Headlines

Dhiraj Seth ಭಾರತದ ನೂತನ ಸೇನಾ ಮುಖ್ಯಸ್ಥರಾಗಿ ಜನರಲ್ ಧೀರಜ್ ಸೇಠ್ ಅಧಿಕಾರ ಸ್ವೀಕಾರ – Kannada News | General Dhiraj Seth takes charge as Indias New Army Chief replaced General Upendra Dwivedi

ನವದೆಹಲಿ, ಜೂನ್ 30: ಭಾರತೀಯ ಭೂಸೇನೆಯಲ್ಲಿ (Indian Army) 4 ದಶಕಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಜನರಲ್ ಉಪೇಂದ್ರ ದ್ವಿವೇದಿ ಅವರ ಉತ್ತರಾಧಿಕಾರಿಯಾಗಿ ಜನರಲ್ ಧೀರಜ್ ಸೇಠ್ ಇಂದು (ಮಂಗಳವಾರ) ಭಾರತದ 31ನೇ ಭೂಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡರು. ಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನ ಜನರಲ್ ಧೀರಜ್ ಸೇಠ್ (Dhiraj Seth) ಭೂಸೇನೆಯ ಉಪಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದರು. ಆರ್ಮರ್ಡ್ ಕಾರ್ಪ್ಸ್ (ಟ್ಯಾಂಕ್ ರೆಜಿಮೆಂಟ್) ವಿಭಾಗದ ಅಧಿಕಾರಿಯಾಗಿರುವ ಇವರು, 1997ರಲ್ಲಿ ನಿವೃತ್ತರಾದ ಜನರಲ್ ಶಂಕರ್…

Read More

Daily Devotional: ಹುಟ್ಟು ಗುಣ ಸುಟ್ಟರೂ ಹೋಗಲ್ಲ ಅನ್ನೋದು ನಿಜವೇ? – Kannada News | Daily Devotional: Can Innate Nature Truly Be Changed

ಬೆಂಗಳೂರು, ಮಾರ್ಚ್​​ 01: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿಹುಟ್ಟು ಗುಣ ಸುಟ್ಟರೂ ಹೋಗಲ್ಲ ಅನ್ನೋದು ನಿಜವೇ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಹುಟ್ಟಿನಿಂದ ಬಂದ ಗುಣಗಳು ದೇಹ ನಾಶವಾದರೂ ಹೋಗುವುದಿಲ್ಲ ಎಂಬುದು ಈ ಗಾದೆಯ ಅರ್ಥ. ಆದರೆ, ಈ ಮಾತಿನ ಸತ್ಯಾಸತ್ಯತೆಯನ್ನು ಪರಿಶೀಲಿಸಿದಾಗ, ಇದು ಸಂಪೂರ್ಣ ಸತ್ಯವಲ್ಲ ಎಂದು ತಿಳಿದುಬರುತ್ತದೆ. ಮಾನವನ ಸ್ವಭಾವವನ್ನು ಬದಲಾಯಿಸಲು ಸಾಧ್ಯವಿದೆ. ಈ ಗಾದೆ ಮಾತು ಎಲ್ಲರಿಗೂ ಅನ್ವಯಿಸುವುದಿಲ್ಲ. ಇದು ಹೆಚ್ಚಾಗಿ ಸೋಂಬೇರಿಗಳು ಮತ್ತು ನಿರ್ಲಕ್ಷ್ಯ ಮಾಡುವವರಿಗೆ ಮಾತ್ರ ಅನ್ವಯಿಸುತ್ತದೆ. ಮಹಾಸಾಧಕರಿಗೆ ಈ…

Read More

Karnataka Weather Forecast: ಕರಾವಳಿಯಲ್ಲಿ ಮಳೆಯ ಅಬ್ಬರ! 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ – Kannada News | Karnataka Weather Forecast: Heavy Rain Forecast, Orange Alert Issued for Coastal Districts

