Headlines

ಬಿಹಾರದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ಸೇರಿದಂತೆ 3 ರೈಲುಗಳ ಮೇಲೆ ಕಲ್ಲು ತೂರಾಟ; ಕಿಟಕಿ ಗಾಜುಗಳಿಗೆ ಹಾನಿ – Kannada News | Stones hurled at Vande Bharat express and 2 other trains in Bihar Muzaffarpur windows damaged

ಪಾಟ್ನಾ, ಮೇ 18: ಭಾನುವಾರ ಸಂಜೆ ಬಿಹಾರದ ಮುಜಫರ್‌ಪುರ ಬಳಿ ಮೂರು ಪ್ಯಾಸೆಂಜರ್ ರೈಲುಗಳನ್ನು ಗುರಿಯಾಗಿಸಿಕೊಂಡು ನಡೆದ ಸರಣಿ ಕಲ್ಲು ತೂರಾಟವು ಪ್ರಯಾಣಿಕರಲ್ಲಿ ಭೀತಿ ಮೂಡಿಸಿದ್ದು, ಈ ಪ್ರದೇಶದಲ್ಲಿ ರೈಲ್ವೆ ಭದ್ರತೆಯ ಬಗ್ಗೆ ಭಾರೀ ಕಳವಳವನ್ನು ಹುಟ್ಟುಹಾಕಿದೆ. ಭಾರತೀಯ ರೈಲ್ವೆಯ ಪ್ರೀಮಿಯಂ ಸೆಮಿ-ಹೈ-ಸ್ಪೀಡ್ ಸೇವೆಗಳಲ್ಲಿ ಒಂದಾದ ಪಾಟಲಿಪುತ್ರ-ಗೋರಖ್‌ಪುರ ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ಮೇಲೆ ಕಲ್ಲು ತೂರಾಟ ನಡೆದಿದೆ. ರೈಲ್ವೆ ಅಧಿಕಾರಿಗಳ ಪ್ರಕಾರ, ಈ ಘಟನೆಯ ಸಮಯದಲ್ಲಿ ರೈಲಿನ ಮೂರು ಬೋಗಿಗಳ ಕಿಟಕಿಗಳು ಛಿದ್ರಗೊಂಡಿವೆ….

Read More

ಮಿತಿಮೀರಿ ಇಂಧನ ಖರೀದಿಸದಿರಿ: ಕರ್ನಾಟಕದ ಜನತೆಗೆ ವಿಶೇಷ ಮನವಿ – Kannada News | Do not storage fuel: Karnataka Oil Industry Coordinator requested to Public

ಬೆಂಗಳೂರು, (ಮೇ 18): ಮಧ್ಯ ಪ್ರಾಚ್ಯ ಸಂಘರ್ಷ ಜಗತ್ತಿನಾದ್ಯಂತ ವ್ಯಾಪಕ ಆತಂಕಕ್ಕೆ ಕಾರಣವಾಗಿದೆ. ಯುದ್ಧದ ಭೀತಿಯಿಂದಾಗಿ ಭಾರತದಲ್ಲಿ ಪೆಟ್ರೋಲ್, ಡೀಸೆಲ್  (Petrol And Diesel) ಮತ್ತು ಎಲ್‌ಪಿಜಿ ಬೆಲೆ ಏರಿಕೆಯಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಇಂಧನ ದರ ಹೆಚ್ಚಳವಾಗಲಿದೆ ಎನ್ನಲಾಗತ್ತಿದೆ.ಇನ್ನೊಂದೆಡೆ ಇರಾಕ್-ಇಸ್ರೆಲ್ ಯುದ್ಧದದಿಂದಾಗಿ ಇಂಧನ ಪೂರೈಕೆ ಕಡಿಮೆಯಾಗುತ್ತಿರುವ ಹಿನ್ನೆಲೆ ಪ್ರಧಾನಿ ಮೋದಿ (Narendra Modi) ಮಿತವ್ಯಯ ಜೀವನಶೈಲಿಗೆ ಕರೆ ನೀಡಿದ್ದಾರೆ. ಇದರ ಬೆನ್ನಲ್ಲೇ ಪಂಜಾಬ್​​ನಲ್ಲಿ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಮಿತಿ ಹೇರಲಾಗಿದೆ. ದ್ವಿಚಕ್ರ ವಾಹನಗಳಿಗೆ 500 ರೂಪಾಯಿ…

