Headlines

ಶಿವಗಂಗೆಯಲ್ಲಿ ಅದ್ವೈತ್ ಉಪಾಧ್ಯಾಯ ನಾಪತ್ತೆ ಕೇಸ್​: ಪೋಲೀಸರ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ – Kannada News | Shivagange Trekker Advaith Upadhyaya Missing: Police Uncover Explosive Details of Hackers Life

ನೆಲಮಂಗಲ, ಆಗಸ್ಟ್​​ 11: ಶಿವಗಂಗೆಯಲ್ಲಿ ನಾಪತ್ತೆಯಾಗಿದ್ದ ಟ್ರೆಕ್ಕರ್ ಅದ್ವೈತ್ ಉಪಾಧ್ಯಾಯ ಪ್ರಕರಣದಲ್ಲಿ ಪೋಲೀಸರಿಗೆ ಸ್ಪೋಟಕ ಮಾಹಿತಿ ಲಭ್ಯವಾಗಿದೆ. ಅದ್ವೈತ್ ಹೈಲಿ ಟ್ಯಾಲೆಂಟೆಡ್ ಹ್ಯಾಕರ್ ಆಗಿದ್ದ ಎನ್ನಲಾಗಿದೆ. ಪ್ರಾಪ್ತಿ ಚೌಹಾಣ್ ಎಂಬುವವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರೂ, ಬೇರೊಂದು ಹುಡುಗಿಯೊಂದಿಗೆ ಚಾಟ್ ಮಾಡುತ್ತಿದ್ದ ವಿಚಾರ ಪೋಲೀಸರ ತನಿಖೆಯಲ್ಲಿ ಬಯಲಾಗಿದೆ. ಶಿವಗಂಗೆಗೆ ಬರುವ ಮುನ್ನವೇ ಅದ್ವೈತ್, ಚಾಟ್ ಜಿಪಿಟಿಯಲ್ಲಿ ಶಾಂತಲಾ ಡ್ರಾಪ್ ಬಗ್ಗೆ ಮತ್ತು ಅಲ್ಲಿಂದ ಇಳಿಯುವ ಮಾರ್ಗದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದ. ಟ್ರೆಕ್ಕಿಂಗ್ ನೆಪದಲ್ಲಿ ಪ್ರಾಪ್ತಿಗೆ ಫೋಟೋ ಕಳುಹಿಸಿದ್ದ ಅದ್ವೈತ್, ಶಾಂತಲಾ…

Read More

Video: ಸರ್ಕಾರಿ ಆದೇಶದಿಂದ ಸಂಕಷ್ಟಕ್ಕೆ ಸಿಲುಕಿದ ಅತಿಥಿ ಉಪನ್ಯಾಸಕರು – Kannada News | Karnataka Guest Lecturers Face Salary Crisis as Government Shifts Financial Burden

ಮಂಡ್ಯ: ಕರ್ನಾಟಕದ ಅತಿಥಿ ಉಪನ್ಯಾಸಕರು ಸರ್ಕಾರದ ಹೊಸ ಆದೇಶದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿಂದೆ ಕಾಲೇಜು ಶಿಕ್ಷಣ ಇಲಾಖೆಯಿಂದ ನೇಮಕಾತಿಗೊಂಡು ವೇತನ ಪಡೆಯುತ್ತಿದ್ದ ಅತಿಥಿ ಉಪನ್ಯಾಸಕರಿಗೆ, ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಮಂಡ್ಯ, ದೃಪತುಂಗ ಮತ್ತು ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯಗಳೇ ವೇತನ ನೀಡಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶವು ಕೌನ್ಸೆಲಿಂಗ್ ಪ್ರಕ್ರಿಯೆ ಮುಗಿದ ನಂತರ ಬಂದಿರುವುದು ಉಪನ್ಯಾಸಕರ ಅಸಮಾಧಾನಕ್ಕೆ ಕಾರಣವಾಗಿದೆ. ಮಂಡ್ಯ ವಿಶ್ವವಿದ್ಯಾಲಯ ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿದ್ದು, 160ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರ ವೇತನದ…

