Headlines

ಅವಳಿ ಮಕ್ಕಳಿಗೆ ದೇವರ ಹೆಸರಿಟ್ಟ ರಾಮ್ ಚರಣ್-ಉಪಾಸನಾ ದಂಪತಿ – Kannada News | Ram Charan’s Twins Named Shivaram and Anveera Devi: Meaning Revealed

ರಾಮ್ ಚರಣ್ (Ram Charan) ಹಾಗೂ ಉಪಾಸನಾ ದಂಪತಿ ಇತ್ತೀಚೆಗೆ ಅವಳಿ ಮಕ್ಕಳಿಗೆ ಪಾಲಕರಾಗಿದ್ದಾರೆ. ಈ ಮೊದಲು ಹುಟ್ಟಿದ ಮಗಳಿಗೆ ಕ್ಲಿನ್​ಕಾರ ಎಂದು ಹೆಸರು ಇಟ್ಟಿದ್ದರು. ಈ ಬಾರಿ ಅವಳಿ ಮಕ್ಕಳಿಗೂ ಇವರು ಭಿನ್ನ ಹೆಸರನ್ನೇ ಆಯ್ಕೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಅವರು ಮಕ್ಕಳಿಗೆ ದೇವರ ಹೆಸರನ್ನೇ ಇಟ್ಟಿದ್ದಾರೆ ಎಂಬುದು ವಿಶೇಷ. ರಾಮ್ ಚರಣ್ ಅವರು ಅವಳಿ ಮಕ್ಕಳಿಗೆ ಹೆಸರನ್ನು ಇಡಲು ಖ್ಯಾತ ಜ್ಯೋತಿಷಿ ಬಳಿ ತೆರಳಿದ್ದರು ಎನ್ನಲಾಗಿದೆ. ಮಕ್ಕಳಿಗೆ ಯಾವ…

Read More

Sarla Maheshwari Death: ದೂರದರ್ಶನದ ಜನಪ್ರಿಯ ನಿರೂಪಕಿ ಸರಳ ಮಹೇಶ್ವರಿ ನಿಧನ – Kannada News | Sarla maheshwari death doordarshan veteran anchor dies at 71

ನವದೆಹಲಿ, ಫೆಬ್ರವರಿ 12: ದೂರದರ್ಶನದ ಜನಪ್ರಿಯ ನಿರೂಪಕಿ ಸರಳ ಮಹೇಶ್ವರಿ ತಮ್ಮ 71ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಸರಳ ಮಹೇಶ್ವರಿ ಅವರನ್ನು ಕೇವಲ ಸುದ್ದಿ ವಾಚಕಿಯಾಗಿ ಮಾತ್ರವಲ್ಲ, ದೂರದರ್ಶನದ (Doordarshan) ಸುದ್ದಿಗಳು ಸ್ಪಷ್ಟತೆ, ಘನತೆ ಮತ್ತು ನಂಬಿಕೆಯನ್ನು ಉಳಿಸಿಕೊಂಡಿದ್ದ ಯುಗದ ಕಾಲದ ಕೊಂಡಿಯಾಗಿದ್ದರು. ಸುದ್ದಿಗೆ ಸೊಬಗು ಮತ್ತು ಸರಳತೆಯನ್ನು ನೀಡಿದ ಸಾಂಸ್ಕೃತಿಕ ವ್ಯಕ್ತಿಯಾಗಿ ಅವರನ್ನು ಸ್ಮರಿಸಲಾಗುತ್ತಿದೆ. ಸರಳ ಮಹೇಶ್ವರಿ ಅವರ ಕಾಲದಲ್ಲಿ ಡಿಜಿಟಲ್ ಮಾಧ್ಯಮಗಳು, ಇಡೀ ದಿನ ಸುದ್ದಿ ಪ್ರಸಾರ ಮಾಡುವ ನ್ಯೂಸ್ ಚಾನೆಲ್​ಗಳು, ಯೂಟ್ಯೂಬ್ ಚಾನೆಲ್​ಗಳು, ಸೋಷಿಯಲ್…

Read More

ಸಿನಿಮಾ ಲೀಕ್ ಆದ ಹೊರತಾಗಿಯೂ ದಾಖಲೆ ಬರೆಯಲು ಸಜ್ಜಾದ ‘ಜನ ನಾಯಗನ್’ – Kannada News | CM Thalapathy Vijay Jana Nayagan Set For Massive Box Office Opening; 15K Tickets Sold in One Hour

