Headlines

Home Positivity: ಮನೆಯಲ್ಲಿ ದೈವಿಕ ಶಕ್ತಿ ಹೆಚ್ಚಾಗಲು ಈ 4 ಸರಳ ಮಾರ್ಗ ಅನುಸರಿಸಿ – Kannada News | Home Positivity: Women’s Role, Cleanliness and Rituals for Peace and Prosperity

ಮನೆಯಲ್ಲಿ ಶಾಂತಿ, ಸಂತೋಷ ಮತ್ತು ಸಕಾರಾತ್ಮಕತೆ ನೆಲೆಸಲು ಕುಟುಂಬದ ಪ್ರತಿಯೊಬ್ಬರ ಪಾತ್ರ ಮಹತ್ವದ್ದಾದರೂ, ಅದರಲ್ಲೂ ಮಹಿಳೆಯರ ಪಾತ್ರ ಅತ್ಯಂತ ನಿರ್ಣಾಯಕವಾಗಿದೆ. ಮನೆಯ ಸ್ವಚ್ಛತೆ, ಪೂಜೆ-ಪಾಠ, ದಿನನಿತ್ಯದ ಸಣ್ಣ ಅಭ್ಯಾಸಗಳು – ಇವೆಲ್ಲವೂ ಮನೆಯ ವಾತಾವರಣವನ್ನು ರೂಪಿಸುತ್ತವೆ. ನಮ್ಮ ಹಿರಿಯರು ಹೇಳುವಂತೆ, ಲಕ್ಷ್ಮೀ ದೇವಿ ಯಾವಾಗಲೂ ಸ್ವಚ್ಛ, ಪ್ರಕಾಶಮಾನ ಮತ್ತು ಸಾತ್ವಿಕ ಶಕ್ತಿಯಿರುವ ಸ್ಥಳದಲ್ಲೇ ವಾಸಿಸುತ್ತಾಳೆ. ಆದ್ದರಿಂದ ಮನೆಗೆ ದೈವಿಕ ಶಕ್ತಿಯನ್ನು ಆಕರ್ಷಿಸಲು ಕೆಲವು ಸರಳ ಕ್ರಮಗಳನ್ನು ಪಾಲಿಸುವುದು ಬಹಳ ಉಪಯುಕ್ತ. ಮೊದಲನೆಯದಾಗಿ, ಸ್ವಚ್ಛತೆ ಅತ್ಯಂತ ಮುಖ್ಯ. ಅಸ್ತವ್ಯಸ್ತವಾಗಿರುವ…

Read More

‘ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​’ ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು! – Kannada News | Bagalkots Heartfelt Goodbye: Students Cry for Beloved Transferring Teachers

ಬಾಗಲಕೋಟೆ, ಜನವರಿ 03: ಬಾಗಲಕೋಟೆ ಜಿಲ್ಲೆಯ ಬುದ್ನಿ ಪಿಎಂ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಮ್ಮ ಅಚ್ಚುಮೆಚ್ಚಿನ ಶಿಕ್ಷಕರ ವರ್ಗಾವಣೆಯನ್ನು ಸಹಿಸಲಾಗದೆ ಶಾಲಾ ಮಕ್ಕಳು ಗೊಳೋ ಎಂದು ಕಣ್ಣೀರಿಟ್ಟಿದ್ದಾರೆ. ಶಿಕ್ಷಕರಾದ ವೆಂಕಟೇಶ್ ಪಾಟೀಲ್ ಹಾಗೂ ಬಿಜಿ ರಾಮನಗೌಡ ಪಾಟೀಲ್ ಅವರು ಬೇರೆಡೆಗೆ ವರ್ಗಾವಣೆಯಾಗಿದ್ದು, ಇದರ ಹಿನ್ನೆಲೆಯಲ್ಲಿ ಮಕ್ಕಳು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಇದು ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವಿನ ಆಳವಾದ ಬಾಂಧವ್ಯವನ್ನು ಇದು ಎತ್ತಿ ತೋರಿಸುತ್ತದೆ. ಮಕ್ಕಳಷ್ಟೇ ಅಲ್ಲದೆ, ಗ್ರಾಮಸ್ಥರು ಕೂಡ ವರ್ಗಾವಣೆಗೊಂಡ ಶಿಕ್ಷಕರನ್ನು ಗೌರವದಿಂದ…

