Headlines

ಪೆನ್ನಾರ್​ ನದಿ ನೀರು ಹಂಚಿಕೆ ವಿವಾದ: ಸುಪ್ರೀಂಕೋರ್ಟ್​​ನಲ್ಲಿ ಕರ್ನಾಟಕಕ್ಕೆ ಹಿನ್ನಡೆ – Kannada News | Pennar River Water Dispute Between Karnataka and Tamil Nadu: Supreme Court Orders Tribunal

ನವದೆಹಲಿ, ಫೆಬ್ರವರಿ 02: ಕರ್ನಾಟಕ-ತಮಿಳುನಾಡು ನಡುವಿನ ಪೆನ್ನಾರ್​ ನದಿ ನೀರು ಹಂಚಿಕೆ ವಿವಾದ ಸಂಬಂಧ ಸುಪ್ರೀಂಕೋರ್ಟ್​​ ಮಹತ್ವದ ಆದೇಶ ನೀಡಿದ್ದು, ನ್ಯಾಯಾಧೀಕರಣ ರಚನೆಗೆ ಸೂಚಿಸಿದೆ. ಈ ಬಗ್ಗೆ ತೀರ್ಪು ನೀಡಿರುವ ನ್ಯಾ. ವಿಕ್ರಮ್ ನಾಥ್ ಮತ್ತು ನ್ಯಾ.ಎನ್.ವಿ. ಅಂಜಾರಿಯಾ ಪೀಠ, 1 ತಿಂಗಳ ಒಳಗೆ ನ್ಯಾಯಾಧೀಕರಣ ರಚನೆ ಮಾಡುವಂತೆ ಕೇಂದ್ರಕ್ಕೆ ತಿಳಿಸಿದೆ. ಕಳೆದ ಡಿಸೆಂಬರ್​​ನಲ್ಲಿ ಈ ಬಗ್ಗೆ ವಿಚಾರಣೆ ನಡೆಸಿದ್ದ ಕೋರ್ಟ್​​ ತೀರ್ಪನ್ನು ಕಾಯ್ದಿರಿಸಿತ್ತು. ಕರ್ನಾಟಕದ ವಾದ ಪುರಸ್ಕರಿಸದ ಕೋರ್ಟ್ #BREAKING| Supreme Court Directs Centre…

Read More

ಪ್ರಧಾನಿ ನರೇಂದ್ರ ಮೋದಿ ನೆದರ್‌ಲ್ಯಾಂಡ್ಸ್ ಭೇಟಿಯಿಂದ ಭಾರತಕ್ಕೆ ಏನೆಲ್ಲ ಲಾಭ? ಇಲ್ಲಿದೆ ಮಾಹಿತಿ – Kannada News | PM Modi Netherlands Visit: India Gains Strategic Partnership, Investment and Tech

ನರೇಂದ್ರ ಮೋದಿ ಹಾಗೂ ನೆದರ್‌ಲ್ಯಾಂಡ್ಸ್ ಪ್ರಧಾನಿ ರೊಬ್ ಜೆಟ್ಟನ್ ಆಂಸ್ಟರ್‌ಡ್ಯಾಮ್, ಮೇ 17: ದ್ವಿಪಕ್ಷೀಯ ಸಂಬಂಧವನ್ನು ತಂತ್ರಾತ್ಮಕ ಸಹಭಾಗಿತ್ವ ಮಟ್ಟಕ್ಕೆ ಏರಿಸಲು ಭಾರತ ಮತ್ತು ನೆದರ್‌ಲ್ಯಾಂಡ್ಸ್ ನಿರ್ಧರಿಸಿದ್ದು, ಜಾಗತಿಕ ರಾಜಕೀಯ ಬದಲಾವಣೆಗಳ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಹಾಗೂ ನೆದರ್‌ಲ್ಯಾಂಡ್ಸ್ ಪ್ರಧಾನಿ ರೊಬ್ ಜೆಟ್ಟನ್ ನಡುವೆ ನಡೆದ ವಿಸ್ತೃತ ಮಾತುಕತೆ ಬಳಿಕ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ನೆದರ್‌ಲ್ಯಾಂಡ್ಸ್ ಯುರೋಪಿನಲ್ಲಿ ಭಾರತದ ಪ್ರಮುಖ ವ್ಯಾಪಾರ ಪಾಲುದಾರ ರಾಷ್ಟ್ರಗಳಲ್ಲಿ ಒಂದಾಗಿದ್ದು, 2024-25ರಲ್ಲಿ ಉಭಯ ರಾಷ್ಟ್ರಗಳ ವ್ಯಾಪಾರ ಮೊತ್ತ 27.8…

