Headlines

Makara Jyothi: ಮಳೆಯ ಭೀತಿಯ ನಡುವೆಯೂ ಶಬರಿಮಲೆಯ ಬೆಟ್ಟದಲ್ಲಿ ಮಕರ ಜ್ಯೋತಿ ದರ್ಶನ – Kannada News | Thousands of Lord Ayyappa devotees who witnessed sacred Makara Jyothi on Ponnambalamedu Hill

ಶಬರಿಮಲೆ, ಜನವರಿ 14: ಪ್ರತಿ ವರ್ಷ ಲಕ್ಷಾಂತರ ಭಕ್ತರು ಶಬರಿಮಲೆಯ (Sabarimala) ಪೊನ್ನಂಬಲಮೇಡು ಬೆಟ್ಟದಲ್ಲಿ ಕಾಣುವ ಪವಿತ್ರವಾದ ಮಕರ ಜ್ಯೋತಿಯನ್ನು ವೀಕ್ಷಿಸಲು ಕಾಯುತ್ತಿರುತ್ತಾರೆ. ಇಂದು ಮಳೆಯ ಆತಂಕದ ನಡುವೆಯೇ ಮಕರ ಜ್ಯೋತಿಯ ದರ್ಶನಕ್ಕಾಗಿ ಭಕ್ತರು ಕಾಯುತ್ತಿದ್ದರು. ಕೊನೆಗೂ ಇಂದು ಸಂಜೆ 6.45ಕ್ಕೆ ಶಬರಿಮಲೆಯಿಂದ 8 ಕಿ.ಮೀ. ದೂರದಲ್ಲಿರುವ ಪೊನ್ನಂಬಲಮೇಡು ಬೆಟ್ಟದಲ್ಲಿ ಮಕರ ಜ್ಯೋತಿಯ ದರ್ಶನವಾಗಿದೆ. ಅಯ್ಯಪ್ಪ ಸ್ವಾಮಿ ಭಕ್ತರು ಕೈಜೋಡಿಸಿ, ಸ್ವಾಮಿ ಶರಣಂ ಅಯ್ಯಪ್ಪ ಎಂದು ಪಠಿಸುತ್ತಾ ಮಕರ ಜ್ಯೋತಿಯನ್ನು ವೀಕ್ಷಿಸಿದರು. ಈ ವೇಳೆ ನಕ್ಷತ್ರವು ಆಕಾಶದಲ್ಲಿ…

Read More

ವಾಲ್ಮೀಕಿ ನಿಗಮ ಹಗರಣ: ಮತ್ತೆ ಬಂಧನದ ಭೀತಿಯಲ್ಲಿದ್ದ ಕಾಂಗ್ರೆಸ್ ಶಾಸಕ ನಾಗೇಂದ್ರಗೆ ಬಿಗ್ ರಿಲೀಫ್ – Kannada News | Karnataka Valmiki Corporation scam Case: Bellary Congress MLA Nagendra Gets Bail

ಬೆಂಗಳೂರು, (ಜನವರಿ 14): ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ (Karnataka Valmiki Corporation scam) ಮಾಜಿ ಸಚಿವ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರಗೆ (B Nagendra) ಬಿಗ್ ರಿಲೀಫ್ ಸಿಕ್ಕಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಸಿಬಿಐ ನೋಟಿಸ್ ಹಿನ್ನೆಲೆಯಲ್ಲಿ ಜಾಮೀನಿಗೆ ಕೋರ್ಟ್​ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಜೋರ್ಟ್​, ಕೆಲ ಷರತ್ತುಗಳನ್ನು ವಿಧಿಸಿ ನಿರೀಕ್ಷಣಾ ಜಾಮೀನು ನೀಡಿದೆ. 2 ಲಕ್ಷ ಮೊತ್ತದ ಬಾಂಡ್, ಇಬ್ಬರ ಶ್ಯೂರಿಟಿ ನೀಡುವಂತೆ ಸೂಚಿಸಿದೆ….