Read More

ಮೈಕ್ರೋಸಾಫ್ಟ್ ಎಐ ಮುಖ್ಯಸ್ಥರ ಎಚ್ಚರಿಕೆ; ಇನ್ನು, 12-18 ತಿಂಗಳಲ್ಲಿ ಇನ್ನಿಲ್ಲವಾಗುತ್ತವಂತೆ ವೈಟ್ ಕಾಲರ್ ಜಾಬ್​ಗಳು – Kannada News | AI Job Loss Warning: Microsoft AI Chief Predicts White Collar Jobs Vanish in 18 Months

ನವದೆಹಲಿ, ಮೇ 18: ಕೃತಕ ಬುದ್ಧಿಮತ್ತೆಯಿಂದ (AI) ಮನುಷ್ಯರಿಗೆ ಕೆಲಸ ಇಲ್ಲವಾಗುತ್ತವೆ ಎನ್ನುವ ವಿಚಾರದ ಬಗ್ಗೆ ಪರಿಣಿತರಲ್ಲೇ ಮಿಶ್ರ ಅನಿಸಿಕೆಗಳಿವೆ. ಹಲವರು ಎಐನಿಂದ ಉದ್ಯೋಗನಷ್ಟವಾಗುವುದೆಲ್ಲಾ ಸುಳ್ಳು ಒಂದು ವರ್ಗ ಹೇಳುತ್ತಿದೆ. ಎಐನಿಂದ ಸಿಕ್ಕಾಪಟ್ಟೆ ಜನರು ಕೆಲಸ ಕಳೆದುಕೊಳ್ಳುತ್ತಾರೆ ಎಂದು ಇನ್ನೊಂದು ವರ್ಗ ಹೇಳುತ್ತಿದೆ. ಸ್ಯಾಮ್ ಆಲ್ಟ್​ಮ್ಯಾನ್, ಡೇರಿಯೋ ಅಮೋಡೇ, ಇಲಾನ್ ಮಸ್ಕ್ ಮೊದಲಾದವರು ಇದೇ ಅನಿಸಿಕೆ ಹೊಂದಿದ್ದಾರೆ. ಮೈಕ್ರೋಸಾಫ್ಟ್​ನ ಎಐ ವಿಭಾಗದ ಮುಖ್ಯಸ್ಥ ಮುಸ್ತಾಫ ಸುಲೇಮಾನ್ (Mustafa Suleyman) ಅವರೂ ಈ ಅಭಿಪ್ರಾಯಕ್ಕೆ ಧ್ವನಿಗೂಡಿಸಿದ್ದಾರೆ. ಅವರ ಪ್ರಕಾರ…

Read More

ಅಧಿಕಾರಿಗಳ ಎಚ್ಚರಿಕೆಗೂ ಡೋಂಟ್​​ಕೇರ್​​: ಮೇ 20ರಂದು ಸಾರಿಗೆ ನೌಕರರ ಮುಷ್ಕರ ಖಚಿತ ಎಂದ ಮುಖಂಡರು – Kannada News | Karnataka KSRTC Strike Update: Employees Confirm May 20 Action Amid No Work, No Pay Warning

ಬೆಂಗಳೂರು, ಮೇ 18: ಮೇ 20ರಂದು ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿರುವ ಸಂಬಂಧ ಈಗಾಗಲೇ ಕೆಎಸ್​ಆರ್​​ಟಿಸಿ ಖಡಕ್​​ ಎಚ್ಚರಿಕೆ ರವಾನಿಸಿದೆ. ಬುಧವಾರ ಕೆಲಸಕ್ಕೆ ಹಾಜರಾಗದಿದ್ದರೆ ‘ನೋ ವರ್ಕ್ ನೋ ಪೇ’ ಎಂದು ಸಿಬ್ಬಂದಿಗೆ ತಿಳಿಸಲಾಗಿದ್ದು, ಮುಷ್ಕರದಲ್ಲಿ ಭಾಗಿಯಾಗದಂತೆ ಕೆಎಸ್ಆರ್​ಟಿಸಿ ಎಂಡಿ ಅಕ್ರಂಪಾಷಾ ಆದೇಶಿಸಿದ್ದಾರೆ. ವಿಶೇಷ ಸೂಚನೆಯಡಿ ನೀಡಿರುವ ನಿರ್ದೇಶನದನ್ವಯ ಕರ್ತವ್ಯಕ್ಕೆ ಗೈರುಹಾಜರಾದ ನೌಕರರ ವಿರುದ್ಧ ಶಿಸ್ತಿನ ಕ್ರಮವನ್ನು ತೆಗೆದುಕೊಳ್ಳುವಂತೆಯೂ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹೀಗಿದ್ದರೂ ಸಾರಿಗೆ ನೌಕರರು ಮಾತ್ರ ಪಟ್ಟು ಬಿಡಲು ನಿರಾಕರಿಸಿದ್ದು, ನಾವು ದೃಢವಾಗಿ…

