Headlines

ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ – Kannada News | Monsoon Rain Arriving in Karnataka On June First Week Says Meteorological director CS Patil

ಬೆಂಗಳೂರು, (ಮೇ 18): ಕರ್ನಾಟಕದಲ್ಲಿ ಪೂರ್ವ ಮುಂಗಾರು (Monsoon Rain) ಚುರುಕುಗೊಂಡಿದೆ. ಹೌದು..ಕಳೆದ ಕೆಲ ದಿನಗಳಿಂದ ರಾಜ್ಯ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುತ್ತಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದಲ್ಲಿ ಮಳೆಯಾಗುತ್ತಿದೆ. ಇನ್ನು ಈ ಬಗ್ಗೆ ಹವಾಮಾನ ತಜ್ಞರಾದ CS ಪಾಟೀಲ ಮಾತನಾಡಿದ್ದು, ರಾಜ್ಯದ ಹಲವು ಕಡೆ ಮಾನ್ಸೂನ್ ಮಳೆಯಾಗಲಿದೆ. ಜೂನ್ ಮೊದಲೇ ವಾರದಲ್ಲಿ ನೈನೃತ್ಯ ಮಾನ್ಸೂನ್ ಆರಂಭವಾಗಲಿದ್ದು,  60-100 ಸೆಂಟಿಮೀಟರ್ ನಷ್ಟು ಮಳೆಯ ಸಾಧ್ಯತೆ ಇದೆ. ವಿನ್ಸ್ ಕನ್ವರ್ಷನ್ ಪ್ರಮಾಣ ಹೆಚ್ಚಿರುವ ಕಾರಣ ಬಂಗಾಳ…

Read More

ಬೈಕು, ಬಸ್ಸು, ಕಾರು, ರೈಲು, ಹೀಗೆ ನೀವು ಯಾವುದರಲ್ಲಿ ಪ್ರಯಾಣಿಸಿದ್ದು ಎಂಬುದು ಗೂಗಲ್​ಗೆ ಗೊತ್ತಾಗೋದು ಹೇಗೆ? – Kannada News | Google maps how it knows your travel mode speed data ai secrets revealed

ತಂತ್ರಜ್ಞಾನ, ದತ್ತಾಂಶ ಮತ್ತು ಬುದ್ಧಿಮತ್ತೆ ಸೇರಿದರೆ ಅದ್ಭುತ ಸೇವೆ ಸೃಷ್ಟಿಯಾಗುತ್ತದೆ. ಅದುವೇ ಗೂಗಲ್ ಮ್ಯಾಪ್ಸ್. ಬಹುತೇಕ ಮೊಬೈಲ್ ಬಳಕೆದಾರರು ಮ್ಯಾಪ್ಸ್ ಬಳಸುತ್ತಾರೆ. ಅಷ್ಟರಮಟ್ಟಿಗೆ ಗೂಗಲ್​ನ ಈ ನಕ್ಷೆಯ ಆ್ಯಪ್ (Google Maps) ಉಪಯುಕ್ತ ಎನಿಸಿದೆ. ಗೂಗಲ್ ಈ ಭೂಮಿಯ ಮೂಲೆ ಮೂಲೆಯನ್ನೂ ಹೊಕ್ಕಿ ಚಿತ್ರಗಳನ್ನು ಸೆರೆಹಿಡಿಯುತ್ತದೆ. ಸೆಟಿಲೈಟ್, ವಿಮಾನ, ಸ್ಟ್ರೀಟ್​ವ್ಯೂ ವಾಹನಗಳು ಸೆರೆಹಿಡಿಯುವ ಚಿತ್ರಗಳನ್ನು ಬಳಸುತ್ತದೆ. ಅದರ ಜೊತೆಗೆ ಏಜೆನ್ಸಿ ಫೀಡ್​ಗಳು, ಸರ್ಕಾರಗಳು ಒದಗಿಸುವ ದತ್ತಾಂಶ, ಮೊಬೈಲ್ ಬಳಕೆದಾರರ ಲೊಕೇಶನ್ ಮಾಹಿತಿ ಇತ್ಯಾದಿ ಅಗಾಧ ದತ್ತಾಂಶವನ್ನು ಬಹಳ…