Read More

ಪಾಕಿಸ್ತಾನದಿಂದ ವಲಸೆ ಬಂದ ದಲಿತ ಹಿಂದೂಗಳಿಗೆ ವಸತಿ ಕಲ್ಪಿಸಿ; ಸುಪ್ರೀಂ ಕೋರ್ಟ್ ಆದೇಶ – Kannada News | Supreme Court stops eviction of Pakistan Born Dalit Hindus in Delhi seeks dignified housing

ನವದೆಹಲಿ, ಫೆಬ್ರವರಿ 2: ಪಾಕಿಸ್ತಾನದಿಂದ ವಲಸೆ ಬಂದ ಪರಿಶಿಷ್ಟ ಜಾತಿಯ ಹಿಂದೂಗಳ ದುಃಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ದೆಹಲಿಯಲ್ಲಿ ಅವರಿಗೆ ವಸತಿ ವ್ಯವಸ್ಥೆ ಕಲ್ಪಿಸಬೇಕು ಎಂದು ಸುಪ್ರೀಂ ಕೋರ್ಟ್ (Supreme Court) ಆದೇಶಿಸಿದೆ. ದೆಹಲಿಯಿಂದ ಪಾಕ್ ನಿರಾಶ್ರಿತರನ್ನು ಗಡಿಪಾರಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಮಜ್ನು ಕಾ ತಿಲಾ ಮತ್ತು ಸಿಗ್ನೇಚರ್ ಸೇತುವೆ ಬಳಿ ವಾಸಿಸುವ ಸುಮಾರು 250 ಕುಟುಂಬಗಳ 1,000ಕ್ಕೂ ಹೆಚ್ಚು ಜನರನ್ನು ಗಡಿಪಾರಿನಿಂದ ರಕ್ಷಿಸಲು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಎನ್. ಕೋಟೇಶ್ವರ ಸಿಂಗ್…

Read More

ದಿ ರೈಸ್ ಆಫ್ ಅಶೋಕ ವಿಮರ್ಶೆ: ಶೋಷಿತರ ದನಿಯಂತಿರುವ ಸಿನಿಮಾಗೆ ಮಾಸ್, ಕಮರ್ಷಿಯಲ್ ಸ್ಪರ್ಶ – Kannada News | The Rise of Ashoka Review: Sathish Ninasam new movie tells the story of oppressed class

ದಿ ರೈಸ್ ಆಫ್ ಅಶೋಕ UA Time – 133 Minutes Released – February 27, 2026 Language – Kannada Genre – Action, Drama Cast – ಸತೀಶ್ ನೀನಾಸಂ, ಸಪ್ತಮಿ ಗೌಡ, ಬಿ. ಸುರೇಶ, ಸಂಪತ್ ಮೈತ್ರೇಯಾ, ಗೋಪಾಲಕೃಷ್ಣ ದೇಶಪಾಂಡೆ, ಯಶ್ ಶೆಟ್ಟಿ ಮುಂತಾದವರು. Director – ವಿನೋದ್ ವಿ. ಧೋಂಡಲೆ ನಟ ನೀನಾಸಂ ಸತೀಶ್ (Sathish Ninasam) ಅವರು ರಂಗಭೂಮಿ ಹಿನ್ನೆಲೆ ಉಳ್ಳವರು. ಸಾಮಾಜಿಕ ಕಳಕಳಿ ಇರುವ ಕಥೆಗಳನ್ನು ಅವರು…