Read More

ಸಂಸ್ಕೃತ ಕೇವಲ ಭಾಷೆಯಲ್ಲ ಅದು ಸಂಸ್ಕಾರ, ಭಾರತದ ಆತ್ಮ: ಮೋಹನ್ ಭಾಗವತ್ – Kannada News | Mohan Bhagwat: Sanskrit is India’s Soul, Not Just a Language Pranavah Inaugurated

ನವದೆಹಲಿ, ಏಪ್ರಿಲ್ 20: ಸಂಸ್ಕೃತ(Sanskrit) ಒಂದು ಭಾಷೆಯಲ್ಲ ಅದು ಸಂಸ್ಕಾರ, ಭಾರತದ ಆತ್ಮ ಎಂದು ಆರ್​ಎಸ್​ಎಸ್​ ಸರಸಂಘ ಚಾಲಕ ಮೋಹನ್ ಭಾಗವತ್(Mohan Bhagwat) ಹೇಳಿದ್ದಾರೆ. ಅಕ್ಷಯ ತೃತೀಯದಂದು ಆರಂಭವಾಗುವ ಕಾರ್ಯಕ್ಕೆ ಎಂದೂ ಅಂತ್ಯವಿಲ್ಲ. ಭಾರತ ಎಂದರೆ ಕೇವಲ ಭೂಪಟವಲ್ಲ ಅಥವಾ ರಾಜಕೀಯ ಭೌಗೋಳಿಕ ಘಟಕವಲ್ಲ. ಭಾರತವನ್ನು ಅರ್ಥಮಾಡಿಕೊಳ್ಳಬೇಕಾದರೆ ಸಂಸ್ಕೃತವನ್ನು ತಿಳಿಯುವುದು ಅತ್ಯಗತ್ಯ ಎಂದು ಒತ್ತಿ ಹೇಳಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್.ಎಸ್.ಎಸ್.) ಅಂಗಸಂಸ್ಥೆ ಸಂಸ್ಕೃತ ಭಾರತಿಯ ನೂತನ ಕಾರ್ಯಾಲಯ ಮತ್ತು ಅಂತಾರಾಷ್ಟ್ರೀಯ ತರಬೇತಿ ಕೇಂದ್ರವಾದ ‘ಪ್ರಣವಃ’ ಅನ್ನು…

Read More

ಮದ್ವೆ ಒಂದು ದಿನ ಇರುವಾಗಲೇ ಹತ್ಯೆ: ಆ ವಿಷಯ ಹೇಳಿದ್ದಕ್ಕೆ ಸ್ನೇಹಿತನಿಂದಲೇ ಕೊಲೆಯಾದ ಡಾಕ್ಟರ್ – Kannada News | Sirsi doctor murder accused arrested in 24 hours in uttar kannada

ವೈದ್ಯ ರಮೇಶ್ ಕಲಗುಟಕರImage Credit source: tv9 kannada ಕಾರವಾರ, ಏಪ್ರಿಲ್​ 20: ಶಿರಸಿಯಲ್ಲಿ ಸಂಚಲನ ಮೂಡಿಸಿದ್ದ ವೈದ್ಯ (Doctor) ರಮೇಶ್ ಕಲಗುಟಕರ ಕೊಲೆ (murder) ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಎರಡನೇ ಮದುವೆಗೆ ಸಿದ್ಧತೆ ನಡೆಸಿದ್ದ ವೈದ್ಯನನ್ನು, ಹಣ ಮತ್ತು ಒಡವೆಯ ಆಸೆಗೆ ಬಿದ್ದು ಸ್ವತಃ ಗೆಳೆಯನೇ ರಾಡಿನಿಂದ ಹೊಡೆದು ಹತ್ಯೆ ಮಾಡಿದ್ದ. ಪ್ರಕರಣ ನಡೆದ ಕೇವಲ 24 ಗಂಟೆಯೊಳಗೆ ಶಿರಸಿ ಪೊಲೀಸರು ಆರೋಪಿಯನ್ನು ಹೆಡೆಮುರಿ ಕಟ್ಟಿದ್ದಾರೆ. ಮಂಜುನಾಥ್ ನಾಯ್ಕ್(61) ಬಂಧಿತ ಆರೋಪಿ. ನಡೆದಿದ್ದೇನು? ಶಿರಸಿಯ…

