Headlines

IND vs ZIM: 21 ತಿಂಗಳ ನಂತರ ಕಮ್‌ಬ್ಯಾಕ್; ಮೊದಲ ಎಸೆತದಲ್ಲೇ ವಿಕೆಟ್ ಪಡೆದ ಮಯಾಂಕ್ – Kannada News | India vs Zimbabwe T20: Mayank Yadav’s Historic Double First Ball Wicket Feat

ಇದರೊಂದಿಗೆ, ಪಂದ್ಯದ ಮೊದಲ ಎಸೆತದಲ್ಲೇ ಎರಡು ಬಾರಿ ವಿಕೆಟ್ ಪಡೆದ ನಾಲ್ಕನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅವರಿಗಿಂತ ಮೊದಲು ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್ ಮತ್ತು ಹಾರ್ದಿಕ್ ಪಾಂಡ್ಯ ಈ ಸಾಧನೆ ಮಾಡಿದ್ದರು(PC-BCCI). Source link

Read More

Video: ಸ್ಲೋವಾಕಿಯಾದಲ್ಲಿ ಬ್ರೆಡ್ ಮತ್ತು ಉಪ್ಪಿನೊಂದಿಗೆ ಪ್ರಧಾನಿ ಮೋದಿಗೆ ಸ್ವಾಗತ – Kannada News | Slovakia Extends Traditional Bread and Salt Welcome to PM Modi in Bratislava

ಸ್ಲೋವಾಕಿಯಾ, ಜೂನ್ 15: ಯುರೋಪ್ ರಾಷ್ಟ್ರಗಳ ಪ್ರವಾಸದ ಎರಡನೇ ಹಂತವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸ್ಲೋವಾಕಿಯಾಕ್ಕೆ ಭೇಟಿ ನೀಡಿದ್ದು, ರಾಜಧಾನಿ ಬ್ರಾಟಿಸ್ಲಾವಾದಲ್ಲಿ ಅವರಿಗೆ ಅತ್ಯಂತ ಆತ್ಮೀಯ ಸ್ವಾಗತ ದೊರೆತಿದೆ. ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲಿರುವ ಈ ಐತಿಹಾಸಿಕ ಭೇಟಿಯು, ಅಲ್ಲಿನ ಸ್ಥಳೀಯರ ಸಾಂಸ್ಕೃತಿಕ ಸೌಹಾರ್ದತೆಯಿಂದಾಗಿ ಜಾಗತಿಕ ಮಟ್ಟದಲ್ಲಿ ಭಾರಿ ಗಮನ ಸೆಳೆದಿದೆ. ಸ್ಲೋವಾಕ್ ಸಂಸ್ಕೃತಿಯ ಉನ್ನತ ಆತಿಥ್ಯಕ್ಕೆ ಅನುಗುಣವಾಗಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬ್ರಾಟಿಸ್ಲಾವಾದ ಹೋಟೆಲ್‌ಗೆ ಆಗಮಿಸುತ್ತಿದ್ದಂತೆ ‘ಬ್ರೆಡ್…

Read More

ಒಂದೇ ಮದುವೆ ಸಮಾರಂಭದಲ್ಲಿ ಸಮಂತಾ-ನಾಗ ಚೈತನ್ಯ; ಮಾಜಿ ಜೋಡಿಯ ಫೋಟೋ ವೈರಲ್ – Kannada News | Samantha Naga Chaitanya attend same wedding reception with Raj Nidimoru Sobhita Dhulipala

ಟಾಲಿವುಡ್‌ನ ಖ್ಯಾತ ವಿತರಕ ಮತ್ತು ನಿರ್ಮಾಪಕ ಸುನಿಲ್ ನಾರಂಗ್ ಅವರ ಪುತ್ರಿ ಸಿಮ್ರಾನ್ ನಾರಂಗ್ ಅವರ ವಿವಾಹ ಆರತಕ್ಷತೆ ಶನಿವಾರ (ಮೇ 2) ರಾತ್ರಿ ಹೈದರಾಬಾದ್‌ನಲ್ಲಿ ಅದ್ಧೂರಿಯಾಗಿ ಜರುಗಿತು. ಈ ಸಮಾರಂಭದಲ್ಲಿ ತೆಲುಗು (Tollywood) ಚಿತ್ರರಂಗದ ದಿಗ್ಗಜರಾದ ಚಿರಂಜೀವಿ, ನಾಗಾರ್ಜುನ ಸೇರಿದಂತೆ ಅನೇಕರು ಭಾಗವಹಿಸಿದ್ದರು. ಆದರೆ, ಎಲ್ಲರ ಕಣ್ಣು ನೆಟ್ಟಿದ್ದು ಮಾತ್ರ ಮಾಜಿ ದಂಪತಿಗಳಾದ ಸಮಂತಾ ರುತ್ ಪ್ರಭು (Samantha Ruth Prabhu) ಮತ್ತು ನಾಗ ಚೈತನ್ಯ ಅವರ ಮೇಲೆ. ಆ ಸಂದರ್ಭದ ಕೆಲವು ಫೋಟೋ ಮತ್ತು…