Read More

ನೀವು ಮೊಬೈಲ್, ಲ್ಯಾಪ್‌ಟಾಪ್‌ ಹೆಚ್ಚಾಗಿ ಬಳಸುತ್ತೀರಾ? ಹಾಗಿದ್ರೆ ಈ ಅಭ್ಯಾಸಗಳನ್ನು ಸರಿಪಡಿಸಿಕೊಳ್ಳಲೇಬೇಕು! – Kannada News | Screen Time & Pain: How to Reduce Risk

ಇಂದಿನ ಕಾಲದಲ್ಲಿ, ಮೊಬೈಲ್ ಫೋನ್‌ ಮತ್ತು ಲ್ಯಾಪ್‌ಟಾಪ್‌ಗಳು ನಮ್ಮ ಜೀವನದ ಪ್ರಮುಖ ಭಾಗವಾಗಿವೆ. ಕೆಲಸ, ಅಧ್ಯಯನ, ಮನರಂಜನೆ ಮತ್ತು ಸಾಮಾಜಿಕ ಮಾಧ್ಯಮಕ್ಕಾಗಿ ಇವುಗಳ ಬಳಕೆ ಹೆಚ್ಚಾಗಿದೆ. ಆದರೆ ದೀರ್ಘಕಾಲದವರೆಗೆ ಮೊಬೈಲ್ ಫೋನ್ ನೋಡುವುದು ಅಥವಾ ಲ್ಯಾಪ್‌ಟಾಪ್‌ನಲ್ಲಿ ಕೆಲಸ ಮಾಡುವುದರಿಂದ ಕುತ್ತಿಗೆ (Neck) ಬಾಗುತ್ತದೆ ಮತ್ತು ಕಣ್ಣುಗಳ ಮೇಲೆ ಒತ್ತಡ ಉಂಟಾಗುತ್ತದೆ. ಇದು ಬಿಗಿತ, ಕುತ್ತಿಗೆ ನೋವು (neck pain) ಮತ್ತು ಕಣ್ಣುಗಳಲ್ಲಿ ಸುಡುವ ಸಂವೇದನೆಗೆ ಕಾರಣವಾಗಬಹುದು. ಅನೇಕರು ಆರಂಭದಲ್ಲಿ ಇದನ್ನು ನಿರ್ಲಕ್ಷಿಸುತ್ತಾರೆ, ಆದರೆ ಕಾಲಾನಂತರದಲ್ಲಿ, ಈ ಸಮಸ್ಯೆ…

Read More

ಗಿಲ್ಲಿ ಗೆದ್ರೆ ಉಚಿತ ಪ್ರಯಾಣ: ಬೆಂಬಲ ಘೋಷಿಸಿದ ಆಟೋ ಡ್ರೈವರ್​ಗಳು – Kannada News | Auto drivers says if Gilli wins Bigg Boss they will give free auto rides

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss Kannada 12) ಫಿನಾಲೆ ವಾರ ಶುರುವಾಗಿದೆ. ಸ್ಪರ್ಧಿಗಳಿಗಾಗಿ ವೋಟಿಂಗ್ ಲೈನ್ ಓಪನ್ ಆಗಿದ್ದು, ಪ್ರೇಕ್ಷಕರು ತಮಗೆ ಬೇಕಾದವರಿಗೆ ಮತಗಳನ್ನು ಹಾಕುತ್ತಿದ್ದಾರೆ. ಗಿಲ್ಲಿ ಅಭಿಮಾನಿಗಳು ಸಹ ಅಭಿಯಾನ ಆರಂಭಿಸಿದ್ದು, ಗಿಲ್ಲಿಯ ಗೆಳೆಯರು ಕೆಲವು ಅಭಿಮಾನಿಗಳು ಇತ್ತೀಚೆಗೆ ಪ್ರೊಸೆಷನ್ ಸಹ ನಡೆಸಿದ್ದರು. ಮಳವಳ್ಳಿ ಶಾಸಕ ನರೇಂದ್ರ ಸ್ವಾಮಿ ಖುದ್ದು ಗಿಲ್ಲಿ ಪರವಾಗಿ ಮತ ಚಲಾಯಿಸುವಂತೆ ಕೋರಿದ್ದರು. ಇದೀಗ ಬೆಂಗಳೂರಿನ ಕೆಲ ಆಟೋ ಡ್ರೈವರ್​​ಗಳು ಗಿಲ್ಲಿಗೆ ಬೆಂಬಲ ಘೋಷಿಸಿದ್ದು, ಗಿಲ್ಲಿ ಬಿಗ್​​ಬಾಸ್ ಗೆದ್ದರೆ…