Read More

ಗರ್ಭದಲ್ಲಿರುವಾಗಲೇ ಅಮ್ಮನ ಆಕಳಿಕೆಯನ್ನು ಕಾಪಿ ಮಾಡುತ್ತಂತೆ ಮಗು! – Kannada News | Unborn babies might copy their mothers yawns new pregnancy study reveals

ನವದೆಹಲಿ, ಮೇ 18: ಈ ಬ್ರಹ್ಮಾಂಡದಲ್ಲಿ ಆಕಳಿಸದವರು ಯಾರಾದರೂ ಇದ್ದಾರಾ? ನಾವು ಯಾರದ್ದಾದರೂ ಎದುರು ಕುಳಿತಾಗ ಅವರು ಆಕಳಿಸಿದರೆ ಅಥವಾ ನಾವು ಆಕಳಿಸುವವರನ್ನು ನೋಡಿದರೆ ನಮಗೂ ಆಕಳಿಕೆ ಬರುತ್ತದೆ. ಹೀಗಾಗಿ, ಆಕಳಿಕೆಯನ್ನು ಕಂಟ್ರೋಲ್ ಮಾಡುವುದು ಬಹಳ ಕಷ್ಟ. ನಮ್ಮೆದುರು ಇರುವ ವ್ಯಕ್ತಿ ಆಕಳಿಸಿದಾಗ ಎಷ್ಟು ಬೇಗನೆ ನಮಗೂ ಆಕಳಿಕೆ ಬರುತ್ತದೆಯೋ, ಅಷ್ಟೇ ವೇಗವಾಗಿ ಪ್ರಪಂಚದ ಯಾವುದೋ ಮೂಲೆಯಲ್ಲಿರುವ ವ್ಯಕ್ತಿಯೊಂದಿಗೆ ಜೂಮ್ ವಿಡಿಯೋ ಕರೆಯಲ್ಲಿ ಮಾತನಾಡುವಾಗಲೂ ಆಕಳಿಕೆ ಹರಡುತ್ತದೆ ಎಂಬುದು ಅಚ್ಚರಿಯ ಸಂಗತಿ. ಇಷ್ಟೇ ಅಲ್ಲ, ಸಂಶೋಧನೆಯ ಪ್ರಕಾರ,…

Read More

ಮೊದಲ ಬಾರಿಗೆ ಸಿನಿಮಾ ಹಾಡಿಗೆ ಧ್ವನಿ ನೀಡಿದ ಶಿಲ್ಪಾ ಗಣೇಶ್; ಜುಲೈ 24ಕ್ಕೆ ‘ಪಿಚ್ಚರ್’ ಬಿಡುಗಡೆ – Kannada News | Shilpa Ganesh turns singer for Tulu Kannada movie Picture release date

