Headlines

RCB vs GT: ಮೊದಲ ಎಸೆತದಲ್ಲೇ ಜೀವದಾನ; ಅಬ್ಬರದ 81 ರನ್ ಬಾರಿಸಿದ ಕೊಹ್ಲಿ – Kannada News | IPL 2026: Virat Kohli’s Explosive 81 After Dropped Catch Powers RCB Batting

ಕ್ರಿಕೆಟ್​ನಲ್ಲಿ ಕ್ಯಾಚಸ್ ವಿನ್ ಮ್ಯಾಚಸ್ ಎಂಬ ಮಾತಿದೆ. ಫಿಲ್ಡರ್ ಮಾಡುವ ಅದೊಂದೆ ಒಂದು ತಪ್ಪು ತಂಡವನ್ನು ಸೋಲಿನ ದವಡೆಗೆ ಹೇಗೆ ತಳ್ಳುತ್ತದೆ ಎಂಬುದು ಇಂದಿನ ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಪಂದ್ಯದಲ್ಲಿ ಸಾಭೀತಾಯಿತು. ಐಪಿಎಲ್ 2026 34ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ 206 ರನ್ ಕಲೆಹಾಕಿತ. ಈ ಗುರಿ ಬೆನ್ನಟ್ಟಿದ ಆರ್​​ಸಿಬಿ ಪರ ವಿರಾಟ್ ಕೊಹ್ಲಿ ಹಾಗೂ ಜೆಕೋಬ್ ಬೆಥೆಲ್ ಇನ್ನಿಂಗ್ಸ್ ಆರಂಭಿಸಿದರು. ಇತ್ತ ಗುಜರಾತ್ ಪರ ಮೊಹಮ್ಮದ್ ಸಿರಾಜ್ ಬೌಲಿಂಗ್ ಆರಂಭಿಸಿದರು. ಸಿರಾಜ್…

Read More

ಸಂಬಂಧದಲ್ಲಿ ಪ್ರೀತಿ, ಆತ್ಮೀಯತೆಯನ್ನು ಹೆಚ್ಚಿಸಲು ಸಂಗಾತಿಗಳಿಬ್ಬರ ಬೆಳಗಿನ ದಿನಚರಿ ಹೀಗಿದ್ದರೆ ಚೆಂದ – Kannada News | To increase love, intimacy in a relationship, couples should follow this principle in their morning routine

ಮುನಿಸು, ಪರಸ್ಪರ ಸಮಯ ಕಳೆಯದೆ ಇರುವುದು ಇಂತಹ ಸಣ್ಣ ಸಣ್ಣ ಸಂಗತಿಗಳು ಸಂಬಂಧದಲ್ಲಿ ಅಂತರವನ್ನು ಸೃಷ್ಟಿಸುವಂತೆ  ಸಕಾರಾತ್ಮಕ ಅಭ್ಯಾಸಗಳು ಸಂಬಂಧವನ್ನು (relationship) ಬಲಪಡಿಸುವಲ್ಲಿ ದೊಡ್ಡ ಪಾತ್ರವನ್ನು ವಹಿಸುತ್ತವೆ. ಆದರೆ ಇಂದಿನ ಈ ಬಿಡುವಿಲ್ಲದ ಜೀವನಶೈಲಿಯ ಕಾರಣದಿಂದಾಗಿ ವಿಶೇಷವಾಗಿ ಸಂಗಾತಿಗಳಿಗೆ ಪರಸ್ಪರ ಸಮಯವನ್ನು ಕಳೆಯುವುದು ಸವಾಲಿನ ಕೆಲಸವಾಗಿದೆ. ಕಾರ್ಯನಿರತ ಜೀವನದಲ್ಲಿ ನಿಮ್ಮ ಸಂಗಾತಿಯೊಂದಿಗೆ ದಿನಗಟ್ಟಲೆ ಮಾತನಾಡಲು, ಸಮಯ ಕಳೆಯಲು ಸಾಧ್ಯವಾಗದಿದ್ದರೂ, ಬೆಳಗಿನ ದಿನಚರಿಯಲ್ಲಿ ಸಂಗಾತಿಗಳಿಬ್ಬರು ಈ ಒಂದಷ್ಟು ಕೆಲಸಗಳನ್ನು ಮಾಡುವ ಮೂಲಕ ದಾಂಪತ್ಯ, ಪ್ರೀತಿಯ ಬಂಧವನ್ನು ಬಲಪಡಿಸಿಕೊಳ್ಳಬಹುದು. ಪ್ರೀತಿಯನ್ನು…

