Headlines

Bengaluru Air Quality: ಮಳೆ ಬೆನ್ನಲ್ಲೇ ಗಣನೀಯವಾಗಿ ಸುಧಾರಿಸಿದ ವಾಯು ಗುಣಮಟ್ಟ – Kannada News

ಮಳೆ ಬೆನ್ನಲ್ಲೇ ಗಣನೀಯವಾಗಿ ಸುಧಾರಿಸಿದ ವಾಯು ಗುಣಮಟ್ಟ ಬೆಂಗಳೂರು, ಜೂನ್ 10: ಇಂದು ಕರ್ನಾಟಕದ ಪ್ರಮುಖ ನಗರಗಳು ಹಾಗೂ ರಾಜಧಾನಿ ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ (AQI) ಅತ್ಯಂತ ತೃಪ್ತಿಕರವಾಗಿದೆ. ಇತ್ತೀಚಿನ ಮಳೆಯ ಕಾರಣದಿಂದಾಗಿ ರಾಜ್ಯದ ಬಹುತೇಕ ಭಾಗಗಳಲ್ಲಿ ವಾಯು ಮಾಲಿನ್ಯ ಗಣನೀಯವಾಗಿ ಕುಸಿದಿದ್ದು, ಜನಸಾಮಾನ್ಯರು ನಿರಾಳವಾಗಿ ಉಸಿರಾಡುವಂತಾಗಿದೆ. ಮುಖ್ಯಾಂಶಗಳು ಇಂದಿನ ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕವು ಅತ್ಯಂತ ಉತ್ತಮ ಶ್ರೇಣಿಯಲ್ಲಿದೆ. ಮಳೆಯ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯ ಕುಸಿದಿದೆ. ಮೈಸೂರು, ಮಂಗಳೂರು ಮತ್ತು ಗದಗದ ಗಾಳಿಯ…

Read More

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರ ಆಪ್ತರು ಮತ್ತು ಕುಟುಂಬದವರು ಈ ಕ್ಷಣಕ್ಕೆ ಸಾಕ್ಷಿ ಆಗಿದ್ದಾರೆ. ಮಾಜಿ ಸಂಸದೆ, ನಟಿ ರಮ್ಯಾ ದಿವ್ಯ ಸ್ಪಂದನಾ ಕೂಡ ಬಂದು ಪ್ರಮಾಣವಚನ ಕಾರ್ಯಕ್ರಮವನ್ನು ವೀಕ್ಷಿಸಿದ್ದಾರೆ. ಈ ವೇಳೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಡಿಕೆ ಶಿವಕುಮಾರ್ ಅವರು ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ. ಅವರಿಗೆ ಇರುವ ಸಾಮರ್ಥ್ಯಕ್ಕೆ ಖಂಡಿತವಾಗಿಯೂ ಅವರು ದೊಡ್ಡ ಮಟ್ಟದ ಬದಲಾವಣೆ ಮಾಡುತ್ತಾರೆ. ಕರ್ನಾಟಕಕ್ಕೆ ಅವರಿಂದ ಅನುಕೂಲ ಆಗಲಿದೆ. ಮತ್ತೆ ರಾಜಕೀಯಕ್ಕೆ…

Read More

ಬೈಂದೂರು ಅರೆಗುಂಡಿ ಜನರ ಗೋಳು ಕೇಳೋರಿಲ್ಲ: 20 ವರ್ಷಗಳಿಂದ ಜೀವದ ಹಂಗು ತೊರೆದು ಮುರಿದ ಕಾಲುಸಂಕ ದಾಟುವ ಗ್ರಾಮಸ್ಥರು – Kannada News | Kappadi Aregundi Broken Footbridge: Villagers Risk Lives Crossing Dilapidated Bridge for 20 Years in Udupi’s Byndoor

ಉಡುಪಿ, ಜುಲೈ 14: ಚುನಾವಣೆ ಬಂದಾಗ ಮಾತ್ರ ಜನಪ್ರತಿನಿಧಿಗಳು ಗ್ರಾಮಕ್ಕೆ ಬರುತ್ತಾರೆ. ಭರವಸೆಗಳ ಸುರಿಮಳೆ ಸುರಿಸುತ್ತಾರೆ. ಆದರೆ ಚುನಾವಣೆ ಮುಗಿದ ಬಳಿಕ ಗ್ರಾಮದ ಸಮಸ್ಯೆಗಳನ್ನು ಮರೆತು ಬಿಡುತ್ತಾರೆ ಎಂಬ ಆಕ್ರೋಶ ಉಡುಪಿ (Udupi) ಜಿಲ್ಲೆಯ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಪ್ಪಾಡಿ ಅರೆಗುಂಡಿ ನಿವಾಸಿಗಳದ್ದು. ಕಳೆದ 15ರಿಂದ 20 ವರ್ಷಗಳಿಂದ ಮುರಿದು ಶಿಥಿಲಗೊಂಡಿರುವ ಕಾಲುಸಂಕವನ್ನೇ ನೂರಾರು ಗ್ರಾಮಸ್ಥರು ಜೀವದ ಹಂಗು ತೊರೆದು ಸಂಪರ್ಕ ಮಾರ್ಗವಾಗಿ ಬಳಸುತ್ತಿದ್ದು, ಶಾಶ್ವತ ಸೇತುವೆ ನಿರ್ಮಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಮಳೆಗಾಲದಲ್ಲಿ…