ಸಾಮಾನ್ಯವಾಗಿ ಪ್ರಚಾರದಿಂದ ದೂರವಿರುವ ಶಿಲ್ಪಾ ಗಣೇಶ್ (Shilpa Ganesh) ಅವರು ಈಗ ಸುದ್ದಿಯಲ್ಲಿದ್ದಾರೆ. ತುಳು ಮನೆಮಾತು ಆಗಿರುವ ಶಿಲ್ಪಾ ಅವರಿಗೆ, ತಮ್ಮ ಮಾತೃಭಾಷೆಯಲ್ಲಿ ಸಿನಿಮಾ ನಿರ್ಮಿಸಬೇಕು ಎನ್ನುವ ಹಂಬಲ ಈಗ ಈಡೇರುತ್ತಿದೆ. ಕನ್ನಡದಲ್ಲಿ ನಿರ್ಮಾಪಕಿಯಾಗಿ ತನ್ನದೇ ಆದ ಛಾಪನ್ನು ಮೂಡಿಸಿರುವ ಶಿಲ್ಪಾ ಅದ್ದೂರಿಯಾಗಿ ನಿರ್ಮಿಸಿರುವ ತುಳು ಸಿನಿಮಾ ‘ಪಿಚ್ಚರ್’ (Picture Movie) ಜುಲೈ 24ರಂದು ತೆರೆಗೆ ಬರಲಿದೆ. ತುಳು (Tulu) ಮತ್ತು ಕನ್ನಡ ಎರಡೂ ಭಾಷೆಗಳಲ್ಲಿ ಈ ಸಿನಿಮಾ ಸಿದ್ಧವಾಗಿದೆ. ತುಳು ಚಿತ್ರರಂಗಕ್ಕೆ ನಿರ್ಮಾಪಕಿಯಾಗಿ ಮಾತ್ರವಲ್ಲದೆ, ಈ…

Read More

IPL 2026: ಆರ್​ಸಿಬಿಯ ಕೊನೆಯ ಲೀಗ್ ಪಂದ್ಯ ಯಾವಾಗ? ಎದುರಾಳಿ ಯಾರು? – Kannada News | RCB in IPL 2026 Playoffs! Next Match vs SRH: Date, Time, Venue, Live Stream Details

ಐಪಿಎಲ್ 2026 ರ 61 ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲ ತಂಡವಾಗಿ ಪ್ಲೇಆಫ್​ಗೆ ಅರ್ಹತೆ ಪಡೆದುಕೊಂಡಿದೆ. ಲೀಗ್‌ನಲ್ಲಿ ತನ್ನ 13ನೇ ಪಂದ್ಯವನ್ನಾಡಿದ ಆರ್​ಸಿಬಿ ಮೊದಲು ಬ್ಯಾಟಿಂಗ್‌ ಮಾಡಿ 20 ಓವರ್​ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 222 ರನ್ ಗಳಿಸಿ, ಪಂಜಾಬ್ ಗೆಲುವಿಗೆ 223 ರನ್‌ಗಳ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ 199 ರನ್ ಗಳಿಸಲಷ್ಟೇ ಶಕ್ತವಾಗಿ 23 ರನ್​ಗಳಿಂದ ಸೋಲೊಪ್ಪಿಕೊಂಡಿತು….

Read More

ಹುಬ್ಬಳ್ಳಿಗೆ ಬಾಂಗ್ಲಾ ನುಸುಳುಕೋರರ ಲಗ್ಗೆ? ರೈಲ್ವೆ ಪೊಲೀಸರ ವಿರುದ್ಧ ಭುಗಿಲೆದ್ದ ಆಕ್ರೋಶ – Kannada News | Illegal Bangladeshi Immigrants Reaching Hubballi; Protest Led by Pramod Muthalik

ಶ್ರೀ ಸಿದ್ದಾರೂಢ ರೈಲ್ವೆ ನಿಲ್ದಾಣ, ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಪ್ರತಿಭಟನೆImage Credit source: tv9 kannada ಹುಬ್ಬಳ್ಳಿ, ಮೇ 18: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಹೆಚ್ಚು ಚರ್ಚೆಯಲ್ಲಿದಿದ್ದು ಅಕ್ರಮ ಬಾಂಗ್ಲಾ ವಲಸಿಗರ (Illegal Bangladeshi migrants) ವಿಚಾರ. ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದೆ. ಇದೀಗ ಚುನಾವಣೆ ನಂತರ ಬಾಂಗ್ಲಾ ವಲಿಸಿಗರು ಸುರಕ್ಷಿತ ಸ್ಥಳಗಳಾದ ಹುಬ್ಬಳ್ಳಿ (Hubballi) ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳತ್ತ ಮುಖ ಮಾಡುತ್ತಿದ್ದಾರಂತೆ. ಹೀಗಾಗಿ ಅಕ್ರಮ ಬಾಂಗ್ಲಾ ವಲಸಿಗರು ಇತ್ತ ಬಾರದಂತೆ ನೋಡಬೇಕು ಎನ್ನುವ ಆಗ್ರಹ…