Read More

ಮೈಕ್ರೋಸಾಫ್ಟ್ ಎಐ ಮುಖ್ಯಸ್ಥರ ಎಚ್ಚರಿಕೆ; ಇನ್ನು, 12-18 ತಿಂಗಳಲ್ಲಿ ಇನ್ನಿಲ್ಲವಾಗುತ್ತವಂತೆ ವೈಟ್ ಕಾಲರ್ ಜಾಬ್​ಗಳು – Kannada News | AI Job Loss Warning: Microsoft AI Chief Predicts White Collar Jobs Vanish in 18 Months

ನವದೆಹಲಿ, ಮೇ 18: ಕೃತಕ ಬುದ್ಧಿಮತ್ತೆಯಿಂದ (AI) ಮನುಷ್ಯರಿಗೆ ಕೆಲಸ ಇಲ್ಲವಾಗುತ್ತವೆ ಎನ್ನುವ ವಿಚಾರದ ಬಗ್ಗೆ ಪರಿಣಿತರಲ್ಲೇ ಮಿಶ್ರ ಅನಿಸಿಕೆಗಳಿವೆ. ಹಲವರು ಎಐನಿಂದ ಉದ್ಯೋಗನಷ್ಟವಾಗುವುದೆಲ್ಲಾ ಸುಳ್ಳು ಒಂದು ವರ್ಗ ಹೇಳುತ್ತಿದೆ. ಎಐನಿಂದ ಸಿಕ್ಕಾಪಟ್ಟೆ ಜನರು ಕೆಲಸ ಕಳೆದುಕೊಳ್ಳುತ್ತಾರೆ ಎಂದು ಇನ್ನೊಂದು ವರ್ಗ ಹೇಳುತ್ತಿದೆ. ಸ್ಯಾಮ್ ಆಲ್ಟ್​ಮ್ಯಾನ್, ಡೇರಿಯೋ ಅಮೋಡೇ, ಇಲಾನ್ ಮಸ್ಕ್ ಮೊದಲಾದವರು ಇದೇ ಅನಿಸಿಕೆ ಹೊಂದಿದ್ದಾರೆ. ಮೈಕ್ರೋಸಾಫ್ಟ್​ನ ಎಐ ವಿಭಾಗದ ಮುಖ್ಯಸ್ಥ ಮುಸ್ತಾಫ ಸುಲೇಮಾನ್ (Mustafa Suleyman) ಅವರೂ ಈ ಅಭಿಪ್ರಾಯಕ್ಕೆ ಧ್ವನಿಗೂಡಿಸಿದ್ದಾರೆ. ಅವರ ಪ್ರಕಾರ…

Read More

ಕಳೆದ 12 ವರ್ಷದಲ್ಲಿ ಐಟಿ ಮೊದಲಾದ ಸೆಕ್ಟರ್​ಗಳಲ್ಲಿ ಭಾರತದ ರಫ್ತು ಗಣನೀಯ ಏರಿಕೆ: ದರ್ಪಣ್ ಜೈನ್ – Kannada News

ಬೆಂಗಳೂರು, ಜೂನ್ 9: ಮಾಹಿತಿ ತಂತ್ರಜ್ಞಾನ, ಎಲೆಕ್ಟ್ರಾನಿಕ್ ಉಪಕರಣ, ಮಸಾಲೆ ಪದಾರ್ಥ, ಔಷಧ ಹಾಗು ಇನ್ನೂ ಬೇರೆ ಬೇರೆ ಸೆಕ್ಟರ್​ಗಳಲ್ಲಿ ಭಾರತದ ರಫ್ತು ಕಳೆದ 12 ವರ್ಷದಲ್ಲಿ ಗಣನೀಯವಾಗಿ ಹೆಚ್ಚಳ ಆಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಉದ್ಯಮ ಸಚಿವಾಲದಯ ಹೆಚ್ಚುವರಿ ಕಾರ್ಯದರ್ಶಿ ದರ್ಪಣ್ ಜೈನ್ (Darpan Jain) ಹೇಳಿದ್ದಾರೆ. ಸಿಲಿಕಾನ್ ಸಿಟಿಯಲ್ಲಿ ಇಂದು ನಡೆದ ಸಂವಾದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಅವರು, ಮುಕ್ತ ವ್ಯಾಪಾರ ಒಪ್ಪಂದಗಳ ದೆಸೆಯಿಂದ ಭಾರತದ ಮಾರುಕಟ್ಟೆ ಮತ್ತಷ್ಟು ವಿಸ್ತರಣೆ ಆಗಿರುವ ಸಂಗತಿಯನ್ನು ಬಿಚ್ಚಿಟ್ಟಿದ್ದಾರೆ….

