Headlines

NCL Recruitment 2026: ಕೇಂದ್ರ ಸರ್ಕಾರಿ ಉದ್ಯೋಗಾವಕಾಶ; ನಾರ್ದರ್ನ್ ಕೋಲ್‌ಫೀಲ್ಡ್ಸ್ ನಲ್ಲಿ 577 ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | NCL Recruitment 2026: 577 Posts for HEMM Operator, Paramedical and Overseer! Apply Now

ಕೇಂದ್ರ ಸರ್ಕಾರಿ ಉದ್ಯೋಗಾವಕಾಶImage Credit source: gemini ai ಕೇಂದ್ರ ಸರ್ಕಾರಿ ಸ್ವಾಮ್ಯದ ಕೋಲ್ ಇಂಡಿಯಾ ಲಿಮಿಟೆಡ್‌ನ ಅಂಗಸಂಸ್ಥೆಯಾದ ನಾರ್ದರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ (NCL), 2026ನೇ ಸಾಲಿನ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯಡಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಪ್ಯಾರಾಮೆಡಿಕಲ್, ಓವರ್‌ಸೀರ್ ಮತ್ತು HEMM ಆಪರೇಟರ್ ಸೇರಿದಂತೆ ಒಟ್ಟು 577 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರಿ ವಲಯದಲ್ಲಿ ಸ್ಥಿರವಾದ ವೃತ್ತಿಜೀವನವನ್ನು ಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ಆನ್‌ಲೈನ್ ಮೂಲಕ ಅರ್ಜಿ…

Read More

ಕಾಲು ಜಾರಿ ಕೆರೆಗೆ ಬಿದ್ದ ಅಳಿಯನ ರಕ್ಷಣೆಗೆ ಹೋದ ಮಾವನೂ ಸಾವು: ಅತ್ತ ಪಿರಿಯಾಪಟ್ಟಣದಲ್ಲಿ ಇಬ್ಬರು ಯುವಕರು ನೀರು ಪಾಲು – Kannada News | Hassan Drowning Tragedy: Uncle Dies While Trying to Save Nephew

ಕಾಲು ಜಾರಿ ಕೆರೆಗೆ ಬಿದ್ದ ಅಳಿಯನ ರಕ್ಷಣೆ ಗೆ ಹೋದ ಮಾವನೂ ಸಾವುImage Credit source: Tv9 Kannada ಹಾಸನ/ಮೈಸೂರು, ಏಪ್ರಿಲ್​​ 20: ಕಾಲು ಜಾರಿ ಕೆರೆಗೆ ಬಿದ್ದ ಬಾಲಕನ ರಕ್ಷಣೆ ಗೆ ಹೋದ ಮಾವನೂ ದಾರುಣವಾಗಿ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಎನ್‌. ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಪ್ರಭಾಕರ್ (45), ಪ್ರತೀಕ್ (12) ಮೃತ ದುರ್ದೈವಿಗಳು. ಮೂಲತಃ ದುದ್ದ ಹೋಬಳಿ ಸೋಮನಹಳ್ಳಿ ಗ್ರಾಮದ ಪ್ರತೀಕ್ ಬೇಸಿಗೆ ರಜೆ ಹಿನ್ನಲೆ ಮಾವ ಪ್ರಭಾಕರ್ ಮನೆಗೆ…

Read More

ಕುತ್ತಿಗೆಯ ಭಾಗದಲ್ಲಿ ಕಪ್ಪಾಗುವುದಕ್ಕೆ ಕಾರಣವೇನು? ಇದು ಯಾವ ಕಾಯಿಲೆಯ ಮುನ್ಸೂಚನೆ?

ನೀವು ಗಮನಿಸಿರಬಹುದು ಬಹಳಷ್ಟು ಜನರಿಗೆ ಗಲ್ಲ ಮತ್ತು ಕುತ್ತಿಗೆ ಭಾಗದಲ್ಲಿ ಕಪ್ಪಾಗುತ್ತದೆ (Dark Neck). ಆರಂಭದಲ್ಲಿ ಇದು ಅಷ್ಟು ಗಾಢವಾಗಿ ಕಂಡುಬರದಿರಬಹುದು ಆದರೆ ಮುಂದೆ ಅದು ಕಪ್ಪಾಗಿರುವುದು ಎಲ್ಲರಿಗೂ ಕಂಡುಬರಬಹುದು. ಇದನ್ನು ಸಾಮಾನ್ಯವಾಗಿ ಸೂರ್ಯನ ಬೆಳಕಿನಿಂದ ಆಗುವಂತದ್ದು ಅಥವಾ ಕೊಳೆ ಇದ್ದ ಪರಿಣಾಮ ಈ ರೀತಿ ಆಗುತ್ತಿರಬಹುದು ಎಂದು ನಿರ್ಲಕ್ಷ್ಯ ಮಾಡುತ್ತಾರೆ. ಆದರೆ ಈ ರೀತಿ ಸಮಸ್ಯೆಯಾದಾಗ ಅದನ್ನು ಅಸಡ್ಡೆ ಮಾಡಬಾರದು. ಏಕೆಂದರೆ ಇದು ಕೆಲವೊಮ್ಮೆ ಚರ್ಮದ ಸಮಸ್ಯೆ ಅಥವಾ ದೇಹದ ಒಳಗಿನ ಕಾಯಿಲೆಯ ಸೂಚನೆಯಾಗಿರಬಹುದು. ಈ…

