Headlines

ದರ್ಶನ್ ಇಲ್ಲದೆ ನೋವು ಅನುಭವಿಸುತ್ತಿರುವ ವಿಜಯಲಕ್ಷ್ಮೀ; ಒಡೆದ ಹೃದಯ ಪೋಸ್ಟ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎದುರಾಗಿರುವ ಕಾನೂನು ಹೋರಾಟದಲ್ಲಿ ನಟ ದರ್ಶನ್‌ಗೆ ಮತ್ತೊಮ್ಮೆ ಭಾರಿ ಹಿನ್ನೆಡೆಯಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿ ದರ್ಶನ್‌ಗೆ ಸುಪ್ರೀಂಕೋರ್ಟ್ ಜಾಮೀನು ನೀಡಲು ನಿರಾಕರಿಸಿದ ಬೆನ್ನಲ್ಲೇ, ಅವರ ಪತ್ನಿ ವಿಜಯಲಕ್ಷ್ಮೀ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಪೋಸ್ಟ್ ಈಗ ಭಾರಿ ವೈರಲ್ ಆಗುತ್ತಿದೆ. ಸುಪ್ರೀಂಕೋರ್ಟ್‌ನಲ್ಲಿಯೂ ಜಾಮೀನು ಸಿಗದೇ ದರ್ಶನ್ ಅವರ ಸಂಕಷ್ಟ ಮತ್ತಷ್ಟು ಹೆಚ್ಚಾಗಿರುವುದು ಇಡೀ ಕುಟುಂಬಕ್ಕೆ ತೀವ್ರ ನಿರಾಸೆ ಮೂಡಿಸಿದೆ. ಈ ತೀರ್ಪು ಹೊರಬೀಳುತ್ತಿದ್ದಂತೆ ಪತಿ ದರ್ಶನ್ ಅವರನ್ನು ನೆನೆದು ಪತ್ನಿ…

Read More

Video: ಅಪ್ಪ ಬೈಯುತ್ತಿದ್ದಂತೆ ಕಂಬದ ಹಿಂದೆ ಅಡಗಿ ನಿಂತ ಪುಟಾಣಿ – Kannada News | A little girl hiding behind a pillar from her father’s scolding

ತಂದೆ ಮಗಳ (father – daughter) ಸಂಬಂಧವೇ ಹಾಗೆ, ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ಪ್ರತಿಯೊಬ್ಬ ತಂದೆಗೂ ಮುದ್ದಿನ ಮಗಳು ಪುಟ್ಟ ರಾಜಕುಮಾರಿಯಾಗಿರುತ್ತಾಳೆ. ಮಗಳಿಗೂ ಯಾವತ್ತೂ ತಂದೆ ಗದರಲ್ಲ. ಆದರೆ ಈ ಪುಟಾಣಿಯ ತಂದೆಯೂ ಕೈಯಲ್ಲಿ ಪೊರಕೆ ಹಿಡಿದುಕೊಂಡು ಬೈಯಲು ಶುರು ಮಾಡಿದ್ದಾನೆ. ಅಪ್ಪನ  ಬೈಗುಳಕ್ಕೆ  ಪುಟ್ಟ ಹುಡುಗಿ ಹೆದರಿ ಹೋಗಿದೆ. ಕಂಬದ ಹಿಂದೆ ಅಡಗಿ ನಿಂತ ಪುಟಾಣಿ ವಿಡಿಯೋ ವೈರಲ್ ಆಗಿದೆ. Distraction ಹೆಸರಿನ ಫೇಸ್ಬುಕ್ ಖಾತೆಯಲ್ಲಿ ವಿಡಿಯೋದಲ್ಲಿ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ತಂದೆಯೂ ಬೈಯುತ್ತಿದ್ದಂತೆ…

Read More

ಮಲೆನಾಡಲ್ಲಿ ಹೆಚ್ಚಿದ ಕಾಡುಪ್ರಾಣಿಗಳ ಉಪಟಳ: ಹಿಂಡು ಹಿಂಡಾಗಿ ಕಾಣಿಸಿಕೊಂಡ ಕಾಡುಕೋಣಗಳು – Kannada News | Gaur Menace Rises in Malnad: Herd of Over 20 Wild Buffaloes Spotted Near Horanadu

