Headlines

ಪಹಲ್ಗಾಮ್ ದಾಳಿಯ ತನಿಖೆ ಪಾಕಿಸ್ತಾನವನ್ನು ಇಕ್ಕಟ್ಟಿಗೆ ಸಿಲುಕಿಸಿದೆ; ಅಮಿತ್ ಶಾ – Kannada News | Terror Plotters Punished and Executors Neutralised by Indias security forces Amit Shah says

ನವದೆಹಲಿ, ಡಿಸೆಂಬರ್ 26: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಯಶಸ್ವಿ ತನಿಖೆ ನಡೆಸುವ ಮೂಲಕ ಪಾಕಿಸ್ತಾನದ ಭಯೋತ್ಪಾದಕ ಮಾಸ್ಟರ್​​ಮೈಂಡ್​​ಗಳಿಗೆ ಬಲವಾದ ಮತ್ತು ಸೂಕ್ತವಾದ ಉತ್ತರವನ್ನು ನೀಡಲಾಗಿದೆ. ಪಹಲ್ಗಾಮ್ ತನಿಖೆಯು ಪಾಕಿಸ್ತಾನದ ಅಸಲಿ ಮುಖವನ್ನು ಜಗತ್ತಿನೆದುರು ಮತ್ತೊಮ್ಮೆ ಬಯಲು ಮಾಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ. ಏಪ್ರಿಲ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ದಾಳಿಕೋರರು 26 ಜನರನ್ನು ಕೊಲ್ಲಲಾಗಿತ್ತು. ಅವರಲ್ಲಿ ಹೆಚ್ಚಿನವರು ಪ್ರವಾಸಿಗರು. ಇದು ಭಾರತ ಮತ್ತು ಪಾಕಿಸ್ತಾನದ ನಡುವೆ ದಿನಗಳ ಕಾಲ ನಡೆದ…

Read More

ನನಗೆ ಯಾಕೆ ಈ ಪ್ರಶಸ್ತಿ ನೀಡ್ತಿದ್ದೀರಾ? ಪ್ಯಾಟ್ ಕಮ್ಮಿನ್ಸ್ ಅಚ್ಚರಿ! – Kannada News | Pat Cummins Surprised by Player of the Match Award vs PBKS

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಸನ್ ರೈಸರ್ಸ್ ಹೈದರಾಬಾದ್ (SRH) ತಂಡದ ಗೆಲುವಿನ ನಾಗಾಲೋಟ ಮುಂದುವರಿದಿದೆ. ಈ ಗೆಲುವುಗಳೊಂದಿಗೆ ಎಸ್​ಆರ್​ಹೆಚ್ ಪಡೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಅದು ಕೂಡ ಅಗ್ರಸ್ಥಾನದಲ್ಲಿದ್ದ ಪಂಜಾಬ್ ಕಿಂಗ್ಸ್ ತಂಡಕ್ಕೆ ಸೋಲುಣಿಸಿ. ಹೈದರಾಬಾದ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಎಸ್​ಆರ್​ಹೆಚ್ ತಂಡ 20 ಓವರ್​ಗಳಲ್ಲಿ 235 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ 20 ಓವರ್​ಗಳಲ್ಲಿ 202 ರನ್​ಗಳಿಸಿ 33 ರನ್​ಗಳಿಂದ ಸೋಲೊಪ್ಪಿಕೊಂಡಿದೆ. ಈ ಗೆಲುವಿನೊಂದಿಗೆ…

Read More

ಮದುವೆಯಾಗಿ 2 ತಿಂಗಳಿಗೆ ಪತಿಯ ಕತ್ತು ಹಿಸುಕಿ ಕೊಂದ ಪತ್ನಿ – Kannada News | Man Found Dead in UP Investigation Reveals Murder Disguised as Suicide

