Headlines

ಫೇಸ್‌-3 ಮೆಟ್ರೋ ಮಾರ್ಗದಲ್ಲಿ 37ರ ಬದಲು 11 ಕಿ.ಮೀ. ಮಾತ್ರ ಡಬಲ್‌ ಡೆಕ್ಕರ್‌ ಫ್ಲೈಓವರ್‌? – Kannada News | Namma Metro Phase 3: BMRCL May Truncate 37 km Double Decker Flyover to 11 km

ಡಬಲ್‌ ಡೆಕ್ಕರ್‌ ಫ್ಲೈಓವರ್‌ ಯೋಜನೆ Image Credit source: Deccam Herald ಬೆಂಗಳೂರು, ಆಗಸ್ಟ್​​ 11: ನಮ್ಮ ಮೆಟ್ರೋದ ಆರೆಂಜ್‌ ಲೈನ್‌ನ (ಜೆ.ಪಿ.ನಗರ-ಕೆಂಪಾಪುರ ಹಾಗೂ ಹೊಸಹಳ್ಳಿ-ಕಡಬಗೆರೆ) ಫೇಸ್‌-3 ಮಾರ್ಗದಲ್ಲಿ 37 ಕಿ.ಮೀ ಉದ್ದದ ಎಂಡ್‌-ಟು-ಎಂಡ್‌ ಡಬಲ್‌ ಡೆಕ್ಕರ್‌ ಫ್ಲೈಓವರ್‌ ನಿರ್ಮಿಸುವ ಯೋಜನೆಯನ್ನು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಕೈಬಿಡುವ ಸಾಧ್ಯತೆಯಿದೆ. ಇದರ ಬದಲಾಗಿ, ಸಂಚಾರ ದಟ್ಟಣೆಯಿಂದ ಪದೇಪದೆ ಸಮಸ್ಯೆ ಎದುರಾಗುವ ಪ್ರಮುಖ ಜಂಕ್ಷನ್‌ಗಳಲ್ಲಿ ಮಾತ್ರ ಕಡಿಮೆ ಉದ್ದದ ಡಬಲ್‌ ಡೆಕ್ಕರ್‌ ಮಾರ್ಗಗಳನ್ನು ನಿರ್ಮಿಸುವ ಕುರಿತು…

Read More

Temple Pradakshine: ದೇವಾಲಯದಲ್ಲಿ ಎಷ್ಟು ಪ್ರದಕ್ಷಿಣೆ ಹಾಕಿದರೆ ಏನು ಫಲ? ಪುರಾಣಗಳಲ್ಲಿ ಉಲ್ಲೇಖಿಸಿರುವ ನಿಯಮ ಇಲ್ಲಿವೆ – Kannada News | Temple Pradakshine: Spiritual Significance and Benefits for Moksha

ದೇವಾಲಯಕ್ಕೆ ತೆರಳಿದಾಗ ಭಕ್ತರು ಸಾಮಾನ್ಯವಾಗಿ ಮೊದಲು ದೇವಾಲಯವನ್ನು ಪ್ರದಕ್ಷಿಣೆ ಮಾಡಿ, ನಂತರ ಭಗವಂತನ ದರ್ಶನ ಪಡೆಯುವುದು ಅನಾದಿ ಕಾಲದಿಂದಲೂ ಬೆಳೆದುಬಂದಿರುವ ಸಾಂಪ್ರದಾಯಿಕ ಪದ್ಧತಿ. ಭಕ್ತರು ತಮ್ಮ ನಂಬಿಕೆ, ಹರಕೆ ಅಥವಾ ಪ್ರತಿಜ್ಞೆಯ ಆಧಾರದ ಮೇಲೆ 3, 5, 7, 9, 11, 21 ಅಥವಾ 108 ಪ್ರದಕ್ಷಿಣೆಗಳನ್ನು ಮಾಡುತ್ತಾರೆ. ಆಧ್ಯಾತ್ಮಿಕ ಮತ್ತು ಜ್ಯೋತಿಷ್ಯ ವಿದ್ವಾಂಸರ ಪ್ರಕಾರ, ದೇವಾಲಯದಲ್ಲಿ ಪ್ರದಕ್ಷಿಣೆ ಮಾಡುವುದರ ಹಿಂದೆ ಆಳವಾದ ಆಧ್ಯಾತ್ಮಿಕ ಹಾಗೂ ವೈಜ್ಞಾನಿಕ ಮಹತ್ವ ಅಡಗಿದೆ. ಅಷ್ಟಾದಶ ಪುರಾಣಗಳಲ್ಲಿ ಒಂದಾದ ಪದ್ಮ ಪುರಾಣ…