ತಮಿಳುನಾಡು ಮುಖ್ಯಮಂತ್ರಿ ಹಾಗೂ ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ ಜುಲೈ 23ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಈ ಚಿತ್ರದ ಮೇಲೆ ಭಾರಿ ನಿರೀಕ್ಷೆ ವ್ಯಕ್ತವಾಗಿದೆ. ಇದು ವಿಜಯ್ ಅವರ ಜನಪ್ರಿಯತೆಗೆ ಸಾಕ್ಷಿಯಾಗಿದೆ. ರಾಜಕೀಯ ಪಿತೂರಿ, ಸೆನ್ಸಾರ್ ಮಂಡಳಿ ವಿಳಂಬ ಮತ್ತು ಸಿನಿಮಾ ಲೀಕ್ ನಡುವೆಯೂ ಚಿತ್ರದ ಮುಂಗಡ ಟಿಕೆಟ್ ಬುಕಿಂಗ್ ಭರ್ಜರಿಯಾಗಿ ಆರಂಭವಾಗಿದೆ. ಬುಕ್ ಮೈ ಶೋ ಆಪ್‌ನಲ್ಲಿ ಕೇವಲ ಒಂದು ಗಂಟೆಯಲ್ಲಿ 15 ಸಾವಿರಕ್ಕೂ ಹೆಚ್ಚು ಟಿಕೆಟ್‌ಗಳು ಮಾರಾಟವಾಗಿವೆ. ಸಿನಿಮಾ ಬಿಡುಗಡೆಗೆ ಇನ್ನೂ ಮೂರು…

Read More

18 ವರ್ಷದಿಂದ ಜಪಾನ್​ನಲ್ಲಿ ಬ್ಯುಸಿನೆಸ್ ಮಾಡ್ತಿದ್ದವನಿಗೆ ಅಂದ್ರು ‘ಗೋ ಬ್ಯಾಕ್ ಟು ಇಂಡಿಯಾ’ – Kannada News | Japan Visa Crisis: Indian Entrepreneur Manish Kumar Faces Deportation After 30 Years

ಜಪಾನೀ ನಗರದ ಸಾಂದರ್ಭಿಕ ಚಿತ್ರImage Credit source: AI/Mediaforge/TV9 ಟೋಕಿಯೋ, ಮೇ 17: ಜಪಾನ್‌ನಲ್ಲಿ ಕಳೆದ 30 ವರ್ಷಗಳಿಂದ ವಾಸಿಸುತ್ತಾ, ಸೈತಾಮಾ ನಗರದಲ್ಲಿ (Saitama Prefecture) ಕಳೆದ 18 ವರ್ಷಗಳಿಂದ ಯಶಸ್ವಿಯಾಗಿ ಭಾರತೀಯ ರೆಸ್ಟೋರೆಂಟ್​ವೊಂದನ್ನು ನಡೆಸುತ್ತಿದ್ದ ಮನೀಶ್ ಕುಮಾರ್ ಎಂಬ ಭಾರತೀಯ ಉದ್ಯಮಿಗೆ ಜಪಾನ್ ಸರ್ಕಾರವು ದೇಶ ತೊರೆಯುವಂತೆ ಆದೇಶಿಸಿದೆ. ಜಪಾನ್‌ನ ವಲಸೆ ಸೇವಾ ಸಂಸ್ಥೆಯು (ISA) ಅವರ ಬಿಸಿನೆಸ್ ಮ್ಯಾನೇಜರ್ ವೀಸಾ (Business Manager Visa) ನವೀಕರಣವನ್ನು ತಿರಸ್ಕರಿಸಿರುವುದು ಇದಕ್ಕೆ ಕಾರಣವಾಗಿದೆ. ಟೋಕಿಯೋದಲ್ಲಿ ನಡೆದ ಪ್ರತಿಭಟನಾ…

Read More

ಕೋರ್ಟ್ ಮಹತ್ವದ ಆದೇಶ: RTE ಅಡಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಿರಾಸೆ

ಬೆಂಗಳೂರು, (ಜೂನ್ 11): SC,ST ವಿದ್ಯಾರ್ಥಿಗಳಿಗೆ (Students)  RTE ಅಡಿ 8ನೇ ತರಗತಿವರೆಗೆ ಇದ್ದ ಉಚಿತ ಶಿಕ್ಷಣವನ್ನು (Free Education)  10ನೇ ತರಗತಿಯವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಗೆ ಕೋರ್ಟ್​ ಮಧ್ಯಂತರ ತಡೆ ನೀಡಿದೆ. 2026ರ ಮೇ 21ರಂದು ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದ ಸುತ್ತೋಲೆ ಪ್ರಶ್ನಿಸಿ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ(KAMS) ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್ ಎಸ್.ಕಿಣಗಿ ಅವರಿದ್ದ ಪೀಠ, ಸರ್ಕಾರದ ಸುತ್ತೋಲೆಗೆ ತಡೆಯಾಜ್ಞೆ…

