Headlines

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬೆನ್ನಲ್ಲೇ ಪಿಂಚಣಿ ಫಲಾನುಭವಿಗಳ ಸರ್ಜರಿಗೆ ಮುಂದಾದ ರಾಜ್ಯ ಸರ್ಕಾರ – Kannada News | Karnataka Launches Verification Drive; Over 16 Lakh Pensions Temporarily Stopped

ಬೆಂಗಳೂರು, ಜೂನ್​​ 25: ಅನರ್ಹರೂ ಪ್ರಯೋಜನ ಪಡೆಯುತ್ತಿರುವ ಹಿನ್ನೆಲೆ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಪರಿಷ್ಕರಣೆಗೆ ಮುಂದಾಗಿದ್ದ ರಾಜ್ಯ ಸರ್ಕಾರವೀಗ ಪಿಂಚಣಿ ಫಲಾನುಭವಿಗಳ ಪರಿಶೀಲನೆಗೂ ಮುಂದಾಗಿದೆ. ಸಂಯೋಜನೆ ಆ್ಯಪ್ ಮೂಲಕ ಸಂದೇಹಾಸ್ಪದ ಖಾತೆಗಳ ಪರಿಶೀಲನೆ ನಡೆಸುವ ಮೂಲಕ ಪಾರದರ್ಶಕತೆ, ಅರ್ಹತೆ ಖಚಿತಪಡಿಸಿಕೊಳ್ಳಲು ನಿರ್ಧರಿಸಿದೆ. ಜೊತೆಗೆ ಅನರ್ಹರ ಪಿಂಚಣಿ ಸ್ಥಗಿತಕ್ಕೆ ಕ್ರಮಕ್ಕೆ ಸೂಚಿಸಿದೆ. 23,13,664 ಫಲಾನುಭವಿಗಳ ವಿವರದ ಬಗ್ಗೆ ಸಂಶಯ ಎಲ್ಲ ಬಗೆಯ ಪಿಂಚಣಿಗಳು ಸೇರಿ ರಾಜ್ಯದಲ್ಲಿ ಒಟ್ಟು 83,11,493 ಫಲಾನುಭವಿಗಳು ಇದ್ದಾರೆ. ಪ್ರಾಥಮಿಕ ತಪಾಸಣೆಯಲ್ಲಿ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಇಂದೂ ಇರಲಿದೆ ವರುಣಾರ್ಭಟ! ಕೊಡಗು, ಹಾಸನದಲ್ಲಿ ಆಲಿಕಲ್ಲು ಮಳೆ​ – Kannada News | Bengaluru temperature: Thundershowers in Bengaluru, Hailstorm in South interior Karnataka

ಬೆಂಗಳೂರಿನಲ್ಲಿ ಇಂದೂ ಇರಲಿದೆ ವರುಣಾರ್ಭಟ! ಬೆಂಗಳೂರು, ಮೇ 07: ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ (Weather) ತಿಳಿಸಿದೆ. ಹಾಸನ, ಕೊಡಗು ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಇಂದು ಆಲಿಕಲ್ಲು ಮಳೆಯಾಗಲಿದ್ದು, 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಖ್ಯಾಂಶಗಳು ಮುಂದಿನ 3 ದಿನಗಳವರೆಗೆ ಬೆಂಗಳೂರಿನಲ್ಲಿ ಮಳೆ ದಕ್ಷಿಣ ಕನ್ನಡ…

Read More

ಭಾನುವಾರವೂ ಚೇತರಿಸಿಕೊಳ್ಳದ ‘ಆಲ್ಫಾ’; 3 ದಿನಗಳ ಗಳಿಕೆ ಎಷ್ಟು? – Kannada News | Alpha Movie Box Office Collectuion: YRF Spy Universe Disappoints, Low Weekend Collection

