ ಬೆಲೆಯಲ್ಲಿ ನೂರಾರು ರೂ ವ್ಯತ್ಯಾಸ ಆಗಿ ಹೋದರೆ? ಆನ್​ಲೈನ್​ನಲ್ಲಿ ಇಂಥದ್ದುಂದು ಡಿಬೇಟ್ ನಡೆದಿದೆ. ನಳಿನಿ ಉನಾಗರ್ ಎಂಬಾಕೆ ಜೊಮಾಟೋ…

Read More

ಆರ್​ ಅಶೋಕ್‌ ಹೇಳಿದ ಮನಕಲಕುವ ಸತ್ಯ ಘಟನೆಗೆ ಸದನವೇ ನಿಶ್ಯಬ್ದ

ಬೆಂಗಳೂರು, ಮಾರ್ಚ್​ 10: ಕರ್ನಾಟಕ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್​​. ಅಶೋಕ್ ರಾಜ್ಯ ಸರ್ಕಾರದ ಸಾಮಾಜಿಕ ಕಲ್ಯಾಣ ಯೋಜನೆಗಳ ಅನುಷ್ಠಾನದಲ್ಲಿನ ವಿಳಂಬ ಮತ್ತು ಆದ್ಯತೆಗಳ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ಭಿಕ್ಷಾಟನೆ ನಿರ್ಮೂಲನೆಗಾಗಿ ಸಂಗ್ರಹಿಸಲಾದ 3% ಸೆಸ್‌ನಿಂದ ಕೇಂದ್ರ ಪರಿಹಾರ ಸಮಿತಿಗೆ ನೀಡಬೇಕಾದ 23.43 ಕೋಟಿ ರೂ. ಬಾಕಿ ಉಳಿದಿದೆ ಎಂದು ಸದನದ ಗಮನ ಸೆಳೆದರು. ಅಲ್ಲದೆ, ಕೋವಿಡ್‌ ಅಥವಾ ಇತರೆ ದುರಂತಗಳಿಂದ ಪೋಷಕರನ್ನು ಕಳೆದುಕೊಂಡ 26 ಸಾವಿರ ಅನಾಥ ಮಕ್ಕಳಿಗೆ ಕಳೆದ ಏಳು ತಿಂಗಳಿಂದ…

Read More

ಬಿಗ್ ಬಾಸ್ ಕನ್ನಡ: ನಾಮಿನೇಟ್ ಆದ ಸ್ಪಂದನಾ; ಈ ವಾರವಾದ್ರೂ ಎಲಿಮಿನೇಟ್ ಆಗ್ತಾರಾ? – Kannada News | Spandana Somanna Ashwini Gowda and others nominated in 14th week of Bigg Boss Kannada Season 12

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಆಟದಲ್ಲಿ ಸ್ಪಂದನಾ ಸೋಮಣ್ಣ ಅವರು 14ನೇ ವಾರದ ತನಕ ಪೈಪೋಟಿ ನೀಡುತ್ತಾ ಬಂದಿದ್ದಾರೆ. ಆದರೆ ಅವರು ಈ ಮೊದಲೇ ಎಲಿಮಿನೇಟ್ ಆಗಬೇಕಿತ್ತು ಎಂಬ ಅಭಿಪ್ರಾಯ ಅನೇಕರಿಗೆ ಇದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ನೆಟ್ಟಿಗರು ಚರ್ಚೆ ಮಾಡಿದ್ದಾರೆ. ಅಲ್ಲದೇ ಬಿಗ್ ಬಾಸ್ ಮನೆ ಒಳಗಿನ ಸ್ಪರ್ಧಿಗಳು ಕೂಡ ಈ ಕುರಿತು ಮಾತನಾಡಿದ್ದಾರೆ. ಈ ವಾರ ಸ್ಪಂದನಾ ಸೋಮಣ್ಣ (Spandana Somanna) ನಾಮಿನೇಟ್ ಆಗಿದ್ದಾರೆ….

