ದುಬೈಯಲ್ಲಿ ಸಿಲುಕಿದ್ದ ಕನ್ನಡಿಗರು ವಾಪಸ್: MLC ಭೋಜೇಗೌಡ, ಬ್ಯಾಡಿಂಟ್ಮನ್ ತಾರೆ ಪಿವಿ ಸಿಂಧು ಸೇರಿ ಹಲವರು ಬೆಂಗಳೂರಿಗೆ – Kannada News | Kannadigas Stranded in Dubai Return to Bengaluru Amid Israel Iran Conflict; MLC Bhojegowda, PV Sindhu Arrive Safely
ದುಬೈನಲ್ಲಿ ಸಿಲುಕಿದ ಕನ್ನಡಿಗರು ದುಬೈನಿಂದ ಬೆಂಗಳೂರಿಗೆ ವಾಪಸ್Image Credit source: tv9 ಬೆಂಗಳೂರು, ಮಾರ್ಚ್ 3: ಇರಾನ್-ಇಸ್ರೇಲ್ ಯುದ್ಧದ (Israel-Iran War) ಕಾರಣ ವಿಮಾನಗಳು ರದ್ದಾಗಿದ್ದರಿಂದ ದುಬೈಯಿಂದ ವಾಪಸ್ ಬರಲಾಗದೆ ಸಿಕ್ಕಿಹಾಕಿಕೊಂಡಿದ್ದ ಭಾರತೀಯರು, ಅದರಲ್ಲೂ ಕನ್ನಡಿಗರು ಇದೀಗ ನಿರಾಳರಾಗಿದ್ದಾರೆ. ದುಬೈನಿಂದ (Dubai) ಸೋಮವಾರ ರಾತ್ರಿ ಹೊರಟ ವಿಮಾನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIAB) ಸುರಕ್ಷಿತವಾಗಿ ಬಂದಿಳಿಯಿತು. MLC ಭೋಜೇಗೌಡ, ಬ್ಯಾಡಿಂಟ್ಮನ್ ತಾರೆ ಪಿವಿ ಸಿಂಧು ಸೇರಿ ಅನೇಕರು ಬೆಂಗಳೂರಿಗೆ ಆಗಮಿಸಿದರು….