ಯಶ್ ರಾಜ್ ಫಿಲ್ಮ್ಸ್ ಸ್ಪೈ ಯೂನಿವರ್ಸ್‌ನ ಬಹುನಿರೀಕ್ಷಿತ ಆ್ಯಕ್ಷನ್ ಥ್ರಿಲ್ಲರ್ ‘ಆಲ್ಫಾ’ (Alpha) ಚಿತ್ರಕ್ಕೆ ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷಿತ ಯಶಸ್ಸು ಸಿಕ್ಕಿಲ್ಲ. ಬಾಲಿವುಡ್ ಸ್ಟಾರ್ ನಟಿ ಆಲಿಯಾ ಭಟ್ ಮತ್ತು ಶಾರ್ವರಿ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರ, ಭಾನುವಾರದ ರಜಾದಿನದಂದೂ ದೊಡ್ಡ ಮಟ್ಟದ ಚೇತರಿಕೆ ಕಾಣದೆ ಪ್ರೇಕ್ಷಕರಿಂದ ತಣ್ಣಗಿನ ಪ್ರತಿಕ್ರಿಯೆ ಪಡೆದಿದೆ. ಇದರಿಂದ ನಿರ್ಮಾಪಕರಿಗೆ ನಷ್ಟದ ಭೀತಿ ಎದುರಾಗಿದೆ. ಭಾನುವಾರವೂ ಕೇವಲ 29.0% ಆಕ್ಯುಪೆನ್ಸಿ ಸಾಮಾನ್ಯವಾಗಿ ದೊಡ್ಡ ಬಜೆಟ್ ಸಿನಿಮಾಗಳಿಗೆ ಮೊದಲ ಭಾನುವಾರ ಅತ್ಯಂತ ನಿರ್ಣಾಯಕ….

Read More

ಮಕ್ಕಳು ಅತಿಯಾಗಿ ಮೊಬೈಲ್ ನೋಡುವುದರಿಂದ ಆಟಿಸಂ ಅಪಾಯ ಹೆಚ್ಚಾಗಬಹುದೇ? ಇಲ್ಲಿದೆ ಡಾ. ಶೆಫಾಲಿ ನೀಡಿರುವ ಸಲಹೆ – Kannada News | Virtual Autism Warning: AIIMS Flags Infant Screen Time Dangers

ಇಂದಿನ ಡಿಜಿಟಲ್ ಯುಗದಲ್ಲಿ ಚಿಕ್ಕ ಮಕ್ಕಳಿಗೂ ಮೊಬೈಲ್ ಫೋನ್ ನೀಡುವುದು ಸಾಮಾನ್ಯವಾಗಿಬಿಟ್ಟಿದೆ. ಆದರೆ ಆರೋಗ್ಯ ತಜ್ಞರು ಇದರಿಂದ ಉಂಟಾಗಬಹುದಾದ ಅಪಾಯಗಳ ಬಗ್ಗೆ ಹಿಂದಿನಿಂದಲೂ ಎಚ್ಚರಿಸುತ್ತಿದ್ದಾರೆ. ಎಐಐಎಂಎಸ್ ನಡೆಸಿದ ಸಂಶೋಧನೆಯ ಪ್ರಕಾರ, ಚಿಕ್ಕ ವಯಸ್ಸಿನಲ್ಲಿ ಮಕ್ಕಳಿಗೆ ಹೆಚ್ಚು ಸ್ಕ್ರೀನ್ ಟೈಮ್ (Screen Time) ನೀಡುವುದರಿಂದ “ವರ್ಚುವಲ್ ಆಟಿಸಂ” ಅಪಾಯ ಹೆಚ್ಚಾಗುವ ಸಾಧ್ಯತೆ ಇದೆ. ಹೌದು, ಡಾ. ಶೆಫಾಲಿ ಗುಲಾಟಿ ಹೇಳುವ ಪ್ರಕಾರ, 2 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮೊಬೈಲ್ ಬಳಕೆ ಹೆಚ್ಚಾಗಿ ಮಾಡುವುದರಿಂದ ಅವರ ಮೆದುಳಿನ ಬೆಳವಣಿಗೆಯ…

