ಪಹಲ್ಗಾಮ್ ದಾಳಿಯ ತನಿಖೆ ಪಾಕಿಸ್ತಾನವನ್ನು ಇಕ್ಕಟ್ಟಿಗೆ ಸಿಲುಕಿಸಿದೆ; ಅಮಿತ್ ಶಾ – Kannada News | Terror Plotters Punished and Executors Neutralised by Indias security forces Amit Shah says
ನವದೆಹಲಿ, ಡಿಸೆಂಬರ್ 26: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಯಶಸ್ವಿ ತನಿಖೆ ನಡೆಸುವ ಮೂಲಕ ಪಾಕಿಸ್ತಾನದ ಭಯೋತ್ಪಾದಕ ಮಾಸ್ಟರ್ಮೈಂಡ್ಗಳಿಗೆ ಬಲವಾದ ಮತ್ತು ಸೂಕ್ತವಾದ ಉತ್ತರವನ್ನು ನೀಡಲಾಗಿದೆ. ಪಹಲ್ಗಾಮ್ ತನಿಖೆಯು ಪಾಕಿಸ್ತಾನದ ಅಸಲಿ ಮುಖವನ್ನು ಜಗತ್ತಿನೆದುರು ಮತ್ತೊಮ್ಮೆ ಬಯಲು ಮಾಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ. ಏಪ್ರಿಲ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ದಾಳಿಕೋರರು 26 ಜನರನ್ನು ಕೊಲ್ಲಲಾಗಿತ್ತು. ಅವರಲ್ಲಿ ಹೆಚ್ಚಿನವರು ಪ್ರವಾಸಿಗರು. ಇದು ಭಾರತ ಮತ್ತು ಪಾಕಿಸ್ತಾನದ ನಡುವೆ ದಿನಗಳ ಕಾಲ ನಡೆದ…