Headlines

ರೆಡ್ಡಿಗಳ ದಂಗಲ್​​ಗೆ ಖಾಕಿ ತಲೆದಂಡ: ಸಚಿವ ಜಮೀರ್​​ ಎದುರು ದಕ್ಷ ಅಧಿಕಾರಿ ಕಣ್ಣೀರು! – Kannada News | Ballari Clash: Senior Officer Vertika Katiyar Breaks Down in Front of Minister Zameer Over Her Transfer

ಸಚಿವರ ಬಳಿ ಅಧಿಕಾರಿ ಕಣ್ಣೀರು. ಬೆಂಗಳೂರು, ಜನವರಿ 09: ಬ್ಯಾನರ್​​ ವಿಚಾರವಾಗಿ ಬಳ್ಳಾರಿಯಲ್ಲಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್​​ ಕಾರ್ಯಕರ್ತ ಸಾವನ್ನಪ್ಪಿದ್ದ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಹಿರಿಯ ಅಧಿಕಾರಿಗಳ ತಲೆದಂಡ ಮಾಡಿತ್ತು. ಆರಂಭದಲ್ಲಿ ಎಸ್ಪಿ ಪವನ್ ನೆಜ್ಜೂರು ಅವರನ್ನು ಮಾತ್ರ ಅಮಾನತು ಮಾಡಲಾಗಿತ್ತಾದರೂ ಬಳಿಕ ಡಿಐಜಿಪಿ ವರ್ತಿಕಾ ಕಟಿಯಾರ್ ವರ್ಗಾವಣೆ ಮಾಡಿ ಆದೇಶಿಸಲಾಗಿತ್ತು. ಸಿವಿಲ್ ರೈಟ್ಸ್ ಮತ್ತು ಎನ್ಫೋರ್ಸ್​ಮೆಂಟ್​ ವಿಭಾಗಕ್ಕೆ ಟ್ರಾನ್ಸ್​​ಫರ್​​ ಆಗಿರುವ ವರ್ತಿಕಾ, ಸರ್ಕಾರದ ನಿಲುವಿಗೆ ತೀವ್ರ ಬೇಸರಗೊಂಡಿದ್ದಾರೆ ಎನ್ನಲಾಗಿದೆ. ಸಚಿವರ ಮುಂದೆ ಕಣ್ಣೀರು ಬಳ್ಳಾರಿ…

Read More

ಫೇಕ್ ನ್ಯೂಸ್, ದ್ವೇಷ ಹರಡುವ ಕಂಟೆಂಟ್ ತಡೆಗೆ ಬರಲಿದೆ ಎಐ ಸಾಫ್ಟ್​ವೇರ್: 67 ಕೋಟಿ ರೂ. ಯೋಜನೆಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್ – Kannada News | Karnataka Cabinet Approves Rs 67 Cr AI Software to Track Fake News and Hate Content on Social Media

ಬೆಂಗಳೂರು, ಫೆಬ್ರವರಿ 6: ನಕಲಿ ಸುದ್ದಿ ಮತ್ತು ಸಮಾಜ ವಿರೋಧಿ ಅಂಶಗಳುಳ್ಳ ಡಿಜಿಟಲ್ ಕಂಟೆಂಟ್​ಗಳನ್ನು ತಡೆಗಟ್ಟಲು ಕೃತಕ ಬುದ್ಧಿಮತ್ತೆ (AI) ಆಧಾರಿತ ಸಾಫ್ಟ್‌ವೇರ್ ಅಭಿವೃದ್ಧಿಪಡಿಸಿ ಬಳಕೆ ಮಾಡುವ ಬಗ್ಗೆ ಕರ್ನಾಟಕ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ. ಸುಮಾರು 67.26 ಕೋಟಿ ರೂ. ವೆಚ್ಚದಲ್ಲಿ ‘ಸೋಶಿಯಲ್ ಮೀಡಿಯಾ ಅನಾಲಿಟಿಕ್ಸ್ ಸೊಲ್ಯೂಷನ್ಸ್ (Social media analytics solutions)’ ಎಂಬ ಸಾಫ್ಟ್​ವೇರ್ ಅಭಿವೃದ್ಧಿಪಡಿಸಿ ಯೋಜನೆ ಜಾರಿಗೊಳಿಸುವ ಪ್ರಸ್ತಾವನೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ…