ಸಾವು-ಸಾಂದರ್ಭಿಕ ಚಿತ್ರImage Credit source: NDTV ಬರೇಲಿ, ಫೆಬ್ರವರಿ 01: ಪತ್ನಿಯೊಬ್ಬಳು ಮದುವೆಯಾಗಿ ಎರಡು ತಿಂಗಳಿಗೆ ಪತಿಯ ಕತ್ತು ಹಿಸುಕಿ ಕೊಲೆ(Murder) ಮಾಡಿರುವ ಘಟನೆ ಬರೇಲಿಯಲ್ಲಿ ನಡೆದಿದೆ. ವ್ಯಕ್ತಿಯೊಬ್ಬರು ಬರೇಲಿಯಲ್ಲಿರುವ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತಯಾಗಿದ್ದರು. ಜಿತೇಂದ್ರ ಯಾದವ್ ಎಂಬುವವರು ಕೊಲೆಯಾದ ವ್ಯಕ್ತಿ. ಆರಂಭದಲ್ಲಿ ಅದು ಆತ್ಮಹತ್ಯೆ ಕೊಲೆಯಲ್ಲ ಎನ್ನುವ ನಿರ್ಧಾರಕ್ಕೆ ಪೊಲೀಸರು ಬಂದಿದ್ದರು. ಆನ್‌ಲೈನ್ ಜೂಜಿನಲ್ಲಿ 20,000 ರೂ. ಕಳೆದುಕೊಂಡ ಕಾರಣದಿಂದ ಉಂಟಾದ ವಿವಾದದ ನಂತರ, ಯಾದವ್ ಅವರನ್ನು ಅವರ ಪತ್ನಿ ಕತ್ತು…

Read More

ಮೋದಿಯನ್ನು ಭಯೋತ್ಪಾದಕ ಎಂದ ಮಲ್ಲಿಕಾರ್ಜುನ ಖರ್ಗೆಗೆ ಚುನಾವಣಾ ಆಯೋಗದಿಂದ ನೋಟಿಸ್ – Kannada News | Election Commission issues notice to Mallikarjun Kharge over terrorist remarks against PM Modi

ನವದೆಹಲಿ, ಏಪ್ರಿಲ್ 22: ತಮಿಳುನಾಡಿನ ಚೆನ್ನೈನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು “ಭಯೋತ್ಪಾದಕ” ಎಂದು ಕರೆದಿದ್ದರು. ಈ ಹೇಳಿಕೆಯನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರಿಗೆ ಇಂದು ನೋಟಿಸ್ ಜಾರಿ ಮಾಡಿದ್ದು, 24 ಗಂಟೆಯೊಳಗೆ ನಿಮ್ಮ ನಿಲುವೇನೆಂದು ತಿಳಿಸಿ ಎಂದು ಸೂಚಿಸಿದೆ. ಪ್ರಧಾನಿ ಮೋದಿಯನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕೆ ಮಲ್ಲಿಕಾರ್ಜುನ ಖರ್ಗೆ…

Read More

ವಂದೇ ಭಾರತ್ ಸ್ಲೀಪರ್ ಟ್ರೈನ್​ನಲ್ಲಿ ಸಖತ್ ಫೀಚರ್ಸ್; ಟಿಕೆಟ್ ಕ್ಯಾನ್ಸಲೇಶನ್ ನಿಯಮಗಳೂ ಕಠಿಣ – Kannada News | Vande Bharat Sleeper Train, speed, safety, technology, food, ticket cancellation rules

ನವದೆಹಲಿ, ಜನವರಿ 19: ಪ್ರಧಾನಿ ನರೇಂದ್ರ ಮೋದಿ ಮೊನ್ನೆ ಬಿಡುಗಡೆ ಮಾಡಿದ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ಟ್ರೈನ್​ನಲ್ಲಿ (Vande Bharat Sleeper Train) ಹಲವು ಫೀಚರ್​ಗಳು ಹಾಗೂ ನಿಯಮಗಳಿವೆ. ಕೋಲ್ಕತಾದ ಹೌರಾ ಮತ್ತು ಅಸ್ಸಾಮ್​ನ ಗುವಾಹತಿಯಲ್ಲಿರುವ ಕಾಮಾಖ್ಯ ಜಂಕ್ಷನ್ ಮಾರ್ಗದಲ್ಲಿ ಇದು ಸಾಗುತ್ತದೆ. ಪಶ್ಚಿಮ ಬಂಗಾಳ ಮತ್ತು ಅಸ್ಸಾಮ್ ನಡುವೆ ಹೈಸ್ಪೀಡ್ ರೈಲು ಹಳಿ ವ್ಯವಸ್ಥೆಯ ಒಂದು ಭಾಗವಾಗಿ ಈ ರೈಲು ಮಾರ್ಗ ಇದೆ. ಟಿಕೆಟ್ ಕ್ಯಾನ್ಸಲೇಶನ್ ನಿಯಮ ಗಮನಿಸಿ…. ವಂದೇ ಭಾರತ್ ಸ್ಲೀಪರ್…

