Headlines

ಉಪ್ಪಿ ಮಕ್ಕಳು ಹೇಗಿದ್ದಾರೆ ನೋಡಿ; ಮಿಂಚಿದ ಆಯುಷ್-ಐಶ್ವರ್ಯಾ

ರಿಯಲ್ ಸ್ಟಾರ್ ಉಪೇಂದ್ರ ಅವರ ಅಣ್ಣ ಸುಧೀಂದ್ರ ಅವರ ಮಗ, ಯುವ ನಟ ನಿರಂಜನ್ ಸುಧೀಂದ್ರ ಅವರ ನಿಶ್ಚಿತಾರ್ಥವು ಇತ್ತೀಚೆಗೆ ಅತ್ಯಂತ ಅದ್ಧೂರಿಯಾಗಿ ನೆರವೇರಿದೆ. ಈ ಸಂಭ್ರಮದ ಸುಂದರ ಕ್ಷಣಕ್ಕೆ ಇಡೀ ಉಪ್ಪಿ ಕುಟುಂಬ ಸಾಕ್ಷಿಯಾಗಿದೆ. ಈ ಅಪರೂಪದ ಕೌಟುಂಬಿಕ ಸಮಾರಂಭದಲ್ಲಿ ಉಪೇಂದ್ರ ಹಾಗೂ ಪ್ರಿಯಾಂಕಾ ಉಪೇಂದ್ರ ದಂಪತಿ ಜೊತೆಯಾಗಿ ಭಾಗವಹಿಸಿದ್ದರು. ಚಿತ್ರದಲ್ಲಿರುವಂತೆ ಇಡೀ ಕುಟುಂಬವು ಸಾಂಪ್ರದಾಯಿಕ ಉಡುಪಿನಲ್ಲಿ ಮಿಂಚಿದ್ದು, ನಿಶ್ಚಿತಾರ್ಥದ ಕಳೆಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಹೇಳಬಹುದು. ವಿಶೇಷವೆಂದರೆ, ಉಪೇಂದ್ರ ಅವರ ಮಗ ಆಯುಷ್ ಹಾಗೂ…

Read More

ಮುಂಬೈನಲ್ಲಿ ‘ಧುರಂಧರ್’ ಬಗ್ಗೆ ಮನಸಾರೆ ಮಾತಾಡಿದ ಶಿವರಾಜ್​ಕುಮಾರ್ – Kannada News | Shivarajkumar talk about Dhurandhar Movie in Mumbai during 45 movie press meet

ನಟ ಶಿವರಾಜ್​ಕುಮಾರ್ ಅವರು ಮುಂಬೈಗೆ ತೆರಳಿದ್ದಾರೆ. ಕನ್ನಡದ ‘45’ ಸಿನಿಮಾ (45 Movie) ಹಿಂದಿಯಲ್ಲಿ ಕೂಡ ಬಿಡುಗಡೆ ಆಗಲಿದ್ದು, ಆ ಚಿತ್ರದ ಪ್ರಚಾರವನ್ನು ಅವರು ಮುಂಬೈನಲ್ಲಿ ಮಾಡುತ್ತಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಶಿವಣ್ಣ ಭಾಗಿಯಾಗಿದ್ದಾರೆ. ಈ ವೇಳೆ ಅವರಿಗೆ ‘ಧುರಂಧರ್’ (Dhurandhar) ಸಿನಿಮಾ ಬಗ್ಗೆ ಹೇಳಲಾಯಿತು. ರಣವೀರ್ ಸಿಂಗ್, ಅಕ್ಷಯ್ ಖನ್ನಾ ಮುಂತಾದವರು ನಟಿಸಿದ ‘ಧುರಂಧರ್’ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿದೆ. ಆ ಸಿನಿಮಾದಲ್ಲಿ ತಮಗೆ ಏನು ಇಷ್ಟ ಆಯಿತು ಎಂಬುದನ್ನು ಶಿವರಾಜ್​​ಕುಮಾರ್ (Shivarajkumar) ಅವರು ವಿವರಿಸಿದ್ದಾರೆ. ‘ಧುರಂಧರ್…