Read More

ಸಿಂಧೂ ಜಲ ಒಪ್ಪಂದದ ಬಗ್ಗೆ ನಮ್ಮ ನಿಲುವು ಬದಲಾಗಿಲ್ಲ; ಪಾಕಿಸ್ತಾನದ ಬೆದರಿಕೆಗೆ ಭಾರತ ತಿರುಗೇಟು – Kannada News | Indus Waters Treaty Remains suspended India responds Pakistan’s Warnings

ನವದೆಹಲಿ, ಜುಲೈ 3: ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ (IWT) ಅಡಿಯಲ್ಲಿ ತನಗೆ ಸಿಗಬೇಕಾದ ನೀರಿನ ಪಾಲಿಗೆ ಧಕ್ಕೆ ತರದಂತೆ ಪಾಕಿಸ್ತಾನ (Pakistan) ಭಾರತಕ್ಕೆ ಎಚ್ಚರಿಕೆ ನೀಡಿದ ಕೆಲವೇ ದಿನಗಳ ನಂತರ, ಭಾರತ ಸರ್ಕಾರವು ತನ್ನ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಪುನರುಚ್ಚರಿಸಿದೆ. ಗಡಿಯಾಚೆಗಿನ ಭಯೋತ್ಪಾದನೆಗೆ ನೀಡುತ್ತಿರುವ ಬೆಂಬಲವನ್ನು ಕೊನೆಗಾಣಿಸಲು ಪಾಕಿಸ್ತಾನ ಸೂಕ್ತ ಕ್ರಮಗಳನ್ನು ಕೈಗೊಳ್ಳುವವರೆಗೆ ಈ ಒಪ್ಪಂದವು ಅಮಾನತಿನಲ್ಲಿಯೇ ಇರಲಿದೆ ಎಂದು ಭಾರತ ಪ್ರತಿಪಾದಿಸಿದೆ. ಮಾಧ್ಯಮ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ (MEA)…

Read More

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ: ಸರ್ಕಾರಿ ಬಸ್ – ಖಾಸಗಿ ಬಸ್​ ಮುಖಾಮುಖಿ ಡಿಕ್ಕಿ – Kannada News | Hanur: Over 20 Injured in Major Bus Collision Near Mahadeshwara Betta Festival Turn

ಚಾಮರಾಜನಗರ, ಫೆ.13: ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಒಂದು ಭೀಕರ ಅಪಘಾತ ನಡೆದಿದೆ. ಕೆಎಸ್​ಆರ್​ಟಿಸಿ ಬಸ ಮತ್ತು ಖಾಸಗಿ ಬಸ್​ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಬೆಟ್ಟದ 4ನೇ ತಿರುವಿನಲ್ಲಿ ಈ ಘಟನೆ ನಡೆದಿದೆ. ಮೈಸೂರಿನಿಂದ ಮಹದೇಶ್ವರ ಬೆಟ್ಟಕ್ಕೆ ಬರ್ತಿದ್ದ ಸರ್ಕಾರಿ ಬಸ್ ಮುಂದೆಯಿಂದ ಬಂದ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಮಹದೇಶ್ವರ ಬೆಟ್ಟದ…

Read More

ಪ್ರಚಾರಕ್ಕೆ ಬಾರದ ನಟಿ ವಿರುದ್ಧ ನಿರ್ದೇಶಕ, ನಿರ್ಮಾಪಕರಿಂದ ದೂರು ದಾಖಲು – Kannada News | Complaint against actress Rajini for not attending Movie promotion