Read More

ಸ್ಯಾಂಡಲ್​​ವುಡ್​ ಕಡೆಗಣಿಸಿದ ಫಿಲ್ಮ್​​ಫೇರ್​​ಗೆ ಛೀಮಾರಿ ಹಾಕಿದ ಕನ್ನಡಿಗರು

ಕನ್ನಡ ಚಿತ್ರರಂಗವನ್ನು ಅನೇಕ ಕಡೆಗಳಲ್ಲಿ ಕಡೆಗಣಿಸುವ ಕೆಲಸ ಆಗುತ್ತಲೇ ಬರುತ್ತಿದೆ. ಈ ಮೊದಲು ಸೈಮಾ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂದ ನಟರನ್ನು ಕಡೆಗಣಿಸಿದ ಬಗ್ಗೆ ಟೀಕೆ ವ್ಯಕ್ತವಾಗಿತ್ತು. ಈಗ ಫಿಲ್ಮ್​​ಫೇರ್ (Filma Fare) ಅದೇ ತಪ್ಪನ್ನು ಮಾಡಿದೆ. ಈ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಕನ್ನಡ ಚಿತ್ರರಂಗವನ್ನು ಕಡೆಗಣಿಸಿದ್ದು ಎಷ್ಟು ಸರಿ ಎಂಬ ಚರ್ಚೆ ಶುರುವಾಗಿದೆ. ತಪ್ಪನ್ನು ತಿದ್ದುಕೊಂಡು ಅವರು ಕ್ಷಮೆ ಕೇಳಬೇಕು ಎಂಬ ಆಗ್ರಹಕೂಡ ವ್ಯಕ್ತವಾಗಿದೆ. ಫಿಲ್ಮ್​ ಫೇರ್ ಅವಾರ್ಡ್ ಆರಂಭ ಆಗಿದ್ದು 1954ರಲ್ಲಿ. ಹಿಂದಿ…

Read More

ಬಾಲಿವುಡ್ ವೇದಿಕೆಯಲ್ಲಿ ತುಳು ಸಿನಿಮಾವನ್ನು ಕೊಂಡಾಡಿದ ಸುನಿಲ್ ಶೆಟ್ಟಿ – Kannada News | Sunil Shetty talks about Tulu movie Jai

ಸುನಿಲ್ ಶೆಟ್ಟಿ (Sunil Shetty), ಬಾಲಿವುಡ್​ನ ಸ್ಟಾರ್ ನಟರಲ್ಲಿ ಒಬ್ಬರು. ಮಂಗಳೂರು ಮೂಲದವರಾದ ಸುನಿಲ್ ಶೆಟ್ಟಿ ದಶಕಗಳಿಂದಲೂ ಬಾಲಿವುಡ್​​ನಲ್ಲಿ ಸ್ಟಾರ್ ನಟರಾಗಿ ಗುರುತಿಸಿಕೊಂಡಿದ್ದಾರೆ. ಹಲವು ಅತ್ಯುತ್ತಮ ಸಿನಿಮಾಗಳಲ್ಲಿ ನಟಿಸಿರುವ ಸುನಿಲ್ ಶೆಟ್ಟಿ, ಬಾಲಿವುಡ್​​ನಲ್ಲಿ ಬಾಡಿ ಬಿಲ್ಡಿಂಗ್​​ ಸಂಸ್ಕೃತಿ ಶುರುವಾಗಲು ಕಾರಣರಾದವರಲ್ಲಿ ಒಬ್ಬರು ಸಹ. ಸುನಿಲ್ ಶೆಟ್ಟಿ ಹಿಂದಿ ಸಿನಿಮಾಗಳಲ್ಲಿ ಮಾತ್ರವೇ ಅಲ್ಲದೆ, ಕೆಲವಾರು ದಕ್ಷಿಣ ಭಾರತದ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಕನ್ನಡಕ್ಕಂತೂ ಸುನಿಲ್ ಶೆಟ್ಟಿ ಹೊಸಬರೇನೂ ಅಲ್ಲ. ಸುದೀಪ್ ಜೊತೆಗೆ ‘ಪೈಲ್ವಾನ್’ ಸಿನಿಮಾನಲ್ಲಿ ಈಗಾಗಲೇ ನಟಿಸಿದ್ದಾರೆ. ಇತ್ತೀಚೆಗಷ್ಟೆ ಅವರು…

