Headlines

IPL 2026: ಪಂಜಾಬ್ ಕಿಂಗ್ಸ್​ಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್​ – Kannada News | IPL 2026: PBKS vs RR Match Highlights

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 40ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಜಯ ಸಾಧಿಸಿದೆ. ಮುಲ್ಲನ್​ಪುರ್​ನ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಆರ್ ತಂಡದ ನಾಯಕ ರಿಯಾನ್ ಪರಾಗ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡಕ್ಕೆ ಪ್ರಿಯಾಂಶ್ ಆರ್ಯ ಹಾಗೂ ಪ್ರಭ್​ಸಿಮ್ರಾನ್ ಸಿಂಗ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 37 ರನ್​ ಕಲೆಹಾಕಿದ ಬಳಿಕ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 5ರ ದಿನಭವಿಷ್ಯ

ಮದುವೆಗಾಗಿ ಪ್ರಯತ್ನ ಮಾಡುತ್ತಾ ಇರುವವರು, ಅಥವಾ ಪ್ರಯತ್ನ ಮಾಡುವಾಗ ನಾನಾ ಕಾರಣಗಳಿಗೆ ಅಡೆತಡೆಗಳನ್ನು ಎದುರಿಸುತ್ತಾ ಇರುವವರು ಸ್ವಯಂವರ ಪಾರ್ವತಿ ಮಂತ್ರವನ್ನು ಹನ್ನೊಂದು ಬಾರಿ ಪಠಣ ಮಾಡಿ ಅಥವಾ ಶ್ರವಣ ಮಾಡಿ. ದಂಪತಿ ಅಥವಾ ಪ್ರೇಮಿಗಳ ಮಧ್ಯೆ ವಿರಸ ಏರ್ಪಟ್ಟಿದ್ದಲ್ಲಿ ಈ ದಿನ ಶಿರಡಿ ಸಾಯಿಬಾಬ ಮಂದಿರಕ್ಕೆ ತೆರಳಿ ದರ್ಶನ ಪಡೆಯಿರಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಈ ದಿನ ನೀವು ನಿರೀಕ್ಷೆಯೇ ಮಾಡದ ರೀತಿಯಲ್ಲಿ ವೃತ್ತಿಜೀವನದಲ್ಲಿ ತಿರುವು…

Read More

ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಬಿಜೆಪಿ ಆರೋಪಗಳಿಗೆ ಪರಮೇಶ್ವರ್ ತಿರುಗೇಟು – Kannada News | Karnataka Deputy CM G. Parameshwara Defends Permanent Residency Certificates Amid BJP Allegations

ಬೆಂಗಳೂರು, ಜುಲೈ 11: ‘‘ಕೇಂದ್ರ ಸರ್ಕಾರ ಎಂದಿಗೂ ಜಾತಿ ಪ್ರಮಾಣಪತ್ರಗಳನ್ನು ನೀಡಿಲ್ಲ. ರಾಜ್ಯ ಸರ್ಕಾರವೇ ಇಲ್ಲಿಯವರೆಗೆ ಅವುಗಳನ್ನು ನೀಡಿದೆ. ಇದೀಗ ವಾಸಸ್ಥಳ ಪ್ರಮಾಣಪತ್ರಗಳನ್ನು ಆಧಾರ್ ಕಾರ್ಡ್‌ನಂತಹ ದಾಖಲೆಗಳನ್ನು ಪರಿಶೀಲಿಸಿ, ಕಾನೂನುಬದ್ಧವಾಗಿ ನೀಡಲಾಗುತ್ತಿದೆ. ಇದರಲ್ಲಿ ಯಾವುದೇ ತಪ್ಪು ಇಲ್ಲ’’ ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್​​ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯ ಸರ್ಕಾರ ನೀಡುತ್ತಿರುವ ಶಾಶ್ವತ ವಾಸಸ್ಥಳ ಪ್ರಮಾಣಪತ್ರ ವಿತರಣೆ ಕುರಿತು ಬಿಜೆಪಿ ಮಾಡುತ್ತಿರುವ ಆರೋಪಗಳನ್ನು ತಳ್ಳಿಹಾಕಿದ್ದಾರೆ. ‘‘ನಾವಣಾ ಆಯೋಗವು ಎಸ್‌ಐಆರ್‌ಗೆ 13 ಮಾನದಂಡಗಳನ್ನು ನಿಗದಿಪಡಿಸಿದ್ದು, ಅದರಲ್ಲಿ ವಾಸಸ್ಥಳದ…