ಬೆಂಗಳೂರು, ಜುಲೈ 06: ಕರಾವಳಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ವರುಣನ ಆರ್ಭಟ (Monsoon rain) ಜೋರಾಗಿದೆ. ಭಾರೀ ಮಳೆಯಿಂದ ಈಗಾಗಲೇ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿದ್ದು, ಇಂದೂ ಸಹ ಉಡುಪಿ, ಉತ್ತರ ಕನ್ನಡ ಸೇರಿದಂತೆ ಮಲೆನಾಡಿನ ಭಾಗಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆ ರಾಜ್ಯದ 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ನೀಡಲಾಗಿದ್ದು, ಸಾರ್ವಜನಿಕರು ಎಚ್ಚರಿಗೆವಹಿಸುವಂತೆ ಹೇಳಲಾಗಿದೆ. ಕರಾವಳಿಗೆ ಆರೆಂಜ್ ಅಲರ್ಟ್​ ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ…

Read More

Video: ಮಗಳ ಮಾರ್ಗದರ್ಶನದಲ್ಲಿ ಅಮೆಜಾನ್‌ನಲ್ಲಿ ಆರ್ಡರ್ ಮಾಡುವುದನ್ನು ಕಲಿತ ತಾಯಿ – Kannada News | A mother learned how to place orders on Amazon under her daughter’s guidance.

ಹೆಚ್ಚಿನ ತಂದೆ ತಾಯಿ, ಅಜ್ಜ ಅಜ್ಜಿಯಂದಿರಿಗೆ ಸ್ಮಾರ್ಟ್ ಫೋನ್ ಬಳಕೆ ಅಷ್ಟೊಂದು ತಿಳಿದಿಲ್ಲ. ಆದರೆ ಈಗಿನ ಮಕ್ಕಳು ಮನೆಯಲ್ಲಿ ತಂದೆ ತಾಯಿ ಅಥವಾ ಅಜ್ಜ ಅಜ್ಜಿಯಂದಿರು ಇದ್ದರೆ ಅವರಿಗೆ ಸ್ಮಾರ್ಟ್ ಫೋನ್ (smart phone) ಹಾಗೂ ಕಂಪ್ಯೂಟರ್ ಬಳಕೆ ಹೀಗೆ ಹತ್ತು ಹಲವು ವಿಷಯಗಳನ್ನು ಹೇಳಿ ಕೊಡುವುದನ್ನು ನೋಡಬಹುದು. ಇದೀಗ ಇಂತಹದ್ದೇ ಹೃದಯಸ್ಪರ್ಶಿ ವಿಡಿಯೋ ವೈರಲ್ ಆಗಿದೆ. ಅಮೆಜಾನ್‌ನಲ್ಲಿ (amazon) ಆರ್ಡರ್ ಮಾಡುವುದು ಹೇಗೆಂದು ತನ್ನ ತಾಯಿಗೆ ಕಲಿಸುತ್ತಿರುವ ಯುವತಿಯ ವಿಡಿಯೋ ವೈರಲ್ ಆಗಿದೆ. ನೆಟ್ಟಿಗರು ಈ…