Read More

ಕನ್ನಡ, ತೆಲುಗು, ತಮಿಳು ಬಳಿಕ ಮಲಯಾಳಂಗೆ ಹೊರಟ ರುಕ್ಮಿಣಿ, ಸಿನಿಮಾ ಯಾವುದು? – Kannada News | Rukmini Vasanth acting in Malayalam movie with Nivin Pauly

ರುಕ್ಮಿಣಿ ವಸಂತ್ (Rukmini Vasanth) ಕನ್ನಡದ ಹಾಲಿ ಸ್ಟಾರ್ ನಟಿ. ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾದಲ್ಲಿನ ಅವರ ನಟನೆ, ಅವರನ್ನು ಹೊಸ ಎತ್ತರಗಳಿಗೆ ಏರಿಸುತ್ತಿದೆ. ಅದಾದ ಬಳಿಕ ‘ಕಾಂತಾರ’ ಈಗ ‘ಟಾಕ್ಸಿಕ್’ ಹೀಗೆ ದೊಡ್ಡ ದೊಡ್ಡ ಸಿನಿಮಾಗಳಲ್ಲಿ ರುಕ್ಮಿಣಿ ವಸಂತ್ ನಟಿಸುತ್ತಿದ್ದಾರೆ. ಕನ್ನಡದ ಸಿನಿಮಾಗಳು ಮಾತ್ರವೇ ಅಲ್ಲದೆ, ತೆಲುಗು ಹಾಗೂ ತಮಿಳಿನ ಸಿನಿಮಾಗಳಲ್ಲಿಯೂ ಸಹ ರುಕ್ಮಿಣಿ ವಸಂತ್ ಈಗಾಗಲೇ ನಟಿಸಿದ್ದಾರೆ. ಇದೀಗ ಮೊದಲ ಬಾರಿಗೆ ಮಲಯಾಳಂ ಸಿನಿಮಾನಲ್ಲಿ ನಟಿಸಲು ಮುಂದಾಗಿದ್ದಾರೆ ನಟಿ. ಮಲಯಾಳಂ ಚಿತ್ರರಂಗದ ಸ್ಟಾರ್ ನಟ…

Read More

ಕೊಹ್ಲಿ ಎಫೆಕ್ಟ್​: ‘ಇಂಜೆಕ್ಷನ್’ ಮೊರೆಹೋದರೇ ಟೀಮ್ ಇಂಡಿಯಾ ಆಟಗಾರರು! – Kannada News | Indian Cricketers Under Scanner for Using Weight Loss Drugs

ಭಾರತದಲ್ಲಿ ಕ್ರಿಕೆಟ್ ಕೇವಲ ಒಂದು ಕ್ರೀಡೆಯಲ್ಲ, ಅದೊಂದು ಧರ್ಮ. ಇಲ್ಲಿನ ಕ್ರಿಕೆಟಿಗರು ಕೇವಲ ಕ್ರೀಡಾಪಟುಗಳಾಗಿ ಉಳಿದಿಲ್ಲ, ಬದಲಿಗೆ ಕೋಟ್ಯಂತರ ಅಭಿಮಾನಿಗಳ ಪಾಲಿನ ರೋಲ್ ಮಾಡೆಲ್‌ಗಳು ಮತ್ತು ಸೆಲೆಬ್ರಿಟಿಗಳಾಗಿದ್ದಾರೆ. ಮೈದಾನದಲ್ಲಿ ಅವರ ಆಟದ ಪ್ರದರ್ಶನ ಎಷ್ಟು ಮುಖ್ಯವೋ, ಮೈದಾನದ ಹೊರಗೆ ಅವರ ಫಿಟ್‌ನೆಸ್ ಹಾಗೂ ಬಾಹ್ಯ ಸೌಂದರ್ಯ ಕೂಡ ಸದಾ ಸಾರ್ವಜನಿಕವಾಗಿ ಚರ್ಚೆಯಾಗುವ ವಿಷಯವಾಗಿದೆ. ಆದರೆ, ಇತ್ತೀಚೆಗೆ ಹೊರಬಂದಿರುವ ಕೆಲವು ಆಘಾತಕಾರಿ ವರದಿಗಳ ಪ್ರಕಾರ, ಭಾರತದ ಕೆಲವು ಆಟಗಾರರು “ಅಲ್ಟ್ರಾ-ಲೀನ್” (ಅತ್ಯಂತ ತೆಳ್ಳಗಿನ ಹಾಗೂ ಆಕರ್ಷಕ ದೇಹ) ಲುಕ್…