Read More

ಕಮರ್ಷಿಯಲ್ ಗ್ಯಾಸ್ ದರ ಇಳಿಸುವಂತೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ – Kannada News | Bengaluru Hotel Association Writes to PM Modi: Urges to Reduce Commercial LPG Cylinder Prices After Recent Hike

ಬೆಂಗಳೂರು, ಮೇ 2: ವಾಣಿಜ್ಯ ಬಳಕೆಯ ಎಲ್‌ಪಿಜಿ (LPG) ಸಿಲಿಂಡರ್ ದರ ಏರಿಕೆಯಿಂದ ಕಂಗೆಟ್ಟಿರುವ ಬೆಂಗಳೂರು ಹೋಟೆಲ್ ಅಸೋಸಿಯೇಷನ್, ಬೆಲೆ ಇಳಿಸುವಂತೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದೆ. ವಾಣಿಜ್ಯ ಸಿಲಿಂಡರ್ ಬೆಲೆ ಮೇ 1 ರಂದು ಬರೋಬ್ಬರಿ 993 ರೂಪಾಯಿಗಳಷ್ಟು ಏರಿಕೆಯಾಗಿದ್ದು, ಹೋಟೆಲ್ ಉದ್ಯಮವನ್ನು ಸಂಕಷ್ಟಕ್ಕೆ ದೂಡಿದೆ. ದರ ಏರಿಕೆಯಿಂದಾಗಿ ಹೋಟೆಲ್ ನಡೆಸುವುದೇ ಅಸಾಧ್ಯವಾಗುತ್ತಿದೆ ಎಂದು ಮಾಲೀಕರು ಅಳಲು ತೋಡಿಕೊಂಡಿದ್ದಾರೆ. ಸಿಲಿಂಡರ್ ಬೆಲೆ ಹೆಚ್ಚಾದಾಗ ಹೋಟೆಲ್‌ಗಳಲ್ಲಿ ತಿಂಡಿ-ತಿನಿಸುಗಳ ದರವನ್ನು ಹೆಚ್ಚಿಸಿದರೆ ಗ್ರಾಹಕರು ಬರುವುದಿಲ್ಲ,…

Read More

ಯುಎಇ ಅಧ್ಯಕ್ಷರಿಗೆ ಉಡುಗೊರೆಯಾಗಿ ಕುಸುರಿ ಕೆತ್ತನೆಯ ಮರದ ಉಯ್ಯಾಲೆ ನೀಡಿದ ಮೋದಿ – Kannada News | PM Modi Gifted Handmade Wooden jhula and pashmina shawl to UAE President during his India visit

ನವದೆಹಲಿ, ಜನವರಿ 19: 2 ಗಂಟೆಗಳ ಭಾರತದ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ದ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರಿಗೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Modi) ಮರದ ಕೆತ್ತನೆಯ ಉಯ್ಯಾಲೆ ಮತ್ತು ಪಶ್ಮಿನಾ ಶಾಲನ್ನು ಉಡುಗೊರೆಯಾಗಿ ನೀಡಿದರು. ದೆಹಲಿ ವಿಮಾನ ನಿಲ್ದಾಣದಲ್ಲಿ ಯುಎಇ ಅಧ್ಯಕ್ಷ ನಹ್ಯಾನ್ ಅವರನ್ನು ಪ್ರಧಾನಿ ಮೋದಿ ಬರಮಾಡಿಕೊಂಡರು. ಬಳಿಕ ಅವರು ಪ್ರಧಾನಿ ಮೋದಿ ಅವರ ಅಧಿಕೃತ ನಿವಾಸವಾದಲ್ಲಿ ಸಭೆ ನಡೆಸಿದರು. ತಮ್ಮ…

Read More

ಬಂಡೀಪುರ ಸಫಾರಿ ವಿರುದ್ಧ ಮತ್ತೆ ಸಿಡಿದೆದ್ದ ರೈತರು: ನಾಳೆಯಿಂದ ಆಮರಣಾಂತ ಧರಣಿ, ಕಾರಣವೇನು?