ನಿನ್ನೆಯಷ್ಟೆ ಹಣ ಕೊಡದೆ ಸತಾಯಿಸುತ್ತಿರುವ ನಿರ್ಮಾಪಕನ (Producer) ವಿರುದ್ಧ ‘ವಸುದೇವ ಕುಟುಂಬ’ ಧಾರಾವಾಹಿಯ ನಟ-ನಟಿಯರು ಮತ್ತು ಯೂನಿಟ್ ಸದಸ್ಯರು ದೂರು ನೀಡಿದ್ದಲ್ಲದೆ, ನಿರ್ಮಾಪಕರನ್ನು ನಡು ರಸ್ತೆಯಲ್ಲಿ ಅಡ್ಡ ಹಾಕಿ ಮಂಗಳಾರತಿ ಮಾಡಿದ್ದರು. ಇಂದು ಹಣ ಪಡೆದು ಪ್ರಚಾರಕ್ಕೆ ಬಾರದೆ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ನಟಿಯೊಬ್ಬರ ವಿರುದ್ಧ ಸಿನಿಮಾದ ನಿರ್ಮಾಪಕ ಮತ್ತು ನಿರ್ದೇಶಕ ದೂರು ನೀಡಿದ್ದಾರೆ. ‘ಅಮೃತವರ್ಷಿಣಿ’ ಧಾರಾವಾಹಿ ನಟಿ ರಜನಿ ವಿರುದ್ಧ ಸಿನಿಮಾದ ನಿರ್ದೇಶಕ ಮತ್ತು ನಿರ್ಮಾಪಕರುಗಳು ಫಿಲಂ ಚೇಂಬರ್​​ಗೆ ದೂರು ನೀಡಿದ್ದು, ಸಿನಿಮಾನಲ್ಲಿ ನಟಿಸಿ ಈಗ…

Read More

ಮಥುರಾದಲ್ಲಿ ಒಂದೇ ಕುಟುಂಬದ ಐವರು ಸಾಮೂಹಿಕ ಆತ್ಮಹತ್ಯೆ – Kannada News | Five Members of a Family Found Dead in Suspected Suicide Case in Mathura

ಮಥುರಾ, ಫೆಬ್ರವರಿ 10: ಒಂದೇ ಕುಟುಂಬ ಐವರು ಸದಸ್ಯರು ಆತ್ಮಹತ್ಯೆ(Suicide)ಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಪತಿ, ಪತ್ನಿ ಮತ್ತು ಅವರ ಮೂವರು ಮಕ್ಕಳು ರಾತ್ರಿಯಿಡೀ ಹಾಲಿಗೆ ವಿಷ ಬೆರೆಸಿ ಕುಡಿದಿದ್ದಾರೆ ಎಂದು ವರದಿಯಾಗಿದೆ. ಬೆಳಗ್ಗೆ ಅವರು ಎಚ್ಚರಗೊಳ್ಳದಿದ್ದಾಗ, ನೆರೆಹೊರೆಯವರು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದರು. ಐವರೂ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಾವನ್ ಪೊಲೀಸ್ ಠಾಣೆ ವ್ಯಾಪ್ತಿಯ ಖಪ್ಪರ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳದಲ್ಲಿ ಸಾಕ್ಷ್ಯಗಳನ್ನು ಸಂಗ್ರಹಿಸಲಾಗುತ್ತಿದೆ. ಕುಟುಂಬ ಸದಸ್ಯರು…

Read More

Super Hit Review: ಗಿಲ್ಲಿ ‘ಸೂಪರ್ ಹಿಟ್’ ಜರ್ನಿಗೆ ಕಾಮಿಡಿ ಕಲಾವಿದರ ಸಾಥ್ – Kannada News | Super Hit Kannada Movie review Gilli Nata new film comedy plot

ಸೂಪರ್ ಹಿಟ್ UA Time – 135 Minutes Released – February 27, 2026 Language – Kannada Genre – Comedy, Crime, Mystery Cast – ಗಿಲ್ಲಿ ನಟ, ಗೌರವ್ ಶೆಟ್ಟಿ, ಶ್ವೇತಾ ವಿ, ಸಾಧು ಕೋಕಿಲ, ಗೋವಿಂದೇಗೌಡ, ಪ್ರಮೋದ್​ ಶೆಟ್ಟಿ, ಟೆನ್ನಿಸ್ ಕೃಷ್ಣ ಮುಂತಾದವರು. Director – ವಿಜಯಾನಂದ್ ಗಿಲ್ಲಿ ನಟ (Gilli Nata) ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಸ್ಪರ್ಧಿಸುವುದಕ್ಕೂ ಮುನ್ನವೇ ಕೆಲವು ಸಿನಿಮಾಗಳಲ್ಲಿ ಅಭಿನಯಿಸಿದ್ದರು….