Read More

115 ರೂ. ಪೊಂಗಲ್​​ಗೆ 158 ರೂ ಶುಲ್ಕ: ಮಾಜಿ ಸಂಸದೆ ಸುಮಲತಾ ಅಂಬರೀಶ್ ಆಕ್ರೋಶ

ಬೆಂಗಳೂರು, (ಮಾರ್ಚ್ 27): ಆನ್‌ಲೈನ್ ಫುಡ್ ಡೆಲಿವರಿ (Online Food) ಸೇವೆಗಳಲ್ಲಿ ಡೆಲಿವರಿ ಚಾರ್ಜ್, ಪ್ಯಾಕಿಂಗ್ ಶುಲ್ಕ, ಪ್ಲಾಟ್‌ಫಾರ್ಮ್ ಫೀ, ಜಿಎಸ್‌ಟಿ ಸೇರಿದಂತೆ ಹಲವು ವಿಧದ ಹೆಚ್ಚುವರಿ ಶುಲ್ಕಗಳು ಸೇರಿಸುವುದು ಸಾಮಾನ್ಯವಾಗಿದೆ. ಆದರೆ ಕೆಲವೊಮ್ಮೆ ಈ ಶುಲ್ಕಗಳು ಆಹಾರದ ಮೂಲ ಬೆಲೆಯನ್ನೇ ಮೀರಿ ಹೋಗುತ್ತಿರುವುದರಿಂದ ಗ್ರಾಹಕರ ಅಸಮಾಧಾನ ಹೆಚ್ಚುತ್ತಿದೆ. ಅದು ಇದೀಗ ಮಾಜಿ ಸಂಸದೆ ಸುಮಲತಾ ಅಂಬರೀಶ್ (Sumalath Ambareesh) ಅವರಿಗೂ ಅನುಭವವಾಗಿದೆ. ಹೌದು…ತಾವು ಆರ್ಡರ್ ಮಾಡಿದ್ದ ಪೊಂಗಲ್​​​ ದರಕ್ಕಿಂತ ಹೆಚ್ಚು ಇತರೆ ಶುಲ್ಕು ವಿಧಿಸಿದ ಸ್ವಿಗ್ಗಿ…

Read More

ಗಿಲ್ಲಿಗೆ ‘ಲೋ*ರ್’, ಥರ್ಡ್​​ಕ್ಲಾಸ್ ಪದ ಬಳಕೆ ಮಾಡಿದ ಅಶ್ವಿನಿ; ಮತ್ತೆ ಬಂತು ಹಳೇ ವರ್ಷನ್ – Kannada News | Ashwini Gowda Used Lofer Third class words in Bigg Boss Ashwini Old Version Returns

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ (BBK 12) ಅಶ್ವಿನಿ ಗೌಡ ಅವರ ಹೊಸ ವರ್ಷನ್ ಇತ್ತೀಚೆಗಷ್ಟೇ ಆರಂಭ ಆಗಿತ್ತು. ಮೊದಲು ಕೂಗಾಟ, ಅವಾಚ್ಯ ಪದ ಬಳಕೆ ಮಾಡಿಕೊಂಡು ಓಡಾಡುತ್ತಿದ್ದ ಅವರು ನಂತರ ಬದಲಾದರು. ಇತ್ತೀಚೆಗೆ ಅವರು ಬಹುತೇಕ ಸಂದರ್ಭದಲ್ಲಿ ಮೌನವಾಗೇ ಇರುತ್ತಿದ್ದರು. ಯಾರೇ ಎಷ್ಟೇ ಟ್ರಿಗರ್ ಮಾಡಿದರೂ ಅವರು ರೇಗಾಡುತ್ತಾ ಇರಲಿಲ್ಲ. ತಾಳ್ಮೆಯಿಂದ ವರ್ತಿಸುತ್ತಿದ್ದರು. ಆದರೆ, ಈಗ ಅವರ ಹಳೆಯ ವರ್ಷನ್ ಮತ್ತೆ ಆರಂಭ ಆಗಿದೆ. ಅವರು ಗಿಲ್ಲಿಗೆ ಬಾಯಿಗೆ ಬಂದಂತೆ ಬೈದಿದ್ದಾರೆ. ಧ್ರುವಂತ್ ಹಾಗೂ…