ಚಾಮರಾಜನಗರ, ಏಪ್ರಿಲ್ 06: ಭಾರಿ ವಿರೋಧದ ನಡುವೆಯೂ ಬಂಡೀಪುರ ಸಫಾರಿಯನ್ನ (Bandipur Safari) ಸರ್ಕಾರ ರೀ ಓಪನ್ ಮಾಡಿತ್ತು. ಇದೀಗ ಸಫಾರಿ ಆರಂಭವಾದ ಬೆನ್ನಲ್ಲೇ ಮತ್ತೆ ಮಾನವ ಮತ್ತು ಕಾಡು ಪ್ರಾಣಿ ಸಂಘರ್ಷ ಹೆಚ್ಚಾಗಿದೆ. ಹೀಗಾಗಿ ಸರ್ಕಾರ ತೆಗೆದುಕೊಂಡಿರುವ ನಿರ್ಧಾರದ ವಿರುದ್ಧ ಸಿಡಿದೆದ್ದಿರುವ ರೈತರು ಸಫಾರಿ ಬಂದ್​​ಗೆ ಆಗ್ರಹಿಸಿ ನಾಳೆಯಿಂದ ಅಂದರೆ ಏಪ್ರಿಲ್​ 07ರಿಂದ ಆಮರಣಾಂತ ಧರಣಿಗೆ ಸಜ್ಜಾಗಿದ್ದಾರೆ. ಪ್ರತಿ ತಾಲೂಕಿನಲ್ಲಿ ಧರಣಿ ಕಳೆದೊಂದು ವರ್ಷದಿಂದ ಮಾನವ ಮತ್ತು ಕಾಡು ಪ್ರಾಣಿ ಸಂಘರ್ಷಕ್ಕೆ ಸುದ್ದಿ ಆಗುತ್ತಿರುವ ಚಾಮರಾಜನಗರ…

Read More

‘ಪ್ಯಾಟೆ ಮಂದಿ ಕಾಡಿಗ್ ಬಂದ್ರು’ ಖ್ಯಾತಿಯ ಶರತ್ ಪ್ರಕಾಶ್ ಈಗ ‘ಸ್ಟಾರ್’ – Kannada News | Pyate Mandi Kadig Bandru fame Sharath Prakash new movie titled Star

ಕಿರುತೆರೆಯಲ್ಲಿ ಫೇಮಸ್ ಆಗಿದ್ದ ‘ಪ್ಯಾಟೆ ಮಂದಿ ಕಾಡಿಗ್ ಬಂದ್ರು’ ರಿಯಾಲಿಟಿ ಶೋನ 2ನೇ ಸೀಸನ್​​ನಲ್ಲಿ ಶರತ್ ಪ್ರಕಾಶ್ (Sharath Prakash) ಅವರು ಸ್ಪರ್ಧಿಸಿದ್ದರು. ಈಗ ದೊಡ್ಡ ಗ್ಯಾಪ್ ಬಳಿಕ ಅವರು ಹೊಸ ಸಿನಿಮಾ (Kannada Cinema) ಮಾಡಿದ್ದಾರೆ. ಈ ಸಿನಿಮಾಗೆ ‘ಸ್ಟಾರ್’ ಎಂದು ಹೆಸರು ಇಡಲಾಗಿದೆ. ಈ ಸಿನಿಮಾದಲ್ಲಿ ಬಹುತೇಕ ಹೊಸಬರೇ ಇದ್ದಾರೆ. ಇತ್ತೀಚೆಗೆ ‘ಸ್ಟಾರ್’ (Star) ಸಿನಿಮಾದ ಟ್ರೇಲರ್‌ ಬಿಡುಗಡೆ ಕಾರ್ಯಕ್ರಮ ನಡೆಯಿತು. ರೇಣುಕಾಂಬಾ ಪ್ರಿವ್ಯೂ ಥಿಯೇಟರ್​​ನಲ್ಲಿ ಸೆಕ್ಯುರಿಟಿ ಗಾರ್ಡ್ ರಮೇಶ್ ಅವರಿಂದ ಈ ಚಿತ್ರದ…