Read More

ಯಾದಗಿರಿ ಮೈಲಾರಲಿಂಗ ಜಾತ್ರೆಯಲ್ಲಿ ಹಳದಿ ಮಾರುತ: ಭಂಡಾರದೋಕುಳಿಯಲ್ಲಿ ಮುಂದೆದ್ದ ಭಕ್ತರು – Kannada News | Yadagiri Mailaralingana Jatre: Mylapura Ancient Grand Bhandara

ಪಲ್ಲಿಕ್ಕಿ ಮೆರವಣಿಗೆಯನ್ನ ನೋಡುವುದ್ದಕ್ಕೆ ಸಾವಿರಾರು ಜನ ಸುತ್ತಮುತ್ತಲಿನ ಗುಡ್ಡ, ಮನೆಯ ಮಹಡಿ ಮೇಲೆ ಕುಳಿತುಕೊಂಡು ಪಲ್ಲಕ್ಕಿ ಮೇಲೆ ಭಂಡಾರವನ್ನ ಎರಚಿದರು. ಮೈಲಾರಲಿಂಗೇಶ್ವರನ ಪಲ್ಲಕ್ಕಿ ಮೇಲೆ ಕುರಿ ಮರಿಗಳನ್ನ ಎಸೆಯುವ ವಾಡಿಕೆಯಿತ್ತು. ಆದರೆ ಪ್ರಾಣಿ ಹಿಂಸೆ ನಿಷೇಧಿಸಲಾಗಿದೆ. ಇದರ ಜೊತೆಗೆ ರೈತರು ಬೆಳೆದ ಜೋಳದ ದಂಡು (ಸೊಪ್ಪೆ) ಹಾಗೂ ಕುರಿಗಳ ಉಣ್ಣೆಯನ್ನ ಪಲ್ಲಕ್ಕಿ ಮೇಲೆ ಎಸೆಯುತ್ತಿದ್ದರು. ಹೀಗೆ ಮಾಡುವುದರಿಂದ ಕುರಿಗಳಿಗೆ ಯಾವುದೇ ರೋಗ ರುಜಿನ ಬರಲ್ಲ, ಹಾಗೆ ಬೆಳೆ ಕೂಡ ಚೆನ್ನಾಗಿ ಬರುತ್ತೆ ಎನ್ನುವುದು ಭಕ್ತರ ನಂಬಿಕೆ.  Source…

Read More

ಖಾಕಿ ಭರ್ಜರಿ ಬೇಟೆ​​: ಪ್ರತ್ಯೇಕ ಪ್ರಕರಣಗಳಲ್ಲಿ 1.2 ಕೋಟಿ ಮೌಲ್ಯದ ಡ್ರಗ್ಸ್, ಆನೆದಂತದ ವಿಗ್ರಹ ಜಪ್ತಿ – Kannada News | Drugs and ivory idol seized in separate incidents; worth over 1.2 crore

ಜಪ್ತಿ ಮಾಡಲಾದ ಡ್ರಗ್ಸ್​​ ಜೊತೆ ಬಂಧಿತ ಆರೋಪಿಗಳು ಬೆಂಗಳೂರು/ಆನೇಕಲ್​​, ಜನವರಿ 14: ಮಂಗಳೂರು ಸಿಸಿಬಿ ಪೊಲೀಸರು ಡ್ರಗ್ ಕೇಸ್​​ನಲ್ಲಿ ಉಗಾಂಡ ಮೂಲದ ಮಹಿಳೆಯನ್ನು ಬಂಧಿಸಿ ಆಕೆ ಬಳಿ ಇದ್ದ 4 ಕೋಟಿ ರೂ. ಮೌಲ್ಯದ MDMA ಜಪ್ತಿ ಮಾಡಿರುವ ಘಟನೆ ಬೆನ್ನಲ್ಲೇ ಸಿಸಿಬಿ ಮಾದಕದ್ರವ್ಯ ನಿಗ್ರಹ ದಳ ಪೊಲೀಸರು ಕೂಡ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಡ್ರಗ್ ಡಿಲೀಂಗ್​​ನಲ್ಲಿ ತೊಡಗಿದ್ದ ಒರ್ವ ವಿದೇಶಿ ಪ್ರಜೆ ಸೇರಿ ಇಬ್ಬರು ಆರೋಪಿಗಳನ್ನು ಅರೆಸ್ಟ್​​ ಮಾಡಲಾಗಿದ್ದು, ಬಂಧಿತರಿಂದ 1 ಕೋಟಿ ಮೌಲ್ಯದ 101…