Read More

Jammu and Kashmir Earthquake: ಜಮ್ಮು ಮತ್ತು ಕಾಶ್ಮೀರದಲ್ಲಿ 4.8 ತೀವ್ರತೆಯ ಭೂಕಂಪ – Kannada News | Moderate Earthquake 4.8 Shakes Jammu and Kashmir, Epicentre in Budgam

ಶ್ರೀನಗರ, ಫೆಬ್ರವರಿ 02: ಕಳೆದ ಕೆಲವು ದಿನಗಳಿಂದ ದೇಶದ ವಿವಿಧ ಭಾಗಗಳಲ್ಲಿ ಭೂಕಂಪ(Earthquake)ದ ಅನುಭವವಾಗುತ್ತಿದ್ದು, ಭೂಕಂಪದ ಭೀತಿ ಹೆಚ್ಚಾಗಿದೆ. ಸೋಮವಾರ ಬೆಳಗ್ಗೆ ಭೂಕಂಪನದ ಅನುಭವವಾಗಿದೆ, ಕಣಿವೆ ಪ್ರದೇಶದಲ್ಲಿ 4.8 ತೀವ್ರತೆಯ ಭೂಕಂಪ ಸಂಭವಿಸಿದೆ. ಇಂದು ಮುಂಜಾನೆ ಕಾಶ್ಮೀರ ಕಣಿವೆಯಲ್ಲಿ ಭೂಮಿ ಕಂಪಿಸಿದ ಅನುಭವವಾದ ಕಾರಣ ಬಾರಾಮುಲ್ಲಾದ ಜನರು ತಮ್ಮ ಮನೆಗಳಿಂದ ಹೊರಗೆ ಓಡಿಬಂದಿದ್ದರು. ಇಲ್ಲಿಯವರೆಗೆ ಯಾವುದೇ ಹಾನಿ ಸಂಭವಿಸಿದ ವರದಿಗಳು ಲಭ್ಯವಾಗಿಲ್ಲ. ಸೋಮವಾರ ಬೆಳಗಿನ ಜಾವ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಭವಿಸಿದ ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ…

Read More

ಮಲ್ಲಿಕಾರ್ಜುನ ಖರ್ಗೆ, ರಾಹುಲ್​ ಗಾಂಧಿ ಭೇಟಿ ಬೆನ್ನಲ್ಲೇ ಡಿಕೆ ಶಿವಕುಮಾರ್ ಬಣದಲ್ಲಿ ಹೆಚ್ಚಾಯ್ತು ಉತ್ಸಾಹ! – Kannada News | DK Shivakumar Camp Energised After Mallikarjun Kharge–Rahul Gandhi Meeting, Leadership Buzz Grows in Karnataka Congress

ನವದೆಹಲಿ, ಜನವರಿ 17: ಸಂಕ್ರಾಂತಿ ಮುಗಿಯುತ್ತಿದ್ದಂತೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ದೆಹಲಿಗೆ ಹಾರಿದ್ದಾರೆ. ಅಸ್ಸಾಂ ಚುನಾವಣಾ ವೀಕ್ಷಕರಾಗಿರುವ ಡಿಕೆಶಿ ಎಐಸಿಸಿ ಸಭೆಯಲ್ಲಿ ಭಾಗಿಯಾಗಿ ಚರ್ಚಿಸಿದ್ದಾರೆ. ದೆಹಲಿಯಲ್ಲಿರುವ ಡಿಕೆ ಶಿವಕುಮಾರ್ ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ರಾಹುಲ್ ಗಾಂಧಿಯವರನ್ನೂ ಭೇಟಿಯಾಗಿದ್ದಾರೆ. ಖರ್ಗೆ ಮತ್ತು ರಾಹುಲ್​ ಗಾಂಧಿ ಭೇಟಿ ಬಳಿಕ ಮಾತನಾಡಿದ ಡಿಸಿಎಂ, ಅಲ್ಲಿ ಚರ್ಚೆ ಆಗಿದ್ದನ್ನೆಲ್ಲ ಹೇಳಲಾಗದು. ಬೇರೆ ಏನೂ ಮಾತನಾಡಲು ನಾನು ತಯಾರಿಲ್ಲ ಎಂದಿದ್ದಾರೆ. ಡಿಕೆಶಿ ಬಣದಲ್ಲಿ ಹೆಚ್ಚಾಯ್ತು…

