Headlines

ಬೆಂಗಳೂರು-ಮುಂಬೈ ನಡುವೆ ಶೀಘ್ರದಲ್ಲೇ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರ; ಏನಿದರ ವಿಶೇಷತೆ? – Kannada News | Vande bharat sleeper train between bengaluru mumbai soon why it is important

ಬೆಂಗಳೂರು, ಮೇ 18: ಬೆಂಗಳೂರು ಮತ್ತು ಮುಂಬೈ ನಡುವೆ ಪ್ರಯಾಣಿಸುವವರಿಗೆ ಇದು ಅತ್ಯಂತ ದೊಡ್ಡ ಮತ್ತು ಸಂತಸದ ಸುದ್ದಿ. ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ (Vande Bharat Sleeper) ರೈಲು ಶೀಘ್ರದಲ್ಲೇ ಈ ಮಾರ್ಗದಲ್ಲಿ ಸಂಚಾರ ಆರಂಭಿಸಲಿದೆ. ಈ ಬಗ್ಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಶೀಘ್ರದಲ್ಲೇ ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರ ಪ್ರಯಾಣದ ಸಮಯ ಉಳಿತಾಯ ದೂರದ ಊರುಗಳ ರಾತ್ರಿ ಪ್ರಯಾಣಕ್ಕಾಗಿ ವಿಶೇಷವಾದ ವಿನ್ಯಾಸ ಇತ್ತೀಚಿನ ವರ್ಷಗಳಲ್ಲಿ…

Read More

ಜಪಾನಿಯರಂತೆ ಆರೋಗ್ಯಕರವಾಗಿ ಜೀವನ ನಡೆಸಲು ಈ ಸರಳ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ – Kannada News | Follow these Japanese habits to stay healthy and fit

ತಂತ್ರಜ್ಞಾನ ಮಾತ್ರವಲ್ಲ ಆರೋಗ್ಯ, ಆಯಸ್ಸಿನ ವಿಚಾರದಲ್ಲೂ ಜಪಾನ್‌ ಸದಾ ಮುಂದಿದೆ. ಜಗತ್ತಿನ ಬಹುತೇಕ ಜನ ಒತ್ತಡದ ಜೀವನವನ್ನು ನಡೆಸುತ್ತಿರುವ ಈ ಕಾಲಘಟ್ಟದಲ್ಲಿ ಇಲ್ಲಿನ ಜನರು ಮಾತ್ರ ಆರೋಗ್ಯಕರ (healthy life), ನೆಮ್ಮದಿಯ, ಸಂತೃಪ್ತ ಜೀವನ ನಡೆಸುತ್ತಿದ್ದಾರೆ. ಆರೋಗ್ಯಕರ ಜೀವನಶೈಲಿ, ಸಮತೋಲಿತ ಆಹಾರ ಪದ್ಧತಿಯೇ ಇವರ ಸದೃಢ ಮತ್ತು ಆರೋಗ್ಯಕರ ಜೀವನದ ಗುಟ್ಟು. ಜಪಾನಿನ ಜನರ ಆರೋಗ್ಯಕರ ಅಭ್ಯಾಸಗಳನ್ನು ಅಳವಡಿಸಿಕೊಂಡರೆ, ನಾವು ಸಹ ಅವರಂತೆಯೇ ಆರೋಗ್ಯವಂತರಾಗಿ ಜೀವನವನ್ನು ನಡೆಸಬಹುದು. ನಿಮಗೂ ಕೂಡ ಫಿಟ್‌ ಆಗಿರಬೇಕು, ನೂರ್ಕಾಲ ಆರೋಗ್ಯವಂತರಾಗಿ ಜೀವನ…

Read More

‘ಬಂಗಾರ’ದಂತಾ ಬದುಕಿಗೆ ಗ್ರಹಣ: ಚಿನ್ನಾಭರಣ ಖರೀದಿ ಕುಸಿತ; ಬೀದಿಗೆ ಬಿದ್ದ ಹಾಸನದ ಅಕ್ಕಸಾಲಿಗರ ಬದುಕು – Kannada News | Hassan Jewellers Struggle as Iran Israel War and Rising Gold Prices Hurt Livelihoods