ಚಿಕ್ಕಮಗಳೂರು, ಮೇ 18: ಮಲೆನಾಡಲ್ಲಿ ಕಾಡು ಕೋಣಗಳ ಉಪಟಳ ಮಿತಿ ಮೀರಿದ್ದು, ರಸ್ತೆಯಲ್ಲಿ ಕಾಡುಕೋಣಗಳ ಹಿಂಡು ಕಂಡು ಗ್ರಾಮಸ್ಥರು ಕಂಗಾಲಾಗಿರುವ ಘಟನೆ ಕಳಸ ತಾಲೂಕಿನ‌ ಹೊರನಾಡು ಸಮೀಪದ ಎಳಕುಂಬ್ರಿಯಲ್ಲಿ ನಡೆದಿದೆ. ಗುಡ್ಡದಲ್ಲಿ 20ಕ್ಕೂ ಹೆಚ್ಚು ಕಾಡುಕೋಣಗಳು ಕಾಣಿಸಿಕೊಂಡಿದ್ದು, ಅವುಗಳ ಓಡಾಟದ ದೃಶ್ಯ ಸ್ಥಳೀಯರ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಹೊರನಾಡು, ಎಳಕುಂಬ್ರಿ ಸುತ್ತಮುತ್ತ ಕಾಡುಕೋಣಗಳು ಬೆಳೆ ಹಾನಿ ಮಾಡುತ್ತಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಭಾರತ-ಸ್ವೀಡನ್ ಬಾಂಧವ್ಯಕ್ಕೆ ಹೊಸ ವೇಗ: ಪ್ರಧಾನಿ ಮೋದಿ ಪ್ರವಾಸದ ಪ್ರಮುಖ ಒಪ್ಪಂದಗಳ ಬಗ್ಗೆ ಮಾಹಿತಿ ಇಲ್ಲಿದೆ – Kannada News | Narendra Modi Hails New Strategic Milestones in Sweden Visit

ಸ್ಟಾಕ್‌ಹೋಮ್, ಮೇ 18: ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಸ್ವೀಡನ್ ಪ್ರವಾಸವು ಭಾರತ ಮತ್ತು ಸ್ವೀಡನ್ ದೇಶಗಳ ನಡುವಿನ ರಾಜತಾಂತ್ರಿಕ ಹಾಗೂ ಆರ್ಥಿಕ ಸಂಬಂಧಗಳಿಗೆ ಹೊಸ ವೇಗವನ್ನು ನೀಡಿದೆ. ಈ ಭೇಟಿಯು ಅತ್ಯಂತ ಯಶಸ್ವಿಯಾಗಿದ್ದು, ಉಭಯ ದೇಶಗಳ ಸಂಬಂಧವನ್ನು ‘ಸ್ಟ್ರಾಟೆಜಿಕ್ ಪಾರ್ಟ್‌ನರ್‌ಶಿಪ್’ (Strategic Partnership) ಮಟ್ಟಕ್ಕೆ ಕೊಂಡೊಯ್ಯಲಾಗಿದೆ ಎಂದು ಪ್ರಧಾನಿ ತಿಳಿಸಿದ್ದಾರೆ. ತಂತ್ರಜ್ಞಾನ ಮತ್ತು ನಾವೀನ್ಯತೆ ಕ್ಷೇತ್ರದಲ್ಲಿ ಜಂಟಿ ಸಂಶೋಧನೆಗೆ ಚಾಲನೆ  ಸಿಕ್ಕಿದೆ. ಭಾರತ-ಸ್ವೀಡನ್ ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆ (AI) ಕಾರಿಡಾರ್ ಅನ್ನು ಅಧಿಕೃತವಾಗಿ…

Read More

ಬೇಸಿಗೆ ರಜೆ ಬರುತ್ತಲೇ ನಾಪತ್ತೆಯಾಗ್ತಿರೋ ಅಪ್ರಾಪ್ತೆಯರು! ರಾಯಚೂರಿನಲ್ಲಿ 19 ಕೇಸ್ ದಾಖಲು – Kannada News | Raichur: 19 Cases Registered as Minor Girls Go Missing Post Exams, SP Urges Parents to Stay Vigilant

ಬೇಸಿಗೆ ರಜೆ ಬರುತ್ತಲೇ ನಾಪತ್ತೆಯಾಗ್ತಿರೋ ಅಪ್ರಾಪ್ತೆಯರು! ರಾಯಚೂರು, ಮೇ 18: ಹದಿಹರೆಯದ ಮಕ್ಕಳಿದ್ದಾಗ ಪೋಷಕರು ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು. ಸರಿ ತಪ್ಪುಗಳ ಅರಿವಿಲ್ಲದ ಬಾಲಕ-ಬಾಲಕಿಯರು ದುಡುಕು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಅದೇ ರೀತಿ ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ಬಾಲಕಿಯರು ಪ್ರೀತಿ-ಪ್ರೇಮದ ಬಲೆಯಲ್ಲಿ ಸಿಲುಕಿ ನಾಪತ್ತೆಯಾಗುತ್ತಿರುವ (Teen girls Missing) ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ಚಾಗುತ್ತಿವೆ. ಈಗಾಗಲೇ 19 ಕೇಸ್​ಗಳು ದಾಖಲಾಗಿದ್ದು, ಪಾಲಕರು ಕಂಗಾಲಾಗಿದ್ದಾರೆ. ಈ ಬಗ್ಗೆ ಅರಿವು ಮೂಡಿಸಲು ಪೊಲೀಸ್ ಇಲಾಖೆ ಹಲವು ಪ್ರಯತ್ನಗಳನ್ನು ಕೈಗೊಂಡಿದ್ದು, ಪೋಷಕರು ಹೆಚ್ಚಿನ…