Read More

IPL 2026: ಆರ್​ಸಿಬಿ ಪರ ಆಡಲು ರಾಷ್ಟ್ರೀಯ ತಂಡ ತೊರೆಯಲು ನಿರ್ಧರಿಸಿದ ಸ್ಟಾರ್ ವೇಗಿ

2026 ರ ಐಪಿಎಲ್ (IPL 2026) ಉದ್ಘಾಟನಾ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ತಂಡವನ್ನು ಮಣಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಮುಂದಿನ ಪಂದ್ಯಕ್ಕಾಗಿ ತಯಾರಿ ನಡೆಸುತ್ತಿದೆ. ಆರ್​ಸಿಬಿಯ (RCB) ಮುಂದಿನ ಸಿಎಸ್​ಕೆ ವಿರುದ್ಧ ಏಪ್ರಿಲ್ 5 ರ ಭಾನುವಾರದಂದು ನಡೆಯಲಿದೆ. ಅಂದರೆ ಈ ಪಂದ್ಯಕ್ಕೆ ಇನ್ನು ಸಾಕಷ್ಟು ಸಮಯ ಉಳಿದಿದೆ. ಆದಾಗ್ಯೂ ಆರ್​ಸಿಬಿ ತಂಡವನ್ನು ಸೇರಲು ಪಣತೊಟ್ಟಿರುವ ಶ್ರೀಲಂಕಾದ ವೇಗದ ಬೌಲರ್ ನುವಾನ್ ತುಷಾರ (Nuwan Thushara), ಲಂಕಾ ಕ್ರಿಕೆಟ್ ಮಂಡಳಿಯ ಕೇಂದ್ರ ಒಪ್ಪಂದದಿಂದ ಹೊರಬರಲು…

Read More

Maharashtra Blast: ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, 15 ಮಂದಿ ಸಾವು – Kannada News | Major Explosion at Explosives Factory in Nagpur Claims at Least 15 Lives

ನಾಗ್ಪುರ, ಮಾರ್ಚ್ 01: ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, 15 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಮಹಾರಾಷ್ಟ್ರದ ಕಲ್ಮೇಶ್ವರ ತಾಲೂಕಿನ ರೌಲ್ಗಾಂವ್ ಬಳಿ ಘಟನೆ ಸಂಭವಿಸಿದೆ. ಸ್ಫೋಟಕಗಳನ್ನು ತಯಾರಿಸುವ ಫ್ಯಾಕ್ಟರಿಯಲ್ಲಿ ಸಂಭವಿಸಿದ ಸ್ಫೋಟ ಇದಾಗಿದೆ. ಘಟನೆಯಲ್ಲಿ ಮಹಿಳೆಯರು ಸೇರಿ 15 ಕಾರ್ಮಿಕರು ಸಾವನ್ನಪ್ಪಿದ್ದಾರೆ. 18 ಜನರಿಗೆ ಗಂಭೀರ ಗಾಯ, ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಬೆಳಗ್ಗೆ 6 ಗಂಟೆ ಪಾಳಿಗೆ ಕೆಲಸಕ್ಕೆ ಬಂದಿದ್ದ 35 ಕಾರ್ಮಿಕರು ಸ್ಥಳದಲ್ಲಿದ್ದರು. ಕಟೋಲ್ ತಹಸಿಲ್‌ನ ರೌಲ್ಗಾಂವ್‌ನಲ್ಲಿರುವ ಗಣಿಗಾರಿಕೆ ಮತ್ತು…

Read More

SSLC District Wise Result: ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ – Kannada News | Karnataka SSLC Result District Wise Rankings 2026: Dakshina Kannada First, Kalaburagi Last

ಸಚಿವ ಮಧು ಬಂಗಾರಪ್ಪ ಅವರಿಂದ ಮಾಹಿತಿImage Credit source: Tv9 Kannada ಬೆಂಗಳೂರು, ಏಪ್ರಿಲ್​​ 23: 2025-26ನೇ ಸಾಲಿನ SSLC ಪರೀಕ್ಷೆ ಫಲಿತಾಂಶ (Karnataka SSLC 10th Result 2026) ಏಪ್ರಿಲ್‌ 23ರ ಗುರುವಾರ ಮಧ್ಯಾಹ್ನ 12 ಗಂಟೆಗೆ ಪ್ರಕಟಗೊಂಡಿದೆ. ಸುದ್ದಿಗೋಷ್ಠಿ ನಡೆಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ರಿಸಲ್ಟ್​​ ಸಂಬಂಧಿತ ಮಾಹಿತಿ ನೀಡಿದ್ದಾರೆ. ಪರೀಕ್ಷೆ ಬರೆದಿದ್ದ 7,70,209 ಮಕ್ಕಳ ಪೈಕಿ 7,24,794 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಆ ಮೂಲಕ ಎಸ್​​ಎಸ್​​ಎಲ್​​ಸಿಯಲ್ಲಿ ಶೇ.94.1 ಮಂದಿ ಪಾಸ್​​ ಆಗಿದ್ದಾರೆ. ಮಾರ್ಚ್…