Read More

ತೀವ್ರ ಸ್ವರೂಪ ಪಡೆದ ಕರ್ನಾಟಕ ಯೂತ್ ಕಾಂಗ್ರೆಸ್​ ಗಲಾಟೆ: ಅಧ್ಯಕ್ಷ ವಿರುದ್ಧ ಗಂಭೀರ ಆರೋಪ – Kannada News | Karnataka Youth Congress Row: Deepika Reddy major allegations Against President Manjunath Gowda

ಬೆಂಗಳೂರು, (ಮೇ 18): ಕರ್ನಾಟಕ ಯುವ ಕಾಂಗ್ರೆಸ್​​​ನಲ್ಲಿ (Karnataka Youth Congress) ರಾಜಕೀಯ ಪ್ರಹಸನಗಳು ನಡೆಯುತ್ತಿವೆ. ಯೂತ್ ಕಾಂಗ್ರೆಸ್ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಸೇರಿದಂತೆ 15 ಪದಾಧಿಕಾರಿಗಳನ್ನ ವಜಾ ಮಾಡಿರುವುದು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದೀಗ ಪರಸ್ಪರ ಕೈ- ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಹೌದು…ಕೆಪಿಸಿಸಿ (KPCC) ಕಚೇರಿಯಲ್ಲಿಂದು ನೀಟ್​​​ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಪ್ರತಿಭಟನೆ ನಡೆಸಲು ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ (Manjunath Gowda) ಹಾಗೂ ಅಮಾನತುಗೊಂಡಿರುವ ಉಪಾಧ್ಯಕ್ಷೆ…

Read More

ದುಬಾರೆ ಶಿಬಿರದಲ್ಲಿ ಸಾಕಾನೆಗಳ ಕಾದಾಟದ ವೇಳೆ ಅವುಗಳ ನಡುವೆ ಸಿಲುಕಿ ಮಹಿಳೆ ಸಾವು – Kannada News | Dubare Elephant Camp Tragedy: Tourist Killed in Kodagu as Elephants Fight

ಸಾಕಾನೆಗಳ ಕಾದಾಟದ ವೇಳೆ ಮಹಿಳೆ ಸಾವು ಮಡಿಕೇರಿ, ಮೇ 18: ಸಾಕಾನೆಗಳ ಕಾದಾಟದ ವೇಳೆ ಅವುಗಳ ನಡುವೆ ಸಿಲುಕಿ ಮಹಿಳೆಯೋರ್ವರು ದಾರುಣವಾಗಿ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ದುಬಾರೆ ಶಿಬಿರದಲ್ಲಿ ನಡೆದಿದೆ. ಒಂದು ಆನೆ ಕೊಂಬಿನಿಂದ ತಿವಿದ ಪರಿಣಾಮ ಮತ್ತೊಂದು ಆನೆ ನೆಲಕ್ಕುರಿಳಿದೆ. ಈ ವೇಳೆ ಅಲ್ಲೇ ಇದ್ದ ಮಹಿಳೆ ಆನೆಯಡಿ ಸಿಲುಕಿದ್ದಾರೆ. ಗಂಭೀರ ಗಾಯಗೊಂಡಿದ್ದ ಆಕೆಯನ್ನು ಕುಶಾಲನಗರ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ. ಮೃತರನ್ನು ಚೆನ್ನೈ ಮೂಲದ ಜಿನ್ಶು(33)…