Read More

‘ಧುರಂಧರ್ 2’ ಪೇಡ್​ ಪ್ರೀಮಿಯರ್ ಶೋ ಕ್ಯಾನ್ಸಲ್; ಕೊನೆ ಕ್ಷಣದಲ್ಲಿ ತೊಂದರೆ

‘ಧುರಂಧರ್ 2’ ಸಿನಿಮಾಗೆ (Dhurandhar 2 ) ಕೊನೆಯ ಕ್ಷಣದಲ್ಲಿ ತೊಂದರೆ ಎದುರಾಗಿದೆ. ಸಿನಿಮಾದ ಕೆಲವು ದೃಶ್ಯಗಳಿಗೆ ಕತ್ತರಿ ಹಾಗೂ ಬದಲಾವಣೆ ಮಾಡಲು ಸೆನ್ಸಾರ್ ಮಂಡಳಿ ಸೂಚಿಸಿದೆ. ಇದರಿಂದ ಕನ್ನಡ, ತೆಲುಗು ಸೇರಿದಂತೆ ಮೊದಲಾದ ಭಾಷೆಗಳಲ್ಲಿ ಸಿನಿಮಾ ಇಂದು ಪ್​ರೀಮೀಯರ್ ಆಗೋದು ಅನುಮಾನ ಎಂದು ಹೇಳಲಾಗುತ್ತಿದೆ. ಇದರಿಂದ ಕನ್ನಡ, ತೆಲುಗು ವರ್ಷನ್ ಬುಕ್ ಮಾಡಿದವರಿಗೆ ಬೇಸರ ಆಗಿದೆ. ಈಗಾಗಲೇ ಬೆಂಗಳೂರಲ್ಲಿ ಕನ್ನಡ ವರ್ಷನ್ ಪ್ರೀಮಿಯರ್​​ ಶೋಗಳನ್ನು ಕ್ಯಾನ್ಸಲ್ ಮಾಡಲಾಗಿದೆ. ಮಾರ್ಚ್ 17ರಂದು ‘ಧುರಂಧರ್ 2’ ಚಿತ್ರಕ್ಕೆ ಪ್ರಮಾಣ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 22ರ ದಿನಭವಿಷ್ಯ

ಈ ದಿನ ಹಳದಿ ಬಣ್ಣದ ಕರವಸ್ತ್ರವನ್ನು ನಿಮ್ಮ ಬಳಿ ಇಟ್ಟುಕೊಳ್ಳಿ, ಹೀಗೆ ಮಾಡುವುದರಿಂದ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಮಕ್ಕಳ ಶಿಕ್ಷಣಕ್ಕೆ ಅಗತ್ಯವಾದ ಹಣಕಾಸನ್ನು ಹೊಂದಾಣಿಕೆ ಮಾಡುವ ಬಗ್ಗೆ ಸಂಗಾತಿ ಜೊತೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಈ ದಿನ ಭಾರವಾದ ವಸ್ತುಗಳನ್ನು ಎತ್ತುವಾಗ ಎಚ್ಚರಿಕೆಯನ್ನು ವಹಿಸಿ. ಇಲ್ಲದಿದ್ದರೆ ಬೆನ್ನು ಹಿಡಿದುಕೊಳ್ಳುವಂತೆ ಆಗುವುದು ಅಥವಾ ಉಳುಕುವುದು ಈ ರೀತಿಯ ತೊಂದರೆಗಳು ಕಾಣಿಸಿಕೊಳ್ಳಬಹುದು. ಬಾಡಿಗೆ ಮನೆಯಲ್ಲಿದ್ದು,…

Read More

ಕೃತಕ ಬಣ್ಣಗಳಿರುವ ಆಹಾರಕ್ಕಿಂತ ಈ ಫುಡ್ ಸೇವನೆ ಮಾಡುವುದು ಬೆಸ್ಟ್ ಅಂತಾರೆ ಡಾ. ಸಂಧ್ಯಾ ಸಿಂಗ್ – Kannada News | Experts Say Eat These Natural Foods Instead of Artificial Colors