Read More

ಪಿಲಿಕುಳ ಮೃಗಾಲಯದ ಪ್ರಾಣಿಗಳ ಅಸಹಜ ಸಾವಿಗೆ ಕಾರಣವಾಯ್ತಾ ‘ಸ್ಲೋ ಪಾಯಿಸನ್’! – Kannada News | Pilikula Zoo Crisis: Over 150 Animals Dead from Suspected Poisoning

ಮೃತ ಜಿಂಕೆಯ ಶರೀರದಲ್ಲಿ ಸಿಕ್ಕಿದ್ದೇನು ಗೊತ್ತಾ? ಮಂಗಳೂರು, ಫೆಬ್ರವರಿ 14: ದಕ್ಷಿಣ ಕನ್ನಡದ (Dakshin Kannada) ಹೆಸರಾಂತ ಪಿಲಿಕುಳ ಮೃಗಾಲಯದಲ್ಲಿ ಪ್ರಾಣಿಗಳ ಅಸಹಜ ಸಾವುಗಳು ಇದೀಗ ಗಂಭೀರ ಅನುಮಾನಗಳಿಗೆ ಕಾರಣವಾಗಿವೆ. ಕಳೆದ ನಾಲ್ಕು ವರ್ಷಗಳಿಂದ ಸುಮಾರು 150ಕ್ಕೂ ಹೆಚ್ಚು ವನ್ಯಜೀವಿಗಳು ಸಾವನ್ನಪ್ಪಿರುವ ವಿಚಾರ ಬೆಳಕಿಗೆ ಬಂದಿದ್ದು, ಈ ಘಟನೆಗಳಿಗೆ ವಿಷಪೂರಿತ ಆಹಾರವೇ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಇತ್ತೀಚೆಗೆ ಸಾವನ್ನಪ್ಪಿದ ಜಿಂಕೆಯೊಂದರ ಮರಣೋತ್ತರ ವರದಿಯಲ್ಲಿ ಪ್ರಾಣಿಯ ದೇಹದಲ್ಲಿ ಹೈಡ್ರೋಸೈನೇಡ್ ಹಾಗೂ ನೈಟ್ರೇಟ್ ಅಂಶಗಳು ಪತ್ತೆಯಾಗಿರುವುದು ಬೆಚ್ಚಿಬೀಳಿಸುವ ಸಂಗತಿಯಾಗಿದೆ. ಮೃಗಾಲಯದ…

Read More

ವಿವಾಹದ ಬಳಿಕವೂ ಖ್ಯಾತ ನಟಿ ಜೊತೆ ಸಂಬಂಧ ಹೊಂದಿದ್ದ ಅಕ್ಷಯ್ ಕುಮಾರ್? – Kannada News | Akshay Kumar and Priyanka Chopra Affair: Post Marriage Controversy That Rocked Bollywood

ಬಾಲಿವುಡ್ ಸೆಲೆಬ್ರಿಟಿಗಳು ತಮ್ಮ ಖಾಸಗಿ ಜೀವನದ ಕಾರಣಕ್ಕೆ ಆಗಾಗ ಸುದ್ದಿ ಆಗುತ್ತಾರೆ. ಈಗಲೂ ಸಹ, ನಟ ಅಕ್ಷಯ್ ಕುಮಾರ್ ಅವರ ಖಾಸಗಿ ಜೀವನ ಚರ್ಚೆ ಆಗುತ್ತದೆ. ಒಂದು ಕಾಲದಲ್ಲಿ ಅಕ್ಷಯ್ ಕುಮಾರ್ ಒಬ್ಬ ಪ್ರಸಿದ್ಧ ಮತ್ತು ಜನಪ್ರಿಯ ನಟಿಯನ್ನು ಪ್ರೀತಿಸುತ್ತಿದ್ದರು. ಆದರೆ ಅವರ ಪತ್ನಿ ಟ್ವಿಂಕಲ್ ಖನ್ನಾ ಅವರಿಗೆ ಅಕ್ಷಯ್ ಅವರ ಸಂಬಂಧದ ಬಗ್ಗೆ ತಿಳಿದಾಗ, ನಟನ ಜೀವನದಲ್ಲಿ ದೊಡ್ಡ ಬಿರುಗಾಳಿ ಎದ್ದಿತು. ಅಕ್ಷಯ್ ಅವರ ಸಂಬಂಧದದಲ್ಲಿ ಇದ್ದ ನಟಿ ಬೇರೆ ಯಾರೂ ಅಲ್ಲ, ನಟಿ ಪ್ರಿಯಾಂಕಾ…