Read More

ಹೆತ್ತ ತಾಯಿಯನ್ನೇ ಅಟ್ಟಾಡಿಸಿ ಕೊಂದ ರಕ್ಕಸ ಮಗ: ಕಾರಣ ಕೇಳಿದ್ರೆ ಎಂತವರಿಗೂ ಪಿತ್ತ ನೆತ್ತಿಗೇರುತ್ತೆ! – Kannada News | For Money, Son Murders Mother in Lingasugur, Raichur

ಹತ್ಯೆಯಾದ ಚಂದವ್ವ ಮತ್ತು ಆರೋಪಿ ಕುಮಾರ್​​. ರಾಯಚೂರು, ಜನವರಿ 27: ರಕ್ಕಸ ಮಗನೋರ್ವ ಹೆತ್ತ ತಾಯಿಯನ್ನೇ ಅಟ್ಟಾಡಿಸಿ, ಆಕೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಜಕ್ಕೇರು ತಾಂಡಾದಲ್ಲಿ ನಡೆದಿದೆ. ಚಂದವ್ವ (45) ಮೃತ ಮಹಿಳೆಯಾಗಿದ್ದು, ಆಕೆಯ ಮೊದಲ ಪುತ್ರ ಕುಮಾರನೇ ಆರೋಪಿಯಾಗಿದ್ದಾನೆ. ಘಟನೆ ಸಂಬಂಧ ಆರೋಪಿಯನ್ನು ಬಂಧಿಸಿರುವ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ. ಮಗನಿಂದಲೇ ಕೊಲೆಯಾದ ಚಂದವ್ವಗೆ ಒಟ್ಟು 6 ಜನ ಮಕ್ಕಳು. ಆ ಪೈಕಿ 4 ಜನ…

Read More

ತೆಲಂಗಾಣದ ದೇವಸ್ಥಾನದ ಜಾತ್ರೆಯಲ್ಲಿ ಜಾತಿ ಸಂಘರ್ಷ; ಕೂದಲೆಳೆದು ಮಹಿಳೆಯರಿಗೆ ಥಳಿತ, ಮಗು ಸಾವು – Kannada News | Women Attacked in Caste Clash at Telangana Temple Fair 2 month old baby died

ಹೈದರಾಬಾದ್, ಫೆಬ್ರವರಿ 23: ತೆಲಂಗಾಣದ ನಾಗರ್ಕರ್ನೂಲ್‌ನಲ್ಲಿ ನಡೆದ ಕುಮ್ಮೇರ ಜಾತ್ರೆಯ ಸಂದರ್ಭದಲ್ಲಿ ಜಾತಿ ಘರ್ಷಣೆಯಲ್ಲಿ ಒಂದು ಕುಟುಂಬದ ಮೇಲೆ ಪುರುಷರ ಗುಂಪೊಂದು ದಾಳಿ ನಡೆಸಿದೆ. ಈ ಗಲಾಟೆಯಲ್ಲಿ 2 ತಿಂಗಳ ಮಗುವೂ ಸಾವನ್ನಪ್ಪಿದೆ. ಕೆಳ ಜಾತಿಯ ಮಹಿಳೆಯರ ಕೂದಲನ್ನು ಎಳೆದು ರಾಡ್‌ಗಳಿಂದ ಹೊಡೆಯಲಾಗಿದೆ. ಜಾತ್ರೆಗೆ ದೇವಾಲಯದೊಳಕ್ಕೆ ಪ್ರವೇಶಿಸಲು ಕೆಳ ಜಾತಿಯ ಕುಟುಂಬಸ್ಥರು 100 ರೂ. ನೀಡಲು ನಿರಾಕರಿಸಿದಾಗ ವಾಗ್ವಾದ ಪ್ರಾರಂಭವಾಯಿತು. ಇದೇ ದೊಡ್ಡ ಗಲಾಟೆಯಾಗಿ ಮಾರ್ಪಟ್ಟಿತು. ಇದಾದ ನಂತರ ಆ ಕುಟುಂಬದ ಸದಸ್ಯರು ಪೊಲೀಸ್ ದೂರು ದಾಖಲಿಸಿದರು….