Read More

ಫೆಬ್ರುವರಿಯಲ್ಲಿ ಶೇ. 3.21 ಇದ್ದ ರೀಟೇಲ್ ಹಣದುಬ್ಬರ ಮಾರ್ಚ್​ನಲ್ಲಿ ಶೇ. 3.4ಕ್ಕೆ ಏರಿಕೆ

ನವದೆಹಲಿ, ಏಪ್ರಿಲ್ 13: ಗ್ರಾಹಕ ಬೆಲೆ ಅನುಸೂಚಿ ಆಧಾರದ ರೀಟೇಲ್ ಹಣದುಬ್ಬರ (Retial Inflation) ಮಾರ್ಚ್ ತಿಂಗಳಲ್ಲಿ ಶೇ. 3.4ಕ್ಕೆ ಏರಿದೆ. ಹಿಂದಿನ ತಿಂಗಳಲ್ಲಿ (2026ರ ಫೆಬ್ರುವರಿ) ಹಣದುಬ್ಬರ ಶೇ. 3.21 ಇತ್ತು. ಮಾರ್ಚ್​ನಲ್ಲಿ ಹಣದುಬ್ಬರ ದರ ಏರಲು ಆಹಾರ ಬೆಲೆಗಳಲ್ಲಿ ಆಗಿರುವ ಏರಿಕೆ ಎಂದು ಹೇಳಲಾಗಿದೆ. ಫೆಬ್ರುವರಿಯಲ್ಲಿ ಶೇ. 3.47ರಷ್ಟಿದ್ದ ಆಹಾರ ಹಣದುಬ್ಬರ ಮಾರ್ಚ್​ನಲ್ಲಿ ಶೇ. 3.87ಕ್ಕೆ ಹೆಚ್ಚದೆ. ಹಣದುಬ್ಬರ ಮಾರ್ಚ್ ತಿಂಗಳಲ್ಲಿ ಹೆಚ್ಚುವುದು ನಿರೀಕ್ಷಿತವೇ ಆಗಿತ್ತು. ಇರಾನ್ ಯುದ್ಧದಿಂದಾಗಿ ತೈಲ ಬಿಕ್ಕಟ್ಟು ಸೃಷ್ಟಿಯಾಗಿತ್ತು. ಇದರ…

Read More

ಕಾಫಿಗೂ ತಟ್ಟಿದ ಯುದ್ಧದ ಬಿಸಿ! ರಫ್ತು ಸ್ಥಗಿತಗೊಂಡು ಕಂಗಾಲಾದ ಬೆಳೆಗಾರ; ಶೇ 20ರಷ್ಟು ಕುಸಿದ ದರ

ಹಾಸನ, ಏಪ್ರಿಲ್ 8: ಇಡೀ ಜಗತ್ತನ್ನೇ ತಲ್ಲಣಗೊಳಿಸಿರುವ ಮಧ್ಯಪ್ರಾಚ್ಯ ಯುದ್ಧದ ಪರಿಣಾಮಗಳು ಈಗ ಕರ್ನಾಟಕದ (Karnataka) ಕಾಫಿ ತೋಟಗಳಿಗೂ ತಟ್ಟಿವೆ. ಅಡುಗೆ ಅನಿಲ ಮತ್ತು ಆಟೋ ಗ್ಯಾಸ್ ಕೊರತೆಯ ನಡುವೆ, ದೇಶಕ್ಕೆ ಅತಿ ಹೆಚ್ಚು ವಿದೇಶಿ ವಿನಿಮಯ ತಂದುಕೊಡುತ್ತಿದ್ದ ಕಾಫಿ ಉದ್ಯಮ ಈಗ ಸಂಕಷ್ಟದ ಸುಳಿಗೆ ಸಿಲುಕಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ಭೀಕರ ಕದನದಿಂದಾಗಿ ಕಾಫಿ ರಫ್ತು (Coffee Export) ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಮಾರುಕಟ್ಟೆಯಲ್ಲಿ ಕಾಫಿ ಬೆಲೆ ತೀವ್ರವಾಗಿ ಕುಸಿಯುತ್ತಿದೆ. ದಶಕದ ಬಳಿಕ ಏರಿದ್ದ ಬೆಲೆ…