ಕೃತಕ ಬಣ್ಣಗಳು (Artificial Colors) ನಮ್ಮ ದೈನಂದಿನ ಆಹಾರದ ಅವಿಭಾಜ್ಯ ಅಂಗವಾಗಿಬಿಟ್ಟಿವೆ. ಹೊಳೆಯುವ ಬಣ್ಣಗಳಿರುವ ಕ್ಯಾಂಡಿಗಳು, ವಿವಿಧ ಬಣ್ಣದ ಪಾನೀಯಗಳು ಮಾತ್ರವಲ್ಲದೆ, ರೆಸ್ಟೋರೆಂಟ್ ಗಳಲ್ಲಿ ನೀಡಲಾಗುವ ಸಾಮಾನ್ಯ ಆಹಾರದಲ್ಲೂ ಬಣ್ಣಗಳನ್ನು ಬಳಸಲಾಗುತ್ತಿದೆ. ಇವು ಆಹಾರವನ್ನು ಆಕರ್ಷಕವಾಗಿ ಕಾಣುವಂತೆ ಮಾಡುತ್ತದೆ, ಆದರೆ ಯಾವುದೇ ಪೌಷ್ಟಿಕ ಮೌಲ್ಯವನ್ನು ನೀಡುವುದಿಲ್ಲ. ಇಂತಹ ಆಹಾರವನ್ನು ನಿರಂತರವಾಗಿ ಸೇವಿಸುವುದರಿಂದ ದೀರ್ಘಕಾಲದಲ್ಲಿ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ಈ ಕುರಿತು, ಬೆಂಗಳೂರು ಅಪೋಲೋ ಆಸ್ಪತ್ರೆಯ ಎಚ್‌ಒಡಿ ಮತ್ತು ಮುಖ್ಯ ಕ್ಲಿನಿಕಲ್ ಡಯೆಟೀಶಿಯನ್ ಡಾ. ಸಂಧ್ಯಾ ಸಿಂಗ್ (Dr.Sandhya…

Read More

ಚುನಾವಣೆಯಲ್ಲಿ ಮುಸ್ಲಿಮರು ಸೋಲಲ್ಲ, ಅವರನ್ನು ಸೋಲಿಸ್ತಾರೆ: ಮಹೇಶ್ವರಾನಂದ ಸ್ವಾಮೀಜಿ – Kannada News | Maheshwarananda Swamiji says that Muslim community needs at least 30 MLAs in the next Karnataka election

ಬಾಗಲಕೋಟೆ, ಡಿಸೆಂಬರ್​​ 24: ದೇಶದ ಮೂವತ್ತು ಕೋಟಿ ಮುಸ್ಲಿಮರನ್ನ ಬಿಟ್ಟು ಭವಿಷ್ಯದ ಭಾರತ ನಿರ್ಮಾಣ ಸಾಧ್ಯವಿಲ್ಲ. ರಾಜ್ಯದಲ್ಲಿ ಒಂದು ಕೋಟಿ ಜನ ಮುಸ್ಲಿಂ ಜನಸಂಖ್ಯೆ ಇದ್ದರೂ ಕೇವಲ 10 ಜನ ಶಾಸಕರಿದ್ದಾರೆ. ಮುಸಲ್ಮಾನರು ಚುನಾವಣೆಯಲ್ಲಿ ಸೋಲುವುದಿಲ್ಲ, ಅವರನ್ನು ಸೋಲಿಸಲಾಗುತ್ತೆ ಎಂದು ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಮಹೇಶ್ವರಾನಂದ ಸ್ವಾಮೀಜಿ ಹೇಳಿದ್ದಾರೆ. ಸ್ವಾಮೀಜಿ ಹೇಳಿದ್ದೇನು? ರಾಜ್ಯದಲ್ಲಿ ಲಿಂಗಾಯತರು ಕೇವಲ 66 ಲಕ್ಷ ಜನ ಇದ್ದಾರೆ. ಆದರೆ ಅವರ ಸಮುದಾಯದ 59 ಜನ ಶಾಸಕರಿದ್ದಾರೆ. 60 ಲಕ್ಷ ಜನಸಂಖ್ಯೆಯಿರುವ ಒಕ್ಕಲಿಗರ 46…

Read More

ಮೈಸೂರು ಪ್ಯಾಲೆಸ್ ಮುಂಭಾಗ ಸ್ಫೋಟ: ಸಾವಿನ ಸಂಖ್ಯೆ 2ಕ್ಕೆ ಏರಿಕೆ, ಪ್ರಕರಣದ ಸುತ್ತ ಅನುಮಾದ ಹುತ್ತ – Kannada News | Mysuru balloon gas cylinder Blast: Death roll rises to 2 as Woman succumbs to injuries

ಮೈಸೂರು, (ಡಿಸೆಂಬರ್ 26): ಮೈಸೂರು ಅರಮನೆ ಮುಂಭಾಗದಲ್ಲಿ ಸಂಭವಿಸಿದ್ದ ಸ್ಫೋಟದಲ್ಲಿ (Mysuru balloon gas cylinder Blast) ಗಾಯಗೊಂಡಿದ್ದ ಮಹಿಳೆ (Woman) ಸಾವನ್ನಪ್ಪಿದ್ದಾರೆ. ನಿನ್ನೆ(ಡಿಸೆಂಬರ್ 25) ಅರಮನೆ (Mysuru Palace) ಜಯಮಾರ್ತಂಡ ದ್ವಾರದ ಬಳಿ ಸಲೀಂ ಎಂಬಾತ ಬಲೂನ್ ಮಾರುತ್ತಿದ್ದ ಈ ವೇಳೆ ಸಿಲಿಂಡರ್ ಸ್ಪೋಟವಾಗಿತ್ತು. ಸ್ಫೋಟದ ತೀವ್ರತೆಗೆ ಉತ್ತರ ಪ್ರದೇಶ ಮೂಲದ 40 ವರ್ಷದ ಸಲೀಂ ಸ್ಥಳದಲ್ಲೇ ಮೃತಪಟ್ಟಿದ್ದರೆ, ಮೈಸೂರು ಜಿಲ್ಲೆಯ ನಂಜನಗೂಡು ಮೂಲದ ಮಂಜುಳಾ ಗಂಭೀರಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು K.R.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ,…