ಸಂಕಷ್ಟಕ್ಕೆ ಸಿಲುಕಿದ ಅಕ್ಕಸಾಲಿಗರುImage Credit source: tv9 kannada ಹಾಸನ, ಮೇ 18: ನಿತ್ಯವೂ ಕೆಜಿಗಟ್ಟಲೆ ಬಂಗಾರವನ್ನು (Gold) ಕೈಯಲ್ಲಿ ಹಿಡಿದು, ನೂರಾರು ಡಿಸೈನ್​​ ಒಡವೆಗಳನ್ನು ತಯಾರಿಸುವ ಅಕ್ಕಸಾಲಿಗರ (Goldsmith) ಬದುಕು ಮಾತ್ರ ಬಂಗಾರದಂತಿಲ್ಲ. ಇರಾನ್-ಇಸ್ರೇಲ್ ಯುದ್ಧ, ಚಿನ್ನದ ಬೆಲೆ ಏರಿಕೆ ಮತ್ತು ಆಮದು ಸುಂಕ ಹೆಚ್ಚಳದ ತ್ರಿವಳಿ ಏಟಿಗೆ ಸಿಲುಕಿ ರಾಜ್ಯದ ಅದರಲ್ಲೂ ಹಾಸನ ಜಿಲ್ಲೆಯ ಸಾವಿರಾರು ಅಕ್ಕಸಾಲಿಗರು ಅಕ್ಷರಶಃ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಖ್ಯಾಂಶಗಳು ಚಿನ್ನದ ಬೆಲೆ ಗಗನಕ್ಕೇರಿದ್ದರಿಂದ ಆಭರಣ ಖರೀದಿ ಭಾರೀ ಕುಸಿತ ಆರ್ಡರ್…

Read More

ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿಗೆ ಅಸಲಿ ಕಾರಣ ಬಿಚ್ಚಿಟ್ಟ ಜನರಲ್ ಸೆಕ್ರೆಟರಿ ಬಿಂದುಗೌಡ

ಬೆಂಗಳೂರು, ಮೇ 18: ನಿನ್ನೆ ಹಲವು ಪದಾಧಿಕಾರಿಗಳನ್ನು ವಜಾ ಮಾಡಿದ್ದ ಯುವ ಕಾಂಗ್ರೆಸ್​​​ ಇಂದು ಅದೇ ವಿಚಾರಕ್ಕೆ ಪದಾಧಿಕಾರಿಗಳ ನಡುವೆ ಗಲಾಟೆ ನಡೆದಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ​ಗೌಡ ಮತ್ತು ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿದೆ. ಸದ್ಯ ಈ ಬಗ್ಗೆ ಟಿವಿ9ಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿಂದುಗೌಡ ಪ್ರತಿಕ್ರಿಯಿಸಿದ್ದು, ಇಂದು ಯೂತ್ ಕಾಂಗ್ರೆಸ್ ಸಭೆ ಕರೆದಿದ್ದರು. ಸಭೆ ನಡೆಯುವ ವೇಳೆ ಈ ರೀತಿ ಆಗಿದೆ….

Read More

ಬಿಹಾರದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ಸೇರಿದಂತೆ 3 ರೈಲುಗಳ ಮೇಲೆ ಕಲ್ಲು ತೂರಾಟ; ಕಿಟಕಿ ಗಾಜುಗಳಿಗೆ ಹಾನಿ – Kannada News | Stones hurled at Vande Bharat express and 2 other trains in Bihar Muzaffarpur windows damaged