Read More

ಬೆಂಗಳೂರು – ಮಂಗಳೂರು ವಾಹನ ಸವಾರರಿಗೆ ಗುಡ್ ನ್ಯೂಸ್: ಶಿರಾಡಿ ಘಾಟ್ ರಸ್ತೆ ಕಾಮಗಾರಿ ಬಗ್ಗೆ ಬಿಗ್ ಅಪ್​ಡೇಟ್ – Kannada News | Shiradi Ghat Relief: Major Bangalore Mangalore NH 75 Widening Completed Ahead of Monsoon

ಶಿರಾಡಿ ಘಾಟ್ ರಸ್ತೆ ಕಾಮಗಾರಿImage Credit source: tv9 ಹಾಸನ, ಮೇ 18: ಕರ್ನಾಟಕ ರಾಜಧಾನಿ ಬೆಂಗಳೂರು (Bengaluru) ಮತ್ತು ಪ್ರಮುಖ ಬಂದರು ನಗರಿ ಮಂಗಳೂರನ್ನು (Mangaluru) ಸಂಪರ್ಕಿಸುವ ಅತ್ಯಂತ ಮಹತ್ವದ ರಾಷ್ಟ್ರೀಯ ಹೆದ್ದಾರಿ 75ರ (NH 75) ಶಿರಾಡಿ ಘಾಟ್ (Shiradi Ghat) ಮಾರ್ಗದ ದಶಕಗಳ ದುರವಸ್ಥೆಗೆ ಕಡೆಗೂ ಮುಕ್ತಿ ಸಿಗುವ ಕಾಲ ಹತ್ತಿರವಾಗಿದೆ. ಪ್ರತೀ ವರ್ಷ ಮಳೆಗಾಲದಲ್ಲಿ ಸಂಚಾರ ಬಂದ್ ಆಗಿ ಪ್ರಯಾಣಿಕರು ಮತ್ತು ಸರಕು ಸಾಗಣೆದಾರರು ಅನುಭವಿಸುತ್ತಿದ್ದ ನರಕಯಾತನೆಗೆ ಬ್ರೇಕ್ ಬೀಳುವ ಲಕ್ಷಣಗಳು…

Read More

IPL 2026: CSK ಗೆದ್ದರೆ RCB ಗೆ ಪ್ಲಸ್ ಪಾಯಿಂಟ್..! – Kannada News | IPL 2026: If CSK wins, RCB’s top 2 finish will be confirmed

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಲೀಗ್ ಹಂತವು ರೋಚಕ ಘಟ್ಟಕ್ಕೆ ಬಂದು ತಲುಪಿದೆ. ಈಗಾಗಲೇ 62 ಪಂದ್ಯಗಳು ಮುಗಿದಿದ್ದು, ಇದಾಗ್ಯೂ ಪ್ಲೇಆಫ್​ಗೇರಿರುವುದು ಏಕೈಕ ತಂಡ. ಅದು ಸಹ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ. ಇನ್ನುಳಿದ 7 ತಂಡಗಳ ನಡುವೆ ಪ್ಲೇಆಫ್ ಪೈಪೋಟಿ ಮುಂದುವರೆದಿದೆ. ಈ ಪೈಪೋಟಿ ನಡುವೆ ಆರ್​ಸಿಬಿ ತಂಡ ಟಾಪ್-2 ಮೇಲೆ ಕಣ್ಣಿಟ್ಟಿದೆ. ಅಂದರೆ 18 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಅಂಕಗಳನ್ನು ಪಡೆದರೆ ಮೊದಲ ಕ್ವಾಲಿಫೈಯರ್…