Read More

ಸಿಟ್ಟನ್ನು ಮರೆಯಲು ಸಾಧ್ಯವೇ ಇಲ್ಲ; ರಣವೀರ್​ಗೆ ಫರ್ಹಾನ್ ಟಾಂಗ್

‘ಡಾನ್ 3’ ಸಿನಿಮಾದಿಂದ ನಟ ರಣವೀರ್ ಸಿಂಗ್ ದಿಢೀರ್ ಹೊರನಡೆದ ವಿಚಾರವು ಬಾಲಿವುಡ್‌ನಲ್ಲಿ ಭಾರಿ ದೊಡ್ಡ ಸದ್ದು ಮಾಡಿತ್ತು. ಈ ಕುರಿತು ನಿರ್ದೇಶಕ ಫರ್ಹಾನ್ ಅಖ್ತರ್ ಈಗ ಪರೋಕ್ಷವಾಗಿ ಹಾಗೂ ಸ್ಟ್ರಾಂಗ್ ಆಗಿ ಟಾಂಗ್ ನೀಡಿದ್ದಾರೆ. ಸಿನಿಮಾ ಶೂಟಿಂಗ್ ಆರಂಭಕ್ಕೆ ಕೆಲವೇ ದಿನಗಳಿದ್ದಾಗ ನಟರು ಪ್ರಾಜೆಕ್ಟ್ ತೊರೆಯುವುದು ಇತ್ತೀಚೆಗೆ ಒಂದು ಹೊಸ ಅಭ್ಯಾಸವಾಗಿದೆ ಎಂದು ಅವರು ವ್ಯಂಗ್ಯವಾಡಿದ್ದಾರೆ. ಫರ್ಹಾನ್ ಅವರ ಈ ಹೊಸ ಹೇಳಿಕೆಯು ಈಗ ಭಾರತೀಯ ಚಿತ್ರರಂಗದಲ್ಲಿ ಮತ್ತು ಸಿನಿರಸಿಕರ ವಲಯದಲ್ಲಿ ಭಾರಿ ದೊಡ್ಡ ಸಂಚಲನವನ್ನು…

Read More

ಮದುವೆಯಾದ ಮೊದಲ ದಿನವೇ ನೀ ನನಗೆ ಇಷ್ಟ ಇಲ್ಲ ಎಂದ ಪತಿ: ಪ್ರಭಾವಿ ಸಚಿವರ ಆಪ್ತರಿಂದಲೇ ನಡೆಯಿತಾ ದೋಖಾ? – Kannada News | Groom Rejects Bride on Day 1 Saying ‘I Don’t Like You’: Bengaluru Woman Files Complaint Against Husband and In Laws

ಬೆಂಗಳೂರು, ಆಗಸ್ಟ್​​ 11: ಮದುವೆಯಾದ ಮೊದಲ ದಿನವೇ ನೀ ನನಗೆ ಇಷ್ಟ ಇಲ್ಲ ಎಂದು ಪತ್ನಿಗೆ ಪತಿ ತಿಳಿಸಿದ್ದು, ತಲಾಕ್ ಬ್ಯಾನ್ ಆಗಿದ್ರು ತಲಾಕ್ ನೀಡಿ ದೂರ ನಡೆದಿದ್ದಾನೆ. ಸಾಲದ್ದಕ್ಕೆ ಪತಿ ಮತ್ತು ಕುಟುಂಬಸ್ಥರು ಹಿಂಸೆ ನೀಡುತ್ತಿದ್ದಾರೆ ಎಂದು ನವ ವಿವಾಹಿತೆ ದೂರು ನೀಡಿ 8 ತಿಂಗಳಾದರೂ ಪೊಲೀಸರು ಕ್ರಮ ಕೈಗೊಳ್ಳದ ಆರೋಪ ಬೆಂಗಳೂರಲ್ಲಿ (Bengaluru) ಕೇಳಿಬಂದಿದೆ. ದೂರು ನೀಡಿದ್ದಕ್ಕೆ, ಪರಿಹಾರ ಕೇಳಿದ್ದಕ್ಕೆ ಪತಿ ಕಡೆಯಿಂದ ಜೀವ ಬೆದರಿಕೆ ಹಾಕಿರುವ ಬಗ್ಗೆಯೂ ಯುವತಿ ಗಂಭೀರ ಆರೋಪ ಮಾಡಿದ್ದಾಳೆ….