ಪಾಟ್ನಾ, ಮೇ 18: ಭಾನುವಾರ ಸಂಜೆ ಬಿಹಾರದ ಮುಜಫರ್‌ಪುರ ಬಳಿ ಮೂರು ಪ್ಯಾಸೆಂಜರ್ ರೈಲುಗಳನ್ನು ಗುರಿಯಾಗಿಸಿಕೊಂಡು ನಡೆದ ಸರಣಿ ಕಲ್ಲು ತೂರಾಟವು ಪ್ರಯಾಣಿಕರಲ್ಲಿ ಭೀತಿ ಮೂಡಿಸಿದ್ದು, ಈ ಪ್ರದೇಶದಲ್ಲಿ ರೈಲ್ವೆ ಭದ್ರತೆಯ ಬಗ್ಗೆ ಭಾರೀ ಕಳವಳವನ್ನು ಹುಟ್ಟುಹಾಕಿದೆ. ಭಾರತೀಯ ರೈಲ್ವೆಯ ಪ್ರೀಮಿಯಂ ಸೆಮಿ-ಹೈ-ಸ್ಪೀಡ್ ಸೇವೆಗಳಲ್ಲಿ ಒಂದಾದ ಪಾಟಲಿಪುತ್ರ-ಗೋರಖ್‌ಪುರ ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ಮೇಲೆ ಕಲ್ಲು ತೂರಾಟ ನಡೆದಿದೆ. ರೈಲ್ವೆ ಅಧಿಕಾರಿಗಳ ಪ್ರಕಾರ, ಈ ಘಟನೆಯ ಸಮಯದಲ್ಲಿ ರೈಲಿನ ಮೂರು ಬೋಗಿಗಳ ಕಿಟಕಿಗಳು ಛಿದ್ರಗೊಂಡಿವೆ….

Read More

ಮಿತಿಮೀರಿ ಇಂಧನ ಖರೀದಿಸದಿರಿ: ಕರ್ನಾಟಕದ ಜನತೆಗೆ ವಿಶೇಷ ಮನವಿ – Kannada News | Do not storage fuel: Karnataka Oil Industry Coordinator requested to Public

ಬೆಂಗಳೂರು, (ಮೇ 18): ಮಧ್ಯ ಪ್ರಾಚ್ಯ ಸಂಘರ್ಷ ಜಗತ್ತಿನಾದ್ಯಂತ ವ್ಯಾಪಕ ಆತಂಕಕ್ಕೆ ಕಾರಣವಾಗಿದೆ. ಯುದ್ಧದ ಭೀತಿಯಿಂದಾಗಿ ಭಾರತದಲ್ಲಿ ಪೆಟ್ರೋಲ್, ಡೀಸೆಲ್  (Petrol And Diesel) ಮತ್ತು ಎಲ್‌ಪಿಜಿ ಬೆಲೆ ಏರಿಕೆಯಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಇಂಧನ ದರ ಹೆಚ್ಚಳವಾಗಲಿದೆ ಎನ್ನಲಾಗತ್ತಿದೆ.ಇನ್ನೊಂದೆಡೆ ಇರಾಕ್-ಇಸ್ರೆಲ್ ಯುದ್ಧದದಿಂದಾಗಿ ಇಂಧನ ಪೂರೈಕೆ ಕಡಿಮೆಯಾಗುತ್ತಿರುವ ಹಿನ್ನೆಲೆ ಪ್ರಧಾನಿ ಮೋದಿ (Narendra Modi) ಮಿತವ್ಯಯ ಜೀವನಶೈಲಿಗೆ ಕರೆ ನೀಡಿದ್ದಾರೆ. ಇದರ ಬೆನ್ನಲ್ಲೇ ಪಂಜಾಬ್​​ನಲ್ಲಿ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಮಿತಿ ಹೇರಲಾಗಿದೆ. ದ್ವಿಚಕ್ರ ವಾಹನಗಳಿಗೆ 500 ರೂಪಾಯಿ…

Read More

ಮೈಕ್ರೋಸಾಫ್ಟ್ ಎಐ ಮುಖ್ಯಸ್ಥರ ಎಚ್ಚರಿಕೆ; ಇನ್ನು, 12-18 ತಿಂಗಳಲ್ಲಿ ಇನ್ನಿಲ್ಲವಾಗುತ್ತವಂತೆ ವೈಟ್ ಕಾಲರ್ ಜಾಬ್​ಗಳು – Kannada News | AI Job Loss Warning: Microsoft AI Chief Predicts White Collar Jobs Vanish in 18 Months

