Headlines

WPL 2026: ಡಬ್ಲ್ಯುಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ; ಯಾರೆಲ್ಲ ಪ್ರದರ್ಶನ ನೀಡಲಿದ್ದಾರೆ? – Kannada News | Wpl 2026 opening ceremony mi vs rcb live stream

2026 ರ ಮಹಿಳಾ ಪ್ರೀಮಿಯರ್ ಲೀಗ್‌ನ ನಾಲ್ಕನೇ ಸೀಸನ್ ಇಂದು ಅದ್ಧೂರಿ ಉದ್ಘಾಟನಾ ಸಮಾರಂಭದೊಂದಿಗೆ ಆರಂಭವಾಗಲಿದೆ. ಲೀಗ್​ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗುತ್ತಿವೆ. ಮೊದಲ ಪಂದ್ಯಕ್ಕೆ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣ ಆತಿಥ್ಯವಹಿಸುತ್ತಿದೆ. ಪಂದ್ಯ ರಾತ್ರಿ 7:30 ಕ್ಕೆ ಆರಂಭವಾಗಲಿದ್ದು, 7 ಗಂಟೆಗೆ ಟಾಸ್ ನಡೆಯಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಪ್ರತಿ ಬಾರಿಯಂತೆ ಈ ಬಾರಿಯೂ ಉದ್ಘಾಟನಾ ಸಮಾರಂಭ ನಡೆಯಲಿದೆ. ಬಾಲಿವುಡ್​ ಸ್ಟಾರ್…

Read More

ಸ್ಟಾರ್ ನಟರ ಅಂಗರಕ್ಷಕರಿಗೆ ಕೋಟಿಗಳಲ್ಲಿ ಸಿಗುವುದು ಸಂಬಳ ನಿಜವೇ? – Kannada News | How much salary did celebrities bodyguards receive

ಸಿನಿಮಾ (Cinema) ಸೆಲೆಬ್ರಿಟಿಗಳಿಗೆ ಭದ್ರತೆಯ ಅವಶ್ಯಕತೆ ಬಹಳ ಇರುತ್ತದೆ. ಕೆಲವು ಸಿನಿಮಾ ಸ್ಟಾರ್​​ಗಳಿಗೆ ಸರ್ಕಾರವೇ ಭದ್ರತೆ ಒದಗಿಸುತ್ತದೆಯಾದರೂ ಬಹುತೇಕ ಎಲ್ಲ ಸ್ಟಾರ್ ನಟ, ನಟಿಯರು ಖಾಸಗಿ ಭದ್ರತೆಯವರನ್ನು ಇರಿಸಿಕೊಂಡಿರುತ್ತಾರೆ. ದೈತ್ಯ ದೇಹಿಗಳಾದ ಇವರುಗಳಿಗೆ ಸ್ಟಾರ್​ ನಟ, ನಟಿಯರ ಅಂಗರಕ್ಷಣೆಯೇ ಕೆಲಸ. ಅಂದಹಾಗೆ ಈ ಅಂಗರಕ್ಷಕರಿಗೆ ಅಥವಾ ಬಾಡಿಗಾರ್ಡ್​​ಗಳಿಗೆ ಸಿಗುವ ಸಂಬಳ ಎಷ್ಟು ಗೊತ್ತೆ? ಶಾರುಖ್ ಖಾನ್ ಅವರ ಮಾಜಿ ಬಾಡಿಗಾರ್ಡ್ ಇದೀಗ ಈ ಬಗ್ಗೆ ಮಾತನಾಡಿದ್ದಾರೆ. ಕೆಲವು ಸ್ಟಾರ್ ನಟರ ಅಂಗರಕ್ಷಕರು ಬಹಳ ಜನಪ್ರಿಯರು ಸಹ ಆಗಿಬಿಡುತ್ತಾರೆ….