Read More

ಸ್ವಾತಂತ್ರ್ಯೋತ್ಸವ: ಬಾಗಲಕೋಟೆಯಲ್ಲಿ ಬಿಜೆಪಿಯಿಂದ ಭವ್ಯ ತಿರಂಗಾ ಯಾತ್ರೆ, ಗಮನ ಸೆಳೆದ 500 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜ – Kannada News | BJP Organises Grand 500 Metre Tiranga Yatra in Bagalkot Ahead of Independence Day

ಬಾಗಲಕೋಟೆ, ಆಗಸ್ಟ್ 11: ಸ್ವಾತಂತ್ರ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ ಬಿಜೆಪಿ ವತಿಯಿಂದ ಭವ್ಯ ತಿರಂಗಾ ಯಾತ್ರೆ ನಡೆಯಿತು. ಸುಮಾರು 500 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜವನ್ನು ಹಿಡಿದು ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಮಾಜಿ ಸೈನಿಕರು, ಸಾರ್ವಜನಿಕರು ಹಾಗೂ ಬಿಜೆಪಿ ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದರು. ಬಾಗಲಕೋಟೆ ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರು ಬೀಳೂರು ಅಜ್ಜನ ದೇವಸ್ಥಾನದಿಂದ ತಿರಂಗಾ ಯಾತ್ರೆಗೆ ಚಾಲನೆ ನೀಡಿದರು. ಅಲ್ಲಿಂದ ಬಸವೇಶ್ವರ ವೃತ್ತ, ಎಂಜಿ ರಸ್ತೆ, ವಲ್ಲಭಭಾಯಿ ವೃತ್ತ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ…

Read More

Leopard Spotted In Bengaluru: ಬನಶಂಕರಿಯಲ್ಲಿ ನಿನ್ನೆ ಸಂಜೆ ಮತ್ತೆ ಚಿರತೆ ಪ್ರತ್ಯಕ್ಷ ಇಂದು ಕಾರ್ಯಾಚರಣೆ – Kannada News | Leopard Sighting Sparks Fear in Bengaluru Banashankari, Operation Underway

ಬೆಂಗಳೂರು, ಆಗಸ್ಟ್ 11: ಬನಶಂಕರಿ 6ನೇ ಹಂತದ 2ನೇ ಬ್ಲಾಕ್‌ನಲ್ಲಿ ನಿನ್ನೆ ಸಂಜೆ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ. ಒಂದು ತಿಂಗಳ ಅವಧಿಯಲ್ಲೇ ಇದು ಎರಡನೇ ಬಾರಿಗೆ ಇದೇ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಚಿರತೆ ಓಡಾಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಚಿರತೆ ಪ್ರತ್ಯಕ್ಷವಾದ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ತಕ್ಷಣ, ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವಾಪಸಾಗಿದ್ದರು. ಇಂದು ಕಗ್ಗಲೀಪುರ ಅರಣ್ಯ ಅಧಿಕಾರಿಗಳು ಚಿರತೆ ಸೆರೆಹಿಡಿಯುವ…

Read More

ಶಿವಗಂಗೆಯಲ್ಲಿ ಅದ್ವೈತ್ ಉಪಾಧ್ಯಾಯ ನಾಪತ್ತೆ ಕೇಸ್​: ಪೋಲೀಸರ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ – Kannada News | Shivagange Trekker Advaith Upadhyaya Missing: Police Uncover Explosive Details of Hackers Life