Read More

ಅಸಭ್ಯ ಮೆಸೇಜ್ ಮಾಡಿದ ಪೊಲೀಸಪ್ಪನ ವಿರುದ್ಧ ಪೊಲೀಸರಿಗೆ ಚೈತ್ರಾ ದೂರು – Kannada News | Chaithra J Achar calls out a policeman who trash messaged her

ನಟಿಯರು ಸಾಮಾಜಿಕ ಜಾಲತಾಣದಲ್ಲಿ (Social Media) ತೀವ್ರ ಕಿರುಕುಳ ಅನುಭಿವಿಸುತ್ತಾರೆ. ಕೀಳು ಮಟ್ಟದ ಕಮೆಂಟ್​​ಗಳು, ಅಸಭ್ಯ ಚಿತ್ರಗಳನ್ನು ಕಳಿಸುವುದು, ನಿಂದನೆ, ಕೆಟ್ಟ ಟೀಕೆ, ವೇಶ್ಯೆಯರಿಗೆ ಹೋಲಿಕೆ ಹೀಗೆ ತೀರಾ ಕೀಳು ಮಟ್ಟದ ಟ್ರೋಲಿಂಗ್ ಅನ್ನು ನಟಿಯರು ಎದುರಿಸುತ್ತಿದ್ದಾರೆ. ಕೆಲವು ನಟಿಯರು ಮಾತ್ರ ಈ ಆನ್​ಲೈನ್ ದೌರ್ಜನ್ಯದ ವಿರುದ್ಧ ಗಟ್ಟಿ ದನಿ ಎತ್ತಿ ಮಾತನಾಡುತ್ತಾರೆ. ಅವರಲ್ಲಿ ಕನ್ನಡದ ಪ್ರತಿಭಾವಂತ ನಟಿ ಚೈತ್ರಾ ಆಚಾರ್ ಸಹ ಒಬ್ಬರು. ಚೈತ್ರಾ ಅದೆಷ್ಟು ಗಟ್ಟಿಗಿತ್ತಿಯೆಂದರೆ ತಮಗೆ ಕೆಟ್ಟ ಸಂದೇಶ ಕಳಿಸಿದ ಪೊಲೀಸ್ ವಿರುದ್ಧವೇ…

Read More

ಇರಾನ್ ಮೇಲೆ ಪರಮಾಣು ದಾಳಿ ನಡೆಸುತ್ತಾ ಅಮೆರಿಕ? ಶ್ವೇತಭವನ ಹೇಳಿದ್ದೇನು?

ವಾಷಿಂಗ್ಟನ್, ಏಪ್ರಿಲ್ 7: ಇರಾನ್ ಒಪ್ಪಂದ ಮಾಡಿಕೊಳ್ಳದಿದ್ದರೆ ಇಡೀ ನಾಗರಿಕತೆಯು ಇಂದು ರಾತ್ರಿ ಕೊನೆಗೊಳ್ಳುತ್ತದೆ ಎಂದು ಡೊನಾಲ್ಡ್ ಟ್ರಂಪ್ (Donald Trump) ಇಂದು ಸಂಜೆ ಬೆದರಿಕೆ ಹಾಕಿದ್ದರು. ಡೊನಾಲ್ಡ್ ಟ್ರಂಪ್ ಅವರ ಈ ಹೇಳಿಕೆ ಇರಾನ್ ಮೇಲಿನ ಪರಮಾಣು ದಾಳಿಯ ಭಯವನ್ನು ಮತ್ತೆ ಮುನ್ನೆಲೆಗೆ ತಂದಿತ್ತು. ಇದರ ನಡುವೆ ಒಪ್ಪಂದ ಮಾಡಿಕೊಳ್ಳಲು ಟ್ರಂಪ್ ನೀಡಿದ ಗಡುವು ಕೊನೆಗೊಳ್ಳುವ ಮೊದಲೇ ಯುಎಸ್ ಮಿಲಿಟರಿ ಇರಾನ್‌ನ ಪ್ರಮುಖ ತೈಲ ಕೇಂದ್ರವಾದ ಖಾರ್ಗ್ ದ್ವೀಪದ ಮೇಲೆ ದಾಳಿ ಮಾಡಿತ್ತು. ಕದನವಿರಾಮಕ್ಕೆ ಒಪ್ಪದಿದ್ದರೆ…