ನವದೆಹಲಿ, ಮೇ 18: ಕೃತಕ ಬುದ್ಧಿಮತ್ತೆಯಿಂದ (AI) ಮನುಷ್ಯರಿಗೆ ಕೆಲಸ ಇಲ್ಲವಾಗುತ್ತವೆ ಎನ್ನುವ ವಿಚಾರದ ಬಗ್ಗೆ ಪರಿಣಿತರಲ್ಲೇ ಮಿಶ್ರ ಅನಿಸಿಕೆಗಳಿವೆ. ಹಲವರು ಎಐನಿಂದ ಉದ್ಯೋಗನಷ್ಟವಾಗುವುದೆಲ್ಲಾ ಸುಳ್ಳು ಒಂದು ವರ್ಗ ಹೇಳುತ್ತಿದೆ. ಎಐನಿಂದ ಸಿಕ್ಕಾಪಟ್ಟೆ ಜನರು ಕೆಲಸ ಕಳೆದುಕೊಳ್ಳುತ್ತಾರೆ ಎಂದು ಇನ್ನೊಂದು ವರ್ಗ ಹೇಳುತ್ತಿದೆ. ಸ್ಯಾಮ್ ಆಲ್ಟ್​ಮ್ಯಾನ್, ಡೇರಿಯೋ ಅಮೋಡೇ, ಇಲಾನ್ ಮಸ್ಕ್ ಮೊದಲಾದವರು ಇದೇ ಅನಿಸಿಕೆ ಹೊಂದಿದ್ದಾರೆ. ಮೈಕ್ರೋಸಾಫ್ಟ್​ನ ಎಐ ವಿಭಾಗದ ಮುಖ್ಯಸ್ಥ ಮುಸ್ತಾಫ ಸುಲೇಮಾನ್ (Mustafa Suleyman) ಅವರೂ ಈ ಅಭಿಪ್ರಾಯಕ್ಕೆ ಧ್ವನಿಗೂಡಿಸಿದ್ದಾರೆ. ಅವರ ಪ್ರಕಾರ…

Read More

ಅಧಿಕಾರಿಗಳ ಎಚ್ಚರಿಕೆಗೂ ಡೋಂಟ್​​ಕೇರ್​​: ಮೇ 20ರಂದು ಸಾರಿಗೆ ನೌಕರರ ಮುಷ್ಕರ ಖಚಿತ ಎಂದ ಮುಖಂಡರು – Kannada News | Karnataka KSRTC Strike Update: Employees Confirm May 20 Action Amid No Work, No Pay Warning

ಬೆಂಗಳೂರು, ಮೇ 18: ಮೇ 20ರಂದು ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿರುವ ಸಂಬಂಧ ಈಗಾಗಲೇ ಕೆಎಸ್​ಆರ್​​ಟಿಸಿ ಖಡಕ್​​ ಎಚ್ಚರಿಕೆ ರವಾನಿಸಿದೆ. ಬುಧವಾರ ಕೆಲಸಕ್ಕೆ ಹಾಜರಾಗದಿದ್ದರೆ ‘ನೋ ವರ್ಕ್ ನೋ ಪೇ’ ಎಂದು ಸಿಬ್ಬಂದಿಗೆ ತಿಳಿಸಲಾಗಿದ್ದು, ಮುಷ್ಕರದಲ್ಲಿ ಭಾಗಿಯಾಗದಂತೆ ಕೆಎಸ್ಆರ್​ಟಿಸಿ ಎಂಡಿ ಅಕ್ರಂಪಾಷಾ ಆದೇಶಿಸಿದ್ದಾರೆ. ವಿಶೇಷ ಸೂಚನೆಯಡಿ ನೀಡಿರುವ ನಿರ್ದೇಶನದನ್ವಯ ಕರ್ತವ್ಯಕ್ಕೆ ಗೈರುಹಾಜರಾದ ನೌಕರರ ವಿರುದ್ಧ ಶಿಸ್ತಿನ ಕ್ರಮವನ್ನು ತೆಗೆದುಕೊಳ್ಳುವಂತೆಯೂ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹೀಗಿದ್ದರೂ ಸಾರಿಗೆ ನೌಕರರು ಮಾತ್ರ ಪಟ್ಟು ಬಿಡಲು ನಿರಾಕರಿಸಿದ್ದು, ನಾವು ದೃಢವಾಗಿ…