Read More

MI vs LSG: 6,6,6,6,6,6,6.. 2ನೇ ವೇಗದ ಅರ್ಧಶತಕ ಬಾರಿಸಿದ ಪೂರನ್ – Kannada News | IPL 2026: Nicholas Pooran’s Explosive Fifty Smashes MI at Wankhede

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 47 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ಪರ ಸ್ಫೋಟಕ ಬ್ಯಾಟರ್ ನಿಕೋಲಸ್ ಪೂರನ್ ಸಿಡಿಲಬ್ಬರದ ಅರ್ಧಶತಕ ಬಾರಿಸಿದರು. ಇಡೀ ಆವೃತ್ತಿಯಲ್ಲಿ ರನ್ ಬರ ಎದುರಿಸುತ್ತಿದ್ದ ಪೂರನ್, ಮುಂಬೈ ವಿರುದ್ಧ ಅಬ್ಬರಿಸುವ ಮೂಲಕ ಈ ಆವೃತ್ತಿಯ ಮೊದಲ ಹಾಗೂ ಲಕ್ನೋ ಪರ ಎರಡನೇ ವೇಗದ ಅರ್ಧಶತಕ ಸಿಡಿಸಿದರು. ಈ ಪಂದ್ಯದಲ್ಲಿ…

Read More

ಬಾಲಿವುಡ್​ ಖಾನ್​​ಗಳ ಬುಡ ಅಲ್ಲಾಡಿಸುತ್ತಿರುವ ಮೂವರು ಸ್ಟಾರ್ ನಟರು – Kannada News | Ranbir, Ranveer and Vicky Kaushal giving tough fight to Bollywood Khans

ಬಾಲಿವುಡ್ (Bollywood) ಚಿತ್ರರಂಗದಲ್ಲಿ ಕಳೆದ ಮೂರು ದಶಕಗಳಿಂದ ಶಾರುಖ್ ಖಾನ್, ಸಲ್ಮಾನ್ ಖಾನ್ ಮತ್ತು ಆಮೀರ್ ಖಾನ್ ಅವರದ್ದೇ ಪಾರುಪತ್ಯ. ‘ದಿ ಥ್ರೀ ಖಾನ್ಸ್’ ಎಂದೇ ಅವರು ಖ್ಯಾತರು. ಆದರೆ ಸಮಯ ಬದಲಾಗುತ್ತಲೇ ಇರುತ್ತದೆ. ಇದೀಗ ಖಾನ್​​ಗಳ ಸ್ಥಾನವನ್ನು ಬೇರೆಯವರು ತುಂಬುವ ಸಮಯ ಸನಿಹ ಬಂದಂತೆ ತೋರುತ್ತಿದೆ. ಈಗಿನ ಕಾಲಘಟ್ಟದಲ್ಲಿ ಈ ‘ಮೂವರು ಖಾನ್’ಗಳ ಜನಪ್ರಿಯತೆಗೆ ಸರಿಸಮನಾಗಿ ಹೊಸ ತಲೆಮಾರಿನ ನಟರು ಬೆಳೆಯುತ್ತಿದ್ದಾರೆಯೇ ಎಂಬ ಚರ್ಚೆ ಶುರುವಾಗಿದೆ. ಮೂವರು ಖಾನ್​​ಗಳಿಗೆ ಭಾರಿ ಪೈಪೋಟಿಯನ್ನು ನೀಡುತ್ತಿರುವ ಬಾಲಿವುಡ್ ನಟರೆಂದರೆ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ, 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

ಬೆಂಗಳೂರು, ಮಾರ್ಚ್​ 21: ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಒಣಹವೆಯಿತ್ತು. ಆದರೆ ಇತ್ತೀಚಿಗೆ ಕೆಲ ಜಿಲ್ಲೆಗಳಲ್ಲಿ ಮಳೆ ಸುರಿದು (Weather Forecast) ತಾಪಮಾನ ಸುಧಾರಿಸಿತ್ತು. ಇಂದೂ ಸಹ ಹಲವೆಡೆ ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆಯಾಗಲಿದ್ದು, ಬೆಂಗಳೂರಿನಿಂದ ಬೀದರ್​ವರೆಗೆ ಒಟ್ಟೂ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಉಳಿದೆಡೆ ಒಣ ಹವೆಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​? ಬೀದರ್, ಕಲಬುರ್ಗಿ, ಯಾದಗಿರಿ, ಬಿಜಾಪುರ, ರಾಯಚೂರು, ಬಾಗಲಕೋಟೆ, ಕೊಪ್ಪಳ, ವಿಜಯನಗರ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು,…

Read More