Read More

ಇರಾನ್​ಗೆ ಹೆದರಿ ಕ್ಯಾಟರಿಂಗ್ ಟ್ರಕ್ ಹತ್ತಿದ ಟ್ರಂಪ್; ಟರ್ಕಿಯಿಂದ ರಹಸ್ಯವಾಗಿ ಎಸ್ಕೇಪ್ ಆಗಿದ್ದ ಅಮೆರಿಕ ಅಧ್ಯಕ್ಷ – Kannada News | US president Donald Trump secretly escaped from Turkey with help of catering truck and smaller airplane

ವಾಷಿಂಗ್ಟನ್, ಆಗಸ್ಟ್ 11: ಕಳೆದ ತಿಂಗಳು ನ್ಯಾಟೋ ಸಭೆಯಲ್ಲಿ ಪಾಲ್ಗೊಳ್ಳಲು ಟರ್ಕಿಗೆ ಹೋಗಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ಇರಾನ್ ಬೆದರಿಕೆ ಹಿನ್ನೆಲೆಯಲ್ಲಿ ರಹಸ್ಯ ಕಾರ್ಯಾಚರಣೆ ಮೂಲಕ ತಪ್ಪಿಸಿಕೊಂಡ ಘಟನೆ ನಡೆದಿತ್ತು ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಇರಾನ್​ನಿಂದ ಹತ್ಯೆಯ ಗಂಭೀರ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಟ್ರಂಪ್ ಅವರನ್ನು ಮಾಮೂಲಿಯ ಏರ್ ಫೋರ್ಸ್ ಒನ್ ವಿಮಾನ ಬಿಟ್ಟು ಸಣ್ಣ ವಿಮಾನವೊಂದರಲ್ಲಿ ರಹಸ್ಯವಾಗಿ ಟರ್ಕಿಯಿಂದ ಹೊರಗೆ ಕರೆದೊಯ್ಯಲಾಗಿತ್ತು ಎಂದು ವಾಷಿಂಗ್ಟನ್ ಪೋಸ್ಟ್​ನಲ್ಲಿ (The Washington Post)…

Read More

ಮದುವೆಯಾದ ಮೊದಲ ದಿನವೇ ನೀ ನನಗೆ ಇಷ್ಟ ಇಲ್ಲ ಎಂದ ಪತಿ: ಪ್ರಭಾವಿ ಸಚಿವರ ಆಪ್ತರಿಂದಲೇ ನಡೆಯಿತಾ ದೋಖಾ? – Kannada News | Bengaluru Horror: ‘I Don’t Like You’ Says Groom on Day 1; Bride Allegedly Tortured for Dowry

ಬೆಂಗಳೂರು, ಆಗಸ್ಟ್​​ 11: ಮದುವೆಯಾದ ಮೊದಲ ದಿನವೇ ನೀ ನನಗೆ ಇಷ್ಟ ಇಲ್ಲ ಎಂದು ಪತ್ನಿಗೆ ಪತಿ ತಿಳಿಸಿದ್ದು, ತಲಾಕ್ ಬ್ಯಾನ್ ಆಗಿದ್ರು ತಲಾಕ್ ನೀಡಿ ದೂರ ನಡೆದಿದ್ದಾನೆ. ಸಾಲದ್ದಕ್ಕೆ ಪತಿ ಮತ್ತು ಕುಟುಂಬಸ್ಥರು ಹಿಂಸೆ ನೀಡುತ್ತಿದ್ದಾರೆ ಎಂದು ನವ ವಿವಾಹಿತೆ ದೂರು ನೀಡಿ 8 ತಿಂಗಳಾದರೂ ಪೊಲೀಸರು ಕ್ರಮ ಕೈಗೊಳ್ಳದ ಆರೋಪ ಬೆಂಗಳೂರಲ್ಲಿ (Bengaluru) ಕೇಳಿಬಂದಿದೆ. ದೂರು ನೀಡಿದ್ದಕ್ಕೆ, ಪರಿಹಾರ ಕೇಳಿದ್ದಕ್ಕೆ ಪತಿ ಕಡೆಯಿಂದ ಜೀವ ಬೆದರಿಕೆ ಹಾಕಿರುವ ಬಗ್ಗೆಯೂ ಯುವತಿ ಗಂಭೀರ ಆರೋಪ ಮಾಡಿದ್ದಾಳೆ….