Read More

ಡಾ. ರಾಜ್​ಕುಮಾರ್ ಸಮಾಧಿ ವಿವಾದ: ಕ್ಷಮೆ ಕೇಳುವಾಗ ಸತಾಯಿಸಿದ್ರಾ ನಟ ಚೇತನ್? ವಿಡಿಯೋ ನೋಡಿ – Kannada News | This is how Chetan Kumar Ahimsa apologized in Dr Rajkumar Samadhi controversy

ನಟ ಚೇತನ್ ಅಹಿಂಸಾ ಅವರು ಇತ್ತೀಚೆಗೆ ಡಾ. ರಾಜ್​ಕುಮಾರ್ ಸಮಾಧಿ (Dr Rajkumar Samadhi) ಬಗ್ಗೆ ನೀಡಿದ ಹೇಳಿಕೆಯಿಂದ ವಿವಾದ ಸೃಷ್ಟಿ ಆಯಿತು. ಸಮಾಧಿ ನಿರ್ಮಾಣಕ್ಕೆ ಸರ್ಕಾರ ಎರಡೂವರೆ ಎಕರೆ ಜಾಗ ನೀಡಿದ್ದು ಸೂಕ್ತವಲ್ಲ ಎಂದು ಚೇತನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಅದಕ್ಕೆ ಡಾ. ರಾಜ್​ಕುಮಾರ್ ಅಭಿಮಾನಿಗಳು, ಕನ್ನಡಪರ ಸಂಘಟನೆ ಕಾರ್ಯಕರ್ತರು ಖಂಡನೆ ವ್ಯಕ್ತಪಡಿಸಿದರು. ಚೇತನ್ ಅಹಿಂಸಾ (Chetan Kumar Ahimsa) ಕ್ಷಮೆ ಕೇಳಬೇಕು ಎಂದು ಎಲ್ಲರೂ ಒತ್ತಾಯಿಸಿದರು. ಆದರೆ ಚೇತನ್ ಅವರು ಕ್ಷಮೆ…

Read More

ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್

ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ಚಿತ್ರಕಥೆಗಾರ ಸಲೀಂ ಖಾನ್ (Salim Khan) ಅವರು ಶನಿವಾರ (ಮಾರ್ಚ್ 21) ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಈದ್ (Eid 2026) ಹಬ್ಬದ ಸಂದರ್ಭದಲ್ಲಿ ಮುಂಬೈನ ಗ್ಯಾಲಕ್ಸಿ ಅಪಾರ್ಟ್‌ಮೆಂಟ್ ಎದುರು ಜಮಾಯಿಸಿದ್ದ ಅಭಿಮಾನಿಗಳಿಗೆ ಪುತ್ರ ಸಲ್ಮಾನ್ ಖಾನ್ (Salman Khan) ಅವರೊಂದಿಗೆ ಸೇರಿ ಅವರು ಶುಭಾಶಯ ಕೋರಿದರು. ತಂದೆ-ಮಗನ ಈ ಜೋಡಿಯ ಜೊತೆಗೆ ಸಲ್ಮಾನ್ ತಾಯಿ ಸಲ್ಮಾ ಖಾನ್, ಸಹೋದರರಾದ ಅರ್ಬಾಜ್ ಖಾನ್, ಸೊಹೈಲ್ ಖಾನ್, ಸಹೋದರಿಯರಾದ ಅಲ್ವಿರಾ ಖಾನ್ ಅಗ್ನಿಹೋತ್ರಿ…

Read More

ಆಲ್ಕೋಹಾಲ್ ಸೇವನೆ ಮಾಡದೇ ಇದ್ರೂ ಲಿವರ್ ಡ್ಯಾಮೇಜ್ ಆಗೋದಕ್ಕೆ ಕಾರಣವೇನು ಗೊತ್ತಾ? – Kannada News | Liver Damage Without Alcohol: What’s Going On?