Read More

MLC ಮಾಡುವಂತೆ ರಾಹುಲ್ ಗಾಂಧಿಗೆ ಮೈಸೂರು ಕಾಂಗ್ರೆಸ್ ಕಾರ್ಯಕರ್ತ ಪತ್ರ – Kannada News | Mysuru Congress Worker Basavanna writes Letter To Rahul gandhi For MLC Post

ಮೈಸೂರು, (ಏಪ್ರಿಲ್ 19): ಒಂದೆಡೆ ಸಂಪುಟ ಪುನಾರಚನೆ ಮಾಡಬೇಕೆಂದು ಕೆಲ ಶಾಸಕರು ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿ ಬಂದಿದ್ದಾರೆ. ಇದರ ಮಧ್ಯೆ ಮೈಸೂರಿನ ಕಾಂಗ್ರೆಸ್ ಕಾರ್ಯಕರ್ತ ಬಸವಣ್ಣ ಎನ್ನುವರು ವಿಧಾನಪರಿಷ್ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ. ಸ್ಥಾನಮಾನ ನೀಡುವ ಬಗ್ಗೆ ಈಗಾಗಲೇ ಮೂರು ಬಾರಿ ಪತ್ರ ಬರೆದಿದ್ದು, ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಈಗ ನಾಲ್ಕನೇ ಬಾರಿ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದು, ವಿಧಾನಪರಿಷತ್​ ಸದಸ್ಯ ಸ್ಥಾನ ಕೊಡಿ ಇಲ್ಲ ದಯಾಮರಣ ಕೊಡಿ ಎಂದಿದ್ದಾರೆ. ಈ ಬಗ್ಗೆ…

Read More

Video: ಪುಣ್ಯಕೋಟಿ ಗೋವಿನ ಹಾಡು ಕೇಳಿ ಬಿಕ್ಕಿ ಬಿಕ್ಕಿ ಅತ್ತ ಪುಟ್ಟ ಬಾಲಕ – Kannada News | A little boy was crying after hearing the song of the punyakoti cow

ಪುಟಾಣಿಗಳೇ (little kids) ಹಾಗೆ, ಸಣ್ಣ ಸಣ್ಣ ವಿಚಾರಗಳನ್ನು ಮನಸ್ಸಿಗೆ ತೆಗೆದುಕೊಳ್ಳುತ್ತಾರೆ. ಇನ್ನು ಯಾವುದಾದರು ಕಥೆಯಲ್ಲಿ ಬರುವ ಪಾತ್ರವನ್ನು ನಿಜವೆಂದು ಭಾವಿಸುತ್ತಾರೆ. ಆದರೆ ಇಲ್ಲೊಬ್ಬ ಪುಟ್ಟ ಹುಡುಗನು ಕೂಡ ಪುಣ್ಯಕೋಟಿ (Punyakoti) ಗೋವಿನ ಹಾಡು ಕೇಳಿ, ಅದು ಮಾಡಿದ ತ್ಯಾಗವನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತಿದ್ದಾನೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಈ ಪುಟಾಣಿಯ ಮುಗ್ಧತೆಗೆ ,ಮನಸೋತಿದ್ದಾರೆ. ಕೋಸ್ಟಲ್ ಬೀಟ್ಸ್ (Costal beats) ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ…