Read More

ಹೊಸ ಶೋ ಮೂಲಕ ಬರ್ತಿದ್ದಾರೆ ರೋಹಿತ್ ಶರ್ಮಾ, ಅಜಯ್ ದೇವಗನ್, ಮಾಧುರಿ ದೀಕ್ಷಿತ್ – Kannada News | Rohit Sharma to Debut on TV; Ajay Devgn to Host Crime Patrol 2026 in Sony Liv

ಭಾರತೀಯ ಕ್ರಿಕೆಟ್  ಆಟಗಾರ ರೋಹಿತ್ ಶರ್ಮಾ ಈಗ ಕಿರುತೆರೆ ಲೋಕಕ್ಕೆ ಕಾಲಿಡಲು ಸಿದ್ಧರಾಗಿದ್ದಾರೆ. ಕ್ರಿಕೆಟ್ ಮೈದಾನದಲ್ಲಿ ಮಿಂಚಿದ್ದ ಅವರು ಈಗ ಹೊಸ ಮನರಂಜನಾ ಶೋ ಮೂಲಕ ಅಭಿಮಾನಿಗಳ ಮುಂದೆ ಬರಲಿದ್ದಾರೆ. ಸೋನಿ ನೆಟ್‌ವರ್ಕ್ ಮುಂಬರುವ ಶೋ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ ರೋಹಿತ್ ಶರ್ಮಾ ಅವರ ಶೋ ಪ್ರಮುಖ ಆಕರ್ಷಣೆಯಾಗಿದೆ. ಅವರ ಶೋ ಯಾವ ರೀತಿ ಇರಲಿದೆ ಎಂಬ ಕುತೂಹಲ ಮೂಡಿದೆ. ರೋಹಿತ್ ಶರ್ಮಾ ಮನರಂಜನಾ ಶೋ ರೋಹಿತ್ ಶರ್ಮಾ ಅವರ ಹೊಸ ಶೋ ಬಗ್ಗೆ ಟೀಸರ್ ಈಗಾಗಲೇ…

Read More

ಕಿರುತೆರೆ ನಟ, ರಂಗಭೂಮಿ ಕಲಾವಿದ ವಿಜಯ್ ಕುಮಾರ್ ಜಿತ್ತೂರಿ ನಿಧನ – Kannada News | Renowned Kannada TV Actor Vijay Kumar Jithuri Passes Away Due to illness

ಕಿರುತೆರೆಯಲ್ಲಿ ಸಾಕಷ್ಟು ಹೆಸರು ಮಾಡಿದ್ದ ಖ್ಯಾತ ಹಿರಿಯ ಕಲಾವಿದ ವಿಜಯ್ ಕುಮಾರ್ ಜಿತ್ತೂರಿ (Vijay Kumar) ನಿಧನ ಹೊಂದಿದ್ದಾರೆ. ಸೋಮವಾರ (ಆಗಸ್ಟ್ 10) ಸಂಜೆ ಹುಟ್ಟೂರಾದ ಗದಗದಲ್ಲಿ ಅವರು ನಿಧನ ಹೊಂದಿದ್ದಾರೆ. ಕಿರುತೆರೆ ಜೊತೆಗೆ ಹಿರಿತೆರೆ, ರಂಗಭೂಮಿಯಲ್ಲಿ ಅವರು ನಟಿಸಿ ಗಮನ ಸೆಳೆದಿದ್ದರು. ಅವರ ಸಾವಿಗೆ ಅನೇಕರು ಕಂಬನಿ ಮಿಡಿದಿದ್ದಾರೆ. ವಿಜಯ್ ಕುಮಾರ್ ಅವರು ಕೇವಲ ನಟ ಮಾತ್ರ ಅಲ್ಲ ಗಾಯಕ ಕೂಡ ಹೌದು. ಅವರು ಕಲಾ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಈಗ ಗದಗದ ಬೆಟಗೇರಿಯಲ್ಲಿ…