Read More

ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್ – Kannada News | Rajath Kishan says he does not want to talk about Chaithra Kundapura for this reason

‘ಬಿಗ್ ಬಾಸ್ ಕನ್ನಡ ಸೀಸನ್ 11’ ಶೋನಲ್ಲಿ ರಜತ್ ಮತ್ತು ಚೈತ್ರಾ ಕುಂದಾಪುರ (Chaithra Kundapura) ಅವರು ಸ್ಪರ್ಧಿಸಿದ್ದರು. ಮೊದಲಿಗೆ ಜಗಳ ಮಾಡಿಕೊಂಡಿದ್ದ ಅವರು ನಂತರ ಆಪ್ತರಾದರು. ಚೈತ್ರಾ ಮದುವೆಯನ್ನು ರಜತ್ ಮುಂದೆ ನಿಂತು ಮಾಡಿಸಿದ್ದರು. ಅಣ್ಣ-ತಂಗಿ ರೀತಿ ಇದ್ದ ಚೈತ್ರಾ ಕುಂದಾಪುರ ಮತ್ತು ರಜತ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋಗೆ ವೈಲ್ಡ್ ಕಾರ್ಡ್ ಸ್ಪರ್ಧಿಗಳಾಗಿ ಬಂದಿದ್ದರು. ಈ ಆಟದಲ್ಲಿ ಇಬ್ಬರ ನಡುವೆ ಕಿರಿಕ್ ಆಯಿತು. ರಜತ್ ಕುಟುಂಬದ ಬಗ್ಗೆ…

Read More

ನೇಪಾಳ: ಬಲೆನ್ ಶಾ ಅಧಿಕಾರ ಸ್ವೀಕಾರ ಬೆನ್ನಲ್ಲೇ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ

ಕಾಠ್ಮಂಡು, ಮಾರ್ಚ್ 28: ನೇಪಾಳ (Nepal) ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ನೂತನ ಪ್ರಧಾನಿಯಾಗಿ ಬಾಲೆನ್ ಶಾ ಹಾಗೂ ಸಂಪುಟ ಸಚಿವರು ಪ್ರಮಾಣವಚನ ಸ್ವೀಕರಿಸಿದ ಮರುದಿನವೇ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ (KP Sharma Oli) ಅವರನ್ನು ಬಂಧಿಸಲಾಗಿದೆ. ಕಳೆದ ವರ್ಷ ನಡೆದ ಭ್ರಷ್ಟಾಚಾರ ವಿರೋಧಿ ‘ಜೆನ್ ಜಿ (Gen Z)’ ಪ್ರತಿಭಟನೆಯ ವೇಳೆ ಕನಿಷ್ಠ 77 ಜನರ ಸಾವಿಗೆ ಕಾರಣವಾದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಒಲಿ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ. ಒಲಿ ಅವರೊಂದಿಗೆ ಮಾಜಿ ಗೃಹ…

Read More

ಮರಳು ಮಾಫಿಯಾ ಕುರಿತು ಸ್ವಯಂಪ್ರೇರಿತ PIL: ಪ್ರತಿಕ್ರಿಯಿಸಲು ರಾಜ್ಯ ಸರ್ಕಾರಕ್ಕೆ 4 ವಾರ ಕಾಲಾವಕಾಶ ಕೊಟ್ಟ ಹೈಕೋರ್ಟ್​​ – Kannada News | Karnataka Sand Mafia PIL: HC Gives Govt 4 Weeks to Respond on Illegal Mining

ಕರ್ನಾಟಕ ಹೈಕೋರ್ಟ್​​Image Credit source: Tv9 Kannada ಬೆಂಗಳೂರು, ಫೆಬ್ರವರಿ 20: ರಾಜ್ಯದ ವಿವಿಧ ನದಿ ಪಾತ್ರಗಳಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಆರೋಪಗಳ ಕುರಿತು ಸ್ವಯಂಪ್ರೇರಿತವಾಗಿ ದಾಖಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (PIL) ಸಂಬಂಧಿಸಿ ರಾಜ್ಯ ಸರ್ಕಾರಕ್ಕೆ ಪ್ರತಿಕ್ರಿಯೆ ಸಲ್ಲಿಸಲು ಕರ್ನಾಟಕ ಹೈಕೋರ್ಟ್ ನಾಲ್ಕು ವಾರಗಳ ಅವಧಿ ನೀಡಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಪೂನಾಚಾ ಅವರ ವಿಭಾಗೀಯ ಪೀಠ ಈ ಬಗ್ಗೆ ಸೂಚಿಸಿ ಮುಂದಿನ ವಿಚಾರಣೆಯನ್ನು ಏಪ್ರಿಲ್ 7ಕ್ಕೆ…