Read More

Horoscope Today: ಇಂದು ಈ ರಾಶಿಯವರಿಗೆ ಆಭರಣ ಖರೀದಿ ಯೋಗ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 22, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಪಂಚಮಿ ತಿಥಿ, ಆರ್ದ್ರ ನಕ್ಷತ್ರ, ಅತಿಗಂಡ ಯೋಗ, ಮತ್ತು ಬಾಲವ ಕರಣದಿಂದ ಕೂಡಿದೆ. ಇಂದು ರಾಮಾನುಜಾಚಾರ್ಯರ ಜಯಂತಿ, ಲಾವಣ್ಯ ಗೌರಿ ವ್ರತ, ಗಾಯತ್ರಿ ಜಯಂತಿ, ದಾರುಕಾಚಾರ್ಯರ ಜಯಂತಿ ಹಾಗೂ ಗಜಕೇಸರಿ ಮಹಾಯೋಗದ ಸುದಿನವಾಗಿದೆ. ಗುರು ಮೀನ…

Read More

BECIL Recruitment 2025: 10 ನೇ ತರಗತಿಯಿಂದ ಪದವೀಧರರವರೆಗೆ BECILನಲ್ಲಿ ನೇಮಕಾತಿ; 40 ಸಾವಿರ ರೂ. ಮಾಸಿಕ ವೇತನ – Kannada News | BECIL Recruitment 2025: 78 Government Jobs for 10th Pass and Graduates, Apply by Jan 5

ಪದವಿ ಪೂರ್ಣಗೊಳಿಸಿ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಗುಡ್​​ ನ್ಯೂಸ್​ ಇಲ್ಲಿದೆ. ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) 10 ನೇ ತರಗತಿಯಿಂದ ಪದವೀಧರರವರೆಗಿನ ಅಭ್ಯರ್ಥಿಗಳಿಗೆ ಖಾಲಿ ಇರುವ ಹುದ್ದೆಗಳನ್ನು ಪ್ರಕಟಿಸಿದೆ. ಆಸಕ್ತ ಅಭ್ಯರ್ಥಿಗಳು BECIL ನ ಅಧಿಕೃತ ವೆಬ್‌ಸೈಟ್ becil.com ಗೆ ಭೇಟಿ ನೀಡುವ ಮೂಲಕ ಅಧಿಸೂಚನೆಯನ್ನು ಪರಿಶೀಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 5 ಸಂಜೆ 6:00 ಗಂಟೆ. BECIL ತಾಂತ್ರಿಕ ಸಹಾಯಕ (ENT), ನೇತ್ರ ತಂತ್ರಜ್ಞ, ರೋಗಿಯ ಆರೈಕೆ ವ್ಯವಸ್ಥಾಪಕ (PCM),…

Read More

ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಊರ್ವಶಿ ಪುತ್ರಿ ತೇಜಾಲಕ್ಷ್ಮಿ; ತೆರೆಮೇಲೆ ಒಂದಾದ ಅಮ್ಮ-ಮಗಳು – Kannada News | Veteran Actress Urvashi’s Daughter Teja Lakshmi To Make Her Kannada Debut With Bully