Read More

ವಿಚ್ಛೇದನದ ಬಳಿಕ ಮೌನಿ ರಾಯ್​​​ಗೆ ಸಿಕ್ಕ ಜೀವನಾಂಶ ಎಷ್ಟು? ಮಾಜಿ ಪತಿ ಹೇಳಿದ್ದಿಷ್ಟು – Kannada News | Mouni Roy Divorce: Suraj Nambiar Denies Alimony, Third Party Rumors and Confirms Separation

ಭಾರತ ಮೂಲದ ದುಬೈ ಉದ್ಯಮಿ ಸೂರಜ್ ನಂಬಿಯಾರ್ ಹಾಗೂ ಬಾಲಿವುಡ್ ನಟಿ ಮೌನಿ ರಾಯ್ ಇಬ್ಬರೂ ಡಿವೋರ್ಸ್ ಪಡೆದಿದ್ದಾರೆ. ಇಬ್ಬರ ಮಧ್ಯೆ ಮೂರನೇ ವ್ಯಕ್ತಿ ಎಂಟ್ರಿ ಆಗಿರುವುದೇ ಡಿವೋರ್ಸ್​​ಗೆ ಕಾರಣ ಎಂಬ ವದಂತಿ ಸೃಷ್ಟಿ ಆಗಿತ್ತು. ಅಲ್ಲದೆ, ನಟಿಗೆ ಸಾಕಷ್ಟು ಜೀವನಾಂಶ ಸಿಕ್ಕಿದೆ ಎಂದು ಕೂಡ ಹೇಳಲಾಗಿತ್ತು. ಈ ಎಲ್ಲಾ ವದಂತಿಗೆ ಸೂರಜ್ ನಂಬಿಯಾರ್ ಸ್ಪಷ್ಟನೆ ನೀಡಿದ್ದಾರೆ. ತಮ್ಮಿಬ್ಬರ ವಿಚ್ಛೇದನದ ಕುರಿತು ವರದಿಯಾಗುತ್ತಿರುವ ಸುದ್ದಿಗಳು ಸಂಪೂರ್ಣ ಸುಳ್ಳು, ಆಧಾರರಹಿತ ಮತ್ತು ದುರುದ್ದೇಶಪೂರಿತ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪರಸ್ಪರ…

Read More

ಶಾಲಾ-ಕಾಲೇಜು ಆರಂಭಕ್ಕೂ ಮುನ್ನ ಪೋಷಕರಿಗೆ ಡಬಲ್ ಶಾಕ್! – Kannada News | Karnataka Parents Face Double Shock: School Fees and Bus Fares Due to Fuel Prices

ಶಾಲಾ ವಾಹನಗಳ ದರ ಏರಿಕೆಗೆ ನಿರ್ಧಾರ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಮೇ 18: ಗಲ್ಫ್​ ಯುದ್ಧದ ಪರಿಣಾಮ ಇದೀಗ ರಾಜ್ಯದ (Karnataka) ಪೋಷಕರಿಗೂ (Parents) ತಟ್ಟಿದೆ. ಹೇಗೆ ಅಂದರೆ ಈ ವರ್ಷ ಖಾಸಗಿ ಶಾಲೆಗಳು ಈಗಾಗಲೇ ಶೇ.10ರಷ್ಟು ಶಾಲಾ ಶುಲ್ಕವನ್ನು ಹೆಚ್ಚಳ ಮಾಡಿವೆ. ಈ ಮಧ್ಯೆ ಇದೀಗ ಶಾಲಾ ಬಸ್ ಮತ್ತು ವ್ಯಾನ್ ದರ ಏರಿಕೆಗೆ (School van fare) ಮುಂದಾಗಿವೆ. ಹೀಗಾಗಿ ಶಾಲೆಗಳು ಆರಂಭಕ್ಕೂ ಮುನ್ನವೇ ಪೋಷಕರಿಗೆ ಡಬಲ್ ಡಬಲ್​…

Read More