Read More

ಶಾರಂಗ್ ಶಕ್ತಿ ಖರೀದಿಸಿದ ಎಲ್​ಎಟಿ ಏರೋಸ್ಪೇಸ್; ಅಗ್ಗದ ವಿಮಾನ ತಯಾರಿಸುವ ಹಾದಿಯಲ್ಲಿ ಜೊಮಾಟೊ ಸಂಸ್ಥಾಪಕ – Kannada News | Deepinder Goyal’s LAT Aerospace acquires Sharang Shakti, a defence startup

ನವದೆಹಲಿ, ಫೆಬ್ರುವರಿ 24: ಜೊಮಾಟೊ ಸಂಸ್ಥಾಪಕ ದೀಪಿಂದರ್ ಗೋಯಲ್ ಮಾಲಕತ್ವದ ಮತ್ತೊಂದು ಕಂಪನಿಯಾದ ಎಲ್​ಎಟಿ ಏರೋಸ್ಪೇಸ್ ಇದೀಗ ಡಿಫೆನ್ಸ್ ಸೆಕ್ಟರ್​ನ ಸ್ಟಾರ್ಟಪ್​ವೊಂದನ್ನು ಖರೀದಿಸಿದೆ. ಗುರುಗ್ರಾಮ್​ನಲ್ಲಿರುವ ಶಾರಂಗ್ ಶಕ್ತಿ ಎನ್ನುವ ಹೊಸ ಡಿಫೆನ್ಸ್ ರೋಬೋಟಿಕ್ಸ್ ಸ್ಟಾರ್ಟಪ್ ಅನ್ನು ಖರೀದಿ ಮಾಡಿದೆ. ಮುಂದಿನ ತಲೆಮಾರಿನ ನಾಗರಿಕ ವಿಮಾನಯಾನ ಪ್ಲಾಟ್​ಫಾರ್ಮ್​ಗಳನ್ನು ನಿರ್ಮಿಸುವ ದೂರಗಾಮಿ ಗುರಿ ಹೊಂದಿರುವ ಎಲ್​ಎಟಿ ಏರೋಸ್ಪೇಸ್​ಗೆ ಇದು ಮಹತ್ವದ ಹೆಜ್ಜೆ ಎನಿಸಿದೆ. ಡಿಫೆನ್ಸ್ ಏವಿಯೇಶನ್​ನಲ್ಲಿರುವ ಕಂಪನಿಗಳು ಸಿವಿಲ್ ಏವಿಯೇಶನ್​ಗೆ ಬರುವುದು ಕಡಿಮೆ. ದೀಪಿಂದರ್ ಗೋಯಲ್ ಅವರ ಮಹತ್ವಾಕಾಂಕ್ಷೆಯ ಎಲ್​ಎಟಿ…

Read More

ದೇಶವೇ ನಾಚಿಕೆ ಪಡುವಂತಾಗಿದೆ; ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ವಿರೋಧ ಪಕ್ಷದ ನಾಯಕರ ಟೀಕೆ – Kannada News | No one should demean our country Opposition leaders slam Youth Congress protest at AI Impact Summit

ನವದೆಹಲಿ, ಫೆಬ್ರವರಿ 21: ನವದೆಹಲಿಯಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆ 2026ರ (AI Impact Summit) ಸಂದರ್ಭದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಟಾಪ್‌ಲೆಸ್ ಪ್ರತಿಭಟನೆ ನಡೆಸಿದ ನಂತರ ರಾಜಕೀಯ ವಿವಾದ ಭುಗಿಲೆದ್ದಿದೆ. ಇಡೀ ಜಗತ್ತಿನ ನಾಯಕರು ಆಗಮಿಸಿದ್ದ ಕೃತಕ ಬುದ್ಧಿಮತ್ತೆ (ಎಐ) ಮೇಲೆ ಕೇಂದ್ರೀಕರಿಸಿದ ಅಂತಾರಾಷ್ಟ್ರೀಯ ಸಭೆಯಲ್ಲಿ ಕಾಂಗ್ರೆಸ್​ ನಾಯಕರ ಇಂತಹ ವರ್ತನೆ ಸೂಕ್ತವಲ್ಲ ಎಂದು ಹಲವಾರು ವಿಪಕ್ಷ ನಾಯಕರು ಟೀಕಿಸಿದ್ದಾರೆ. ಭಾರತ ಮತ್ತು ವಿದೇಶಗಳಿಂದ ಪ್ರಮುಖ ಪ್ರತಿನಿಧಿಗಳು ಭಾಗವಹಿಸಿದ್ದ ಎಐ ಶೃಂಗಸಭೆಯು ಹೊಸ ತಂತ್ರಜ್ಞಾನಗಳಲ್ಲಿ ಭಾರತದ…