Read More

Peddi Trailer: ‘ಪೆದ್ದಿ’ ಟ್ರೇಲರ್ ಬಿಡುಗಡೆ; ಕ್ರಿಕೆಟ್ ಜೊತೆ ಕುಸ್ತಿ ಅಖಾಡದಲ್ಲೂ ರಾಮ್ ಚರಣ್ ಮಾಸ್ ಅವತಾರ – Kannada News | Peddi Movie Trailer Released ft Ram Charan Shiva Rajkumar Pan India Film

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ನಟನೆಯ ‘ಪೆದ್ದಿ’ (Peddi) ಸಿನಿಮಾ ಈಗಾಗಲೇ ಪ್ರೇಕ್ಷಕರಲ್ಲಿ ಭಾರಿ ಕುತೂಹಲ ಮೂಡಿಸಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಲಿರುವ ಈ ಸಿನಿಮಾದ ಟ್ರೇಲರ್ ಇಂದು (ಮೇ 18) ಮುಂಬೈನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಬಿಡುಗಡೆಯಾಗಿದೆ. ಟ್ರೇಲರ್ (Peddi Trailer) ನೋಡಿದ ಬಳಿಕ ರಾಮ್ ಚರಣ್ ಅಭಿಮಾನಿಗಳ ನಿರೀಕ್ಷೆ ದುಪ್ಪಟ್ಟು ಆಗಿದೆ. ರಾಮ್ ಚರಣ್ (Ram Charan) ಅವರ ವಿವಿಧ ಗೆಟಪ್ ಗಮನ ಸೆಳೆದಿದೆ. ಮೇಕಿಂಗ್ ಗುಣಮಟ್ಟ ನೋಡಿ ಪ್ರೇಕ್ಷಕರ ಭೇಷ್…

Read More

ಬೆಂಗಳೂರಿನ ವಿವಿಧೆಡೆ ಗಾಳಿ ಮಳೆ: ಸಂಚಾರ ಅಸ್ತವ್ಯಸ್ತ, ವಾಹನ ಸವಾರರ ಪರದಾಟ – Kannada News | Bengaluru Rains: Strong Winds, Heavy Downpour Lash Several Areas Across City

ಬೆಂಗಳೂರು, ಮೇ 18: ಕಳೆದ ಕೆಲ ದಿನಗಳಿಂದ ಬಿಸಿಲಿನ ಬೇಗೆಗೆ ತತ್ತರಿಸಿದ್ದ ರಾಜಧಾನಿ ಬೆಂಗಳೂರಿಗರಿಗೆ ವರುಣ ತಂಪೆರೆದಿದ್ದಾನೆ. ನಗರದ ವಿವಿಧೆಡೆ ಗಾಳಿ ಸಹಿತ ಮಳೆ (Rain) ಸುರಿದಿದ್ದು, ಏಕಾಏಕಿ ಸುರಿದ ಮಳೆಗೆ ವಾಹನ ಸವಾರರು ಪರದಾಡಿದ ಪ್ರಸಂಗ ನಡೆದಿದೆ. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದವರು ಮಳೆಯಿಂದ ಸಮಸ್ಯೆಗೆ ಸಿಲುಕಿದ್ದು, ರಸ್ತೆ ಬದಿಗಳಲ್ಲೇ ಬೈಕ್ ನಿಲ್ಲಿಸಿ ಬಸ್ ನಿಲ್ದಾಣಗಲ್ಲಿ, ಅಂಗಡಿ ಮುಂಗಟ್ಟುಗಳ ಎದುರು ಸವಾರರು ನಿಂತ ದೃಶ್ಯಗಳು ಕಂಡುಬಂದಿವೆ. ನಗರದ ಹಲವು ರಸ್ತೆಗಳು ಮಳೆ‌ನೀರಿನಿಂದ ಆವೃತವಾಗಿದ್ದು, ತಗ್ಗು ಪ್ರದೇಶದ…

Read More