Read More

Peddi Trailer: ‘ಪೆದ್ದಿ’ ಟ್ರೇಲರ್ ಬಿಡುಗಡೆ; ಕ್ರಿಕೆಟ್ ಜೊತೆ ಕುಸ್ತಿ ಅಖಾಡದಲ್ಲೂ ರಾಮ್ ಚರಣ್ ಮಾಸ್ ಅವತಾರ – Kannada News | Peddi Movie Trailer Released ft Ram Charan Shiva Rajkumar Pan India Film

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ನಟನೆಯ ‘ಪೆದ್ದಿ’ (Peddi) ಸಿನಿಮಾ ಈಗಾಗಲೇ ಪ್ರೇಕ್ಷಕರಲ್ಲಿ ಭಾರಿ ಕುತೂಹಲ ಮೂಡಿಸಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಲಿರುವ ಈ ಸಿನಿಮಾದ ಟ್ರೇಲರ್ ಇಂದು (ಮೇ 18) ಮುಂಬೈನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಬಿಡುಗಡೆಯಾಗಿದೆ. ಟ್ರೇಲರ್ (Peddi Trailer) ನೋಡಿದ ಬಳಿಕ ರಾಮ್ ಚರಣ್ ಅಭಿಮಾನಿಗಳ ನಿರೀಕ್ಷೆ ದುಪ್ಪಟ್ಟು ಆಗಿದೆ. ರಾಮ್ ಚರಣ್ (Ram Charan) ಅವರ ವಿವಿಧ ಗೆಟಪ್ ಗಮನ ಸೆಳೆದಿದೆ. ಮೇಕಿಂಗ್ ಗುಣಮಟ್ಟ ನೋಡಿ ಪ್ರೇಕ್ಷಕರ ಭೇಷ್…

Read More

ಬೆಂಗಳೂರಿನ ವಿವಿಧೆಡೆ ಗಾಳಿ ಮಳೆ: ಸಂಚಾರ ಅಸ್ತವ್ಯಸ್ತ, ವಾಹನ ಸವಾರರ ಪರದಾಟ – Kannada News | Bengaluru Rains: Strong Winds, Heavy Downpour Lash Several Areas Across City

ಬೆಂಗಳೂರು, ಮೇ 18: ಕಳೆದ ಕೆಲ ದಿನಗಳಿಂದ ಬಿಸಿಲಿನ ಬೇಗೆಗೆ ತತ್ತರಿಸಿದ್ದ ರಾಜಧಾನಿ ಬೆಂಗಳೂರಿಗರಿಗೆ ವರುಣ ತಂಪೆರೆದಿದ್ದಾನೆ. ನಗರದ ವಿವಿಧೆಡೆ ಗಾಳಿ ಸಹಿತ ಮಳೆ (Rain) ಸುರಿದಿದ್ದು, ಏಕಾಏಕಿ ಸುರಿದ ಮಳೆಗೆ ವಾಹನ ಸವಾರರು ಪರದಾಡಿದ ಪ್ರಸಂಗ ನಡೆದಿದೆ. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದವರು ಮಳೆಯಿಂದ ಸಮಸ್ಯೆಗೆ ಸಿಲುಕಿದ್ದು, ರಸ್ತೆ ಬದಿಗಳಲ್ಲೇ ಬೈಕ್ ನಿಲ್ಲಿಸಿ ಬಸ್ ನಿಲ್ದಾಣಗಲ್ಲಿ, ಅಂಗಡಿ ಮುಂಗಟ್ಟುಗಳ ಎದುರು ಸವಾರರು ನಿಂತ ದೃಶ್ಯಗಳು ಕಂಡುಬಂದಿವೆ. ನಗರದ ಹಲವು ರಸ್ತೆಗಳು ಮಳೆ‌ನೀರಿನಿಂದ ಆವೃತವಾಗಿದ್ದು, ತಗ್ಗು ಪ್ರದೇಶದ…