Read More

ಮಗಳ ಪ್ರಿಯಕರನ ಜೊತೆಗೆ ಸೇರಿ ಅಳಿಯನ ಕತೆನೇ ಮುಗಿಸಿದ ತಾಯಿ, ತಮ್ಮ! – Kannada News | Man killed by his Wife’s Lover, Mother and Brother over conflict, accused arrested

ಮಗಳ ಪ್ರಿಯಕರನ ಜೊತೆಗೆ ಸೇರಿ ಅಳಿಯನ ಕತೆನೇ ಮುಗಿಸಿದ ತಾಯಿ, ತಮ್ಮ! ತುಮಕೂರು, ಏಪ್ರಿಲ್ 19: ಮಗಳ ಸಾವಿನ ನಂತರ ಆಕೆಯ ಪ್ರಿಯಕರನೊಂದಿಗೆ ಸೇರಿ ಆಕೆಯ ಪತಿಯನ್ನು ತಾಯಿ ಹಾಗೂ ತಮ್ಮ ಹತ್ಯೆಗೈದ ಘಟನೆ ತುಮಕೂರಿನ (Tumakuru) ಮಧುಗಿರಿ ತಾಲ್ಲೂಕಿನ ದಂಡೀಪುರ ಗ್ರಾಮದಲ್ಲಿ ನಡೆದಿದೆ. 32 ವರ್ಷದ ನರಸಿಂಹಮೂರ್ತಿ ಕೊಲೆಯಾದ ವ್ಯಕ್ತಿ. ಹೆಂಡತಿ ಸುಜಾತಾಳ ಸಾವಿನ ಬಳಿಕ ಮದ್ಯವ್ಯಸನಿಯಾಗಿದ್ದ ಈತ, ಆಕೆಯ ಪ್ರಿಯಕರ ಆಗಾಗ ಮನೆಗೆ ಬಂದು ಹೋಗುವುದರ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದ. ಇದನ್ನೇ ನೆಪವಾಗಿಸಿಕೊಂಡ ಸುಜಾತಾಳ…

Read More

ವೈರಲ್ ಆಡಿಯೋ ಡಿಲೀಟ್ ಮಾಡಿ, ಇಲ್ಲಾಂದ್ರೆ ಪರಿಣಾಮ ಎದುರಿಸಿ: ರಶ್ಮಿಕಾ ಖಡಕ್ ಎಚ್ಚರಿಕೆ

ಕಳೆದ ಕೆಲವು ದಿನಗಳಿಂದ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ತಾಯಿಯದ್ದು ಎನ್ನಲಾದ ಒಂದು ಆಡಿಯೋ ತುಣುಕು ವೈರಲ್ ಆಗಿದೆ. ರಕ್ಷಿತ್ ಶೆಟ್ಟಿ (Rakshit Shetty) ಬಗ್ಗೆ ಅದರಲ್ಲಿ ಮಾತನಾಡಲಾಗಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಚರ್ಚೆ ಆಗಿದೆ. ಅದು ರಶ್ಮಿಕಾ ಮಂದಣ್ಣ ಅವರ ಗಮನಕ್ಕೂ ಬಂದಿದೆ. ಆಡಿಯೋ ವೈರಲ್ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ (Legal Action) ತೆಗೆದುಕೊಳ್ಳಲು ರಶ್ಮಿಕಾ ಮಂದಣ್ಣ ನಿರ್ಧರಿಸಿದ್ದಾರೆ. ಈ ಬಗ್ಗೆ ಅವರು ಸೋಶಿಯಲ್…

Read More