Read More

ನಿರ್ಮಾಪಕರಿಗೆ ಹೇಳದೆ ‘ಪೆದ್ದಿ’ ಆದಾಯ ಹಂಚಿಕೆ: ದೂರು ದಾಖಲು – Kannada News | Peddi movie Producers alleged that movie profit sharing model decision taken without his knowledge

ಬುಚ್ಚಿ ಬಾಬು ಸಾನಾ ನಿರ್ದೇಶಿಸಿ, ರಾಮ್ ಚರಣ್ (Ram Charan) ಮತ್ತು ಜಾನ್ವಿ ಕಪೂರ್ ನಟಿಸಿರುವ ‘ಪೆದ್ದಿ’ ಸಿನಿಮಾಕ್ಕೆ ಒಂದರ ಮೇಲೊಂದು ವಿವಾದಗಳು ಎದುರಾಗುತ್ತಲೇ ಇವೆ. ಮೊದಲಿಗೆ ನಟಿ ಜಾನ್ಹವಿ ಕಪೂರ್ ಅವರನ್ನು ಅತಿಯಾಗಿ ಗ್ಲಾಮರಸ್ ಆಗಿ ತೋರಿಸಿರುವ ಬಗ್ಗೆ ತೀವ್ರ ವಿವಾದ ಎದ್ದಿತ್ತು, ಬಳಿಕ ನಿರ್ದೇಶಕ ಬುಚ್ಚಿಬಾಬು ಸನಾ ಕ್ಷಮೆ ಕೋರಿ, ದೃಶ್ಯಗಳಿಗೆ ಕತ್ತರಿ ಹಾಕಿದರು. ಇದೀಗ ಖುದ್ದು, ‘ಪೆದ್ದಿ’ ಸಿನಿಮಾದ ನಿರ್ಮಾಪಕರೇ ಸಿನಿಮಾದ ವಿರುದ್ಧ ದೂರು ನೀಡಿದ್ದಾರೆ. ತಮಗೆ ಹೇಳದೆ, ಲಾಭ ಹಂಚಿಕೆ ವಿಚಾರವಾಗಿ…

Read More

IND vs AFG: ಜೊತೆಗೂಡಿ 3 ವಿಕೆಟ್ ಉರುಳಿಸಿದ ಪ್ರಸಿದ್ಧ್- ರೋಹಿತ್ – Kannada News | Rohit Sharma’s Catch Hat Trick Powers Prasidh Krishna’s Afghan Wicket Spree

ಫ್ಘಾನಿಸ್ತಾನ ವಿರುದ್ಧದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಕನ್ನಡಿಗ ಪ್ರಸಿದ್ಧ್ ಕೃಷ್ಣ (Prasidh Krishna) ಅವರ ಮಾರಕ ಬೌಲಿಂಗ್ ಅಫ್ಘನ್ ತಂಡವನ್ನು ಆರಂಭದಲ್ಲೇ ಒತ್ತಡಕ್ಕೆ ಸಿಲುಕಿತು. ಪರಿಣಾಮವಾಗಿ, ಅಫ್ಘಾನಿಸ್ತಾನದ ಅಗ್ರ ಕ್ರಮಾಂಕದ ನಾಲ್ಕು ವಿಕೆಟ್​ಗಳು ಪವರ್​ಪ್ಲೇನಲ್ಲೇ ಉರುಳಿದವು. ಪ್ರಸಿದ್ಧ್ ಪಡೆದ ಈ ನಾಲ್ಕು ವಿಕೆಟ್​ಗಳಲ್ಲಿ ಮೂರು ವಿಕೆಟ್​ಗಳು ಉರುಳಿಸುವುದರ ಹಿಂದೆ ರೋಹಿತ್ ಶರ್ಮಾ (Rohit Sharma) ಅವರ ಪಾತ್ರವೂ ಅಪಾರವಾಗಿತ್ತು. ಅಂದರೆ ಪ್ರಸಿದ್ಧ್ ಉರುಳಿಸಿದ ಮೊದಲ 3 ವಿಕೆಟ್​ಗಳು ರೋಹಿತ್ ಹಿಡಿದ ಅದ್ಭುತ ಕ್ಯಾಚ್​ನಿಂದಲೇ ಬಂದವು….