Read More

‘ಆ ಪಾತ್ರ ಮಾಡುವುದಿಲ್ಲ’: ದೊಡ್ಡ ಹಾಲಿವುಡ್ ಆಫರ್ ಕೈಬಿಟ್ಟಿದ್ದ ಹಿರಿಯ ನಟ

ಭಾರತದ ನಟ-ನಟಿಯರಿಗೆ ಹಾಲಿವುಡ್ (Hollywood)​ ಮೇಲೆ ವಿಪರೀತ ಮೋಹ. ಹಾಲಿವುಡ್ ಅವಕಾಶ ಎಂದರೆ ಸಾಕು ಹಿಂದೆ-ಮುಂದೆ ಯೋಚಿಸದೆ ಹಾರಿ ಬಿಡುತ್ತಾರೆ. ಹಾಲಿವುಡ್ ಸಹ ಭಾರತದ ಖ್ಯಾತ ನಟರನ್ನು ವಿಲನ್​​ಗಳಾಗಿ ಅಥವಾ ಸಾಧಾರಣ ಪೋಷಕ ನಟರ ಪಾತ್ರಗಳನ್ನೇ ನೀಡುವುದು ಹೆಚ್ಚು. ಪ್ರಿಯಾಂಕಾ ಚೋಪ್ರಾ, ಐಶ್ವರ್ಯಾ ರೈ ಸಹ ಹಾಲಿವುಡ್ ಸಿನಿಮಾಗಳಲ್ಲಿ ವಿಲನ್ ಪಾತ್ರಗಳನ್ನು ಮಾಡಿದ್ದಾರೆ. ಆದರೆ ಭಾರತದ ಹಿರಿಯ ನಟರೊಬ್ಬರು ಬಲು ದೊಡ್ಡ ಹಾಲಿವುಡ್ ಸಿನಿಮಾ ಅವಕಾಶವನ್ನು ನಿರಾಕರಿಸಿದ್ದರು. ಅದಕ್ಕೆ ನೀಡಿದ ಕಾರಣ ಹೆಮ್ಮೆ ಪಡುವಂಥಹದ್ದು. ನಾನಾ ಪಟೇಕರ್…

Read More

ಮೂರು ದಿನ ಆ ಹೆಂಡತಿ ಮನೆ, ಮೂರು ದಿನ ಈ ಹೆಂಡತಿ ಮನೆ, ಅಂತೂ ಇಬ್ಬರು ಹೆಂಡತಿಯರ ಕಗ್ಗಂಟು ಸಡಿಲ – Kannada News | UP Panchayat’s Unique Two Wife Solution: Three Days Each, Financial Aid

ರಾಂಪುರ, ಜುಲೈ 21: ಪತಿ(Husband) ತನ್ನೊಂದಿಗಿರಬೇಕು, ತನ್ನೊಂದಿಗಿರಬೇಕು ಎಂದು ಇಬ್ಬರು ಹೆಂಡತಿಯರು ಪಟ್ಟು ಹಿಡಿದಿದ್ದು, ಗಂಡನಿಗೆ ಕಗ್ಗಂಟಾಗಿ ಪರಿಣಮಿಸಿತ್ತು. ಈ ಕಲಹ ಬಗೆಹರಿಸಲು ಗ್ರಾಮೀಣ ಪಂಚಾಯತಿ ನೀಡಿದ ತೀರ್ಪು ಇಡೀ ಉತ್ತರ ಪ್ರದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ವಾರದ ಏಳು ದಿನಗಳನ್ನು ಇಬ್ಬರು ಪತ್ನಿಯರ ನಡುವೆ ಹಂಚಿಕೆ ಮಾಡಿ ಪಂಚಾಯಿತಿ ಅಚ್ಚರಿಯ ‘ಸಮಪಾಲು-ಸಮಬಾಳು’ ಸೂತ್ರವನ್ನು ರೂಪಿಸಿದೆ. ಉತ್ತರ ಪ್ರದೇಶದ ರಾಂಪುರ ಜಿಲ್ಲೆಯ ದಧಿಯಾಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಆ ವ್ಯಕ್ತಿಗೆ ಸುಮಾರು 14 ವರ್ಷಗಳ…