Read More

Viral Video: ಇಂಜಿನಿಯರ್, ಡಾಕ್ಟರನ್ನೆಲ್ಲ ನೂಕಾಚೆ ದೂರ! ಮ್ಯಾಗಿ ಮಾಡಿ ದಿನಕ್ಕೆ 21,000 ರೂ. ಗಳಿಸಿದ ಯುವಕ – Kannada News | Content creator sells maggi in hill station earned 21000 rs for one Day netizens shocked watch video

ನವದೆಹಲಿ, ಜನವರಿ 29: ಯಾವುದೇ ಒಂದು ಬ್ಯುಸಿನೆಸ್ ಮಾಡಬೇಕೆಂದರೂ ಮೊದಲು ಆ ಜಾಗದಲ್ಲಿ ಯಾವುದರ ಅಗತ್ಯ ಜಾಸ್ತಿಯಿದೆ ಅಥವಾ ಯಾವುದರ ಪೂರೈಕೆ ಕಡಿಮೆಯಿದೆ ಎಂಬುದನ್ನು ಅಧ್ಯಯನ ಮಾಡುವುದು ಬಹಳ ಮುಖ್ಯ. ಇದು ಗೊತ್ತಾಯಿತೆಂದರೆ ಅರ್ಧ ಬ್ಯುಸಿನೆಸ್ ಗೆದ್ದಂತೆ. ಹಿಮಾಚಲ ಪ್ರದೇಶದಲ್ಲಿ ಪ್ರವಾಸಕ್ಕೆ ಹೋಗಿದ್ದ ಕಂಟೆಂಟ್ ಕ್ರಿಯೇಟರ್ ಒಬ್ಬ ಒಂದು ದಿನಕ್ಕೆ ಅಲ್ಲಿ ಎಷ್ಟು ಮ್ಯಾಗಿ (Maggi) ಮಾರಾಟವಾಗುತ್ತದೆ ಎಂದು ನೋಡುವ ಕುತೂಹಲದಿಂದ ಒಂದು ದಿನ ಮ್ಯಾಗಿ ಮಾಡಿ ಮಾರಾಟ ಮಾಡಿದ್ದಾನೆ. ಕಂಟೆಂಟ್ ಕ್ರಿಯೇಟರ್ ಹಿಲ್ ಸ್ಟೇಷನ್​​ನಲ್ಲಿ ಮ್ಯಾಗಿ…

Read More

Horoscope Today: ಇಂದು ಈ ರಾಶಿಯವರಿಗೆ ಅನಾರೋಗ್ಯ ಕಾಡಬಹುದು!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 15, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷದ ತ್ರಯೋದಶಿ ತಿಥಿ, ಪೂರ್ವಭಾದ್ರ ನಕ್ಷತ್ರ, ಬ್ರಹ್ಮಯೋಗ ಮತ್ತು ಗರಜಕರಣಗಳಿಂದ ಕೂಡಿದ ಈ ದಿನದ ರಾಹುಕಾಲ ಮಧ್ಯಾಹ್ನ 12:29 ರಿಂದ 1:52ರವರೆಗೆ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ, ಶುಭಕಾಲ ಬೆಳಗ್ಗೆ 10:46 ರಿಂದ 12:19ರವರೆಗೆ ಇದೆ ಎಂದು…

Read More

ಧ್ರುವಂತ್-ಅಶ್ವಿನಿ ಮಧ್ಯೆಯೇ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ

ಗಿಲ್ಲಿ ನಟ ಅವರು ಇಬ್ಬರ ಮಧ್ಯೆ ತಂದಿಟ್ಟು ಮಜ ತೆಗೆದುಕೊಳ್ಳುವದರಲ್ಲಿ ಎತ್ತಿದ ಕೈ. ಬಿಗ್ ಬಾಸ್ ಮನೆಯಲ್ಲಿ ಆಪ್ತರಾಗಿದ್ದ ಧ್ರುವಂತ್ ಹಾಗೂ ಅಶ್ವಿನಿ ಮಧ್ಯೆ ಕಿರಿಕ್ ಆಗಿದೆ. ಇದನ್ನು ಬಳಸಿಕೊಳ್ಳಲು ಗಿಲ್ಲಿ ಪ್ರಯತ್ನಿಸಿದ್ದಾರೆ. ಧ್ರುವಂತ್ ಅವರಿಗೆ ಹವಾ ಹಾಕಿದ್ದಾರೆ ಗಿಲ್ಲಿ. ಈ ಫನ್ ವಿಟಿ ವೈರಲ್ ಆಗಿ ಗಮನ ಸೆಳೆದಿದೆ. ಆ ಸಂದರ್ಭದ ವಿಡಿಯೋ ಮೇಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More