Read More

ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ. ದೇವೇಗೌಡ – Kannada News | HDD Pooja at Haradanahalli Temple before Hassan JDS Convention

ಹಾಸನ, ಡಿಸೆಂಬರ್ 29: ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹಾಗೂ ಹರಪನಹಳ್ಳಿಯ ದೇವೇಶ್ವರಸ್ವಾಮಿ ದೇವಸ್ಥಾನದಲ್ಲಿ ಜೆಡಿಎಸ್ ನಾಯಕ ಎಚ್.ಡಿ.ದೇವೇಗೌಡ ವಿಶೇಷ ಪೂಜೆ ಸಲ್ಲಿಸಿದರು. ಪುತ್ರ ಎಚ್.ಡಿ.ರೇವಣ್ಣ, ಸೊಸೆ ಭವಾನಿ ರೇವಣ್ಣ ಜೊತೆಯಿದ್ದರು. ಹಾಸನದಲ್ಲಿ ನಡೆಯಲಿರುವ ಜೆಡಿಎಸ್ ಕಾರ್ಯಕರ್ತರ ಸಮಾವೇಶಕ್ಕೂ ಮುನ್ನ ಪೂಜೆ ನೆರವೇರಿಸಿದರು. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಹುಣಸೂರಿನಲ್ಲಿ ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ – Kannada News | IGP boralingaiah talks about Hunsur Sky Gold And Diamonds Jewelry Shop Robbery

ಮೈಸೂರು, (ಡಿಸೆಂಬರ್ 28): ಹುಣಸೂರು (Hunsur) ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ (Robbery) ನಡೆದಿದೆ. ಹುಣಸೂರು ಬಸ್ ನಿಲ್ದಾಣದ (Hunsur Bus Stand) ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ʼ ಚಿನ್ನಂಗಡಿಗೆ ನುಗ್ಗಿದ 5ಕ್ಕೂ ಹೆಚ್ಚು ಜನರ ಗ್ಯಾಂಗ್‌, ಸಿಬ್ಬಂದಿಗೆ ಗನ್ ತೋರಿಸಿ 4 ರಿಂದ 5 ಕೋಟಿ ರೂ. ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನ ದರೋಡೆ ಮಾಡಿ ಪರಾರಿಯಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಕೈ ಜ್ಯುವೆಲ್ಲರಿ ಶಾಪ್​ಗೆ ಗೆ ಐಜಿಪಿ ಬೋರಲಿಂಗಯ್ಯ, ಎಸ್​ಪಿ ಭೇಟಿ…

Read More

IPL 2026: ಮೊದಲ ಪಂದ್ಯಗಳ ಬಳಿಕ ಹೀಗಿದೆ ಪಾಯಿಂಟ್ಸ್ ಟೇಬಲ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಶುರುವಾಗಿ 5 ದಿನಗಳಾಗಿವೆ. ಈ ಐದು ದಿನಗಳಲ್ಲಿ 10 ತಂಡಗಳು ಕಣಕ್ಕಿಳಿದಿವೆ. ಈ ಹತ್ತು ತಂಡಗಳಲ್ಲಿ ಐದು ಟೀಮ್​​​ಗಳು ಗೆದ್ದರೆ, ಮತ್ತೈದು ತಂಡಗಳು ಸೋಲನುಭವಿಸಿದೆ. ಈ ಸೋಲು-ಗೆಲುವುಗಳೊಂದಿಗೆ ಅಂಕ ಪಟ್ಟಿಯಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ಎಂದು ನೋಡುವುದಾದರೆ… ರಾಜಸ್ಥಾನ್ ರಾಯಲ್ಸ್​: ಪ್ರಸ್ತುತ ಅಂಕ ಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಅಗ್ರಸ್ಥಾನದಲ್ಲಿದೆ. ಸಿಎಸ್​ಕೆ ನೀಡಿದ 128 ರನ್​ಗಳ ಗುರಿಯನ್ನು ಕೇವಲ 12.1 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಆರ್​ಆರ್ ತಂಡವು…

Read More