Read More

World Social Media Day 2026: ಸಾಮಾಜಿಕ ಮಾಧ್ಯಮಗಳ ಬಳಕೆ ಸಕಾರಾತ್ಮಕ ಮಾರ್ಗದಲ್ಲಿರಲಿ – Kannada News | World Social Media Day 2026: Why is World Social Media Day celebrated? Here is the information

ವಿಶ್ವ ಸಾಮಾಜಿಕ ಮಾಧ್ಯಮ ದಿನImage Credit source: Getty Images ಸೋಷಿಯಲ್‌ ಮೀಡಿಯಾದ (Social Media) ಇಲ್ಲದೆ ಇಂದಿನ ಜಗತ್ತನ್ನು ಕಲ್ಪಿಸುವುದು ಅಸಾಧ್ಯವಾಗಿದೆ. ಇಂದು ಅನೇಕಾರು ಕೆಲಸಗಳು ಸೋಷಿಯಲ್‌ ಮೀಡಿಯಾದ ಮುಖಾಂತರವೇ ನಡೆಯುತ್ತಿದೆ. ಹೌದು ಸಾಮಾಜಿಕ ಬದಲಾವಣೆಗಾಗಿ ಜಾಗೃತಿ ಮೂಡಿಸುವುದೇ ಆಗಿರಲಿ, ವ್ಯವಹಾರವನ್ನು ಉತ್ತೇಜಿಸಲು ಕ್ರಿಯೇಟಿವ್‌ ಆಗಿ ಪ್ರಮೋಷನ್‌ಗಳನ್ನು ಮಾಡುವುದಾಗಿರಲಿ ಅಥವಾ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಸಂಪರ್ಕ ಸಾಧಿಸುವುದಾಗಿರಲಿ ಇವೆಲ್ಲವೂ ಸೋಷಿಯಲ್‌ ಮೀಡಿಯಾದ ಮುಖಾಂತರವೇ ನಡೆಯುತ್ತಿದೆ. ಅಷ್ಟೇ ಅಲ್ಲದೆ ಇನ್‌ಸ್ಟಾಗ್ರಾಮ್‌, ಫೇಸ್‌ಬುಕ್‌, ಯೂಟ್ಯೂಬ್‌ ಇತ್ಯಾದಿ ಸೋಷಿಯಲ್‌ ಮೀಡಿಯಾದ…

Read More

ಕಾವ್ಯಾ ಜತೆ ಮದುವೆ ಬಗ್ಗೆ ಮನಸಾರೆ ಮಾತಾಡಿದ ಗಿಲ್ಲಿ: ಆ ಕಡೆಯಿಂದ ಬಂದ ಉತ್ತರ ಏನು? – Kannada News | Gilli Nata wants to talk marriage plans with Kavya Shaiva parents in BBK 12

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಲ್ಲಿ ಕಾವ್ಯಾ ಶೈವ ಮತ್ತು ಗಿಲ್ಲಿ ನಟ ಅವರ ಜೋಡಿ ತುಂಬಾ ಹೈಲೈಟ್ ಆಗಿದೆ. ಆರಂಭದಿಂದಲೂ ಅವರಿಬ್ಬರೂ ಕ್ಲೋಸ್ ಆಗಿದ್ದಾರೆ. ಕಾವ್ಯಾ (Kavya Shaiva) ಅವರನ್ನು ಪ್ರತಿ ಬಾರಿಯೂ ಗಿಲ್ಲಿ ನಟ ರೇಗಿಸುತ್ತಾರೆ. ಅವರಿಬ್ಬರಿಗೆ ಪ್ರತ್ಯೇಕ ಫ್ಯಾನ್ ಬೇಸ್ ಇದೆ. ಇಲ್ಲಿಯವರೆಗೆ ಅನೇಕ ಬಾರಿ ಅವರಿಬ್ಬರು ಮುನಿಸು ತೋರಿಸಿದ್ದರೂ ಕೂಡ ಮಾತು ಬಿಟ್ಟಿಲ್ಲ. ಒಬ್ಬರನ್ನೊಬ್ಬರು ಬಿಟ್ಟುಕೊಟ್ಟಿಲ್ಲ. ಆ ಬಾಂಧವ್ಯದ ಪರಿಣಾಮವಾಗಿ ಗಿಲ್ಲಿ (Gilli Nata) ಮನಸ್ಸಿನಲ್ಲಿ ಮದುವೆ…