ನೆಲಮಂಗಲ, ಆಗಸ್ಟ್​​ 11: ಶಿವಗಂಗೆಯಲ್ಲಿ ನಾಪತ್ತೆಯಾಗಿದ್ದ ಟ್ರೆಕ್ಕರ್ ಅದ್ವೈತ್ ಉಪಾಧ್ಯಾಯ ಪ್ರಕರಣದಲ್ಲಿ ಪೋಲೀಸರಿಗೆ ಸ್ಪೋಟಕ ಮಾಹಿತಿ ಲಭ್ಯವಾಗಿದೆ. ಅದ್ವೈತ್ ಹೈಲಿ ಟ್ಯಾಲೆಂಟೆಡ್ ಹ್ಯಾಕರ್ ಆಗಿದ್ದ ಎನ್ನಲಾಗಿದೆ. ಪ್ರಾಪ್ತಿ ಚೌಹಾಣ್ ಎಂಬುವವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರೂ, ಬೇರೊಂದು ಹುಡುಗಿಯೊಂದಿಗೆ ಚಾಟ್ ಮಾಡುತ್ತಿದ್ದ ವಿಚಾರ ಪೋಲೀಸರ ತನಿಖೆಯಲ್ಲಿ ಬಯಲಾಗಿದೆ. ಶಿವಗಂಗೆಗೆ ಬರುವ ಮುನ್ನವೇ ಅದ್ವೈತ್, ಚಾಟ್ ಜಿಪಿಟಿಯಲ್ಲಿ ಶಾಂತಲಾ ಡ್ರಾಪ್ ಬಗ್ಗೆ ಮತ್ತು ಅಲ್ಲಿಂದ ಇಳಿಯುವ ಮಾರ್ಗದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದ. ಟ್ರೆಕ್ಕಿಂಗ್ ನೆಪದಲ್ಲಿ ಪ್ರಾಪ್ತಿಗೆ ಫೋಟೋ ಕಳುಹಿಸಿದ್ದ ಅದ್ವೈತ್, ಶಾಂತಲಾ…

Read More

Video: ಸರ್ಕಾರಿ ಆದೇಶದಿಂದ ಸಂಕಷ್ಟಕ್ಕೆ ಸಿಲುಕಿದ ಅತಿಥಿ ಉಪನ್ಯಾಸಕರು – Kannada News | Karnataka Guest Lecturers Face Salary Crisis as Government Shifts Financial Burden

ಮಂಡ್ಯ: ಕರ್ನಾಟಕದ ಅತಿಥಿ ಉಪನ್ಯಾಸಕರು ಸರ್ಕಾರದ ಹೊಸ ಆದೇಶದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿಂದೆ ಕಾಲೇಜು ಶಿಕ್ಷಣ ಇಲಾಖೆಯಿಂದ ನೇಮಕಾತಿಗೊಂಡು ವೇತನ ಪಡೆಯುತ್ತಿದ್ದ ಅತಿಥಿ ಉಪನ್ಯಾಸಕರಿಗೆ, ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಮಂಡ್ಯ, ದೃಪತುಂಗ ಮತ್ತು ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯಗಳೇ ವೇತನ ನೀಡಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶವು ಕೌನ್ಸೆಲಿಂಗ್ ಪ್ರಕ್ರಿಯೆ ಮುಗಿದ ನಂತರ ಬಂದಿರುವುದು ಉಪನ್ಯಾಸಕರ ಅಸಮಾಧಾನಕ್ಕೆ ಕಾರಣವಾಗಿದೆ. ಮಂಡ್ಯ ವಿಶ್ವವಿದ್ಯಾಲಯ ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿದ್ದು, 160ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರ ವೇತನದ…