Read More

ಡಬಲ್​​ ಬ್ಯಾರಲ್​​ ಗನ್​​ನಿಂದ ಶೂಟ್​​ ಮಾಡಿಕೊಂಡು ವ್ಯಕ್ತಿ ಆತ್ಮಹತ್ಯೆ: ಸಾವಿಗೆ ಕಾರಣವಾಗಿದ್ದು ಒಂದು ವಿಡಿಯೋ! – Kannada News | Uttara Kannada: Rajiv Pikale of Pikale Family Dies by Suicide Amid Alleged Social Media Defamation

ಕಾರವಾರ, ಜನವರಿ 23: ಸಾಮಾಜಿಕ,ವೈದ್ಯಕೀಯ ರಂಗದಲ್ಲಿ ಹೆಸರು ಮಾಡಿದ ಕುಟುಂಬಕ್ಕೆ ಸೇರಿದ ವ್ಯಕ್ತಿಯೋರ್ವ ಡಬಲ್ ಬ್ಯಾರಲ್ ಗನ್​​ನಿಂದ ಶೂಟ್ ಮಾಡಿಕೊಂಡು ತಮ್ಮ ನಿವಾಸದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಟ್ಟಿಕೇರಿಯಲ್ಲಿ ನಡೆದಿದೆ. ಪಿಕಳೆ ಕುಟುಂಬದ ಹಿರಿಯ ರಾಜೀವ್ ಪಿಕಳೆ ಮೃತ ದುರ್ದೈವಿಯಾಗಿದ್ದು, ಸೋಶಿಯಲ್​​ ಮೀಡಿಯಾದಲ್ಲಿನ ತೇಜೋವಧೆಯೇ ಅವರ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಕಾರವಾರದಲ್ಲಿ ಆಸ್ಪತ್ರೆಯನ್ನು ನಡೆಸುತ್ತಿರುವ ಪಿಕಳೆ ಕುಟುಂಬ ಎರಡು ತಲೆಮಾರಿನಿಂದ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ನೀಡುತ್ತಿದೆ. ಈ ಆಸ್ಪತ್ರೆಯಲ್ಲಿ ರಾಜೀವ್…

Read More

Video: ಕಾಲಿಗೆ ಬೀಳಲು ಬಂದ್ರೆ ಹೆದರಿ ಹಿಂದಕ್ಕೆ ಓಡಿದ ಸಿಎಂ ಮಮತಾ ಬ್ಯಾನರ್ಜಿ

ಕಾಲಿಗೆ ಬೀಳಲು ಬಂದವನನ್ನು ದಾಳಿ ಮಾಡಲು ಬಂದ ಎಂದು ತಪ್ಪು ತಿಳಿದುಕೊಂಡು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೆದರಿ ಹಿಂದಕ್ಕೆ ಓಡಿರುವ ಘಟನೆ ನಡೆದಿದೆ. ಮಮತಾ ಬ್ಯಾನರ್ಜಿ ತಪ್ಪ ಪಕ್ಷದ ಸದಸ್ಯರ ಜತೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಎದುರಿನಿಂದ ವ್ಯಕ್ತಿಯೊಬ್ಬ ಓಡಿ ಬಂದು ಏಕಾಏಕಿ ಮಮತಾ ಕಾಲಿಗೆ ಬೀಳಲು ಮುಂದಾಗುತ್ತಾರೆ. ಆಗ ಭದ್ರತಾ ಸಿಬ್ಬಂದಿ ಆತನನ್ನು ತಡೆದರೂ ಕೂಡ ಒಮ್ಮೆಲೆ ಗಾಬರಿಗೊಂಡ ಮಮತಾ ಭಯದಿಂದ ಹಿಂದಕ್ಕೆ ಓಡುತ್ತಾರೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ …

Read More

ಫ್ರಾನ್ಸ್ ಕೊಡಲ್ಲವೆಂದಾಗ ಹುಟ್ಟುಕೊಂಡ ಕಿಚ್ಚು; ಡಿಆರ್​ಡಿಒ ವಿಜ್ಞಾನಿಗಳು ಗ್ಯಾನ್ ಚಿಪ್ ಟೆಕ್ನಾಲಜಿ ರಹಸ್ಯ ಭೇದಿಸಿದ ಕಥೆ – Kannada News | Inspiring story of DRDO scientists indigenously developing GaN chip tech after France denial