Read More

ಕರ್ನಾಟಕದಲ್ಲಿ ಮತ್ತೆ ಕಾಲೇಜ, ವಿಶ್ವವಿದ್ಯಾಲಯಗಳಲ್ಲಿ ಎಲೆಕ್ಷನ್: ವಿದ್ಯಾರ್ಥಿ ಚುನಾವಣೆ ಬೇಕಾ? ಬೇಡ್ವಾ? – Kannada News | Karnataka Government To Plan Students elections In College And universities

ಬೆಂಗಳೂರು, (ಜನವರಿ 16): ಕರ್ನಾಟಕದಲ್ಲಿ  (Karnataka) ಮತ್ತೆ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಚುನಾವಣೆಗಳನ್ನು (Students elections) ನಡೆಸುವ ಸಂಬಂಧ ರಾಜ್ಯ ಸರ್ಕಾರ ಮುಂದಾಗಿದೆ. ಇದಕ್ಕೆ ಪೂರಕವೆಂಬಂತೆ ಮೊದಲ ಹಂತದ ಸಭೆ ಸಹ ಆಗಿದೆ. ಉನ್ನತ್ತ ಶಿಕ್ಷಣ ಇಲಾಖೆಯು ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ವಿಶ್ವವಿದ್ಯಾಲಯಗಳಲ್ಲಿ ಚುನಾವಣೆ ನಡೆಸಲು ಗ್ರೀನ್ ಸಿಗ್ನಲ್ ಕೊಟ್ಟಿದೆ. ಆದ್ರೆ ಈ ಕಾಲೇಜುಗಳಲ್ಲಿ ಹಾಗೂ ವಿವಿಗಳಲ್ಲಿ ಚುನಾವಣೆ ಬೇಕಾ ?ಬೇಡ್ವಾ ಎನ್ನುವ ಬಗ್ಗೆ ಅಭಿಪ್ರಾಯ ಕೇಳಲಾಗಿದೆ. ಕಾಲೇಜು ಹಾಗೂ ವಿವಿಗಳಲ್ಲಿ ವಿದ್ಯಾರ್ಥಿ ಚುನಾವಣೆ…

Read More

ರಾಮ ಮಂದಿರ ಹುಂಡಿ ಎಣಿಕೆ ಲೂಟಿ ಮಧ್ಯೆ ಅನುಮಾನಕ್ಕೆ ಎಡೆ ಮಾಡಿಕೊಟ್ಟ ಅಂಜನಾದ್ರಿ ಹುಂಡಿ ಎಣಿಕೆ – Kannada News | Koppal Anjanadri Hill Hundi: Rs 71.77 Lakh and Foreign Currency Found Amidst Delays

ಕೊಪ್ಪಳ, ಜು.7: ಅಯೋಧ್ಯೆಯ ರಾಮ ಮಂದಿರದ ಹುಂಡಿ ಎಣಿಕೆ ವೇಳೆ ಲೂಟಿ ನಡೆದಿರುವ ವಿವಾದದ ಬೆನ್ನಲ್ಲೇ, ಈಗ ಹನುಮ ಜನ್ಮ ಸ್ಥಳವಾದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪ್ರಸಿದ್ಧ ಅಂಜನಾದ್ರಿ ಬೆಟ್ಟದ (Anjanadri Hill) ಹುಂಡಿ ಎಣಿಕೆ ಪ್ರಕ್ರಿಯೆಯೂ ತೀವ್ರ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಹುಂಡಿ ಎಣಿಕೆ ಕಾರ್ಯ ಮುಗಿದು ನಾಲ್ಕು ದಿನ ಕಳೆದರು ಯಾವುದೇ ಮಾಹಿತಿ ನೀಡದೆ, ತಡವಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿರುವ ತಾಲೂಕು ಆಡಳಿತದ ನಡೆ ಸದ್ಯ ಸಾರ್ವಜನಿಕರ ಚರ್ಚೆಗೆ ಗ್ರಾಸವಾಗಿದೆ. ಜುಲೈ 3ರಂದು…

Read More