Read More

Bike Taxi: ಬೈಕ್ ಟ್ಯಾಕ್ಸಿಗಳಿಗೆ ಬಿಗ್ ಶಾಕ್; ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್​ಗೆ ಅಫಿಡವಿಟ್ ಸಲ್ಲಿಸಿದ ರಾಜ್ಯ ಸರ್ಕಾರ – Kannada News | No Permission for Bike Taxis in Karnataka: Government Files Affidavit in Supreme Court

ಬೆಂಗಳೂರು, ಆಗಸ್ಟ್ 11: ಸದ್ದಿಲ್ಲದೆ ಕಾರ್ಯಾಚರಣೆ ನಡೆಸುತ್ತಿರುವ ಬೈಕ್ ಟ್ಯಾಕ್ಸಿಗಳಿಗೆ (Bike Taxis) ರಾಜ್ಯ ಸರ್ಕಾರ ಮತ್ತು ಸಾರಿಗೆ ಇಲಾಖೆ ಭಾರಿ ಬಿಗ್ ಶಾಕ್ ನೀಡಿದೆ. ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಲು ಸಾಧ್ಯವೇ ಇಲ್ಲ ಎಂದು ರಾಜ್ಯ ಸರ್ಕಾರ ದೇಶದ ಅತ್ಯುನ್ನತ ನ್ಯಾಯಾಲಯವಾದ ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ. ಸುಪ್ರೀಂಕೋರ್ಟ್‌ಗೆ ರಾಜ್ಯ ಸರ್ಕಾರ ನೀಡಿದ ಕಾರಣಗಳೇನು? ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿರುವ ರಾಜ್ಯ ಸರ್ಕಾರವು ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ದ್ವಿಚಕ್ರ ವಾಹನಗಳನ್ನು ವಾಣಿಜ್ಯ…

Read More

ಎಸ್​​ಐಆರ್ ಶಾಕ್: ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರೈ ಹೆಸರು ಡಿಲೀಟ್ – Kannada News | Prakash Raj said his vote deleted from Bengaluru in SIR process

ಕರ್ನಾಟಕದಲ್ಲಿ ಎಸ್​​ಐಆರ್ (Special Intensive Revision – SIR) ಪ್ರಕ್ರಿಯೆ ಚಾಲ್ತಿಯಲ್ಲಿದೆ. ಚುನಾವಣೆಯನ್ನು ಪಾರದರ್ಶಕವಾಗಿಸುವ ಉದ್ದೇಶದಿಂದ ಅಕ್ರಮ ಮತದಾರು, ಒಂದಕ್ಕಿಂತಲೂ ಹೆಚ್ಚು ಕ್ಷೇತ್ರಗಳಲ್ಲಿ ಮತ ಹೊಂದಿರುವವರು ಇನ್ನೂ ಹಲವು ಸಮಸ್ಯಾತ್ಮಕ ಮತದಾರರನ್ನು ಗುರುತಿಸಿ ಎಸ್​​ಐಆರ್ ಪ್ರಕ್ರಿಯೆ ಮೂಲಕ ಸ್ವಚ್ಛ ಮಾಡಲಾಗುತ್ತಿದೆ. ಇದೀಗ ಖ್ಯಾತ ನಟ ಪ್ರಕಾಶ್ ರೈ ಅವರ ವೋಟನ್ನು ಸಹ ಎಸ್​​ಐಆರ್ ಪ್ರಕ್ರಿಯೆ ಅಡಿಯಲ್ಲಿ ಡಿಲೀಟ್ ಮಾಡಲಾಗಿದೆ. ಈ ಬಗ್ಗೆ ಇನ್​​ಸ್ಟಾಗ್ರಾಂನಲ್ಲಿ ಖುದ್ದು ಪ್ರಕಾಶ್ ರೈ ಮಾಹಿತಿ ಹಂಚಿಕೊಂಡಿದ್ದಾರೆ. ಇನ್​​ಸ್ಟಾಗ್ರಾಂನಲ್ಲಿ ವಿಡಿಯೋ ಹಂಚಿಕೊಂಡಿರುವ ನಟ ಪ್ರಕಾಶ್…

Read More