Read More

ಸಿಟ್ಟನ್ನು ಮರೆಯಲು ಸಾಧ್ಯವೇ ಇಲ್ಲ; ರಣವೀರ್​ಗೆ ಫರ್ಹಾನ್ ಟಾಂಗ್

‘ಡಾನ್ 3’ ಸಿನಿಮಾದಿಂದ ನಟ ರಣವೀರ್ ಸಿಂಗ್ ದಿಢೀರ್ ಹೊರನಡೆದ ವಿಚಾರವು ಬಾಲಿವುಡ್‌ನಲ್ಲಿ ಭಾರಿ ದೊಡ್ಡ ಸದ್ದು ಮಾಡಿತ್ತು. ಈ ಕುರಿತು ನಿರ್ದೇಶಕ ಫರ್ಹಾನ್ ಅಖ್ತರ್ ಈಗ ಪರೋಕ್ಷವಾಗಿ ಹಾಗೂ ಸ್ಟ್ರಾಂಗ್ ಆಗಿ ಟಾಂಗ್ ನೀಡಿದ್ದಾರೆ. ಸಿನಿಮಾ ಶೂಟಿಂಗ್ ಆರಂಭಕ್ಕೆ ಕೆಲವೇ ದಿನಗಳಿದ್ದಾಗ ನಟರು ಪ್ರಾಜೆಕ್ಟ್ ತೊರೆಯುವುದು ಇತ್ತೀಚೆಗೆ ಒಂದು ಹೊಸ ಅಭ್ಯಾಸವಾಗಿದೆ ಎಂದು ಅವರು ವ್ಯಂಗ್ಯವಾಡಿದ್ದಾರೆ. ಫರ್ಹಾನ್ ಅವರ ಈ ಹೊಸ ಹೇಳಿಕೆಯು ಈಗ ಭಾರತೀಯ ಚಿತ್ರರಂಗದಲ್ಲಿ ಮತ್ತು ಸಿನಿರಸಿಕರ ವಲಯದಲ್ಲಿ ಭಾರಿ ದೊಡ್ಡ ಸಂಚಲನವನ್ನು…

Read More

ಮದುವೆಯಾದ ಮೊದಲ ದಿನವೇ ನೀ ನನಗೆ ಇಷ್ಟ ಇಲ್ಲ ಎಂದ ಪತಿ: ಪ್ರಭಾವಿ ಸಚಿವರ ಆಪ್ತರಿಂದಲೇ ನಡೆಯಿತಾ ದೋಖಾ? – Kannada News | Groom Rejects Bride on Day 1 Saying ‘I Don’t Like You’: Bengaluru Woman Files Complaint Against Husband and In Laws

ಬೆಂಗಳೂರು, ಆಗಸ್ಟ್​​ 11: ಮದುವೆಯಾದ ಮೊದಲ ದಿನವೇ ನೀ ನನಗೆ ಇಷ್ಟ ಇಲ್ಲ ಎಂದು ಪತ್ನಿಗೆ ಪತಿ ತಿಳಿಸಿದ್ದು, ತಲಾಕ್ ಬ್ಯಾನ್ ಆಗಿದ್ರು ತಲಾಕ್ ನೀಡಿ ದೂರ ನಡೆದಿದ್ದಾನೆ. ಸಾಲದ್ದಕ್ಕೆ ಪತಿ ಮತ್ತು ಕುಟುಂಬಸ್ಥರು ಹಿಂಸೆ ನೀಡುತ್ತಿದ್ದಾರೆ ಎಂದು ನವ ವಿವಾಹಿತೆ ದೂರು ನೀಡಿ 8 ತಿಂಗಳಾದರೂ ಪೊಲೀಸರು ಕ್ರಮ ಕೈಗೊಳ್ಳದ ಆರೋಪ ಬೆಂಗಳೂರಲ್ಲಿ (Bengaluru) ಕೇಳಿಬಂದಿದೆ. ದೂರು ನೀಡಿದ್ದಕ್ಕೆ, ಪರಿಹಾರ ಕೇಳಿದ್ದಕ್ಕೆ ಪತಿ ಕಡೆಯಿಂದ ಜೀವ ಬೆದರಿಕೆ ಹಾಕಿರುವ ಬಗ್ಗೆಯೂ ಯುವತಿ ಗಂಭೀರ ಆರೋಪ ಮಾಡಿದ್ದಾಳೆ….

Read More