ದೃಢ ಸಂಕಲ್ಪ ಮತ್ತು ಅವಶ್ಯಕತೆ ಎರಡೂ ಸೇರಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಭಾರತ ಗ್ಯಾನ್ ಸೆಮಿಕಂಡಕ್ಟರ್ ಟೆಕ್ನಾಲಜಿ  (GaN semiconductor technology) ಸಿದ್ಧಿಸಿಕೊಂಡ ಕಥೆ ಸಾಕ್ಷಿಯಾಗಿದೆ. ಗ್ಯಾನ್ ಚಿಪ್​ಗಳನ್ನು ತಯಾರಿಸಬಲ್ಲ ತಂತ್ರಜ್ಞಾನ ಹೊಂದಿದ ಐದಾರು ದೇಶಗಳ ಸಾಲಿಗೆ ಭಾರತ ಸೇರಿಕೊಂಡಿದೆ. 2023ರಲ್ಲಿ ಡಾ. ಮೀನಾ ಮಿಶ್ರಾ (Dr. Meena Mishra) ನೇತೃತ್ವದಲ್ಲಿ ಡಿಆರ್​ಡಿಒ ವಿಜ್ಞಾನಿಗಳ ತಂಡವೊಂದು ಈ ಐತಿಹಾಸಿಕ ಸಾಧನೆ ಮಾಡಿ ವಿಶ್ವದ ಗಮನ ಸೆಳೆದಿತ್ತು. ಭಾರತದ ಸ್ವಾವಲಂಬನೆಯ ಹಾದಿಯಲ್ಲಿ ಅದು ನಿಜಕ್ಕೂ ಮಹತ್ವಪೂರ್ಣವೆನಿಸುವ ಒಂದು…

Read More

ರಾಮನಗರ: ಪ್ರೀತಿ ಹೆಸರಲ್ಲಿ ದೈಹಿಕ ಸಂಪರ್ಕ ಸಾಧಿಸಿ ವಂಚನೆ, ಪೊಲೀಸ್ ಠಾಣೆ ಬಳಿಯೇ ಆತ್ಮಹತ್ಯೆಗೆ ಯತ್ನಿಸಿದ ಯುವತಿ – Kannada News | Love Fraud Case in Ramanagara: Woman Attempts self harm Near Police Station After Betrayal Allegations

ಪ್ರೀತಿ ಹೆಸರಲ್ಲಿ ದೈಹಿಕ ಸಂಪರ್ಕ ಸಾಧಿಸಿ ವಂಚನೆ, ಆತ್ಮಹತ್ಯೆಗೆ ಯತ್ನಿಸಿದ ಯುವತಿ ರಾಮನಗರ, ಜನವರಿ 15: ರಾಮನಗರದಲ್ಲಿ (Ramanagara) ಪ್ರೇಮ ವೈಫಲ್ಯದಿಂದ ಮನನೊಂದು ಯುವತಿಯೊಬ್ಬಳು ಡೆತ್ ನೋಟ್ ಬರೆದು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ರಾಮನಗರ ಮಹಿಳಾ ಪೊಲೀಸ್ ಠಾಣೆ ಸಮೀಪವೇ ಈ ಘಟನೆ ನಡೆದಿದ್ದು, ಸಮಯಕ್ಕೆ ಸರಿಯಾಗಿ ಗಮನಿಸಿದ ಪೊಲೀಸರು ಯುವತಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಪ್ರಾಣಾಪಾಯದಿಂದ ರಕ್ಷಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಯುವತಿ ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲ್ಲೂಕಿನ ಗಟ್ಟಿಗುಂದ ಗ್ರಾಮದ ನಿವಾಸಿಯಾಗಿದ್ದಾರೆ….

Read More