Read More

ಕೊನೆಗೂ ನನಸಾದ ಝ್ವೇರೆಫ್ ಗ್ರಾಂಡ್ ಸ್ಲ್ಯಾಮ್ ಕನಸು

ರೊಲ್ಯಾಂಡ್ ಗ್ಯಾರೋಸ್ ಅಂಗಳದಲ್ಲಿ ಜರ್ಮನಿಯ ಅಲೆಕ್ಸಾಂಡರ್ ಝ್ವೇರೆಫ್ ಇತಿಹಾಸ ನಿರ್ಮಿಸಿದ್ದಾರೆ. ಭಾನುವಾರ ನಡೆದ 2026ರ ಫ್ರೆಂಚ್ ಓಪನ್ ಪುರುಷರ ಸಿಂಗಲ್ಸ್ ಫೈನಲ್‌ನಲ್ಲಿ ಇಟಲಿಯ ಫ್ಲಾವಿಯೊ ಕೊಬೊಲ್ಲಿ ವಿರುದ್ಧ ರೋಚಕ ಜಯ ಸಾಧಿಸುವ ಮೂಲಕ ಝ್ವೇರೆಫ್ ತಮ್ಮ ಚೊಚ್ಚಲ ಗ್ರಾಂಡ್ ಸ್ಲ್ಯಾಮ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಆ ಮೂಲಕ ಅವರ ಜೀವಮಾನದ ಮಹದಾಸೆ ಕೊನೆಗೂ ಈಡೇರಿದೆ. ನಾಲ್ಕು ಗಂಟೆಗಳ ಮಹಾಸಮರ: ಕೋರ್ಟ್ ಫಿಲಿಪ್-ಚ್ಯಾಟ್ರಿಯರ್‌ನಲ್ಲಿ ನಡೆದ ಈ ಹಣಾಹಣಿ ಬರೋಬ್ಬರಿ 4 ಗಂಟೆ ಹಾಗೂ 16 ನಿಮಿಷಗಳ ಕಾಲ ಜಿದ್ದಾಜಿದ್ದಿನಿಂದ ಕೂಡಿತ್ತು….

Read More

‘ಇರಾನ್ ಕತೆ ಮುಗಿಯಿತು, ಅವರಿಗೆ ಒಂದು ಪೈಸೆಯೂ ಸಿಗುವುದಿಲ್ಲ’; ಕಿಡಿಕಾರಿದ ಟ್ರಂಪ್ – Kannada News | Iran is Finished They Get No Money Donald Trump On Tehran Deal

ವಾಷಿಂಗ್ಟನ್, ಜೂನ್ 19: “ಯುದ್ಧದಿಂದಾಗಿ ಇರಾನ್ ಸಂಪೂರ್ಣವಾಗಿ ಧ್ವಂಸಗೊಂಡಿದೆ. ನಾವು ಹತಾಶೆಯಿಂದ ಮಾತುಕತೆ ನಡೆಸುತ್ತಿಲ್ಲ. ಅವರೇ ಅಸಹಾಯಕರಾಗಿ ಒಪ್ಪಂದಕ್ಕೆ ಬಂದಿದ್ದಾರೆ. ಮುಂದಿನ 60 ದಿನಗಳವರೆಗೆ ಅವರಿಗೆ ಒಂದು ರೂಪಾಯಿ ಹಣವೂ ಸಿಗುವುದಿಲ್ಲ. ಇರಾನ್ ಕತೆ ಮುಗಿಯಿತು” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ತಮ್ಮ ಸಾಮಾಜಿಕ ಮಾಧ್ಯಮವಾದ ‘ಟ್ರುತ್ ಸೋಶಿಯಲ್’ ನಲ್ಲಿ ಗುಡುಗಿದ್ದಾರೆ. “ಕಳೆದ ಕೆಲವು ತಿಂಗಳುಗಳ ಯುದ್ಧವು ಇರಾನ್ ಅನ್ನು ಅಕ್ಷರಶಃ ಧ್ವಂಸಗೊಳಿಸಿದೆ. ಅವರ ಬಳಿ ಈಗ ಯಾವುದೇ ವಾಯುಪಡೆ ಇಲ್ಲ, ನೌಕಾಪಡೆ…

Read More