Read More

ಬಿಗ್ ಬಾಸ್ ಸಂಭಾವನೆ ಗುಟ್ಟು ರಟ್ಟು ಮಾಡಿದ ಧನರಾಜ್; ಅಸಲಿ ವಿಷಯ ಕೇಳಿ ಜನ ಶಾಕ್ – Kannada News | Bigg Boss Kannada 11 Contestant Dhanraj Achar Reveals Inside Details of Contestants Remuneration

ಬಿಗ್ ಬಾಸ್ (Bigg Boss) ಮನೆಯಲ್ಲಿ ಸ್ಪರ್ಧಿಗಳಿಗೆ ಎಷ್ಟು ಸಂಭಾವನೆ ಸಿಗುತ್ತದೆ ಎಂಬ ಕುತೂಹಲ ಎಲ್ಲರಲ್ಲೂ ಇರುತ್ತದೆ. ಈ ಪ್ರಶ್ನೆಗೆ ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಸ್ಪರ್ಧಿ ಧನರಾಜ್ ಆಚಾರ್ ಕೊನೆಗೂ ಉತ್ತರಿಸಿದ್ದಾರೆ. ಸಂದರ್ಶನ ಒಂದರಲ್ಲಿ ಮಾತನಾಡಿರುವ ಅವರು ಸಂಭಾವನೆಯ ಅಸಲಿ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ಈ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ. ಧನರಾಜ್ ನೀಡಿರುವ ಈ ಮಾಹಿತಿ ಅನೇಕರಿಗೆ ತೀವ್ರ ಅಚ್ಚರಿ ಮೂಡಿಸಿದೆ. ಬಿಗ್ ಬಾಸ್ ಮನೆಯಿಂದ ದೊಡ್ಡ ಮಟ್ಟದಲ್ಲಿ ಹಣ…

Read More

Video: ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ; ವಿಡಿಯೋ ವೈರಲ್ – Kannada News | Viral Video: Burqa Woman’s Chili Powder Robbery Bid at Jewelry Store Caught on CCTV

ಬುರ್ಖಾ ಧರಿಸಿ ಗ್ರಾಹಕಿಯಂತೆ ಚಿನ್ನದ ಅಂಗಡಿಗೆ ನುಗ್ಗಿದ ಮಹಿಳೆಯೊಬ್ಬಳು, ಮಾಲೀಕ ಮತ್ತು ಸಿಬ್ಬಂದಿಯ ಕಣ್ಣಿಗೆ ಖಾರಪುಡಿ ಎರಚಿ ದರೋಡೆಗೆ ಯತ್ನಿಸಿದ ಘಟನೆ ನಡೆದಿದೆ. ಆಭರಣಗಳನ್ನು ನೋಡುವ ನೆಪದಲ್ಲಿ ಹೊಂಚು ಹಾಕಿದ್ದ ಈ ಕಿರಾತಕಿ, ತನ್ನ ಬಳಿಯಿದ್ದ ಖಾರದಪುಡಿಯನ್ನು ಅವರ ಕಣ್ಣಿಗೆ ಎಸೆದು ಆಭರಣಗಳನ್ನು ಎಗರಿಸಲು ಯತ್ನಿಸಿದ್ದಾಳೆ. ಈ ಇಡೀ ದರೋಡೆ ಯತ್ನದ ದೃಶ್ಯಾವಳಿಗಳು ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿದೆ. ಪೊಲೀಸರು ಸಿಸಿಟಿವಿ ಆಧಾರದ ಮೇಲೆ ತನಿಖೆ ಚುರುಕುಗೊಳಿಸಿದ್ದಾರೆ ಎಂದು ವರದಿಯಾಗಿದೆ. ಇದನ್ನೂ…