ಊರ್ವಶಿ ಹಾಗೂ ಅವರ ಮಗಳು ತೇಜಾಲಕ್ಷ್ಮಿ ಕನ್ನಡ ಚಿತ್ರರಂಗದಲ್ಲಿ ಹಲವು ಹಿಟ್ ಚಿತ್ರಗಳನ್ನು ನೀಡಿದವರು ನಟಿ ಊರ್ವಶಿ (Urvashi). 1984ರಲ್ಲಿ ಬಂದ ರಾಜ್​​ಕುಮಾರ್ ನಟನೆಯ ‘ಶ್ರಾವಣಬಂತು’ ಸಿನಿಮಾ ಮೂಲಕ ಅವರು ಕನ್ನಡಕ್ಕೆ ಕಾಲಿಟ್ಟರು. ಆ ಬಳಿಕ ಸಾಲು ಸಾಲು ಕನ್ನಡ ಸಿನಿಮಾ ಮಾಡಿದರು. ‘ಹಬ್ಬ’, ‘ರಾಮ ಶ್ಯಾಮ ಭಾಮ’ ಸೇರಿದಂತೆ ಹಲವು ಕನ್ನಡ ಚಿತ್ರಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ. ಅವರು ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಕಾಣಿಸಿಕೊಂಡಿರಲಿಲ್ಲ. ಈಗ ಊರ್ವಶಿ ಮತ್ತೊಮ್ಮೆ ಚಂದನವನಕ್ಕೆ ಕಂಬ್ಯಾಕ್ ಮಾಡುತ್ತಿದ್ದಾರೆ. ಈ ಬಾರಿ…

Read More

Weekly Horoscope: ಜುಲೈ 6 ರಿಂದ 12 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿವೆ – Kannada News | Zodiac Signs Fortunes: A Detailed Weekly Horoscope by Astrologer Dr. Basavaraj Guruji

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿಯವರು 2026ರ ಜುಲೈ 6 ರಿಂದ ಜುಲೈ 12 ರವರೆಗಿನ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ವಾರದಲ್ಲಿ ಆಗುವ ಆಗುಹೋಗುಗಳು, ವಿಶೇಷ ಕಾರ್ಯಕ್ರಮಗಳು, ತಿಥಿಗಳ ಮಹತ್ವ ಮತ್ತು ರಾಶಿಗಳ ಮೇಲಾಗುವ ಪ್ರಭಾವಗಳನ್ನು ತಿಳಿಸಲಾಗಿದೆ. ಈ ವಾರವು ಪರಾಭವ ನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸ, ಗ್ರೀಷ್ಮ ಋತು, ಮತ್ತು ಕೃಷ್ಣಪಕ್ಷದಿಂದ ಕೂಡಿರುತ್ತದೆ. ಶನಿಗ್ರಹವು ಮೀನ ರಾಶಿಯಲ್ಲಿ, ಕುಜಗ್ರಹ ವೃಷಭ ರಾಶಿಯಲ್ಲಿ, ರವಿ ಗ್ರಹ ಮಿಥುನ ರಾಶಿಯಲ್ಲಿ ಸಂಚರಿಸಲಿದೆ. ಗುರು ಮತ್ತು…

Read More

ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಭಕ್ತರ ಪುಣ್ಯಸ್ನಾನಕ್ಕೂ ಪರದಾಟ – Kannada News | Mantralayam Faces Severe Water Scarcity Ahead of Summer

ರಾಯಚೂರು, ಫೆಬ್ರವರಿ 20: ಮಂತ್ರಾಲಯದಲ್ಲಿ ಬೇಸಿಗೆ ಆರಂಭಕ್ಕೂ ಮುನ್ನವೇ ತೀವ್ರ ನೀರಿನ ಸಮಸ್ಯೆ ತಲೆದೋರಿದೆ. ಪುಣ್ಯಸ್ನಾನ ಮಾಡಲು ಬರುವ ರಾಯರ ಭಕ್ತರು ತುಂಗಭದ್ರಾ ನದಿಯಲ್ಲಿ ನೀರಿಲ್ಲದೆ ಪರದಾಡುತ್ತಿದ್ದಾರೆ. ತುಂಗಭದ್ರಾ ನದಿಯಲ್ಲಿ ನೀರಿನ ಮಟ್ಟ ಕುಸಿದಿದ್ದು, ಜಲಾಶಯದಲ್ಲಿ ಸ್ವಲ್ಪ ಪ್ರಮಾಣದ ನೀರು ಮಾತ್ರ ಲಭ್ಯವಿದೆ. ನದಿಯ ಗೇಟುಗಳನ್ನು ಈಗಾಗಲೇ ಮುಚ್ಚಲಾಗಿದೆ. ಈ ಸಮಸ್ಯೆಯನ್ನು ನಿವಾರಿಸಲು ಮತ್ತು ಭಕ್ತರಿಗೆ ಯಾವುದೇ ಅನಾನುಕೂಲವಾಗದಂತೆ ನೋಡಿಕೊಳ್ಳಲು ಮಂತ್ರಾಲಯ ಮಠವು ಪರ್ಯಾಯ ವ್ಯವಸ್ಥೆಗಳನ್ನು ಮಾಡಿದೆ. ಮಠದ ವತಿಯಿಂದ ಬೋರ್‌ವೆಲ್‌ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಅಲ್ಲದೆ,…