Read More

Bengaluru Air Quality: ಬೆಳಗಾವಿ, ಹುಬ್ಬಳ್ಳಿ ಸೇರಿ ಹಲವೆಡೆ ವಾಯುಗುಣಮಟ್ಟದಲ್ಲಿ ಸುಧಾರಣೆ! – Kannada News | Bangalore Air Pollution Crisis: Belagavi Air Quality is getting better

ಬೆಳಗಾವಿ, ಹುಬ್ಬಳ್ಳಿ ಸೇರಿ ಹಲವೆಡೆ ವಾಯುಗುಣಮಟ್ಟದಲ್ಲಿ ಸುಧಾರಣೆ! ಬೆಂಗಳೂರು, ಏಪ್ರಿಲ್ 20: ರಾಜ್ಯದ ಏರ್ ಕ್ವಾಲಿಟಿಯಲ್ಲಿ (Bengaluru Air Quality)  ಕಳೆದ ಕೆಲ ದಿನಗಳಿಂದ ಸುಧಾರಣೆ ಕಂಡು ಬಂದಿದೆ. ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ…

Read More

‘ಕಾಂಡಂ ಹೇಳಿಕೆ ವಿಷಯದಲ್ಲಿ ತಾಯಿ ಸ್ಥಾನದಲ್ಲಿರುವ ಜಯಮಾಲಾಗೆ ಕ್ಷಮೆ ಕೇಳುತ್ತೇನೆ’; ಚಕ್ರವರ್ತಿ ಚಂದ್ರಚೂಡ್

ಚಕ್ರವರ್ತಿ ಚಂದ್ರಚೂಡ್ ಅವರು ನೀಡಿದ ಹೇಳಿಕೆ ಚರ್ಚೆಗೆ ಕಾರಣ ಆಗಿತ್ತು. ನಿರ್ಮಾಪಕರೇ ಹೀರೋಗಳಿಗೆ ಕಾಂಡಂ ಸಪ್ಲೈ ಮಾಡ್ತಾರೆ ಎಂದು ಹೇಳಿದ್ದರು. ‘ಈ ರೀತಿಯ ವಾಕ್ಯ ರಚನೆ ಆಗಬಾರದಿತ್ತು. ತಾಯಿ ಸ್ಥಾನದಲ್ಲಿ ಇರುವ ಜಯಮಾಲಾಗೆ ಕ್ಷಮೆ ಕೇಳುತ್ತೇನೆ’ ಎಂದು ಅವರು ಹೇಳಿದ್ದಾರೆ.   ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಸರ್ಕಾರದ ಮನೆಗಳ ಕರ್ಮಕಾಂಡ ಬಯಲು: ಭಯದಲ್ಲೇ ಬದುಕುತ್ತಿವೆ ನೂರಾರು ಕುಟುಂಬಗಳು – Kannada News | KHB Kengeri Flats: Bangaluru Residents Suffer from Poor Quality Housing

ಬೆಂಗಳೂರು, ಜನವರಿ 05: ಸದ್ಯ ರಾಜಧಾನಿಯಲ್ಲಿ ಕೋಗಿಲು (Kogilu Layout Row) ನಿವಾಸಿಗಳ ವಸತಿ ಬಗ್ಗೆ ದೊಡ್ಡ ಚರ್ಚೆ ಕೇಳಿ ಬರ್ತಿದೆ. ಕಡಿಮೆ ದುಡ್ಡನಲ್ಲಿ ಸರ್ಕಾರ ಕೊಗಿಲು ನಿವಾಸಿಗಳಿಗೆ ಮನೆ ನೀಡುವುದಕ್ಕೆ ಮುಂದಾಗಿದೆ. ಆದರೆ ಈ ನಡುವೆ ಇದೀಗ ಲಕ್ಷಾಂತರ ರೂ. ಖರ್ಚು ‌ಮಾಡಿ‌ ಮನೆ ಪಡೆದಿರುವ ಕರ್ನಾಟಕ ಹೌಸಿಂಗ್ ಬೋರ್ಡ್ (KHB) ನಿವಾಸಿಗಳು ನಮ್ಮ ಗೋಳು ಕೇಳಿ ಎನ್ನುತ್ತಾರೆ. ಸದ್ಯ ನೂರಾರು ಕುಟುಂಬಗಳು ಭಯದಲ್ಲೇ ಬದುಕುವಂತಾಗಿದೆ. ಕೋಗಿಲು ಬಡಾವಣೆ ಅನಧಿಕೃತ ಮನೆಗಳ ತೆರವು ವಿಚಾರದಲ್ಲಿ ರಾಜಕೀಯ…