Read More

ಬಿಗ್ ಬಾಸ್ ಕನ್ನಡ: ಅಶ್ವಿನಿ ಗೌಡ ವರ್ಸಸ್ ಗಿಲ್ಲಿ ನಟ; ರೊಚ್ಚಿಗೆದ್ದ ಅಭಿಮಾನಿಗಳು – Kannada News | Bigg Boss Kannada 12 Finale Fans talk about Ashwini Gowda Versus Gilli Nata

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada 12 Finale) ಫಿನಾಲೆ ಹತ್ತಿರ ಆಗಿದೆ. ಈ ವಾರಾಂತ್ಯದಲ್ಲಿ ಫಿನಾಲೆ ನಡೆಯಲಿದೆ. ಗಿಲ್ಲಿ ನಟ (Gilli Nata) ಗೆಲ್ಲುತ್ತಾರೆ ಎಂದು ಇಡೀ ರಾಜ್ಯದಲ್ಲಿ ಅಭಿಪ್ರಾಯ ಮನೆ ಮಾಡಿದೆ. ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಮಾಡುತ್ತಿರುವ ಕಮೆಂಟ್ ಸುರಿಮಳೆಯೇ ಅದಕ್ಕೆ ಸಾಕ್ಷಿಯಾಗಿದೆ. ಯಾರು ಗೆಲ್ಲುತ್ತಾರೆ ಎಂಬ ಬಗ್ಗೆ ಚರ್ಚೆ ಜೋರಾಗಿದೆ. ಗಿಲ್ಲಿ ನಟ ಅವರ ಅಭಿಮಾನಿಗಳು ಅಶ್ವಿನಿ ಗೌಡ ವಿರುದ್ಧ ಕೊಂಚ ಗರಂ ಆಗಿದ್ದಾರೆ. ಕನ್ನಡ ಪರ ಹೋರಾಟಗಾರ್ತಿ…

Read More

ಗಿಲ್ಲಿಗೆ ನನ್ನ ಬಾಯ್​​ಫ್ರೆಂಡ್ ಆಗುವ ಅರ್ಹತೆ ಇಲ್ಲ ಎಂದ ರಕ್ಷಿತಾ – Kannada News | Bigg Boss Kannada: Rakshita Shetty said Gilli does not have qualities to be her husband

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಫಿನಾಲೆ ವಾರ ತಲುಪಿದೆ. ಸದ್ಯಕ್ಕೆ ಏಳು ಮಂದಿ ಸ್ಪರ್ಧಿಗಳಿದ್ದು ಇಂದು (ಬುಧವಾರ) ಒಬ್ಬರು ಮಿಡ್ ವೀಕ್ ಎಲಿಮಿನೇಟ್ ಆಗಲಿದ್ದಾರೆ. ಫಿನಾಲೆಗೆ ಉಳಿದುಕೊಂಡಿರುವ ಸ್ಪರ್ಧಿಗಳ ಮಾತು, ಹಾವ ಭಾವ ಎಲ್ಲವೂ ಪ್ರೇಕ್ಷಕರಿಗೆ ಪರಿಚಿತವಾಗಿಬಿಟ್ಟಿದೆ. ಗಿಲ್ಲಿಯ ಕಾಮಿಡಿ ಪ್ರೇಕ್ಷಕರಿಗೆ ಬಹಳ ಇಷ್ಟವಾಗುತ್ತಿದೆ. ಪ್ರತಿ ಬಾರಿಯಂತೆ ಈ ಬಾರಿಯೂ ಬಿಗ್​​ಬಾಸ್ ಮನೆಯಲ್ಲಿ ಜೋಡಿಗಳು ಏರ್ಪಟ್ಟಿದ್ದವು. ಅದರಲ್ಲಿ ಬಹಳ ಜನಪ್ರಿಯತೆ ಪಡೆದಿದ್ದು ಗಿಲ್ಲಿ ಮತ್ತು ಕಾವ್ಯಾ ಜೋಡಿ. ಆದರೆ ಇತ್ತೀಚೆಗೆ ರಕ್ಷಿತಾ ಸಹ…