Read More

ಭಾರತಕ್ಕೆ ಬರುತ್ತಿದೆ ಬಾಂಗ್ಲಾದೇಶ ತಂಡ – Kannada News | Bangladesh Approves Shooting Team Visit to India After T20 World Cup Boycott

ಇತ್ತೀಚೆಗೆ, 2026 ರ ಟಿ20 ವಿಶ್ವಕಪ್‌ಗೆ (T20 World Cup) ಸಂಬಂಧಿಸಿದಂತೆ ಭಾರತ ಮತ್ತು ಬಾಂಗ್ಲಾದೇಶ ನಡುವೆ ದೊಡ್ಡ ವಿವಾದ ಭುಗಿಲೆದ್ದಿತು. ವೇಗಿ ಮುಸ್ತಫಿಜುರ್ ರೆಹಮಾನ್ ಅವರನ್ನು ಐಪಿಎಲ್​ನಿಂದ ಹೊರಹಾಕಿದ್ದಕ್ಕೆ ಕೆರಳಿದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ತನ್ನ ತಂಡವನ್ನು ಭಾರತಕ್ಕೆ ಕಳುಹಿಸಲು ನಿರಾಕರಿಸಿತು. ಭದ್ರತಾ ಕಾಳಜಿಯನ್ನು ಉಲ್ಲೇಖಿಸಿ, ಬಾಂಗ್ಲಾದೇಶ ಸರ್ಕಾರವು ತನ್ನ ತಂಡದ ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸಬೇಕೆಂದು ವಿನಂತಿಸಿತ್ತು, ಆದರೆ ಐಸಿಸಿ ಆ ವಿನಂತಿಯನ್ನು ತಿರಸ್ಕರಿಸಿತು. ಇದರಿಂದ ಮತ್ತಷ್ಟು ಕೆರಳಿದ್ದ ಬಾಂಗ್ಲಾ ಸರ್ಕಾರ ತನ್ನ ತಂಡವನ್ನು ಭಾರತಕ್ಕೆ…

Read More

Karnataka Weather Forecast: ಕರಾವಳಿ ಸೇರಿ ಕರ್ನಾಟಕದ ಹಲವೆಡೆ ಇನ್ನೆರಡು ದಿನ ಮಳೆ, ಉತ್ತರ ಒಳನಾಡಿನಲ್ಲಿ ಭಾರೀ ಗಾಳಿ – Kannada News | Karnataka Weather Today July 22: IMD Forecasts Rain Across State, 40 50 kmph Winds in North Interior Districts

ಬೆಂಗಳೂರು, ಜುಲೈ 22: ಕರ್ನಾಟಕದ ಬಹುತೇಕ ಭಾಗಗಳಲ್ಲಿ ಇನ್ನೆರಡು ದಿನ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರ ಮುನ್ಸೂಚನೆ (Weather Forecast) ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದ್ದರೆ, ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ 40ರಿಂದ 50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲೂ ಕೆಲವೆಡೆ ಸಾಧಾರಣ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ. ವೇಗದ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ…

Read More

ಮನೆಯಿಂದ ಹೊರ ಹೋಗಿದ್ದಾಕೆ ಶವವಾಗಿ ಪತ್ತೆ: ಕೊಲೆ ಮಾಡಿ ಆರೋಪಿಗಳು ಎಸ್ಕೇಪ್​? – Kannada News | 19 Year Old Girl Found Dead in Dharwad; Murder Suspected

ಧಾರವಾಡ, ಜನವರಿ 21: ನಗರದ ಹೊರವಲಯದಲ್ಲಿ ಯುವತಿಯೋರ್ವಳ ಶವ (Dead Body)  ಪತ್ತೆಯಾಗಿದ್ದು, ಮೃತಳನ್ನು ಗಾಂಧಿ ಚೌಕ್ ಬಡಾವಣೆ ನಿವಾಸಿ ಝಕಿಯಾ ಮುಲ್ಲಾ(19) ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ಮನೆಯಿಂದ ಹೊರಹೋಗಿದ್ದ ಝಕಿಯಾ ಮುಲ್ಲಾ ಇಂದು ಮನಸೂರು ರಸ್ತೆಯ ವಿನಯ್ ಡೈರಿ ಬಳಿ ಶವವಾಗಿ ಪತ್ತೆಯಾಗಿದ್ದಾಳೆ. ಹತ್ಯೆ ಮಾಡಿ ಯುವತಿ ಶವ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಧಾರವಾಡ ಗ್ರಾಮೀಣ ಹಾಗೂ ವಿದ್ಯಾಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿವಿಲ್ ಆಸ್ಪತ್ರೆ ಮುಂದೆ ಕುಟುಂಬ ಮತ್ತು…