Read More

ಕಾನ್ ಸಿನಿಮೋತ್ಸವದಲ್ಲಿ ಮತ್ತೊಮ್ಮೆ ಮಿಂಚಿದ ನಟಿ ದಿಶಾ ಮದನ್

ಕನ್ನಡ ಕಿರುತೆರೆಯ ಜನಪ್ರಿಯ ನಟಿ, ಡ್ಯಾನ್ಸರ್ ದಿಶಾ ಮದನ್ ಅವರು ಪ್ರತಿಷ್ಠಿತ 79ನೇ ಕಾನ್ ಚಿತ್ರೋತ್ಸವದ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಜಾಗತಿಕ ಮಟ್ಟದ ಈ ಅತ್ಯುನ್ನತ ವೇದಿಕೆಯಲ್ಲಿ ಕನ್ನಡದ ಪ್ರತಿಭೆಯೊಬ್ಬರು ಭಾಗವಹಿಸಿರುವುದು ಇಡೀ ಸ್ಯಾಂಡಲ್‌ವುಡ್ ಮತ್ತು ಅವರ ಅಭಿಮಾನಿಗಳಿಗೆ ಹೆಮ್ಮೆಯ ಸಂಗತಿಯಾಗಿದೆ. ಫ್ರಾನ್ಸ್‌ನ ಈ ಸಿನಿಮೋತ್ಸವದಲ್ಲಿ ದಿಶಾ ಮದನ್ ಅವರು ಅತ್ಯಂತ ಆಕರ್ಷಕ ಹಾಗೂ ಸ್ಟೈಲಿಶ್ ಉಡುಪಿನಲ್ಲಿ ಕಾಣಿಸಿಕೊಂಡು ಜಾಗತಿಕ ಮಾಧ್ಯಮಗಳ ಗಮನ ಸೆಳೆದಿದ್ದಾರೆ. ಈ ಫೋಟೋಗಳನ್ನು ಅಭಿಮಾನಿಗಳು…

Read More

Gold Rate: ಚಿನ್ನದ ಬೆಲೆ ಇಳಿಕೆ, ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 18th May 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಮೇ 18: ಕಳೆದ ವಾರ ಸಾವಿರ ರೂಗಳಷ್ಟು ಇಳಿದಿದ್ದ ಚಿನ್ನದ ಬೆಲೆ (Gold Rate) ಇವತ್ತು ಅಲ್ಪ ಕುಸಿತ ಕಂಡಿದೆ. ಸೋಮವಾರ ಇದರ ಬೆಲೆ ಒಂದು ಗ್ರಾಮ್​ಗೆ 65 ರೂನಷ್ಟು ಕಡಿಮೆ ಆಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆ ಸ್ಥಿರವಾಗಿದೆ. ಕೆಲವೆಡೆ ಸ್ವಲ್ಪ ಕಡಿಮೆಗೊಂಡಿದೆ. ಇನ್ನೊಂದೆಡೆ ಬೆಳ್ಳಿ ಬೆಲೆಯಲ್ಲಿ (silver rate) ಇವತ್ತು 10 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,200 ರುಪಾಯಿ ಇದೆ. 24 ಕ್ಯಾರಟ್​ನ…

Read More

‘ದಳಪತಿ’ ರಾಜಕೀಯ ತಮಿಳುನಾಡಿಗೆ ಮಾತ್ರ ಸೀಮಿತವೇ? ಕೇರಳಂ ಸಿಎಂ ವಿಡಿ ಸತೀಶನ್ ಪದಗ್ರಹಣಕ್ಕೆ ವಿಜಯ್ ಗೈರು – Kannada News | Vijay Skips V. D. Satheesan’s Swearing In, Sparks Political Buzz Across South India

ತಿರುವನಂತಪುರಂ, ಮೇ 18: ಕೇರಳಂನಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ (UDF) ಮೈತ್ರಿಕೂಟ ಭರ್ಜರಿ ಜಯ ಸಾಧಿಸಿದ್ದು, ಹಿರಿಯ ಕಾಂಗ್ರೆಸ್ ನಾಯಕ ವಿ.ಡಿ. ಸತೀಶನ್ ಅವರು ಸೋಮವಾರ (ಮೇ 18) ಕೇರಳದ ನೂತನ ಮುಖ್ಯಮಂತ್ರಿಯಾಗಿ ಅದ್ಧೂರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ದೇಶದ ಪ್ರಮುಖ ರಾಜಕೀಯ ಗಣ್ಯರು ಭಾಗವಹಿಸಿದ್ದ ಈ ಸಮಾರಂಭದಲ್ಲಿ, ತಮಿಳುನಾಡಿನ ನೂತನ ಮುಖ್ಯಮಂತ್ರಿ, ನಟ ದಳಪತಿ ವಿಜಯ್(Thalapathy Vijay) ಅವರ ಗೈರುಹಾಜರಿ ಈಗ ದಕ್ಷಿಣ ಭಾರತದ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಕೈಹಿಡಿದಿದ್ದ ವಿಜಯ್,…

Read More