Read More

ಮುಂಬೈ ಟಿ20 ಲೀಗ್ ಫೈನಲ್​ನಲ್ಲಿ ಆಟಗಾರರ ನಡುವೆ ನೂಕಾಟ, ತಳ್ಳಾಟ, ಕಿತ್ತಾಟ! – Kannada News | T20 Mumbai Final: Heated On Field Clash Sparked by Jathar and Raje

ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಟಿ20 ಮುಂಬೈ ಲೀಗ್ 2026ರ ಫೈನಲ್ ಪಂದ್ಯದಲ್ಲಿ ಎಆರ್‌ಸಿಎಸ್ ಅಂಧೇರಿ (ARCS Andheri) ತಂಡವನ್ನು 8 ರನ್‌ಗಳಿಂದ ಸೋಲಿಸಿ ಎಂಎಸ್‌ಸಿ ಮರಾಠ ರಾಯಲ್ಸ್ (MSC Maratha Royals) ತಂಡ ಸತತ ಎರಡನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಜೂನ್ 13, 2026 ರಂದು ನಡೆದ ಈ ರೋಚಕ ಪಂದ್ಯವು ಆಟಗಾರರ ನಡುವಿನ ಜಗಳ, ಹಾಗೂ ಮರಾಠ ರಾಯಲ್ಸ್‌ನ ಅದ್ಭುತ ಆಟಕ್ಕೆ ಸಾಕ್ಷಿಯಾಯಿತು. ಕಿತ್ತಾಡಿಕೊಂಡ ಆಟಗಾರರು: ಎಆರ್‌ಸಿಎಸ್ ಅಂಧೇರಿ ತಂಡದ ರನ್ ಚೇಸಿಂಗ್‌ನ 19ನೇ…

Read More

ಗೋವಾ ಸ್ಟ್ರೀಟ್ ರೇಸ್​ 2026ರಲ್ಲಿಎರಡನೇ ಸ್ಥಾನ ಪಡೆದ ಕಿಚ್ಚಾಸ್ ಕಿಂಗ್ಸ್ ಬೆಂಗಳೂರು ಟೀಂ  – Kannada News | Kichca Sudeep Kichchas Kings Bengaluru became runner Up in Goa Street Race 2026

ಇತ್ತೀಚೆಗೆ ಗೋವಾದಲ್ಲಿ ‘ಗೋವಾ ಸ್ಟ್ರೀಟ್ ರೇಸ್​ 2026’ ನಡೆಯಿತು. ಇದರಲ್ಲಿ ಕಿಚ್ಚಾಸ್ ಕಿಂಗ್ಸ್ ಬೆಂಗಳೂರು ತಂಡ ಎರಡನೇ ಸ್ಥಾನ ಪಡೆದುಕೊಂಡಿದೆ. ಇದು ಸುದೀಪ್ ಅವರಿಗೆ ಖುಷಿ ನೀಡಿದೆ. ಸುದೀಪ್ ನಟನೆಯ ಜೊತೆಗೆ ಕ್ರೀಡೆಯಲ್ಲೂ ಆಸಕ್ತಿ ಹೊಂದಿದ್ದಾರೆ. ಕ್ರಿಕೆಟ್ ಎಂದರೆ ಅವರಿಗೆ ಬಲು ಇಷ್ಟ. ಇತ್ತೀಚೆಗೆ ಸಿಸಿಎಲ್​​ನಲ್ಲಿ ಅವರ ತಂಡ ಗೆಲುವು ಸಾಧಿಸಿತು. ಅವರು ಈಗ ರೇಸಿಂಗ್ ಕ್ಷೇತ್ರದಲ್ಲೂ ಗಮನ ಸೆಳೆದಿದ್ದಾರೆ. ಕಿಚ್ಚಾಸ್ ಕಿಂಗ್ಸ್ ಬೆಂಗಳೂರು ತಂಡದ ಮಾಲೀಕತ್ವ ಅವರ ಬಳಿ ಇದೆ.   ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More