Read More

IND vs SL: ಲಂಕಾ ವಿರುದ್ಧ ಟೆಸ್ಟ್ ಸರಣಿ ಆಡ್ತಾರಾ ಬುಮ್ರಾ? ಫಿಟ್ನೆಸ್ ವರದಿಯಲ್ಲಿ ಏನಿದೆ? – Kannada News | Jasprit Bumrah Cleared Fit for India vs Sri Lanka Test Series; BCCI Confirms Availability

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ: ಶುಭ್​ಮನ್ ಗಿಲ್ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಾಯಿ ಸುದರ್ಶನ್*, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮಾನವ್ ಸುತಾರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್, ಸರನ್ಶ್ ಜೈನ್ (PC-PTI). Source link

Read More

‘ಹೈದರಾಬಾದ್’ ತಂಡಕ್ಕೆ ಗ್ಲೆನ್ ಮ್ಯಾಕ್ಸ್​ವೆಲ್ ಡೈರೆಕ್ಟ್ ಎಂಟ್ರಿ – Kannada News | Glenn Maxwell Joins Hyderabad Houston Kingsmen For PSL 11

ಆಸ್ಟ್ರೇಲಿಯಾದ ಸ್ಟಾರ್ ಆಲ್-ರೌಂಡರ್ ಗ್ಲೆನ್ ಮ್ಯಾಕ್ಸ್​ವೆಲ್ (Glenn Maxwell) ಪಾಕಿಸ್ತಾನ್ ಸೂಪರ್ ಲೀಗ್​ಗೆ​ (PSL 2026) ಎಂಟ್ರಿ ಕೊಟ್ಟಿದ್ದಾರೆ. ಅದು ಸಹ ನೇರ ಆಯ್ಕೆಯ ಮೂಲಕ. ಅಂದರೆ ಈ ಬಾರಿಯ ಪಿಎಸ್​ಎಲ್​ ಹರಾಜಿನಲ್ಲಿ ಮ್ಯಾಕ್ಸ್​ವೆಲ್ ಹೆಸರು ಕಾಣಿಸಿಕೊಂಡಿರಲಿಲ್ಲ. ಇದೀಗ ನೇರ ಸೈನಿಂಗ್ ಮೂಲಕ ಮ್ಯಾಕ್ಸಿ  ಹೈದರಾಬಾದ್ ಕಿಂಗ್ಸ್‌ಮೆನ್ ಜೊತೆ ಒಪ್ಪಂದ ಮಾಡಿಕೊಂಡಿದ್ದಾರೆ. Source link

Read More

ಅಮೆರಿಕದಿಂದಾಗಿ ಮತ್ತೆ ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್ – Kannada News | Iran shuts Strait of Hormuz again accuses US of violating ceasefire

ಟೆಹ್ರಾನ್, ಏಪ್ರಿಲ್ 18: ಇರಾನ್ ಹಾರ್ಮುಜ್ ಜಲಸಂಧಿಯ (Strait of Hormuz) ಮೇಲೆ ಮತ್ತೆ ನಿರ್ಬಂಧಗಳನ್ನು ಹೇರಿದೆ. ನಿರ್ಣಾಯಕ ಜಲಮಾರ್ಗವನ್ನು ಮತ್ತೆ ತೆರೆಯುವ ತನ್ನ ನಿರ್ಧಾರವನ್ನು ಇರಾನ್ ಹಿಂತೆಗೆದುಕೊಂಡಿದೆ. ಅಮೆರಿಕ ಕದನ ವಿರಾಮವನ್ನು ಉಲ್ಲಂಘಿಸಿರುವ ಕಾರಣದಿಂದ ಹಾರ್ಮುಜ್ ಜಲಸಂಧಿಯನ್ನು ಮತ್ತೆ ಮುಚ್ಚಲಾಗುತ್ತಿದೆ ಎಂದು ಇರಾನ್ ಆರೋಪಿಸಿದೆ. ಇರಾನ್ ಸಂಬಂಧಿತ ಹಡಗು ಸಾಗಣೆಯ ಮೇಲಿನ ದಿಗ್ಬಂಧನವನ್ನು ಕೊನೆಗೊಳಿಸುವುದಿಲ್ಲ ಎಂದು ಅಮೆರಿಕ ಹೇಳಿದ ನಂತರ ಇರಾನ್ ಮತ್ತೆ ಹಾರ್ಮುಜ್ ಜಲಸಂಧಿಯ ಮೇಲೆ ನಿರ್ಬಂಧ ಹೇರಿದೆ. ಇರಾನ್ ಬಂದರುಗಳ ಮೇಲಿನ ಅಮೆರಿಕದ…