Read More

ಪ್ರಿಯಾಂಕ್ ಖರ್ಗೆ ತವರು ಜಿಲ್ಲೆ ಕಲಬುರಗಿಯಲ್ಲಿ ಮತ್ತೊಂದು ಅಧ್ವಾನ: ಬಿಸಿಯೂಟದ ಬೇಳೆ, ಅಕ್ಕಿಯಲ್ಲಿ ಹುಳುಗಳದ್ದೇ ರಾಶಿ – Kannada News | Kalaburagi Midday Meal Scam: Tv9 reality Check Reveals Worm Infested Rice and Dal in Afzalpur Government School

ಅಫಜಲಪುರ ಶಿರವಾಳ ಸರ್ಕಾರಿ ಶಾಲೆಯ ಮಧ್ಯಾಹ್ನದ ಬಿಸಿಯೂಟದ ಧಾನ್ಯImage Credit source: tv9 ಕಲಬುರಗಿ, ಜುಲೈ 10: ಗೃಹ ಸಚಿವ ಪ್ರಿಯಾಂಕ್ ಖರ್ಗೆ ತವರು ಜಿಲ್ಲೆ ಕಲಬುರಗಿಯಲ್ಲಿ (Kalaburagi) ಕೆಕೆಆರ್​​ಟಿಸಿ ಬಸ್ ಹೆಡ್​ಲೈಟ್ ಕೆಟ್ಟ ಕಾರಣ ಮೊಬೈಲ್ ಟಾರ್ಚ್​ ನೆರವಿನಿಂದ ಚಾಲಕ ಬಸ್ ಚಲಾಯಿಸಿದ ವಿಚಾರ ಕೆಲವು ದಿನಗಳ ಹಿಂದೆ ಸುದ್ದಿಯಾಗಿತ್ತು. ಇದು ಭಾರಿ ಚರ್ಚೆಗೂ ಗ್ರಾಸವಾಗಿತ್ತು. ಸದ್ಯ, ಅದೇ ಕಲಬುರಗಿ ಜಿಲ್ಲೆಯಿಂದ ಮತ್ತೊಂದು ಆಡಳಿತ ಅಧ್ವಾನ ಬೆಳಕಿಗೆ ಬಂದಿದೆ. ಸರ್ಕಾರಿ ಶಾಲೆಯ ಬಡ ಮಕ್ಕಳ ಹಸಿವು…

Read More

ಕಬ್ಬು ಕಟಾವು ಕಾರ್ಮಿಕರು ತೆರಳ್ತಿದ್ದ ಟ್ರ್ಯಾಕ್ಟರ್ ಪಲ್ಟಿ: ತಾಯಿ, ಇಬ್ಬರು ಮಕ್ಕಳು ಸಾವು – Kannada News | Bagalkote Tractor Accident: Mother and 2 Kids Die

ಬಾಗಲಕೋಟೆ, ಜನವರಿ 10: ಟ್ರ್ಯಾಕ್ಟರ್ ಪಲ್ಟಿ (Tractor Accident) ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ತಾಯಿ ಕೂಡ ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಬಳಿ ನಡೆದಿದೆ. ತಾಯಿ ರುಕ್ಮಿಣಿ ಬಾಯಿ ನಾಯಕ್(36), ಶಿವಾನಿ ನಾಯಕ್(6) ಮತ್ತು 4 ವರ್ಷದ ರೋಷನ್ ನಾಯಕ್ ಮೃತ ದುರ್ದೈವಿಗಳು. ಸದ್ಯ ಸ್ಥಳಕ್ಕೆ ಅಮೀನ್​ಗಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಡೆದದ್ದೇನು? ಕಬ್ಬು ಕಟಾವು ಮಾಡುವ ಐವರು ಕಾರ್ಮಿಕರು ಟ್ರ್ಯಾಕ್ಟರ್​​ನಲ್ಲಿ ತೆರಳುತ್ತಿದ್ದರು. ಈ ವೇಳೆ…

Read More