Read More

ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ – Kannada News | Monsoon Rain Arriving in Karnataka On June First Week Says Meteorological director CS Patil

ಬೆಂಗಳೂರು, (ಮೇ 18): ಕರ್ನಾಟಕದಲ್ಲಿ ಪೂರ್ವ ಮುಂಗಾರು (Monsoon Rain) ಚುರುಕುಗೊಂಡಿದೆ. ಹೌದು..ಕಳೆದ ಕೆಲ ದಿನಗಳಿಂದ ರಾಜ್ಯ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುತ್ತಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದಲ್ಲಿ ಮಳೆಯಾಗುತ್ತಿದೆ. ಇನ್ನು ಈ ಬಗ್ಗೆ ಹವಾಮಾನ ತಜ್ಞರಾದ CS ಪಾಟೀಲ ಮಾತನಾಡಿದ್ದು, ರಾಜ್ಯದ ಹಲವು ಕಡೆ ಮಾನ್ಸೂನ್ ಮಳೆಯಾಗಲಿದೆ. ಜೂನ್ ಮೊದಲೇ ವಾರದಲ್ಲಿ ನೈನೃತ್ಯ ಮಾನ್ಸೂನ್ ಆರಂಭವಾಗಲಿದ್ದು,  60-100 ಸೆಂಟಿಮೀಟರ್ ನಷ್ಟು ಮಳೆಯ ಸಾಧ್ಯತೆ ಇದೆ. ವಿನ್ಸ್ ಕನ್ವರ್ಷನ್ ಪ್ರಮಾಣ ಹೆಚ್ಚಿರುವ ಕಾರಣ ಬಂಗಾಳ…

Read More

ಬೈಕು, ಬಸ್ಸು, ಕಾರು, ರೈಲು, ಹೀಗೆ ನೀವು ಯಾವುದರಲ್ಲಿ ಪ್ರಯಾಣಿಸಿದ್ದು ಎಂಬುದು ಗೂಗಲ್​ಗೆ ಗೊತ್ತಾಗೋದು ಹೇಗೆ? – Kannada News | Google maps how it knows your travel mode speed data ai secrets revealed

ತಂತ್ರಜ್ಞಾನ, ದತ್ತಾಂಶ ಮತ್ತು ಬುದ್ಧಿಮತ್ತೆ ಸೇರಿದರೆ ಅದ್ಭುತ ಸೇವೆ ಸೃಷ್ಟಿಯಾಗುತ್ತದೆ. ಅದುವೇ ಗೂಗಲ್ ಮ್ಯಾಪ್ಸ್. ಬಹುತೇಕ ಮೊಬೈಲ್ ಬಳಕೆದಾರರು ಮ್ಯಾಪ್ಸ್ ಬಳಸುತ್ತಾರೆ. ಅಷ್ಟರಮಟ್ಟಿಗೆ ಗೂಗಲ್​ನ ಈ ನಕ್ಷೆಯ ಆ್ಯಪ್ (Google Maps) ಉಪಯುಕ್ತ ಎನಿಸಿದೆ. ಗೂಗಲ್ ಈ ಭೂಮಿಯ ಮೂಲೆ ಮೂಲೆಯನ್ನೂ ಹೊಕ್ಕಿ ಚಿತ್ರಗಳನ್ನು ಸೆರೆಹಿಡಿಯುತ್ತದೆ. ಸೆಟಿಲೈಟ್, ವಿಮಾನ, ಸ್ಟ್ರೀಟ್​ವ್ಯೂ ವಾಹನಗಳು ಸೆರೆಹಿಡಿಯುವ ಚಿತ್ರಗಳನ್ನು ಬಳಸುತ್ತದೆ. ಅದರ ಜೊತೆಗೆ ಏಜೆನ್ಸಿ ಫೀಡ್​ಗಳು, ಸರ್ಕಾರಗಳು ಒದಗಿಸುವ ದತ್ತಾಂಶ, ಮೊಬೈಲ್ ಬಳಕೆದಾರರ ಲೊಕೇಶನ್ ಮಾಹಿತಿ ಇತ್ಯಾದಿ ಅಗಾಧ ದತ್ತಾಂಶವನ್ನು ಬಹಳ…

Read More

ಗರ್ಭದಲ್ಲಿರುವಾಗಲೇ ಅಮ್ಮನ ಆಕಳಿಕೆಯನ್ನು ಕಾಪಿ ಮಾಡುತ್ತಂತೆ ಮಗು! – Kannada News | Unborn babies might copy their mothers yawns new pregnancy study reveals