Read More

ಕೇವಲ 2,500 ರೂಗೆ ಲವ್ ಇನ್ಷೂರೆನ್ಸ್; ಮದುವೆ ಬಳಿಕ ಬಂತು 1.2 ಲಕ್ಷ ರೂ ಹಣ – Kannada News | Love Insurance, Chinese woman claims over big money after marriage, here is the story details

ಲವ್ ಇನ್ಷೂರೆನ್ಸ್ (Love Insurance) ಪಾಲಿಸಿಯಿಂದ ಮಹಿಳೆಯೊಬ್ಬಳು ಭರ್ಜರಿ ಹಣ ಕ್ಲೇಮ್ ಮಾಡಿ ಗಳಿಸಿದ್ದಾಳೆ. ಹತ್ತು ವರ್ಷದ ಹಿಂದೆ ಈ ಮಹಿಳೆ ಕೇವಲ 2,500 ರೂಗೆ ಲವ್ ಇನ್ಷೂರೆನ್ಸ್ ಪಡೆದಿದ್ದಳು. ಇದೀಗ ವಿವಾಹದ ಬಳಿಕ ಇನ್ಷೂರೆನ್ಸ್ ಹಣ ಕ್ಲೇಮ್ ಮಾಡಿದ್ದಾಳೆ. ಇನ್ಷೂರೆನ್ಸ್ ಕಂಪನಿ ಈ ಮಹಿಳೆಗೆ 1.2 ಲಕ್ಷ ರೂ ಪಾವತಿಸಿದೆ. ಅಂದಹಾಗೆ ಈ ಘಟನೆ ನಡೆದಿರುವುದು ಚೀನಾದಲ್ಲಿ. ಈ ಲವ್ ಇನ್ಷೂರೆನ್ಸ್ ಕೂಡ ಈಗ ಚಾಲ್ತಿಯಲ್ಲಿಲ್ಲ. ಆದರೂ ಈ ಲವ್ ಇನ್ಷೂರೆನ್ಸ್ ಸ್ಟೋರಿ ಇಂಟರೆಸ್ಟಿಂಗ್ ಆಗಿದೆ….

Read More

ಲಕ್ಷ ಲಕ್ಷ ಹಣ, ಒಡವೆ ಗಿಫ್ಟ್ ಕೊಟ್ರೂ ಮತ್ತೊಬ್ಬನ ಜತೆ ಚಕ್ಕಂದ: ಹಂತಕನ ಡೆತ್ ನೋಟ್​​​ನಲ್ಲಿ ಮಹಿಳೆ ಕೊಲೆ ರಹಸ್ಯ ಬಯಲು – Kannada News | Big twist To madanayakanahalli drakshayini Murder Case: Accused Veerabhadra reveals In Death Note Why Killed her

ಬೆಂಗಳೂರು, (ಜನವರಿ 14): ಮಾದನಾಯಕನಹಳ್ಳಿ ಪೊಲೀಸ್ ಠಾಣಾ (madanayakanahalli Police) ವ್ಯಾಪ್ತಿಯಲ್ಲಿ 55 ವರ್ಷದ ದಾಕ್ಷಾಯಿಣಿ ಕೊಲೆ ಪ್ರಕರಣದ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜನವರಿ 10ರಂದು ಕುದುರೆಗೆರೆಯಲ್ಲಿ ಹಾಡಹಗಲೇ ನಡುರಸ್ತೆಯಲ್ಲಿ ದಾಕ್ಷಾಯಿಣಿಯನ್ನು ಸೋದರ ಮಾವ 60 ವರ್ಷದ ವೀರಭದ್ರ ಎಂಬಾತ ಕೊಡಲಿಯಿಂದ ಕೊಚ್ಚಿ ಪರಾರಿಯಾಗಿದ್ದ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬಂಧನಕ್ಕೆ ಬಲೆ ಬೀಸಿದ್ದರು. ಆದ್ರೆ, ತಲೆ ಮರೆಸಿಕೊಂಡಿದ್ದ ಹಂತಕ ವೀರಭದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಕೊಳೂರು ಗ್ರಾಮದಲ್ಲಿ ನೇಣಿಗೆ ಶರಣಾಗಿರುವುದು…

Read More