ಇತ್ತೀಚಿನ ದಿನಗಳಲ್ಲಿ ಮದ್ಯಪಾನ ಮಾಡದವರಲ್ಲಿಯೂ ಲಿವರ್ (Liver) ಸಂಬಂಧಿತ ಕಾಯಿಲೆಗಳು ವೇಗವಾಗಿ ಹೆಚ್ಚುತ್ತಿರುವುದು ಕಂಡುಬರುತ್ತಿದೆ. ಆದರೆ ಮದ್ಯ ಸೇವನೆ ಮಾಡದಿದ್ದರೂ ಲಿವರ್ ಗೆ ಹೇಗೆ ಡ್ಯಾಮೇಜ್ (Liver Damage) ಅಥವಾ ಹಾನಿಯಾಗುತ್ತದೆ ಎಂಬ ಪ್ರಶ್ನೆ ಹಲವರಲ್ಲಿ ಮೂಡುತ್ತದೆ. ಈ ಬಗ್ಗೆ ಆರೋಗ್ಯ ತಜ್ಞರು ಕೆಲವು ಮಾಹಿತಿ ಹಂಚಿಕೊಂಡಿದ್ದು, ಲಿವರ್ ಸಮಸ್ಯೆಗಳ ಲಕ್ಷಣಗಳು ಪ್ರಾರಂಭಿಕ ಹಂತದಲ್ಲಿ ಸ್ವಲ್ಪಮಟ್ಟಿಗೆ ಮಾತ್ರ ಕಾಣಿಸಿಕೊಳ್ಳುತ್ತವೆ. ಇದರಿಂದಾಗಿ ಹಲವರು ಅದನ್ನು ಲಘುವಾಗಿ ತೆಗೆದುಕೊಳ್ಳುತ್ತಾರೆ. ಆದರೆ ಇದು ನಿಧಾನವಾಗಿ ದೇಹದಲ್ಲಿ ದೌರ್ಬಲ್ಯ ಹೆಚ್ಚಿಸುತ್ತದೆ, ಹಸಿವು ಕಡಿಮೆಯಾಗುವುದು…

Read More

ಈ ರಾಶಿಯವರಿಗೆ ಮಾರ್ಚ್ ನಲ್ಲಿ ಭೋಗಕ್ಕೆ ಹೆಚ್ಚು ಒತ್ತು ಸಿಗಲಿದೆ.. – Kannada News | Tula Rashi March 2026: Jupiter, Saturn and Venus Bring Fortune and Prosperity

2026ರ ಮೂರನೇ ಮಾರ್ಚ್ ತಿಂಗಳು ತುಲಾ ರಾಶಿಯವರಿಗೆ ಒಂದು ಪರಿವರ್ತನೆಯ ಕಾಲಘಟ್ಟವಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಚಲನೆ ಮತ್ತು ದಶೆಗಳು ಈ ಸಮಯದಲ್ಲಿ ನಿಮ್ಮ ಜೀವನದ ಮೇಲೆ ಗಾಢವಾದ ಪ್ರಭಾವ ಬೀರುತ್ತವೆ. ಈ ರಾಶಿಗೆ ಯಾವ ದಶೆಗಳು ಮತ್ತು ಗ್ರಹಗಳ ಸ್ಥಿತಿ ಉತ್ತಮ ಫಲ ನೀಡಲಿವೆ ಎಂಬ ವಿವರ ಇಲ್ಲಿದೆ. ಈ ರಾಶಿಯವರಿಗೆ ಅದೃಷ್ಟ ತರುವ ದಶೆಗಳು ​ಮಾರ್ಚ್ ತಿಂಗಳಲ್ಲಿ ಮುಖ್ಯವಾಗಿ ಮೂರು ಪ್ರಮುಖ ಗ್ರಹಗಳ ಪ್ರಭಾವವು ತುಲಾ ರಾಶಿಯವರಿಗೆ ವರದಾನವಾಗಲಿದೆ. ​ ಗುರು ದಶೆ…

Read More

SSLC ತೃತೀಯ ಭಾಷೆಗೆ ಅಂಕದ ಬದಲು ಗ್ರೇಡ್: ಶೈಕ್ಷಣಿಕ ವರ್ಷದ ಆರಂಭದಲ್ಲೇ ಗೊಂದಲ ತಪ್ಪಿಸಲು ಸಿದ್ಧತೆ – Kannada News | Grade for sslc third language karnataka education plan order academic year starting

ಬೆಂಗಳೂರು, (ಜುಲೈ 03):  ಎಸ್​​ಎಸ್​​ಎಲ್​​ಸಿ ಪರೀಕ್ಷೆಯಲ್ಲಿ ( SSLC Exams) ತೃತೀಯ ಭಾಷೆಯ ಮೌಲ್ಯಮಾಪನಕ್ಕೆ ಮತ್ತೆ ಹೊಸ ರೂಪ ನೀಡಲು ಶಿಕ್ಷಣ ಇಲಾಖೆ ಮುಂದಾಗಿದೆ. ಹಿಂದಿ, ಸಂಸ್ಕೃತ, ಉರ್ದು ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕದ ಬದಲು ಗ್ರೇಡ್ ನೀಡುವ ಪ್ರಸ್ತಾವನೆ ಅಂತಿಮ ಹಂತದಲ್ಲಿದ್ದು, ನೂತನ ಶಿಕ್ಷಣ ಸಚಿವರು ಅಧಿಕಾರ ವಹಿಸಿಕೊಂಡ ಬಳಿಕ ಮತ್ತೊಮ್ಮೆ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ. ಆದರೆ ಇಲಾಖೆಯ ಈ ನಿರ್ಧಾರಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ತೀವ್ರ ವಿರೋಧ ವ್ಯಕ್ತಪಡಿಸಿದೆ. ತೃತೀಯ…

Read More