Read More

ಐಆರ್​ಎಸ್ ಅಧಿಕಾರಿ ಮಗಳ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ, ಆರೋಪಿಯ ಕ್ರೌರ್ಯ, ಉಸಿರಿರುವವರೆಗೂ ಹೋರಾಡಿದ್ದ ಯುವತಿ – Kannada News | IRS Officer’s Daughter Brutally Murdered in Delhi: Civil Services Aspirant Fought Till End

ನವದೆಹಲಿ, ಏಪ್ರಿಲ್ 24:  ತನ್ನ ಮನೆಯ ಕೊಠಡಿಯಲ್ಲಿ ಕುಳಿತು ದೇಶ ಸೇವೆ ಮಾಡುವ ಕನಸಿನೊಂದಿಗೆ ಸಿವಿಲ್ ಸರ್ವೀಸಸ್ ಪರೀಕ್ಷೆಗೆಂದು ಓದುತ್ತಿದ್ದ 22 ವರ್ಷದ ಯುವತಿಯ ಕೊಲೆ(Murder) ಪ್ರಕರಣದಲ್ಲಿ ಆಘಾತಕಾರಿ ಸತ್ಯಗಳು ಹೊರಬರುತ್ತಿವೆ. ಮರಣೋತ್ತರ ಪರೀಕ್ಷೆಯ ವರದಿಯು ಆಕೆ ಸಾವನ್ನಪ್ಪುವ ಮೊದಲು ಎದುರಿಸಿದ ನರಕಯಾತನೆಯನ್ನು ಎತ್ತಿ ತೋರಿಸಿದೆ. ಈ ಘಟನೆ ದೆಹಲಿಯಲ್ಲಿ ನಡೆದಿದೆ. ಸಾವಿನವರೆಗೂ ಹೋರಾಡಿದ್ದ ಯುವತಿ ವೈದ್ಯಕೀಯ ವರದಿಗಳ ಪ್ರಕಾರ, ಯುವತಿಯ ತೋಳುಗಳು ಮತ್ತು ಕೈಗಳ ಮೇಲೆ ಅನೇಕ ಮೂಗೇಟುಗಳಿವೆ. ಇದು ಆಕೆ ಸುಲಭವಾಗಿ ಶರಣಾಗಲಿಲ್ಲ, ಬದಲಾಗಿ…

Read More

ಭಾರತದ ಆರ್ಥಿಕ ಬೆಳವಣಿಗೆಯ ದರ ಶೇ. 6ಕ್ಕೆ ಇಳಿಕೆ? ಎಚ್‌ಎಸ್‌ಬಿಸಿ (HSBC) ಭವಿಷ್ಯವಾಣಿ ಮತ್ತು ಆರ್‌ಬಿಐ ಬಡ್ಡಿ ದರ ಏರಿಕೆ ಸಾಧ್ಯತೆ – Kannada News | HSBC Warns: India’s GDP Growth May Plunge to 6% by FY27 Amid Energy & Climate Crises

ಭಾರತದ ಆರ್ಥಿಕ ಬೆಳವಣಿಗೆImage Credit source: Shutterstock ಮುಂಬೈ, ಮೇ 11: ಜಾಗತಿಕ ಹಣಕಾಸು ಸಂಸ್ಥೆಯಾದ ಎಚ್‌ಎಸ್‌ಬಿಸಿ (HSBC) ಭಾರತದ ಆರ್ಥಿಕತೆಯ ಬಗ್ಗೆ ಆತಂಕಕಾರಿ ವರದಿಯೊಂದನ್ನು ನೀಡಿದೆ. 2026-27ರ ಹಣಕಾಸು ವರ್ಷದಲ್ಲಿ (FY27) ಭಾರತದ ಒಟ್ಟು ಆಂತರಿಕ ಉತ್ಪನ್ನ (GDP) ಬೆಳವಣಿಗೆಯ ದರವು ಕೇವಲ ಶೇ. 6ಕ್ಕೆ ಕುಸಿಯಬಹುದು ಎಂದು ಅಂದಾಜಿಸಿದೆ. ಈ ಹಿಂದೆ ನೀಡಿದ್ದ ಅಂದಾಜುಗಳನ್ನು ಪರಿಷ್ಕರಿಸಿರುವ ಎಚ್‌ಎಸ್‌ಬಿಸಿ, ಇಂಧನ ಬಿಕ್ಕಟ್ಟು ಮತ್ತು ಅನಿಶ್ಚಿತ ಹವಾಮಾನದ (ಮಳೆ ಕೊರತೆ) ಕಾರಣದಿಂದಾಗಿ ಭಾರತದ ಆರ್ಥಿಕ ವೇಗ ಕುಂಠಿತಗೊಳ್ಳಲಿದೆ…

Read More