Read More

ಅಧಿಕಾರಿಗಳ ಜತೆ ಸಿಎಂ ಡಿಕೆ ಶಿವಕುಮಾರ್ ಸಭೆ: ಯೋಜನೆಗಳ ಜಾರಿ, ಭ್ರಷ್ಟಾಚಾರಕ್ಕೆ ಕಡಿವಾಣಕ್ಕೆ ಖಡಕ್ ಸೂಚನೆ – Kannada News

ಬೆಂಗಳೂರು, ಜೂನ್ 4: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಡಿಕೆ ಶಿವಕುಮಾರ್ (DK Shivakumar) ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ರಾಜ್ಯದ ಹಿರಿಯ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಮಹತ್ವದ ಜಂಟಿ ಸಭೆ ನಡೆಸಿದ ಅವರು, ಮೊದಲ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದಿರುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೇರಿದಂತೆ ಎಲ್ಲಾ 6 ಪ್ರಮುಖ ಯೋಜನೆಗಳನ್ನು ತಕ್ಷಣವೇ ಜಾರಿಗೆ ತರುವಂತೆ ಖಡಕ್ ಸೂಚನೆ ನೀಡಿದ್ದಾರೆ. ಸರ್ಕಾರದ ಸುಗಮ ಆಡಳಿತಕ್ಕೆ ಅಧಿಕಾರಿಗಳೇ ಬೆನ್ನೆಲುಬು ಎಂದಿರುವ…

Read More

National Consumer Rights Day 2025: ಒಬ್ಬ ಜವಾಬ್ದಾರಿಯುತ ಗ್ರಾಹಕರಾಗಿ ನಿಮ್ಮ ಹಕ್ಕುಗಳೇನು, ತಿಳಿದುಕೊಳ್ಳಿ – Kannada News | National Consumer Rights Day 2025: Why is National Consumer Rights Day celebrated? Here is the information

ರಾಷ್ಟ್ರೀಯ ಗ್ರಾಹಕ ಹಕ್ಕುಗಳ ದಿನImage Credit source: vecteezy ದಿನಸಿ, ಬಟ್ಟೆಗಳಿಂದ ಹಿಡಿದು ಪ್ರತಿಯೊಂದು ಅಗತ್ಯ ವಸ್ತುಗಳನ್ನು ನಾವು ಮಾರುಕಟ್ಟೆಯಿಂದ ಕೊಳ್ಳುತ್ತೇವೆ. ಅದೇ ರೀತಿ ಹೋಟೆಲ್‌, ರೆಸ್ಟೋರೆಂಟ್‌ಗಳಲ್ಲಿ ಊಟ ಮಾಡುತ್ತೇವೆ. ಆದರೆ ಕೆಲವೊಂದು ಬಾರಿ ಗುಣಮಟ್ಟದ ಆಹಾರಗಳು, ವಸ್ತುಗಳು ಸಿಗುವುದೇ ಇಲ್ಲ. ಗ್ರಾಹಕರಿಗೆ (Consumer) ಒಂದಷ್ಟು ಮೋಸಗಳಾಗುತ್ತವೆ. ಈ ಮೋಸಗಳಿಗೆ ಯಾವ ರೀತಿ ಪರಿಹಾರವನ್ನು ಪಡೆಯುವುದು ಎಂಬ ಬಗ್ಗೆ ಹೆಚ್ಚಿನವರಿಗೆ ತಿಳಿದಿಲ್ಲ. ಈ ರೀತಿಯ ಮೋಸಗಳಿಗೆ ಪರಿಹಾರ ಪಡೆಯಲು ಗ್ರಾಹಕರಿಗಾಗಿ ಕೆಲವು ಹಕ್ಕುಗಳಿವೆ, ಈ ಹಕ್ಕುಗಳ ಬಗ್ಗೆ…

Read More