Read More

Optical Illusion: ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಕಳ್ಳ ಬೆಕ್ಕನ್ನು ಕಂಡು ಹಿಡಿಯಬಲ್ಲಿರಾ

ಇತ್ತೀಚೆಗಿನ ದಿನಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ (optical illusion) ಅಥವಾ ಒಗಟನ್ನು ಬಿಡಿಸುವ ಮೋಜಿನ ಆಟಗಳು ಎಲ್ಲರ ಗಮನ ಸೆಳೆಯುತ್ತಿವೆ. ಈ ಒಗಟಿನ ಚಿತ್ರಗಳನ್ನು ಬಿಡಿಸುವುದು ಖುಷಿಕೊಟ್ಟರೂ ತಲೆಗೆ ಹುಳ ಬಿಡುತ್ತದೆ. ಎಷ್ಟೇ ಯೋಚನೆ ಮಾಡಿದರೂ ಉತ್ತರ ಹೊಳೆಯುವುದೇ ಇಲ್ಲ. ಇದೀಗ ವೈರಲ್ ಆಗಿರುವ ಈ ಇಲ್ಯೂಷನ್ ಚಿತ್ರವು ಟ್ರಿಕ್ಕಿಯಾಗಿದೆ. ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಬೆಕ್ಕನ್ನು 10 ಸೆಕೆಂಡುಗಳಲ್ಲಿ ಪತ್ತೆ ಹಚ್ಚಬೇಕು.  ನಿಮ್ಮ ಮೆದುಳಿಗೆ ಸ್ವಲ್ಪ ಕೆಲಸ ನೀಡಿ. ಈ ಚಿತ್ರದಲ್ಲಿ ನಿಮಗೆ ಏನು ಕಾಣಿಸಿತು? ಈ…

Read More

ದಿ ಹಂಡ್ರೆಡ್​ನಲ್ಲಿ ಸಹೋದರರ ಸವಾಲ್: ಕೊನೆಗೂ ಗೆದ್ದಿದ್ದು ಯಾರು ಗೊತ್ತಾ? – Kannada News | Craig Smashes Twin Brother Jamie For Dramatic Match Winning Six

ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ಅಪರೂಪದ ಮತ್ತು ರೋಮಾಂಚಕ ಸಹೋದರರ ಪೈಪೋಟಿಗೆ ‘ದಿ ಹಂಡ್ರೆಡ್’ ಟೂರ್ನಿ ಸಾಕ್ಷಿಯಾಗಿದೆ. ಪಂದ್ಯದ ಕೊನೆಯ ಹಂತದಲ್ಲಿ ಗೆಲ್ಲಲು 10 ರನ್‌ಗಳ ಅಗತ್ಯವಿದ್ದಾಗ, ತನ್ನದೇ ಅವಳಿ ಸೋದರ ಜೇಮಿ ಓವರ್ಟನ್ ಬೌಲಿಂಗ್‌ನಲ್ಲಿ ಅಬ್ಬರಿಸುವ ಮೂಲಕ ಕ್ರೇಗ್ ಓವರ್ಟನ್, ಟ್ರೆಂಟ್ ರಾಕೆಟ್ಸ್ ತಂಡಕ್ಕೆ ಐತಿಹಾಸಿಕ ಜಯ ತಂದುಕೊಟ್ಟಿದ್ದಾರೆ. ಸಹೋದರರ ಸವಾಲ್: ನಾಟಿಂಗ್​ಹ್ಯಾಮ್​ನ ಟ್ರೆಂಟ್ ಬಿಡ್ಜ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಲಂಡನ್ ಸ್ಪಿರಿಟ್ ಹಾಗೂ ಟ್ರೆಂಟ್ ರಾಕೆಟ್ಸ್​ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್…

Read More