Read More

ಯಶ್ ಒಬ್ಬ ಕವಿ, ಮುಂಚೆ ಕವಿತೆ ಬರೀತಿದ್ದ: ಯೋಗರಾಜ್ ಭಟ್ – Kannada News | Yogaraj Bhatt said Yash also a poet he used write poems

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇವೆ. ಸಿನಿಮಾದ ‘ತಬಾಹಿ’ ಹಾಡು ಕೆಲ ದಿನಗಳ ಹಿಂದಷ್ಟೆ ಬಿಡುಗಡೆ ಆಗಿದೆ. ‘ತಬಾಹಿ’ ಹಾಡನ್ನು ಯೋಗರಾಜ್ ಭಟ್ ಬರೆದಿದ್ದಾರೆ. ಸಿನಿಮಾದ ಹಾಡು ಬರೆದ ಅನುಭವದ ಬಗ್ಗೆ ಅವರು ಟಿವಿ9 ಜೊತೆಗೆ ಮಾತನಾಡಿದ್ದಾರೆ. ಖುದ್ದು ಯಶ್ ಸಹ ಒಬ್ಬ ಕವಿ. ಮುಂಚೆ ಅವರು ಧಾರಾವಾಹಿಗಳಲ್ಲಿ ನಟಿಸುವ ಸಂದರ್ಭದಲ್ಲಿ ಅವರು ಕವಿತೆಗಳನ್ನು ಬರೆಯುತ್ತಿದ್ದರು. ಅವರ ಕವಿತೆಗಳನ್ನು ಆಗ ನಾನೂ ಸಹ ಓದಿದ್ದೆ’ ಎಂದಿದ್ದಾರೆ. ‘ತಬಾಹಿ‘ ಹಾಡು ಬರೆಯುವಾಗ…

Read More

ದುನಿಯಾ ವಿಜಯ್ ನಟನೆಯನ್ನು ಮೆಚ್ಚಿ ಕೊಂಡಾಡಿದ ತೆಲುಗಿನ ಸ್ಟಾರ್ ನಿರ್ದೇಶಕ – Kannada News | Puri Jagannath praised Duniya Vijay’s acting in Slum Dog movie

ದುನಿಯಾ ವಿಜಯ್ (Duniya Vijay) ಕನ್ನಡದ ಜನಪ್ರಿಯ ನಾಯಕ ನಟ ಮತ್ತು ನಿರ್ದೇಶಕ. ತೀರ ಸಣ್ಣ ಪಾತ್ರಗಳಲ್ಲಿ ನಟಿಸಲು ಆರಂಭಿಸಿ, ವಿಲನ್ ಆಗಿ ಬಳಿಕ ನಾಯಕನಾಗಿ ಮಿಂಚಿದವರು ದುನಿಯಾ ವಿಜಯ್. ಹಲವು ಸ್ಪುರದ್ರೂತಿ ನಾಯಕ ನಟರ ನಡುವೆ ತಮ್ಮ ನಟನೆ, ಆಕ್ಷನ್ ಮಾಡುವ ಸಾಮರ್ಥ್ಯದಿಂದ ಪ್ರತ್ಯೇಕವಾಗಿ ಗುರುತಿಸಿಕೊಂಡು ಈಗಲೂ ಚಾಲ್ತಿಯಲ್ಲಿರುವ ನಾಯಕರಲ್ಲಿ ಒಬ್ಬರು ಎನಿಸಿಕೊಂಡಿದ್ದಾರೆ. ಇತ್ತೀಚೆಗೆ ಕನ್ನಡ ಮಾತ್ರವಲ್ಲದೆ ಪರ ಭಾಷೆ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ ದುನಿಯಾ ವಿಜಯ್. ಇದೀಗ ನೆರೆಯ ತೆಲುಗು ಚಿತ್ರರಂಗದ ಸ್ಟಾರ್ ನಿರ್ದೇಶಕ ದುನಿಯಾ…

Read More