ನವದೆಹಲಿ, ಮೇ 18: ಈ ಬ್ರಹ್ಮಾಂಡದಲ್ಲಿ ಆಕಳಿಸದವರು ಯಾರಾದರೂ ಇದ್ದಾರಾ? ನಾವು ಯಾರದ್ದಾದರೂ ಎದುರು ಕುಳಿತಾಗ ಅವರು ಆಕಳಿಸಿದರೆ ಅಥವಾ ನಾವು ಆಕಳಿಸುವವರನ್ನು ನೋಡಿದರೆ ನಮಗೂ ಆಕಳಿಕೆ ಬರುತ್ತದೆ. ಹೀಗಾಗಿ, ಆಕಳಿಕೆಯನ್ನು ಕಂಟ್ರೋಲ್ ಮಾಡುವುದು ಬಹಳ ಕಷ್ಟ. ನಮ್ಮೆದುರು ಇರುವ ವ್ಯಕ್ತಿ ಆಕಳಿಸಿದಾಗ ಎಷ್ಟು ಬೇಗನೆ ನಮಗೂ ಆಕಳಿಕೆ ಬರುತ್ತದೆಯೋ, ಅಷ್ಟೇ ವೇಗವಾಗಿ ಪ್ರಪಂಚದ ಯಾವುದೋ ಮೂಲೆಯಲ್ಲಿರುವ ವ್ಯಕ್ತಿಯೊಂದಿಗೆ ಜೂಮ್ ವಿಡಿಯೋ ಕರೆಯಲ್ಲಿ ಮಾತನಾಡುವಾಗಲೂ ಆಕಳಿಕೆ ಹರಡುತ್ತದೆ ಎಂಬುದು ಅಚ್ಚರಿಯ ಸಂಗತಿ. ಇಷ್ಟೇ ಅಲ್ಲ, ಸಂಶೋಧನೆಯ ಪ್ರಕಾರ,…

Read More

ಮೊದಲ ಬಾರಿಗೆ ಸಿನಿಮಾ ಹಾಡಿಗೆ ಧ್ವನಿ ನೀಡಿದ ಶಿಲ್ಪಾ ಗಣೇಶ್; ಜುಲೈ 24ಕ್ಕೆ ‘ಪಿಚ್ಚರ್’ ಬಿಡುಗಡೆ – Kannada News | Shilpa Ganesh turns singer for Tulu Kannada movie Picture release date

ಸಾಮಾನ್ಯವಾಗಿ ಪ್ರಚಾರದಿಂದ ದೂರವಿರುವ ಶಿಲ್ಪಾ ಗಣೇಶ್ (Shilpa Ganesh) ಅವರು ಈಗ ಸುದ್ದಿಯಲ್ಲಿದ್ದಾರೆ. ತುಳು ಮನೆಮಾತು ಆಗಿರುವ ಶಿಲ್ಪಾ ಅವರಿಗೆ, ತಮ್ಮ ಮಾತೃಭಾಷೆಯಲ್ಲಿ ಸಿನಿಮಾ ನಿರ್ಮಿಸಬೇಕು ಎನ್ನುವ ಹಂಬಲ ಈಗ ಈಡೇರುತ್ತಿದೆ. ಕನ್ನಡದಲ್ಲಿ ನಿರ್ಮಾಪಕಿಯಾಗಿ ತನ್ನದೇ ಆದ ಛಾಪನ್ನು ಮೂಡಿಸಿರುವ ಶಿಲ್ಪಾ ಅದ್ದೂರಿಯಾಗಿ ನಿರ್ಮಿಸಿರುವ ತುಳು ಸಿನಿಮಾ ‘ಪಿಚ್ಚರ್’ (Picture Movie) ಜುಲೈ 24ರಂದು ತೆರೆಗೆ ಬರಲಿದೆ. ತುಳು (Tulu) ಮತ್ತು ಕನ್ನಡ ಎರಡೂ ಭಾಷೆಗಳಲ್ಲಿ ಈ ಸಿನಿಮಾ ಸಿದ್ಧವಾಗಿದೆ. ತುಳು ಚಿತ್ರರಂಗಕ್ಕೆ ನಿರ್ಮಾಪಕಿಯಾಗಿ ಮಾತ್ರವಲ್ಲದೆ, ಈ…

Read More