Read More

ಸಾವಿರಾರು ಮರಗಳ ಮಾರಣಹೋಮಕ್ಕೆ ಸಜ್ಜಾದ ಸರ್ಕಾರ?: ಪರಿಸರ ವಾದಿಗಳಿಂದ ತೀವ್ರ ವಿರೋಧ

ಬೆಂಗಳೂರು, ಮಾರ್ಚ್​ 09: ಅಭಿವೃದ್ಧಿಯ ಹೆಸರಲ್ಲಿ ಪರಿಸರದ ನಾಶದಿಂದಾಗಿ ಪ್ರಾಕೃತಿಕ ಸಮತೋಲನ ಹಾಳಾಗಿ ಈಗಾಗಲೇ ಸಾಲು ಸಾಲು ಸಂಕಷ್ಟಗಳನ್ನು ಜನ ಅನುಭವಿಸುತ್ತಿದ್ದಾರೆ. ಪರಿಸರವನ್ನು ಉಳಿಸುವ ಸಲುವಾಗಿ ಅದೆಷ್ಟೋ ಸಂಘ-ಸಂಸ್ಥೆಗಳು ಗಿಡಗಳನ್ನು ನೆಡುವ ಜೊತೆಗೆ ಪರಿಣಾಮಕಾರಿ ಕೆಲಸಗಳನ್ನು ಮಾಡುತ್ತಿವೆ. ಪರಿಸರ ನಾಶದಿಂದ ಉಂಟಾಗುತ್ತಿರುವ ಅನಾಹುತಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸಕ್ಕೆ ಕೈಹಾಕಿವೆ. ಆದರೆ ಕರ್ನಾಟಕದಲ್ಲಿ ಮಾತ್ರ ಅಂತಾರಾಷ್ಟ್ರೀಯ ಕನ್ವೆನ್ಷನ್ ಹಾಲ್ ಹೆಸರಲ್ಲಿ ಸಾವಿರಾರು ಮರಗಳ ಮಾರಾಣಹೋಮಕ್ಕೆ ಸರ್ಕಾರ ಸಜ್ಜಾಗಿದೆ ಎಂಬ ವಿಚಾರ ಹರಿದಾಡಿದ್ದು, ಈ ಬಗ್ಗೆ ಪರಿಸರ…

Read More

Tamil Nadu Assembly elections 2026: ತಮಿಳುನಾಡು ಚುನಾವಣೆಗೆ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ, ಅಣ್ಣಾಮಲೈ ಹೆಸರಿಲ್ಲ

ಚೆನ್ನೈ, ಏಪ್ರಿಲ್ 03: ತಮಿಳುನಾಡು ವಿಧಾನಸಭಾ ಚುನಾವಣೆ(Tamil Nadu Assembly election)ಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೇಂದ್ರ ಚುನಾವಣಾ ಸಮಿತಿಯು 27 ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಈ ಪಟ್ಟಿಯಲ್ಲಿ ಹಲವಾರು ಅನುಭವಿ ನಾಯಕರು ಮತ್ತು ಸ್ಥಳೀಯ ಪ್ರಭಾವ ಹೊಂದಿರುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ. ಪಟ್ಟಿಯಲ್ಲಿ ಕೇಂದ್ರ ಸಚಿವರಿಂದ ಹಿಡಿದು ಮಾಜಿ ರಾಜ್ಯಪಾಲರವರೆಗೆ ಪ್ರಮುಖ ನಾಯಕರ ಹೆಸರಿದೆ, ಆದರೆ  ಪಕ್ಷದ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರ…

Read More